Kadaba

ಕಡಬ: ಆಸ್ಪತ್ರೆಯ ಮುಂಭಾಗವೇ ಗಂಡು ಮಗುವಿಗೆ ಜನ್ಮವಿತ್ತ ತಾಯಿ

(ನ್ಯೂಸ್ ಕಡಬ)newskadaba.com  ಕಡಬ, ಮಾ.25. ತುಂಬು ಗರ್ಭಿಣಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಆಟೋ ರಿಕ್ಷಾದಲ್ಲೇ ಗಂಡು ಮಗುವಿಗೆ ತಾಯಿ ಜನ್ಮವಿತ್ತ  ಅಪರೂಪದ ಘಟನೆ ಕಡಬದಲ್ಲಿ ವರದಿಯಾಗಿದೆ. ಆಲಂಕಾರು ಸಮೀಪದ ಮಣಿಕ್ಕಲದ  ಗರ್ಭಿಣಿ ಮಹಿಳೆ ತನ್ನ ಪತಿ ಜೊತೆ  ಬಲ್ಯದ  ತನ್ನ ಕುಟುಂಬಸ್ಥರ ಮನೆಗೆ ಬಂದಿದ್ದರು. ಸಾಯಂಕಾಲದ ವೇಳೆ ಅವರಿಗೆ ಆರೋಗ್ಯದಲ್ಲಿ ಬದಲಾವಣೆ ಕಂಡು ಬಂದಿತ್ತು. ತಕ್ಷಣ ಆರೋ ರಿಕ್ಷಾದಲ್ಲಿ ಕಡಬದ ಸಮುದಾಯ ಆಸ್ಪತ್ರೆಗೆ  ಕರೆದುಕೊಂಡು ಬಂದಿದ್ದು, ಆಸ್ಪತ್ರೆ ಮುಂಭಾಗಕ್ಕೆ ತಲುಪುತ್ತಿದ್ದಂತೆ ತಾಯಿ ಮಗುವಿಗೆ ಜನ್ಮನೀಡಿದ್ದಾರೆ. ಕೂಡಲೇ ಆಸ್ಪತ್ರೆ ಸಿಬ್ಬಂದಿಗಳು […]

ಕಡಬ: ಆಸ್ಪತ್ರೆಯ ಮುಂಭಾಗವೇ ಗಂಡು ಮಗುವಿಗೆ ಜನ್ಮವಿತ್ತ ತಾಯಿ Read More »

ಕರಾವಳಿ

ಕಡಬ: ಕೆರೆಯ ಬಳಿ ಗೃಹರಕ್ಷಕದಳದ ಕಛೇರಿ ನಿರ್ಮಾಣಕ್ಕೆ ಕಾದಿರಿಸಿದ ಜಾಗ ಅತಿಕ್ರಮಿಸಿ ಕಟ್ಟಡ ನಿರ್ಮಾಣ ಆರೋಪ      ➤ ತಹಸೀಲ್ದಾರ್ ಗೆ ದೂರು        

(ನ್ಯೂಸ್ ಕಡಬ)newskadaba.com  ಕಡಬ, ಮಾ.18. ಇಲ್ಲಿನ ಕೆರೆಯ ಸಮಿಪ ಕಡಬ ಗೃಹರಕ್ಷಕ ಕಛೇರಿ ನಿರ್ಮಿಸಲು 5 ಸೆಂಟ್ಸ್ ಜಾಗ ಮೀಸಲು ಇರಿಸಲಾಗಿದ್ದು, ಈ ಜಾಗವನ್ನು ಸ್ಥಳೀಯ ಖಾಸಗಿ ವ್ಯಕ್ತಿಯೋರ್ವರು ಅತಿಕ್ರಮಿಸಿ ಎರಡು ಅಂತಸ್ಥಿನ ಮನೆ ಕಟ್ಟಿದ್ದಾರೆ ಎಂಬ ಆರೋಪ ವ್ಯಕ್ತವಾಗಿದ್ದು, ಈ ಬಗ್ಗೆ ಕಡಬ ಗೃಹರಕ್ಷಕದಳದ ಘಟಕಾಧಿಕಾರಿ ಕಡಬ ತಹಸೀಲ್ದಾರ್ ಹಾಗೂ ಕಡಬ ಪೋಲಿಸ್ ಠಾಣೆಗೆ ದೂರು ನೀಡಿದ್ದಾರೆ.  ಕಡಬ ಘಟಕಾಧಿಕಾರಿ ತೀರ್ಥೇಶ್ ಅಮೈ ಅವರು ನೀಡಿದ ದೂರಿನಲ್ಲಿ ತಿಳಿಸಿರುವಂತೆ, 2004ನೇ ಇಸವಿಯಲ್ಲಿ ಆಗಿನ ಪುತ್ತೂರು ಸಹಾಯಕ

ಕಡಬ: ಕೆರೆಯ ಬಳಿ ಗೃಹರಕ್ಷಕದಳದ ಕಛೇರಿ ನಿರ್ಮಾಣಕ್ಕೆ ಕಾದಿರಿಸಿದ ಜಾಗ ಅತಿಕ್ರಮಿಸಿ ಕಟ್ಟಡ ನಿರ್ಮಾಣ ಆರೋಪ      ➤ ತಹಸೀಲ್ದಾರ್ ಗೆ ದೂರು         Read More »

ಕರಾವಳಿ

ಗಗನಸಖಿಯಾಗಿ ನೇಮಕಗೊಂಡ ಕಡಬದ ರಕ್ಷಾ ಎಸ್

(ನ್ಯೂಸ್ ಕಡಬ) newskadaba.com ಕಡಬ, ಮಾ. 18. ತಾಲೂಕು ಕೊಣಾಲು ಗ್ರಾಮದ ಆರ್ಲ ನಿವಾಸಿ ರಕ್ಷಾ ಯಸ್.ರವರು ‘ಗೋ ಫಸ್ಟ್’ ವಿಮಾನದಲ್ಲಿ ಗಗನಸಖಿಯಾಗಿ ನೇಮಕಗೊಂಡಿದ್ದಾರೆ. ಗಗನಸಖಿ ನೇಮಕಾತಿಗೆ ಸಂಬಂಧಿಸಿದಂತೆ ನಡೆದ ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡ ರಕ್ಷಾ ಅವರು, ಬೆಂಗಳೂರಿನಲ್ಲಿ ನಡೆದ ಸಂದರ್ಶನಕ್ಕೆ ಹಾಜರಾಗಿ ಆಯ್ಕೆಗೊಂಡಿದ್ದರು. ಬಳಿಕ 6 ತಿಂಗಳ ತರಬೇತಿ ಮುಗಿಸಿದ ಅವರು ಇದೀಗ ಗೋ ಫಸ್ಟ್ ವಿಮಾನದಲ್ಲಿ ಗಗನಸಖಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರು ನೆಲ್ಯಾಡಿ ಜ್ಞಾನೋದಯ ಬೆಥನಿ ಆಂಗ್ಲಮಾಧ್ಯಮ ಶಾಲೆಯಲ್ಲಿ ಪ್ರಾಥಮಿಕ, ಹೈಸ್ಕೂಲ್ ಶಿಕ್ಷಣ ಮುಗಿಸಿ,

ಗಗನಸಖಿಯಾಗಿ ನೇಮಕಗೊಂಡ ಕಡಬದ ರಕ್ಷಾ ಎಸ್ Read More »

ಕರಾವಳಿ

ಕಡಬ: ಮಿತಿಮೀರಿದ ಕಾಡಾನೆಗಳ ಉಪಟಳ ➤ ‘ಆಪರೇಷನ್ ಎಲಿಫೆಂಟ್’ ಪುನರಾರಂಭಿಸುವಂತೆ ನೀತಿ ತಂಡ ಆಗ್ರಹ

(ನ್ಯೂಸ್ ಕಡಬ) newskadaba.com ಕಡಬ, ಮಾ. 17. ಕಳೆದ ತಿಂಗಳು ರೆಂಜಿಲಾಡಿ ಗ್ರಾಮದ ನೈಲ ಎಂಬಲ್ಲಿ ಆನೆ ದಾಳಿಗೆ ಇಬ್ಬರು ಬಲಿಯಾದ ಬಳಿಕವೂ ಕಾಡಾನೆಗಳ ಉಪಟಳ ಜನರನ್ನು ತಲ್ಲಣಗೊಳಿಸಿದ್ದು, ಆನೆ ಹಿಡಿದು ಸ್ಥಳಾಂತರಿಸುವ ಕಾರ್ಯಾಚರಣೆಯನ್ನು ಕೂಡಲೇ ಪುನರಾರಂಭಿಸಬೇಕು ಎಂದು ನೀತಿ ತಂಡದ ರಾಜ್ಯಾಧ್ಯಕ್ಷ ಜಯಂತ್ ಟಿ. ಅವರು ಆಗ್ರಹಿಸಿದ್ದಾರೆ. ಈ ಕುರಿತಂತೆ ಕಡಬದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ಜೀವಭಯ ಹುಟ್ಟಿಸಿರುವ ಎಲ್ಲ ಕಾಡಾನೆಗಳನ್ನು ಹಿಡಿದು ಸ್ಥಳಾಂತರಿಸಲಾಗುವುದು ಎಂದು ಹೇಳಿ ಕಾರ್ಯಾಚರಣೆ ಆರಂಭಿಸಿದ್ದ ಅರಣ್ಯ ಇಲಾಖೆಯು, ಒಂದು ಸಾಧು

ಕಡಬ: ಮಿತಿಮೀರಿದ ಕಾಡಾನೆಗಳ ಉಪಟಳ ➤ ‘ಆಪರೇಷನ್ ಎಲಿಫೆಂಟ್’ ಪುನರಾರಂಭಿಸುವಂತೆ ನೀತಿ ತಂಡ ಆಗ್ರಹ Read More »

ಕರಾವಳಿ, ಕರ್ನಾಟಕ

ರಾಮಕುಂಜ ಮತ್ತು ಕೊಯಿಲ ಗ್ರಾ.ಪಂ. ವ್ಯಾಪ್ತಿ         ➤ ಬಿಜೆಪಿ ಮುಖಂಡರಿಂದ ಗೋಳಿತ್ತಡಿ- ಏಣಿತ್ತಡ್ಕ ರಸ್ತೆಯ ತೇಪೆ ಕಾರ್ಯ ಪರಿಶೀಲನೆ       

(ನ್ಯೂಸ್ ಕಡಬ)newskadaba.com ಕಡಬ, ಮಾ.14. ತಾಲೂಕಿನ ರಾಮಕುಂಜ ಮತ್ತು ಕೊಯಿಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಗೋಳಿತ್ತಡಿ- ಏಣಿತ್ತಡ್ಕ ರಸ್ತೆಯ ನೆಲ್ಯೋಟ್ಟ ಎಂಬಲ್ಲಿಂದ ತ್ರಿವೇಣಿ ಸರ್ಕಲ್ ತನಕ ನಡೆಯುವ ತೇಪೆ ಕಾರ್ಯವನ್ನು  ಬಿಜೆಪಿ ಮುಖಂಡರು, ಜನಪ್ರತಿನಿದಿಗಳು ಪರಿಶೀಲನೆ ನಡೆಸಿದರು ಎನ್ನಲಾಗಿದೆ. ಗೋಳಿತ್ತಡಿಯಿಂದ ನೆಲ್ಯೊಟ್ಟು ತನಕ ಈಗಾಗಲೇ  ಶಾಸಕರ ಅನುದಾನದಲ್ಲಿ ಸುಮಾರು 4 ಲಕ್ಷ ರೂ ವೆಚ್ಚದಲ್ಲಿ ತೇಪೆ ಕಾರ್ಯ ಮುಗಿದಿದ್ದು ಬಳಿಕದ   ರಸ್ತೆ ತೇಪೆ ಕಾರ್ಯಕ್ಕೆ ಕ್ಷೇತ್ರದ ಶಾಸಕ ,ಸಚಿವ ಎಸ್ ಅಂಗಾರ ಶಿಪಾರಿಸ್ಸಿನ ಮೇರೆಗೆ ಜಿಲ್ಲಾ ಪಂಚಾಯಿತಿಯಿಂದ

ರಾಮಕುಂಜ ಮತ್ತು ಕೊಯಿಲ ಗ್ರಾ.ಪಂ. ವ್ಯಾಪ್ತಿ         ➤ ಬಿಜೆಪಿ ಮುಖಂಡರಿಂದ ಗೋಳಿತ್ತಡಿ- ಏಣಿತ್ತಡ್ಕ ರಸ್ತೆಯ ತೇಪೆ ಕಾರ್ಯ ಪರಿಶೀಲನೆ        Read More »

ಕರಾವಳಿ

ರೆಂಜಿಲಾಡಿ ಆನೆ ದಾಳಿ ವಿಚಾರದಲ್ಲಿ ಕುಟ್ರುಪಾಡಿ ಪಂಚಾಯತ್ ಆಡಳಿತ ಮಂಡಳಿಯ ವಿರುದ್ದ ಹೇಳಿಕೆ – ಆರೋಪ       ➤ ಐತ್ತೂರು ಗ್ರಾ.ಪಂ‌.ಅಭಿವೃದ್ಧಿ ಅಧಿಕಾರಿ ಸುಜಾತ  ವಿರುದ್ದ ಖಂಡನಾ ನಿರ್ಣಯ   

(ನ್ಯೂಸ್ ಕಡಬ)newskadaba.com  ಕಡಬ, ಮಾ.10. ಕುಟ್ರುಪಾಡಿ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷ ಮೋಹನ್ ಗೌಡ ಕೆರೆಕೋಡಿ ಇವರ ಅಧ್ಯಕ್ಷತೆಯಲ್ಲಿ  ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ನಡೆಯಿತು. ಸಭೆಯ ಪ್ರಾರಂಭದಲ್ಲಿ ಸದಸ್ಯರು  ಮಾತನಾಡಿ ಐತ್ತೂರು ಗ್ರಾಮ ಪಂಚಾಯತ್ ಪಿ.ಡಿ.ಒ ಸುಜಾತರವರು  ಇತ್ತೀಚೆಗೆ ರೆಂಜಿಲಾಡಿ ಗ್ರಾಮದಲ್ಲಿ ನಡೆದ ಆನೆ ದಾಳಿ ಸಂದರ್ಭದಲ್ಲಿ ಕುಟ್ರುಪಾಡಿ ಪಂಚಾಯತಿಯ ಅಧ್ಯಕ್ಷರು, ಪಿ ಡಿ. ಒ, ಸದಸ್ಯರು ಯಾರು ಕೂಡ ಆಗಮಿಸಿರುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಪಿಡಿಒರವರು ಬಾಲಿಶವಾಗಿ 

ರೆಂಜಿಲಾಡಿ ಆನೆ ದಾಳಿ ವಿಚಾರದಲ್ಲಿ ಕುಟ್ರುಪಾಡಿ ಪಂಚಾಯತ್ ಆಡಳಿತ ಮಂಡಳಿಯ ವಿರುದ್ದ ಹೇಳಿಕೆ – ಆರೋಪ       ➤ ಐತ್ತೂರು ಗ್ರಾ.ಪಂ‌.ಅಭಿವೃದ್ಧಿ ಅಧಿಕಾರಿ ಸುಜಾತ  ವಿರುದ್ದ ಖಂಡನಾ ನಿರ್ಣಯ    Read More »

ಕರಾವಳಿ

ಕಡಬದ ಹಸ್ತಾ.ಪಿ.ಎ ಗೆ ಸುವರ್ಣ ಗರಿ ಪ್ರಶಸ್ತಿ !          

(ನ್ಯೂಸ್ ಕಡಬ)newskadaba.com ಕಡಬ, ಮಾ. 07. 2021-22 ನೇ ಸಾಲಿನ ಭಾರತ್ ಸ್ಕೌಟ್ಸ್ ಗೈಡ್ಸ್ ನ ಬುಲ್ ಬುಲ್ ವಿಭಾಗದಲ್ಲಿ ಕಡಬ ಸೈಂಟ್ ಜೋಕಿಮ್ಸ್ ಶಾಲೆಯ 4ನೇ ತರಗತಿಯ ವಿದ್ಯಾರ್ಥಿನಿ ಹಸ್ತಾ.ಪಿ.ಎ ಅವರಗೆ ಸುವರ್ಣ ಗರಿ ಪ್ರಶಸ್ತಿ ಲಭಿಸಿದೆ. ಮಾ.05 ರಂದು ದ.ಕ ಜಿಲ್ಲಾಧಿಕಾರಿಯವರ ನಿವಾಸದಲ್ಲಿ 2021-22 ನೇ ಸಾಲಿನ ತೃತೀಯ ಚರಣ ಕಬ್, ಸುವರ್ಣ ಗರಿ ಬುಲ್ ಬುಲ್ , ತೃತೀಯ ಸೋಪಾನ ಸ್ಕೌಟ್ಸ್ ಮತ್ತು ಗೈಡ್ಸ್, ನಿಪುನ್ರೋವರ್ಸ್ ಮತ್ತು ರೇಂಜರ್ಸ್ ಪ್ರಶಸ್ತಿ ಪತ್ರ ಪ್ರಧಾನ

ಕಡಬದ ಹಸ್ತಾ.ಪಿ.ಎ ಗೆ ಸುವರ್ಣ ಗರಿ ಪ್ರಶಸ್ತಿ !           Read More »

ಕರಾವಳಿ

ಕಡಬ: ಮತ್ತೇ ಅರಣ್ಯದಲ್ಲಿ ವ್ಯಕ್ತಿಯೊಬ್ಬರಿಗೆ ಕಾಣ ಸಿಕ್ಕ ಒಂಟಿ ಸಲಗ

(ನ್ಯೂಸ್ ಕಡಬ)newskadaba.com ಕಡಬ, ಮಾ.02. ಕಡಬ ತಾಲೂಕಿನ ಕಲ್ಲುಗುಡ್ಡೆ ಉದನೆ ಸಂಪರ್ಕ ರಸ್ತೆಯ ನಿಡ್ಡೋ ಬಳಿಯ ಅರಣ್ಯದಲ್ಲಿ ನಾಲ್ಕು ದಿನಗಳ ಹಿಂದೆ ಕಾಡಾನೆಯೊಂದು ವ್ಯಕ್ತಿಯೋರ್ವರಿಗೆ ಕಾಣಿಸಿದೆ ಎಂದು ವರದಿ ತಿಳಿಸಿದೆ. ರವಿವಾರ ಬೆಳಗ್ಗೆ ಕಾಡಾನೆ ಸಿಕ್ಕಿದ್ದು ಅವರು ನೀಡಿದ ಮಾಹಿತಿ ಆಧಾರಿಸಿ ಅರಣ್ಯ ಇಲಾಖೆಯ ತಂಡವು ಕಾಡಾನೆ ಪತ್ತೆ ಕಾರ್ಯವನ್ನು ಮತ್ತೆ ಚುರುಗೊಳಿಸಿದೆ.

ಕಡಬ: ಮತ್ತೇ ಅರಣ್ಯದಲ್ಲಿ ವ್ಯಕ್ತಿಯೊಬ್ಬರಿಗೆ ಕಾಣ ಸಿಕ್ಕ ಒಂಟಿ ಸಲಗ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಕಡಬ, ಮಾ.02. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. ಕಡಬ ತಾಲೂಕಿನ ರಾಮಕುಂಜ ಗ್ರಾಮದ ವೆಂಕಪ್ಪ ಪೂಜಾರಿ ಎಂಬವರ ಪುತ್ರ ಕಿಶೋರ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಕಡಬ ಠಾಣಾ ಹೆಚ್.ಸಿ ರಾಜುನಾಯ್ಕ ಮತ್ತು ಪಿಸಿ ಸಿರಾಜುದ್ದಿನ್ ಅವರು ಮಂಗಳೂರಿನಲ್ಲಿ ದಸ್ತಗಿರಿ ಮಾಡಿ ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

ಕಡಬ: 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ Read More »

ಕರಾವಳಿ

➤ ಮುಂದಿನ 3 ದಿನಗಳಲ್ಲಿ ಹಲವು ರಾಜ್ಯಗಳಲ್ಲಿ ಮಳೆ ಸಾಧ್ಯತೆ

(ನ್ಯೂಸ್ ಕಡಬ) newskadaba.com. ಬೆಂಗಳೂರು,ಮಾ.1. ಮುಂದಿನ ಮೂರು ದಿನಗಳ ಕಾಲ ಕೆಲವು ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನೂ ಕೆಲವು ಕಡೆ ಬಿಸಿಲ ಝಳ ಗಣನೀಯವಾಗಿ ಹೆಚ್ಚಾಗಲಿದೆ. ರಾಷ್ಟ್ರ ರಾಜಧಾನಿ ದೆಹಲಿ, ಗುಜರಾತ್, ರಾಜಸ್ಥಾನ ಕರ್ನಾಟಕ, ದಂತಹ ರಾಜ್ಯಗಳಲ್ಲಿ ತಾಪಮಾನವು ಗಣನೀಯವಾಗಿ ಹೆಚ್ಚಾಗಿದೆ. ಪ್ರತಿ ವರ್ಷ ಏಪ್ರಿಲ್-ಮೇ ತಿಂಗಳಲ್ಲಿ ಕಾಡುತ್ತಿದ್ದ ಬಿಸಿಲು ಈಗ ಫೆಬ್ರವರಿಯಲ್ಲೇ ಶುರುವಾಗಿದೆ. ಮುಂದಿನ 5 ದಿನಗಳವರೆಗೆ ವಾಯುವ್ಯ, ಮಧ್ಯ ಹಾಗೂ ಪೂರ್ವ ಭಾರತದಲ್ಲಿ ಗರಿಷ್ಠ ತಾಪಮಾನವು ಸರಾಸರಿಗಿಂತ

➤ ಮುಂದಿನ 3 ದಿನಗಳಲ್ಲಿ ಹಲವು ರಾಜ್ಯಗಳಲ್ಲಿ ಮಳೆ ಸಾಧ್ಯತೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್
Scroll to Top