ತಾಯಿಯಿಂದಲ್ಲೇ ಮಕ್ಕಳಿಗೆ ವಿಷಪ್ರಾಶನ ➤ ಪುತ್ರಿ ಮೃತ್ಯು, ಗಂಡನ ವಿರುದ್ದ ದೂರು ದಾಖಲು.!!
(ನ್ಯೂಸ್ ಕಡಬ) newskadaba.com ಪುತ್ತೂರು, ಸೆ.20: ಸಂಬಂಧಿಕರ ಮನೆಯಲ್ಲಿದ್ದ ಪಡುವನ್ನೂರು ಗ್ರಾಮದ ಸಜಂಕಾಡಿ ನಿವಾಸಿ ರಘುನಾಥ ಎಂಬವರ ಪತ್ನಿ ದಿವ್ಯಶ್ರೀ (29ವ) ಎಂಬ ಮಹಿಳೆಯೊಬ್ಬರು ಜ್ಯೂಸ್ ನಲ್ಲಿ ವಿಷ ಬೆರೆಸಿ ಮಕ್ಕಳಿಗೆ ಕುಡಿಸಿದ ಬಳಿಕ ತಾನೂ ಸೇವಿಸಿ ಮಂಗಳೂರಿಗೆ ಸಂಬಂಧಿಕರ ಮನೆಗೆ ತೆರಳಿ ಬಳಿಕ ತಾನೂ ಆತ್ಮ ಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.ಎಂಟು ವರ್ಷದ ಪುತ್ರಿ ಅನ್ವಿತಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಆದರೆ ಚಿಕಿತ್ಸೆ ಫಲಿಸದೆ ಕಳೆದ ದಿನ ರಾತ್ರಿ ಮೃತಪಟ್ಟಿದ್ದಾರೆ. ಇನ್ನು ಹತ್ತು ವರ್ಷದ ಪುತ್ರ […]
ತಾಯಿಯಿಂದಲ್ಲೇ ಮಕ್ಕಳಿಗೆ ವಿಷಪ್ರಾಶನ ➤ ಪುತ್ರಿ ಮೃತ್ಯು, ಗಂಡನ ವಿರುದ್ದ ದೂರು ದಾಖಲು.!! Read More »
ಕರಾವಳಿ, ಕ್ರೈಮ್ ನ್ಯೂಸ್









