Kadaba

ತೈಲ ಬೆಲೆ ಏರಿಕೆ ➤ ಕಾಂಗ್ರೆಸ್ ನಿಂದ ಸೈಕಲ್ ರ್‍ಯಾಲಿ

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.29:  ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯ ವಿರುದ್ಧ ದಕ್ಷಿಣ ಕನ್ನಡ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ ಮಂಗಳೂರು ಪುರಭವನ ಮುಂದೆ ನಡೆಯಿತು.ನಗರದ ಜ್ಯೋತಿ ವೃತ್ತದಿಂದ ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ ಅವರ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಸೈಕಲ್ ರ್ಯಾಲಿ ನಡೆಸಿ ಬೆಲೆ ಏರಿಕೆಯನ್ನು ಖಂಡಿಸಿ ಕೇಂದ್ರ ಸರಕಾರದ ವಿರುದ್ಧ ಧಿಕ್ಕಾರ ಕೂಗಿದರು. ಇದೇ ವೇಳೆ ಬೆಲೆ ಏರಿಕೆ ವಿರೋಧಿಸಿ ಸಂಸದ ನಳಿನ್ ಕುಮಾರ್, ಶಾಸಕ ವೇದವ್ಯಾಸ್ ಕಾಮತ್ ಅವರ ಮುಖವಾಡ ಧರಿಸಿ […]

ತೈಲ ಬೆಲೆ ಏರಿಕೆ ➤ ಕಾಂಗ್ರೆಸ್ ನಿಂದ ಸೈಕಲ್ ರ್‍ಯಾಲಿ Read More »

ಕರಾವಳಿ, ಕರ್ನಾಟಕ

ಸುಬ್ರಹ್ಮಣ್ಯ ಪೆಟ್ರೋಲ್ ಪಂಪ್‍ಗೆ ಬಂದ ಮೊಸಳೆ

(ನ್ಯೂಸ್ ಕಡಬ) newskadaba.com.ಸುಬ್ರಹ್ಮಣ್ಯ,ಜೂ.29: ಇಲ್ಲಿನ ಪೆಟ್ರೋಲ್ ಪಂಪ್ ಒಂದರಲ್ಲಿ ರಾತ್ರಿ ವೇಳೆ ಮೊಸಳೆ ಮರಿಯೊಂದು ಸ್ಥಳೀಯರ ಕಣ್ಣಿಗೆ ಬಿದ್ದು ನಾಪತ್ತೆಯಾಗಿರುವುದು ವರದಿಯಾಗಿದೆ. ಕುಮಾರಧಾರ ನದಿ ಸಮೀಪವಿರುವ ಪೆಟ್ರೋಲ್ ಪಂಪ್‍ನ ಬದಿಯಲ್ಲಿ ಪ್ರತ್ಯಕ್ಷಗೊಂಡ ಮೊಸಳೆಯನ್ನು ಕಂಡ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಬರುವ ಮೊದಲೇ ಮೊಸಳೆ ಮೆಲ್ಲನೆ ಪಲಾಯನಗೊಂಡಿತು. ಸುಬ್ರಹ್ಮಣ್ಯ ಪರಿಸರದಲ್ಲಿ ಎರಡು ವಾರಗಳ ಹಿಂದೆ ಜಿಂಕೆಗಳು ಕಂಡುಬಂದಿದ್ದವು ಇದೀಗ ಮೊಸಳೆ ಕಾಣಸಿಕ್ಕಿದೆ. ಕುಮಾರಧಾರ ನದಿ ದಟ್ಟಾರಣ್ಯದಲ್ಲಿ ಹರಿದುಬರುತ್ತಿದ್ದು, ಹೀಗಾಗಿ ಮೊಸಳೆ

ಸುಬ್ರಹ್ಮಣ್ಯ ಪೆಟ್ರೋಲ್ ಪಂಪ್‍ಗೆ ಬಂದ ಮೊಸಳೆ Read More »

ಕರಾವಳಿ

ಜು.5 ರಿಂದ ಭಾನುವಾರ ಕಂಪ್ಲೀಟ್ ಲಾಕ್‌ಡೌನ್ ಫಿಕ್ಸ್ ➤ ಸರ್ಕಾರದಿಂದ ಅಧಿಕೃತ ಆದೇಶ..!

(ನ್ಯೂಸ್ ಕಡಬ) newskadaba.com ಬೆಂಗಳೂರು,ಜೂ.29: ಕೋವಿಡ್ 19 ನಿಯಂತ್ರಣಕ್ಕಾಗಿ ಕೆಲ ಕಠಿಣ ಕ್ರಮಗಳನ್ನು ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಸರ್ಕಾರ ಇದೀಗ ಅಧಿಕೃತ ಆದೇಶವನ್ನು ಸಹ ಹೊರಡಿಸಿದೆ.ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ಅವರು ಜುಲೈ 5 ರಿಂದ ಮುಂದಿನ ನಾಲ್ಕು ಭಾನುವಾರ ಪೂರ್ಣ ದಿನದ ಲಾಕ್‌ಡೌನ್ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ. ಜುಲೈ 5 ರಿಂದ ಆಗಸ್ಟ್ 2ರ ವರೆಗಿನ ಎಲ್ಲಾ ಭಾನುವಾರ ರಾಜ್ಯಾದ್ಯಂತ ಸಂಪೂರ್ಣ ಲಾಕ್‌ಡೌನ್ ಇರಲಿದೆ. ಆದ್ರೆ ಅಗತ್ಯ ಸರಕು ಸಾಗಣೆಗೆ ಯಾವುದೇ

ಜು.5 ರಿಂದ ಭಾನುವಾರ ಕಂಪ್ಲೀಟ್ ಲಾಕ್‌ಡೌನ್ ಫಿಕ್ಸ್ ➤ ಸರ್ಕಾರದಿಂದ ಅಧಿಕೃತ ಆದೇಶ..! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಪ್ರಥಮ ಕೊವೀಡ್ ಸೋಂಕಿತ ವ್ಯಕ್ತಿ ಗುಣಮುಖ

(ನ್ಯೂಸ್ ಕಡಬ) newskadaba.com ಸುಳ್ಯ,ಜೂ.29: ನಗರ ಸಭೆ ವ್ಯಾಪ್ತಿಯಲ್ಲಿ ಪ್ರಥಮ ಕೊರೋನಾ ಪ್ರಕರಣ ಬೆಳಕಿಗೆ ಬಂದಿದ್ದ ನಗರಸಭಾ ಸದಸ್ಯೆಯ ಮಾನವಾದ ಚಿಕ್ಕಮುಡ್ನೂರು ನಿವಾಸಿಯೊಬ್ಬರು ಗುಣಮುಖರಾಗಿ ಮನೆಗೆ ಸೇರಿದ್ದಾರೆ. ಜೂ. 20 ರಂದು ಅವರಿಗೆ ಕೊರೋನಾ ದೃಢಗೊಂಡ ಕುರಿತು ವರದಿ ಬಂದಿದ್ದು, ಇದೀಗಾ 7 ದಿನಗಳ ಬಳಿಕ ಅವರ ವರದಿಯಲ್ಲಿ ಕೊರೋನಾ ನೆಗೆಟಿವ್ ಆಗಿರುವ ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಿದ್ದಾರೆ.     ಜ್ವರ ಶೀತ , ಕೆಮ್ಮು ಭಾದೆಯಿಂದ ಪುತ್ತೂರು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಜೂ. 18

ಪುತ್ತೂರು: ಪ್ರಥಮ ಕೊವೀಡ್ ಸೋಂಕಿತ ವ್ಯಕ್ತಿ ಗುಣಮುಖ Read More »

ಕರಾವಳಿ, ಕರ್ನಾಟಕ

ತುಳುವರಿಗೆ ತುಳುವಿನಲಿ ಧನ್ಯವಾದ ಸಲ್ಲಿಸಿದ ಡಾ.ಪಿ.ಎಸ್.ಹರ್ಷಾ

(ನ್ಯೂಸ್ ಕಡಬ) newskadaba.com.ಮಂಗಳೂರು,ಜೂ.29 : ಕಳೆದ ಒಂದೂವರೆ ವರ್ಷಗಳಿಂದ ಮಂಗಳೂರಿನ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿ ಇದೀಗ ಬೆಂಗಳೂರಿಗೆ ವರ್ಗಾವಣೆಗೊಂಡಿರುವ ಡಾ.ಪಿ.ಎಸ್.ಹರ್ಷಾ ಮಂಗಳೂರಿನ ಜನತೆಗೆ ತುಳುವಿನಲ್ಲಿ ಟ್ವೀಟ್ ಮಾಡೋ ಮೂಲಕ ಧನ್ಯವಾದ ಸಲ್ಲಿಸಿದ್ದಾರೆ. ಮಂಗಳೂರಿನ ಪ್ರೀತಿಯ ಬಂಧುಗಳೇ, ಕಳೆದ 11 ತಿಂಗಳಿನಿಂದ ಮಂಗಳೂರಿನ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿದ ನನಗೆ ಇದೀಗ ವರ್ಗಾವಣೆ ಆಗಿದೆ. ಇಲಾಖೆಯ ಸಹಕಾರದೊಂದಿಗೆ ಪ್ರಾಮಾಣಿಕವಾಗಿ ನನ್ನ ಕರ್ತವ್ಯ ಮಾಡಿಕೊಂಡು ಬಂದಿದ್ದೇನೆ.ನನಗೆ ಸಹಕಾರ ನೀಡಿದ ಎಲ್ಲರಿಗೂ ಪ್ರೀತಿ ಪೂರ್ವಕ ಅಭಿನಂದನೆಗಳು ಎಂದು ತುಳು ಭಾಷೆಯಲ್ಲಿ

ತುಳುವರಿಗೆ ತುಳುವಿನಲಿ ಧನ್ಯವಾದ ಸಲ್ಲಿಸಿದ ಡಾ.ಪಿ.ಎಸ್.ಹರ್ಷಾ Read More »

ಕರಾವಳಿ

ಕೊರೋನಾ ಕಬಂಭ ಬಾಹು ➤ ಸುಳ್ಯದಲ್ಲಿ 4 ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಸುಳ್ಯ,ಜೂ.29:  ಕರಾವಳಿಯಲ್ಲಿ ಕೊರೋನಾ ಕಬಂಭ ಬಾಹುವನ್ನ ಚಾಚಿಕೊಂಡಿದೆ. ಕರಾವಳಿಯ ಮೂಲೆ ಮೂಲೆಯಲ್ಲಿಯೂ ಕೊರೋನಾ ತಾಂಡವಡೂತ್ತಿದೆ. ಸುಳ್ಯದಲ್ಲಿ ಸದ್ದಿಲ್ಲದೆ ಕೊವೀಡ್ 19 ಸುದ್ದಿಯಾಗಿ, ಈಗಾಗಲೇ ನಾಲ್ಕು ಮಂದಿಯಲ್ಲಿ ಕೊರೋನಾ ದೃಢ ಪಟ್ಟಿದೆ. ಕನಕಮಜಲು ಸಮೀಪದ ಸುಣ್ಣ ಮೂಲೆಯ ಗರ್ಭಿಣಿ ಮಹಿಳೆಗೆ ಹೆರಿಗಿಯಾದ ಬಳಿಕ ಸೋಂಕು ದೃಢಪಟ್ಟಿದೆ. ಸೋಣಂಗೇರಿಯ ವೃದ್ದ, ಐರ್ವನಾಡಿನ ಇಬ್ಬರು ಯುವಕರಿಗೆ ಕೊರೋನಾ ಸೋಂಕು ದೃಢಪಟ್ಟಿರುವುದು ತಿಳಿದು ಬಂದಿದೆ. ಇವರೆಲ್ಲರಿಗೆ ಸಂಪರ್ಕ ಆಧಾರದಲ್ಲಿ ಸೋಂಕು ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ.  

ಕೊರೋನಾ ಕಬಂಭ ಬಾಹು ➤ ಸುಳ್ಯದಲ್ಲಿ 4 ಕೊರೋನಾ ಪಾಸಿಟಿವ್ Read More »

ಕರಾವಳಿ, ಕರ್ನಾಟಕ

ಪ್ರಯಾಣಿಕರಿಲ್ಲದೆ ಬಟ್ಟೆ ಅಂಗಡಿಯಾಗಿ ಮಾರ್ಪಾಡಾದ ಬಸ್

(ನ್ಯೂಸ್ ಕಡಬ) newskadaba.com.ಕಾಸರಗೋಡು,ಜೂ.28: ಕೊರೊನಾದಿಂದಾಗಿ ಬಸ್‍ಗಳಲ್ಲಿ ಪ್ರಯಾಣಿಕರಿಲ್ಲದೆ ಅದೆಷ್ಟೊ ಖಾಸಗಿ ಬಸ್‍ಗಳು ಸಂಚಾರ ನಿಲ್ಲಿಸಿದೆ. ಇದರಿಂದ ಕಷ್ಟನುಭವಿಸುತ್ತಿರುವವರು ಮಾತ್ರ ಚಾಲಕರು ಮತ್ತು ನಿರ್ವಾಹಕರು ಆದರೆ ಕಾಸರಗೋಡಿನಲ್ಲಿ ಬಸ್‌ನ ಕಾರ್ಮಿಕರು ಉಪ ಜೀವನಕ್ಕಾಗಿ ಹೊಸ ಮಾರ್ಗವನ್ನು ಅನುಸರಿಸತೊಡಗಿದ್ದಾರೆ. ಕಾಸರಗೋಡು-ಕಣ್ಣೂರು ರೂಟ್‌ನಲ್ಲಿ ಸಂಚರಿಸುವ ಸೂಪರ್‌ ಫಾಸ್ಟ್‌ ಬಸ್‌ನ ಸಿಬಂದಿ ಕಣ್ಣೂರಿನಿಂದ ಟಿ ಶರ್ಟ್‌ ಸಹಿತ ಬಟ್ಟೆ ಬರೆಗಳನ್ನು ಕಾಸರಗೋಡಿಗೆ ತಂದು ಬಸ್‌ನಲ್ಲೇ ಮಾರಾಟ ಮಾಡುತ್ತಿದ್ದಾರೆ.ಸಂಚಾರ ಪ್ರಾರಂಭಗೊಂಡರೂ ಜನ ಮಾತ್ರ ಬಸ್ ಹತ್ತಲು ಸ್ವಲ್ಲ ಹಿಂಜರಿತಿದ್ದಾರೆ. ಇದರಿಂದ ಬಸ್ ಡಿಸೇಲ್ ತುಂಬಲು

ಪ್ರಯಾಣಿಕರಿಲ್ಲದೆ ಬಟ್ಟೆ ಅಂಗಡಿಯಾಗಿ ಮಾರ್ಪಾಡಾದ ಬಸ್ Read More »

ರಾಷ್ಟ್ರೀಯ ನ್ಯೂಸ್

SSLC ವಿದ್ಯಾರ್ಥಿನಿಯೋರ್ವಳಿಗೆ ಕೊರೊನಾ ದೃಢ

(ನ್ಯೂಸ್ ಕಡಬ) newskadaba.com ಕಾಪು,ಜೂ.28:  ಕಾಪು ತಾಲೂಕಿನ ಎಸ್‌ಎಸ್‌‌ಎಲ್‌‌ಸಿ ವಿದ್ಯಾರ್ಥಿನಿಯೋರ್ವಳಿಗೆ ಕೊರೊನಾ ಸೋಂಕು ದೃಢಪಟ್ಟಿರುವುದಾಗಿ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ವಿದ್ಯಾರ್ಥಿನಿ ಜು.25ರ ಎಸ್‌.ಎಸ್‌.ಎಲ್‌.ಸಿಯ ಕನ್ನಡ ಹಾಗೂ ಜು.27ರಂದು ನಡೆದ ಗಣಿತ ಪರೀಕ್ಷೆ ಬರೆದಿದ್ದರು. ಜೂನ್‌‌ 27ರಂದು ಈಕೆಯ ತಂದೆಯ ಗಂಟಲು ದ್ರವದ ಮಾದರಿ ಪರೀಕ್ಷೆ ಬಂದ ಹಿನ್ನೆಲೆ ಈಕೆಯನ್ನು ಕೂಡಾ ಅದೇ ದಿನ ಕೊರೊನಾ ಪರೀಕ್ಷೆಗೊಳಪಡಿಸಲಾಗಿತ್ತು. ಕೊರೊನಾ ಪರೀಕ್ಷಾ ವರದಿ ಜೂ 28ರಂದು ಬಂದಿದ್ದು, ವರದಿಯಲ್ಲಿ ಪಾಸಿಟಿವ್‌ ಎಂದು ಖಚಿತವಾಗಿತ್ತು.

SSLC ವಿದ್ಯಾರ್ಥಿನಿಯೋರ್ವಳಿಗೆ ಕೊರೊನಾ ದೃಢ Read More »

ಕರಾವಳಿ, ಕರ್ನಾಟಕ

ಮಂಗಳೂರು ವಿಶ್ವವಿದ್ಯಾಲಯದ ಭ್ರಷ್ಟಾಚಾರ ಹಗರಣ ಸೂಕ್ತ ತನಿಖೆಗೆ ಆಗ್ರಹ

(ನ್ಯೂಸ್ ಕಡಬ) newskadaba.com.ಮಂಗಳೂರು,ಜೂ.28:ವಿಶ್ವವಿದ್ಯಾಲಯದಲ್ಲಿ ಹಲವಾರು ವರ್ಷಗಳಿಂದ ನಡೆದಿರುವ ನೂರಾರು ಕೋಟಿ ಭ್ರಷ್ಟಾಚಾರ ಹಗರಣಗಳನ್ನು ವಿಚಾರಣೆ ನಡೆಸಿ ತನಿಖೆ ಮಾಡಬೇಕೆಂದು ರಾಜ್ಯ ಸರಕಾರದ ಉನ್ನತ ಶಿಕ್ಷಣ ಇಲಾಖೆ ಈಗಾಗಲೇ ವಿಶ್ವವಿದ್ಯಾಲಯಕ್ಕೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿನಿವೃತ್ತ ನ್ಯಾಯಾಧೀಶರನ್ನು ಒಳಗೊಂಡ ನ್ಯಾಯಾಂಗ ಸಮಿತಿಯನ್ನು ರಚಿಸಿ ನಿಷ್ಪಕ್ಷಪಾತ ತನಿಖೆ ಮಾಡಿ ನಿಗದಿತ ಅವಧಿಯಲ್ಲಿ ವರದಿಯನ್ನು ಪಡೆದು ತಪ್ಪಿತಸ್ಥರಿಗೆ ಶಿಕ್ಷೆ ಆಗುವಂತೆ ಮಾಡಬೇಕು ಎಂದು ಎಬಿವಿಪಿ ವಿವಿ ಕುಲಪತಿಗಳಿಗೆ ಮನವಿ ಮಾಡಿದೆ. ಸ್ಕೂಲ್‌ ಆಫ್‌ ಸೋಷಿಯಲ್‌ ವರ್ಕ್ ರೋಶನಿ ನಿಲಯ ಮಂಗಳೂರು ವಿಶ್ವವಿದ್ಯಾಲಯದ

ಮಂಗಳೂರು ವಿಶ್ವವಿದ್ಯಾಲಯದ ಭ್ರಷ್ಟಾಚಾರ ಹಗರಣ ಸೂಕ್ತ ತನಿಖೆಗೆ ಆಗ್ರಹ Read More »

ಕರ್ನಾಟಕ

ಭಾರತ: ಒಂದೇ ದಿನ 19,906 ಕೋವಿಡ್ -19 ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ನವದೆಹಲಿ,ಜೂ.28: ಭಾರತದಲ್ಲಿ ಒಂದೇ ದಿನ 19,906 ಕೊರೊನಾ ವೈರಸ್ ಸೋಂಕಿನ ಪ್ರಕರಣ ದಾಖಲಾಗಿದೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 5,28,859ಕ್ಕೆ ಏರಿಕೆಯಾಗಿದೆ. 16,095 ಜನರು ಮೃತಪಟ್ಟಿದ್ದಾರೆ. ಕಳೆದ 24 ಗಂಟೆಯಲ್ಲಿ ಭಾರತದಲ್ಲಿ 19,906 ಕೊರೊನಾ ವೈರಸ್ ಸೋಂಕಿನ ಪ್ರಕರಣ ದಾಖಲಾಗಿದ್ದು, 410 ಜನರು ಮೃತಪಟ್ಟಿದ್ದಾರೆ. ಇದು ಒಂದೇ ದಿನದಲ್ಲಿ ದಾಖಲಾದ ಅತಿ ಹೆಚ್ಚಿನ ಪ್ರಕರಣಗಳಾಗಿವೆ. ಇದೇ ಮೊದಲ ಬಾರಿಗೆ ದೇಶದಲ್ಲಿ ಕೊರೊನಾ ವೈರಸ್ ಸೋಂಕಿತರ ಒಂದೇ ದಿನದಲ್ಲಿ 19 ಸಾವಿರದ ಗಡಿ ದಾಟಿದೆ

ಭಾರತ: ಒಂದೇ ದಿನ 19,906 ಕೋವಿಡ್ -19 ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್
Scroll to Top