ಪತ್ನಿ ಕಿರುಕುಳದಿಂದ ಬೇಸತ್ತು ಪತಿ ಆತ್ಮಹತ್ಯೆ ➤ ದುಡುಕಿನ ನಿರ್ಧಾರ ಕೈಗೊಂಡ ದರ್ಶನ್
(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.02: ಪತ್ನಿ, ಅತ್ತೆ ಕಿರುಕುಳದಿಂದ ಪತಿರಾಯ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೈಸೂರು ರಸ್ತೆಯ ಟಿಂಬರ್ ಯಾರ್ಡ್ ಲೇಔಟ್ ನಿವಾಸಿ ದರ್ಶನ್ (31) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ. ಇನ್ನು ದರ್ಶನ್ ಪತ್ನಿ ಮತ್ತು ಅತ್ತೆಯ ವಿರುದ್ಧ ಕೇಸ್ ದಾಖಲಿಸಲಾಗಿದೆ. ಖಾಸಗಿ ಕಂಪನಿಯಲ್ಲಿ ಸೇಲ್ಸ್ ಮ್ಯಾನೇಜರ್ ಆಗಿದ್ದ ದರ್ಶನ್ 5 ತಿಂಗಳ ಹಿಂದೆ ಮದುವೆಯಾಗಿದ್ದು, ದಂಪತಿ ಕೆಂಗೇರಿಯ ಶ್ರೀನಿವಾಸಪುರದಲ್ಲಿ ವಾಸವಾಗಿದ್ದರು. ಮದುವೆಯಾದ ಒಂದು ತಿಂಗಳ ನಂತರ ಮನೆಯಲ್ಲಿ […]
ಪತ್ನಿ ಕಿರುಕುಳದಿಂದ ಬೇಸತ್ತು ಪತಿ ಆತ್ಮಹತ್ಯೆ ➤ ದುಡುಕಿನ ನಿರ್ಧಾರ ಕೈಗೊಂಡ ದರ್ಶನ್ Read More »
ಕರ್ನಾಟಕ, ಕ್ರೈಮ್ ನ್ಯೂಸ್








