Kadaba

ಗುಂಡೀರ್ ಗುಡ್ಡೆಯಲ್ಲಿ ತಡೆಗೋಡೆ ಕುಸಿತ ➤ ಅಪಾಯದಂಚಿನಲ್ಲಿ ಮನೆಗಳು

(ನ್ಯೂಸ್ ಕಡಬ) newskadaba.com ಮೂಡುಬಿದಿರೆ, ಸೆ. 12. ತೆಂಕಮಿಜಾರು ಗ್ರಾಮದ ಗುಂಡೀರ್ ಗುಡ್ಡೆಯಲ್ಲಿ ಮನೆಯೊಂದರ ಆವರಣಗೋಡೆ ಭಾರೀ ಮಳೆಗೆ ಕುಸಿದಿದ್ದು, ಎರಡು ಮನೆಗಳು ಅಪಾಯದಂಚಿನಲ್ಲಿದೆ.   ಮಯ್ಯದ್ದಿ ಅವರ ಜಾಗದ ಆವರಣಗೋಡೆ ಬಿದ್ದಿದ್ದು, ಪಕ್ಕದಲ್ಲಿರುವ ಸಿರಾಜುದ್ದೀನ್ ಎಂಬವರ ಮನೆ ಕೂಡ ಅಪಾಯದ ಅಂಚಿನಲ್ಲಿದೆ. ಮಳೆಯಿಂದ ಕೃಷಿ ಭೂಮಿಗೂ ಹಾನಿಯಾಗಿದೆ. ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ಪೊಲೀಸ್ ಉಪನಿರೀಕ್ಷಕ ವಿನಾಯಕ, ಗ್ರಾಮಕರಣಿಕರಾದ ದೀಪಿಕಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.    

ಗುಂಡೀರ್ ಗುಡ್ಡೆಯಲ್ಲಿ ತಡೆಗೋಡೆ ಕುಸಿತ ➤ ಅಪಾಯದಂಚಿನಲ್ಲಿ ಮನೆಗಳು Read More »

ಕರಾವಳಿ, ಕರ್ನಾಟಕ

ಬಂಟ್ವಾಳ: ದೇವಿಪ್ರಸಾದ್‌ ಚಿಕ್ಮುಳಿ ಅವರಿಗೆ ಜೆಸಿಐ ಸಾಧನಾಶ್ರೀ ಪ್ರಶಸ್ತಿ ಪ್ರದಾನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ.12: ಜೆಸಿಐ ಪಂಜ ಪಂಚ ಶ್ರೀಯ ಕಾರ್ಯದರ್ಶಿ ಜೇಸಿ ದೇವಿಪ್ರಸಾದ್‌ ಚಿಕ್ಮುಳಿ ಅವರಿಗೆ ಭಾರತೀಯ ಜೇಸಿಸ್‌ ಆಶ್ರಯದಲ್ಲಿ ಭಾನುವಾರ ಬಂಟ್ವಾಳದ ಬಂಟರ ಭವನದಲ್ಲಿ ನಡೆದ ಅದ್ವಿತೀಯ ಸಮ್ಮೇಳನದಲ್ಲಿ ಸಾಧನಾಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು.     ಈ ಸಂದರ್ಭದಲ್ಲಿ ಜೆಸಿಐ ವಲಯ ಅಧ್ಯಕ್ಷ ಜೆಎಫ್‌ಪಿ ಕಾರ್ತಿಕೇಯ ಮಧ್ಯಸ್ಥ ನಿಕಟಪೂರ್ವ ಅಧ್ಯಕ್ಷರಾದ ಪಿಪಿಪಿ ಅಶೋಕ್‌ ಚುಂತಾರ್‌ ವಲಯ ಉಪಾಧ್ಯಕ್ಷ ಜೆಎಫ್‌ಪಿ ಪ್ರದೀಪ್‌ ಬಾಕಿಲ ವ್ಯವಹಾರ ವಿಭಾಗದ ನಿರ್ದೇಶಕ ಜೇಸಿ ರಾಜೇಶ್‌ ಪುಂಜಲಕಟ್ಟೆ, ಜೆಸಿಐ

ಬಂಟ್ವಾಳ: ದೇವಿಪ್ರಸಾದ್‌ ಚಿಕ್ಮುಳಿ ಅವರಿಗೆ ಜೆಸಿಐ ಸಾಧನಾಶ್ರೀ ಪ್ರಶಸ್ತಿ ಪ್ರದಾನ Read More »

ಕರಾವಳಿ, ಕರ್ನಾಟಕ

ಮಂಗಳೂರು : ಜಲಾವೃತ ಪ್ರದೇಶಗಳಿಗೆ ದ.ಕ ಜಿಲ್ಲಾಧಿಕಾರಿ ಭೇಟಿ.

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12. ಕಳೆದ ಎರಡು ದಿನಗಳಿಂದ, ನಗರದಲ್ಲಿ ಸುರಿಯುತ್ತಿರುವ ಮಳೆಗೆ ನಗರದ ಹೊರವಲಯದಲ್ಲಿರುವ ಜಪ್ಪುನಮೊಗರು ಕಲ್ಲಾಪು ಎಕ್ಕೂರು ಪ್ರದೇಶಗಳಲ್ಲಿ ವಸತಿ ಸಮುಚ್ಚಯಗಳು ಜಲಾವೃತಗೊಂಡಿದೆ. ಈ ಪ್ರದೇಶಗಳಿಗೆ ದ,ಕ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು.     ನಗರದ ಹೊರವಲಯದಲ್ಲಿರುವ ಜಪ್ಪಿನಮೊಗರುವಿನಲ್ಲಿ ವಸತಿ ಸಮುಚ್ಚಯವೊಂದಕ್ಕೆ ನೀರು ನುಗ್ಗಿದೆ. ಪರಿಣಾಮ ಅಲ್ಲಿನ ಜನರು ನೀರಿನ ಮಧ್ಯೆಯೇ ಮನೆಯೊಳಗೆ ಕಾಲ ಕಳೆಯುವಂತಾಗಿದೆ. ಅಗ್ನಿ ಶಾಮಕ ದಳ ಸಿಬ್ಬಂದಿ ಸ್ಥಳದಲ್ಲಿದ್ದು. ಅಪಾಯದ ಸೂಚನೆ

ಮಂಗಳೂರು : ಜಲಾವೃತ ಪ್ರದೇಶಗಳಿಗೆ ದ.ಕ ಜಿಲ್ಲಾಧಿಕಾರಿ ಭೇಟಿ. Read More »

ಕರಾವಳಿ, ಕರ್ನಾಟಕ

‘ಸಾರ್ವಜನಿಕ ಗ್ರಂಥಾಲಯ’ ತೆರೆಯಲು ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 12 :ನಾಳೆಯಿಂದ ‘ಸಾರ್ವಜನಿಕ ಗ್ರಂಥಾಲಯ’ ತೆರೆಯಲು ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ನಾಳೆಯಿಂದ ಸಾರ್ವಜನಿಕ ಗ್ರಂಥಾಲಯಗಳು ಕಾರ್ಯನಿರ್ವಹಿಸಲಿದೆ. ಹೌದು, ಕಂಟೈನ್ ಮೆಂಟ್ ವಲಯ ಹೊರತುಪಡಿಸಿ ಇತರೆಡೆ ಸಾರ್ವಜನಿಕ ಗ್ರಂಥಾಲಯಗಳನ್ನು ತೆರೆಯಲು ಸರ್ಕಾರ ಆದೇಶ ಹೊರಡಿಸಿದೆ.   ಕೋವಿಡ್ ಸೋಂಕಿನ ಹಿನ್ನೆಲೆ ‘ಸಾರ್ವಜನಿಕ ಗ್ರಂಥಾಲಯವನ್ನು ಮುಚ್ಚಲಾಗಿತ್ತು.ಇದೀಗ ನಾಳೆಯಿಂದ ನಾಳೆಯಿಂದ ಸಾರ್ವಜನಿಕ ಗ್ರಂಥಾಲಯಗಳು ಕಾರ್ಯನಿರ್ವಹಿಸಲು ಸರ್ಕಾರ ಅನುಮತಿ ನೀಡಿದೆ. ಆದರೆ ಕೋವಿಡ್ ಸೋಂಕು ನಿಯಂತ್ರಿಸುವ ಸಂಬಂಧ ರಾಜ್ಯ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ

‘ಸಾರ್ವಜನಿಕ ಗ್ರಂಥಾಲಯ’ ತೆರೆಯಲು ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್ Read More »

ಕರಾವಳಿ, ಕರ್ನಾಟಕ

ಮೊಸಳೆಯನ್ನು ಹಿಡಿದಿಟ್ಟುಕೊಂಡು ಹಣ ಮಾಡಲು ಪ್ಲಾನ್ ಮಾಡಿದ್ದ ಹಳ್ಳಿ ಜನರು ➤ ಗ್ರಾಮಸ್ಥರಿಗೆ ಬಿಸಿ ಮುಟ್ಟಿಸಿದ ಅರಣ್ಯ ಅಧಿಕಾರಿಗಳು.!

(ನ್ಯೂಸ್ ಕಡಬ) newskadaba.com ಲಖನೌ, ಸೆ.12: ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಮೊಸಳೆ ಸಂರಕ್ಷಿತ ಪ್ರಾಣಿ ಎಂಬುದು ಗೊತ್ತಿರುವ ವಿಚಾರವೇ. ಆದರೆ ಒಂದಿಷ್ಟು ಹಳ್ಳಿ ಜನರಿಗೆ ಈ ವಿಚಾರ ಗೊತ್ತಿಲ್ಲ ಅನ್ನೋದಕ್ಕೆ ಲಖನೌನಲ್ಲಿ ನಡೆದ ಘಟನೆ ಸಾಕ್ಷಿಯಾಗಿದೆ. ಮೊಸಳೆಯನ್ನು ಹಿಡಿದಿಟ್ಟುಕೊಂಡ ಹಣ ಮಾಡಲು ಪ್ಲಾನ್ ಮಾಡಿದ್ದ ಹಳ್ಳಿ ಜನರಿಗೆ ಪೊಲೀಸರು ಹಾಗೂ ಅರಣ್ಯಾಧಿಕಾರಿಗಳು ಬುದ್ದಿ ಕಲಿಸಿದ್ದಾರೆ.     ಹೌದು, ಉತ್ತರ ಪ್ರದೇಶದ ಭಾಗದಲ್ಲಿ ಮಾನ್ಸೂನ್ ಮಳೆ ಸುರಿದಿದೆ. ಮಳೆಯಿಂದ ಪ್ರವಾಹ ಉಂಟಾಗಿದೆ. ಈ ವೇಳೆ ಮೊಸಳೆಯೊಂದು ಕೊಚ್ಚಿಕೊಂಡು

ಮೊಸಳೆಯನ್ನು ಹಿಡಿದಿಟ್ಟುಕೊಂಡು ಹಣ ಮಾಡಲು ಪ್ಲಾನ್ ಮಾಡಿದ್ದ ಹಳ್ಳಿ ಜನರು ➤ ಗ್ರಾಮಸ್ಥರಿಗೆ ಬಿಸಿ ಮುಟ್ಟಿಸಿದ ಅರಣ್ಯ ಅಧಿಕಾರಿಗಳು.! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ

ಸುಬ್ರಹ್ಮಣ್ಯ : ಹೊಲಿಗೆ ತರಬೇತಿ ಶಿಬಿರ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ.11. ಕುಕ್ಕೆ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಮತ್ತು ಓಂ ಶ್ರೀ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಸುಬ್ರಹ್ಮಣ್ಯ ಇದರ ಆಶ್ರಯದಲ್ಲಿ ಹೊಲಿಗೆ ತರಬೇತಿ ಶಿಬಿರ ಇಂದು ಉದ್ಘಾಟನೆ ಮಾಡಲಾಯಿತು.   ಸಂಪುಟ ನರಸಿಂಹ ಮಠದ ಆಡಳಿತಾಧಿಕಾರಿ ಸುದರ್ಶನ ಜೋಯಿಸ ರವರು ರಿಬ್ಬನ್ ಕಟ್ ಮಾಡುವ ಮೂಲಕ ಹೊಲಿಗೆ ಯಂತ್ರಗಳನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಪಂಚಾಯತ್ ಆಡಳಿತ ಅಧಿಕಾರಿ, ವಲಯ ಮೇಲ್ವಿಚಾರಕಾರು, ಜಿಲ್ಲಾ ನಿರ್ದೇಶಕರು, ಪಂಚಾಯತ್ ಅಭಿವೃದ್ದಿ ಅದಿಕಾರಿ ಸೇರಿದಂತೆ ಆನೇಕ ಗಣ್ಯರು

ಸುಬ್ರಹ್ಮಣ್ಯ : ಹೊಲಿಗೆ ತರಬೇತಿ ಶಿಬಿರ ಉದ್ಘಾಟನೆ Read More »

ಕರಾವಳಿ, ಕರ್ನಾಟಕ

SSLCಯಲ್ಲಿ ಹೆಚ್ಚು ಅಂಕ ಗಳಿಸಿದ ಋತ್ವಿಕ್ ಎನ್.ಬಿ ಗೆ ಪಿಲ್ಯ ಫ್ಯಾಷನ್ನಲ್ಲಿ ಸನ್ಮಾನ

(ನ್ಯೂಸ್ ಕಡಬ) newskadaba.com ಕಡಬ, ಸೆ.11. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625 ರಲ್ಲಿ 612 ಅಂಕ ಗಳಿಸಿದ ಸಾಧಕ ವಿದ್ಯಾರ್ಥಿ ಋತ್ವಿಕ್ ಎನ್.ಬಿ. ಹಾಗೂ ಪೋಷಕರಾದ ನಾರಾಯಣ ಗೌಡ, ಸುಂದರಿಯವರನ್ನು ಪಿಲ್ಯ ಫ್ಯಾಷನ್ ವತಿಯಿಂದ ಕಡಬ ತಾಲೂಕು ತಹಶೀಲ್ದಾರ್ ಜಾನ್ ಪ್ರಕಾಶ್ ರೋಡ್ರಿಗಸ್ ರವರು ಪಿಲ್ಯ ಫ್ಯಾಷನ್ ನಲ್ಲಿ ಶಾಲು ಹೊದಿಸಿ ಫಲಪುಷ್ಪ , ಸ್ಮರಣಿಕೆ ನೀಡಿ ಸನ್ಮಾನಿಸಿ ಗೌರವಿಸಿದರು.     ಈ ಸಂದರ್ಭದಲ್ಲಿ ಸುದ್ದಿ ಬಿಡುಗಡೆ ವರದಿಗಾರ ಖಾದರ್ ಸಾಹೇಬ್ ಕಲ್ಲುಗುಡ್ಡೆ, ವಿಜಯ ಸ್ವೀಟ್ಸ್ ಮಾಲಕ

SSLCಯಲ್ಲಿ ಹೆಚ್ಚು ಅಂಕ ಗಳಿಸಿದ ಋತ್ವಿಕ್ ಎನ್.ಬಿ ಗೆ ಪಿಲ್ಯ ಫ್ಯಾಷನ್ನಲ್ಲಿ ಸನ್ಮಾನ Read More »

ಕರಾವಳಿ, ಕರ್ನಾಟಕ

ಪ್ರಶಸ್ತಿ ವಿಜೇತರಾದ ಬೆಳ್ತಂಗಡಿಯ ಶಿಕ್ಷಕ ಎಸ್‌.ಯಾಕೂಬ್‌ ಸೇರಿದಂತೆ ಮೂರು ಶಿಕ್ಷಕರಿಗೆ ಮುಖ್ಯಮಂತ್ರಿಯಿಂದ ಗೌರವ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.11: ಮಾಜಿ ರಾಷ್ಟ್ರಪತಿ ಸರ್ವೇಪಲ್ಲಿ ರಾಧಾಕೃಷ್ಣನ್‌ ಅವರ ಜಯಂತಿಯಂದು ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸಮಗ್ರ ಕರ್ನಾಟಕ ಜಂಟಿಯಾಗಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಿ.ಎಸ್‌‌.ಯಡಿಯೂರಪ್ಪ ಅವರು ಶುಕ್ರವಾರ ಉದ್ಘಾಟಿಸಿದರು.     ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಸಂದರ್ಭ ರಾಜ್ಯ ಶಿಕ್ಷಣ ಇಲಾಖೆಯಿಂದ ಆಯ್ಕೆಯಾದ ಉತ್ತಮ ಶಿಕ್ಷಕರನ್ನು ಗೌರವಿಸಲಾಯಿತು. ಪ್ರಶಸ್ತಿ ವಿಜೇತ ಮೂವರು ಶಿಕ್ಷಕರಾದ ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಾಡಾದ ಸರ್ಕಾರಿ ಪ್ರೌಢಶಾಲೆ ಶಿಕ್ಷಕ ಎಸ್‌.ಯಾಕೂಬ್‌‌, ಅಫ್ಜಲ್ಪುರದ ಬಂದರವಾಡದ

ಪ್ರಶಸ್ತಿ ವಿಜೇತರಾದ ಬೆಳ್ತಂಗಡಿಯ ಶಿಕ್ಷಕ ಎಸ್‌.ಯಾಕೂಬ್‌ ಸೇರಿದಂತೆ ಮೂರು ಶಿಕ್ಷಕರಿಗೆ ಮುಖ್ಯಮಂತ್ರಿಯಿಂದ ಗೌರವ Read More »

ಕರಾವಳಿ, ಕರ್ನಾಟಕ

ಕುಟ್ರುಪಾಡಿ: ಕಡಬ ಸಿ.ಎ ಬ್ಯಾಂಕ್ ನ ಮಾಜಿ ಕಾರ್ಯದರ್ಶಿ ಸದಾನಂದ ರಾವ್‌ ನಿಧನ

(ನ್ಯೂಸ್ ಕಡಬ) newskadaba.com ಕಡಬ, ಸೆ.11: ಕಡಬ ಪ್ರಾಥಮಿಕ ಕೃಷಿ ಪತ್ತಿನ ಸರಕಾರಿ ಸಂಘದಲ್ಲಿ ಕಾರ್ಯದರ್ಶಿಯಾಗಿದ್ದ ಕುಟ್ರುಪಾಡಿ ಗ್ರಾಮದ ಮುಳಿಯ ನಿವಾಸಿ ಮಡಿಯಾಳ ಸದಾನಂದ ರಾವ್‌ (76) ಅವರು ಇಂದು ಮುಂಜಾನೆ ನಿಧನ ಹೊಂದಿದ್ದಾರೆ.     ಅವರು ಪತ್ನಿ ಮೋಹಿನಿ ಎಸ್.ರಾವ್‌, ಪುತ್ರ ಸುಧೀರ್‌, ಪುತ್ರಿ ಅನ್ನಪೂರ್ಣ ಅವರನ್ನು ಅಗಲಿದ್ದಾರೆ.ಹಲವಾರು ಗಣ್ಯರು ಮನೆಗೆ ಆಗಮಿಸಿ ಅಂತಿಮ ನಮನ ಸಲ್ಲಿಸಿದರು.    

ಕುಟ್ರುಪಾಡಿ: ಕಡಬ ಸಿ.ಎ ಬ್ಯಾಂಕ್ ನ ಮಾಜಿ ಕಾರ್ಯದರ್ಶಿ ಸದಾನಂದ ರಾವ್‌ ನಿಧನ Read More »

ಕರಾವಳಿ, ಕರ್ನಾಟಕ

ಮಂಗಳೂರು: ತನ್ನ ಸ್ವಂತ ಜಮೀನನ್ನು ಕಾಯ್ದಿರಿಸಿ ಪ್ರಾಣಿ-ಪಕ್ಷಿಗಳಿಗೆ ಆಸರೆಯಾದ ಪುತ್ತೂರಿನ ಕೃಷಿಕ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.11: ಭಾಷಣಗಳಲ್ಲಿ, ಪತ್ರಿಕೆಗಳಲ್ಲಿ ಪರಿಸರ ದಿನಾಚರಣೆಯಂದು ಪರಿಸರ ಉಳಿವಿನ ಜಾಗೃತಿ ಹೆಚ್ಚೆಚ್ಚು ಕೇಳಿ ಬರುತ್ತದೆ. ಆದರೆ ಈ ಭಾಷಣಗಳು, ಲೇಖನಗಳು ಕೇವಲ ಆ ದಿನಕ್ಕೆ ಮಾತ್ರ ಸೀಮಿತವಾಗುತ್ತವೆ. ಆ ಬಳಿಕ ಮತ್ತೆ ಪರಿಸರ ನಾಶ, ಪರಿಸರ ಮಾಲಿನ್ಯದ ಕೆಲಸದಲ್ಲಿ ಭಾಷಣ ಮಾಡಿದವರು, ಕೇಳಿದವರು, ಲೇಖನ ಬರೆದವರು, ಓದುವವರು ಆ ಬಗ್ಗೆ ಮರೆತೇಬಿಡುವುದು ಸಾಮಾನ್ಯ ವಿಚಾರವೂ ಆಗಿದೆ. ಆದರೆ ದಕ್ಷಿಣಕನ್ನಡ ಜಿಲ್ಲೆಯ ಕೃಷಿಕರೊಬ್ಬರು ಪರಿಸರದ ಉಳಿವಿಗಾಗಿ ತನ್ನ ಜಮೀನನ್ನು ಕಾಯ್ದಿರಿಸಿದ ಅಪ್ಪಟ ಪರಿಸರ

ಮಂಗಳೂರು: ತನ್ನ ಸ್ವಂತ ಜಮೀನನ್ನು ಕಾಯ್ದಿರಿಸಿ ಪ್ರಾಣಿ-ಪಕ್ಷಿಗಳಿಗೆ ಆಸರೆಯಾದ ಪುತ್ತೂರಿನ ಕೃಷಿಕ Read More »

ಕರಾವಳಿ, ಕರ್ನಾಟಕ
Scroll to Top