Kadaba

ಅನಿಶಾ ಪೂಜಾರಿ ಆತ್ಮಹತ್ಯೆ ಪ್ರಕರಣ ➤ CID ಗೆ ಒಪ್ಪಿಸಲು ಹೈಕೋರ್ಟ್ ನಲ್ಲಿ ರಿಟ್ ಅರ್ಜಿ

(ನ್ಯೂಸ್ ಕಡಬ) newskadaba.com ಉಡುಪಿ, ಸೆ.11. MBA  ಪದವೀಧರೆ ಅನಿಶಾ ಪೂಜಾರಿ ಆತ್ಮಹತ್ಯೆ ಪ್ರಕರಣವನ್ನು ಸಿಐಡಿಗೆ ಒಪ್ಪಿಸುವಂತೆ ಅನಿಶಾ ಅವರ ತಾಯಿ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಪ್ರೀತಿಯ ಪಾಶಕ್ಕೆ ತಲೆಯೊಡ್ಡಿ ಎಂಬಿಎ ಪದವೀಧರೆ ಅನಿಶಾ ಪ್ರಾಣ ಕಳೆದುಕೊಂಡಿದ್ದರು. ಸಾವಿಗೂ ಮುನ್ನ ಗೆಳೆಯ ಚೇತನ್ ಮೇಲೆ ಆರೋಪ ಹೊರಿಸಿ ನಾಲ್ಕು ಪುಟ ಡೆತ್ ನೋಟ್ ಬರೆಯಲಾಗಿತ್ತು. ಅನಿಶಾ ಮತ್ತು ಚೇತನ್ ಆರು ವರ್ಷದಿಂದ ಪ್ರೀತಿಸುತ್ತಿದ್ದರು.     ಇಬ್ಬರ ಮನೆಗಳಲ್ಲಿ ರಾದ್ಧಾಂತ ಆಗಿ ಮದುವೆ ಸಾಧ್ಯವಿಲ್ಲ […]

ಅನಿಶಾ ಪೂಜಾರಿ ಆತ್ಮಹತ್ಯೆ ಪ್ರಕರಣ ➤ CID ಗೆ ಒಪ್ಪಿಸಲು ಹೈಕೋರ್ಟ್ ನಲ್ಲಿ ರಿಟ್ ಅರ್ಜಿ Read More »

ಕರಾವಳಿ, ಕ್ರೈಮ್ ನ್ಯೂಸ್

ಟಾಲಿವುಡ್ ನ ಹಿರಿಯ ನಟ ಜಯಪ್ರಕಾಶ್ ರೆಡ್ಡಿ ವಿಧಿವಶ..!!

(ನ್ಯೂಸ್ ಕಡಬ) newskadaba.com ಹೈದರಬಾದ್  ,ಸೆ.08:  ಟಾಲಿವುಡ್ ನ ಹಿರಿಯ ನಟ ಜಯಪ್ರಕಾಶ್ ರೆಡ್ಡಿ ವಿಧಿವಶರಾಗಿದ್ದಾರೆ. ಅವರು ಇಂದು ಬೆಳಿಗ್ಗೆ 7 ಗಂಟೆ ಸುಮಾರಿಗೆ ಹೃದಯಾಘಾತದಿಂದ ನಿಧನರಾದರು.   ಬಾತ್ ರೂಮ್ ನಲ್ಲಿ ಕುಸಿದು ಬಿದ್ದ ಅವರನ್ನು ಕುಟುಂಬ ಸದಸ್ಯರು ಆಸ್ಪತ್ರೆಗೆ ದಾಖಲಿಸಿದ ಕೆಲವೇ ಕ್ಷಣಗಳಲ್ಲಿ ಅವರು ಮೃತಪಟ್ಟರು. ಲಾಕ್ ಡೌನ್ ನಿಂದ ಸಿನಿಮಾ ಶೂಟಿಂಗ್ ಇಲ್ಲದ ಕಾರಣ ಅವರು ಗುಂಟೂರಿನಲ್ಲಿ ಇದ್ದರು.ಸಮರಸಿಂಹ ರೆಡ್ಡಿ, ಪ್ರೇಮಿಚುಕುಂಡಮ್ ರಾ, ನರಸಿಂಹ ನಾಯ್ಡು, ನೂವೊಸ್ತಾನಂತೆ ನೇನೊದ್ದಂತನಾ, ಜುಲಾಯಿ, ರೆಡಿ, ಕಿಕ್,

ಟಾಲಿವುಡ್ ನ ಹಿರಿಯ ನಟ ಜಯಪ್ರಕಾಶ್ ರೆಡ್ಡಿ ವಿಧಿವಶ..!! Read More »

ರಾಷ್ಟ್ರೀಯ ನ್ಯೂಸ್

ಹಿರಿಯ ನಟ ಸಿದ್ದರಾಜ್ ಕಲ್ಯಾಣಕರ್ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ಬೆಂಗಳೂರು ,ಸೆ.08: ಸ್ಯಾಂಡಲ್ ವುಡ್ ಹಿರಿಯ ನಟ ಸಿದ್ದರಾಜ್ ಕಲ್ಯಾಣಕರ್ (60) ಹೃದಯಾಘಾತದಿಂದ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.   ಶ್ರೀಮಂಜುನಾಥ, ಸೂಪರ್, ಬುದ್ಧಿವಂತ ಸೇರಿದಂತೆ ಸುಮಾರು 70 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಸಿದ್ದರಾಜ್ ಕಲ್ಯಾಣಕರ್, ಅವರು ಯಾರೇ ನೀ ಅಭಿಮಾನಿ ಮೂಲಕ ಬೆಳ್ಳಿತೆರೆ ಪ್ರವೇಶಿಸಿದ್ದರು. ನಿನ್ನೆಯಷ್ಟೇ 60 ನೇ ಜನ್ಮದಿನವನ್ನು ಪ್ರೇಮಲೋಕ ಧಾರವಾಹಿ ಸೆಟ್ ನಲ್ಲಿ ಆಚರಿಸಿಕೊಂಡಿದ್ದ ಅವರು, ತಡರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.  

ಹಿರಿಯ ನಟ ಸಿದ್ದರಾಜ್ ಕಲ್ಯಾಣಕರ್ ಇನ್ನಿಲ್ಲ Read More »

ಕರ್ನಾಟಕ

ತಾಯಿ – ಮಗಳ ಹತ್ಯೆಗೆ ಯತ್ನ ➤ ಸಿಸಿ ಟಿವಿಯಲ್ಲಿ ಸೆರೆಯಾಯ್ತು ಬರ್ಬರ ದೃಶ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು ,ಸೆ.07:  ತಾಯಿ-ಮಗಳನ್ನು ಹತ್ಯೆ ಮಾಡಲು ಯತ್ನಿಸಿದ ಬೆಚ್ಚಿಬೀಳಿಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸೆಪ್ಟೆಂಬರ್​ 4ರಂದು ಸಂಜೆ 7.40ರ ಹೊತ್ತಿಗೆ ಘಟನೆ ನಡೆದಿದೆ. ತಾಯಿ ದೀಪಾ ಶ್ರೀಕುಮಾರ್ ಮತ್ತು ಮಗಳು ಹಿಷಿತಾ ದ್ವಿಚಕ್ರವಾಹನದಲ್ಲಿ ವಿದ್ಯಾಪೀಠ ರಸ್ತೆಯಲ್ಲಿ ತೆರಳುತ್ತಿದ್ದರು.     ಇನ್ನೊಂದು ಬೈಕ್​​ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ದೀಪಾ ಮೇಲೆ ಏಕಾಏಕಿ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ. ತಡೆಯಲು ಹೋದ ಹಿಷಿತಾ ಮೇಲೆ ಕೂಡ ದಾಳಿ ಮಾಡಿದ್ದಾರೆ. ಅಷ್ಟರಲ್ಲಿ ಸಾರ್ವಜನಿಕರು ಸೇರಿದ್ದರಿಂದ ಕೂಡಲೇ ಅಲ್ಲಿಂದ

ತಾಯಿ – ಮಗಳ ಹತ್ಯೆಗೆ ಯತ್ನ ➤ ಸಿಸಿ ಟಿವಿಯಲ್ಲಿ ಸೆರೆಯಾಯ್ತು ಬರ್ಬರ ದೃಶ್ಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಿಳಿನೆಲೆ ಅಕ್ರಮ ಶೆಡ್ ವಿಚಾರ ➤ ದೇವಪ್ಪ ಗೌಡರ ಅಂಗಡಿಯ ಲಾಕ್ ಮತ್ತೆ ಓಪನ್

(ನ್ಯೂಸ್ ಕಡಬ) newskadaba.com ಬಿಳಿನೆಲೆ, ಸೆ.05:  ಕಳೆದ ಕೆಲವು ದಿನಗಳ ಹಿಂದೆ ಭಾರಿ ಸುದ್ದಿ ಮಾಡಿದ್ದ ಬಿಳಿನೆಲೆ ಅಕ್ರಮ ಶೆಡ್ ವಿಚಾರದಲ್ಲಿ ಕೊನೆಗೆ ಗ್ರಾ. ಪಂ ಅನಧಿಕೃತ ಅಂಗಡಿಗಳಿಗೆ ಬೀಗ ಜಡಿದಿತ್ತು. ಈ ವೇಳೆ ದೇವಪ್ಪ ಗೌಡ ಎಂಬುವರಿಗೆ ಸೇರಿದ ಅಂಗಡಿಯನ್ನು ಲಾಕ್ ಮಾಡಲಾಗಿತ್ತು ಇಧೀಗಾ ಗೈ ಕೋರ್ಟ್ ಆದೇಶದಂತೆ ಬೀಗ ಜಡಿದಿದ್ದ ಅಂಗಡಿಯ ಲಾಕ್ ಮತ್ತೆ ಓಪನ್ ಆಗಿದೆ.   ದೇವಪ್ಪ ಗೌಡ ಎಂಬವರಿಗೆ ಸೇರಿದ ಅಂಗಡಿ ಹಾಗೂ ವಾಸದ ಮನೆಗೆ ಏಕಾಏಕಿ ಬೀಗ ಜಡಿದಿರುವ

ಬಿಳಿನೆಲೆ ಅಕ್ರಮ ಶೆಡ್ ವಿಚಾರ ➤ ದೇವಪ್ಪ ಗೌಡರ ಅಂಗಡಿಯ ಲಾಕ್ ಮತ್ತೆ ಓಪನ್ Read More »

ಕರಾವಳಿ, ಕರ್ನಾಟಕ

ಸೆಲೆಬ್ರೆಟಿಗಳಿಗೆ ಡ್ರಗ್ ಪೂರೈಕೆ ಮಾಡುತ್ತಿದ್ದ ಆಫ್ರಿಕಾ ಪ್ರಜೆಯ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 05: ಸ್ಯಾಂಡಲ್ ವುಡ್ ಸೇರಿದಂತೆ ಹಲವು ಪ್ರಸಿದ್ಧ ವ್ಯಕ್ತಿಗಳಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ಆರೋಪದಡಿ ಸಿಸಿಬಿ ಪೊಲೀಸರು ಆಫ್ರಿಕಾ ಪ್ರಜೆಯೊಬ್ಬನನ್ನು ಬಂಧಿಸಿದ್ದಾರೆ.   ಲೂಮ್ ಪೆಪ್ಪಾರ್ ಸಾಂಬ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಡ್ರಗ್ಸ್ ಪ್ರಕರಣದಲ್ಲಿ ಈಗಾಗಲೇ ಬಂಧನಕ್ಕೆ ಒಳಗಾಗಿರುವ ಆರ್ ಟಿಓ ಸಿಬ್ಬಂದಿ ರವಿಶಂಕರ್ ಸೇರಿದಂತೆ ಹಲವರಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಟಿ ರಾಗಿಣಿ ದ್ವಿವೇದಿ, ರವಿಶಂಕರ್, ವೀರೇನ್ ಖನ್ನಾ,

ಸೆಲೆಬ್ರೆಟಿಗಳಿಗೆ ಡ್ರಗ್ ಪೂರೈಕೆ ಮಾಡುತ್ತಿದ್ದ ಆಫ್ರಿಕಾ ಪ್ರಜೆಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು : ಕರಾವಳಿ ದೇವಳಗಳಲ್ಲಿ ಸೇವೆ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.05: ಕೋವಿಡ್-19 ಕಾರಣಕ್ಕೆ ಐದು ತಿಂಗಳುಗಳಿಂದ ಕರಾವಳಿಯ ದೇವಾಲಯಗಳಲ್ಲಿ ಸ್ಥಗಿತಗೊಂಡಿದ್ದ ಸೇವೆಗಳು ಆರಂಭ ಗೊಂಡಿವೆ. ಮುಂಜಾಗ್ರತಾ ಕ್ರಮದೊಂದಿಗೆ ಭಕ್ತರ ದಟ್ಟಣೆಯೂ ಕಂಡುಬಂತು.   ದ.ಕ.ಜಿಲ್ಲೆಯ ಶ್ರೀ ಕ್ಷೇತ್ರ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ,ಕಟೀಲು, ಮಂಗಳಾದೇವಿ, ಕದ್ರಿ, ಕುದ್ರೋಳಿ, ಪೊಳಲಿ, ಶ್ರೀ ಶರವು ಸೇರಿದಂತೆ ಬಹುತೇಕ ದೇವಾಲಯಗಳಲ್ಲಿ ಸೇವೆಗಳು ಆರಂಭಗೊಂಡಿವೆ. ಎಳೆಯ ಮಕ್ಕಳ ಉಪಸ್ಥಿತಿಯಲ್ಲಿ ನಡೆಸಬೇಕಾದ ಅನ್ನಪ್ರಾಶನ, ಅಕ್ಷರಾಭ್ಯಾಸ ಮೊದಲಾದ ಸೇವೆಗಳನ್ನು ಸದ್ಯಕ್ಕೆ ಮುಂದೂಡಲಾಗಿದೆ. ಕಟೀಲು ಕ್ಷೇತ್ರದಲ್ಲಿ ಅನ್ನಪ್ರಾಶನ ಸೇವೆ ರಶೀದಿ ಮಾಡಿಸಿದವರಿಗೆ

ಮಂಗಳೂರು : ಕರಾವಳಿ ದೇವಳಗಳಲ್ಲಿ ಸೇವೆ ಆರಂಭ Read More »

ಕರಾವಳಿ, ಕರ್ನಾಟಕ

ಕಡಬದ ಮೊದಲ ಪ್ರಸ್ತಾವಿತ CBSE ಶಾಲೆಯಲ್ಲಿ ದಾಖಲಾತಿ ಆರಂಭ ➤ ಕುಂತೂರು ಮಾರ್ ಇವಾನಿಯೋಸ್ ಶಿಕ್ಷಣ ಸಂಸ್ಥೆಯ ಸಹಸಂಸ್ಥೆ ಸೈಂಟ್ ಪೌಲ್ಸ್ ಆಂಗ್ಲ ಮಾಧ್ಯಮ ಶಾಲೆ

(ನ್ಯೂಸ್ ಕಡಬ) newskadaba.com ಕಡಬ, ಸೆ.05. ತಾಲೂಕಿನ ಹೃದಯ ಭಾಗದಲ್ಲಿ ನೂತನವಾಗಿ ಆರಂಭಗೊಂಡಿರುವ, ಪ್ರಸ್ತಾವಿತ C B S E ಪಠ್ಯಕ್ರಮದ ಸೈಂಟ್ ಪೌಲ್ಸ್ ಆಂಗ್ಲ ಮಾಧ್ಯಮ ಶಾಲೆಯ ಪ್ರಸಕ್ತ ಸಾಲಿನ ಎಲ್.ಕೆ.ಜಿ ಹಾಗೂ ಯು.ಕೆ.ಜಿ ತರಗತಿಗಳ ದಾಖಲಾತಿ ಆರಂಭಗೊಂಡಿದೆ.   ಪ್ರಸ್ತುತವಾಗಿ ಆರಂಭಗೊಂಡ ಈ ಶಾಲೆಯಲ್ಲಿ ಮಕ್ಕಳ ಮುಂದಿನ ಭವಿಷ್ಯ ರೂಪಿಸುವಲ್ಲಿ ನುರಿತ ಶಿಕ್ಷಕರಿಂದ ಉತ್ತಮ ಭೋದನೆ, ಸಿಬಿಎಸ್‍ಸಿ ಪಠ್ಯಕ್ರಮ, ಮೌಲ್ಯಗಳ ಆಧಾರಿತ ಶಿಕ್ಷಣ, ಮಕ್ಕಳಿಗಾಗಿ ಸುಸಜ್ಜಿತವಾದ ಆಟದ ಮೈದಾನ, (ಕಿಡ್ಸ್ ಪಾರ್ಕ್) ಅತ್ಯಾಧುನಿಕ ತಂತ್ರಜ್ಞಾನದಿಂದ

ಕಡಬದ ಮೊದಲ ಪ್ರಸ್ತಾವಿತ CBSE ಶಾಲೆಯಲ್ಲಿ ದಾಖಲಾತಿ ಆರಂಭ ➤ ಕುಂತೂರು ಮಾರ್ ಇವಾನಿಯೋಸ್ ಶಿಕ್ಷಣ ಸಂಸ್ಥೆಯ ಸಹಸಂಸ್ಥೆ ಸೈಂಟ್ ಪೌಲ್ಸ್ ಆಂಗ್ಲ ಮಾಧ್ಯಮ ಶಾಲೆ Read More »

ಕರಾವಳಿ, ಕರ್ನಾಟಕ

ಪಬ್’ಜಿಗೆ ಸಡ್ಡು ಹೊಡೆದ ಫೌ-ಜಿ ಆ್ಯಪ್ ➤ ನಟ ಅಕ್ಷಯ್ ಕುಮಾರ್ ಪ್ರಚಾರ ರಾಯಭಾರಿ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ.05:  ಚೀನಾದ ಪಬ್’ಜಿ ಮೊಬೈಲ್ ಆ್ಯಪ್ ನಿಷೇಧ ಆದ ಬೆನ್ನಲ್ಲೇ ಬೆಂಗಳೂರು ಮೂಲಕ ಎನ್’ಕೋರ್ ಗೇಮ್ಸ್ ಕಂಪನಿ ಫೌ-ಜಿ ಎಂಬ ಹೆಸರಿನ ಮೊಬೈಲ್ ಗೇಮ್ ವೊಂದನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. ಬಾಲಿವುಡ್ ನಟ ಅಕ್ಷಯ್ ಕುಮಾರ್ ಈ ಆ್ಯಪ್’ನಲ್ಲಿ ಹೂಡಿಕೆ ಮಾಡಿದ್ದು, ಪ್ರಚಾರ ರಾಯಭಾರಿ ಆಗಿದ್ದಾರೆ.ಪಬ್ ಜಿ ರೀತಿ ಇಬ್ಬರಿಗಿಂದ ಹೆಚ್ಚಿನ ಜನರು ಆಡಬಹುದಾಗಿದ್ದು, ಈ ಆಟವನ್ನು ಭಾರತೀಯ ಭದ್ರತಾಪಡೆಗಳ ನೈಜ ಸಾಹಸಮಯ ಸನ್ನಿವೇಶವನ್ನು ಆಧರಿಸಿ ರೂಪಿಸಲಾಗಿದೆ. ಇದೇ ವೇಳೆ ಫೌ-ಜಿ

ಪಬ್’ಜಿಗೆ ಸಡ್ಡು ಹೊಡೆದ ಫೌ-ಜಿ ಆ್ಯಪ್ ➤ ನಟ ಅಕ್ಷಯ್ ಕುಮಾರ್ ಪ್ರಚಾರ ರಾಯಭಾರಿ Read More »

ರಾಷ್ಟ್ರೀಯ ನ್ಯೂಸ್

ಪ್ರೀತಿಯ ಸಾಕುನಾಯಿಗೆ ಸೀಮಂತ ➤ ಹೇಗಿದೆ ಗೊತ್ತ ಸೋನುವಿನ ಅಲಂಕಾರ..!!

(ನ್ಯೂಸ್ ಕಡಬ) newskadaba.com ವಿಜಯಪುರ, ಸೆ.05:  ಮನುಷ್ಯರು ಸೀಮಂತ ಕಾರ್ಯಕ್ರಮ ಆಯೋಜಿಸುವುದು ಸಾಮಾನ್ಯ. ಹಸುಗಳಿಗೂ ಗೋವು ಪ್ರೀಯರು ಸೀಮಂತ ಮಾಡಿದ ಉದಾಹರಣೆಗಳುಂಟು. ಆದರೆ, ಅತೀ ನಂಬಿಕಸ್ತ ಪ್ರಾಣಿಗೆ ಸೀಮಂತ ನಡೆಸುವ ಮೂಲಕ ಬಸವನಾಡಿನ ಜನ ಗಮನ ಸೆಳೆದಿದ್ದಾರೆ.   ವಿಜಯಪುರದ ಕನ್ನಡ ಪರ ಹೋರಾಟಗಾರ ಪ್ರಕಾಶ ಕುಂಬಾರ ತಮ್ಮ ಮನೆಯ ಸಾಕು ನಾಯಿ ಸೋನು ಹೆಸರಿನ ಶ್ವಾನಕ್ಕೆ ಸೀಮಂತ ನಡೆಸುವ ಮೂಲಕ ಪ್ರಾಣಿ ಪ್ರೀತಿ ಮೆರೆದಿದ್ದಾರೆ. ಪ್ರಕಾಶ ಕುಂಬಾರ ಸುಮಾರು ಆರು ತಿಂಗಳ ಹಿಂದೆ ಪೊಮೆರೇನಿಯನ್ ತಳಿಯ

ಪ್ರೀತಿಯ ಸಾಕುನಾಯಿಗೆ ಸೀಮಂತ ➤ ಹೇಗಿದೆ ಗೊತ್ತ ಸೋನುವಿನ ಅಲಂಕಾರ..!! Read More »

ಕರ್ನಾಟಕ
Scroll to Top