ಮಗ ಮೃತಪಟ್ಟು ಅಂತ್ಯಸಂಸ್ಕಾರಕ್ಕೂ ಮುನ್ನವೇ ಅವರ ತಾಯಿಯೂ ಮೃತ್ಯು
(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ.03: ನಡ ಗ್ರಾಮದ ಸುರ್ಯ ಕಾನಂಗಮನೆ ನಿವಾಸಿ, ಎಂಡೋಸಲ್ಫಾನ್ ಪೀಡಿತರಾಗಿ .ಬುದ್ಧಿಮಾಂದ್ಯರಾಗಿದ್ದ ವ್ಯಕ್ತಿ ಮೃತಪಟ್ಟು ಅವರ ಅಂತ್ಯಸಂಸ್ಕಾರಕ್ಕೂ ಮುನ್ನವೇ ಅವರ ವೃದ್ಧ ತಾಯಿಯೂ ಮೃತಪಟ್ಟಿದ್ದಾರೆ. ಮಂಗಳವಾರ ಸಂಜೆ 7.30 ರ ವೇಳೆಗೆ ಕೃಷ್ಣ ಭಟ್ (72) ಮೃತಪಟ್ಟಿದ್ದು, ಅವರ ತಾಯಿ ಲಕ್ಷ್ಮೀ ಅಮ್ಮ (92) ಬುಧವಾರ ಬೆಳಗ್ಗಿನ ಜಾವ 4 ಗಂಟೆಗೆ ನಿಧನರಾದರು. ಕೃಷ್ಣ ಭಟ್ ಎಂಡೋಸಲ್ಫಾನ್ ಪೀಡಿತರು ಮತ್ತು ಬುದ್ಧಿಮಾಂದ್ಯರಾಗಿದ್ದರು. ಅವಿವಾಹಿತರಾಗಿದ್ದ ಅವರನ್ನು ಸಹೋದರರೇ ಸಲಹುತ್ತಿದ್ದರು. ಮಂಗಳವಾರ ಅವರಿಗೆ ಅನಾರೋಗ್ಯ […]
ಮಗ ಮೃತಪಟ್ಟು ಅಂತ್ಯಸಂಸ್ಕಾರಕ್ಕೂ ಮುನ್ನವೇ ಅವರ ತಾಯಿಯೂ ಮೃತ್ಯು Read More »
ಕರಾವಳಿ, ಕರ್ನಾಟಕ









