Kadaba

ಜೂ. 8ರಿಂದ ಕುಕ್ಕೆ ದೇವಸ್ಥಾನ ಓಪನ್ ➤ ಭಕ್ತರ ದರ್ಶನಕ್ಕೆ ರಾಜ್ಯದ ಶ್ರೀಮಂತ ದೇಗುಲ ಸಜ್ಜು

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ ,ಜೂ 05: ಜೂನ್ 8ರಿಂದ ರಾಜ್ಯಾದ್ಯಂತ ಭಕ್ತರಿಗಾಗಿ ದೇವಾಲಯಗಳು ತೆರೆಯಲಿವೆ. ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರವಾದ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರಿಗೆ ದೇವರ ದರ್ಶನಕ್ಕಾಗಿ ಎಲ್ಲ ವ್ಯವಸ್ಥೆಯನ್ನು ಮಾಡಲಾಗಿದೆ. ರಾಜ್ಯದ ಅತಿ ಶ್ರೀಮಂತ ದೇವಸ್ಥಾನವೆಂದು ಗುರುತಿಸಲ್ಪಟ್ಟಿರುವ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ದೇಶ-ವಿದೇಶಗಳಿಂದ ಲಕ್ಷಾಂತರ ಸಂಖ್ಯೆಯ ಭಕ್ತರು ಪ್ರತೀ ವರ್ಷ ಆಗಮಿಸುತ್ತಾರೆ. ಕಳೆದ ಹತ್ತಾರು ವರ್ಷಗಳಿಂದ ಸತತವಾಗಿ ಅತ್ಯಂತ ಹೆಚ್ಚಿನ ಅದಾಯ ಪಡೆದ ಕ್ಷೇತ್ರವಾಗಿರುವ ಕುಕ್ಕೆ ಸುಬ್ರಹ್ಮಣ್ಯ ಪ್ರತೀ […]

ಜೂ. 8ರಿಂದ ಕುಕ್ಕೆ ದೇವಸ್ಥಾನ ಓಪನ್ ➤ ಭಕ್ತರ ದರ್ಶನಕ್ಕೆ ರಾಜ್ಯದ ಶ್ರೀಮಂತ ದೇಗುಲ ಸಜ್ಜು Read More »

ಕರಾವಳಿ, ಕರ್ನಾಟಕ

ಕಡಬದ ಸಸ್ಯಾಹಾರಿ ಮತ್ತು ಮಾಂಸಹಾರಿ ಹೊಟೇಲ್ ಬಿರಿಯಾನಿ ಹೌಸ್ ಪುನರಾರಂಭ ➤ಲಾಕ್ಡೌನ್ ಹಿನ್ನೆಲೆ ಲಾಕ್ ಆಗಿದ್ದ ಹೊಟೇಲ್

(ನ್ಯೂಸ್ ಕಡಬ) newskadaba.com ಕಡಬ, ಜೂ.5  ಇಲ್ಲಿನ ಮುಖ್ಯ ರಸ್ತೆಯ ಸೈಂಟ್ ಜೋಕಿಮ್‍ಸ್ ಕಮರ್ಷಿಲ್ ಕಂಪ್ಲೆಕ್ಸ್‍ನಲ್ಲಿ  ಕಾರ್ಯಚರಿಸುತ್ತಿರುವ ಸಸ್ಯಾಹಾರಿ ಮತ್ತು ಮಾಂಸಹಾರಿ ಹೊಟೇಲ್ ಇಂದಿನಿಂದ ತೆರೆದಿದೆ. ಕಳೆದ ಎರಡು ತಿಂಗಳಿನಿಂದ ಕೊರೋನಾ ಲಾಕ್‍ಡೌನ್ ಹಿನ್ನಲೆಯಲ್ಲಿ ಬಂದ್ ಮಾಡಲಾಗಿದ್ದ ಹೊಟೇಲ್ ಪುನಾರಾರಂಭಗೊಂಡಿದ್ದು. ಇನ್ಮುಂದೆ ಪ್ರತೀದಿನ ತೆರೆದಿರಲಿದೆ. ಮಾಂಸಹಾರ ಖಾದ್ಯಗಳಾದ ಚಿಕನ್ ಟಿಕ್ಕಾ, ಚಿಕನ್ ಅಲ್-ಫಹಾಮ್ ಚಿಕನ್ ಮತ್ತು ಮಟನ್ ಬಿರಿಯಾನಿ ಹಾಗೂ ಸಸ್ಯಹಾರಿ ಖಾದ್ಯಗಳು ದೊರೆಯಲಿದೆ.ಹೋಂ ಡೆಲೇವಿರಿ ಸೌಲಭ್ಯ ಕಲ್ಪಿಸಲಾಗಿದ್ದು ಗ್ರಾಹಕರು ಎಂದಿನಂತೆ ಸಹಕರಿಸುವಂತೆ ಸಂಸ್ಥೆಯ ಮಾಲಕರು ಪ್ರಕಟಣೆಯಲ್ಲಿ

ಕಡಬದ ಸಸ್ಯಾಹಾರಿ ಮತ್ತು ಮಾಂಸಹಾರಿ ಹೊಟೇಲ್ ಬಿರಿಯಾನಿ ಹೌಸ್ ಪುನರಾರಂಭ ➤ಲಾಕ್ಡೌನ್ ಹಿನ್ನೆಲೆ ಲಾಕ್ ಆಗಿದ್ದ ಹೊಟೇಲ್ Read More »

ಕರಾವಳಿ

ಕೇರಳದಲ್ಲಿ ಆನೆಯ ಹತ್ಯೆ ಪ್ರಕರಣ ➤ ಓರ್ವನ ಬಂಧನ

(ನ್ಯೂಸ್ ಕಡಬ) newskadaba.com  ಕೇರಳ,ಜೂ 05: ಕೇರಳದಲ್ಲಿ ಗರ್ಭಿಣಿ ಆನೆಯ ಹತ್ಯೆಯಲ್ಲಿ ಭಾಗಿಯಾದ ಆರೋಪದಲ್ಲಿ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಶುಕ್ರವಾರ ರಾಜ್ಯ ಅರಣ್ಯ ಸಚಿವರು ತಿಳಿಸಿದ್ದಾರೆ. ಗರ್ಭಿಣಿ ಆನೆಯನ್ನು ಪೈನಾಪಲ್ನಲ್ಲಿ ಸ್ಫೋಟಕ ಇರಿಸಿ ಹತ್ಯೆಗೈದಿರುವ ಘಟನೆಯ ಬಗ್ಗೆ ದೇಶದೆಲ್ಲೆಡೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಆನೆಯ ಹತ್ಯೆಯನ್ನು ಖಂಡಿಸಿದ್ದಲ್ಲದೆ, ತನಿಖೆಗೆ ಆದೇಶಿಸಿದ್ದರು.   ಸ್ಫೋಟಕವಿದ್ದ ಪೈನಾಪಲ್ ಸೇರಿದಂತೆ ಹಲವು ಹಣ್ಣುಗಳನ್ನು ಸೇವಿಸಿದ ಬಳಿಕ ಹಸಿವಿನಿಂದ ಆನೆಯು ಸಾವನ್ನಪ್ಪಿರಬಹುದು. ಸಾಮಾನ್ಯವಾಗಿ

ಕೇರಳದಲ್ಲಿ ಆನೆಯ ಹತ್ಯೆ ಪ್ರಕರಣ ➤ ಓರ್ವನ ಬಂಧನ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿದ್ಯುತ್ ಬಿಲ್ ಕಿರಿಕಿರಿಗೆ ರಿಲೀಫ್ ನೀಡಿದ ಮೆಸ್ಕಾಂ

(ನ್ಯೂಸ್ ಕಡಬ) newskadaba.com ಕಡಬ, ಜೂ.5 ಮಂಗಳೂರು: ರಾಜ್ಯದಲ್ಲಿ ಎಲ್ಲ ಖಾಸಗಿ ವಾಣಿಜ್ಯ ಉದ್ಯಮಿಗಳ  ಏಪ್ರಿಲ್ ಮತ್ತು ಮೇ ತಿಂಗಳ ವಿದ್ಯುತ್ ಬಿಲ್ನ  ನಿಗದಿತ ಶುಲ್ಕಗಳನ್ನು ಬಡ್ಡಿ ರಹಿತವಾಗಿ ಪಾವತಿಸುವುದನ್ನು ಜೂ.30ರವರೆಗೆ ಮುಂದೂಡಲಾಗಿದೆ. ಸಣ್ಣ, ಮಧ್ಯಮ ಮತ್ತು ದೊಡ್ಡ ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್ಗಳೆಂದು ಅಧಿಕೃತ ಪ್ರಾಧಿಕಾರದಿಂದ  ಗುರುತಿಸಲ್ಪಟ್ಟ  ಹಾಗೂ ಪ್ರಸ್ತುತ  ಉದ್ಯಮಗಳನ್ನು ಕರ್ನಾಟಕ ರಾಜ್ಯದಲ್ಲಿ ನಡೆಸಲು ಆಧಾರವುಳ್ಳ.  ಪರವಾನಗಿ ಹೊಂದಿರುವ ಈ ವಿಭಾಗದ  ಎಲ್ಲ ವಿದ್ಯುತ್ ಗ್ರಾಹಕರಿಗೆ ರಾಜ್ಯ ಸರಕಾರ ಕಾಲಾವಧಿ ಕೊಟ್ಟಿದೆ. ಈ ವಿಷಯಕ್ಕೆ

ವಿದ್ಯುತ್ ಬಿಲ್ ಕಿರಿಕಿರಿಗೆ ರಿಲೀಫ್ ನೀಡಿದ ಮೆಸ್ಕಾಂ Read More »

ಕರಾವಳಿ

ಕದನ ವಿರಾಮ ಉಲ್ಲಂಘಿಸಿದ ಪಾಕ್‌‌ ➤ ಓರ್ವ ಭಾರತೀಯ ಯೋಧ ಹುತಾತ್ಮ

(ನ್ಯೂಸ್ ಕಡಬ) newskadaba.com ಶ್ರೀನಗರ,ಜೂ 05: ಪಾಕಿಸ್ತಾನ ತನ್ನ ನೀಚ ಬುದ್ದಿಯನ್ನ ಪ್ರತಿ ಬಾರಿಯು ಪ್ರದರ್ಶಿಸುತ್ತಲೆ ಬಂದಿದೆ. ಪಾಕ್ ಸೇನೆ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿ ಪರಿಣಾಮ ಭಾರತೀಯ ಯೋಧನೊಬ್ಬ ಹುತಾತ್ಮನಾದ ಘಟನೆ ರಾಜೌರಿ ಜಿಲ್ಲೆಯ ಸುಂದರ್ ಬಾನಿ ನಡೆದಿದೆ.     ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದ ಪರಿಣಾಮ ಭಾರತೀಯ ಯೋಧನೊಬ್ಬ ಹುತಾತ್ಮನಾದ ಘಟನೆ ರಾಜೌರಿ ಜಿಲ್ಲೆಯ ಸುಂದರ್ ಬಾನಿ ನಡೆದಿದೆ.ಗುರುವಾರ ರಾತ್ರಿ 7 ಗಂಟೆ ಸುಮಾರಿಗೆ

ಕದನ ವಿರಾಮ ಉಲ್ಲಂಘಿಸಿದ ಪಾಕ್‌‌ ➤ ಓರ್ವ ಭಾರತೀಯ ಯೋಧ ಹುತಾತ್ಮ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಪ್ಪಿನಂಗಡಿಗೆ ಗೃಹ ರಕ್ಷಕ ದಳದ ಪ್ರವಾಹ ರಕ್ಷಣಾ ತಂಡ ಆಗಮನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ,ಜೂ 04: ಜಿಲ್ಲಾಧಿಕಾರಿಗಳ ಆದೇಶದ ಅಣುಗಣವಾಗಿ ಹಾಗೂ ಜಿಲ್ಲಾ ಗೃಹರಕ್ಷಕದಳದ ಜಿಲ್ಲಾ ಕಮಾಡೆಂಟ್ ಡಾ||ಮುರಲೀ ಮೋಹನ್ ಚೂಂತಾರುರವರ ಆದೇಶದಂತೆ  ಈ ಬಾರಿಯೂ ಗೃಹರಕ್ಷಕದಳದ ಪ್ರವಾಹ ರಕ್ಷಣಾ ತಂಡವನ್ನು ಉಪ್ಪಿನಂಗಡಿಯಲ್ಲಿ ರಚಿಸಲಾಗಿದೆ  ಕಾರ್ಯಚರಣೆ ಬಳಸುವ ರಬ್ಬರ್ ದೋಣಿ,,ಲೈಪ್ ಜಾಕೆಟ್, ಆಸ್ಕಲೈಟ್,ಮರಕತ್ತರಿಸುವ ಯಂತ್ರದೊಂದಿಗೆ ತಂಡ ಸಿದ್ದವಾಗಿದೆ  ಜೂನ್ ತಿಂಗಳಿನಿಂದ ಸೆಪೈಂಬರ್  ತಿಂಗಳ ಅಂತ್ಯದವರೆಗೆ ಈ ತಂಡ ಕಾರ್ಯ ನಿರ್ವಹಿಸಲಿದೆ.   ಉಪ್ಪಿನಂಗಡಿ ಗೃಹರಕ್ಷಕದಳದ ಘಟಕದಲ್ಲಿ  ಉಪ್ಪಿನಂಗಡಿ ಪ್ರಭಾರ ಘಟಕಾಧಿಕಾರಿ ದಿನೇಶ್. ಬಿ.ನೇತೃತ್ವದಲ್ಲಿ ಪ್ರವಾಹರಕ್ಷಣಾ ತಂಡ ವನ್ನು

ಉಪ್ಪಿನಂಗಡಿಗೆ ಗೃಹ ರಕ್ಷಕ ದಳದ ಪ್ರವಾಹ ರಕ್ಷಣಾ ತಂಡ ಆಗಮನ Read More »

ಕರಾವಳಿ, ಕರ್ನಾಟಕ

365ರೂಪಾಯಿಗೆ 365 ದಿನ ವ್ಯಾಲಿಡಿಟಿ ➤ ಭರ್ಜರಿ ಆಫರ್ ಘೋಷಿಸಿದ BSNL

(ನ್ಯೂಸ್ ಕಡಬ) newskadaba.com ನವದೆಹಲಿ,ಜೂ 04: ಲಾಕ್ಡೌನ್ ಸಮಯದಲ್ಲಿ ಬಹುತೇಕರಿಗೆ ಡಾಟಾ ಅವಶ್ಯಕತೆ ಹೆಚ್ಚಾಗಿತ್ತು. ಕಾರಣ ಮನೆಯಿಂದ ಕೆಲಸ, ಸೇರಿದಂತೆ ಹಲುವ ಕಾರಣಗಳಿಗೆ ಅತ್ಯುತ್ತಮ ಪ್ಯಾಕ್ ಮೊರೆ ಹೋಗಿದ್ದರು. ಈ ಸಮಯದಲ್ಲಿ BSNL ಹಲವು ಆಫರ್ ಮೂಲಕ ಗ್ರಾಹಕರ ಬೇಡಿಕೆಯನ್ನೂ ಪೂರೈಸಿದೆ. ಇದೀಗ ಅನ್ಲಾಕ್ 1 ಹಂತ ಪ್ರವೇಶಕ್ಕೆ ಮೊದಲು BSNL ಮತ್ತೆ ವಿಶೇಷ ಆಫರ್ ನೀಡುತ್ತಿದೆ. ಕೇವಲ. 356 ರೂಪಾಯಿಗೆ 365 ದಿನ ವ್ಯಾಲಿಟಡಿಟಿ, ವಾಯ್ಸ್ ಕಾಲ್, ಹಾಗೂ ಡಾಟಾ ಆಫರ್ ಇದರ ಜೊತೆಗೆ 600

365ರೂಪಾಯಿಗೆ 365 ದಿನ ವ್ಯಾಲಿಡಿಟಿ ➤ ಭರ್ಜರಿ ಆಫರ್ ಘೋಷಿಸಿದ BSNL Read More »

ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್

ವ್ಹೀಲ್ ಲಾಕ್ ಗೆ ಲಾಕ್ ಆದ ವಾಹನಗಳು ➤ ಕಡಬ ಪೊಲೀಸರ ಕಾರ್ಯಚರಣೆ

(ನ್ಯೂಸ್ ಕಡಬ) newskadaba.com ಕಡಬ,ಜೂ 04: ರಸ್ತೆಯ ಎಲ್ಲೆಂದರಲ್ಲಿ ಬೇಕಾಬಿಟ್ಟಿಯಾಗಿ ವಾಹನ ನಿಲ್ಲಿಸಿ ತೆರಳಿದವರಿಗೆ ಕಡಬ ಪೊಲೀಸರು ವ್ಹೀಲ್ ಲಾಕ್‌ ಮಾಡುವ ಮೂಲಕ ಶಾಕ್ ನೀಡಿದ್ದಾರೆ.   ಕಡಬ ಪೇಟೆಗೆ ಆಗಮಿಸುತ್ತಿದ್ದ ಕೆಲವರು ವಾಹನಗಳನ್ನು ಬೇಕಾಬಿಟ್ಟಿಯಾಗಿ ರಸ್ತೆಯಲ್ಲೇ ನಿಲ್ಲಿಸಿ ತೆರಳುತ್ತಿದ್ದರು. ಇಂತಹ  ವಾಹನಗಳ ಮೇಲೆ ಹದ್ದಿನ ಕಣ್ಣಿಟ್ಟಿರುವ ಕಡಬ ಪೊಲೀಸರು ವ್ಹೀಲ್ ಲಾಕ್ ಮಾಡುವ ಮೂಲಕ ಬಿಸಿ ಮುಟ್ಟಿಸಿದ್ದಾರೆ. ಈ ಮೂಲಕ ಕಡಬ ಪೊಲೀಸರು ಪೇಟೆಯ ಟ್ರಾಫಿಕ್ ಸಮಸ್ಯೆಗೆ ಕೊಂಚ ಮಟ್ಟಿನ ಪರಿಹಾರವನ್ನು ಕಂಡು ಹುಡುಕಿದ್ದಾರೆ.  

ವ್ಹೀಲ್ ಲಾಕ್ ಗೆ ಲಾಕ್ ಆದ ವಾಹನಗಳು ➤ ಕಡಬ ಪೊಲೀಸರ ಕಾರ್ಯಚರಣೆ Read More »

ಕರಾವಳಿ, ಕರ್ನಾಟಕ

ಕೆ.ಎಂ.ಸಿ ಆಸ್ಪತ್ರೆಯ ಒ.ಪಿ.ಡಿ ನಾಳೆಯಿಂದ ಆರಂಭ

(ನ್ಯೂಸ್ ಕಡಬ) newskadaba.com ಕಡಬ, ಜೂ 04 . ಮಂಗಳೂರು: ಕೆ.ಎಂ.ಸಿ. ಆಸ್ಪತ್ರೆ ಅತ್ತಾವರದಲ್ಲಿ ಫಿಸಿಯೋಥೆರಪಿ ಸೇರಿದಂತೆ ಎಲ್ಲಾ ಒ.ಪಿ.ಡಿ. (ಹೊರ ರೋಗಿ) ವಿಭಾಗಗಳು ಜೂನ್ 5 ರಿಂದ ಬೆಳಿಗ್ಗೆ 9 ರಿಂದ 1 ಗಂಟೆಯವರೆಗೆ ಪುನರಾರಂಭಗೊಳ್ಳಲಿವೆ. ಹೊರ ರೋಗಿ ಸೇವೆಯನ್ನು ಪಡೆದುಕೊಳ್ಳಬೇಕಾದವರು ದೂರವಾಣಿ ಮೂಲಕ ಮುಂಗಡವಾಗಿ ಸಂದರ್ಶನದ ವೇಳೆಯನ್ನು ನಿಗದಿಪಡಿಸಲಾಗುವುದು ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಜಾನ್ ರಾಮಪುರಮ್ ತಿಳಿಸಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡುವರರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಆಸ್ಪತ್ರೆಯ ಆಡಳಿತ ಮಂಡಳಿಯು ಎಲ್ಲಾ ರೀತಿಯ

ಕೆ.ಎಂ.ಸಿ ಆಸ್ಪತ್ರೆಯ ಒ.ಪಿ.ಡಿ ನಾಳೆಯಿಂದ ಆರಂಭ Read More »

ಕರಾವಳಿ

ಟ್ರಬಲ್ ಶೂಟರ್ ಪುತ್ರಿ ಕಲ್ಯಾಣ ➤ ಕಾಫಿ ಡೇ ಸಿದ್ಧಾರ್ಥ್ ಪುತ್ರ, ಡಿಕೆಶಿ ಪುತ್ರಿ ಮದುವೆ ಮಾತುಕತೆ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜೂ.04: ಕೆಪಿಸಿಸಿ ಅಧ್ಯಕ್ಷ, ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್ ಅವರ ಹಿರಿಯ ಪುತ್ರಿ ಐಶ್ವರ್ಯಾ ಹಾಗೂ ಕೆಫೆ ಕಾಫಿ ಡೇ ಸಂಸ್ಥಾಪಕ ದಿವಂಗತ ಸಿದ್ಧಾರ್ಥ ಹೆಗ್ಡೆ ಹಿರಿಯ ಪುತ್ರ ಅಮರ್ಥ್ಯ ಹೆಗ್ಡೆಗೆ ಮದುವೆ ಮಾಡಲು ಇತ್ತೀಚೆಗೆ ಉಭಯ ಕುಟುಂಬಗಳ ನಡುವೆ ಮಾತುಕತೆ ನಡೆದಿದೆ ಎಂದು ತಿಳಿದು ಬಂದಿದೆ. ಎಸ್.ಎಂ. ಕೃಷ್ಣ ಅವರ ಅಳಿಯ ವಿ.ಜಿ. ಸಿದ್ಧಾರ್ಥ (ಸಿದ್ಧಾರ್ಥ ಹೆಗ್ಡೆ) ಇತ್ತೀಚೆಗೆ ಆತ್ಮಹತ್ಯೆಗೆ ಶರಣಾಗಿದ್ದರು.     ಇದೀಗ ಅವರ ಹಿರಿಯ ಪುತ್ರ ಅಮರ್ಥ್ಯ

ಟ್ರಬಲ್ ಶೂಟರ್ ಪುತ್ರಿ ಕಲ್ಯಾಣ ➤ ಕಾಫಿ ಡೇ ಸಿದ್ಧಾರ್ಥ್ ಪುತ್ರ, ಡಿಕೆಶಿ ಪುತ್ರಿ ಮದುವೆ ಮಾತುಕತೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್
Scroll to Top