Kadaba

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಆಗಮನ

(ನ್ಯೂಸ್ ಕಡಬ) newskadaba.com.ಮಂಗಳೂರು ,ಜು.31: ದ.ಕ ಜಿಲ್ಲೆಗೆ ಭೇಟಿ ನೀಡಲು ಶುಕ್ರವಾರ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಅವರಿಗೆ ದ.ಕ ಜಿಲ್ಲಾ ಕಾಂಗ್ರೆಸ್ ನಾಯಕರಿಂದ ಭವ್ಯ ಸ್ವಾಗತ ಸಿಕ್ಕಿದೆ. ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕಾಂಗ್ರೆಸ್ ಮುಖಂಡರಾದ ಬಿ.ರಮಾನಾಥ ರೈ,ಅಭಯ ಚಂದ್ರ ಜೈನ್ ,ವಿನಯ ಕುಮಾರ್ ಸೊರಕೆ,ಶಾಸಕ ಯು.ಟಿ.ಖಾದರ್, ಮಾಜಿ ಶಾಸಕ ಐವನ್ ಡಿ ಸೋಜ,ಯು.ಆರ್. ಸಭಾಪತಿ ಹಾಗೂ ಇತರ ಕಾಂಗ್ರೆಸ್ […]

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಆಗಮನ Read More »

ಕರಾವಳಿ

ಗುಬ್ಬಿ ಸಂತತಿ ಉಳಿಸಲು ಧ್ಯೇಯ ➤ ಪಕ್ಷಿಗಳಿಗೆ 3 ಎಕರೆ ಜೋಳದ ಹೊಲ ಮೀಸಲಿಟ್ಟ ವ್ಯಕ್ತಿ

(ನ್ಯೂಸ್ ಕಡಬ) newskadaba.com ದಾವಣಗೆರೆ,ಜು.31: ಮಾರಕ ಕೊರೋನಾದಿಂದಾಗಿ ಮನುಷ್ಯರಿಗಷ್ಟೇ ಅಲ್ಲದೇ, ಪ್ರಾಣಿ-ಪಕ್ಷಿಗಳಿಗೂ ಸಂಕಷ್ಟಗಳು ಎದುರಾಗಿವೆ. ಎಷ್ಟೋ ಕಡೆ ಬೀದಿನಾಯಿಗಳು ಆಹಾರವಿಲ್ಲದೇ ನರಳುತ್ತಿವೆ. ಇಂತಹ ಸಂದರ್ಭದಲ್ಲಿ ದಾವಣೆಗೆಯಲ್ಲಿ ವ್ಯಕ್ತಿಯೊಬ್ಬರು ತಮ್ಮ ಹೊಲದಲ್ಲಿ ಜೋಳ ಬೆಳೆದು ಪಕ್ಷಿಗಳಿಗೋಸ್ಕರ ಮೀಸಲಿಟ್ಟಿದ್ದಾರೆ.ಸುಮಾರು 3 ಎಕರೆ ಹೊಲದಲ್ಲಿ ಜೋಳ ಬೆಳೆದಿರುವ ಚಂದ್ರಶೇಖರ್ ಸಂಕೋಳ, ಗುಬ್ಬಿ ಸಂತತಿ ಉಳಿಸುವ ಧ್ಯೇಯ ಹೊಂದಿದ್ದಾರೆ. ಆ ಮೂಲಕ ಮಾನವೀಯತೆ ಮೆರೆಯುವ ಕೆಲಸ ಮಾಡುತ್ತಿದ್ದಾರೆ.     ಅಲ್ಲದೇ ತಮ್ಮ ಕುಟುಂಬ ಸದಸ್ಯರೊಂದಿಗೆ ಪ್ರತಿದಿನ ಪಕ್ಷಿಗಳ ಚಿಲಿಪಿಲಿ ಶಬ್ದವನ್ನು ಕೇಳುತ್ತಾ

ಗುಬ್ಬಿ ಸಂತತಿ ಉಳಿಸಲು ಧ್ಯೇಯ ➤ ಪಕ್ಷಿಗಳಿಗೆ 3 ಎಕರೆ ಜೋಳದ ಹೊಲ ಮೀಸಲಿಟ್ಟ ವ್ಯಕ್ತಿ Read More »

ಕರಾವಳಿ, ಕರ್ನಾಟಕ

ಗದಗ : ಮಕ್ಕಳ ಆನ್​ಲೈನ್​ ಶಿಕ್ಷಣಕ್ಕೆ ಟಿವಿ ತರಲು ತಾಳಿಯನ್ನೇ ಅಡವಿಟ್ಟ ತಾಯಿ

(ನ್ಯೂಸ್ ಕಡಬ) newskadaba.com ಗದಗ,ಜು.31:ಕೊರೋನಾ ಹಾವಳಿಯಿಂದ ಟಿವಿ ಹಾಗೂ ಮೊಬೈಲ್ ಮೇಲೆ ಶಿಕ್ಷಣ ಅವಲಂಬನೆಯಾಗಿದೆ. ಉಳ್ಳವರ ಮಕ್ಕಳು ಮೂಬೈಲ್ ಮೂಲಕ ದೊಡ್ಡ ಟಿವಿ ಮೂಲಕ ಶಿಕ್ಷಣ ಪಡೆಯುತ್ತಿದ್ದಾರೆ. ಆದರೇ ಬಡ, ಮದ್ಯಮ ವರ್ಗದ ಜನರಿಗೆ ಇದೊಂದು ದೊಡ್ಡ ಸಮಸ್ಯೆ ಎದುರಾಗಿದೆ. ಅದರಲ್ಲೂ ಬಡ ಕುಟುಂಬಗಳಿಗೆ ಟಿವಿ ಖರೀದಿ ಮಾಡೋದು ಸವಾಲಿನ ಕೆಲಸವೇ ಸರಿ. ಹೌದು ಇಲ್ಲೊರ್ವ ತಾಯಿ ಮಕ್ಕಳ ಶಿಕ್ಷಣಕ್ಕಾಗಿ ತನ್ನ ತಾಳಿಯನ್ನಯ ಅಡವಿಟ್ಟು ಮಕ್ಕಳಿಗೆ ಟಿವಿ ಕೊಡಿಸಿದ್ದಾಳೆ. ಗದಗ ಜಿಲ್ಲೆಯ ನರಗುಂದ ತಾಲೂಕಿನ ರಡ್ಡೇರ್ ನಾಗನೂರ

ಗದಗ : ಮಕ್ಕಳ ಆನ್​ಲೈನ್​ ಶಿಕ್ಷಣಕ್ಕೆ ಟಿವಿ ತರಲು ತಾಳಿಯನ್ನೇ ಅಡವಿಟ್ಟ ತಾಯಿ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕೊರೋನಾ ಆತಂಕದ ನಡುವೆಯೂ ವರಮಹಾಲಕ್ಷ್ಮಿ ಪೂಜೆಗೆ ಖರೀದಿ ಜೋರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.30: ಕೊರೊನಾ ಸಂಕಷ್ಟದ ನಡುವೆ ವರಮಹಾಲಕ್ಷ್ಮಿ ಆಚರಣೆಗೆ ವಿವಿಧ ವಸ್ತುಗಳ ಖರೀದಿಗೆ ಜನ ಮುಗಿಬಿದ್ದಿದ್ದಾರೆ.ದೇಶದ ದೊಡ್ಡ ಹಬ್ಬವಾದ ವರಮಹಾಲಕ್ಷ್ಮಿ ಹಬ್ಬ ಆಚರಿಸಲು ಸಿಲಿಕಾನ್ ಸಿಟಿ ಜನ ಭರದ ಸಿದ್ಧತೆ ನಡೆಸಿದ್ದು, ಅಗತ್ಯ ವಸ್ತುಗಳ ಖರೀದಿಗೆ ಮುಂದಾಗಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಹಲವು ಮಾರುಕಟ್ಟೆಗಳನ್ನು ಬಂದ್ ಮಾಡಲಾಗಿದೆಯಾದರೂ ನಗರದ ವಿವಿಧೆಡೆ ಇರುವ ಗಾಂಧಿಬಜಾರ್ ಮಾರುಕಟ್ಟೆ, ಲಾಲ್‍ಬಾಗ್, ಗಣೇಶ ದೇವಾಲಯ, ಹೂವಿನ ಮಾರುಕಟ್ಟೆ, ಮೈಸೂರು ರಸ್ತೆ, ಫ್ಲೈ ಓವರ್ ಕೆಳಭಾಗದ ಮಾರುಕಟ್ಟೆ, ಮಹಾಲಕ್ಷ್ಮಿ ಲೇಔಟ್, ರಾಜಾಜಿನಗರ,

ಕೊರೋನಾ ಆತಂಕದ ನಡುವೆಯೂ ವರಮಹಾಲಕ್ಷ್ಮಿ ಪೂಜೆಗೆ ಖರೀದಿ ಜೋರು Read More »

ಕರಾವಳಿ

ದ.ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.30:  ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ ಅವರು ಇಂದು ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರು ಪ್ರಭಾರ ಹಸ್ತಾಂತರಿಸಿದರು.     ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ ಅವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರು. 2013ರ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿರುವ ಇವರು ಬೆಳಗಾವಿ ಜಿಲ್ಲಾ ಪಂಚಾಯತಿ ಸಿಇಓ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಸದ್ಯ ದಕ್ಷಿಣ ಕನ್ನಡ ಜಿಲ್ಲೆಗೆ ವರ್ಗಾವಣೆಯಾಗಿದ್ದು, ಜಿಲ್ಲೆಯ 130ನೇ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ದ.ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ ಅಧಿಕಾರ ಸ್ವೀಕಾರ Read More »

ಕರಾವಳಿ, ಕರ್ನಾಟಕ

ಸರ್ಕಾರ ಸುಭದ್ರವಾಗಿದೆ, ಮುಂದಿನ ಮೂರು ವರ್ಷವೂ ಯಡಿಯೂರಪ್ಪನವರೇ ಸಿಎಂ ➤ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಜು.30: ಮುಂದಿನ ಮೂರು ವರ್ಷಕ್ಕೂ ಬಿ.ಎಸ್. ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿರಲಿದ್ದಾರೆ. ಅಲ್ಲದೆ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸುಭದ್ರವಾಗಿರಲಿದೆ ಈ ಕುರಿತು ಯಾರಿಗೂ ಸಂಶಯ ಬೇಡ ಎಂದು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್​‌ ತಿಳಿಸಿದ್ದಾರೆ. ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಸುದ್ದಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ಊಹಾಪೋಹಗಳಿಗೆ ಇಂದು ಚಾಮರಾಜನಗರದ ಕೊಳ್ಳೆಗಾಲದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್‌ ಕಟೀಲ್​ ‌ತೆರೆ ಎಳೆಯಲು ಮುಂದಾಗಿದ್ದಾರೆ.

ಸರ್ಕಾರ ಸುಭದ್ರವಾಗಿದೆ, ಮುಂದಿನ ಮೂರು ವರ್ಷವೂ ಯಡಿಯೂರಪ್ಪನವರೇ ಸಿಎಂ ➤ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಅಸ್ಸಾಂ ರೈಫಲ್ಸ್ ಯೂನಿಟ್ ಮೇಲೆ ಉಗ್ರ ದಾಳಿ ➤ 3 ಭಾರತೀಯ ಯೋಧರು ಹುತಾತ್ಮ

(ನ್ಯೂಸ್ ಕಡಬ) newskadaba.com ಇಂಫಾಲ್, ಜು.30: ಮಾಯನ್ಮಾರ್ ಗಡಿಯಲ್ಲಿನ ನಾಲ್ಕನೇ ಅಸ್ಸಾಂ ರೈಫಲ್ಸ್ ಯೂನಿಟ್ ಮೇಲೆ ಉಗ್ರರು ದಾಳಿ ನಡೆಸಿದ್ದು ಮೂವರು ಯೋಧರು ಹುತಾತ್ಮರಾಗಿದ್ದಾರೆ.  ಮ್ಯಾನ್ಮಾರ್‌ನ ಗಡಿಯ ಸಮೀಪ ಮಣಿಪುರದ ಚಾಂಡೆಲ್ ಜಿಲ್ಲೆಯಲ್ಲಿ ಸ್ಥಳೀಯ ಗುಂಪಿನ ಪೀಪಲ್ಸ್ ಲಿಬರೇಶನ್ ಆರ್ಮಿಯ ಭಯೋತ್ಪಾದಕರು ಹೊಂಚು ಹಾಕಿ ದಾಳಿ ನಡೆಸಿದ್ದಾರೆ. ಇದರಲ್ಲಿ 4 ಅಸ್ಸಾಂ ರೈಫಲ್ಸ್ ಘಟಕದ ಮೂವರು ಯೋಧರು ಪ್ರಾಣ ಕಳೆದುಕೊಂಡಿದ್ದು ನಾಲ್ವರು ಗಾಯಗೊಂಡಿದ್ದಾರೆ.       ಗಸ್ತಿನಲ್ಲಿದ್ದ ಭಾರತೀಯ ಯೋಧರ ಮೇಲೆ ಭಯೋತ್ಪಾದಕರು ಐಇಡಿ ಸ್ಫೋಟಿಸಿದ್ದು

ಅಸ್ಸಾಂ ರೈಫಲ್ಸ್ ಯೂನಿಟ್ ಮೇಲೆ ಉಗ್ರ ದಾಳಿ ➤ 3 ಭಾರತೀಯ ಯೋಧರು ಹುತಾತ್ಮ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕರಾವಳಿಯಲ್ಲಿ ಮತ್ತೆ ಚುರುಕುಗೊಂಡ ಮಳೆ ➤ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.30:  ಒಂದು ವಾರಗಳ ಬಿಡುವು ಕೊಟ್ಟಿದ್ದ ಮಳೆ ಕರಾವಳಿಯಲ್ಲಿ ಮತ್ತೆ ಚುರುಕುಗೊಂಡಿದೆ. ದಕ್ಷಿಣಕನ್ನಡ ಜಿಲ್ಲೆಯ ಹಲವೆಡೆಗಳಲ್ಲಿ ನಿನ್ನೆಯಿಂದ ಮಳೆ ಮತ್ತೆ ಸುರಿಯಲಾರಂಭಿಸಿದೆ. ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣವಿದ್ದು, ಯಾವುದೇ ಸಂದರ್ಭದಲ್ಲಿ ಭಾರೀ ಮಳೆಯಾಗುವ ಲಕ್ಷಣ ಗೋಚರಿಸಲಾರಂಭಿಸಿದೆ.     ಹವಾಮಾನ ಇಲಾಖೆ ಸೂಚನೆ ಪ್ರಕಾರ ದಕ್ಷಿಣಕನ್ನಡ, ಉಡುಪಿ ಜಿಲ್ಲೆಗಳು ಸೇರಿದಂತೆ ರಾಜ್ಯದ 23 ಜಿಲ್ಲೆಗಳಲ್ಲಿ ಮುಂದಿನ ಇಪ್ಪತ್ತನಾಲ್ಕು ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ. ಈ ಹಿನ್ನಲೆಯಲ್ಲಿ ಈ ಎಲ್ಲಾ ಜಿಲ್ಲೆಗಳಲ್ಲೂ ಎಲ್ಲೋ ಅಲರ್ಟ್

ಕರಾವಳಿಯಲ್ಲಿ ಮತ್ತೆ ಚುರುಕುಗೊಂಡ ಮಳೆ ➤ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ Read More »

ಕರಾವಳಿ, ಕರ್ನಾಟಕ

ಚಿತ್ರರಂಗಕ್ಕೆ ಮತ್ತೊಂದು ಶಾಕ್ ➤ ಯುವ ನಟ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಮಹಾರಾಷ್ಟ್ರ, ಜು.30:  ಬಾಲಿವುಡ್ ನಟ ಸುಶಾಂತ್ ಸಿಂಗ್ ರಾಜಪೂತ್ ಆತ್ಮಹತ್ಯೆ ದುರಂತ ಪ್ರಕರಣದ ನೆನಪು ಮಾಸುವ ಮುನ್ನವೇ ಮತ್ತೊಬ್ಬ ಯುವ ನಟ ಸಾವನ್ನಪ್ಪಿದ್ದಾರೆ. 32 ವರ್ಷದ ಮರಾಠಿ ನಟ ಆಶುತೋಷ್ ಭಕ್ರೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮರಾಠಿ ಚಿತ್ರರಂಗದ 32 ವರ್ಷದ ನಟ ಆಶುತೋಷ್ ಭಕ್ರೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.     ಮಹಾರಾಷ್ಟ್ರದ ಮರಾಠವಾಡದ ನಂದೇಡ್ ಪಟ್ಟಣದಲ್ಲಿರುವ ತಮ್ಮ ಮನೆಯಲ್ಲಿ ಅವರು ಜುಲೈ 29ರಂದು ನೇಣುಬಿಗಿದುಕೊಂಡು ಸಾವನ್ನಪ್ಪಿರುವುದು ತಿಳಿದುಬಂದಿದೆ. ನಂದೇಡ್ನ ಗಣೇಶ್ ನಗರ್ನಲ್ಲಿ ಇರುವ ಫ್ಲಾಟ್ನಲ್ಲಿ

ಚಿತ್ರರಂಗಕ್ಕೆ ಮತ್ತೊಂದು ಶಾಕ್ ➤ ಯುವ ನಟ ಆತ್ಮಹತ್ಯೆಗೆ ಶರಣು Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು: ಸೆ.1 ರಿಂದ ಮೀನುಗಾರಿಕೆ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು ಜು.30: ಅಗಸ್ಟ್ 1 ರಂದು ಪ್ರಾರಂಭವಾಗಬೇಕಿದ್ದ ಮೀನುಗಾರಿಕಾ ಋತುವನ್ನು ಕೊರೊನಾದಿಂದಾಗಿ ಈ ಬಾರಿ ಕರಾವಳಿಯಲ್ಲಿ ಸೆಪ್ಟೆಂಬರ್‌ 1 ರಿಂದ ಆರಂಭಿಸಲು ಮೀನುಗಾರಿಕಾ ಸಂಘಟನೆಗಳ ಮುಖಂಡರ ಸಭೆಯಲ್ಲಿ ನಿರ್ಧರಿಸಲಾಗಿದೆ. ಪ್ರತಿ ವರ್ಷದಂತೆ ಮೀನುಗಾರಿಕೆಯ ನಿಷೇಧದ ಅವಧಿ ಜುಲೈ 31 ಕ್ಕೆ ಮುಕ್ತಾಯವಾಗಿ, ಆಗಸ್ಟ್ 1ರಿಂದ ಆರಂಭವಾಗಬೇಕಾಗಿತ್ತು. ಕೊರೊನಾದ ಸಂಕಷ್ಟದಿಂದ ಮತ್ತೆ ಅಗಸ್ಟ್ 1 ರಿಂದ ಪ್ರಾರಂಭ ಕಷ್ಟ ಸಾಧ್ಯವಾದ ಹಿನ್ನಲೆ ಈ ನಿರ್ಧಾರಕ್ಕೆ ಬರಲಾಗಿದೆ.     ಈ ಕುರಿತಂತೆ ವಿವಿಧ ಸಂಘಟನೆಗಳ ಸಭೆ

ಮಂಗಳೂರು: ಸೆ.1 ರಿಂದ ಮೀನುಗಾರಿಕೆ ಆರಂಭ Read More »

ಕರಾವಳಿ, ಕರ್ನಾಟಕ
Scroll to Top