Kadaba

ಕಡಬ:ಕಂಠ ಪೂರ್ತಿ ಕುಡಿದು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದ ವ್ಯಕ್ತಿ

(ನ್ಯೂಸ್ ಕಡಬ)newskadaba.com ಕಡಬ, ಏ,20. ಗ್ರಾಮಕರಣಿಕರೊಬ್ಬರು  ಕಂಠ ಪೂರ್ತಿ ಕುಡಿದು ಬಾರ್ ಮುಂದೆಯೇ  ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವ  ಘಟನೆ ಕಡಬ ಸಮೀಪದ ಕಳಾರದಿಂದ ವರದಿಯಾಗಿದೆ. ಕಂಠ ಪೂರ್ತಿ ಬಿದ್ದಿರುವ ದೃಶ್ಯವನ್ನು ಸ್ಥಳೀಯರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಕೆಲ ಸಮಯದ ಬಳಿಕ ತಹಶೀಲ್ದಾರ್ ಕಚೇರಿಯ ಸಿಬ್ಬಂದಿಗಳೇ ಆತನನ್ನು ಮನೆಗೆ ತಲುಪಿಸಿರುವುದಾಗಿ ತಿಳಿದು ಬಂದಿದೆ. 15 ದಿನಗಳ ಹಿಂದೆ  ಕುಡಿದು ಬಿದ್ದು ಕಣ್ಣಿಗೆ ಪೆಟ್ಟಾಗಿ ಚಿಂತ ಜನಕ  ಸ್ಥಿತಿಯಲ್ಲಿ ಇದ್ದ ಇವರು ಕಡಬ ಆಸ್ಪತ್ರೆಗೆ ದಾಖಲಾಗಿ  ಹೆಚ್ಚಿನ ಚಿಕಿತ್ಸೆಗಾಗಿ  […]

ಕಡಬ:ಕಂಠ ಪೂರ್ತಿ ಕುಡಿದು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದ ವ್ಯಕ್ತಿ Read More »

ಕರಾವಳಿ

ಕಡಬ:ಆಟೋ ಚಾಲಕರೊಬ್ಬರಿಂದ ಅಧಿಕ ದರ ಪಡೆದು ಗ್ಯಾಸ್ ಪಂಪ್ ಸಿಬ್ಬಂದಿ ವಾಗ್ವಾದ.!

(ನ್ಯೂಸ್ ಕಡಬ)Newskadaba.com ಕಡಬ,ಏ.20 ಆಟೋ ಚಾಲಕರೊಬ್ಬರಿಂದ ಅಧಿಕ ದರ ಪಡೆದು ಗ್ಯಾಸ್ ಪಂಪ್ ಸಿಬ್ಬಂದಿ ವಾಗ್ವಾದ ನಡೆಸಿದರೆಂಬ ಸುದ್ದಿ ತಿಳಿದು  ಪಂಪ್ ಕಚೇರಿಯತ್ತ  ತಂಡೋಪತಂಡವಾಗಿ ಅಟೋಚಾಲಕರು ಜಮಾಯಿಸಿದ ಘಟನೆಯೋಂದು ನಡೆದಿದೆ. ಕೆಲ ಸಮಯದ ಬಳಿಕ ಕಡಿಮೆ ದರದಲ್ಲಿ ಮಾರಾಟ ಮಾಡಿದ್ದರು. ಆಟೋ ಚಾಲಕರೊಂದಿಗೆ ಸಿಬ್ಬಂದಿ  ಉಡಾಫೆ ಉತ್ತರ ನೀಡಿದರೆಂಬ ವಿಚಾರಕ್ಕೆ ಆಟೋ ಚಾಲಕಮಾಲಕರು ದಿಡೀರ್ ಎಲ್ಪಿಜಿ ಪಂಪ್ ಮುಂದೆ ದೌಡಾಯಿಸಿದ್ದರು. ಆಟೋ ಚಾಲಕರಿಂದ ಪಡೆದ ಅಧಿಕ ದರವನ್ನು ವಾಪಾಸು ನೀಡುವುದಲ್ಲದೆ  ಸಿಬ್ಬಂದಿ ಕ್ಷಮೆ ಹೇಳಬೇಕೆಂದು ಹಠ ಹಿಡಿದಿದ್ದರು.

ಕಡಬ:ಆಟೋ ಚಾಲಕರೊಬ್ಬರಿಂದ ಅಧಿಕ ದರ ಪಡೆದು ಗ್ಯಾಸ್ ಪಂಪ್ ಸಿಬ್ಬಂದಿ ವಾಗ್ವಾದ.! Read More »

ಕರಾವಳಿ

ಕಡಬ: ಮರ್ಧಾಳ ನಿವಾಸಿ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಮೃತ್ಯು

(ನ್ಯೂಸ್ ಕಡಬ)newskadaba.com  ಕಡಬ, ಏ.11. ಕಡಬ ತಾಲೂಕಿನ ಮರ್ಧಾಳ ನಿವಾಸಿ ವ್ಯಕ್ತಿಯೊಬ್ಬರು ಬೆಂಗಳೂರಿನಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ. ಮೃತಪಟ್ಟವರನ್ನು  ಕಡಬ ಮರ್ಧಾಳ ನಿವಾಸಿ ಶಫೀಕ್ (40) ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನ ಯಲಹಂಕದ ಸೂಪರ್ ಮಾರ್ಕೆಟ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದರು.  

ಕಡಬ: ಮರ್ಧಾಳ ನಿವಾಸಿ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಅಂಗಾರರಿಗೆ ಮತ್ತೊಮ್ಮೆ ಅವಕಾಶ ನೀಡಿ ➤ ಮಹಾಬಲ ಪಡುಬೆಟ್ಟು ಮನವಿ

(ನ್ಯೂಸ್ ಕಡಬ)newskadaba.com ಕಡಬ, ಮಾ.08. ಸತತ ಆರು ಬಾರಿ ಸುಳ್ಯ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರರಮಿಸಿರುವ ನಿಷ್ಕಳಂಕ ರಾಜಕಾರಣಿ ಮಾದರಿ ವ್ಯಕ್ತಿತ್ವ ಹೊಂದಿರುವ ಸುಳ್ಯ ಶಾಸಕ ಎಸ್.ಅಂಗಾರ ಅವರಿಗೆ ಮತ್ತೊಮ್ಮೆ ಸ್ಪರ್ಧೆಗೆ ಅವಕಾಸ ನೀಡಬೇಕು ಎಂದು ಸುಳ್ಯ ಮಂಡಲ ಬಿಜೆಪಿ ಸಮಿತಿಯ ಸದಸ್ಯ ನೆಲ್ಯಾಡಿಯ ಮಹಾಬಲ ಪಡುಬೆಟ್ಟು ಪಕ್ಷದ ಹಾಗೂ ಬಿಜೆಪಿ ಮುಖಂಡರಿಗೆ ಮನವಿ ಮಾಡಿದ್ದಾರೆ. ಅವರು ಶುಕ್ರವಾರ ಕಡಬದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ನಾವು ಮಾಡುವ ಮನಿವಿ ತಪ್ಪ ಸಂದೇಶವನ್ನು ಸಾರಬಾರದು, ನಮ್ಮ

ಅಂಗಾರರಿಗೆ ಮತ್ತೊಮ್ಮೆ ಅವಕಾಶ ನೀಡಿ ➤ ಮಹಾಬಲ ಪಡುಬೆಟ್ಟು ಮನವಿ Read More »

ಕರಾವಳಿ

ಕಡಬ: KSRTC ಚಾಲಕನ ಮೃತದೇಹ ರೈಲ್ವೇ ಹಳಿಯಲ್ಲಿ ಪತ್ತೆ ➤ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ

(ನ್ಯೂಸ್ ಕಡಬ)newskadaba.com ಕಡಬ, ಏ.07. KSRTC ಚಾಲಕನ ಮೃತದೇಹ ಕಾಣಿಯೂರು ರೈಲ್ವೇ ಟ್ರ್ಯಾಕ್ ನಲ್ಲಿ ಪತ್ತೆಯಾದ ಘಟನೆ ಕಡಬದಲ್ಲಿ ವರದಿಯಾಗಿದೆ. ರಾತ್ರಿ ಕರ್ತವ್ಯದಿಂದ ಇಳಿದ ಪುತ್ತೂರು ವಿಭಾಗದ ಕೆಎಸ್ಆರ್ ಟಿಸಿ ಕಂಡಕ್ಟರ್ ಕಮ್ ಡ್ರೈವರ್ ಆಗಿರುವ ಕುಸುಮಾಧರ ಗೌಡ ಅಭೀರ (34) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಸುಮಾರು 8 ವರ್ಷಗಳಿಂದ ಕೆಎಸ್ಆರ್ ಟಿಸಿ ಊದ್ಯೋಗಿಯಾಗಿದ್ದ ಮೃತರು 1 ವರ್ಷದ ಹಿಂದೆ ಮದುವೆಯಾಗಿದ್ದರು. ದುರ್ಘಟನೆ ಕಾಣಿಯೂರು ರೈಲ್ವೇ ಟ್ರ್ಯಾಕ್ ನಲ್ಲಿ ಮಧ್ಯರಾತ್ರಿ ನಡೆದಿದ್ದು, ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿರುವ

ಕಡಬ: KSRTC ಚಾಲಕನ ಮೃತದೇಹ ರೈಲ್ವೇ ಹಳಿಯಲ್ಲಿ ಪತ್ತೆ ➤ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಮರವೊಂದಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕ 

(ನ್ಯೂಸ್ ಕಡಬ)newskadaba.com  ಕಡಬ, ಮಾ.31. ಯುವಕನೋರ್ವ ಸಾಯುವ ಕುರಿತಾಗಿ ವಾಟ್ಸ್ಯಾಪ್ ಸ್ಟೇಟಸ್ ಹಾಕಿ ಬಳಿಕ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ‌ಮಾಡಿಕೊಂಡ ಘಟನೆ ಕಡಬದಲ್ಲಿ ವರದಿಯಾಗಿದೆ. ಕಡಬ ತಾಲೂಕಿನ ಇಚಿಲಂಪಾಡಿ ಗ್ರಾಮದಲ್ಲಿ ಘಟನೆ ಸಂಭವಿಸಿದ್ದು, ಈ ಘಟನೆ ನಡೆದಿದ್ದು ಮೃತ ಯುವಕ  ರೆನೀಶ್ (27 ವರ್ಷ) ಎಂದು ಗುರುತಿಸಲಾಗಿದೆ.  

ಕಡಬ: ಮರವೊಂದಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕ  Read More »

ಕರಾವಳಿ, ಕ್ರೈಮ್ ನ್ಯೂಸ್

ನೀವು ಉದ್ಯೋಗ ಇಲ್ಲದೆ ಪರದಾಡುತ್ತಿದ್ದೀರಾ..?    ➤ ಕಡಬದ ಅಡಿಗ ಮೋಟಾರ್ಸ್ ನಲ್ಲಿ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ)newskadaba.com ಕಡಬ, ಮಾ.31. ಕಡಬ ತಾಲೂಕಿನಲ್ಲಿ ಟಿವಿಎಸ್ ಕಂಪೆನಿಯ ಅಧಿಕೃತ ಡೀಲರ್ ಆಗಿರುವ ಅಡಿಗ ಮೋಟಾರ್ಸ್ ಸಂಸ್ಥೆಯು ಕಳೆದ 7 ವರ್ಷಗಳಿಂದ ಟಿವಿಎಸ್ ವಾಹನಗಳ ಮಾರಾಟ ಹಾಗೂ ಸೇವೆಯಲ್ಲಿ ತೊಡಗಿದ್ದು, ಸಂಸ್ಥೆಯ ವಿಸ್ತರಿಸುವ ಭಾಗವಾಗಿ ಈ ಕೆಳಗಿನ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಈ ಕೆಳಕಂಡ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಮ್ಯಾನೇಜರ್ 2. ಸೇಲ್ಸ್ ಎಕ್ಸಕ್ಯೂಟಿವ್ 3. ಪಾರ್ಟ್ಸ್ ಎಕ್ಸಕ್ಯುಟಿವ್ 4. ಟೆಕ್ನಿಷಿಯನ್ 5. ವಾಶ್ ಅಂಡ್ ಹೆಲ್ಪರ್ ಬಾಯ್ಸ್. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ತಮ್ಮ ಬಯೋಡೇಟಾ

ನೀವು ಉದ್ಯೋಗ ಇಲ್ಲದೆ ಪರದಾಡುತ್ತಿದ್ದೀರಾ..?    ➤ ಕಡಬದ ಅಡಿಗ ಮೋಟಾರ್ಸ್ ನಲ್ಲಿ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಉದ್ಯೋಗ, ಕರಾವಳಿ

ಕಡಬ: ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಮೃತ್ಯು

(ನ್ಯೂಸ್ ಕಡಬ)newskadaba.com ಕಡಬ, ಮಾ.30. ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕರೊಬ್ಬರು ಇಹಲೋಕ ತ್ಯಜಿಸಿದ ಘಟನೆ ಮಾ.30 ರಂದು ಕಡಬ ಸಮೀಪದ ಎಡಮಂಗಲ ಗ್ರಾಮದಿಂದ ವರದಿಯಾಗಿದೆ. ಗ್ರಾಮದಲ್ಲಿ ದೈವ ನರ್ತಕರಾಗಿ ಹೆಸರುವಾಸಿಯಾಗಿದ್ದ ಕಾಂತು ಅಜಿಲ ಮೂಲಂಗೀರಿ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಹಲವಾರು ವರ್ಷಗಳಿಂದ ಎಡಮಂಗಲ ಗ್ರಾಮದ ಕೂಡುಗಟ್ಟಿಗೆ ಸಂಬಂಧಿಸಿದಂತೆ ದೈವಾರಾದಕರಾಗಿ ಗ್ರಾಮದೈವಗಳ ಪರಿಚಾರಕರಾಗಿ ಸೇವೆ ಸಲ್ಲಿಸುತ್ತಿದ್ದರು. ಮಾ.30 ರಂದು ಎಡಮಂಗಲ ಗ್ರಾಮದ ಇಡ್ಯಡ್ಕದಲ್ಲಿ ಗ್ರಾಮಕ್ಕೆ ಸಂಬಂಧಿಸಿದ ನೇಮೊತ್ಸವ ನಡೆಯುತ್ತಿತ್ತು. ದೈವ ನರ್ತನ ಮಾಡುತ್ತಿರುವಾಗಲೇ ಕುಸಿದು

ಕಡಬ: ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮರ್ಧಾಳ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರ ಕಾರ್ಯಕ್ಕೆ ಚಾಲನೆ

(ನ್ಯೂಸ್ ಕಡಬ)newskadaba.com  ಕಡಬ, ಮಾ.28. ಇತಿಹಾಸ ಪ್ರಸಿದ್ಧ ಮರ್ಧಾಳ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನವೀಕರಣ ಹಾಗೂ ಜೀರ್ಣೋದ್ಧಾರ ಕಾರ್ಯಕ್ಕೆ ಮಾ.27 ಸೋಮವಾರದಂದು ಚಾಲನೆ ನೀಡಲಾಯಿತು. ದೇವಳದ ಪ್ರಧಾನ ಅರ್ಚಕರಾದ ರಮೇಶ್ ಭಟ್ ಕೆರ್ಮಾಯಿ ನೇತೃತ್ವದಲ್ಲಿ ದೇವರಿಗೆ ಹಾಗೂ ದೈವಗಳಿಗೆ ಪ್ರಾರ್ಥನೆ ಸಲ್ಲಿಸಿ ಕರಸೇವೆಗೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ರಾಧಾಕೃಷ್ಣ ಭಟ್ ಪಿಲಿಮಜಲು,  ಉಪಾಧ್ಯಕ್ಷರಾದ ನಾರಾಯಣ ಶೆಟ್ಟಿ ಅತ್ಯಡ್ಕ, ಪೂವಪ್ಪ ಗೌಡ ಪೂಜಾರಿ ಮನೆ, ಪ್ರಧಾನ ಕಾರ್ಯದರ್ಶಿ ಸತೀಶ್ ಕೆ.ಬಸ್ತಿ ಕೊಡೆಂಕಿರಿ,

ಮರ್ಧಾಳ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರ ಕಾರ್ಯಕ್ಕೆ ಚಾಲನೆ Read More »

ಕರಾವಳಿ

ಕಡಬ: ಹೃದಯಾಘಾತಕ್ಕೆ ಕಡಬದ ಯೋಧ ಬಲಿ ➤ ಇಂದು ಹುಟ್ಟೂರಿಗೆ ಪಾರ್ಥಿವ ಶರೀರ ರವಾನೆ

(ನ್ಯೂಸ್ ಕಡಬ)newskadaba.com  ಕಡಬ, ಮಾ.28. ಕಡಬ ಮೂಲದ ಯೋಧರೊಬ್ಬರು ಮದ್ರಾಸ್ ರಿಜಿಮೆಂಟ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗಲೇ ಹೃದಯಾಘಾತಕ್ಕೆ ಬಲಿಯಾದ ಘಟನೆ ವರದಿಯಾಗಿದೆ. ಕಡಬ ತಾಲೂಕಿನ  ಕುಟ್ರುಪ್ಪಾಡಿ ಗ್ರಾಮದ ತರಪ್ಪೇಳ್‌ ನಿವಾಸಿ ಜೋನಿ ಎಂಬವರ ಮಗ  ಲಿಜೇಶ್ ಕುರಿಯನ್ ಮೃತ ಯೋಧರಾಗಿದ್ದಾರೆ. ಮಾ.26 ರಂದು ಕೊಯಂಬತ್ತೂರು ಮದ್ರಾಸ್ ರಿಜಿಮೆಂಟ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾಗ ಹೃದಯಾಘಾತ ಕ್ಕೆ ಒಳಗಾಗಿ ಚಿಕಿತ್ಸೆ ಫಲಿಸದೆ  ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.  ಇವರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕಡಬ ತಲುಪಲಿದೆ. 11:30ಕ್ಕೆ ಕುಟ್ರುಪ್ಪಾಡಿ ಸಂತ ಮೇರಿಸ್

ಕಡಬ: ಹೃದಯಾಘಾತಕ್ಕೆ ಕಡಬದ ಯೋಧ ಬಲಿ ➤ ಇಂದು ಹುಟ್ಟೂರಿಗೆ ಪಾರ್ಥಿವ ಶರೀರ ರವಾನೆ Read More »

ಕರಾವಳಿ
Scroll to Top