Kadaba

ಕಡಬ: ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನಕ್ಕೆ ವಾರಂಟ್ ಜಾರಿ !!

(ನ್ಯೂಸ್ ಕಡಬ)newskadaba.com ಸಂಪ್ಯ, ಜ.20. ಸಂಪ್ಯ ಠಾಣಾ ವ್ಯಾಪ್ತಿಯಲ್ಲಿ 2019ರಲ್ಲಿ ನಡೆದ ಅಪರಾಧ ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಕಡಬ ಮೂಲದ  ಆರೋಪಿಯನ್ನು ಸಂಪ್ಯ ಪೊಲೀಸರು ಬಂಧಿಸಿದ್ದಾರೆ. ಕಡಬ ತಾಲೂಕು ಕೊಯಿಲ ಗ್ರಾಮದ ಕಲಾಯಿ ನಿವಾಸಿಯಾಗಿದ್ದು ಪ್ರಸ್ತುತ ಮಂಜೇಶ್ವರ ಉಪ್ಪಳ ಗ್ರಾಮದ ಕೈಕಂಬ ಜಂಕ್ಷನ್ ಇಂಡಿಯನ್ ಗ್ಯಾರೇಜ್ ಬಳಿ ವಾಸವಿರುವ ಇಬ್ರಾಹಿಂ ಖಲಂದರ್ ಯಾನೆ ಇಬ್ರಾಹಿಂ ಬಂಧಿತ ಆರೋಪಿ. ಈತನ ಬಂಧನಕ್ಕೆ ನ್ಯಾಯಾಲಯ ವಾರಂಟ್ ಜಾರಿ ಮಾಡಿತ್ತು. ಸಂಪ್ಯ ಗ್ರಾಮಾಂತರ ಠಾಣಾ ಉಪನಿರೀಕ್ಷಕ ಉದಯರವಿ ಅವರ ಸಲಹೆಯಂತೆ ಗ್ರಾಮಾಂತರ ಠಾಣಾ ಹೆಡ್‌ಕಾನ್‌ ಸ್ಟೇಬಲ್‌ಗಳಾದ ಹರೀಶ್, ಪ್ರವೀಣ್ ಮತ್ತು ಕಾನ್‌ಸ್ಟೇಬಲ್ ಸಚಿನ್‌ರವರು ಜ.19ರಂದು ಕಾಸರಗೋಡು ವಿದ್ಯಾನಗರದಲ್ಲಿ ಆರೋಪಿಯನ್ನು ಪತ್ತೆ ಮಾಡಿ ಬಂಧಿಸಿ ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.  

ಕಡಬ: ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನಕ್ಕೆ ವಾರಂಟ್ ಜಾರಿ !! Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳದಲ್ಲೊಂದು ವಾರಸುದಾರರಿಲ್ಲದ ಅನುಮಾನಸ್ಪದ ಕಾರು ಪತ್ತೆ ➤ಸ್ಯಾಂಟ್ರೋ ರವಿ ಕಾರು ಶಂಕೆ!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ.19. ಕಳೆದ ಕೆಲವು ದಿನಗಳಿಂದ ಟೊಯೋಟಾ ಇನೋವಾ ಕಾರೊಂದು ವಾರಿಸುದಾರರಿಲ್ಲದೆ ಬಿಸಿರೋಡಿನಲ್ಲಿ ಅನಾಥವಾಗಿ ನಿಂತುಕೊಂಡಿದ್ದು, ಸಾರ್ವಜನಿಕ ವಲಯದಲ್ಲಿ ಈ ಕಾರಿನ ಬಗ್ಗೆ ಸಾಕಷ್ಟು ಸಂಶಯಗಳು ಮೂಡಿದ್ದು, ಊಹಾಪೋಹಗಳು ಕೇಳಿ ಬಂದಿದೆ. ಬಿಸಿರೋಡಿನ ಭಾರತ್ ಸ್ಟೋರ್ ಮುಂಭಾಗದಲ್ಲಿ ಫ್ಲೈ ಓವರ್ ನ ಅಡಿಭಾಗದಲ್ಲಿ ಕೆ.ಎಲ್. ದಾಖಲೆಯ ವಾಹನ ಅನಾಥ ರೀತಿಯಲ್ಲಿ ನಿಂತುಕೊಂಡಿದ್ದು, ಸಾರ್ವಜನಿಕ ವಲಯದಲ್ಲಿ ಇದು ಇತ್ತೀಚಿಗೆ ಬಾರೀ ಸುದ್ಧಿಯಾಗಿದ್ದ ಸ್ಯಾಂಟ್ರೋ ರವಿ ಅವರಿಗೆ ಸೇರಿದ ಕಾರು ಎಂಬ ವದಂತಿ ಹರಡಿದೆ. ಅಸಲಿಗೆ

ಬಂಟ್ವಾಳದಲ್ಲೊಂದು ವಾರಸುದಾರರಿಲ್ಲದ ಅನುಮಾನಸ್ಪದ ಕಾರು ಪತ್ತೆ ➤ಸ್ಯಾಂಟ್ರೋ ರವಿ ಕಾರು ಶಂಕೆ! Read More »

ಕರಾವಳಿ

ಫೆಬ್ರವರಿಯಲ್ಲಿ ಸಿಎಂ ಬೊಮ್ಮಾಯಿ ಕಡಬ,ಸುಬ್ರಹ್ಮಣ್ಯಕ್ಕೆ ಆಗಮನ ➤  ಸಚಿವ ಎಸ್.ಅಂಗಾರ

(ನ್ಯೂಸ್ ಕಡಬ)newskadaba.com ಕಡಬ, ಜ.17. ಅಭಿವೃದ್ಧಿ ಕಾಮಗಾರಿಗಳ ಚಾಲನೆ ನೀಡಲು ಹಾಗೂ ಉದ್ಘಾಟನೆ ನೆರವೇರಿಸಲು ರಾಜ್ಯದ ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಫೆಬ್ರವರಿ ತಿಂಗಳ 28ರ ಮೊದಲು ಕುಕ್ಕೆ ಸುಬ್ರಹ್ಮಣ್ಯ ಹಾಗೂ ಕಡಬಕ್ಕೆ ಆಗಮಿಸಲಿದ್ದಾರೆ ಎಂದು  ಸಚಿವ ಎಸ್.ಅಂಗಾರ ಅವರು ಸುಬ್ರಹ್ಮಣ್ಯದಲ್ಲಿ  ನಡೆದ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ 300 ಕೋಟಿ ವೆಚ್ಚದ ಮಾಸ್ಟರ್ ಪ್ಲಾನ್ ಕಾಮಗಾರಿಗೆ ಸಿಎಂ ಬೊಮ್ಮಾಯಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಫೆಬ್ರವರಿ 28ರಂದು ಅಥವಾ ಅದಕ್ಕಿಂತ ಮೊದಲು ಸಿಎಂ ಕಾರ್ಯಕ್ರಮ ನಡೆಯಲಿದೆ. ಕಡಬ ತಾಲೂಕಿನಲ್ಲಿ ನಿರ್ಮಾಣಗೊಂಡಿರುವ ಕಡಬ ತಾಲೂಕು ಪಂಚಾಯತ್ ಕಟ್ಟಡ, ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಮಿನಿ ವಿಧಾನ ಸೌಧ, ಪಶುಪಾಲನಾ ಇಲಾಖೆಯ ಡಿಪ್ಲೊಮಾ ಕಾಲೇಜು ಇವುಗಳ ಉದ್ಘಾಟನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೆರವೇರಿಸಲಿದ್ದಾರೆ ಎನ್ನಲಾಗಿದೆ.  ಈ ಬಗ್ಗೆ ಈಗಾಗಲೇ ಮುಖ್ಯಮಂತ್ರಿಗಳಿಗೆ ಪತ್ರ ಬರೆಯಲಾಗಿದೆ. ಅವರು ದಿನಾಂಕ ನಿಗದಿ ಮಾಡಿದ ಕೂಡಲೇ ಪೂರ್ವಭಾವಿ ಸಭೆ, ಸಿದ್ಧತೆಗಳನ್ನು ನಡೆಸಲಾಗುವುದು ಎಂದು ಸಚಿವರು ತಿಳಿಸಿದರು.    

ಫೆಬ್ರವರಿಯಲ್ಲಿ ಸಿಎಂ ಬೊಮ್ಮಾಯಿ ಕಡಬ,ಸುಬ್ರಹ್ಮಣ್ಯಕ್ಕೆ ಆಗಮನ ➤  ಸಚಿವ ಎಸ್.ಅಂಗಾರ Read More »

ಕರಾವಳಿ, ಕರ್ನಾಟಕ
Theft, crime, Robbery

ನೆಲ್ಯಾಡಿ: ಚಿನ್ನಾಭರಣ ಸಹಿತ ನಗದು ಕಳವು..! ➤  ಆರೋಪಿಗಳು ಪರಾರಿ

(ನ್ಯೂಸ್ ಕಡಬ) newskadaba.com  ನೆಲ್ಯಾಡಿ, ಜ.14. ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳರು  ಚಿನ್ನಾಭರಣ ಸಹಿತ ನಗದು ದೋಚಿ ಪರಾರಿಯಾದ ಘಟನೆ ಕಡಬ ತಾಲೂಕಿನ ನೆಲ್ಯಾಡಿಯಲ್ಲಿ ವರದಿಯಾಗಿದೆ. ನೆಲ್ಯಾಡಿಯ   ಗೋಳಿತ್ತೊಟ್ಟು ಗ್ರಾಮದ  ನಿವಾಸಿ ಸ್ಕರಿಯ ಎಂಬವರ ಮನೆಯಿಂದ ನಗದು ಹಾಗೂ ಚಿನ್ನಾಭರಣ ಕಳವುಗೊಂಡಿದೆ ಎನ್ನಲಾಗಿದೆ. ಸ್ಕರಿಯ ಅವರು  ಚಿಕಿತ್ಸೆಗಾಗಿ ಉಜಿರೆ ಆಸ್ಪತ್ರೆಗೆ ದಾಖಲಾಗಿದ್ದು, ಅಳಿಯ  ಕೂಡ  ಉಜಿರೆ ಆಸ್ಪತ್ರೆಗೆ ತೆರಳಿದ್ದರು.  ಮಗಳು ಮತ್ತು ಮಕ್ಕಳು ಆರ್ಲದಲ್ಲಿನ ಮನೆಗೆ ತೆರಳಿದ್ದರು ಎನ್ನಲಾಗಿದೆ. ಮನೆಯಲ್ಲಿ ಯಾರೂ ಇಲ್ಲ ಎಂಬುದನ್ನು ಖಚಿತಪಡಿಸಿಕೊಂಡ ಕಳ್ಳರು ಮನೆಯ ಮುಂಭಾಗದ ಬಾಗಿಲು ಚಿಲಕ ಮುರಿದು ಒಳ ಪ್ರವೇಶಿಸಿ

ನೆಲ್ಯಾಡಿ: ಚಿನ್ನಾಭರಣ ಸಹಿತ ನಗದು ಕಳವು..! ➤  ಆರೋಪಿಗಳು ಪರಾರಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ತಲೆಮರೆಸಿಕೊಂಡಿದ್ದ ಆರೋಪಿ ಮೈಸೂರಿನಲ್ಲಿ ಪತ್ತೆ..! ➤ ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ ಕಡಬ ಪೊಲೀಸರು

(ನ್ಯೂಸ್ ಕಡಬ) newskadaba.com  ಕಡಬ, ಜ.13. ಪ್ರಕರಣವೊಂದಕ್ಕೆ ಸಂಬಂಧಿಸಿ 33 ವರ್ಷಗಳಿಂದ ತಲೆಮರೆಸಿಕೊಂಡು ಓಡಾಡುತ್ತಿದ್ದ ಆರೋಪಿಯನ್ನು ಕಡಬ ಪೊಲೀಸರು ಮೈಸೂರಿನಲ್ಲಿ ಪತ್ತೆ ಹಚ್ಚಿ ನ್ಯಾಯಾಲಕ್ಕೆ ಹಾಜರು ಪಡಿಸಿದ್ದಾರೆ ಎನ್ನಲಾಗಿದೆ. ಕಡಬ ತಾಲೂಕಿನ ಆಲಂಕಾರು ಗ್ರಾಮದ ಕಕ್ವೆ ನಿವಾಸಿ ದೇವಪ್ಪ ಗೌಡರ ಪುತ್ರ ಹರಿಪ್ರಸಾದ್ ಬಂಧನಕ್ಕೊಳಗಾದ ಆರೋಪಿ ಎಂದು ಗುರುತಿಸಲಾಗಿದೆ. ಕಡಬ ಠಾಣೆಯಲ್ಲಿ ಈತನ ವಿರುದ್ದ 341,326,506 ಜೊತೆಗೆ ಐ34 ಐಪಿಸಿ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ನ್ಯಾಯಾಲಯವು ಜನವರಿ 21 ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು

ಕಡಬ: ತಲೆಮರೆಸಿಕೊಂಡಿದ್ದ ಆರೋಪಿ ಮೈಸೂರಿನಲ್ಲಿ ಪತ್ತೆ..! ➤ ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ ಕಡಬ ಪೊಲೀಸರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಜ.15 ರಂದು ವಿವೇಕ ರಥ ಕಡಬಕ್ಕೆ..! ➤  ಅದ್ದೂರಿ ಸ್ವಾಗತಕ್ಕೆ ನಿರ್ಧಾರ  

(ನ್ಯೂಸ್ ಕಡಬ) newskadaba.com  ಕಡಬ, ಜ.12.  ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆಯ ಪ್ರಯುಕ್ತ ಯುವ ಸಪ್ತಾಹ ಕಾರ್ಯಕ್ರಮವನ್ನು ಜನವರಿ 15 ರಂದು ಕಡಬದಲ್ಲಿ  ಆಚರಿಸಲು ನಿರ್ಧರಿಸಲಾಗಿದ್ದು, ಕಡಬ ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ಶಿವಪ್ರಸಾದ್ ರೈ ಮೈಲೇರಿ ತಿಳಿಸಿದರು ಎಂದು ವರದಿ ತಿಳಿಸಿದೆ. ಕಡಬದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯಾಧ್ಯಂತ ಯುವ ಸಪ್ತಾಹ ಕಾರ್ಯಕ್ರಮ ನಡೆಯುತ್ತಿದ್ದು, ಇದರ ಭಾಗವಾಗಿ ವಿವೇಕ ರಥ  ಯುವ ಪಥ  ಜಿಲ್ಲೆಯಾದ್ಯಂತ ಸಂಚರಿಸಲಿದ್ದು, ರಥವು ಜನವರಿ 15 ರಂದು ಕಡಬಕ್ಕೆ ಆಗಮಿಸಲಿದ್ದು ರಥಕ್ಕೆ ಆದ್ಧೂರಿ ಸ್ವಾಗತ ನೀಡಲಾಗುತ್ತಿದೆ. ಹೊಸಮಠದಲ್ಲಿ ರಥವನ್ನು ಅಧ್ದೂರಿಯಾಗಿ

ಜ.15 ರಂದು ವಿವೇಕ ರಥ ಕಡಬಕ್ಕೆ..! ➤  ಅದ್ದೂರಿ ಸ್ವಾಗತಕ್ಕೆ ನಿರ್ಧಾರ   Read More »

ಕರಾವಳಿ, ಕರ್ನಾಟಕ

ಪೂಜಾ ಸಾಮಗ್ರಿ ಗೋದಾಮಿಗೆ ತಗುಲಿದ ಬೆಂಕಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.09.   ಪೂಜಾ ಸಾಮಗ್ರಿ ಗೋದಾಮಿ​​ಗೆ ಬೆಂಕಿ ಹೊತ್ತಿಕೊಂಡಿರುವ ಘಟನೆ ಬೆಂಗಳೂರಿನ ಬಸವನಗುಡಿಯ ಡಿವಿಜಿ ರಸ್ತೆ ಬಳಿ ವರದಿಯಾಗಿದೆ. ಪೂಜಾ ಸಾಮಾಗ್ರಿಗಳಿದ್ದ ಸತೀಶ್ ಸ್ಟೋರ್‌ ಎಂಬ ಗೋದಾಮಿ​ಗೆ ದಿಢೀರ್​ ಬೆಂಕಿ ತಗುಲಿದೆ ಎನ್ನಲಾಗಿದೆ. ನೋಡನೋಡುತ್ತಿದ್ದಂತೆಯೇ ಬೆಂಕಿ ಮುಗಿಲೆತ್ತರಕ್ಕೆ ಚಿಮ್ಮಿದೆ. ಗೋದಾಮಿನಲ್ಲಿ ಕರ್ಪೂರ, ಊದಿನ ಕಡ್ಡಿ , ದೀಪದ ಎಣ್ಣೆ ಇದ್ದವು, ಇದರಿಂದ ಕೆಲವೇ ಕ್ಷಣಗಳಲ್ಲಿ ಬೆಂಕಿ ಮುಗಿಲೆತ್ತರಕ್ಕೆ ಚಿಮ್ಮಿದೆ ಎನ್ನಲಾಗಿದೆ. ಗೋದಾಮಿನಲ್ಲಿ ಬೆಂಕಿ​ ಹೊತ್ತಿ ಉರಿಯುವುದಕ್ಕೆ ಆರಂಭವಾಗುತ್ತಿದ್ದಂತೆಯೇ ಅಕ್ಕಪಕ್ಕದ ಮೆನೆಯವರೆಲ್ಲಾ ಗಾಬರಿಯಾಗಿ ಹೊರ

ಪೂಜಾ ಸಾಮಗ್ರಿ ಗೋದಾಮಿಗೆ ತಗುಲಿದ ಬೆಂಕಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಮನವಿ ಕೊಟ್ಟ ಕೂಡಲೇ ಕೆಲಸ ಆಗುವುದಿಲ್ಲ, ಸರಕಾರ ಹಣ ಕೊಡಬೇಕು ➤ ಸಚಿವ ಎಸ್.ಅಂಗಾರ…!!!                                        

(ನ್ಯೂಸ್ ಕಡಬ) newskadaba.com ಕಡಬ, ಡಿ. 05. ಕಾಮಗಾರಿಗಳ ಶಿಲಾನ್ಯಾಸಕ್ಕೆ ಆಗಮಿಸಿದ ಮೀನುಗಾರಿಕಾ ಸಚಿವ ಎಸ್.ಅಂಗಾರ ಅವರಿಗೆ ಗ್ರಾಮಸ್ಥರು ಮನವಿ ಕೊಟ್ಟಾಗ ಸಚಿವರ ಪ್ರತಿಕ್ರಿಯೆ ಕಂಡು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡ ಘಟನೆ ಬಲ್ಯ ಗ್ರಾಮದಲ್ಲಿ ಸಂಭವಿಸಿದೆ. ಮನವಿ ಕೊಟ್ಟ ಕೂಡಲೇ ಕೆಲಸ ಆಗುವುದಿಲ್ಲ. ಸರಕಾರ ಹಣ ಕೊಡಬೇಕು. ನೀವು ಮನವಿ ಕೊಡಿ, ಬಿಡಿ ಎಂದು ಶಾಸಕ ಅಂಗಾರ ಹೇಳಿದ್ದಾರೆ. ಇದರಿಂದ ಜನರು ಕೋಪಗೊಂಡು ಸ್ಥಳದಿಂದ ತೆರಳಿ ಸಚಿವರಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಇದರ ನಡುವೆ ಬಲ್ಯ ಗ್ರಾಮದ

ಕಡಬ: ಮನವಿ ಕೊಟ್ಟ ಕೂಡಲೇ ಕೆಲಸ ಆಗುವುದಿಲ್ಲ, ಸರಕಾರ ಹಣ ಕೊಡಬೇಕು ➤ ಸಚಿವ ಎಸ್.ಅಂಗಾರ…!!!                                         Read More »

ಕರಾವಳಿ, ಕರ್ನಾಟಕ

ನೆಲ್ಯಾಡಿ : ಕಾಲು ಜಾರಿ ಕೆರೆಗೆ ಬಿದ್ದು ಓರ್ವ ಮಹಿಳೆ ಮೃತ್ಯು   

(ನ್ಯೂಸ್ ಕಡಬ) newskadaba.com  ನೆಲ್ಯಾಡಿ, ಜ.03. ಮಹಿಳೆಯೋರ್ವರು ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ಕಡಬ ತಾಲೂಕಿನ ನೆಲ್ಯಾಡಿ ಸಮೀಪದ ಕೊಣಾಲು ಗ್ರಾಮದಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಕೊಣಾಲು ಗ್ರಾಮದ ನಿವಾಸಿ ಚೆನ್ನಮ್ಮ (70) ಎಂದು ಗುರುತಿಸಲಾಗಿದೆ. ಚೆನ್ನಮ್ಮರವರು ತೋಟಕ್ಕೆ ತೆರಳುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದಾರೆ ಎನ್ನಲಾಗಿದೆ. ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಮಹಜರು ನಡೆಸಲಾಗಿದೆ ಎನ್ನಲಾಗಿದೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿ ತಿಳಿಸಿದೆ.      

ನೆಲ್ಯಾಡಿ : ಕಾಲು ಜಾರಿ ಕೆರೆಗೆ ಬಿದ್ದು ಓರ್ವ ಮಹಿಳೆ ಮೃತ್ಯು    Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳದ ವಿವಿಧೆಡೆ ಕಳ್ಳತನ ➤ ಕಡಬದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 27. ಬಂಟ್ವಾಳ ನಗರ ಠಾಣಾ ವ್ಯಾಪ್ತಿ ಸೇರಿದಂತೆ ವಿವಿಧೆಡೆ ಕಳ್ಳತನ ನಡೆಸಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಯನ್ನು ಕಡಬ ತಾಲೂಕಿನ ಗೋಳಿತೊಟ್ಟು ಗ್ರಾಮದ ನಿವಾಸಿ ಮೊಹಮ್ಮದ್‌ ಇರ್ಫಾನ್‌ ಎಂದು ಗುರುತಿಸಲಾಗಿದೆ. ಬಿ.ಸಿ.ರೋಡ್ ಸಮೀಪದ ಗಾಣದಪಡುವಿನಲ್ಲಿ ಹೋಲ್‌ಸೇಲ್ ಅಂಗಡಿಯೊಂದರ ಶಟರ್ ಬೀಗ ಮುರಿದು 20 ಸಾವಿರ ರೂ. ಮೌಲ್ಯದ 2 ಮೊಬೈಲ್‌ಗ‌ಳು ಹಾಗೂ 10 ಸಾವಿರ ರೂ. ನಗದನ್ನು ಕಳವುಗೈದಿದ್ದ ಕುರಿತು

ಬಂಟ್ವಾಳದ ವಿವಿಧೆಡೆ ಕಳ್ಳತನ ➤ ಕಡಬದ ಆರೋಪಿಯ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top