Kadaba

ಮಂಗಳೂರಿನ ಸೂಸೈಡ್ ಬ್ರಿಡ್ಜ್​ಗೆ ಕೊನೆಗೂ ತಡೆಗೋಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ 01: ಮಂಗಳೂರಿನ ಸೂಸೈಡ್ ಬ್ರಿಡ್ಜ್ ಎಂದೇ ಕುಖ್ಯಾತಿ ಗಳಿಸಿದ ಮಂಗಳೂರು-ತೊಕ್ಕೊಟ್ಟು ನಡುವಿನ ನೇತ್ರಾವತಿ ಸೇತುವೆಗೆ ಕೊನೆಗೂ ತಡೆಬೇಲಿ ಹಾಕಲಾಗಿದೆ. ಬಹುಕೋಟಿ ಉದ್ಯಮಿ, ಕೆಫೆ ಕಾಫಿ ಡೇ ಮಾಲೀಕ ವಿ.ಜಿ. ಸಿದ್ದಾರ್ಥ್ ಆತ್ಮಹತ್ಯೆ ಮಾಡಿಕೊಂಡಿದ್ದ ಸೇತುವೆಗೆ ತಡೆಬೇಲಿ ಭಾಗ್ಯ ಒದಗಿಬಂದಿದೆ. ಸೇತುವೆಯ ಉದ್ದಕ್ಕೂ ರಕ್ಷಣಾ ಬೇಲಿ ಅಳವಡಿಸುವ ಕಾರ್ಯ ಭರದಿಂದ ಸಾಗಿದೆ.ಕೆಫೆ ಕಾಫಿ ಡೇ ಸಂಸ್ಥಾಪಕ ವಿ.ಜಿ. ಸಿದ್ದಾರ್ಥ್ ಆತ್ಮಹತ್ಯೆ ಮಾಡಿಕೊಂಡು ಇಂದಿಗೆ ಒಂದು ವರ್ಷ ಕಳೆದಿದೆ.       […]

ಮಂಗಳೂರಿನ ಸೂಸೈಡ್ ಬ್ರಿಡ್ಜ್​ಗೆ ಕೊನೆಗೂ ತಡೆಗೋಡೆ Read More »

ಕರಾವಳಿ, ಕರ್ನಾಟಕ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಒಂದೇ ವಾರದಲ್ಲಿ ಕೊರೊನಾಗೆ 50 ಸಾವು ➤ 1315 ಪಾಸಿಟಿವ್ ಪ್ರಕರಣ

(ನ್ಯೂಸ್ ಕಡಬ) newskadaba.com ಮಂಗಳೂರು: ಆ.01.,ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಕಳೆದ ಒಂದು ವಾರದಲ್ಲಿ ಜಿಲ್ಲೆಯಲ್ಲಿ 1315 ಪಾಸಿಟಿವ್ ಕೇಸ್ ದೃಢಪಟ್ಟಿದೆ. ವಾರದಲ್ಲಿ ಪ್ರತಿ ದಿನ ಸರಾಸರಿ 150 ಪಾಸಿಟಿವ್ ಪ್ರಕರಣ ಹಾಗೂ ಒಂದೇ ವಾರದ ಅವಧಿಯಲ್ಲಿ 50 ಮಂದಿ ಕೊರೊನಾ ಪೀಡಿತರಾಗಿ ಮೃತಪಟ್ಟಿದ್ದಾರೆ. ಜಿಲ್ಲಾಡಳಿತ ನೀಡಿರುವ ಮಾಹಿತಿಯಂತೆ ಜು.23 ರಿಂದ ಜು.29 ರವರೆಗೆ 1315 ಕೊರೊನಾ ದೃಢಪಟ್ಟಿದ್ದು ಈ ಪೈಕಿ 383 ಮಂದಿಗೆ ಕೊರೊನಾ ಹೇಗೆ ತಗುಲಿದೆ ಎಂದೇ ತಿಳಿದುಬಂದಿಲ್ಲ. ಸೋಂಕಿತರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಒಂದೇ ವಾರದಲ್ಲಿ ಕೊರೊನಾಗೆ 50 ಸಾವು ➤ 1315 ಪಾಸಿಟಿವ್ ಪ್ರಕರಣ Read More »

ಕರಾವಳಿ

ಬೆಳ್ತಂಗಡಿ : ಆಶಾ ಕಾರ್ಯಕರ್ತೆ ಮೇಲೆ ಪತಿಯಿಂದಲೇ ಹಲ್ಲೆ

(ನ್ಯೂಸ್ ಕಡಬ) newskadaba.com  ಬೆಳ್ತಂಗಡಿ, ಆ.01: ಕೊವೀಡ್ -19 ಹಿನ್ನಲೆಯಲ್ಲಿ ಆರೋಗ್ಯ ಇಲಾಖೆಯ ಆದೇಶದಂತೆ ಸರ್ವೆಗೆ ಹೋಗುತ್ತಿದ್ದ ಆಶಾ ಕಾರ್ಯಕರ್ತೆ ಯ ಮೇಲೆ ಅವರ ಪತಿಯೇ ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಪೇಲತ್ತಳಿಕೆಯಲ್ಲಿ ನಡೆದಿದೆ. ಪುದುವೆಟ್ಟು ಗ್ರಾಮದ ಅರಸೋಲಿಗೆ ನೆರೋಳುಪಳಿಕೆ ನಿವಾಸಿ ಆಶಾ ಕಾರ್ಯಕರ್ತೆ ಶ್ರೀ ಮತಿ ಭವಾನಿ ಹಲ್ಲೆಗೊಳಗಾಗಿದ್ದು, ತಲೆಗೆ ಗಂಭೀರಾ ಗಾಯಗೊಂಡು ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳಿಯ ಗ್ರಾಮದ ಗೇರು ಕಟ್ಟೆ ಬಾಕಿಮಾರು ನಿವಾಸಿ ಸುರೇಶ್ ಸುರೇಶ್ ಹಲ್ಲೆ ನಡೆಸಿದವರೆಂದು

ಬೆಳ್ತಂಗಡಿ : ಆಶಾ ಕಾರ್ಯಕರ್ತೆ ಮೇಲೆ ಪತಿಯಿಂದಲೇ ಹಲ್ಲೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ➤ ಆರೋಪಿ ನಿರಂಜನ್ ಭಟ್ ಜಾಮೀನು ಅರ್ಜಿ ಹೈಕೋರ್ಟ್‍ನಲ್ಲಿ ತಿರಸ್ಕøತ

(ನ್ಯೂಸ್ ಕಡಬ) newskadaba.com.ಉಡುಪಿ ,ಆ.1: ಉಡುಪಿ ಮತ್ತು ದುಬೈನಲ್ಲಿ ಉದ್ಯಮಮಾಡಿಕೊಂಡಿದ್ದ ಕರಾವಳಿಯ ಎನ್‍ಆರ್‍ಐ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಧಿಸಿದಂತೆ. ಆರೋಪಿ ನಿರಂಜನ ಭಟ್ ಹೈಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿ ತಿರಸ್ಕೃತಗೊಂಡಿದೆ. ನಾಲ್ಕು ವರ್ಷಗಳ ಹಿಂದೆ ನಡೆದ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ನಿರಂಜನ್ ಭಟ್ 2019ರ ಅ.28 ರಂದು ಸೆಶನ್ಸ್ ಕೋರ್ಟ್ ನಲ್ಲಿ ಜಾಮೀನು ಅರ್ಜಿ ತಿರಸ್ಕೃತಗೊಂಡಿತ್ತು. ಅನಂತರ 2020 ರ ಫೆ.10ರಂದು ಆರೋಪಿಯೂ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಜು .27 ರಂದು ಆ

ಉಡುಪಿ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ➤ ಆರೋಪಿ ನಿರಂಜನ್ ಭಟ್ ಜಾಮೀನು ಅರ್ಜಿ ಹೈಕೋರ್ಟ್‍ನಲ್ಲಿ ತಿರಸ್ಕøತ Read More »

ಕರಾವಳಿ

ಮಡಿಕೇರಿಯಲ್ಲಿ ಅಕ್ಟೀವಾ – ಕಾರು ನಡುವೆ ಅಪಘಾತ ➤ ಅಂಬಿಕಾ ವಿದ್ಯಾರ್ಥಿ ಶ್ರೇಯಸ್ ಮೃತ್ಯು

(ನ್ಯೂಸ್ ಕಡಬ) newskadaba.com ಕೊಡಗು, ಅ.01: ಸಿಇಟಿ ಪರೀಕ್ಷೆ ಬರೆದು ವಾಪಾಸ್ ಆಗುತ್ತಿದ್ದ ವೇಳೆ ರಸ್ತೆ ಅಪಘಾತದಲ್ಲಿ ಪುತ್ತೂರು ಅಂಬಿಕಾ ವಿದ್ಯಾಸಂಸ್ಥೆಯ ಪ್ರತಿಭಾನ್ವಿತ ವಿದ್ಯಾರ್ಥಿ ಮೃತಪಟ್ಟ ಘಟನೆ ಶುಕ್ರವಾರ ಮಡಿಕೇರಿ ನಗರದ ಚೈನ್ ಗೇಟ್ ಬಳಿ ನಡೆದಿದೆ.     ಪುತ್ತೂರು ಪ್ರತಿಷ್ಠಿತ ಅಂಬಿಕಾ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಶ್ರೇಯಸ್, ಕೋವಿಡ್ ಕಾರಣದಿಂದ ಮಡಿಕೇರಿಯಲ್ಲೇ ಸಿಇಟಿ ಪರೀಕ್ಷೆ ಬರೆದು ತನ್ನ ಸೋಮವಾರಪೇಟೆ ತಾಲೂಕಿನ ನಂಜರಾಯಪಟ್ಟಣದ ಮನೆಗೆ ವಾಪಸ್ ಆಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಶ್ರೇಯಸ್ ಜೊತೆಗಿದ್ದ ಮತ್ತೊಬ್ಬ ವಿದ್ಯಾರ್ಥಿ

ಮಡಿಕೇರಿಯಲ್ಲಿ ಅಕ್ಟೀವಾ – ಕಾರು ನಡುವೆ ಅಪಘಾತ ➤ ಅಂಬಿಕಾ ವಿದ್ಯಾರ್ಥಿ ಶ್ರೇಯಸ್ ಮೃತ್ಯು Read More »

ಕರಾವಳಿ, ಕರ್ನಾಟಕ

ಇಂದು ಕಡಬದಲ್ಲಿ ಉಚಿತ ಕೊವೀಡ್ -19 ಪರೀಕ್ಷೆ

(ನ್ಯೂಸ್ ಕಡಬ) newskadaba.com ಕಡಬ ಅ.01: ಇಂದು ಕಡಬದ ಸರಕಾರಿ ಮಾದರಿ ಶಾಲೆಯಲ್ಲಿ ಬೆಳಗ್ಗೆ ಗಂಟೆ 10 ರಿಂದ ಕೊವೀಡ್ -19 ಪರೀಕ್ಷೆ ನಡೆಯಲಿದೆ.   ಉಚಿತ ಕೊರೋನಾ ಪರೀಕ್ಷೆ ನಡೆಯಲಿದ್ದು, ಎಲ್ಲರೂ ಈ ಕೊರೋನಾ ಪರೀಕ್ಷೆಯ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ .    

ಇಂದು ಕಡಬದಲ್ಲಿ ಉಚಿತ ಕೊವೀಡ್ -19 ಪರೀಕ್ಷೆ Read More »

ಕರಾವಳಿ, ಕರ್ನಾಟಕ

ಕಡಬದಲ್ಲಿ 17 ಮಂದಿಯಲ್ಲಿ ಕೊರೋನಾ ದೃಢ ➤ ತಾಲೂಕು ಆರೋಗ್ಯ ಇಲಾಖಾ ವರದಿ

(ನ್ಯೂಸ್ ಕಡಬ) newskadaba.com ಪುತ್ತೂರು, ಜು.31: ಪುತ್ತೂರು ಮತ್ತು ಕಡಬ ತಾಲೂಕುಗಳಲ್ಲಿ ಆ.1ರಂದು ತಾಲೂಕು ಆರೋಗ್ಯ ಇಲಾಖೆಯ ವರದಿಯಂತೆ 17 ಮಂದಿಯಲ್ಲಿ ಕೊರೋನಾ ದೃಢಪಟ್ಟಿರುವ ಕುರಿತು ವರದಿಯಾಗಿದೆ. ಜು.31ಕ್ಕೆ ಕೋಡಿಂಬಾಡಿ ಮತ್ತು ನೆಲ್ಯಾಡಿಯಲ್ಲಿ ರ್‍ಯಾಪಿಡ್ ಆಂಟಿಜನ್ ಪರೀಕ್ಷೆ ಮಾಡಲಾಗಿತ್ತು. ಆ ಪರೀಕ್ಷೆಯಲ್ಲಿ ಕೊರೋನಾ ದೃಢಗೊಂಡವರ ಪಟ್ಟಿ ಸೇರಿ ಮತ್ತು ಸರಕಾರಿ ಹಾಗೂ ಮಂಗಳೂರು ಆಸ್ಪತ್ರೆಯಲ್ಲಿ ದೃಢಗೊಂಡ ಕೊರೋನಾ ಪ್ರಕರಣಗಳ ಮಾಹಿತಿ ನೀಡಲಾಗಿದೆ. ಬೆಳ್ಳಿಪ್ಪಾಡಿ ಗ್ರಾಮದ ಒಂದೇ ಮನೆಯ 48 ವರ್ಷದ ವ್ಯಕ್ತಿ, 38 ವರ್ಷದ ಮಹಿಳೆ, ಕೊಡಿಪ್ಪಾಡಿ

ಕಡಬದಲ್ಲಿ 17 ಮಂದಿಯಲ್ಲಿ ಕೊರೋನಾ ದೃಢ ➤ ತಾಲೂಕು ಆರೋಗ್ಯ ಇಲಾಖಾ ವರದಿ Read More »

ಕರಾವಳಿ, ಕರ್ನಾಟಕ

ಅಕ್ರಮ ಗೋ ಸಾಗಾಟ ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.31:  ದಿನದಿಂದ ದಿನಕ್ಕೆ ದಕ್ಷಿಣ ಕನ್ನಡದಲ್ಲಿ ಗೋ ಕಳ್ಳರ ಹಾವಳಿ ಹೆಚ್ಚಾಗುತ್ತಲೇಯಿದೆ. ಗುರುವಾರವೂ ಬೆಳ್ತಂಗಡಿ ಪೋಲಿಸರು ಗೋ ಕಳ್ಳನೊಬ್ಬನನ್ನು ಬಂಧಿಸಿ ಗೋವುಗಳನ್ನು ಹಾಗೂ ಸಾಗಾಟಕ್ಕೆ ಬಳಸಿದ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಇದು ವಾರದಲ್ಲಾದ ನಾಲ್ಕನೇ ಪ್ರಕರಣವಾಗಿದೆ .ನಾವುರು ಗ್ರಾಮದ ಕೈಕಂಬ ಮನೆಯ ರಫೀಕ್(36) ಎಂಬಾತನೇ ಆರೋಪಿಯಾಗಿದ್ದಾನೆ.    ಗುರುವಾರ ಬೆಳಿಗ್ಗೆ ಬೆದ್ರಬೆಟ್ಟು ಎಂಬಲ್ಲಿ ಯಾವುದೇ ಪರವಾನಿಗೆ  ಪತ್ರಗಳನ್ನು ಹೊಂದದೆ ಜಾನುವಾರುಗಳನ್ನು ವಧೆ ಮಾಡಿ ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಪಿಕಪ್‌ ವಾಹನದಲ್ಲಿ

ಅಕ್ರಮ ಗೋ ಸಾಗಾಟ ➤ ಆರೋಪಿಯ ಬಂಧನ Read More »

ಕರಾವಳಿ

ಪೊಲೀಸ್​ ಠಾಣೆಯ ಸಬ್​ ಇನ್ಸ್​ಪೆಕ್ಟರ್​ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಚನ್ನರಾಯಪಟ್ಟಣ, ಜು.31:  ಜಿಲ್ಲೆಯ ಪೊಲೀಸ್​ ಸಬ್​ ಇನ್ಸ್​ಪೆಕ್ಟರ್​ ಒಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶುಕ್ರವಾರ ನಡೆದಿದೆ. ಕಿರಣ್​ ಮೃತ ಎಸ್​​ಐ. ಇವರು ಚನ್ನರಾಯಪಟ್ಟಣ ಟೌನ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕೆಲಸದ ಒತ್ತಡದಿಂದ ಸಾವಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.     ಚನ್ನರಾಯಪಟ್ಟಣ ಪಟ್ಟಣ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ ಮತ್ತು ಇಂದು ಎರಡು ಕೊಲೆಯಾಗಿತ್ತು. ಕೊಲೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ಭೇಟಿ ನೀಡಿ ಕಿರಣ್​ ಅವರು ಪರಿಶೀಲನೆ ನಡೆಸಿದ್ದರು. ಆದರೆ,

ಪೊಲೀಸ್​ ಠಾಣೆಯ ಸಬ್​ ಇನ್ಸ್​ಪೆಕ್ಟರ್​ ಆತ್ಮಹತ್ಯೆಗೆ ಶರಣು Read More »

ಕರಾವಳಿ

ಕರೊನಾ ನಿಯಂತ್ರಣಕ್ಕೆ ಆದ್ಯತೆ ➤ ನೂತನ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.

(ನ್ಯೂಸ್ ಕಡಬ) newskadaba.com ಮಂಗಳೂರು, ಜು.31 :  ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ.ರಾಜೇಂದ್ರ ಕೆ.ವಿ. ಗುರುವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಅಧಿಕಾರ ಹಸ್ತಾಂತರಿಸಿದರು. ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಡಾ.ರಾಜೇಂದ್ರ, ಜಿಲ್ಲೆಯಲ್ಲಿ ಕರೊನಾ ಕಾಟ ಹೆಚ್ಚಿರುವ ಹಿನ್ನೆಲೆಯಲ್ಲಿ ಅದರ ನಿಯಂತ್ರಣಕ್ಕೆ ವಿಶೇಷ ಒತ್ತು ನೀಡಬೇಕಿದೆ. ಹೀಗಾಗಿ ಜಿಲ್ಲೆಯ ಅಧಿಕಾರಿ ತಂಡದ ಜತೆಗೆ ಚರ್ಚಿಸಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ನಿರ್ದೇಶನ ನೀಡಲಾಗುವುದು ಎಂದರು.   ಜಿಲ್ಲೆಯಲ್ಲಿ ಕರೊನಾ ಪ್ರಕರಣಗಳ ಬಗ್ಗೆ ಈಗಾಗಲೇ

ಕರೊನಾ ನಿಯಂತ್ರಣಕ್ಕೆ ಆದ್ಯತೆ ➤ ನೂತನ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. Read More »

ಕರಾವಳಿ, ಕರ್ನಾಟಕ
Scroll to Top