ದಕ್ಷಿಣ ಕನ್ನಡದ ಈ ಗ್ರಾಮಾದಲ್ಲಿಒಂದೇ ಒಂದು ಕೊರೊನಾ ಪ್ರಕರಣ ವರದಿಯಾಗಿಲ್ಲ..!?
(ನ್ಯೂಸ್ ಕಡಬ) newskadaba,ಮಂಗಳೂರು ಜೂ.24: ಪಶ್ಚಿವ ಘಟ್ಟದ ತಪ್ಪಲಿನಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯ ಕಟ್ಟಕಡೆಯ ಹಳ್ಳಿಯಾದ ಬಾಂಜಾರು ಮಲೆಯಲ್ಲಿ 180ಕ್ಕೂ ಹೆಚ್ಚು ಜನರು ವಾಸವಾಗಿದ್ದಾರೆ. ಬೆಳ್ತಂಗಡಿ ತಾಲೂಕು ಕೇಂದ್ರದಿಂದ ಸುಮಾರು 40 ಕಿ. ಮೀ. ದೂರವಿರುವ ಬಾಂಜಾರುಮಲೆಯಲ್ಲಿ ಎರಡೂ ಅಲೆಯಲ್ಲಿ ಒಂದೇ ಒಂದು ಕೊರೊನಾ ಪ್ರಕರಣ ಕಾಣಿಸಿಕೊಂಡಿಲ್ಲ.ಊರಿಗೆ ಬೇಕಾದ ಅಗತ್ಯ ಸಾಮಾನುಗಳನ್ನು ಊರಿನ ಇಬ್ಬರು ವಾರದ ಒಂದು ದಿನ ಪೇಟೆಯಿಂದ ತಂದು ಕೊಡುತ್ತಾರೆ. ಊರಿಂದ ಯಾರೂ ಹೊರಗೆ ಹೋಗದೆ, ಊರಿಗೆ ಹೊರಗಿನಿಂದ ಯಾರೂ ಬರದ ಹಾಗೆ ಅಖಿಲಿತ ನಿಯಮ […]
ದಕ್ಷಿಣ ಕನ್ನಡದ ಈ ಗ್ರಾಮಾದಲ್ಲಿಒಂದೇ ಒಂದು ಕೊರೊನಾ ಪ್ರಕರಣ ವರದಿಯಾಗಿಲ್ಲ..!? Read More »
ಕರಾವಳಿ








