Kadaba

ಜುಲೈ 9ರಂದು ಸುಬ್ರಹ್ಮಣ್ಯದಲ್ಲಿ ಪತ್ರಿಕಾ ದಿನಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಜು. 07. ಕಡಬ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಇದರ ನೇತೃತ್ವದಲ್ಲಿ ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ಸಹಯೋಗದಲ್ಲಿ ಸುಬ್ರಹ್ಮಣ್ಯದ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನ ಬೆಳ್ಳಿಹಬ್ಬ ಸಭಾಂಗಣದಲ್ಲಿ ಜುಲೈ 9ನೇ ಗುರುವಾರದಂದು ಪತ್ರಿಕಾ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ.   ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರೀಶ್ ಎಸ್. ಇಂಜಾಡಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.  ಕಡಬ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಎಸ್.ಬಾಲಕೃಷ್ಣ ಕೊಯಿಲ ಅಧ್ಯಕ್ಷತೆ ವಹಿಸಲಿದ್ದಾರೆ. ಕುಕ್ಕೆ […]

ಜುಲೈ 9ರಂದು ಸುಬ್ರಹ್ಮಣ್ಯದಲ್ಲಿ ಪತ್ರಿಕಾ ದಿನಾಚರಣೆ Read More »

ಕರಾವಳಿ

ಕಡಬದ JOMZ institutions ನಲ್ಲಿ ವೃತ್ತಿಪರ ಫ್ಯಾಷನ್ ಡಿಸೈನಿಂಗ್ ತರಬೇತಿ ಇಂಟರ್ನ್ ಶಿಪ್ ಮತ್ತು ಪ್ಲೇಸ್ ಮೆಂಟ್ ಸಹಿತ ಕೋರ್ಸ್ ಇಂದೇ ಹೆಸರು ನೋಂದಾಯಿಸಿ

(ನ್ಯೂಸ್ ಕಡಬ) newskadaba.com ಕಡಬ, ಜು. 04. ಫ್ಯಾಷನ್ ಜಗತ್ತಿನಲ್ಲಿ ತಮ್ಮದೇ ಆದ ಛಾಪು ಮೂಡಿಸಲು ಬಯಸುವ ಆಕಾಂಕ್ಷಿಗಳಿಗೆ ಕಡಬದ JOMZ Institutions ಸುವರ್ಣ ಅವಕಾಶವನ್ನು ಕಲ್ಪಿಸಿದ್ದು, ಸಂಸ್ಥೆಯು 2026-27ನೇ ಸಾಲಿನ ‘ಅಡ್ವಾನ್ಸ್ಡ್ ಡಿಪ್ಲೋಮಾ ಇನ್ ಫ್ಯಾಷನ್ ಡಿಸೈನಿಂಗ್’ (Advanced Diploma in Fashion Designing) ಕೋರ್ಸ್‌ ಗೆ ಪ್ರವೇಶಾತಿಗೆ ಆಹ್ವಾನ ನೀಡಿದೆ. ​ಈ ಕೋರ್ಸ್ ಕೇವಲ ಸೈದ್ಧಾಂತಿಕ ಜ್ಞಾನಕ್ಕೆ ಸೀಮಿತವಾಗದೇ, ಉದ್ಯಮಕ್ಕೆ ಬೇಕಾದ ಪ್ರಾಯೋಗಿಕ ಕೌಶಲ್ಯಗಳನ್ನು ಕಲಿಸುವತ್ತ ಗಮನಹರಿಸುತ್ತದೆ. ವಿದ್ಯಾರ್ಥಿಗಳಿಗೆ ಫ್ಯಾಷನ್ ಟೆಕ್ನಾಲಜಿ, ಪ್ಯಾಟರ್ನ್ ಮೇಕಿಂಗ್,

ಕಡಬದ JOMZ institutions ನಲ್ಲಿ ವೃತ್ತಿಪರ ಫ್ಯಾಷನ್ ಡಿಸೈನಿಂಗ್ ತರಬೇತಿ ಇಂಟರ್ನ್ ಶಿಪ್ ಮತ್ತು ಪ್ಲೇಸ್ ಮೆಂಟ್ ಸಹಿತ ಕೋರ್ಸ್ ಇಂದೇ ಹೆಸರು ನೋಂದಾಯಿಸಿ Read More »

ಉದ್ಯೋಗ, ಕರಾವಳಿ

ಕಡಬ: ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿಂದೂ ಸಾಮ್ರಾಜ್ಯ ದಿವಸ್ ಆಚರಣೆ

(ನ್ಯೂಸ್ ಕಡಬ) newskadaba.com ಕಡಬ, ಜೂ. 27. ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿಂದೂ ಸಾಮ್ರಾಜ್ಯ ದಿವಸ್ ಆಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಅತಿಥಿಗಳಾಗಿ ಆಗಮಿಸಿದ ಸರಸ್ವತೀ ವಿದ್ಯಾಲಯ ಪ್ರಾಥಮಿಕ ವಿಭಾಗದ ಸಹ ಶಿಕ್ಷಕಿ ಶ್ರೀಮತಿ ಪ್ರೇಮಲತಾ ಇವರು ಶಿವಾಜಿ ಮಹಾರಾಜರ ಹುಟ್ಟು, ನಡೆದು ಬಂದ ದಾರಿ ಮತ್ತು ಅವರು ಹಿಂದೂ ಸಾಮ್ರಾಜ್ಯವನ್ನು ಕಟ್ಟಲು ಪಟ್ಟ ಶ್ರಮಗಳ ಕುರಿತು ಮಕ್ಕಳಿಗೆ ಕಥೆಯ ಮೂಲಕ ವಿವರಿಸಿದರು. ದೇಶಪ್ರೇಮ, ಭಕ್ತಿ ಮತ್ತು ಗೌರವವನ್ನು ಬೆಳಿಸಿಕೊಳ್ಳಲು ಶಿವಾಜಿ ಮಹಾರಾಜರು ನಮಗೆ ಮಾದರಿಯಾಗಿದ್ದಾರೆ

ಕಡಬ: ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿಂದೂ ಸಾಮ್ರಾಜ್ಯ ದಿವಸ್ ಆಚರಣೆ Read More »

ಕರಾವಳಿ

ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಜೂ. 08. ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಯ ಆವರಣದಲ್ಲಿ  ವಿಶ್ವ ಪರಿಸರ ದಿನಾಚರಣೆಯನ್ನು ವಿದ್ಯುಕ್ತವಾಗಿ ನೆರವೇರಿಸಲಾಯಿತು. ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಗಳ ಸಂಚಾಲಕರಾದ ವಂದನೀಯ ಪ್ರಕಾಶ್ ಪಾವ್ಲ್ ಡಿಸೋಜ ಅವರು ಅಧ್ಯಕ್ಷತೆ ವಹಿಸಿ ಪರಿಸರ ಜಾಗೃತಿ ಕುರಿತು ಮಾತನಾಡಿದರು. ಪರಿಸರ ಸರ್ವ ಜೀವಿಗಳ ಆಶ್ರಯತಾಣವಾಗಿದೆ, ವಿದ್ಯಾರ್ಥಿ ದೆಸೆಯಲ್ಲಿ ಪರಿಸರದ ಸ್ವಚ್ಛತೆ ಹಾಗೂ ಪರಿಸರ ರಕ್ಷಣೆ ಕಾಳಜಿಯನ್ನು ಮೈಗೂಡಿಸಿಕೊಳ್ಳಬೇಕಾಗಿದೆ. ಈ ಮೂಲಕ ಸ್ವಸ್ಥ ಪರಿಸರವನ್ನು ಉಳಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಅವರು

ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ Read More »

ಕರಾವಳಿ

ಕಡಬ: ಉಚಿತ ಕಿವಿಯ ಶ್ರವಣ ತಪಾಸಣಾ ಶಿಬಿರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಟೀಂ ಈಶ್ವರ್ ಮಲ್ಪೆ ಸಹಯೋಗ

(ನ್ಯೂಸ್ ಕಡಬ) newskadaba.com ಕಡಬ, ಜೂ. 08. ಕಡಬ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಟೀಮ್ ಈಶ್ವರ್ ಮಲ್ಪೆ ಸಹಯೋಗದೊಂದಿಗೆ ಉಚಿತ ಕಿವಿಯ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ಕಾರ್ಯಕ್ರಮ ಹಾಗೂ ವಿತಣಾ ಕಾರ್ಯಕ್ರವು ಕಡಬ ಮಹಾಗಣಪತಿ ದೇವಸ್ಥಾನ ರಸ್ತೆಯ ಸೌರಭ ಟವರ್ಸ್ ನ ಕಾರ್ಯನಿರತ ಪತ್ರಕರ್ತರ ಕಚೇರಿಯಲ್ಲಿ ಸೋಮವಾರದಂದು ನಡೆಯಿತು. ಕಾರ್ಯಕ್ರಮವನ್ನು ಕಡಬ ಪಟ್ಟಣ ಪಂಚಾಯತ್ ಅಧ್ಯಕ್ಷೆ ತಮಾನ್ನಾ ಜಬಿನ್ ಉದ್ಘಾಟಿಸಿ ಶುಭ ಹಾರೈಸಿದರು. ಅಧ್ಯಕ್ಷತೆಯನ್ನು ಕಡಬ ತಾಲೂಕು ಕಾರ್ಯನಿರತ ಪತ್ರಕರ್ತರ

ಕಡಬ: ಉಚಿತ ಕಿವಿಯ ಶ್ರವಣ ತಪಾಸಣಾ ಶಿಬಿರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಟೀಂ ಈಶ್ವರ್ ಮಲ್ಪೆ ಸಹಯೋಗ Read More »

ಕರಾವಳಿ

ಕಡಬ: ತಂದೆಗೆ ಚೂರಿಯಿಂದ ಇರಿದು ಶೂಟೌಟ್ ಮಾಡಿಕೊಂಡ ಮಗ

(ನ್ಯೂಸ್ ಕಡಬ) newskadaba.com ಕಡಬ, ಜ. 24. ಬಾಲಕನೋರ್ವ ತನ್ನ ತಂದೆಯನ್ನೇ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿ ಬಳಿಕ ಶೂಟೌಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ ರಾಮಕುಂಜ ಗ್ರಾಮದ ಪಾದೆ ಎಂಬಲ್ಲಿ ಶನಿವಾರ ಸಂಜೆ ನಡೆದಿದೆ. ಶೂಟೌಟ್ ಮಾಡಿಕೊಂಡು ಮೃತಪಟ್ಟ ಯುವಕನನ್ನು ರಾಮಕುಂಜ ಗ್ರಾಮದ ಪಾದೆ ನಿವಾಸಿ ವಸಂತ ಅಮೀನ್ ಎಂಬವರ ಪುತ್ರ ಮೋಕ್ಷ ಎಂದು ಗುರುತಿಸಲಾಗಿದೆ. ಶನಿವಾರ ಸಂಜೆ ತಂದೆಯೊಂದಿಗೆ ಜಗಳಕ್ಕಿಳಿದ ಮೋಕ್ಷ ಬಳಿಕ ತಂದೆಗೆ ಇರಿದು ಮನೆಯಲ್ಲಿದ್ದ ಕೋವಿಯಿಂದ ಶೂಟೌಟ್

ಕಡಬ: ತಂದೆಗೆ ಚೂರಿಯಿಂದ ಇರಿದು ಶೂಟೌಟ್ ಮಾಡಿಕೊಂಡ ಮಗ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ ಜೆ ಎಂ ಜೆ ಆಸ್ಪತ್ರೆಯಲ್ಲಿ ವಿಶ್ವ ಏಡ್ಸ್ ದಿನಾಚರಣೆ

(ನ್ಯೂಸ್‌ ಕಡಬ) newskadaba.com,  ಡಿ.01 : ಕಡಬ ಜೆ ಎಂ ಆಸ್ಪತ್ರೆಯಲ್ಲಿ ವಿಶ್ವ ಏಡ್ಸ್ ದಿನದ ಸಂದರ್ಭದಲ್ಲಿ ಜಾಗೃತಿ – ಜವಾಬ್ದಾರಿ – ಪ್ರಾರ್ಥನೆ ಎಂಬ ತತ್ತ್ವದೊಂದಿಗೆ ಮುಂಜಾಗ್ರತಾ ಕಾರ್ಯಕ್ರಮ ಹಾಗೂ ಸರ್ವಧರ್ಮ ಪ್ರಾರ್ಥನೆ ನಡೆಸಲಾಯಿತು. ಎಚ್‌ಐವಿ/ಎಯ್ಡ್ಸ್ ವಿರುದ್ಧದ ಹೋರಾಟದಲ್ಲಿ ಭಯಕ್ಕಿಂತ ಮಾಹಿತಿ,ತಪ್ಪು ಕಲ್ಪನೆಗಿಂತ ಸತ್ಯ,ವೈಷಮ್ಯಕ್ಕಿಂತ ಸ್ನೇಹ ಮತ್ತು  ಬೆಂಬಲ ಎಂದಿಗೂ ದೊಡ್ಡ ಶಸ್ತ್ರಗಳಾಗಿವೆ ಎಂದು ಸಿಬ್ಬಂದಿಯೊಬ್ಬರು ತಿಳಿಸಿದರು…“ನಾವು ತಿಳಿದುಕೊಂಡಾಗ ಬದುಕು ಬದಲಾಗುತ್ತದೆ, ನಾವು ಜಾಗೃತಿಯಾದಾಗ ಸಮಾಜ ಬಲವಾಗುತ್ತದೆ.” …. “ರೋಗಕ್ಕಿಂತ ದೊಡ್ಡದು ಮಾನವೀಯತೆ,ನೋವಿಗಿಂತ ದೊಡ್ಡದು ನಮ್ಮ

ಕಡಬ ಜೆ ಎಂ ಜೆ ಆಸ್ಪತ್ರೆಯಲ್ಲಿ ವಿಶ್ವ ಏಡ್ಸ್ ದಿನಾಚರಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ ವಾರ್ಷಿಕ ಕ್ರೀಡಾಕೂಟ

(ನ್ಯೂಸ್‌ ಕಡಬ) newskadaba.com,  ನ.25 ಕಡಬ :ಸೈಂಟ್ ಜೋಕಿಮ್ಸ್ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಕಾಲೇಜು ವಿಭಾಗಗಳ ವಾರ್ಷಿಕ ಕ್ರೀಡಾಕೂಟವು ವಿದ್ಯುಕ್ತವಾಗಿ ಶಾಲಾ ಕ್ರೀಡಾಂಗಣದಲ್ಲಿ ನೆರವೇರಿತು. ಕಡಬ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾದ  ಹನೀಫ್ ಕೆ.ಎಂ. ಮುಖ್ಯ ಅತಿಥಿಗಳಾಗಿ ಆಗಮಿಸಿ, ಕ್ರೀಡಾಕೂಟವನ್ನು ಉದ್ಘಾಟಿಸಿದರು. ಕ್ರೀಡೆಯು  ಶಿಸ್ತು ಹಾಗೂ ಸಂಯಮವನ್ನು ಕಾಪಾಡಿಕೊಳ್ಳಲು ಅಗತ್ಯ, ಗ್ರಾಮೀಣ ಪ್ರತಿಭೆಗಳು ಕ್ರೀಡಾ ಕ್ಷೇತ್ರದಲ್ಲಿ ಬೆಳಗಿದಾಗ ರಾಷ್ಟ್ರದ ಕ್ರೀಡಾ ಪ್ರಗತಿ ಸಾಧ್ಯ, ಈ ದಿಶೆಯಲ್ಲಿ  ಗ್ರಾಮೀಣ ಕ್ರೀಡಾಕೂಟಗಳು ಶಿಕ್ಷಣ ಸಂಸ್ಥೆಗಳ ಮೂಲಕ ಹೆಚ್ಚು

ಕಡಬ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ ವಾರ್ಷಿಕ ಕ್ರೀಡಾಕೂಟ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬದಲ್ಲಿ ನೂತನ ‘ಕ್ರಿಶ್ಚಿಯನ್ ಲೈಟ್ನಿಂಗ್ ಕ್ಲಬ್’ ಕಛೇರಿ ಉದ್ಘಾಟನೆ

(ನ್ಯೂಸ್‌ ಕಡಬ) newskadaba.com,  ನ.08: ಕಡಬ: ಕಡಬ ತಾಲೂಕು ಕೇಂದ್ರಿತವಾಗಿ ನೂತನವಾಗಿ ಪ್ರಾರಂಭಿಸಲಾದ ಕಡಬ ಕ್ರಿಶ್ಚಿಯನ್ ಲೈಟ್ನಿಂಗ್ ಕ್ಲಬ್‌ನ ಕಛೇರಿಯು ಎ.ಬಿ. ಕಾಂಪ್ಲೆಕ್ಸ್‌ನಲ್ಲಿ ಶುಕ್ರವಾರ (ದಿನಾಂಕ 31-10-2025) ರಂದು ಶುಭಾರಂಭಗೊಂಡಿತು. ​ಕ್ಲಬ್‌ನ ನೂತನ ಕಛೇರಿಗೆ ಧಾರ್ಮಿಕ ವಿಧಿವಿಧಾನಗಳ ಮೂಲಕ ಆಶೀರ್ವಚನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಛೇರಿ ಇರುವ ಎ.ಬಿ. ಕಾಂಪ್ಲೆಕ್ಸ್‌ನ ಮಾಲೀಕರಾದ ಶ್ರೀ. ಮಾಥ್ಯು ಜೋಸೆಫ್ ಮತ್ತು ಅವರ ಧರ್ಮಪತ್ನಿ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ​ನಂತರ, ಸೈಂಟ್ ಮೇರಿಸ್ ಓರ್ಥೋಡಕ್ಸ್ ಚರ್ಚಿನ ಧರ್ಮಗುರುಗಳಾದ

ಕಡಬದಲ್ಲಿ ನೂತನ ‘ಕ್ರಿಶ್ಚಿಯನ್ ಲೈಟ್ನಿಂಗ್ ಕ್ಲಬ್’ ಕಛೇರಿ ಉದ್ಘಾಟನೆ Read More »

ಕರಾವಳಿ

ಕಡಬ ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ತಮನ್ನಾ‌ ಜಬೀನ್, ಉಪಾಧ್ಯಕ್ಷರಾಗಿ ನೀಲಾವತಿ‌ ಶಿವರಾಂ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 12. ಕಡಬ ಪಟ್ಟಣ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ನ ತಮನ್ನಾ ಜಮೀನ್ ಹಾಗೂ ಉಪಾಧ್ಯಕ್ಷರಾಗಿ ನೀಲಾವತಿ ಶಿವರಾಂ ಆಯ್ಕೆಯಾಗಿದ್ದಾರೆ. ಹೊಸದಾಗಿ ರಚನೆಯಾದ ಪಟ್ಟಣ ಪಂಚಾಯತ್ ಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 8 ಸ್ಥಾನ ಹಾಗೂ ಬಿಜೆಪಿ 5 ಸ್ಥಾನ ಗೆದ್ದುಕೊಂಡಿತ್ತು. ಇಂದು ನಡೆದ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ನ ಅಧ್ಯಕ್ಷ ಅಭ್ಯರ್ಥಿ ತಮನ್ನಾ ಜಮೀನ್ ಹಾಗೂ ಉಪಾಧ್ಯಕ್ಷ ಅಭ್ಯರ್ಥಿಯಾಗಿ ನೀಲಾವತಿ ಶಿವರಾಂ ಮತ್ತು ಬಿಜೆಪಿಯ

ಕಡಬ ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ತಮನ್ನಾ‌ ಜಬೀನ್, ಉಪಾಧ್ಯಕ್ಷರಾಗಿ ನೀಲಾವತಿ‌ ಶಿವರಾಂ ಆಯ್ಕೆ Read More »

ಕರಾವಳಿ
Scroll to Top