Kadaba

ತಂಬಾಕು ಮುಕ್ತ ಭಾರತ ಜನುಮಿಸಲಿ ➤ ವಿಶ್ವ ತಂಬಾಕು ರಹಿತ ದಿನ- ಮೇ 31

(ನ್ಯೂಸ್ ಕಡಬ) newskadaba.com ಮೇ.31: ಮೇ 31 ರಂದು ವಿಶ್ವದಾದ್ಯಂತ ವಿಶ್ವ ತಂಬಾಕು ರಹಿತ ದಿನ ಎಂದು ಆಚರಿಸಲಾಗುತ್ತಿದೆ. ಈ ದಿನದಂದು ತಂಬಾಕಿನ ಎಲ್ಲಾ ರೀತಿಯ ಉತ್ಪನ್ನಗಳಿಂದ 24 ಗಂಟೆಗಳ ಕಾಲ ದೂರವಿದ್ದು, ತಂಬಾಕಿನ ಉತ್ಪನ್ನಗಳ ಬಳಕೆಯಿಂದ ಉಂಟಾಗುವ ತೊಂದರೆಗಳನ್ನು ಮತ್ತು ದುಷ್ಪರಿಣಾಮಗಳನ್ನು ಜನರಿಗೆ ಬೊಟ್ಟು ಮಾಡಿ ತೋರಿಸುವ ಕಾರ್ಯವನ್ನು ಜಗತ್ತಿನಾದ್ಯಂತ ಮಾಡಲಾಗುತ್ತಿದೆ. 1987 ರಿಂದ ಈ ಆಚರಣೆಯನ್ನು ವಿಶ್ವದಾದ್ಯಾಂತ ಜಾರಿಗೆ ತಂದಿತು. 1987 ರಲ್ಲಿ ಏಪ್ರಿಲ್ 7 ರಂದು ವಿಶ್ವ ತಂಬಾಕು ರಹಿತ ದಿನವೆಂದು ಆಚರಣೆ […]

ತಂಬಾಕು ಮುಕ್ತ ಭಾರತ ಜನುಮಿಸಲಿ ➤ ವಿಶ್ವ ತಂಬಾಕು ರಹಿತ ದಿನ- ಮೇ 31 Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ನೆಲ್ಯಾಡಿ: ಶತಾಯುಷಿ ಯೂಸುಫ್ ಕೆ.ಇ ವಿಧಿವಶ

(ನ್ಯೂಸ್ ಕಡಬ) newskadaba.com ನೆಲ್ಯಾಡಿ,ಮೇ.31: ಇಲ್ಲಿನ ಸಮೀಪದ ಶಾಂತಿಬೆಟ್ಟು ನಿವಾಸಿ ಖಂಡಿ ಈಸುಬಾಕ ಎಂದೇ ಚಿರಪರಿಚಿತರಾದ ಕೆ.ಇ ಯೂಸುಫ್ ಶನಿವಾರ ಬೆಳಗ್ಗಿನ ಜಾವ 3:30ಕ್ಕೆ ವಿಧಿವಶರಾದರು. 103 ವಯಸ್ಸಿನ ಯೂಸುಫ್ ನವರು ಸುಮಾರು ಎಂಬತ್ತೈದು ವರ್ಷದಿಂದ ನೆಲ್ಯಾಡಿ ಯಲ್ಲಿ ವಾಸವಾಗಿರುವ ಇವರು ಊರಿನ ಸರ್ವ ಧರ್ಮೀಯರಲ್ಲಿ ಪರಸ್ಪರ ಪ್ರೀತಿ ವಿಶ್ವಾಸ ಸೌಹಾರ್ದ ದಿಂದ ಬದುಕಿದ ವೆಕ್ತಿತ್ವ ಇವರದು, 5 ಗಂಡು, ಒಂದು ಹೆಣ್ಣು ಮಕ್ಕಳನ್ನ ಅಗಲಿದ್ದಾರೆ. ಮೃತರ ಮನೆಗೆ ಎಸ್.ವೈ.ಎಸ್ ರಾಜ್ಯ ನಾಯಕರಾದ ಹಂಝಾ ಮದನಿ ಮಿತ್ತೂರು,

ನೆಲ್ಯಾಡಿ: ಶತಾಯುಷಿ ಯೂಸುಫ್ ಕೆ.ಇ ವಿಧಿವಶ Read More »

ಕರಾವಳಿ, ಕರ್ನಾಟಕ

ಜೂ 8ರಿಂದ ದೇವಾಲಯಗಳ ಓಪನ್ ➤ ರಾಜ್ಯ ಸರ್ಕಾರದಿಂದ 8 ನಿಯಮ ಜಾರಿ

(ನ್ಯೂಸ್ ಕಡಬ) newskadaba.com ಬೆಂಗಳೂರು ,ಮೇ.31: ಕೊರೊನಾ ಲಾಕ್ಡೌನ್ 5.0ನಲ್ಲಿ ಕೇಂದ್ರ ಸರ್ಕಾರವು ದೇವಾಲಯ ತೆರೆಯಲು ಅನುಮತಿ ನೀಡಿದೆ. ಹೀಗಾಗಿ ಜೂನ್ 8ರಿಂದ ದೇವಾಲಯ ತೆರೆಯಲಿದ್ದು, ಮುಂಜಾಗ್ರತಾ ಕ್ರಮವಾಗಿ ರಾಜ್ಯ ಸರ್ಕಾರ ಎಂಟು ಸೂತ್ರಗಳನ್ನು ಹೊರಡಿಸಿದೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯು, ರಾಜ್ಯದಲ್ಲಿ ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೆಲವು ಮುಂಜಾಗ್ರತಾ ಕ್ರಮಗಳು ಅಗತ್ಯವಾಗಿದೆ. ಸರ್ಕಾರವು ಮುಂಬರುವ ದಿನಗಳಲ್ಲಿ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ

ಜೂ 8ರಿಂದ ದೇವಾಲಯಗಳ ಓಪನ್ ➤ ರಾಜ್ಯ ಸರ್ಕಾರದಿಂದ 8 ನಿಯಮ ಜಾರಿ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಖ್ಯಾತ ಸಮಾಜ ಸೇವಕಿ, ಶಿಕ್ಷಣ ತಜ್ಞೆ ಡಾ. ಒಲಿಂಡಾ ಪಿರೇರಾ ಇನ್ನಿಲ್ಲ➤ ಜೂನ್ 1 ರಂದು ಅಂತಿಮ ಸಂಸ್ಕಾರ

(ನ್ಯೂಸ್ ಕಡಬ) newskadaba.com ಮಂಗಳೂರು,ಮೇ.31: ಖ್ಯಾತ ಸಮಾಜ ಸೇವಕಿ ಹಾಗೂ ಸ್ಕೂಲ್ ಆಫ್ ಸೋಷಿಯಲ್ ವರ್ಕ್ನ ಮಾಜಿ ಪ್ರಾಂಶುಪಾಲೆ ರೋಶ್ನಿ ನಿಲಯ, ಡಾ. ಒಲಿಂಡಾ ಪಿರೇರಾ (95) ಅವರು ಭಾನುವಾರ ನಿಧನರಾದರು. ಅಗಸ್ಟ್ 15, 1925 ರಂದು ಜನಿಸಿದ ಡಾ. ಒಲಿಂಡಾ ಪಿರೇರಾ ಅವರು , ವಿಶೇಷವಾಗಿ ಹಿರಿಯ ನಾಗರಿಕರಿಗೆ ಹಾಗೂ ವೃದ್ದರ ಆರೈಕೆಗೆ ಸಹಾಯ ಮಾಡುವಲ್ಲಿ, ಶಿಕ್ಷಣ ಹಾಗೂ ಸಾಮಾಜಿಕ ಸೇವಾ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಪ್ರವರ್ತಕ ಶಿಕ್ಷಣ ತಜ್ಞೆಯಾದ ಇವರು ದೇಶದ ವಿವಿಧ

ಖ್ಯಾತ ಸಮಾಜ ಸೇವಕಿ, ಶಿಕ್ಷಣ ತಜ್ಞೆ ಡಾ. ಒಲಿಂಡಾ ಪಿರೇರಾ ಇನ್ನಿಲ್ಲ➤ ಜೂನ್ 1 ರಂದು ಅಂತಿಮ ಸಂಸ್ಕಾರ Read More »

ಕರಾವಳಿ, ಕರ್ನಾಟಕ

3 ರೂ. ಕಳುಹಿಸಲು 30 ರೂ. ಖರ್ಚು ➤ ರಿಜಿಸ್ಠರ್ಡ್ ಪೋಸ್ಟ್ ಮೂಲಕ ಹಣ ವಾಪಸ್ಸ್

(ನ್ಯೂಸ್ ಕಡಬ) newskadaba.com ಪುತ್ತೂರು,ಮೇ.31: ಪುತ್ತೂರಿನ ಶಿಕ್ಷಣ ಇಲಾಖೆ 1 ರೂಪಾಯಿಯ 3 ನಾಣ್ಯಗಳನ್ನು 30 ರೂಪಾಯಿ ಖರ್ಚು ಮಾಡಿ ರಿಜಿಸ್ಟರ್ಡ್ ಪೋಸ್ಟ್ ಮೂಲಕ ಕಳುಹಿಸಿದೆ.ಇದು ನಿಮಗೆ ವಿಚಿತ್ರವೆನಿಸಿದ್ರು ಅದೇ ಸತ್ಯ.   ಹೌದು, ಮಾಹಿತಿ ಹಕ್ಕು ಕಾಯ್ದೆಯಡಿ ಇಲಾಖೆಗೆ ಸಂಬಂಧಿಸಿದ ಮಾಹಿತಿ ಕೋರಿ ಕುಂಬ್ರದ ಶಿವಪ್ಪ ರಾಥೋಡ್ ಎಂಬುವವರು ಅರ್ಜಿ ಸಲ್ಲಿಸಿದ್ದರು. ಮಾಹಿತಿ ಪತ್ರದ ಪ್ರತಿಗೆ 62 ರೂ. ಪಾವತಿಸುವಂತೆ ಇಲಾಖೆ ಅರ್ಜಿದಾರನಿಗೆ ತಿಳಿಸಿತ್ತು. ಆದರೆ ಅರ್ಜಿದಾರ 65ರೂ. ಪಾವತಿಸಿದ್ದರು. ಉಳಿದ 3 ರೂ. ಚಿಲ್ಲರೆಯನ್ನು

3 ರೂ. ಕಳುಹಿಸಲು 30 ರೂ. ಖರ್ಚು ➤ ರಿಜಿಸ್ಠರ್ಡ್ ಪೋಸ್ಟ್ ಮೂಲಕ ಹಣ ವಾಪಸ್ಸ್ Read More »

ಕರಾವಳಿ

ಮುಂದಿನ 4 ದಿನ ಗುಡುಗು ಸಹಿತ ಮಳೆ ➤ ರಾಜ್ಯದ 8 ಜಿಲ್ಲೆಗಳಲ್ಲಿ ಎಲ್ಲೊ ಅಲರ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು,ಮೇ.31: ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮೇ 31 ಮತ್ತು ಜೂನ್ 1ರಂದು ವೇಗವಾಗಿ ಗಾಳಿ ಬೀಸಲಿದ್ದು, ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಜೂ.1ರವರೆಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.   ಉತ್ತರ ಒಳನಾಡಿನಲ್ಲಿ ಜೂ.2 ರಂದು ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೇ

ಮುಂದಿನ 4 ದಿನ ಗುಡುಗು ಸಹಿತ ಮಳೆ ➤ ರಾಜ್ಯದ 8 ಜಿಲ್ಲೆಗಳಲ್ಲಿ ಎಲ್ಲೊ ಅಲರ್ಟ್ Read More »

ಕರಾವಳಿ, ಕರ್ನಾಟಕ

ಆಶಾ ಕಾರ್ಯಕರ್ತೆಯರಿಗೆ ಆಯುರ್ವೇದ ಔಷಧ ವಿತರಣೆ

(ನ್ಯೂಸ್ ಕಡಬ) newskadaba.com ಬಂಟ್ವಾಳ,ಮೇ.31: ತಾಲೂಕಿನ ಆಶಾ ಕಾರ್ಯಕರ್ತೆಯರಿಗೆ ಸರಕಾರದ ಆಯುಷ್‌ ಇಲಾಖೆ ವತಿಯಿಂದ ಚ್ಯವನಪ್ರಾಶ್‌ ಆಯುರ್ವೇದ ಲೇಹ್ಯ ವನ್ನು ಬಂಟ್ವಾಳ ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಅವರು ಶನಿವಾರ ಬಿ.ಸಿ.ರೋಡಿನಲ್ಲಿರುವ ಶಾಸಕರ ಕಚೇರಿ ಯಲ್ಲಿ ಸಾಂಕೇತಿಕವಾಗಿ ವಿತರಿಸಿದರು.ಆಯುಷ್‌ ಇಲಾಖೆಯ ವೈದ್ಯಾಧಿಕಾರಿ ಡಾ| ಮಣಿಕರ್ಣಿಕ ಅವರು ನೇತೃತ್ವ ವಹಿಸಿದ್ದರು. ಚ್ಯವನಪ್ರಾಶ್‌ ಲೇಹ್ಯವು ಆಯುರ್ವೇದದಲ್ಲಿ ಉಲ್ಲೇಖ ವಾಗಿರುವಂತೆ ದೇಹದ ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸಲು ಸಹಕಾರಿಯಾಗಿದೆ. ಈಗಾಗಲೇ ಕೋವಿಡ್-19 ವಿರುದ್ಧ ಶ್ರಮಿಸುತ್ತಿರುವ ಆಶಾ ಕಾರ್ಯಕರ್ತೆಯರ ರೋಗ ನಿರೋಧಕ ಶಕ್ತಿಯನ್ನು

ಆಶಾ ಕಾರ್ಯಕರ್ತೆಯರಿಗೆ ಆಯುರ್ವೇದ ಔಷಧ ವಿತರಣೆ Read More »

ಕರಾವಳಿ, ಕರ್ನಾಟಕ

SSLC ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಸಿದ್ದ ➤ ಸಚಿವ ಸುರೇಶ್ ಕುಮಾರ್

(ನ್ಯೂಸ್ ಕಡಬ) newskadaba.com ತುಮಕೂರು,ಮೇ.31: SSLC ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಸರ್ವ ಸನ್ನದ್ಧವಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದರು. ನಗರದ ಜಿಲ್ಲಾ ಪಂಚಾಯತ್ ಕಛೇರಿಯಲ್ಲಿ ತುಮಕೂರು ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಗಳ ಅಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಪರಿಕ್ಷಾ ಕೇಂದ್ರ ಗಳಲ್ಲಿ ಯಾವುದೇ ರೀತಿಯ ಗೊಂದಲ ಉಂಟಾಗ ಬಾರದು ರಾಜ್ಯದಲ್ಲಿ ಪರೀಕ್ಷೆ ಬರೆಯುವ ಮಕ್ಕಳಿಗೆ ಮಾಸ್ಕ್ಗಳನ್ನು ನೀಡಲು ಈಗಾಗಲೇ ಎಂಟುವರೆ ಲಕ್ಷ ಮಾಸ್ಕ್ ಗಳನ್ನು ನೀಡಲು ಮುಂದೆ

SSLC ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಸಿದ್ದ ➤ ಸಚಿವ ಸುರೇಶ್ ಕುಮಾರ್ Read More »

ಕರ್ನಾಟಕ

ಕಡಬ: ನೇಣು ಬಿಗಿದು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ,ಮೇ.31: ಕಡಬ ತಾಲೂಕಿನ ಐತ್ತೂರು ಗ್ರಾಮದ 72 ಕಾಲೋನಿಯಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.   ಘಟನೆ ಇಂದು(ಮೇ.31) ನಡೆದಿದೆ. ಇನ್ನು ಆತ್ಮಹತ್ಯೆ ಮಾಡಿಕೊಂಡ ಯುವಕನ್ನು ದಿ.ರಾಜೇಂದ್ರನ್ ಅವರ ಪುತ್ರ ಗೌತಮ್ ಎಂದು ಗುರುತಿಸಲಾಗಿದೆ. ಯುವಕನ ಆತ್ಮಹತ್ಯೆ ಗೆ ನಿಖರ ಕಾರಣ ಇನ್ನು ತಿಳಿದು ಬಂದಿಲ್ಲ. ಮೃತದೇಹವನ್ನು ಕಡಬ ಸಮುದಾಯ ಆಸ್ಪತ್ರೆಯಲ್ಲಿಡಲಾಗಿದೆ.    

ಕಡಬ: ನೇಣು ಬಿಗಿದು ಯುವಕ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ತಂಬಾಕು ಬಳಕೆದಾರರೇ ಎಚ್ಚರ ➤ ಮಾರಣಾಂತಿಕ ಕಾಯಿಲೆಗೆ ತುತ್ತಾಗದಿರಿ

(ನ್ಯೂಸ್ ಕಡಬ) newskadaba.com ಮೇ.31: ವಿಶ್ವಾದ್ಯಂತ ಮೇ 31 ರಂದು ತಂಬಾಕು ರಹಿತ ದಿನ ಆಚರಿಸಲಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಯುವಕರೇ ಹೆಚ್ಚಾಗಿ ತಂಬಾಕು ಪದಾರ್ಥಗಳನ್ನು ಸೇವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲು ಈ ದಿನವನ್ನು ಮೀಸಲಿಡಲಾಗಿದೆ. 1987ರಲ್ಲಿ ವಿಶ್ವ ಆರೋಗ್ಯ ಸಂಘಟನೆಯ ಸದಸ್ಯ ರಾಷ್ಟ್ರ ಗಳು ತಂಬಾಕು ಸೇವನೆಯಿಂದ ಬಾಧಿಸುವ ರೋಗ, ಸಾವು ನೋವುಗಳ ಬಗೆಗೆ ವಿಶ್ವಾ ದ್ಯಂತದ ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಪ್ರತಿವರ್ಷದ ಮೇ 31 ರಂದು ವಿಶ್ವ

ತಂಬಾಕು ಬಳಕೆದಾರರೇ ಎಚ್ಚರ ➤ ಮಾರಣಾಂತಿಕ ಕಾಯಿಲೆಗೆ ತುತ್ತಾಗದಿರಿ Read More »

ರಾಷ್ಟ್ರೀಯ ನ್ಯೂಸ್
Scroll to Top