Kadaba

ಪತ್ನಿ ಕಿರುಕುಳದಿಂದ ಬೇಸತ್ತು ಪತಿ ಆತ್ಮಹತ್ಯೆ ➤ ದುಡುಕಿನ ನಿರ್ಧಾರ ಕೈಗೊಂಡ ದರ್ಶನ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.02: ಪತ್ನಿ, ಅತ್ತೆ ಕಿರುಕುಳದಿಂದ ಪತಿರಾಯ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೈಸೂರು ರಸ್ತೆಯ ಟಿಂಬರ್ ಯಾರ್ಡ್ ಲೇಔಟ್ ನಿವಾಸಿ ದರ್ಶನ್ (31) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ. ಇನ್ನು ದರ್ಶನ್ ಪತ್ನಿ ಮತ್ತು ಅತ್ತೆಯ ವಿರುದ್ಧ ಕೇಸ್ ದಾಖಲಿಸಲಾಗಿದೆ. ಖಾಸಗಿ ಕಂಪನಿಯಲ್ಲಿ ಸೇಲ್ಸ್ ಮ್ಯಾನೇಜರ್ ಆಗಿದ್ದ ದರ್ಶನ್ 5 ತಿಂಗಳ ಹಿಂದೆ ಮದುವೆಯಾಗಿದ್ದು, ದಂಪತಿ ಕೆಂಗೇರಿಯ ಶ್ರೀನಿವಾಸಪುರದಲ್ಲಿ ವಾಸವಾಗಿದ್ದರು.   ಮದುವೆಯಾದ ಒಂದು ತಿಂಗಳ ನಂತರ ಮನೆಯಲ್ಲಿ […]

ಪತ್ನಿ ಕಿರುಕುಳದಿಂದ ಬೇಸತ್ತು ಪತಿ ಆತ್ಮಹತ್ಯೆ ➤ ದುಡುಕಿನ ನಿರ್ಧಾರ ಕೈಗೊಂಡ ದರ್ಶನ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಶಾಲೆ – ಕಾಲೇಜ್ ಆರಂಭ ➤ ಮಹತ್ವದ ಹೆಜ್ಜೆ ಇಟ್ಟ “ಸರ್ಕಾರ”

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.02: ಶಾಲೆ ಆರಂಭದ ಕುರಿತು ಜೂನ್ 10-12 ರ ಅವಧಿಯಲ್ಲಿ ಪೋಷಕರಿಂದ ಅಭಿಪ್ರಾಯ ಸಂಗ್ರಹಿಸಲು ಸರ್ಕಾರ ನಿರ್ಧರಿಸಿದೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಈ ಕುರಿತು ಮಾಹಿತಿ ನೀಡಿ, ಕೇಂದ್ರ ಸರ್ಕಾರದ ಗೃಹ ಮಂತ್ರಾಲಯವು ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮಾರ್ಗಸೂಚಿ ಹೊರಡಿಸಿ ಶಾಲೆಗಳು ಮತ್ತು ಶಿಕ್ಷಣ ಸಂಸ್ಥೆಗಳನ್ನು ಪುನರಾರಂಭ ಮಾಡುವ ಕುರಿತು ಸೂಚನೆ ನೀಡಿದೆ ಎಂದು ತಿಳಿಸಿದ್ದಾರೆ.ಕೇಂದ್ರದ ಸೂಚನೆಯಂತೆ ಶಾಲೆಗಳನ್ನು ಆರಂಭಿಸುವ ಕುರಿತಾಗಿ ರಾಜ್ಯ ಸರ್ಕಾರಗಳು ಪೋಷಕರ ಅಭಿಪ್ರಾಯ, ಸಲಹೆ ಪಡೆಯಬೇಕಿದೆ.

ಶಾಲೆ – ಕಾಲೇಜ್ ಆರಂಭ ➤ ಮಹತ್ವದ ಹೆಜ್ಜೆ ಇಟ್ಟ “ಸರ್ಕಾರ” Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಸುಳ್ಯ ಅರಂತೋಡು ಬಳಿ ಕಾರು ಢಿಕ್ಕಿ ➤ ಪಾದಚಾರಿ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಜೂ.02 : ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಅಪರಿಚಿತ ಪಾದಚಾರಿಯೋರ್ವರು ಮೃತಪಟ್ಟ ಘಟನೆ ಸುಳ್ಯದ ತಾಲೂಕಿನ, ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅರಂತೋಡು ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ.   ಸಂಪಾಜೆ ಕಡೆಯಿಂದ ಸುಳ್ಯ ಕಡೆಗೆ ಆಗಮಿಸುತ್ತಿದ್ದ ಅಡ್ಕಾರಿನ ವ್ಯಕ್ತಿಯೋರ್ವರಿಗೆ ಸೇರಿದ ಹ್ಯುಂಡೈ ಕ್ರೆಟಾ ಕಾರು ಅರಂತೋಡು ಸಮೀಪದ ಬಿಳಿಯಾರು ಎಂಬಲ್ಲಿಗೆ ತಲುಪುತ್ತಿದ್ದಂತೆಯೇ ಅಪರಿಚಿತ ಪಾದಚಾರಿಯು ರಸ್ತೆಯನ್ನು ದಾಟಿದ್ದಾರೆ ಎನ್ನಲಾಗಿದೆ. ಮಳೆ ಬರುತ್ತಿದ್ದುದರಿಂದ ಕಾರು ನಿಯಂತ್ರಣಕ್ಕೆ ಬಾರದೆ ಪಾದಚಾರಿಗೆ ಡಿಕ್ಕಿ

ಸುಳ್ಯ ಅರಂತೋಡು ಬಳಿ ಕಾರು ಢಿಕ್ಕಿ ➤ ಪಾದಚಾರಿ ಮೃತ್ಯು Read More »

ಕರಾವಳಿ, ಕರ್ನಾಟಕ

ಕರ್ನಾಟಕ – ಕೇರಳ ಗಡಿ ಸದ್ಯಕ್ಕೆ ಓಪನ್ ಇಲ್ಲ…!!! ➤ ಜಿಲ್ಲಾಧಿಕಾರಿ ಸಿಂಧು ರೂಪೇಶ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.01., ಮಾಹಾಮಾರಿ ಕೊರೊನಾ ವೈರಸ್ ಹಿನ್ನಲೆಯಲ್ಲಿ ಮುಚ್ಚಲಾಗಿದ್ದ ಕರ್ನಾಟಕ – ಕೇರಳ ಗಡಿಭಾಗದ ರಸ್ತೆಗಳನ್ನು ತೆರೆಯುವ ಲಕ್ಷಣ ಸದ್ಯಕ್ಕಿಲ್ಲ  ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ರೂಪೇಶ್ ಮಾಹಿತಿ ನೀಡಿದ್ದಾರೆ . ಅಂತಾರಾಜ್ಯ ಗಡಿ ತೆರೆಯುವ ನಿರ್ಧಾರವನ್ನು ತೆಗೆದುಕೊಳ್ಳಲು ಆಯಾ ರಾಜ್ಯಗಳಿಗೆ ಕೇಂದ್ರ ಸರಕಾರ ಬಿಟ್ಟಿದ್ದು, ಕಾಸರಗೋಡು – ಮಂಗಳೂರು ಗಡಿಭಾಗ ತಲಪಾಡಿ ಟೋಲ್ ಗೇಟ್ ಓಪನ್ ಮಾಡುವ ಕುರಿತು ಇನ್ನೂ ನಿರ್ಧರಿಸಿಲ್ಲ ಜೂನ್ 8ರ ಬಳಿಕವೇ ಈ ಬಗ್ಗೆ ನಿರ್ಧರಿಸಲಾಗುವುದು

ಕರ್ನಾಟಕ – ಕೇರಳ ಗಡಿ ಸದ್ಯಕ್ಕೆ ಓಪನ್ ಇಲ್ಲ…!!! ➤ ಜಿಲ್ಲಾಧಿಕಾರಿ ಸಿಂಧು ರೂಪೇಶ್ Read More »

ಕರಾವಳಿ

ವಿಷ ಸೇವಿಸಿ ಸ್ಯಾಂಡಲ್ ವುಡ್ ನಟಿ ಆತ್ಮಹತ್ಯೆ ➤ ಪ್ರೀತಿಸಿ ಮೋಸ ಹೋದ ಕನ್ನಡ ಕಿರುತೆರೆ ನಿರೂಪಕಿ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜೂ.01: ಸ್ಯಾಂಡಲ್ ವುಡ್ ನಟಿ ಚಂದನ ತನ್ನ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾವರೆ ಕೆರೆಯ ಕೃಷ್ಣ ಮೂರ್ತಿ ಲೇ ಔಟ್ ನಲ್ಲಿ ಸೋಮವಾರ ನಡೆದಿದೆ. ಕಳೆದ ಮೂರು ದಿನಗಳ ಹಿಂದೆ ವಿಷ ಸೇವಿಸಿದ ನಟಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಸಾವನ್ನಪ್ಪಿದ್ದಾರೆ.ಸಾಯುವ ಮೊದಲು ನಟಿ ಸೆಲ್ಫಿ ವಿಡಿಯೋ ಮಾಡಿದ್ದು ತನ್ನ ಪ್ರಿಯಕರ ದಿನೇಶ್ ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ಧರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗುವುದಾಗಿ ತಿಳಿಸಿದ್ದಾರೆ.    

ವಿಷ ಸೇವಿಸಿ ಸ್ಯಾಂಡಲ್ ವುಡ್ ನಟಿ ಆತ್ಮಹತ್ಯೆ ➤ ಪ್ರೀತಿಸಿ ಮೋಸ ಹೋದ ಕನ್ನಡ ಕಿರುತೆರೆ ನಿರೂಪಕಿ Read More »

ಕರ್ನಾಟಕ, ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಾನಿಟೈಸರ್ ಸೇವಿಸಿ ತಾಯಿ, ಮಗ ಸಾವು..!

(ನ್ಯೂಸ್ ಕಡಬ) newskadaba.com ಆಂಧ್ರ ಪ್ರದೇಶ,ಮೇ.31: ಕುಡಿಯಲು ಮದ್ಯ ಸಿಗಲಿಲ್ಲ ಎಂಬ ಕಾರಣಕ್ಕೆ ಸಾನಿಟೈಸರ್ ಕುಡಿದು 24 ವರ್ಷದ ಯುವಕ ಹಾಗೂ 52 ವರ್ಷದ ಆತನ ತಾಯಿ ಇಬ್ಬರು ಮೃತಪಟ್ಟಿರುವ ಆಘಾತಕಾರಿ ಘಟನೆ ಆಂಧ್ರ ಪ್ರದೇಶದ ಕಡಪ ಜಿಲ್ಲೆಯಲ್ಲಿ ನಡೆದಿದೆ. ಕಡಪಾ ಜಿಲ್ಲೆಯ ಚೆನ್ನೂರ್ ಮಂಡಲದ ಯಲ್ಲಮ್ಮ ಗುಡಿ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಮೃತ ಶ್ರೀರಾಮ್ ನಾಯಕ್ ಮತ್ತು ಆತನ ತಾಯಿ ವಿಜಯಲಕ್ಷ್ಮಿ ಕಟ್ಟಡ ಕಾರ್ಮಿಕರಾಗಿದ್ದು, ಮದ್ಯ ಕುಡಿಯುತ್ತಿದ್ದರು. ಅದರಂತೆ ಭಾನುವಾರ ಸಂಜೆ ಕುಡಿಯಲು ಮದ್ಯ

ಸಾನಿಟೈಸರ್ ಸೇವಿಸಿ ತಾಯಿ, ಮಗ ಸಾವು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪುತ್ತೂರು: ಕಾರು, ಟಿಪ್ಪರ್ ಮುಖಾಮುಖಿ ಡಿಕ್ಕಿ ➤ ಏರ್ ಬಲೂನ್ ನಿಂದ ಕಾರು ಚಾಲಕ ಪಾರು..!!!

(ನ್ಯೂಸ್ ಕಡಬ) newskadaba.com ಪುತ್ತೂರು,ಜೂನ್.01., ಕಾರು ಹಾಗೂ ಡಿಪ್ಪರ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಮಾಣಿ, ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುರ ಎಂಬಲ್ಲಿ ಸೋಮವಾರ ನಡೆದಿದೆ. ಪುತ್ತೂರಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ಹಾಗೂ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಟಿಪ್ಪರ್ ನಡುವೆ ಡಿಕ್ಕಿ ಸಂಭವಿಸಿದ್ದು, ಎರಡೂ ವಾಹನಗಳಿಗೂ ಹಾನಿಯಾಗಿದೆ. ಅಪಘಾತ ಸಮಯದಲ್ಲಿ ಕಾರಿನ ಏರ್ ಬೆಲೂನ್ ಓಪನ್ ಆದ ಕಾರಣ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಸಂಚಾರ ಠಾಣಾ ಪೊಲೀಸರು ತೆರಳಿರುವುದಾಗಿ

ಪುತ್ತೂರು: ಕಾರು, ಟಿಪ್ಪರ್ ಮುಖಾಮುಖಿ ಡಿಕ್ಕಿ ➤ ಏರ್ ಬಲೂನ್ ನಿಂದ ಕಾರು ಚಾಲಕ ಪಾರು..!!! Read More »

ಕರಾವಳಿ

ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿಗೆ ಸೋಂಕು ದೃಢ ➤ ಕಾರ್ಕಳದಲ್ಲಿ ಹೆಚ್ಚಿದ ಆತಂಕ

(ನ್ಯೂಸ್ ಕಡಬ) newskadaba.com ಕಾರ್ಕಳ,ಜೂ.1: ಕಾರ್ಕಳ ತಾಲೂಕಿನ ಬೆಳ್ಮಣ್ ಪೆರಲ್ಪಾದೆ ಎಂಬಲ್ಲಿ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿಯೋರ್ವನಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆ ಸೇರಿದ ಇವರಿಗೆ ಕೋವಿಡ್-19 ಸೋಂಕು ತಾಗಿರುವುದು ಪತ್ತೆಯಾಗಿದೆ. ಮಹಾರಾಷ್ಟ್ರದಿಂದ ಗುಂಪಿನೊಂದಿಗೆ ಬಂದಿದ್ದ ಇವರು ನಂದಳಿಕೆಯಲ್ಲಿ ಸರಕಾರಿ ಕ್ವಾರಂಟೈನ್ ನಲ್ಲಿದ್ದರು. ಆದರೆ ಇವರಿಗೆ ಉಸಿರಾಟದ ಸಮಸ್ಯೆ ಕಂಡುಬಂದ ಹಿನ್ನಲೆಯಲ್ಲಿ ಮರುದಿನವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು.   ಸದ್ಯ ಆತನ ಗಂಟಲು ದ್ರವ ಪರೀಕ್ಷೆ ವರದಿ ಬಂದಿದ್ದು, ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ. ಇವರೊಂದಿಗೆ ಮಹಾರಾಷ್ಟ್ರದಿಂದ

ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿಗೆ ಸೋಂಕು ದೃಢ ➤ ಕಾರ್ಕಳದಲ್ಲಿ ಹೆಚ್ಚಿದ ಆತಂಕ Read More »

ಕರಾವಳಿ, ಕರ್ನಾಟಕ

ಕ್ವಾರಂಟೈನ್ ಮುಗಿಸಿ ಮನೆಗೆ ತೆರಳಿದ್ದ ಮೂವರಲ್ಲಿ ಕೊರೋನಾ ಪಾಸಿಟಿವ್..!!

(ನ್ಯೂಸ್ ಕಡಬ) newskadaba.com ದಕ್ಷಿಣ ಕನ್ನಡ,ಜೂ.1:  ಸಾಂಸ್ಥಿಕ ಕ್ವಾರಂಟೈನ್ ಮುಗಿಸಿ ಮನೆಗೆ ತೆರಳಿದ್ದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂವರಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಕ್ವಾರಂಟೈನ್ ಮುಗಿಸಿ ಮನೆಗೆ ತೆರಳಿದ ಒಂದೇ ದಿನದಲ್ಲಿ ಸೋಂಕು ಪತ್ತೆಯಾಗಿದೆ. ಕತಾರ್ ನಿಂದ ಬಂದಿದ್ದ ಇಬ್ಬರನ್ನು ಬೆಂಗಳೂರಿನಲ್ಲಿ ಸಾಂಸ್ಥಿಕ ಕ್ವಾರಂಟೈನ್ ಗೆ ಒಳಪಡಿಸಲಾಗಿತ್ತು, ಮತ್ತೊಬ್ಬರು ಮಹಾರಾಷ್ಟ್ರದಿಂದ ಆಗಮಿಸಿದವರಾಗಿದ್ದರು. ಇವರನ್ನು ಮಂಗಳೂರಿನ ದೇರಳಕಟ್ಟೆಯಲ್ಲಿ ಕ್ವಾರಂಟೈನ್ ಗೆ ಒಳ ಪಡಿಸಲಾಗಿತ್ತು ಎಂದು ಜಿಲ್ಲಾಧಿಕಾರಿ ಸಿಂದು ಬಿ ರೂಪೇಶ್ ಹೇಳಿದ್ದಾರೆ.   ಹೊಸ ನಿಯಮದ ಪ್ರಕಾರ ರೋಗ

ಕ್ವಾರಂಟೈನ್ ಮುಗಿಸಿ ಮನೆಗೆ ತೆರಳಿದ್ದ ಮೂವರಲ್ಲಿ ಕೊರೋನಾ ಪಾಸಿಟಿವ್..!! Read More »

ಕರಾವಳಿ, ಕರ್ನಾಟಕ

ನಿವೃತ್ತ ಎಎಸ್‍ಐ ಚಂದಪ್ಪಗೆ ಗೌರವಾರ್ಪಣೆ

(ನ್ಯೂಸ್ ಕಡಬ) newskadaba.com ,ಜೂ.1  ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಪೋಲೀಸ್ ಠಾಣೆಯಲ್ಲಿ ಎಎಸ್‍ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಚಂದಪ್ಪ ಅವರು ಆದಿತ್ಯವಾರ ನಿವೃತ್ತರಾದರು.ಪೋಲೀಸ್ ಇಲಾಖೆಯಲ್ಲಿ ನಿರಂತರ 33 ವರ್ಷ 7 ತಿಂಗಳು ಸೇವೆ ಸಲ್ಲಿಸಿ ನಿವೃತ್ತರಾದ ಚಂದಪ್ಪ ಅವರನ್ನು ಆದಿತ್ಯವಾರ ಸುಬ್ರಹ್ಮಣ್ಯ ಪೋಲೀಸ್ ಠಾಣೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಬೀಳ್ಕೊಡಲಾಯಿತು. ಸುಬ್ರಹ್ಮಣ್ಯ ಠಾಣಾಧಿಕಾರಿ ಓಮನಾ ಎನ್.ಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.     ಸಮಾಜದ ಹಿತ ಕಾಪಾಡುವಲ್ಲಿ ಆರಕ್ಷರ ಪಾತ್ರ ಅನನ್ಯ.ಪ್ರಸ್ತುತ ಇರುವಂತಹ ಜಠಿಲ ಪರಿಸ್ಥಿತಿಯಲ್ಲಿ ಜನಹಿತಕ್ಕಾಗಿ ನೆರವೇರಿಸುವ

ನಿವೃತ್ತ ಎಎಸ್‍ಐ ಚಂದಪ್ಪಗೆ ಗೌರವಾರ್ಪಣೆ Read More »

ಕರಾವಳಿ, ಕರ್ನಾಟಕ
Scroll to Top