Kadaba

ಸಮುದ್ರದ ಮಧ್ಯದಲ್ಲಿ ಮಗುಚಿ ಬಿದ್ದ ಮೀನುಗಾರಿಕಾ ದೋಣಿ ➤ ದಡ ಸೇರಿದ 6 ಮಂದಿ ಮೀನುಗಾರರು

(ನ್ಯೂಸ್ ಕಡಬ) newskadaba.com ಸಸಿಹಿತ್ಲು,ಜು.24: ದ.ಕನ್ನಡ ಜಿಲ್ಲೆಯ ಸಸಿಹಿತ್ಲುವಿನಲ್ಲಿ ಮೀನುಗಾರರ ದೋಣಿಯೊಂದು ಸಮುದ್ರದ ಮಧ್ಯದಲ್ಲಿ ಮಗುಚಿ ಬಿದ್ದು ಅದರಲ್ಲಿದ್ದ ಆರು ಮಂದಿ ಮೀನುಗಾರರು ಯಾವುದೇ ಪ್ರಾಣಾಯಪಾಯ ಇಲ್ಲದೇ ಪಾರಾದ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.     ಸಸಿಹಿತ್ಲುವಿನ ಸುಧಾಕರ್, ತಾರಾನಾಥ್, ಹೇಮನಾಥ್ ಮತ್ತಿತರರು ಮೀನು ಹಿಡಿಯಲೆಂದು ಸಮುದ್ರಕ್ಕೆ ತೆರಳಿದ್ದರು. ಆದರೆ ಸಮುದ್ರ ಮಧ್ಯೆ ಹವಾಮಾನ ವೈಪರಿತ್ಯದ ಕಾರಣದಿಂದ ದೋಣಿಯು ಮಗುಚಿ ಬಿದ್ದಿದೆ. ಇದರಲ್ಲಿದ್ದ ಮೂರು ಮಂದಿ ಈಜಿಕೊಂಡು ದಡ ಸೇರಿದ್ದು, ಇನ್ನಿಬ್ಬರನ್ನು ಮತ್ತೊಂದು ದೋಣಿಯ ಮೂಲಕ ರಕ್ಷಿಸಲಾಗಿದೆ.ಉಳಿದ […]

ಸಮುದ್ರದ ಮಧ್ಯದಲ್ಲಿ ಮಗುಚಿ ಬಿದ್ದ ಮೀನುಗಾರಿಕಾ ದೋಣಿ ➤ ದಡ ಸೇರಿದ 6 ಮಂದಿ ಮೀನುಗಾರರು Read More »

ಕರಾವಳಿ

ಸಮುದ್ರ ಮಧ್ಯದಲ್ಲಿ ಮಗುಚಿ ಬಿದ್ದ ದೋಣಿ ➤ ಮೀನುಗಾರರು ಪ್ರಾಣಾಯಪಾಯದಿಂದ ಪಾರು.. !!!

(ನ್ಯೂಸ್ ಕಡಬ) newskadaba.com ಮಂಗಳೂರು: ಜು.24., ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಸಮುದ್ರದ ಮಧ್ಯದಲ್ಲಿ ಮಗುಚಿಬಿದ್ದ ಘಟನೆ ಶುಕ್ರವಾರ ಸಂಭವಿಸಿದೆ. ಘಟನೆಯಲ್ಲಿ ದೋಣಿಲ್ಲಿದ್ದ 6 ಮಂದಿ ಮೀನುಗಾರರು ಪ್ರಾಣಾಯಪಾಯದಿಂದ ಪಾರಾಗಿದ್ದಾರೆ. ಹವಮಾನ ಇಲಾಖೆ ಮುನ್ಸೂಚನೆ ಇದ್ದರೂ ಕೂಡ ಸಸಿಹಿತ್ಲುವಿನ 5 ಮಂದಿ ಯುವಕರು ಮೀನು ಹಿಡಿಯಲೆಂದು ಸಮುದ್ರಕ್ಕೆ ತೆರಳಿದ್ದರು. ಆದರೆ ಸಮುದ್ರ ಮಧ್ಯೆ ಹವಾಮಾನ ವೈಪರಿತ್ಯದ ಕಾರಣದಿಂದ ದೋಣಿ ಮಗುಚಿ ಬಿದ್ದಿದೆ. ಇದರಲ್ಲಿದ್ದ ಮೂರು ಮಂದಿ ಈಜಿ ದಡ ಸೇರಿದ್ದು, ಉಳಿದವರನ್ನು ಮತ್ತೊಂದು ದೋಣಿಯ ಮೂಲಕ ರಕ್ಷಿಸಲಾಗಿದೆ. ಮತ್ತೋರ್ವ

ಸಮುದ್ರ ಮಧ್ಯದಲ್ಲಿ ಮಗುಚಿ ಬಿದ್ದ ದೋಣಿ ➤ ಮೀನುಗಾರರು ಪ್ರಾಣಾಯಪಾಯದಿಂದ ಪಾರು.. !!! Read More »

ಕರಾವಳಿ

ದುರ್ಬಲ ಶಿಕ್ಷಕರಿಗೆ ಕೊರೋನಾ ಕರ್ತವ್ಯದಿಂದ ವಿನಾಯಿತಿ ನೀಡಿ ➤ BBMPಗೆ ಸಚಿವ ಸುರೇಶ್ ಕುಮಾರ್ ಪತ್ರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.24: ಶಿಕ್ಷಕರ ಸಂಘದ ಒತ್ತಡಕ್ಕೆ ಮಣಿದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಗುರುವಾರ ಪತ್ರ ಬರೆದಿದ್ದು, ದುರ್ಬಲ ಶಿಕ್ಷಕರಿಗೆ ಕೊರೋನಾ ಕರ್ತವ್ಯದಿಂದ ವಿನಾಯಿತಿ ನೀಡುವಂತೆ ತಿಳಿಸಿದ್ದಾರೆ. ಜುಲೈ.9ರಂದು ಆದೇಶ ಹೊರಡಿಸಿದ್ದ ಬಿಬಿಎಂಪಿಯು 50 ವರ್ಷಕ್ಕಿಂತ ಮೇಲ್ಪಟ್ಟ ಶಾಲಾ ಶಿಕ್ಷಕರು, ವಿಕಲಚೇತನರು, ಅನಾರೋಗ್ಯ ಮತ್ತು ಗರ್ಭಿಣಿ ಶಿಕ್ಷಕರಿಗೆ ಬೆಂಗಳೂರಿನಲ್ಲಿ ಕೋವಿಡ್ ಕರ್ತವ್ಯದಿಂದ ವಿನಾಯಿತಿ ನೀಡಲಾಗುತ್ತದೆ ಎಂದು ತಿಳಿಸಿತ್ತು.     ಆದೇಶದ ನಡುವೆಯೂ 50 ವರ್ಷದ ಮೇಲ್ಪಟ್ಟ ಶಿಕ್ಶಕರಿಗೆ,

ದುರ್ಬಲ ಶಿಕ್ಷಕರಿಗೆ ಕೊರೋನಾ ಕರ್ತವ್ಯದಿಂದ ವಿನಾಯಿತಿ ನೀಡಿ ➤ BBMPಗೆ ಸಚಿವ ಸುರೇಶ್ ಕುಮಾರ್ ಪತ್ರ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಚಿಕಿತ್ಸೆಗೆ ಸ್ಪಂದಿಸದೆ ವ್ಯಕ್ತಿ  ಮೃತ್ಯು ➤ ಅಂಬ್ಯುಲೆನ್ಸ್‌ ಗೆ ಬೆಂಕಿ ಇಟ್ಟ ಸಂಬಂಧಿಕರು .!!!

(ನ್ಯೂಸ್ ಕಡಬ) newskadaba.com ಬೆಳಗಾವಿ,ಜು.23: ಚಿಕಿತ್ಸೆಗೆ ಸ್ಪಂದಿಸದೆ ವ್ಯಕ್ತಿಯೊಬ್ಬರು ಮೃತಪಟ್ಟ ಹಿನ್ನೆಲೆ ರೊಚ್ಚಿಗೆದ್ದ ಮೃತ ವ್ಯಕ್ತಿಯ ಸಂಬಂಧಿಕರು ಅಂಬ್ಯುಲೆನ್ಸ್‌ ಗೇ ಬೆಂಕಿ ಹಚ್ಚಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.   ಬೆಳಗಾವಿಯ 55 ವರ್ಷದ ವ್ಯಕ್ತಿಯನ್ನು ಜು.19ರಂದು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದ ಅವರು ಬುಧವಾರ ಮೃತಪಟ್ಟಿದ್ದಾರೆ. ಇದರಿಂದ ರೊಚ್ಚಿಗೆದ್ದ ಮೃತನ ಸಂಬಂಧಿಕರು ಹೊರಗಡೆ  ನಿಲ್ಲಿಸಿದ್ದ  ಆ್ಯಂಬುಲೆನ್ಸ್ ಗೆ ಬೆಂಕಿ ಹಚ್ಚಿದ್ದಾರೆ.  ದುಷ್ಕರ್ಮಿಗಳು ಆ್ಯಂಬುಲೆನ್ಸ್ ಗೆ ಬೆಂಕಿ ಹಚ್ಚಿದ್ದಲ್ಲದೇ ಆಸ್ಪತ್ರೆ ಮೇಲೆ ಕಲ್ಲು ತೂರಾಟ ನಡೆಸಿ,

ಚಿಕಿತ್ಸೆಗೆ ಸ್ಪಂದಿಸದೆ ವ್ಯಕ್ತಿ  ಮೃತ್ಯು ➤ ಅಂಬ್ಯುಲೆನ್ಸ್‌ ಗೆ ಬೆಂಕಿ ಇಟ್ಟ ಸಂಬಂಧಿಕರು .!!! Read More »

ಕರಾವಳಿ, ಕರ್ನಾಟಕ

 ಐವರು  ಪೊಲೀಸ್ ಸಿಬ್ಬಂದಿಗಳಿಗೆ ಕೊರೊನಾ ದೃಢ➤ ಮೂಡಬಿದಿರೆ ಪೊಲೀಸ್ ಠಾಣೆ ಸೀಲ್ ಡೌನ್… !!!

(ನ್ಯೂಸ್ ಕಡಬ) newskadaba.com ಮೂಡುಬಿದಿರೆ: ಜು.23., ಇತ್ತೀಚಿಗೆ ಕೊರೋನಾ ಸೋಂಕು ಪೊಲೀಸ್ ಇಲಾಖೆಗೆ ಕಾಟ ನೀಡುತ್ತಿದೆ.ಪುತ್ತೂರು, ಕಡಬ ಠಾಣೆಯ ಬಳಿಕ ಈಗ ಮೂಡುಬಿದಿರೆ ಪೊಲೀಸ್ ಠಾಣೆಯ 5 ಪೊಲೀಸ್ ಸಿಬ್ಬಂದಿಗೆ ಕೊರೊನಾ ದೃಢಪಟ್ಟ ಹಿನ್ನಲೆ, ಮೂಡಬಿದಿರೆ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ. ಇಲ್ಲಿನ ಐವರು ಪೊಲೀಸರಿಗೆ ಕೊರೊನಾ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರ ಗಂಟಲ ದ್ರವದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಿದಾಗ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್‌ ಠಾಣೆ ಸೀಲ್‌ಡೌನ್‌ ಮಾಡಲಾಗಿದ್ದು ಸಾರ್ವಜನಿಕರ

 ಐವರು  ಪೊಲೀಸ್ ಸಿಬ್ಬಂದಿಗಳಿಗೆ ಕೊರೊನಾ ದೃಢ➤ ಮೂಡಬಿದಿರೆ ಪೊಲೀಸ್ ಠಾಣೆ ಸೀಲ್ ಡೌನ್… !!! Read More »

ಕರಾವಳಿ

ಡಿ ಬಾಸ್ ದರ್ಶನ ವಿರುದ್ಧ ಹೈಕೋರ್ಟ್ ರಿಜಿಸ್ಟರ್​ಗೆ ದೂರು

(ನ್ಯೂಸ್ ಕಡಬ) newskadaba.com ಜು.23: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿವಾದಗಳಿಂದ ಸದಾ ದೂರ ಉಳಿಯಲು ಬಯಸುತ್ತಾರೆ. ಆದರೆ, ಕೆಲವೊಮ್ಮೆ ವಿವಾದಗಳನ್ನು ಅವರು ಅರಿವಿಲ್ಲದೆ ಮೈಮೇಲೆ ಎಳೆದುಕೊಂಡು ಬಿಡುತ್ತಾರೆ.ಈಗಲೂ ಅದೇ ರೀತಿ ಆಗಿದ್ದು, ದರ್ಶನ್​ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಹೈಕೋರ್ಟ್ ರಿಜಿಸ್ಟರ್​ಗೆ ದೂರು ಸಲ್ಲಿಕೆ ಆಗಿದೆ.ಕೊನೆಯ ಆಷಾಢ ಶುಕ್ರವಾರದ ದಿನ ದರ್ಶನ್, ಶೋಭಾ ಕರಂದ್ಲಾಜೆ, ಭಾಗ್ಯ ಮಹೇಶ್ ಹಾಗೂ ಅವರ ಬೆಂಬಲಿಗರು ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ ಹೋಗಿದ್ದರು‌.     ಈ ವೇಳೆ ಪೂಜೆ

ಡಿ ಬಾಸ್ ದರ್ಶನ ವಿರುದ್ಧ ಹೈಕೋರ್ಟ್ ರಿಜಿಸ್ಟರ್​ಗೆ ದೂರು Read More »

ಕರಾವಳಿ, ಕರ್ನಾಟಕ

ಕೋವಿಡ್ ಸೋಂಕಿಗೆ ಹೆದರಿದ ವೃದ್ದ ➤ ಕೋವಿಡ್ ಆಸ್ಪತ್ರೆಯಲ್ಲೆ ನೇಣಿಗೆ ಶರಣು.

(ನ್ಯೂಸ್ ಕಡಬ) newskadaba.com ಮಂಡ್ಯ, ಜು.23:  ಕೊರೋನಾಗೆ ಹೆದರಿ ಕೋವಿಡ್ ಸೋಂಕಿತನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿಂದು ನಡೆದಿದೆ. ಕೋವಿಡ್-19 ಸೋಂಕಿಗೆ ಒಳಗಾಗಿದ್ದ 55 ವರ್ಷದ ವ್ಯಕ್ತಿ ಬುಧವಾರ ರಾತ್ರಿ ಕೋವಿಡ್ ಆಸ್ಪತ್ರೆಯಲ್ಲಿ ನೇಣು ಹಾಕಿಕೊಂಡಿದ್ದಾರೆ.     ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್.ಪಿ. ಮಂಚೇಗೌಡ ಈ ಕುರಿತು ಪ್ರತಿಕ್ರಿಯಿಸಿ, ಮಳವಳ್ಳಿ ತಾಲ್ಲೂಕಿನ ಕಂದೇಗಾಲ ಗ್ರಾಮದ ವ್ಯಕ್ತಿ ಕಿಡ್ನಿ ಸಮಸ್ಯೆಯಿಂದ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಇದರಿಂದ

ಕೋವಿಡ್ ಸೋಂಕಿಗೆ ಹೆದರಿದ ವೃದ್ದ ➤ ಕೋವಿಡ್ ಆಸ್ಪತ್ರೆಯಲ್ಲೆ ನೇಣಿಗೆ ಶರಣು. Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕೋವಿಡ್ ವಾರಿಯರ್ಸ್‌ಗೆ ಕಿರುಕುಳ ➤ ಜಿಲ್ಲಾಧಿಕಾರಿಗೆ ದೂರು

(ನ್ಯೂಸ್ ಕಡಬ) newskadaba.com ಮಂಗಳೂರು , ಜು.23:  ಕೋವಿಡ್-19 ಸೋಂಕಿತರ ಚಿಕಿತ್ಸೆಯಲ್ಲಿ ಶ್ರಮಿಸುತ್ತಿರುವ ವಾರಿಯರ್ಸ್‌ಗೆ ಸ್ಥಳೀಯರು ಕಿರುಕುಳ ನೀಡುತ್ತಿರುವ ದೂರು ಕೇಳಿ ಬಂದಿದೆ. ಮೂಡುಬಿದಿರೆ ತಾಲ್ಲೂಕಿನ ಶಿರ್ತಾಡಿಯ ನಿವಾಸಿಯೊಬ್ಬರು ಈ ಬಗ್ಗೆ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್‌ ಅವರಿಗೆ ಇ-ಮೇಲ್‌ ಮೂಲಕ ದೂರು ಸಲ್ಲಿಸಿದ್ದಾರೆ.       ‘ನಾವು ಶಿರ್ತಾಡಿಯಲ್ಲಿ ವಾಸವಾಗಿದ್ದು, ನನ್ನ ಪತ್ನಿ ವೆನ್ಲಾಕ್‌ ಕೋವಿಡ್ ಆಸ್ಪತ್ರೆಯಲ್ಲಿ ಶುಶ್ರೂಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇತ್ತೀಚೆಗೆ ಅವರಿಗೆ ಕೋವಿಡ್-19 ದೃಢವಾಗಿದೆ. ನನ್ನ ಮಗನಿಗೂ ಕೋವಿಡ್‌ ತಗಲಿದೆ. ಸದ್ಯಕ್ಕೆ ನಾವು ಹೋಂ

ಕೋವಿಡ್ ವಾರಿಯರ್ಸ್‌ಗೆ ಕಿರುಕುಳ ➤ ಜಿಲ್ಲಾಧಿಕಾರಿಗೆ ದೂರು Read More »

ಕರಾವಳಿ, ಕರ್ನಾಟಕ

ಹೆಡ್‌ಕಾನ್‌ಸ್ಟೇಬಲ್ ಉಮೇಶ್ ಮೃತ ದೇಹಕ್ಕೆ ಪುತ್ತೂರು ಠಾಣೆಯಲ್ಲಿ ಗೌರವ ನಮನ

(ನ್ಯೂಸ್ ಕಡಬ) newskadaba.com ಪುತ್ತೂರು: ಜು.23., ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟ ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ಉಮೇಶ್ ಅವರ ಮೃತ ದೇಹವನ್ನು ಪುತ್ತೂರು ಠಾಣೆಯಲ್ಲಿ ಇರಿಸಿ ಠಾಣಾ ಸಿಬ್ಬಂದಿಗಳಿಂದ ಗೌರವ ನಮನ ಸಲ್ಲಿಸಲಾಯಿತು. ಠಾಣೆಯ ಎಸ್.ಐ ಚೆಲುವಯ್ಯ, ಮಹಿಳಾ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಕುಸುಮಾಧರ, ನಗರ ಪೊಲೀಸ್ ಠಾಣೆ ಎಸ್.ಐ ಜಂಬೂರಾಜ್ ಮಹಾಜನ್, ಸಂಪ್ಯ ಪೊಲೀಸ್ ಠಾಣೆ ಎಸ್.ಐ ಉದಯ ರವಿ, ಕಡಬ ಪೊಲೀಸ್ ಠಾಣೆ ಎಸ್.ಐ ರುಕ್ಮ ನಾಯ್ಕ್, ನಗರಸಭಾ ಸದಸ್ಯರಾದ ಭಾಮಿ

ಹೆಡ್‌ಕಾನ್‌ಸ್ಟೇಬಲ್ ಉಮೇಶ್ ಮೃತ ದೇಹಕ್ಕೆ ಪುತ್ತೂರು ಠಾಣೆಯಲ್ಲಿ ಗೌರವ ನಮನ Read More »

ಕರಾವಳಿ

ದ.ಕನ್ನಡದಲ್ಲಿ ಲಾಕ್ ಡೌನ್ ರಿಲೀಫ್ – ಕಡಬ ಪೇಟೆಯಲ್ಲಿ ಹೆಚ್ಚಿದ ಜನಸಂದಣಿ

(ನ್ಯೂಸ್ ಕಡಬ) newskadaba.com  ಕಡಬ,ಜುಲೈ 23: ಕೊರೋನ  ಪ್ರಕರಣ ಹೆಚ್ಚಳದಿಂದ ದ.ಕ ಜಿಲ್ಲೆಯಲ್ಲಿ ಹೇರಲಾಗಿದ್ದ ಲಾಕ್ ಡೌನ್ ಇಂದು ಬೆಳಗ್ಗೆ ಮುಕ್ತಾಯವಾಗಿದ್ದು, ವಾಣಿಜ್ಯ ಚಟುವಟಿಕೆಗಳನ್ನು ಅವಕಾಶ ನೀಡಲಾಗಿರುವ ಹಿನ್ನಲೆಯಲ್ಲಿ ಜಿಲ್ಲೆ ಮತ್ತೆ ಸಹಜ ಸ್ಥಿತಿಗೆ ಮರಳುತ್ತಿದೆ. ಕಡಬ ಪೇಟೆಯಲ್ಲಿ ಜನಸಂದಣಿಯು ಬೆಳಿಗ್ಗೆಯಿಂದಲೇ ಹೆಚ್ಚಾಗಿದೆ. ಮೊದಲಿಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ವ್ಯಾಪಾರ ವಹಿವಾಟು ನಡೆಸುತ್ತಿದ್ದಾರೆ. ಅಂಗಡಿ ಮುಂಗಟ್ಟುಗಳು ತೆರೆದಿದ್ದು ವ್ಯಾಪಾರ ವಹಿವಾಟು ಆರಂಭವಾಗಿದೆ. ಇಂದು ಬೆಳಗ್ಗೆ 5 ಗಂಟೆಯ ಅನಂತರ ಲಾಕ್ ಡೌನ್ ತೆರವುಗೊಂಡಿದ್ದು ಈ ಹಿಂದೆ ಅನುಮತಿ

ದ.ಕನ್ನಡದಲ್ಲಿ ಲಾಕ್ ಡೌನ್ ರಿಲೀಫ್ – ಕಡಬ ಪೇಟೆಯಲ್ಲಿ ಹೆಚ್ಚಿದ ಜನಸಂದಣಿ Read More »

ಕರಾವಳಿ, ಕರ್ನಾಟಕ
Scroll to Top