Kadaba

ಕುಕ್ಕೆ ಸುಬ್ರಹ್ಮಣ್ಯ : ದೇವರಹಳ್ಳಿಯ ಮುಚ್ಚಲ್ಪಟ್ಟಿದ್ದ ಶಾಲೆಗೆ ಮತ್ತೆ ಮರು ಜೀವ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ.07: ಮನೆಯ ಹತ್ತಿರದಲ್ಲೆ ಸರ್ಕಾರಿ ಶಾಲೆಯಿದ್ದರೂ, ಪಾಠ ಕೇಳಲು ಮಕ್ಕಳಿಲ್ಲ. ಇದ್ದ ಬೆರಳೆಣಿಕೆಯ ಮಕ್ಕಳು ಅಂಗ್ಲ ಮದ್ಯಮದತ್ತ ಮುಖಮಾಡಿದ್ದರು. ಇದರಿಂದ್ದಾಗಿ, ವರುಷಗಳ ಹಿಂದೇ ಕುಕ್ಕೆ ಸುಬ್ರಹ್ಮಣ್ಯದ ಸಮೀಪದಲ್ಲಿನ ಸರಕಾರಿ ದೇವರಹಳ್ಳಿ ಎಂಬ ಶಾಲೆಯೊಂದು ಮುಚ್ಚಲ್ಪಟ್ಟಿತ್ತು. ಆದರೆ, ಇದೀಗಾ ಮತ್ತೆ ಊರವರ ಹಾಗೂ ತಾ. ಪಂ ಸದಸ್ಯ ಅಶೋಕ್ ನೆಕ್ರಾಜೆ ಅವರ ಪ್ರಯತ್ನದ ಫಲವಾಗಿ ಮುಚ್ಚಿದ್ದ ಶಾಲೆ ಮತ್ತೆ ತೆರೆದುಕೊಂಡಿದೆ.       ವರ್ಷದ ಹಿಂದೆ ಮುಚ್ಚಲ್ಪಟ್ಟಿದ್ದ ಇಲ್ಲಿನ ದೇವರಹಳ್ಳಿ ಕಿರಿಯ ಪ್ರಾಥಮಿಕ […]

ಕುಕ್ಕೆ ಸುಬ್ರಹ್ಮಣ್ಯ : ದೇವರಹಳ್ಳಿಯ ಮುಚ್ಚಲ್ಪಟ್ಟಿದ್ದ ಶಾಲೆಗೆ ಮತ್ತೆ ಮರು ಜೀವ Read More »

ಕರಾವಳಿ, ಕರ್ನಾಟಕ

ಕೊರೊನಾದ ಹೆಸರಿನಲ್ಲಿ ಸುಲಿಗೆ ಮಾಡಿದರೆ ಆಸ್ಪತ್ರೆಗಳ ವಿರುದ್ದ ನಿರ್ದಕ್ಷಿಣ್ಯ ಕ್ರಮ➤ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಖಡಕ್ ವಾರ್ನಿಂಗ್

(ನ್ಯೂಸ್ ಕಡಬ) newskadaba.com.ಮಂಗಳೂರು ,ಆ.7: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿತರ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳು ಸರಕಾರದೊಂದಿಗೆ ಸಹಕರಿಸಬೇಕು ಯಾವುದೇ ಖಾಸಗಿ ಆಸ್ಪತ್ರೆ ಚಿಕಿತ್ಸೆಗಾಗಿ ಹೆಚ್ಚುವರಿ ಬಿಲ್ ತೆಗೆದುಕೊಂಡಿರುವುದು ಗಮನಕ್ಕೆ ಬಂದರೆ ಅಂತಹ ಆಸ್ಪತ್ರೆಗಳ ಮೇಲೆ ನಿರ್ದಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಎಚ್ಚರಿಕೆ ಕೊಟ್ಟಿದ್ದಾರೆ. ಕೋವಿಡ್ ನಿರ್ವಹಣೆ ಸಂಬಂಧ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರ ಮನವಿ ಮೇರೆಗೆ ಎ.ಜೆ ಆಸ್ಪತ್ರೆ ಹಾಗೂ ಶ್ರೀನಿವಾಸ ವೈದ್ಯಕೀಯ

ಕೊರೊನಾದ ಹೆಸರಿನಲ್ಲಿ ಸುಲಿಗೆ ಮಾಡಿದರೆ ಆಸ್ಪತ್ರೆಗಳ ವಿರುದ್ದ ನಿರ್ದಕ್ಷಿಣ್ಯ ಕ್ರಮ➤ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಖಡಕ್ ವಾರ್ನಿಂಗ್ Read More »

ಕರಾವಳಿ

ಕೋವಿಡ್‌ ಟೆಸ್ಟ್ : ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ವರದಿ ನೆಗೆಟಿವ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ.07:  ಸಿ. ಎಂ ಬಿಎಸ್ವೈ ಯಡಿಯೂರಪ್ಪರವರಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ, ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದವರಿಗೆ ಕೋವಿಡ್-19 ಟೆಸ್ಟ್ ಮಾಡಿಕೊಳ್ಳುವಂತೆ ಮನವಿ ಮಾಡಿಕೊಂಡಿದ್ದರು. ಅದರಂತೆ ಉಸ್ತುವರಿ ಸಚಿವರಾದ ಕೋಟ ಶ್ರೀ ನಿವಾಸ ಪೂಜಾರಿರವರು ಕೋವಿಡ್ ಪರೀಕ್ಷೆ ಮಾಡಿಸಿದ್ದು, ಅವರ ವರದಿ ನೆಗೆಟಿವ್ ಬಂದಿದೆ.   ಈ ಬಗ್ಗೆ ಟ್ವೀಟ್‌ ಮಾಡಿರುವ ಸಚಿವರು ‘ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸಂಪರ್ಕದಲ್ಲಿದ್ದ ಕಾರಣಕ್ಕೆ ಹೋಂ ಕ್ವಾರಂಟೈನ್‌ನಲ್ಲಿದ್ದೆ. ಇದೀಗ ಕೋವಿಡ್‌ 19 ಪರೀಕ್ಷಾ ವರದಿ ನೆಗೆಟಿವ್ ಬಂದಿದ್ದು,

ಕೋವಿಡ್‌ ಟೆಸ್ಟ್ : ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ವರದಿ ನೆಗೆಟಿವ್ Read More »

ಕರಾವಳಿ, ಕರ್ನಾಟಕ

ವೆನ್ಲಾಕ್ – ಶುಶ್ರೂಷಕರು ಹಾಗೂ ಫಾರ್ಮಾಸಿಸ್ಟ್ ಹುದ್ದೆಗಳಿಗೆ ನೇರ ನೇಮಕಾತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.07:  ಕೊವೀಡ್-19 ಹಿನ್ನೆಲೆಯಲ್ಲಿ ವೆನ್ಲಾಕ್‍ ಜಿಲ್ಲಾ ಆಸ್ಪತ್ರೆ ಮಂಗಳೂರು, ಇಲ್ಲಿ ಖಾಲಿ ಇರುವ ಶುಶ್ರೂಷಕರು ಹಾಗೂ ಫಾರ್ಮಾಸಿಸ್ಟ್ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಯಲಿದ್ದು ಹುದ್ದೆಗಳ ವಿವಿರ ಇಂತಿವೆ:     ಶುಶ್ರೂಷಕರು-16 ಹುದ್ದೆಗಳು, ವಿದ್ಯಾರ್ಹತೆ-ಡಿಪ್ಲೋಮಾಇನ್ ನರ್ಸಿಂಗ್ (ನರ್ಸಿಂಗ್ ಕೌನ್ಸಿಲ್‍ನಲ್ಲಿ ನೋಂದಣಿಯಾಗಿರಬೇಕು), ವೇತನರೂ 25,000.ಫಾರ್ಮಾಸಿಸ್ಟ್-3 ಹುದ್ದೆಗಳು ವಿದ್ಯಾರ್ಹತೆ– ಡಿ-ಫಾರ್ಮಾ (ಫಾರ್ಮಾಸಿ ಕೌನ್ಸಿಲ್‍ನಲ್ಲಿ ನೋಂದಣಿಯಾಗಿರಬೇಕು) ವೇತನ-20,000. ಹುದ್ದೆಗಳಿಗೆ 6 ತಿಂಗಳು ಅಥವಾ ನೇರ ನೇಮಕಾತಿ ಹುದ್ದೆಗಳು ಭರ್ತಿಯಾಗುವವರೆಗೆ ಗುತ್ತಿಗೆಆಧಾರದ ಮೇಲೆ ಮೆರಿಟ್‍

ವೆನ್ಲಾಕ್ – ಶುಶ್ರೂಷಕರು ಹಾಗೂ ಫಾರ್ಮಾಸಿಸ್ಟ್ ಹುದ್ದೆಗಳಿಗೆ ನೇರ ನೇಮಕಾತಿ Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ ತಾ. ವ್ಯಾಪ್ತಿಯ ಹಾನಿಗೊಳಾಗದ ಪ್ರದೇಶಕ್ಕೆ ಅಧಿಕಾರಿಗಳ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.07:  ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಗೆ ಬರುವ ಎಲ್ಲಾ ತಾಲೂಕುಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಗುರುವಾರ ಬೆಳ್ತಂಗಡಿ ತಾಲೂಕಿನ ಕುಕ್ಕಾವು ಹಾಗೂ ಕಾಜೂರು ಪ್ರದೇಶಗಳಿಗೆ  ಬೆಳ್ತಂಗಡಿ ಉಪವಿಭಾಗ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್, ಶಿವಪ್ರಸಾದ್ ಅವರು ಭೇಟಿ ನೀಡಿದ್ದು,  ರಸ್ತೆ, ಸೇತುವೆ ಮತ್ತು ಕಟ್ಟಡಗಳ ಸ್ಥಿತಿಗತಿಯನ್ನು ಪರಿಶೀಲಿಸಲಾಗಿದೆ. ಸದರಿ ಪ್ರದೇಶಗಳಲ್ಲಿ ಹಳ್ಳಕೊಳ್ಳಗಳು ಗರಿಷ್ಠ ಮಟ್ಟದಲ್ಲಿ ಉಕ್ಕಿ ಹರಿಯುತ್ತಿವೆ.     ಕಳೆದ ಸಾಲಿನಲ್ಲಿ ಉಂಟಾದ ಅತೀವೃಷ್ಟಿಯಿಂದಾಗಿ ಕಿಲ್ಲೂರು – ಕಾಜೂರು ಜಿಲ್ಲಾ ಮುಖ್ಯ ರಸ್ತೆಯ

ಬೆಳ್ತಂಗಡಿ ತಾ. ವ್ಯಾಪ್ತಿಯ ಹಾನಿಗೊಳಾಗದ ಪ್ರದೇಶಕ್ಕೆ ಅಧಿಕಾರಿಗಳ ಭೇಟಿ Read More »

ಕರಾವಳಿ, ಕರ್ನಾಟಕ

ತಲಕಾವೇರಿ ಗುಡ್ಡ ಕುಸಿತ➤ಬಂಟ್ವಾಳದ ಓರ್ವ ಅರ್ಚಕರು ನಾಪತ್ತೆ..!!!

(ನ್ಯೂಸ್ ಕಡಬ) newskadaba.com ಬಂಟ್ವಾಳ: ಆ.07,. ತಲಕಾವೇರಿಯಲ್ಲಿ ಗುಡ್ಡ ಕುಸಿದು ನಾಪತ್ತೆಯಾದ ಐವರು ಅರ್ಚಕರ ಪೈಕಿ ಒಬ್ಬರು ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ಕನಪಾಡಿ ನಿವಾಸಿ ಎಂದು ಮಾಹಿತಿ ಲಭ್ಯವಾಗಿದ್ದು, ರಾಮಕೃಷ್ಣ ರೇಣುಕಾ ಭಟ್ ದಂಪತಿಯ ಪುತ್ರ 24 ವರ್ಷದ ರವಿಕಿರಣ್ ನಾಪತ್ತೆಯಾದ ಯುವ ಅರ್ಚಕರು ಎಂದು ತಿಳಿದುಬಂದಿದೆ. ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಗುರುವಾರ ಬೆಳಿಗ್ಗೆ ತಲಕಾವೇರಿಯಲ್ಲಿ ಗುಡ್ಡ ಜರಿದು ಬಿದ್ದ ಹಿನ್ನೆಲೆಯಲ್ಲಿ ಆರ್ಚಕರ ಮನೆ ಸಂಪೂರ್ಣ ಜಲಸಮಾದಿಯಾಗಿತ್ತು. ಮನೆಯೊಳಗೆ ಇದ್ದ ಎಲ್ಲರೂ

ತಲಕಾವೇರಿ ಗುಡ್ಡ ಕುಸಿತ➤ಬಂಟ್ವಾಳದ ಓರ್ವ ಅರ್ಚಕರು ನಾಪತ್ತೆ..!!! Read More »

ಕರಾವಳಿ

ಕಡಬ : ಗ್ಯಾಸ್ ಸಿಲಿಂಡರ್ ಸ್ಪೋಟ, ಅಪಾರ ಪ್ರಮಾಣದ ನಷ್ಟ

(ನ್ಯೂಸ್ ಕಡಬ) newskadaba.com ಕಡಬ, ಆ.07:  ಕಡಬ ತಾಲೂಕು ಬಲ್ಯ ಗ್ರಾಮದ ಕೆರೆನಡ್ಕ ದರ್ಣಪ್ಪ‌ ಗೌಡ ಎಂಬುವವರ ಮನೆಯಲ್ಲಿ ಗುರುವಾ ರಾತ್ರಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡಿದೆ.     ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ರಭಸಕ್ಕೆ ಮನೆಯ ಮೇಲ್ಚಾವಣಿ ಭಾಗಷ: ಹಾನಿಗೊಂಡಿದೆ. ಮನೆಯ ಗೋಡೆ ಬಿರುಕು ಬಿಟ್ಟಿದೆ. ಕೋಣೆಯಲ್ಲಿದ್ದ ವಸ್ತುಗಳಿಗೆ ಹಾನಿಯಾಗಿದ್ದು, ಚೆಲ್ಲಾಪಿಲ್ಲಿಯಾಗಿವೆ, ಅಪಾರ ಪ್ರಮಾಣದ ನಷ್ಟ ಉಂಟಾಗಿದೆ.ಸದ್ಯ ಮನೆ ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದರೆ. ಘಟನಾ ಸ್ಥಳಕ್ಕೆ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  

ಕಡಬ : ಗ್ಯಾಸ್ ಸಿಲಿಂಡರ್ ಸ್ಪೋಟ, ಅಪಾರ ಪ್ರಮಾಣದ ನಷ್ಟ Read More »

ಕರಾವಳಿ, ಕರ್ನಾಟಕ

ಧರ್ಮಸ್ಥಳ :ಗಾಳಿ ಮಳೆಗೆ ರಸ್ತೆಗೆ ಉರುಳಿದ ಮರ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಆ.07: ಕಳೆದ ದಿನ ಸುರಿದ ಭಾರಿ ಮಳೆಗೆ ಧರ್ಮಸ್ಥಳದ ಶಾಂತಿವನ ಬಳಿ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದು ರಸ್ತೆ ತಡೆ ಉಂಟಾದ ಘಟನೆ ಕಳೆದ ದಿನ ಬೀಸಿದ ಗಾಳಿ ಗೆ ನಡೆದಿದೆ.   ವಿದ್ಯುತ್ ಕಂಬದ ಮೇಲೆ ಪರಿಣಾಮ ವಿದ್ಯುತ್ ತಂತಿಗಳು ರಸ್ತೆಗೆ ಬಿದಿದ್ದೆ. ಆದರೆ ಯಾವುದೇ ರೀತಿಯ ಹಾನಿಯಾಗಿಲ್ಲ. ಇನ್ನು ರಸ್ತೆಗೆ ಉರುಳಿ ಬಿದಿದ್ದ ಮರಗಳನ್ನು ಸ್ಥಳೀಯರು ತೆರವುಗೊಳಿಸಿದ್ದಾರೆ.  

ಧರ್ಮಸ್ಥಳ :ಗಾಳಿ ಮಳೆಗೆ ರಸ್ತೆಗೆ ಉರುಳಿದ ಮರ Read More »

ಕರಾವಳಿ, ಕರ್ನಾಟಕ

ಪೆರ್ನೆಮ್ ಸುರಂಗದ ಗೋಡೆ ಕುಸಿತ➤ಕೊಂಕನ್ ರೈಲ್ವೆ ಸಂಚಾರ ಸ್ಥಗಿತ

(ನ್ಯೂಸ್ ಕಡಬ) newskadaba.com ಮಂಗಳೂರು: ಆ.07., ಭಾರಿ ಮಳೆಯಿಂದಾಗಿ ಗೋವಾದ ಪೆರ್ನೆಮ್‌ನಲ್ಲಿ ಸುರಂಗ ಗೋಡೆಯ ಒಂದು ಭಾಗ ಕುಸಿದ ಪರಿಣಾಮ ಈ ಮಾರ್ಗದಲ್ಲಿ ಸಂಚರಿಸುವ ಕೊಂಕಣ್ ರೈಲ್ವೆ ಎಲ್ಲಾ ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಉತ್ತರ ಗೋವಾ ಜಿಲ್ಲೆಯ ಪೆರ್ನೆಮ್‌ನಲ್ಲಿ ಸುರಂಗದೊಳಗಿನ ಗೋಡೆಯ ಐದು ಮೀಟರ್ ಭಾಗ ಗುರುವಾರ ಮುಂಜಾನೆ 2.50 ರ ಸುಮಾರಿಗೆ ಕುಸಿದಿದೆ.  ಇದೀಗ ರೈಲ್ವೆ ಹಳಿ ಮೇಲೆ ಸುರಿದ ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದೆ. ಕುಸಿದ ಗೋಡೆಯ ದುರಸ್ಥಿ ಪ್ರಗತಿಯಲ್ಲಿದೆ. ಮುಂದಿನ ಸೂಚನೆ ತನಕ

ಪೆರ್ನೆಮ್ ಸುರಂಗದ ಗೋಡೆ ಕುಸಿತ➤ಕೊಂಕನ್ ರೈಲ್ವೆ ಸಂಚಾರ ಸ್ಥಗಿತ Read More »

ರಾಷ್ಟ್ರೀಯ ನ್ಯೂಸ್

ಬೆಳ್ತಂಗಡಿ ತಾಲೂಕಿನಲ್ಲಿ ಪ್ರವಾಹದ ಆತಂಕ➤ ಮುನ್ನೆಚ್ಚರಿಕ ಕ್ರಮವಾಗಿ 32 ಕುಟುಂಬಗಳ ಸ್ಥಳಾಂತರ

(ನ್ಯೂಸ್ ಕಡಬ) newskadaba.com.ಬೆಳ್ತಂಗಡಿ,ಆ.7:  ಕರಾವಳಿ ಭಾಗಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ನೇತ್ರಾವತಿಯ ಉಪನದಿಗಳು ಉಕ್ಕಿಹರಿಯುತ್ತಿದೆ.ಇದರಿಂದಾಗಿ ಈ ಭಾಗದಲ್ಲಿ ಪ್ರವಾಹದ ಆತಂಕ ಎದುರಾಗಿದೆ. ಹಾಗಾಗಿ ಮುನ್ನೆಚ್ಚರಿಕ ಕ್ರಮವಾಗಿ ತಾಲೂಕು ಆಡಳಿತ ಕಾಳಜಿ ಕೇಂದ್ರಕ್ಕೆ ಎಂಟು ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ. ಇನ್ನು, ಮಿತ್ತಬಾಗಿಲು ಗ್ರಾಮದ ಗಣೇಶ್ ನಗರವನ್ನು ಅಪಾಯಕಾರಿ ಪ್ರದೇಶ ಎಂದು ಗುರುತಿಸಿ ಇಲ್ಲಿ ವಾಸವಾಗಿರುವ 32 ಕುಟುಂಬಗಳನ್ನು ಗುರುವಾರ ರಾತ್ರಿಯೇ ತಾಲೂಕು ಆಡಳಿತ ಸ್ಥಳಾಂತರಿಸಿದೆ. ಜಿಲ್ಲಾಡಳಿತದ ಸೂಚನೆಯಂತೆ ಪುತ್ತೂರು ಸಹಾಯಕ ಕಮಿಷನರ್ ಯತೀಶ್ ಉಳ್ಳಾಲ್, ತಹಶೀಲ್ದಾರ್ ಮಹೇಶ್ ಜೆ. ಅವರು

ಬೆಳ್ತಂಗಡಿ ತಾಲೂಕಿನಲ್ಲಿ ಪ್ರವಾಹದ ಆತಂಕ➤ ಮುನ್ನೆಚ್ಚರಿಕ ಕ್ರಮವಾಗಿ 32 ಕುಟುಂಬಗಳ ಸ್ಥಳಾಂತರ Read More »

ಕರಾವಳಿ
Scroll to Top