ಮಂಗಳೂರು |ಮಳೆಗೆ ನಲುಗಿದ ಕರಾವಳಿ ಭಾಗ
(ನ್ಯೂಸ್ ಕಡಬ) newskadaba.com ಮಂಗಳೂರು, ಆ.08: ದ.ಕ. ಜಿಲ್ಲೆಯ ಬೆಳ್ತಂಗಡಿ, ಕಡಬ, ಸುಳ್ಯ ತಾಲೂಕು ಸಹಿತ ಘಟ್ಟದ ತಪ್ಪಲು ಪ್ರದೇಶಗಳಲ್ಲಿ ಭಾರಿ ಗಾಳಿ ಮಳೆ ಮುಂದುವರಿದಿದ್ದು, ನೆರೆ-ಪ್ರವಾಹ, ಗುಡ್ಡ ಕುಸಿತ, ಮನೆಗಳಿಗೆ ಹಾನಿ ಮೊದಲಾದವುಗಳಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕುಮಾರಧಾರಾ ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, ಸ್ನಾನಘಟ್ಟ ಐದನೇ ದಿನವೂ ಮುಳುಗಡೆಯಾಗಿದೆ. ಇಲ್ಲಿನ ಶೌಚಗೃಹ, ದೇವರ ಅವಭೃತ ಕಟ್ಟೆ ಭಾಗಶಃ ಮುಳುಗಡೆಗೊಂಡಿದೆ. ಡ್ರೆಸ್ಸಿಂಗ್ ರೂಂ, ಲಗೇಜ್ ಕೊಠಡಿ, ರಕ್ಷಕರ ಕೊಠಡಿ ಒಳಗೊಂಡ ಕಟ್ಟಡ ಜಲಾವೃತಗೊಂಡಿದೆ. […]
ಮಂಗಳೂರು |ಮಳೆಗೆ ನಲುಗಿದ ಕರಾವಳಿ ಭಾಗ Read More »
ಕರಾವಳಿ, ಕರ್ನಾಟಕ









