Kadaba

ಹಿರಿಯ ನಟಿ ಜಯಂತಿ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು,ಜು.08: ಹಿರಿಯ ನಟಿ ಜಯಂತಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜಯಂತಿ ಅವರ ಆರೋಗ್ಯದಲ್ಲಿ ಏರು-ಪೇರಾದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಜಯಂತಿ ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯ ಸತೀಶ್ ಎಂಬುವರು ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಜಯಂತಿ ಅವರಿಗೆ ಕೊರೊನಾ ಆಗಿದೆಯೇ ಎಂಬ ಅನುಮಾನ ಮುಂಚೆ ಇತ್ತು, ಆದರೆ ಅವರಿಗೆ ಕೊರೊನಾ ಆಗಿಲ್ಲವೆಂದು ಅವರ ಪುತ್ರ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಜಯಂತಿ ಅವರ ಆರೋಗ್ಯದ ಬಗ್ಗೆ ಆತಂಕ ಪಡುವ ಸ್ಥಿತಿಯಲ್ಲಿಲ್ಲ ಎಂದು […]

ಹಿರಿಯ ನಟಿ ಜಯಂತಿ ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕರ್ನಾಟಕ

ಕೊರೊನಾ ಹಾವಳಿ ಸಾರ್ವಜನಿಕರಿಗೆ ಇಲ್ಲ ತಾಲೂಕು ಕಛೇರಿಗೆ ಎಂಟ್ರಿ

(ನ್ಯೂಸ್ ಕಡಬ) newskadaba.com.ಮಂಗಳೂರು,ಜು.8: ಕೊರೊನಾ ಸೋಂಕು ಯಾರಿಂದ ಯಾವಾಗ ಹರಡುತ್ತದೆ ಎಂಬ ಆತಂಕ ಹೆಚ್ಚಾಗುತ್ತಿದೆ ಅದರಲ್ಲೂ ದಕ್ಷಿಣ ಕನ್ನಡದಲ್ಲಿ ಸೋಂಕಿತರ ಸಂಖ್ಯೆ ಏರಿಕೆ ಕಾಣುತ್ತಿದೆ. ಹಾಗಾಗಿ ಸರಕಾರಿ ಕಚೇರಿಗಳಿಗೆ ದಿನಂಪತ್ರಿ ಸಾರ್ವಜನಿಕರು ಬಂದುಹೋಗುವುದರಿಂದ ಸೋಂಕು ಹರಡುವ ಸಾಧ್ಯತೆಯಿರುತ್ತದೆ. ಈ ಹಿನ್ನೆಲೆಯಲ್ಲಿ ಜುಲೈ 8 ರಿಂದ 10 ರವರೆಗೆ ಮಂಗಳೂರು ಉಪವಿಭಾಗಕ್ಕೆ ಸಂಬಂಧಪಟ್ಟಂತೆ ಮಂಗಳೂರು ಸಹಾಯಕ ಆಯುಕ್ತರ ಕಚೇರಿ, ತಾಲೂಕು ಕಚೇರಿ, ಮಂಗಳೂರು, ಬಂಟ್ವಾಳ, ಮೂಡಬಿದ್ರೆ, ಮುಲ್ಕಿ ವಿಶೇಷ ತಾಲೂಕು ಕಚೇರಿಗಳನ್ನು ಸ್ಯಾನಿಟೈಸೇಷನ್ ಮಾಡಲಾಗುತ್ತದೆ. ಅಂದು ಸಾರ್ವಜನಿಕರ ಪ್ರವೇಶವನ್ನು ಈ

ಕೊರೊನಾ ಹಾವಳಿ ಸಾರ್ವಜನಿಕರಿಗೆ ಇಲ್ಲ ತಾಲೂಕು ಕಛೇರಿಗೆ ಎಂಟ್ರಿ Read More »

ಕರ್ನಾಟಕ

ಲಕ್ಷ್ಮೀನಗರ ಯೋಗಿಶ್ ಕೊಲೆ ➤ನಾಲ್ವರು ಆರೋಪಿಗಳು ಪೊಲೀಸ್ ವಶಕ್ಕೆ…!!!

(ನ್ಯೂಸ್ ಕಡಬ) newskadaba.com ಉಡುಪಿ,ಜು 08. ಲಕ್ಷ್ಮೀನಗರದಲ್ಲಿ ಸೋಮವಾರ ತಡ ರಾತ್ರಿ ಹತ್ಯೆಗೈದಿದ್ದ ಯೋಗಿಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಪೆ ಪೊಲೀಸರು ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಸುಜಿತ್ ಪಿಂಟೊ,ರೊಹೀತ್ ಪಿಂಟೊ, ಅನ್ನು ಯಾನೆ ಪ್ರದೀಪ ಮತ್ತು ವಿನಯ್ ಎಂದು ಗುರುತಿಸಲಾಗಿದೆ. ಸೋಮವಾರ ರಾತ್ರಿ ಕ್ಷುಲ್ಲಕ ಕಾರಣಕ್ಕಾಗಿ ಯೋಗಿಶ್ ಮತ್ತು ಆರೋಪಿಗಳೊಂದಿಗೆ ಮಾತಿನ ಚಕಮಕಿ ನಡೆದಿದ್ದು, ಗಲಾಟೆ ತಾರಕಕ್ಕೇರಿ ಆರೋಪಿಗಳು ಯೋಗೀಶ್ ನನ್ನು ಹತ್ಯೆಗೈದು ಪರಾರಿಯಾಗಿದ್ದರು. ಘಟನೆಯ ಬಗ್ಗೆ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಮಲ್ಪೆ

ಲಕ್ಷ್ಮೀನಗರ ಯೋಗಿಶ್ ಕೊಲೆ ➤ನಾಲ್ವರು ಆರೋಪಿಗಳು ಪೊಲೀಸ್ ವಶಕ್ಕೆ…!!! Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆಬಿಟ್ಟ ಚರಂಡಿಗೆ ಇಳಿದ ಲಾರಿ ➤ ಪ್ರಾಣಾಪಾಯದಿಂದ ಚಾಲಕ, ನಿರ್ವಾಹಕ ಪಾರು

(ನ್ಯೂಸ್ ಕಡಬ) newskadaba.com ಪೆರ್ನೆ,ಜು.07:  ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಸಮೀಪದ ಕಡಂಬು ಎಂಬಲ್ಲಿ ಟ್ಯಾಂಕರ್ ಲಾರಿ ರಸ್ತೆಯ ಪಕ್ಕದಲ್ಲಿರುವ ಚರಂಡಿಗೆ ಬಿದ್ದು ಚಾಲಕ ಮತ್ತು ನಿರ್ವಾಹಕ ಅಪಾಯದಿಂದ ಪಾರಾಗಿದ್ದಾರೆ. ಕಳೆದ ವಾರ ಇದೆ ಚರಂಡಿಗೆ ಬೃಹತ್ ಲಾರಿಯೊಂದು ಬಿದ್ದು ಜಖಂ ಗೊಂಡಿದ್ದು. ಈ ಚರಂಡಿಯು ಅರ್ಧ ರಸ್ತೆಯನ್ನು ಆಕ್ರಮಿಸಿಕೊಂಡಿದ್ದು ಎದುರಿನಿಂದ ಬರುವ ವಾಹನಕ್ಕೆ ಸೈಡ್ ಕೊಡಲು ಚಾಲಕರು ತಬ್ಬಿಬ್ಬಾಗಿ ಈ ಚರಂಡಿಗೆ ಬೀಳುವ ಪರಿಸ್ಥಿತಿ ಎದುರಾಗಿದ್ದು ಇನ್ನೂ ಹೆಚ್ಚಿನ ಅಪಾಯ ಸಂಭವಿಸುವ ಮುಂಚೆ ಹೆದ್ದಾರಿ ಇಲಾಖೆ ಈ

ರಸ್ತೆಬಿಟ್ಟ ಚರಂಡಿಗೆ ಇಳಿದ ಲಾರಿ ➤ ಪ್ರಾಣಾಪಾಯದಿಂದ ಚಾಲಕ, ನಿರ್ವಾಹಕ ಪಾರು Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ ಐದು ಮಂದಿ ಬೈಕ್ ಕಳ್ಳರ ಬಂಧನ ➤ 4 ಬೈಕ್ ಸಹಿತ 3,63,000 ರೂ ಮೌಲ್ಯದ ಸೊತ್ತು ವಶ

(ನ್ಯೂಸ್ ಕಡಬ) newskadaba.com.ಬೆಳ್ತಂಗಡಿ,ಜು.8:  ಹಲವು ದಿನಗಳಿಂದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಐದು ಮಂದಿಯಿಂದ 4 ಬೈಕ್ ಸಹಿತ 3,63,000 ರೂ ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶ ಪಡಿಸಿಕೊಂಡಿರುವ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನಾದ್ಯಂತ ದ್ವಿಚಕ್ರ ವಾಹನಗಳು ಕಳವು ಆಗುತ್ತಿರುವ ಹಿನ್ನಲೆಯಲ್ಲಿ ಬೆಳ್ತಂಗಡಿ ಪಿಎಸ್‌ಐ ನಂದ ಕುಮಾರ್‌ ನೇತೃತ್ವದ ತಂಡ ಕಾರ್ಯಾಚರಣೆ ಇಳಿದಿತ್ತು. ಗುರುವಾಯನಕೆರೆ ಸಮೀಪದ ಜೈನ್‌ ಪೇಟೆ ಎಂಬಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಈ ಸಂದರ್ಭ ಅನುಮಾನಸ್ಪದವಾಗಿ ಎರಡು ಬೈಕಿನಲ್ಲಿ ಬಂದ ಸವಾರರನ್ನು

ಬೆಳ್ತಂಗಡಿ ಐದು ಮಂದಿ ಬೈಕ್ ಕಳ್ಳರ ಬಂಧನ ➤ 4 ಬೈಕ್ ಸಹಿತ 3,63,000 ರೂ ಮೌಲ್ಯದ ಸೊತ್ತು ವಶ Read More »

ಕರಾವಳಿ

ಕೋಟ :ಹೋಮ್ ಕ್ವಾರೆಂಟೈನ್‌ನಿಂದ ಬೇಸರಗೊಂಡು SSLC ವಿದ್ಯಾರ್ಥಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಉಡುಪಿ,ಜು.08: ಕೊರೋನಾ  ಕ್ವಾರಂಟೈನ್​ ವಿಚಾರವಾಗಿ SSLC ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸಾಲಿಗ್ರಾಮದ ಮಾಣಿಕಟ್ಟಿನಲ್ಲಿ ಮಂಗಳವಾರ ನಡೆದಿದೆ. 15 ವರುಷದ ಕಾರ್ತಿಕ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ ಕೋಟ ವಿವೇಕ ಬಾಲಕರ ಪ್ರೌಢಶಾಲೆಯ ವಿದ್ಯಾರ್ಥಿಯಾಗಿದ್ದ. ಇತ್ತೀಚಿಗೆ ತಾಯಿ ಮನೆಗೆಲಸ ಮಾಡಿಕೊಂಡಿದ್ದ ಮನೆಯಲ್ಲಿ ಕರೊನಾ ಸೋಂಕು ಪತ್ತೆಯಾಗಿತ್ತು. ಈ ಹಿನ್ನಲೆಯಲ್ಲಿ ತಾಯಿ ರುದ್ರಮ್ಮ ಮತ್ತು ಮಗನಿಗೆ ಹೋಂ ಕ್ವಾರಂಟೈನ್ ಹಾಕಲಾಗಿತ್ತು.ಇದೇ ವಿಚಾರವಾಗಿ ತುಂಬಾ ದುಃಖದಲ್ಲಿದ್ದ ಕಾರ್ತಿಕ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಮೃತನ ಕೊವೀಡ್

ಕೋಟ :ಹೋಮ್ ಕ್ವಾರೆಂಟೈನ್‌ನಿಂದ ಬೇಸರಗೊಂಡು SSLC ವಿದ್ಯಾರ್ಥಿ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 29ಕ್ಕೆ ಏರಿಕೆ..!!!

(ನ್ಯೂಸ್ ಕಡಬ) newskadaba.com ಮಂಗಳೂರು, ಜು 08. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ಬುಧವಾರ ಒಂದೇ ದಿನ ಮೂವರು ಮೃತಪಟ್ಟಿದ್ದು ಮೃತರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ಪುತ್ತೂರು ಮೂಲದ 32 ವರ್ಷದ ಮಹಿಳೆ, ಉಳ್ಳಾಲದ 62 ವರ್ಷದ ವೃದ್ದೆ, ಭಟ್ಕಳ ಮೂಲದ 60 ವರ್ಷದ ವ್ಯಕ್ತಿ ಕೊರೊನಾಗೆ ಬಲಿಯಾಗಿದ್ದಾರೆ. ಈ ಮೂವರು ವಿವಿಧ ಖಾಯಿಲೆಗಳಿಂದ ಬಳಲುತ್ತಿದ್ದು ಈ ಪೈಕಿ ಇಬ್ಬರು ಮಹಿಳೆಯರು ನಗರದ ಕೋವಿಡ್ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜಿಲ್ಲೆಯಲ್ಲಿ ಕೊರೊನಾ ಶರವೇಗದಲ್ಲಿ ವ್ಯಾಪಿಸುತ್ತಿದ್ದು ಮಂಗಳವಾರದವರೆಗೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 29ಕ್ಕೆ ಏರಿಕೆ..!!! Read More »

ಕರಾವಳಿ

ರೈತರಿಂದ ನೇರವಾಗಿ ಸರ್ಕಾರ ಹಸುವಿನ ಸೆಗಣಿ ಖರೀದಿಸುವ ಯೋಜನೆಗೆ ಚಾಲನೆ

(ನ್ಯೂಸ್ ಕಡಬ) newskadaba.com.ಛತ್ತೀಸಗಢ,ಜು.6: ಛತ್ತೀಸಗಢ ಸರಕಾರವು ಹೊಸ ಯೋಜನೆಯ ಮೂಲಕ ರೈತರ ನೆರವಿಗೆ ಧಾವಿಸಿದೆ. ಸರ್ಕಾರವು ಗೋಧನ್‌ ನ್ಯಾಯ ಯೋಜನೆ ಎನ್ನುವ ಯೋಜನೆಯನ್ನು ಆರಂಭಿಸಿ ಸಾವಯವ ವಿಧಾನದಲ್ಲಿ ಕೃಷಿ ಬೆಳೆಯುವುದನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈ ಯೋಜನೆಯನ್ನು ಸರ್ಕಾರ ಆರಂಭಿಸಿದೆ. ಈ ಯೋಜನೆಯ ಭಾಗವಾಗಿ ಇದೀಗ ಕೃಷಿಕರಿಂದ ರಾಜ್ಯ ಸರ್ಕಾರ ಹಸುವಿನ ಸೆಗಣಿ ಖರೀದಿಗೆ ಮುಂದಾಗಿದೆ. ಪ್ರತಿ ಕಿಲೋಗ್ರಾಂಗೆ 1.50 ರೂಪಾಯಿಯಂತೆ ಸೆಗಣಿ ಖರೀದಿಸಲು ಯೋಜನೆ ರೂಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೃಷಿ ಸಚಿವ ರವೀಂದ್ರ ಚೌಬೆ ನೇತೃತ್ವದ

ರೈತರಿಂದ ನೇರವಾಗಿ ಸರ್ಕಾರ ಹಸುವಿನ ಸೆಗಣಿ ಖರೀದಿಸುವ ಯೋಜನೆಗೆ ಚಾಲನೆ Read More »

ರಾಷ್ಟ್ರೀಯ ನ್ಯೂಸ್

ಅಡ್ಕಾರ್: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ಪಲ್ಟಿ

(ನ್ಯೂಸ್ ಕಡಬ) newskadaba.com ಸುಳ್ಯ,ಜು.06: ಸುಳ್ಯದ ಅಡ್ಕಾರ್  ಬಳಿ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ಪಲ್ಟಿ ಹೊಡೆದ ಘಟನೆ ಇಂದು ನಡೆದಿದೆ. ಅತಿಯಾದ ವೇಗದ ಪರಿಣಾಮ ಪಲ್ಟಿ ಹೊಡೆದ ಪಿಕಪ್ ಪುನ: ಪುತ್ತೂರು ಕಡೆ ಮುಖಮಾಡಿ ತಿರುಗಿ ಬಿದ್ದಿದೆ. ಸದ್ಯ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇನ್ನು ಪಲ್ಟಿಯಾಗಿರುವ ಬಾಹನವನ್ನು ಮೇಲೆತ್ತುವ ಕಾರ್ಯ ಭರದಿಂದ ಸಾಗಿದೆ.  

ಅಡ್ಕಾರ್: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ಪಲ್ಟಿ Read More »

ಕರಾವಳಿ, ಕರ್ನಾಟಕ

ಗುಡ್ಡ ಕುಸಿದು ಇಬ್ಬರು ಮಕ್ಕಳ ಮೃತ್ಯು ಪ್ರಕರಣ ➤ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ವಿತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜು.06: ನಗರದ ಹೊರವಲಯದ ಗುರುಪುರ ಬಂಗ್ಲೆಗುಡ್ಡೆ ಎಂಬಲ್ಲಿ ಭಾನುವಾರ ಮನೆ ಮೇಲೆ ಗುಡ್ಡ ಕುಸಿದು ಇಬ್ಬರು ಮಕ್ಕಳ ಮೃತಪಟ್ಟ ಪ್ರಕರಣಸಂಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಭಾನುವಾರ ಈ ಬಗ್ಗೆ ಟ್ವೀಟ್ ಮಾಡಿ ಸಂತಾಪ ಸೂಚಿಸಿ್, ಪರಿಹಾರ ಘೋಷಿಸಿದ್ದಾರೆ, ಪರಿಹಾರವನ್ನ ಕುಟುಂಬಕ್ಕೆ  ಜಿಲ್ಲಾ ಉಸ್ತುವಾರಿ ಸೋಮವಾರ ವಿತರಿಸಿದರು. ನಗರದ ಹೊರವಲಯದ ಗುರುಪುರ ಬಂಗ್ಲೆಗುಡ್ಡೆ ಎಂಬಲ್ಲಿ ಭಾನುವಾರ ಮನೆ ಮೇಲೆ ಗುಡ್ಡ ಕುಸಿದು ಇಬ್ಬರು ಮಕ್ಕಳ ಮೃತಪಟ್ಟ ಪ್ರಕರಣಸಂಕ್ಕೆ

ಗುಡ್ಡ ಕುಸಿದು ಇಬ್ಬರು ಮಕ್ಕಳ ಮೃತ್ಯು ಪ್ರಕರಣ ➤ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ವಿತರಣೆ Read More »

ಕರಾವಳಿ, ಕರ್ನಾಟಕ
Scroll to Top