Kadaba

ಕುಟ್ರುಪ್ಪಾಡಿ ಗ್ರಾ.ಪಂ ಉಪಚುನಾವಣೆ   ➤ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುದೇಶ್ ಜಯಭೇರಿ

(ನ್ಯೂಸ್ ಕಡಬ)newskadaba.com ಪುತ್ತೂರು, ಫೆ.28. ಕಡಬ ತಾಲೂಕಿನ ಕುಟ್ರುಪಾಡಿ ಗ್ರಾ.ಪಂ ನ ಬಲ್ಯ ವಾರ್ಡ್ 1ರಲ್ಲಿ ತೆರವಾದ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುದೇಶ್ ರವರು 221 ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದು, ಒಟ್ಟು 1055 ಮತಗಳು 750 ಮತಗಳು ಚಲಾವಣೆಯಾಗಿದೆ. ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುದೇಶರವರು 400 ಮತಗಳನ್ನು ಪಡೆದು 179 ಮತಗಳನ್ನು ತನ್ನ ಸಮೀಪದ ಪ್ರತಿಸ್ಪರ್ದಿ ಕರುಣಾಕರ ವಿರುದ್ಧ 221 ಮತಗಳ ಅಂತರದಲ್ಲಿ ಜಯಗಳಿಸಿದ್ದಾರೆ ಎನ್ನಲಾಗಿದೆ.  

ಕುಟ್ರುಪ್ಪಾಡಿ ಗ್ರಾ.ಪಂ ಉಪಚುನಾವಣೆ   ➤ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುದೇಶ್ ಜಯಭೇರಿ Read More »

ಕರಾವಳಿ

ಕಡಬ: ಮುಂದುವರಿದ ಕಾಡಾನೆ ಪತ್ತೆ ಕಾರ್ಯಾಚರಣೆ !

 (ನ್ಯೂಸ್ ಕಡಬ)newskadaba.com ಕಡಬ, ಫೆ.25. ಕಡಬ ತಾಲೂಕಿನಲ್ಲಿ ಕಾಡಾನೆ ಪತ್ತೆ ಕಾರ್ಯಾಚರಣೆ ಶನಿವಾರವೂ ಮುಂದುವರಿದಿದೆ. ನಿನ್ನೆಯೂ ಕಾರ್ಯಾಚರಣೆ ನಡೆದಿದ್ದು, ಸಾಕಾನೆಗಳಿಗೆ ವಿರಾಮ ನೀಡಲಾಗಿತ್ತು. ಕಡಬ ತಾಲೂಕಿನ ರೆಂಜಿಲಾಡಿಯಲ್ಲಿ ಯುವತಿ ಸಹಿತ ಇಬ್ಬರು ಕಾಡಾನೆ ದಾಳಿಗೆ ಬಲಿಯಾದ ಬೆನ್ನಲ್ಲೇ ಸ್ಥಳೀಯರ ಆಗ್ರಹದ ಮೇರೆಗೆ ಕಳೆದ ಮಂಗಳವಾರದಿಂದ ಕಾಡಾನೆ ಸೆರೆ ಕಾರ್ಯಾಚರಣೆ ಆರಂಭವಾಗಿದ್ದು, ಗುರುವಾರ ಒಂಟಿ ಸಲಗವನ್ನು ಸೆರೆ ಹಿಡಿದು ನಾಗರಹೊಳೆ ಮತ್ತಿಗೋಡು ಸಾಕಾನೆ ಶಿಬಿರಕ್ಕೆ ಕೊಂಡೊಯ್ಯಲಾಗಿದೆ. ಆದರೆ ತಾಲೂಕಿನಲ್ಲಿ ಇನ್ನೂ ಕೆಲವು ಕಾಡಾನೆಗಳು ಇರುವ ಸುಳಿವು ದೊರೆತ ಹಿನ್ನೆಲೆಯಲ್ಲಿ

ಕಡಬ: ಮುಂದುವರಿದ ಕಾಡಾನೆ ಪತ್ತೆ ಕಾರ್ಯಾಚರಣೆ ! Read More »

ಕರಾವಳಿ

ಕೇರಳದ ‘ಕೊಂಬನ್ ಟ್ರಾವೆಲ್ಸ್’ ಆಟ ಇನ್ಮುಂದೆ ಕರ್ನಾಟಕದಲ್ಲಿ ಶುರು

(ನ್ಯೂಸ್ ಕಡಬ) newskadaba.com ಕೇರಳ, ಫೆ.25. ಬಸ್ ಕ್ಷೇತ್ರದಲ್ಲಿ ಯುವ ಜನತೆಯಲ್ಲಿ ಕ್ರಾಂತಿಯನ್ನೇ ಸೃಷ್ಟಿಸಿದ್ದ ಕೇರಳದ ‘ಕೊಂಬನ್’ ಟ್ರಾವೆಲ್ಸ್ ಇನ್ಮುಂದೆ ಕರ್ನಾಟಕದಲ್ಲಿ ತನ್ನ ಸೇವೆಯನ್ನು ಮುಂದುವರಿಸಲಿದ್ದು, ಇದು ಕರ್ನಾಟಕದ ಬಸ್ ಪ್ರೇಮಿಗಳಲ್ಲಿ ಸಂತಸವನ್ನು ಉಂಟುಮಾಡಿದೆ. ಬಸ್ಸಿನ ಮೂಲ ದರಕ್ಕಿಂತಲೂ ಹೆಚ್ಚಿನ ಹಣ ವ್ಯಯಿಸಿ ಸೌಂಡ್ಸ್ & ಲೈಟಿಂಗ್ಸ್ ನೊಂದಿಗೆ ತನ್ನದೇ ವಿಶಿಷ್ಟ ಶೈಲಿಯ ಪೈಂಟಿಂಗ್ ಮೂಲಕ ಯುವ ಜನತೆಯಲ್ಲಿ ಬಸ್ ಬಗ್ಗೆ ಹೊಸ ಕಲ್ಪನೆಯನ್ನು ಮೂಡಿಸಿದ್ದ ಕೊಂಬನ್ ಟ್ರಾವೆಲ್ಸ್ ಹುಟ್ಟಿಕೊಂಡಿರುವುದೇ ಒಂದು ರೋಚಕ ಕಥೆ. ಆನೆಯನ್ನು ಖರೀದಿಸಲೆಂದು

ಕೇರಳದ ‘ಕೊಂಬನ್ ಟ್ರಾವೆಲ್ಸ್’ ಆಟ ಇನ್ಮುಂದೆ ಕರ್ನಾಟಕದಲ್ಲಿ ಶುರು Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕಡಬ: ಅಧಿಕಾರಿಗಳ ಇಲಾಖಾ ವಾಹನಕ್ಕೆ ಹಾನಿ ಪ್ರಕರಣ      ➤  7 ಆರೋಪಿಗಳು ಅರೆಸ್ಟ್..!

(ನ್ಯೂಸ್ ಕಡಬ)newskadaba.com  ಕಡಬ, ಫೆ.24. ಕೊಂಬಾರು ಗ್ರಾಮದ ಮಂಡೆಕರ ಅರಣ್ಯಪ್ರದೇಶದಲ್ಲಿ ಫೆ.23ರಂದು ಸಂಜೆ ಕಾಡಾನೆ ಸೆರೆ ಸಿಕ್ಕಿದ ಬಳಿಕ ಅರಣ್ಯ ಹಾಗೂ ಪೊಲೀಸ್ ಇಲಾಖಾ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿ ಜಖಂಗೊಳಿಸಿದ ಆರೋಪದಲ್ಲಿ 7 ಮಂದಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. ಫೆ.23ರಂದು ಕೊಂಬಾರು ಗ್ರಾಮದ ಅರಣ್ಯ ಪ್ರದೇಶದಲ್ಲಿ ಕಾಡಾನೆ ಹಿಡಿಯುವ ಕಾರ್ಯಾಚರಣೆಯಲ್ಲಿ ಕಾಡಾನೆಯು ಸೆರೆಸಿಕ್ಕಿದ್ದು ರಾತ್ರಿ 9 ಗಂಟೆ ವೇಳೆಗೆ ಕಾಡಾನೆಯನ್ನು ದುಬಾರೆ ಆನೆ ಬಿಡಾರಕ್ಕೆ ಬಿಟ್ಟು ಬರಲು ಮುಂದಾದಾಗ ಸ್ಥಳದಲ್ಲಿದ್ದ ಕೆಲವು ಜನರು ಸ್ಥಳಕ್ಕೆ

ಕಡಬ: ಅಧಿಕಾರಿಗಳ ಇಲಾಖಾ ವಾಹನಕ್ಕೆ ಹಾನಿ ಪ್ರಕರಣ      ➤  7 ಆರೋಪಿಗಳು ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಕಾಡಾನೆ ಸೆರೆಗೆ ಮುಂದುವರಿದ ಕಾರ್ಯಾಚರಣೆ ➤ ಒಟ್ಟು 4 ಆನೆಗಳ ಇರುವಿಕೆ ಪತ್ತೆ | ಆನೆಯ ಸೆರೆಹಿಡಿಯಲು ಸಿದ್ಧತೆ

(ನ್ಯೂಸ್ ಕಡಬ) newskadaba.com ಕಡಬ, ಫೆ.22. ಕಳೆದೆರಡು ದಿನಗಳಿಂದ ಕಡಬ ಪರಿಸರದ ಜನತೆಯನ್ನು ನಿದ್ದೆಗೆಡಿಸಿದ್ದ ಕಾಡಾನೆಯೊಂದು ಇದೀಗ ಅರಣ್ಯ ಅಧಿಕಾರಿಗಳ ಕಣ್ಣಿಗೆ ಬಿದ್ದಿದೆ. ಕಡಬ ತಾಲೂಕಿನ ಮರ್ಧಾಳ ಸಮೀಪದ ನೈಲ ಎಂಬಲ್ಲಿ ಸೋಮವಾರ ಬೆಳಿಗ್ಗೆ ಎರಡು ಜೀವಗಳನ್ನು ಬಲಿ ಪಡೆದಿದ್ದ ಕಾಡಾನೆಯನ್ನು ಸೆರೆ ಹಿಡಿಯಲು 5 ಸಾಕಾನೆಗಳೊಂದಿಗೆ ನುರಿತ ತಂಡ ಕಾಡಾನೆಯ ಬೆನ್ನು ಬಿದ್ದಿದ್ದು, ಇದೀಗ ಕೊಣಾಜೆ ಸಮೀಪದ ಸುಳ್ಯ ಆಜನ ಎಂಬಲ್ಲಿ ಕಾಡೊಂದರಲ್ಲಿ ಒಂಟಿ ಕಾಡಾನೆ ಪತ್ತೆಯಾಗಿದೆ. ಅಧಿಕಾರಿಗಳು ಆನೆಯ ಸೆರೆಗೆ ಸಿದ್ಧತೆ ನಡೆಸುತ್ತಿದ್ದಾರೆ.

ಕಡಬ: ಕಾಡಾನೆ ಸೆರೆಗೆ ಮುಂದುವರಿದ ಕಾರ್ಯಾಚರಣೆ ➤ ಒಟ್ಟು 4 ಆನೆಗಳ ಇರುವಿಕೆ ಪತ್ತೆ | ಆನೆಯ ಸೆರೆಹಿಡಿಯಲು ಸಿದ್ಧತೆ Read More »

ಕರಾವಳಿ

ಕಡಬದಲ್ಲಿ ಆನೆ ದಾಳಿ ಪ್ರಕರಣ; ವಿಧಾನ ಸಭೆ ಅಧಿವೇಶನದ ವಿಷಯ ಪ್ರಸ್ತಾಪ ➤ ಶಾಸಕ ಯು.ಟಿ ಖಾದರ್

(ನ್ಯೂಸ್ ಕಡಬ)newskadaba.com ಕಡಬ, ಫೆ. 21. ಆನೆ ದಾಳಿಯಿಂದ ಪ್ರಾಣ ಕಳೆದುಕೊಂಡ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ ನೀಡಿದ್ದೀರಿ. ಎಲ್ಲರ ಜೀವಕ್ಕೆ ಬೆಲೆ ಇದೆ ಆದರೆ, ಬೇರೆ ಕಡೆ ನೀಡುವಂತೆ ಮೃತರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಘೋಷಿಸಬೇಕೆಂದು ಉಳ್ಳಾಲ ಶಾಸಕ ಯು.ಟಿ.ಖಾದರ್ ರವರು ಸದನದ ಗಮನ ಸೆಳೆದರು. ವಿಧಾನಸಭೆ ಅಧಿವೇಶನದ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಖಾದರ್ ಅವರು, ಯುವತಿಯ ರಕ್ಷಣೆಗೆ ಮುಂದಾದ ರಮೇಶ್ ರೈ ಎಂಬವರು ಜೀವ ಕಳೆದುಕೊಂಡಿದ್ದಾರೆ. ಅವರಿಗೆ ಪರಿಹಾರದ

ಕಡಬದಲ್ಲಿ ಆನೆ ದಾಳಿ ಪ್ರಕರಣ; ವಿಧಾನ ಸಭೆ ಅಧಿವೇಶನದ ವಿಷಯ ಪ್ರಸ್ತಾಪ ➤ ಶಾಸಕ ಯು.ಟಿ ಖಾದರ್ Read More »

ಕರಾವಳಿ, ಕರ್ನಾಟಕ

ಕಡಬ: ಗಾಂಜಾ ಸೇವಿಸಿ ತೂರಾಟ      ➤ ವ್ಯಕ್ತಿ ಅರೆಸ್ಟ್..!

(ನ್ಯೂಸ್ ಕಡಬ)newskadaba.com ಕಡಬ, ಫೆ.17. ಕಡಬ ತಾಲೂಕು ಕಳಾರದ ಅಂಗಡಿಯೊಂದರ ಬಳಿ ಗಾಂಜಾ ಸೇವಿಸಿ ತೂರಾಡುತ್ತಿದ್ದ ವ್ಯಕ್ತಿಯೋರ್ವನನ್ನು ಕಡಬ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೋಡಿಂಬಾಳ ಗ್ರಾಮದ ಕುತ್ಯಾಡಿ ನಿವಾಸಿ  ಮಿರ್ಷಾದ್ (35) ಬಂಧಿತ ಅರೋಪಿ ಎಂದು ಗುರುತಿಸಲಾಗಿದೆ. ಫೆ.15 ರಂದು ಠಾಣಾ ಎಸ್.ಐ  ಸಿಬ್ಬಂದಿಗಳ ಜೊತೆಗೆ ಠಾಣಾ ವ್ಯಾಪ್ತಿಯಲ್ಲಿ ರೌಂಡ್ಸ್‌ ಕರ್ತವ್ಯದಲ್ಲಿರುವಾಗ ಕಳಾರ ಎಂಬಲ್ಲಿ ಕುಲ್ಕಿ ಜ್ಯೂಸ್‌ ಅಂಗಡಿ ಎದುರು ವ್ಯಕ್ತಿಯೋರ್ವ ರಸ್ತೆಯಲ್ಲಿ ತೂರಾಡುತ್ತಿದ್ದ ವೇಳೆ ವಿಚಾರಿಸಿದಾಗ ಯಾವುದೋ ಅಮಲು ಪದಾರ್ಥ ಸೇವನೆ ಮಾಡಿರುವ ಬಗ್ಗೆ ಮೇಲ್ನೋಟಕ್ಕೆ ಕಂಡು ಬಂದಿದೆ.    

ಕಡಬ: ಗಾಂಜಾ ಸೇವಿಸಿ ತೂರಾಟ      ➤ ವ್ಯಕ್ತಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬದ ಆಹಾರ ನಿರೀಕ್ಷಕ ಚಂದ್ರ ನಾಯ್ಕ್ ಕಂದಾಯ ನಿರೀಕ್ಷಕರಾಗಿ ಪಂಜಕ್ಕೆ ವರ್ಗಾವಣೆ !

(ನ್ಯೂಸ್ ಕಡಬ)newskadaba.com ಕಡಬ, ಫೆ.16. ಕಡಬ ತಾಲೂಕು ಕಚೇರಿಯಲ್ಲಿ ಆಹಾರ ನಿರೀಕ್ಷಕರಾಗಿದ್ದ ಚಂದ್ರ ನಾಯ್ಕ ಎನ್. ಕಂದಾಯ ನಿರೀಕ್ಷಕರಾಗಿ ಪಂಜಕ್ಕೆ ವರ್ಗಾವಣೆಗೊಂಡಿದ್ದಾರೆ ಎಂದು ವರದಿ ತಿಳಿಸಿದೆ. ದಾವಣಗೆರೆ ನಿವಾಸಿಯಾದ ಚಂದ್ರ ನಾಯ್ಕ ಕಳೆದ 13 ವರ್ಷಗಳಿಂದ ಕೊಡಿಂಬಾಡಿ, ಉಪ್ಪಿನಂಗಡಿ, ಸವಣೂರು, ಪುಣಚ್ಚಾಡಿಯಲ್ಲಿ ಕಾರ್ಯ ನಿರ್ವಹಿಸಿದ್ದರು ಎನ್ನಲಾಗಿದೆ. ಕಡಬ ತಾಲೂಕು ಕಚೇರಿಗೆ ವರ್ಗಾವಣೆಗೊಂಡಿದ್ದ ಇವರು ಇದೀಗ ಕಂದಾಯ ನಿರೀಕ್ಷಕರಾಗಿ ಪದೊನ್ನತಿ ಪಡೆದು ವರ್ಗಾವಣೆಗೊಂಡಿದ್ದಾರೆ ಎಂದು ತಿಳಿದುಬಂದಿದೆ.  

ಕಡಬದ ಆಹಾರ ನಿರೀಕ್ಷಕ ಚಂದ್ರ ನಾಯ್ಕ್ ಕಂದಾಯ ನಿರೀಕ್ಷಕರಾಗಿ ಪಂಜಕ್ಕೆ ವರ್ಗಾವಣೆ ! Read More »

ಕರಾವಳಿ

ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಲಾರಿ !       ➤  ಅದೃಷ್ಟವಶಾತ್ ಅಪಾಯದಿಂದ ಪಾರು

(ನ್ಯೂಸ್ ಕಡಬ)newskadaba.com ಕಡಬ, ಫೆ.16. ಕಡಬ ತಾಲೂಕಿನ ಆಲಂಕಾರು ಶರವೂರು ದೇವಾಲಯದ ಬಳಿ ಮೊಟ್ಟೆ ಸಾಗಾಟ ಲಾರಿಯೊಂದು ಚಾಲನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಘಟನೆ ಗುರುವಾರದಂದು ಸಂಭವಿಸಿದೆ. ಚರಂಡಿಗೆ ಉರುಳಿ ಬಿದ್ಬ ಪರಿಣಾಮ ಲಾರಿಯಲ್ಲಿದ್ದ ಇಬ್ಬರಿಗೆ ಗಾಯಗಳಾಗಿದ್ದು, ಇನ್ನಿಬ್ಬರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಮೈಸೂರಿನಿಂದ ನೆಟ್ಟಣಕ್ಕೆ ಮೊಟ್ಟೆ ತಲುಪಿಸಿ ಉಳಿದ ಮೊಟ್ಟೆಗಳನ್ನು ಪುತ್ತೂರಿಗೆ ಕೊಂಡೊಯ್ಯುತ್ತಿರುವಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಲಾರಿ !       ➤  ಅದೃಷ್ಟವಶಾತ್ ಅಪಾಯದಿಂದ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

(ನ್ಯೂಸ್ ಕಡಬ)newskadaba.com  ಕಡಬ, ಜ.26. ಪ್ರಕರಣವೊಂದಕ್ಕೆ ಸಂಬಂಧಿಸಿ  ಕಳೆದ ಹತ್ತು ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಕಡಬ ಪೊಲೀಸರು ಬಂದಿಸಿದ್ದಾರೆ. ಈತನ ವಿರುದ್ದ  ಪುತ್ತೂರು ನಗರ ಠಾಣೆ, ಉಪ್ಪಿನಂಗಡಿ, ಸುಳ್ಯ, ಕೊಣಾಜೆ ಹಾಗೂ ಬಂಟ್ವಾಳ ನಗರ ಠಾಣೆಯಲ್ಲಿ  ಪ್ರಕರಣ ದಾಖಲಾಗಿತ್ತು. ಈತನನ್ನು ಪತ್ತೆ ಹಚ್ಚಿ ಠಾಣೆಗೆ ಕರೆದುಕೊಂಡು ಬಂದು  ಬಳಿಕ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಮಾನ್ಯ ನ್ಯಾಯಾಲವು  ಆರೋಪಿಗೆ  15 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಿದೆ.  ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ರವಿ ಬಿಎಸ್ , ಕಡಬ ಠಾಣಾ ಎಸ್.ಐ  ಆಂಜನೇಯ ರೆಡ್ಡಿ ರವರ ಮಾರ್ಗದರ್ಶನದಲ್ಲಿ  ಕಡಬ ಠಾಣಾ ಎ.ಎಸ್.ಐ

ಕಡಬ: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ Read More »

ಕರಾವಳಿ
Scroll to Top