ಮಣಿಪಾಲ: ಚಿರತೆಯನ್ನು ಬೋನಿಗೆ ಬೀಳಿಸುವಲ್ಲಿ ಅರಣ್ಯ ಇಲಾಖೆ ಯಶಸ್ವಿ
(ನ್ಯೂಸ್ ಕಡಬ) newskadaba.com ಮಣಿಪಾಲ, ಸೆ. 05: ಕಳೆದ ಕೆಲವು ದಿನಗಳಿಂದ ವಿಜಯನಗರ ಕೋಡಿ ಎಂಬಲ್ಲಿ ಜನರಿಗೆ ಭೀತಿ ಹುಟ್ಟಿಸಿದ್ದ ಚಿರತೆಯನ್ನು ಬೋನಿಗೆ ಬೀಳಿಸುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ವಿಜಯನಗರ ಕೋಡಿ ಸುತ್ತಮುತ್ತಲಿನ ಪ್ರದೇಶದಲ್ಲಿ ರಾತ್ರಿ ವೇಳೆ ಕಾಣಿಸಿಕೊಳ್ಳುತ್ತಿದ್ದ ಈ ಚಿರತೆ ಈ ಭಾಗದ ಜನರಲ್ಲಿ ಭೀತಿ ಹುಟ್ಟಿಸಿತ್ತು. ಪ್ರದೇಶದ ಮನೆಗಳ ದನಕರು, ನಾಯಿ, ಕೋಳಿಗಳನ್ನು ಹಿಡಿದು ತಿನ್ನುತ್ತಿತ್ತು. ಚಿರತೆಯ ಉಪಟಳ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ಭಾಗದಲ್ಲಿ ಜನರು ರಾತ್ರಿ ಹೊರಬರುವುದನ್ನೇ ನಿಲ್ಲಿಸಿದ್ದರು. […]
ಮಣಿಪಾಲ: ಚಿರತೆಯನ್ನು ಬೋನಿಗೆ ಬೀಳಿಸುವಲ್ಲಿ ಅರಣ್ಯ ಇಲಾಖೆ ಯಶಸ್ವಿ Read More »
ಕರಾವಳಿ, ಕರ್ನಾಟಕ









