Kadaba

ಮಗ ಮೃತಪಟ್ಟು ಅಂತ್ಯಸಂಸ್ಕಾರಕ್ಕೂ ಮುನ್ನವೇ ಅವರ ತಾಯಿಯೂ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ.03: ನಡ ಗ್ರಾಮದ ಸುರ್ಯ ಕಾನಂಗಮನೆ ನಿವಾಸಿ, ಎಂಡೋಸಲ್ಫಾನ್ ಪೀಡಿತರಾಗಿ .ಬುದ್ಧಿಮಾಂದ್ಯರಾಗಿದ್ದ ವ್ಯಕ್ತಿ ಮೃತಪಟ್ಟು ಅವರ ಅಂತ್ಯಸಂಸ್ಕಾರಕ್ಕೂ ಮುನ್ನವೇ ಅವರ ವೃದ್ಧ ತಾಯಿಯೂ ಮೃತಪಟ್ಟಿದ್ದಾರೆ.   ಮಂಗಳವಾರ ಸಂಜೆ 7.30 ರ ವೇಳೆಗೆ ಕೃಷ್ಣ ಭಟ್ (72) ಮೃತಪಟ್ಟಿದ್ದು, ಅವರ ತಾಯಿ ಲಕ್ಷ್ಮೀ ಅಮ್ಮ (92) ಬುಧವಾರ ಬೆಳಗ್ಗಿನ ಜಾವ 4 ಗಂಟೆಗೆ ನಿಧನರಾದರು. ಕೃಷ್ಣ ಭಟ್ ಎಂಡೋಸಲ್ಫಾನ್ ಪೀಡಿತರು ಮತ್ತು ಬುದ್ಧಿಮಾಂದ್ಯರಾಗಿದ್ದರು. ಅವಿವಾಹಿತರಾಗಿದ್ದ ಅವರನ್ನು ಸಹೋದರರೇ ಸಲಹುತ್ತಿದ್ದರು. ಮಂಗಳವಾರ ಅವರಿಗೆ ಅನಾರೋಗ್ಯ […]

ಮಗ ಮೃತಪಟ್ಟು ಅಂತ್ಯಸಂಸ್ಕಾರಕ್ಕೂ ಮುನ್ನವೇ ಅವರ ತಾಯಿಯೂ ಮೃತ್ಯು Read More »

ಕರಾವಳಿ, ಕರ್ನಾಟಕ

ಮಂಗಳೂರು ವೈಭವದ ದಸರಾ ಆಚರಣೆಗೆ ಅಡ್ಡಿಯಾಗುತ್ತಾ ಕೊರೋನಾ..?

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 03: ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ದೇವಾಸ್ಥಾನದಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಗಮನದಲಿಟ್ಟುಕೊಂಡು ಪ್ರತಿ ವರ್ಷದಂತೆ ದಸರಾವನ್ನು ಆಚರಿಸಲಿದ್ದು, ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಹೇಳಿದ್ದಾರೆ.   ಈ ಬಗ್ಗೆ ದಾಯ್ಡಿವಲ್ಡ್ ಜೊತೆ ಮಾತನಾಡಿದ ಅವರು, ಪ್ರತಿ ವರ್ಷದಂತೆ ವೈಭವದ ದಸರಾ ಆಚರಣೆಗೆ ಜನರ ಬೇಡಿಕೆ ಇದ್ದು, ಕೊರೊನಾ ಸೃಷ್ಟಿಸಿದ ಆರ್ಥಿಕ ಸಂಕಷ್ಟ, ಆತಂಕದಿಂದ ಹೊರಬರಲು ಚಿಂತನೆ ನಡೆಸುತ್ತಿದ್ದು, ಈ ಬಾರಿಯೂ ಪ್ರತಿವರ್ಷದಂತೆ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ. ಆದರೆ,

ಮಂಗಳೂರು ವೈಭವದ ದಸರಾ ಆಚರಣೆಗೆ ಅಡ್ಡಿಯಾಗುತ್ತಾ ಕೊರೋನಾ..? Read More »

ಕರಾವಳಿ, ಕರ್ನಾಟಕ

ಸುಳ್ಯ: ಕ್ಯಾಂಪಸ್‌ ಫ್ರಂಟ್‌ ವತಿಯಿಂದ ಡ್ರಗ್ಸ್‌ ಕಡಿವಾಣಕ್ಕೆ ಒತ್ತಾಯ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 03: ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಭಾಗದಲ್ಲಿ ಮಾದಕ ವ್ಯಸನಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಕಾಲೇಜು ವಿದ್ಯಾರ್ಥಿಗಳು ಯುವಕರನ್ನು ಗುರಿಯಾಗಿಸಿಕೊಂಡು ಮಾದಕ ಜಾಲಕ್ಕೆ ಬಲಿಯಾಗುತ್ತಿದ್ದಾರೆ. ಕೊಲೆ,ಸುಲಿಗೆ,ಅತ್ಯಾಚಾರದಂತಹ ಅಪರಾಧ ಚಟುವಟಿಕೆಗಳ ಹಿಂದೆ ಡ್ರಗ್ಸ್‌ ಜಾಲವು ಕಂಡು ಬರುತ್ತಿದೆ. ‌     ಈ ಜಾಲವನ್ನು ಸಂಪೂರ್ಣವಾಗಿ ಮಟ್ಟ ಹಾಕಲು ಕ್ಯಾಂಪಸ್‌ ಫ್ರಂಟ್‌ ಸುಳ್ಯ ವೃತ್ತ ನಿರೀಕ್ಷಕರಿಗೆ ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ ಕ್ಯಾಂಪಸ್‌ ಫ್ರಂಟ್‌ ಪುತ್ತೂರು ಜಿಲ್ಲಾ ಕಾರ್ಯದರ್ಶಿ ಅನ್ಸಾರ್‌ ಬೆಳ್ಳಾರೆ, ಸುಳ್ಯ

ಸುಳ್ಯ: ಕ್ಯಾಂಪಸ್‌ ಫ್ರಂಟ್‌ ವತಿಯಿಂದ ಡ್ರಗ್ಸ್‌ ಕಡಿವಾಣಕ್ಕೆ ಒತ್ತಾಯ Read More »

ಕರಾವಳಿ, ಕರ್ನಾಟಕ

ಇಚ್ಲಂಪಾಡಿ: ಕಿರು ಸೇತುವೆ ಕಾಮಗಾರಿ ಪರಿಶೀಲನೆ

(ನ್ಯೂಸ್ ಕಡಬ) newskadaba.com ಇಚ್ಲಂಪಾಡಿ, ಸೆ. 03: ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್‌ ರತ್ನಾಕರ ಹೆಗ್ಡೆ ಅವರು ಇಂದು ಇಚ್ಲಂಪಾಡಿ ಗ್ರಾಮಕ್ಕೆ ಭೇಟಿ ನೀಡಿದರು. ಕೌಕ್ರಾಡಿ ಗ್ರಾಮದ ಇಚ್ಲಂಪಾಡಿ ಹೊಸಮಠ ರಸ್ತೆಯಲ್ಲಿ ಬರುವ ಮುಡಿಪು ಕಿರು ಸೇತುವೆ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು.     ಕೌಕ್ರಾಡಿ ತಾ.ಪಂ. ಸದಸ್ಯೆ ಕೆ.ಟಿ ವಲ್ಸಮ್ಮ ಮಾತನಾಡಿ ಇಚ್ಲಂಪಾಡಿ ಗಂಗಾಧರೇಶ್ವರ ದೇವಸ್ಥಾನಕ್ಕೆ ಗುಂಡ್ಯ ಹೊಳೆಯಿಂದ ಸಂಪರ್ಕಕ್ಕೆ ಮಧ್ಯದಲ್ಲಿ ನದಿ ಹರಿಯುತ್ತಿರುವುದರಿಂದ ಸಮಸ್ಯೆಯಾಗುತ್ತಿದ್ದು ಕರಾವಳಿ ಪ್ರಾಧಿಕಾರದಿಂದ ಇಚ್ಲಂಪಾಡಿ- ಹೊಸಮಠ ರಸ್ತೆಯಲ್ಲಿ ಇಚ್ಲಂಪಾಡಿಯಲ್ಲಿ

ಇಚ್ಲಂಪಾಡಿ: ಕಿರು ಸೇತುವೆ ಕಾಮಗಾರಿ ಪರಿಶೀಲನೆ Read More »

ಕರಾವಳಿ, ಕರ್ನಾಟಕ

ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದಲ್ಲಿ ಆರಂಭ ➤ ಕೊವೀಡ್ -19 ನಿಯಮ ಪಾಲನೆ ಕಡ್ಡಾಯ

(ನ್ಯೂಸ್ ಕಡಬ) newskadaba.com ಮಂಗಳೂರು. ಸೆ.03:  ಸರಕಾರದ ನಿರ್ದೇಶನದಂತೆ ಬುಧವಾರದಿಂದ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದಲ್ಲಿ ಕೆಲವನ್ನು ಹೊರತುಪಡಿಸಿ ಎಲ್ಲ ಸೇವೆಗಳು ಆರಂಭಗೊಂಡಿದೆ. ದುರ್ಗಾ ನಮಸ್ಕಾರ ಹೂವಿನ ಪೂಜೆ ಇತ್ಯಾದಿ ಎಲ್ಲ ಸೇವೆಗಳು ಕೊರೋನಾದ ವಿಚಾರವಾಗಿ ಸರಕಾರ ನಿದೇರ್ಶಿಸಿರುವ ನಿಯಮಗಳ ಪಾಲನೆಯೊಂದಿಗೆ ನಡೆಯಲಿದೆ.     ಭಕ್ತಾದಿಗಳಿಗೆ ಸಾಮಾಜಿಕ ಅಂತರ ಕಡ್ಡಾಯ . ವೃದ್ಧರಿಗೆ ಹಾಗೂ ಹತ್ತು ವರ್ಷದ ಕೆಳಗಿನ ಮಕ್ಕಳಿಗೆ ದೇವಳದ ಪ್ರವೇಶ ನಿಷೇಧದಂತಹಾ ನಿಯಮಗಳೂ ಮುಂದುವರಿಯಲಿದೆ. ಹಣ್ಣುಕಾಯಿ ಸೇವೆಯನ್ನು ಕೊರೋನಾ ಮುಗಿಯವ ಮರೆಗೆ ನಡೆಸದಂತೆ

ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದಲ್ಲಿ ಆರಂಭ ➤ ಕೊವೀಡ್ -19 ನಿಯಮ ಪಾಲನೆ ಕಡ್ಡಾಯ Read More »

ಕರಾವಳಿ, ಕರ್ನಾಟಕ

ಶ್ರೀಗಂಧ ಮರ ಕಡಿದ ಆರೋಪಿ ಬಂಧನ ➤ 3.6 ಕೆ.ಜಿ ಶ್ರೀಗಂಧ ವಶಕ್ಕೆ ಪಡೆದ ಅರಣ್ಯಾಧಿಕಾರಿಗಳು

(ನ್ಯೂಸ್ ಕಡಬ) newskadaba.com ಮೂಡುಬಿದಿರೆ. ಸೆ.03:  ಪಡುಕೊಣಾಜೆ ಗ್ರಾಮದ ಕೊಣಾಜೆ ರಕ್ಷಿತಾರಣ್ಯದಲ್ಲಿ ಶ್ರೀಗಂಧದ ಮರವನ್ನು ಕಡಿಯುತ್ತಿದ್ದ ವೇಳೆ ಬೆಳುವಾಯಿ ನಡಿಗುಡ್ಡೆ ಸೇಸಪ್ಪ ಎಂಬಾತನನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಪ್ರಕರಣದ ಮತ್ತೋರ್ವ ಆರೋಪಿ ರಾಜು ಸ್ಥಳದಿಂದ ಪರಾರಿಯಾಗಿದ್ದಾನೆ. 3.6 ಕೆ.ಜಿ ಶ್ರೀಗಂಧವನ್ನು ವಶಕ್ಕೆ ಪಡೆಯಲಾಗಿದೆ.     ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಡಾ.ಪ್ರಶಾಂತ್, ವಲಯ ಅರಣ್ಯಾಧಿಕಾರಿ ಪ್ರಕಾಶ್ ಪೂಜಾರಿ ನಿರ್ದೇಶನದ ಮೇರೆಗೆ ಉಪ ಅರಣ್ಯಾಧಿಕಾರಿ ಮಂಜುನಾಥ, ಅಶ್ವಿತ್ ಗಟ್ಟಿ, ಕಾಂತರಾಜು ಬಿ.ಎ, ಅರಣ್ಯ ರಕ್ಷಕರಾದ ಬಸಪ್ಪ ಹಲಗೇರ, ಶಂಕರ ಗೌಡ,

ಶ್ರೀಗಂಧ ಮರ ಕಡಿದ ಆರೋಪಿ ಬಂಧನ ➤ 3.6 ಕೆ.ಜಿ ಶ್ರೀಗಂಧ ವಶಕ್ಕೆ ಪಡೆದ ಅರಣ್ಯಾಧಿಕಾರಿಗಳು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಗೆ ಸದಸ್ಯರ ನೇಮಕ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 03: ಕರ್ನಾಟಕ ರಾಜ್ಯದ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಗೆ ಮೂರು ಜನರನ್ನು ಸಹ ಸದಸ್ಯರನ್ನಾಗಿ ನೇಮಕ ಮಾಡಲಾಯಿತು. ಡಾ.ಪುರುಷೋತ್ತಮ ಕೆ.ವಿ ಕರಂಗಲ್ಲು, ಕಿರಣ್‌ ಕುಂಬಲಚೇರಿ ಹಾಗೂ ಪೆರ್ಲಂಪಾಡಿಯ ಭರತೇಶ್‌ ಅಲಸಂಡೆಮಜಲು ರವರನ್ನು ಸಹ ಸದಸ್ಯರನ್ನಾಗಿ ನೇಮಕ ಮಾಡಲಾಯಿತು.

ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಗೆ ಸದಸ್ಯರ ನೇಮಕ Read More »

ಕರಾವಳಿ, ಕರ್ನಾಟಕ

ರಾಜ್ಯಮಟ್ಟದ ವಿಜ್ಞಾನ ವಿಷಯಾಧಾರಿತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದ ಸಮ್ಯಕ್ತ್.ಹೆಚ್.ಜೈನ್

(ನ್ಯೂಸ್ ಕಡಬ) newskadaba.com ಕಡಬ, ಸೆ. 03: ಕರ್ನಾಟಕ ರಾಜ್ಯ ಸಾಹಿತ್ಯ ಪರಿಷತ್ತು (ರಿ) ಜಿಲ್ಲಾ ಘಟಕ ರಾಯಚೂರು,ಅಂತರ್ಜಾಲದ ಅಂಗಳದಲ್ಲಿ ಹಮ್ಮಿಕೊಂಡ ರಾಜ್ಯಮಟ್ಟದ ಮಕ್ಕಳ ವಿಜ್ಞಾನ ವಿಷಯದ ಕಾವ್ಯ ರಚನಾ ಸ್ಪರ್ಧೆಯು ಇತ್ತೀಚೆಗೆ ನಡೆಯಿತು.   ಈ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸಮ್ಯಕ್ತ್.ಹೆಚ್.ಜೈನ್.‌ ರವರು ತೃತೀಯ ಸ್ಥಾನ ಪಡೆದಿರುವುದರ ಮೂಲಕ ಸಂಸ್ಥೆಯಿಂದ ಕೊಡಲ್ಪಡುವ ಪುರಸ್ಕಾರಕ್ಕೆ ಭಾಜನರಾಗಿರುತ್ತಾರೆ. ಕವಿ, ಲೇಖಕ, ವಿಮರ್ಶೆಗಾರ, ನಾಟಕ ರಚನೆಗಾರರಾಗಿ ಗುರುತಿಸಿಕೊಂಡಿರುವ ಇವರು ಹೊಸಂಗಡಿ ಬಸದಿ ಶ್ರೀ ಧರಣೇಂದ್ರ ಇಂದ್ರ

ರಾಜ್ಯಮಟ್ಟದ ವಿಜ್ಞಾನ ವಿಷಯಾಧಾರಿತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದ ಸಮ್ಯಕ್ತ್.ಹೆಚ್.ಜೈನ್ Read More »

ಕರಾವಳಿ, ಕರ್ನಾಟಕ

ಸುಬ್ರಹ್ಮಣ್ಯ: ಮಠಾಧೀಶ ಶ್ರೀಗಳಿಂದ 24 ನೇ ಚಾತುರ್ಮಾಸ್ಯ ಸಮಾಪನ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ. 03: ಸುಬ್ರಹ್ಮಣ್ಯದ ಶ್ರೀ ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀಗಳಾದ ಶ್ರೀ ಶ್ರೀ ವಿದ್ಯಾಪ್ರಸನ್ನ ಅವರ 24 ನೇ ಚಾತುರ್ಮಾಸ್ಯ ಕಳೆದ ದಿನ ಸಮಾಪನ ಗೊಂಡಿತು.     ಈ ಹಿನ್ನಲೆಯಲ್ಲಿ ಕಳೆದ ದಿನ ದರ್ಪಣ ತೀರ್ಥ ನದಿಯಲ್ಲಿ ಮೃತ್ತಿಕಾ ವಿಸರ್ಜನೆ ನಡೆಯಿತು. ಬಳಿಕ ಶ್ರೀಗಳು ಬಿಳಿನೆಲೆಯ ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ತೆರಳುವ ಮೂಲಕ ಸೀಮೋಲ್ಲಂಘನೆ ಮಾಡಿದರು. ಈ ಸಂದರ್ಭದಲ್ಲಿ ಭಕ್ತರು ಕುಣಿತ ಭಜನೆ ಮೂಲಕ ಮೆರವಣಿಗೆಯೊಂದಿಗೆ

ಸುಬ್ರಹ್ಮಣ್ಯ: ಮಠಾಧೀಶ ಶ್ರೀಗಳಿಂದ 24 ನೇ ಚಾತುರ್ಮಾಸ್ಯ ಸಮಾಪನ Read More »

ಕರಾವಳಿ, ಕರ್ನಾಟಕ

ಬೆಂಗಳೂರಿನ ಏರ್ ಪೋರ್ಟ್ ನಲ್ಲಿ 8 ಕೆ.ಜಿ ಗಾಂಜಾ ಜಪ್ತಿ

(ನ್ಯೂಸ್ ಕಡಬ) newskadaba.com ಬೆಂಗಳೂರು. ಸೆ.03:  ಬೆಂಗಳೂರಿನ ಅಂತಾರಾಷ್ಟ್ರೀಯ ಏರ್ ಪೋರ್ಟ್ ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ಸುಮಾರು 8 ಕೆ.ಜಿ. ಗಾಂಜಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.   ಮುಂಬೈಯಲ್ಲಿ ಎನ್ ಸಿ ಬಿ ಯಿಂದ ಅರೆಸ್ಟ್ ಆಗಿರುವ ಗಾಂಜಾ ಪೆಡ್ಲರ್ ಎಫ್.ಅಹಮ್ಮದ್ ನೀಡಿದ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದಾಗ ಕೋಟ್ಯಾಂತರ ಮೌಲ್ಯದ ಗಾಂಜಾ ಪತ್ತೆ ಯಾಗಿದೆ. ಕೊರಿಯರ್ ಮೂಲಕ ವಿದೇಶದಿಂದ ಬೆಂಗಳೂರಿಗೆ ಗಾಂಜಾ ರವಾನೆಯಾಗಿದೆ ಎಂದು ಮಾಹಿತಿ ಲಭಿಸಿದೆ. ಕೊರಿಯರ್ ವಿಭಾಗದಲ್ಲಿ ಪರಿಶೀಲನೆ ನಡೆಸಿದಾಗ 4

ಬೆಂಗಳೂರಿನ ಏರ್ ಪೋರ್ಟ್ ನಲ್ಲಿ 8 ಕೆ.ಜಿ ಗಾಂಜಾ ಜಪ್ತಿ Read More »

ಕರ್ನಾಟಕ, ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top