ಅಯೋಧ್ಯೆ ರಾಮಮಂದಿರ ಶಿಲಾನ್ಯಾಸ ➤ ಮಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ
(ನ್ಯೂಸ್ ಕಡಬ) newskadaba.com ಮಂಗಳೂರು, ಆ.04: ಹಿಂದೂಗಳ ದಶಕಗಳ ಕನಸು ಅಯೋಧ್ಯೆ ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇತ್ತ ಮಂಗಳೂರಿನಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಆಗಸ್ಟ್ 5 ಅಂದರೆ ನಾಳೆ ಆಯೋಧ್ಯೆಯಲ್ಲಿ ಪ್ರಧಾನಿ ಮೋದಿ ಅವರು ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದು, ಇದೇ ಕಾರಣಕ್ಕೆ ನಗರದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ಸಂಭವಿಸದಂತೆ ಮಂಗಳೂರು ಪೊಲೀಸರು ನಾಳೆ ನಗರದಾದ್ಯಂತ ನಿಷೇಧಾಜ್ಞೆ ಜಾರಿ ಮಾಡಿದ್ದಾರೆ. ಸಿಆರ್ ಪಿಸಿ ಸೆಕ್ಷನ್ 144 ಜಾರಿ […]
ಅಯೋಧ್ಯೆ ರಾಮಮಂದಿರ ಶಿಲಾನ್ಯಾಸ ➤ ಮಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ Read More »
ಕರಾವಳಿ









