Kadaba

ಕುಂತೂರು: ಮಾರ್ ಇವಾನಿಯೋಸ್ ಕಾಲೇಜಿನಲ್ಲಿ ಕ್ರಿಸ್‌ಮಸ್ ಆಚರಣೆ

(ನ್ಯೂಸ್ ಕಡಬ) newskadaba.com ಕುಂತೂರು, ಡಿ. 26. ಇಲ್ಲಿನ ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಲ್ಲಿ ಕ್ರಿಸ್‌ಮಸ್ ಹಬ್ಬವನ್ನು ಸಂಭ್ರಮ ಸಡಗರದಿಂದ ಕಾಲೇಜಿನ ಸಭಾಂಗಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಕೋಣಾಲು ಸೈಂಟ್ ಜಾಕೋಬೈಟ್ ಚರ್ಚಿನ ಕೋರ್ ಎಪಿಸ್ಕೋಪಾ ರೆ| ಫಾ| ಪಿ.ಕೆ. ಅಬ್ರಹಾಂ ಅವರು ಉಪಸ್ಥಿತರಿದ್ದು ದೀಪ ಬೆಳಗಿಸಿ ಉದ್ಘಾಟಿಸಿದರು. ತದನಂತರ ಮಾತನಾಡುತ್ತಾ ಜಗತ್ತಿಗೆ ಶಾಂತಿ, ಸಹಬಾಳ್ವೆಯ ಸಂದೇಶವನ್ನು ಸಾರಿದ ಮಹಾನ್ ಮಾನವತಾವಾದಿ ಕ್ರೆöÊಸ್ತರ ಜೀವನ ಚರಿತ್ರೆ, ತ್ಯಾಗ ಮತ್ತು ಸಾಧನೆಗಳ ಕುರಿತು ತಿಳಿಸಿ, ಕ್ರಿಸ್‌ಮಸ್ […]

ಕುಂತೂರು: ಮಾರ್ ಇವಾನಿಯೋಸ್ ಕಾಲೇಜಿನಲ್ಲಿ ಕ್ರಿಸ್‌ಮಸ್ ಆಚರಣೆ Read More »

ಕರಾವಳಿ, ಕರ್ನಾಟಕ
Crime

 ಕಡಬ :  ಮನೆಯಿಂದ 2 ಲಕ್ಷ ರೂ. ನಗದು ಕಳವು !!!!  

(ನ್ಯೂಸ್ ಕಡಬ) newskadaba.com  ರಾಮಕುಂಜ, ಡಿ.18   ಕಡಬ ತಾಲೂಕಿನ ಕೊಯಿಲ ಗ್ರಾಮದ ಮನೆಯೊಂದರಲ್ಲಿ 2 ಲಕ್ಷ ರೂ.ನಗದು ಕಳವುಗೊಂಡಿರುವ ಘಟನೆ ನಡೆದಿದ್ದು, ಈ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ. ಕೊಯಿಲ ಗ್ರಾಮದ ಗಂಡಿಬಾಗಿಲು ನಿವಾಸಿ ಮಹಮ್ಮದ್ ರಫೀಕ್ ಎಂಬವರ ಪುತ್ರ ಮಹಮ್ಮದ್ ರಾಹೀಲ್ ರವರು ದೂರು ದಾಖಲಿಸಿದ್ದಾರೆ ಎನ್ನಲಾಗಿದ್ದು, ಇಂಟೀರಿಯರ್ ಡಿಸೈನ್ ಹಾಗೂ ಅಂಗಡಿ ವ್ಯಾಪಾರ ಮಾಡಿ ದುಡಿದ ರೂ.2 ಲಕ್ಷವನ್ನು ಅವರು ಮಲಗುವ ಕೋಣೆಯ ಕಪಾಟಿನಲ್ಲಿ ಇಟ್ಟಿದ್ದು, ಕೋಣೆಯ ಬಾಗಿಲಿನ ಕೀ

 ಕಡಬ :  ಮನೆಯಿಂದ 2 ಲಕ್ಷ ರೂ. ನಗದು ಕಳವು !!!!   Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ನಿತಿನ್ ಕುಮಾರ್ ಗೆ ಕಡಬ ಪೊಲೀಸ್ ಠಾಣೆಯಲ್ಲಿ ಸನ್ಮಾನ        

(ನ್ಯೂಸ್ ಕಡಬ) newskadaba.com ಕಡಬ, ಡಿ. 16. ಖೋಖೋ ಪಂದ್ಯಾಟದಲ್ಲಿ ರಾಷ್ಡ್ರಮಟ್ಟಕ್ಕೆ ಆಯ್ಕೆಯಾದ ಕೋಡಿಂಬಾಳದ ನಿತಿನ್ ಕುಮಾರ್ ಅವರನ್ನು ಕಡಬ ಠಾಣೆಯಲ್ಲಿ ಸನ್ಮಾನಿಸಲಾಯಿತು. ಎಸ್.ಐ ಆಂಜನೇಯ ರೆಡ್ಡಿಯವರು ನಿತಿನ್ ಕುಮಾರ್ ಅವರನ್ನು ಸನ್ಮಾನಿಸಿ ಮಾತನಾಡಿ, ಪೊಲೀಸರು ತಪ್ಪು ಮಾಡಿದವರನ್ನು ಶಿಕ್ಷಿಸಲು ಮಾತ್ರ ಇರುವವರಲ್ಲ, ಉತ್ತಮ ಸಾಧನೆ ಮಾಡಿದವರನ್ನು ಗುರುತಿಸುವುದು ಸಹ ನಮ್ಮ ಕರ್ತವ್ಯ. ಯಾವುದೇ ಪ್ರತಿಭೆಗಳನ್ನು ನಾವು ಪ್ರೋತ್ಸಾಹಿಸಿದಾಗ ಅವರಿಗೆ ಇನ್ನಷ್ಟು ಸಾಧನೆ ಮಾಡಲು ಪ್ರೇರೇಪಣೆ ನೀಡಿದಂತಾಗುತ್ತದೆ ಎಂದರು. ಈ ಸಂದರ್ಭದಲ್ಲಿ ನಿತಿನ್ ಕುಮಾರ್ ತಂದೆ ರಮೇಶ್,

ಕಡಬ: ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ನಿತಿನ್ ಕುಮಾರ್ ಗೆ ಕಡಬ ಪೊಲೀಸ್ ಠಾಣೆಯಲ್ಲಿ ಸನ್ಮಾನ         Read More »

ಕರಾವಳಿ, ಕರ್ನಾಟಕ

ಸೇತುವೆಯಿಂದ ಕೆಳಕ್ಕೆ ಉರುಳಿದ ಕಾರು ➤ಮೂವರು ಮೃತ್ಯು

(ನ್ಯೂಸ್‌ ಕಡಬ) newskadaba.com ತುಮಕೂರು , ಡಿ. 15 ತುಮಕೂರು ಕಳ್ಳಂಬೆಳ್ಳಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸೇತುವೆಯಿಂದ ಕಾರು ಕೆಳಗೆ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲಿ ಮೃತಪಟ್ಟಿದ್ದು, ಇನ್ನೊಬ್ಬರು ಅಸ್ಪತ್ರೆಗೆ ಸಾಗಿಸುವ ಮಾರ್ಗ ಮದ್ಯೆ ಸಾವನಪ್ಪಿದ್ದಾರೆ. ಇನ್ನು ಮೃತರೆಲ್ಲರೂ ಬೆಂಗಳೂರಿನವರು ಎಂದು ತಿಳಿದು ಬಂದಿದ್ದು, ಕಾರಿನ ಚಾಲಕ ಸೇರಿ ಐವರು ರಾಯಚೂರಿನ ಸಿಂಧನೂರು ತಾಲೂಕಿನಲ್ಲಿ ಸ್ನೇಹಿತನ ಮದುವೆ ಮುಗಿಸಿಕೊಂಡು ಬೆಂಗಳೂರಿಗೆ ವಾಪಸಾಗುತ್ತಿದ್ರು. ಅತೀ ವೇಗದಿಂದ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಬಿಡ್ಜ್ ಮೇಲಿಂದ ಕೆಳಗೆ ಬಿದ್ದು ಈ

ಸೇತುವೆಯಿಂದ ಕೆಳಕ್ಕೆ ಉರುಳಿದ ಕಾರು ➤ಮೂವರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಜೇಸಿಐ ಕಡಬ ಕದಂಬ ಅಧ್ಯಕ್ಷರಾಗಿ ಅಭಿಷೇಕ್. ಜಿ.ಎಂ ಹಾಗೂ ಕಾರ್ಯದರ್ಶಿಯಾಗಿ ರಾಜೇಶ್ಎ.ಕೆ ಆಯ್ಕೆ  

(ನ್ಯೂಸ್ ಕಡಬ) newskadaba.com ಕಡಬ, ಡಿ. 14. 2022-23ನೇ ಸಾಲಿನ ಜೇಸಿಐ ಕಡಬ ಕದಂಬದ ಅಧ್ಯಕ್ಷರಾಗಿ ಅಭಿಷೇಕ್ ಜಿ.ಎಂ. ಕಾರ್ಯದರ್ಶಿಯಾಗಿ ರಾಜೇಶ್ ಎ.ಕೆ ಅವರು ಆಯ್ಕೆಯಾಗಿದ್ದಾರೆ. ಜೇಸಿರೇಟ್ ಅಧ್ಯಕ್ಷರಾಗಿ ಪ್ರಜ್ಞಾ ಎಸ್.ಆರ್, ಜೂನಿಯರ್ ಜೇಸಿಯಾಗಿ ವಿನಿತ್ ಪಿ.ಎಸ್, ಖಜಾಂಜಿಯಾಗಿ ವಿನಯ್, ಜತೆ ಕಾರ್ಯದರ್ಶಿಯಾಗಿ ಮಹೇಶ್, ಉಪಾಧ್ಯಕ್ಷಕರಾಗಿ ರಮೇಶ್ ಕೊಠಾರಿ, ಅಬ್ದುಲ್ ರಹಿಮಾನ್, ಪ್ರಕಾಶ್ ಎನ್.ಕೆ, ಅನೀಶ್ ಲೋಬೋ, ಶ್ರೀ ಕೃಷ್ಣ ಎಂ.ಆರ್, ಜೆಸಿರೇಟ್ ಕೋರ್ಡಿನೇಟರ್ ಆಗಿ ಪ್ರಸನ್ನ ಪುತ್ರಬೈಲು, ಜೂನಿಯರ್ ಜೇಸಿ ಕೋರ್ಡಿನೇಟರ್ ಆಗಿ ಮಹೇಶ್ ಕುಂಟೋಡಿ,

ಜೇಸಿಐ ಕಡಬ ಕದಂಬ ಅಧ್ಯಕ್ಷರಾಗಿ ಅಭಿಷೇಕ್. ಜಿ.ಎಂ ಹಾಗೂ ಕಾರ್ಯದರ್ಶಿಯಾಗಿ ರಾಜೇಶ್ಎ.ಕೆ ಆಯ್ಕೆ   Read More »

ಕರಾವಳಿ, ಕರ್ನಾಟಕ

ಕಡಬ: ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮದಡಿ ‘ನಮ್ಮ ಕ್ಲಿನಿಕ್’ ಆರಂಭ ➤ ನಾಳೆ (ಡಿ.14) ಮುಖ್ಯಮಂತ್ರಿ ಬೊಮ್ಮಾಯಿ ಯವರಿಂದ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ, ಡಿ.13. ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಕಾರ್ಯಕ್ರಮದಡಿ ಕಡಬ ತಾಲೂಕಿನ ಕೋಡಿಂಬಾಳದಲ್ಲಿ ನಿರ್ಮಿಸಲಾದ ‘ನಮ್ಮ ಕ್ಲಿನಿಕ್’ ಆರೋಗ್ಯ ಸೇವಾ ಕೇಂದ್ರವನ್ನು ನಾಳೆ (ಡಿ.14) ಮುಖ್ಯಮಂತ್ರಿಯವರು ಉದ್ಘಾಟಿಸಲಿದ್ದಾರೆ‌. ನಾಳೆ ಬೆಳಿಗ್ಗೆ 11 ಗಂಟೆಗೆ ಸಿಎಂ ಬಸವರಾಜ್ ಬೊಮ್ಮಾಯಿಯವರು ವೀಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಲಿದ್ದಾರೆ‌ ಎಂದು ತಾಲೂಕು ಆರೋಗ್ಯಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಡಬ: ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮದಡಿ ‘ನಮ್ಮ ಕ್ಲಿನಿಕ್’ ಆರಂಭ ➤ ನಾಳೆ (ಡಿ.14) ಮುಖ್ಯಮಂತ್ರಿ ಬೊಮ್ಮಾಯಿ ಯವರಿಂದ ಉದ್ಘಾಟನೆ Read More »

ಕರಾವಳಿ, ಕರ್ನಾಟಕ

ಬಾಲಗಂಗಾಧರನಾಥ ಸ್ವಾಮೀಜಿಯವರಿಗೆ ಅವರೇ ಸಾಟಿ – ಧರ್ಮಪಾಲನಾಥ ಸ್ವಾಮೀಜಿ ➤ಆದಿಚುಂಚನಗಿರಿ ಭೈರವೈಕ್ಯ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ೭೮ ನೇ ಜಯಂತ್ಯೋತ್ಸವ ಪೂರ್ವಭಾವಿ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಡಿ.10  ಸುಧೀರ್ಘ ಇತಿಹಾಸ ಹಾಗೂ ಪರಂಪರೆಯನ್ನು ಹೊಂದಿರುವ ನಾಥ ಪರಂಪರೆಯ ೭೨ ಜಗದ್ಗುರುಗಳನ್ನು ಕಂಡಿರುವ ಪ್ರಾಚೀನ ಇತಿಹಾಸ ಹೊಂದಿರುವ ಆದಿಚುಂಚನಗಿರಿ ಧರ್ಮ ಪೀಠವನ್ನು  ಭೈರವೈಕ್ಯರಾಗಿರುವ ಬಾಲಗಂಗಾಧರನಾಥ ಸ್ವಾಮೀಜಿಯವರು ಅಲಂಕರಿಸಿದ ಬಳಿಕ ಅಭೂತಪೂರ್ವ ಸಾಧನೆ ಮಾಡಿರುವ  ಸ್ವಾಮೀಜಿಯವರಿಗೆ ಅವರೇ ಸಾಟಿ ಬೇರೆ ಯಾರೂ ಇಲ್ಲ ಎಂದು ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ನುಡಿದರು. ಅವರು ಶುಕ್ರವಾರ ಕಡಬ ಒಕ್ಕಲಿಗ ಗೌಡ ಸಮುದಾಯವ ಭವನದಲ್ಲಿ ದಶಂಬರ್ ೨೨ ರಂದು ಪುತ್ತೂರಿನಲ್ಲಿ

ಬಾಲಗಂಗಾಧರನಾಥ ಸ್ವಾಮೀಜಿಯವರಿಗೆ ಅವರೇ ಸಾಟಿ – ಧರ್ಮಪಾಲನಾಥ ಸ್ವಾಮೀಜಿ ➤ಆದಿಚುಂಚನಗಿರಿ ಭೈರವೈಕ್ಯ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ೭೮ ನೇ ಜಯಂತ್ಯೋತ್ಸವ ಪೂರ್ವಭಾವಿ ಸಭೆ Read More »

ಕರಾವಳಿ, ಕರ್ನಾಟಕ

ಗುವಾಹಟಿ: ಸಿಲಿಂಡರ್ ಸ್ಫೋಟ ನೂರಾರು ಮನೆಗಳಿಗೆ ಹಾನಿ

(ನ್ಯೂಸ್‌ ಕಡಬ) newskadaba.com ಗುವಾಹಟಿ, ಡಿ. 10. ಸಿಲಿಂಡರ್‌ಗಳು ಸ್ಫೋಟಗೊಂಡ ಪರಿಣಾಮ ನೂರಾರು ಮನೆಗಳು  ಹೊತ್ತಿ ಉರಿದ ಘಟನೆ ಅಸ್ಸಾಂನ ಗುವಾಹಟಿಯ ಸ್ಲಂ ಕಾಲೋನಿಯಲ್ಲಿ ನಡೆದಿದೆ.   ಘಟನೆಯ ನಂತರ ಸ್ಥಳೀಯರು ಮತ್ತು ಅಗ್ನಿಶಾಮಕ ಸಿಬ್ಬಂದಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.

ಗುವಾಹಟಿ: ಸಿಲಿಂಡರ್ ಸ್ಫೋಟ ನೂರಾರು ಮನೆಗಳಿಗೆ ಹಾನಿ Read More »

ರಾಷ್ಟ್ರೀಯ ನ್ಯೂಸ್

ಜಾಗತಿಕ ಹೂಡಿಕೆದಾರರ ಸಮಾವೇಶದ ಯೋಜನೆಗಳು 5 ವರ್ಷಗಳಲ್ಲಿ 75% ಜಾರಿಗೆ ➤ ಕೈಗಾರಿಕಾ ಸಚಿವ ಮುರುಗೇಶ್ ಆರ್. ನಿರಾಣಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.07. ರಾಜ್ಯದಲ್ಲಿ ಕಳೆದ ತಿಂಗಳಿನಲ್ಲಿ ನಡೆದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಮಾಡಿಕೊಂಡಿರುವ ಒಪ್ಪಂದಗಳನ್ನು ಮುಂದಿನ ಐದು ವರ್ಷಗಳಲ್ಲಿ ಶೆ.75 ರಷ್ಟು ಅನುಷ್ಠಾನ ಮಾಡುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್. ನಿರಾಣಿ ಅವರು ಭರವಸೆ ನೀಡಿದ್ದಾರೆ. ಅವರು ಮಂಗಳವಾರದಂದು ಬೆಂಗಳೂರಿನಲ್ಲಿ ನಡೆದ ಮಾಧ್ಯಮ ಸಂವಾದದಲ್ಲಿ ಮಾತನಾಡಿ, ಯೋಜನೆಗಳನ್ನು ಆರಂಭಿಸುವವರಿಗೆ ಮಾತ್ರ ನಾವು ಅನುಮೋದನೆ ನೀಡಿದ್ದು, ಕೇವಲ ಅಂಕಿ ಅಂಶಗಳನ್ನು ತೋರ್ಪಡಿಸಲು ನಾವು ಸಮಾವೇಶಗಳನ್ನು ನಡೆಸಿಲ್ಲ. ಮುಂದಿನ 5

ಜಾಗತಿಕ ಹೂಡಿಕೆದಾರರ ಸಮಾವೇಶದ ಯೋಜನೆಗಳು 5 ವರ್ಷಗಳಲ್ಲಿ 75% ಜಾರಿಗೆ ➤ ಕೈಗಾರಿಕಾ ಸಚಿವ ಮುರುಗೇಶ್ ಆರ್. ನಿರಾಣಿ Read More »

ಕರ್ನಾಟಕ

ರಾಜ್ಯ ಬಿಜೆಪಿ ನಾಯಕರ ವರ್ತನೆಗೆ ಬೇಸರ ➤ ರಾಜೀನಾಮೆಗೆ ಮುಂದಾದ ಕಡಬ ಬಿಜೆಪಿ ಶಕ್ತಿ ಕೇಂದ್ರದ ಮುಖಂಡರು

(ನ್ಯೂಸ್ ಕಡಬ) newskadaba.com ಮಂಗಳೂರು, ಜು.27. ಬಿಜೆಪಿ ಯುವ ನಾಯಕ ಪ್ರವೀಣ್ ಹತ್ಯೆಯನ್ನು ಖಂಡಿಸಿ ರಾಜ್ಯ ಬಿಜೆಪಿಯ ವಿವಿಧ ಪದಾಧಿಕಾರಿಗಳು ರಾಜೀನಾಮೆ ನೀಡುತ್ತಿರುವುದರ ನಡುವೆಯೇ ಸುಳ್ಯ ಬಿಜೆಪಿಯಲ್ಲೂ ಹಲವು ಮುಖಂಡರು ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ರಾಜ್ಯ ಬಿಜೆಪಿ ನಾಯಕರ ಬೇಜವಾಬ್ದಾರಿ‌ಗಳಿಂದಾಗಿ ಪಕ್ಷದ ಕಾರ್ಯಕರ್ತರು ತಮ್ಮ ಜೀವವನ್ನು ಕಳೆದುಕೊಳ್ಳುತ್ತಿದ್ದು, ರಾಜ್ಯದ ವಿವಿಧೆಡೆ ಹಲವು ಮುಖಂಡರು ರಾಜೀನಾಮೆ ಘೋಷಿಸಿದ್ದಾರೆ. ರಾಜ್ಯ ನಾಯಕರ ವರ್ತನೆಯಿಂದ ಬೇಸತ್ತು ಕಡಬ ಮಹಾಶಕ್ತಿ ಕೇಂದ್ರದ ವಿವಿಧ ನಾಯಕರು ರಾಜಿನಾಮೆಗೆ ಮುಂದಾಗಿದ್ದು, ನಾಳೆ ಅಧಿಕೃತವಾಗಿ

ರಾಜ್ಯ ಬಿಜೆಪಿ ನಾಯಕರ ವರ್ತನೆಗೆ ಬೇಸರ ➤ ರಾಜೀನಾಮೆಗೆ ಮುಂದಾದ ಕಡಬ ಬಿಜೆಪಿ ಶಕ್ತಿ ಕೇಂದ್ರದ ಮುಖಂಡರು Read More »

ಕರಾವಳಿ
Scroll to Top