Kadaba

ಕೋಳಿ ಅಂಕಕ್ಕೆ ಪೊಲೀಸರ‌ ದಾಳಿ ➤ 9 ಮಂದಿ ವಶಕ್ಕೆ

(ನ್ಯೂಸ್ ಕಡಬ) newskadaba.com ಚೊಕ್ಕಡಿ, ಸೆ.26: ಅಮರಪಡ್ನೂರು ಗ್ರಾಮದ ಚೊಕ್ಕಾಡಿ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಬೆಳ್ಳಾರೆ ಪೊಲೀಸರು ಧಾಳಿ ನಡೆಸಿ 14 ಕೋಳಿಗಳನ್ನು ಹಾಗೂ 9 ಮಂದಿಯನ್ನು ವಶಕ್ಕೆ ಪಡೆದ ಘಟನೆ ಕಳೆದ ದಿನ ರಾತ್ರಿ ನಡೆದಿದೆ.     ಕೋಳಿ ಅಂಕ ಹಾಗೂ ಜುಜಾಟ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಪ್ರಭಾರ ಠಾಣಾಧಿಕಾರಿ ಸಹಾಯಕ ಪೊಲೀಸ್‌ ಉಪನಿರೀಕ್ಷಕರಾದ ಮಧು ಟಿ ಹಾಗೂ ಪೊಲೀಸರು ಜುಜಾಟ ನಡೆಸುತ್ತಿದ್ದ ಸ್ಥಳಕ್ಕೆ […]

ಕೋಳಿ ಅಂಕಕ್ಕೆ ಪೊಲೀಸರ‌ ದಾಳಿ ➤ 9 ಮಂದಿ ವಶಕ್ಕೆ Read More »

ಕರಾವಳಿ

ಕೊಳ್ನಾಡು: ರಬ್ಬರ್‌ ತೋಟದಲ್ಲಿ ಕೆಲಸಕ್ಕಿದ್ದ ಕೇರಳ ಮೂಲದ ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕೊಳ್ನಾಡು, ಸೆ.26:  ರಬ್ಬರ್‌ ತೋಟದಲ್ಲಿ ಕೇರಳ ಮೂಲದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ಕಾಡುಮಠ ಎಂಬಲ್ಲಿ ನಡೆದಿದೆ.     ಮೃತ ವ್ಯಕ್ತಿ ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ಇರುವಸ್ಯ ಸಲ್ಮೋಯಿ ತೋಮಸ್(55 ವ.) ಎಂದು ಗುರುತಿಸಲಾಗಿದೆ. ಇವರು ಕೊಳ್ನಾಡು ಗ್ರಾಮದ ಕಾಡುಮಠ ಎಂಬಲ್ಲಿ ಖಾಸಗಿ ವ್ಯಕ್ತಿಯೋರ್ವರ ಮಾಲಕತ್ವದ ರಬ್ಬರ್‌ ತೋಟದಲ್ಲಿ ಕಳೆದ ಹಲವಾರು ವರ್ಷಗಳಿಂದ ಸಲ್ಮೋಯಿ ತೋಮಸ್‌ ರವರು ಕೆಲಸ ಮಾಡಿಕೊಂಡಿದ್ದರು. ಇನ್ನು ಆತ್ಮಹತ್ಯೆಗೆ

ಕೊಳ್ನಾಡು: ರಬ್ಬರ್‌ ತೋಟದಲ್ಲಿ ಕೆಲಸಕ್ಕಿದ್ದ ಕೇರಳ ಮೂಲದ ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ

ಡ್ರಗ್ಸ್ ಪ್ರಕರಣ : ವಿಚಾರಣೆಗೆ ಹಾಜರಾದ ನಟಿ ದೀಪಿಕಾ ಪಡುಕೋಣೆ

(ನ್ಯೂಸ್ ಕಡಬ) newskadaba.com ಮುಂಬೈ, ಸೆ. 26:  ಮಾದಕ ವಸ್ತು ಸೇವನೆ ಪ್ರಕರಣ ಸಂಬಂಧ ಬಾಲಿವುಡ್’ನ ಖ್ಯಾತ ನಟಿ ದೀಪಿಕಾ ಪಡುಕೋಣೆಯವರು ಶನಿವಾರ ಮಾದಕ ವಸ್ತು ನಿಯಂತ್ರಣ ದಳ (ಎನ್’ಸಿಬಿ) ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಡ್ರಗ್ಸ್ ಪ್ರಕರಣ ಸಂಬಂಧ ದೀಪಿಕಾ ಪಡುಕೋಣೆಯವರಿಗೆ ಶುಕ್ರವಾರ ಹಾಜರಾಗಲು ಎನ್’ಸಿಬಿ ಸೂಚನೆ ನೀಡಿತ್ತು. ಆದರೆ, ಶನಿವಾರ ವಿಚಾರಣೆಗೆ ಹಾಜರಾಗುವುದಾಗಿ ದೀಪಿಕಾ ತಿಳಿಸಿದ್ದರು. ಇದರಂತೆ ಇಂದು ದೀಪಿಕಾ ಅವರು ವಿಚಾರಣೆಗೆ ಹಾಜರಾಗಿದ್ದಾರೆ. ಬಾಲಿವುಡ್’ನ ದೀಪಿಕಾ ಪಡುಕೋಣೆಯವರು ಡ್ರಗ್ಸ್’ಗೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದ್ದ ವಾಟ್ಸ್’ಆಪ್

ಡ್ರಗ್ಸ್ ಪ್ರಕರಣ : ವಿಚಾರಣೆಗೆ ಹಾಜರಾದ ನಟಿ ದೀಪಿಕಾ ಪಡುಕೋಣೆ Read More »

ರಾಷ್ಟ್ರೀಯ ನ್ಯೂಸ್

ಗುತ್ತಿಗಾರು : ಸಿಕ್ಕಿಬಿದ್ದ ಚಿನ್ನದ ಸರವನ್ನು ಮರಳಿಸಿ ಪ್ರಾಮಾಣಿಕತೆ ಮೆರೆದ ಯುವಕ

(ನ್ಯೂಸ್ ಕಡಬ) newskadaba.com ಗುತ್ತಿಗಾರು, ಸೆ. 26: ಗುತ್ತಿಗಾರಿನ ಯುವಕರೊಬ್ಬರಿಗೆ ಲಕ್ಷಾಂತರ ಮೌಲ್ಯದ ಚಿನ್ನದ ಸರವೊಂದು ಬಿದ್ದು ಸಿಕ್ಕಿತ್ತು. ಬಳಿಕ ಅದನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.   ನಡುಗಲ್ಲಿನಿಂದ ಗುತ್ತಿಗಾರು ಮಾರ್ಗವಾಗಿ ಪಂಜಕ್ಕೆ ಹೋಗುತ್ತಿದ್ದ ನವರತ್ನ ಮೊಬೈಲ್ ಶಾಪ್ ನ ಮಾಲಕ ಪ್ರದೀಪ್ ಅಂಬೆಕಲ್ಲು ರವರ ಸುಮಾರು ಒಂದು ಲಕ್ಷ ರೂ ಮೌಲ್ಯದ ಚಿನ್ನದ ಸರ ಕಳೆದ ದಿನ ಬಿದ್ದು ಹೋಗಿದ್ದ ಘಟನೆ ನಡೆದಿತ್ತು. ಗುತ್ತಿಗಾರಿನ ಇಂಡಿಯನ್ ಪೆಟ್ರೋಲ್ ಪಂಪಲ್ಲಿ ಪೆಟ್ರೋಲ್ ತುಂಬಿಸಲು ಬಂದಿದ್ದ ಆಶಾಕಿರಣ್ ಎಂಬುವವರಿಗೆ

ಗುತ್ತಿಗಾರು : ಸಿಕ್ಕಿಬಿದ್ದ ಚಿನ್ನದ ಸರವನ್ನು ಮರಳಿಸಿ ಪ್ರಾಮಾಣಿಕತೆ ಮೆರೆದ ಯುವಕ Read More »

ಕರಾವಳಿ, ಕರ್ನಾಟಕ

ಸುಳ್ಯ : ಬಾಡಿಗೆ ಪಾವತಿಸದ ಅಂಗಡಿಗೆ ಬೀಗ ಜಡಿದ ನ.ಪಂ ಅಧಿಕಾರಿಗಳು

(ನ್ಯೂಸ್ ಕಡಬ) newskadaba.com ಸುಳ್ಯ , ಸೆ. 25:  ನಗರ ಪಂಚಾಯತ್ ವಾಣಿಜ್ಯ ಸಂಕೀರ್ಣದಲ್ಲಿ ಅಂಗಡಿ ನಡೆಸುತ್ತಿದ್ದು ನ.ಪಂ ಗೆ ಕಳೆದ ಒಂದೂವರೆ ವರುಷದಿಂದ ಬಾಡಿಗೆ ಪಾವತಿಸದ ಅಂಗಡಿಗಳನ್ನು ನ.ಪಂ ಅಧಿಕಾರಿಗಳು ಇಂದು ಮುಚ್ಚಿದರು.   ನಗರ ಪಂಚಾಯತ್ ಕಚೇರಿಯ ಎದುರು ರಸ್ತೆಯ ಇನ್ನೊಂದು ಬದಿಯಲ್ಲಿರುವ ನ.ಪಂ ವಾಣಿಜ್ಯ ಸಂಕೀರ್ಣದಲ್ಲಿರುವ ಎರಡು ಅಂಗಡಿಗಳಿಗೆ ಬಾಡಿಗೆ ಪಾವತಿಸಿಲ್ಲ ಎಂಬ ಕಾರಣಕ್ಕೆ ಇಂದು ಸ್ಥಳಕ್ಕೆ ದೌಡಯಿಸಿದ ಅಧಿಕಾರಿಗಳು ಬೀಗ ಜಡಿದಿದ್ದಾರೆ.  ಹಲವು ಬಾರಿ ನೋಟಿಸ್ ನೀಡಿದ್ದರು ವಾಣಿಜ್ಯ ಸಂಕೀರ್ಣ ಅಂಗಡಿಯನ್ನು

ಸುಳ್ಯ : ಬಾಡಿಗೆ ಪಾವತಿಸದ ಅಂಗಡಿಗೆ ಬೀಗ ಜಡಿದ ನ.ಪಂ ಅಧಿಕಾರಿಗಳು Read More »

ಕರಾವಳಿ, ಕರ್ನಾಟಕ

ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಗೆ ಡಾ.ಎಸ್.ಎಲ್.ಭೈರಪ್ಪ ಆಯ್ಕೆ

(ನ್ಯೂಸ್ ಕಡಬ) newskadaba.com ಉಡುಪಿ , ಸೆ. 25:  ಕೋಟ ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಮತ್ತು ಕೋಟತಟ್ಟು ಗ್ರಾಮ ಪಂಚಾಯಿತಿ ವತಿಯಿಂದ ನೀಡಲಾಗುವ ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಗೆ ಹಿರಿಯ ಸಾಹಿತಿ ಡಾ.ಎಸ್.ಎಲ್. ಭೈರಪ್ಪ ಆಯ್ಕೆಯಾಗಿದ್ದಾರೆ.   ಪ್ರಶಸ್ತಿಯನ್ನು ಕಾರಂತರ ಜನ್ಮದಿನವಾದ ಅ.10ರಂದು ಕೋಟ ಶಿವರಾಮ ಕಾರಂತ ಥೀಂ ಪಾರ್ಕ್‌ನಲ್ಲಿ ಪ್ರದಾನ ಮಾಡಲಾಗುವುದು ಎಂದು ಆಯ್ಕೆ ಸಮಿತಿ ಸದಸ್ಯ ಯು.ಎಸ್. ಶೆಣೈ  ತಿಳಿಸಿದರು.15 ವರ್ಷದಿಂದ ಕಾರಂತರ ವಿವಿಧ ಆಸಕ್ತಿ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ

ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಗೆ ಡಾ.ಎಸ್.ಎಲ್.ಭೈರಪ್ಪ ಆಯ್ಕೆ Read More »

ಕರ್ನಾಟಕ

ಬೆಳ್ತಂಗಡಿ : ಸ್ವಂತ ಅಣ್ಣನಿಂದಲೇ ದೌರ್ಜನ್ಯಕ್ಕೆ ಒಳಗಾದ ತಂಗಿ ➤ ಏಳು ತಿಂಗಳ ಗರ್ಭಿಣಿಯಾದ ಬಾಲಕಿ..!!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ. 25:  ಸ್ವಂತ ಅಣ್ಣ ಹಾಗೂ ಸಂಬಂಧಿಯಿಂದ 8ನೇ ತರಗತಿ ಅಪ್ರಾಪ್ತೆಯೊಬ್ಬಳು ನಿರಂತರ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿ ಆಕೆ ಗರ್ಭಿಣಿಯಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ರಾಡಿಯಲ್ಲಿ ನಡೆದಿದೆ. ಅಪ್ರಾಪ್ತೆಯ ಸಹೋದರ ಹಾಗೂ ಹತ್ತಿರದ ಸಂಬಂಧಿ 17 ವರುಷದ ಹಾಗೂ 16 ವರ್ಷದ ಅಪ್ರಾಪ್ತ ಬಾಲಕರಿಬ್ಬರು ಪದೇ ಪದೇ ಲೈಂಗಿಕ ದೌರ್ಜನ್ಯವೆಸಗಿದ್ದಾರೆ. ಇನ್ನು, ಬಾಲಕಿಯ ದೈಹಿಕ ಬದಲಾವಣೆಯನ್ನು ಗಮನಿಸಿದ ಆಕೆಯ ತಾಯಿ ಹಾಗೂ ಅಕ್ಕ ಕೂಡಲೇ ಆಕೆಯನ್ನು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ

ಬೆಳ್ತಂಗಡಿ : ಸ್ವಂತ ಅಣ್ಣನಿಂದಲೇ ದೌರ್ಜನ್ಯಕ್ಕೆ ಒಳಗಾದ ತಂಗಿ ➤ ಏಳು ತಿಂಗಳ ಗರ್ಭಿಣಿಯಾದ ಬಾಲಕಿ..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಹಿರಿಯ ಯಕ್ಷಗಾನ ಭಾಗವತ “ಕಂಚಿನ ಕಂಠದ” ತಿರುಮಲೇಶ್ವರ ಶಾಸ್ತ್ರಿ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ಮಂಗಳೂರು , ಸೆ. 25:  ಹಿರಿಯ ಯಕ್ಷಗಾನ ಭಾಗವತ, ತಮ್ಮ ಕಂಚಿನ ಕಂಠದಿಂದ ಯಕ್ಷಗಾನ ಕ್ಷೇತ್ರದಲ್ಲಿ ಸಾಧನೆಗೈದು ಪ್ರಸಿದ್ಧರಾಗಿದ್ದ ತೆಂಕಬೈಲು ತಿರುಮಲೇಶ್ವರ ಶಾಸ್ತ್ರಿಗಳು ನಿಧನರಾಗಿದ್ದಾರೆ.     ಬಂಟ್ವಾಳ ತಾಲೂಕಿನ ಕರೋಪಾಡಿ ಬಳಿತೆಂಕಬೈಲು ನಿವಾಸಿಯಾಗಿದ್ದ ಅವರ ವೃದಿಕರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದರು. ಅನಾರೋಗ್ಯದಿಂದ ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆಗೆ ಸ್ಪಂಧಿಸದೆ ವಿಧಿವಶರಾಗಿದ್ದಾರೆ. ತನ್ನಭಾಗವತಿಕೆಯಿಂದಲೇ ಜನಮನ ಸೆಳೆದಿದ್ದ ಇವರು ಸುಮಾರು 25 ವರ್ಷಗಳ ಕಾಲ ಮೇಳಗಳಲ್ಲಿ ತಿರುಗಾಟ ನಡೆಸಿದ್ದಾರೆ.

ಹಿರಿಯ ಯಕ್ಷಗಾನ ಭಾಗವತ “ಕಂಚಿನ ಕಂಠದ” ತಿರುಮಲೇಶ್ವರ ಶಾಸ್ತ್ರಿ ಇನ್ನಿಲ್ಲ Read More »

ಕರಾವಳಿ, ಕರ್ನಾಟಕ

ಸರಸ್ವತಿ ಪುರಸ್ಕಾರ ರಾಜ್ಯ ಪ್ರಶಸ್ತಿಗೆ ಶ್ರಾವ್ಯ ಆರ್.ಅಂಚನ್ ಆಯ್ಕೆ

(ನ್ಯೂಸ್ ಕಡಬ) newskadaba.com ಪಡುಬಿದ್ರಿ, ಸೆ. 25:  ಶೈಕ್ಷಣಿಕ, ಕ್ರೀಡಾ ಮತ್ತು ಸಾಂಸ್ಕೃ ತಿಕ ರಂಗಗಳ ಸಾಧನೆಗಳನ್ನು ಪರಿಗಣಿಸಿ ದಾವಣಗೆರೆ-ಸಾಲಿಗ್ರಾಮ ಶ್ರೀಮತಿ ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನವು ನೀಡಲ್ಪಡುವ ಸರಸ್ವತಿ ಪುರಸ್ಕಾರ ರಾಜ್ಯ ಪ್ರಶಸ್ತಿಗೆ ಪಡುಬಿದ್ರಿಯ ಶ್ರಾವ್ಯ ಆರ್.ಅಂಚನ್ ಆಯ್ಕೆಯಾಗಿದ್ದಾರೆ. ಇಲ್ಲಿನ ಸಾಗರ್ ವಿದ್ಯಾ ಮಂದಿರ ಶಾಲಾ ವಿದ್ಯಾರ್ಥಿನಿಯಾಗಿದ್ದ ಈಕೆ ಈ ಬಾರಿಯ SSLC ತರಗತಿ ಪರೀಕ್ಷೆಯಲ್ಲಿ 613(ಶೆ.98.08) ಅಂಕ ಗಳಿಸಿದ್ದು, ಶೈಕ್ಷಣಿಕ ಸಾಧನೆಯೊಂದಿಗೆ ಕ್ರೀಡಾ ಚಟುವಟಿಕೆಯಲ್ಲೂ ಅದ್ಭುತ ಸಾಧಕರು. ಕಬಡ್ಡಿ ಕ್ರೀಡೆಯಲ್ಲಿ ಪಡುಬಿದ್ರಿ ಸಾಗರ್ ವಿದ್ಯಾ

ಸರಸ್ವತಿ ಪುರಸ್ಕಾರ ರಾಜ್ಯ ಪ್ರಶಸ್ತಿಗೆ ಶ್ರಾವ್ಯ ಆರ್.ಅಂಚನ್ ಆಯ್ಕೆ Read More »

ಕರಾವಳಿ, ಕರ್ನಾಟಕ

ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರ.!!

(ನ್ಯೂಸ್ ಕಡಬ) newskadaba.com ಚೆನ್ನೈ , ಸೆ. 25:  ಖ್ಯಾತ ಹಿನ್ನಲೆ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಎಂಜಿಎಂ ಆಸ್ಪತ್ರೆ ಹೆಲ್ತ್ ಬುಲೆಟಿನ್ ನಲ್ಲಿ ತಿಳಿಸಿದೆ.       ಕೊರೊನಾ ಹಿನ್ನಲೆ ಅಗಸ್ಟ್ 5 ರಂದು ಚೆನೈ ನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ ಎಸ್ ಪಿಬಿ ಅವರ ಆರೋಗ್ಯ ಹದಗೆಟ್ಟ ಪರಿಣಾಮ ಅವರನ್ನು ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಮುಂದುವರೆಸಲಾಗಿತ್ತು. ನಂತರ ಚಿಕಿತ್ಸೆಗೆ ಸ್ಪಂದಿಸಿದ ಅವರು ಕೊರೊನಾದಿಂದ ಸಂಪೂರ್ಣ ಗುಣಮುಖರಾಗಿದ್ದರು.

ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರ.!! Read More »

ಕರಾವಳಿ
Scroll to Top