Kadaba

ಖ್ಯಾತ ಹಿಂದಿ ಗೀತ ರಚನೆಕಾರ ಇನ್ನಿಲ್ಲ ➤ `ಯೋಗೇಶ್ ಗೌರ್’ ನಿಧನಕ್ಕೆ ಸಂತಾಪ ವ್ಯಕ್ತ

(ನ್ಯೂಸ್ ಕಡಬ) newskadaba.com ಮುಂಬೈ, ಮೇ. 30 : ಬಾಲಿವುಡ್ ಖ್ಯಾತ ಗೀತ ರಚನೆಕಾರ ಯೋಗೇಶ್ ಗೌರ್ (77) ಅನಾರೋಗ್ಯ ಸಮಸ್ಯೆಯಿಂದ ಶುಕ್ರವಾರ ನಿಧನರಾಗಿದ್ದಾರೆ. ಯೋಗೇಶ್ ಅವರಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.     ಅದರೆ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ನಿಧನರಾಗಿದ್ದಾರೆ. ಯೋಗೇಶ್ ಅವರು 70 ರ ದಶಕದ ಹಿಂದಿ ಚಿತ್ರರಂಗದಲ್ಲಿ ಪ್ರಮುಖ ಗೀತ ರಚನೆಕಾರರಾಗಿದ್ದರು.1960 ಮತ್ತು 70ರ ದಶಕದಲ್ಲಿ ಯೋಗೇಶ್‌ ಬೇಡಿಕೆಯ ಗೀತರಚನಾಕಾರ ಆಗಿದ್ದರು. ‘ಸಖಿ ರಾಬಿನ್‌’, ‘ಚೋಟಿ ಸಿ ಬಾತ್‌’, […]

ಖ್ಯಾತ ಹಿಂದಿ ಗೀತ ರಚನೆಕಾರ ಇನ್ನಿಲ್ಲ ➤ `ಯೋಗೇಶ್ ಗೌರ್’ ನಿಧನಕ್ಕೆ ಸಂತಾಪ ವ್ಯಕ್ತ Read More »

ಅಂತರ್ರಾಷ್ಟ್ರೀಯ ನ್ಯೂಸ್

ಮಹಾಮಾರಿಗೆ 265 ಮಂದಿ ಬಲಿ ➤ ಭಾರತದಲ್ಲಿ ಒಂದೇ ದಿನ 7,964 ಮಂದಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ನವದೆಹಲಿ, ಮೇ 30:ಕೊರೋನಾ ರೌದ್ರಅವತಾರಕ್ಕೆ ಇಡೀ ದೇಶವೇ ತತ್ತರಿಸಿ ಹೋಗಿದೆ. ದಿನದಿಂದ ದಿನಕ್ಕೆ ಕೋವಿಡ್ 19ಗೆ ಜನ ಬಲಿಯಾಗುತ್ತಿದ್ದಾರೆ. ಹೀಗಿರುವಾಗ, ಭಾರತದಲ್ಲಿ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಹೊಸದಾಗಿ ಮತ್ತೆ 7,964 ಮಂದಿಗೆ ಕೊರೊನಾ ವೈರಸ್ ಸೋಂಕು ದೃಡವಾಗಿದೆ. 265 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.     ಕೇಂದ್ರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 265 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ

ಮಹಾಮಾರಿಗೆ 265 ಮಂದಿ ಬಲಿ ➤ ಭಾರತದಲ್ಲಿ ಒಂದೇ ದಿನ 7,964 ಮಂದಿಗೆ ಕೊರೋನಾ ಪಾಸಿಟಿವ್ Read More »

ಅಂತರ್ರಾಷ್ಟ್ರೀಯ ನ್ಯೂಸ್

ಭಾನುವಾರದ ಕೊರೋನಾ ಕರ್ಫ್ಯೂ ➤ ಈ ಭಾನುವಾರ ಲಾಕ್ಡೌನ್ನಲ್ಲಿ ಏನಿರುತ್ತೆ ಏನಿರಲ್ಲ?

(ನ್ಯೂಸ್ ಕಡಬ) newskadaba.com,ಬೆಂಗಳೂರು ಮೇ.30: ಭಾನುವಾರದ ಲಾಕ್ ಡೌನ್ ಹೆಚ್ಚು ಕಟ್ಟುನಿಟ್ಟಾಗಿ ಜಾರಿಯಾಗುವ ಸಾಧ್ಯತೆ ಇದೆ. ಕೊರೋನಾ ವೈರಸ್ ಸೋಂಕು ಹೆಚ್ಚೆಚ್ಚು ವ್ಯಾಪಿಸುತ್ತಿರುವುದರಿಂದ ರಾಜ್ಯ ಸರ್ಕಾರ ಭಾನುವಾರದ ಲಾಕ್ ಡೌನ್ ಅನ್ನು ಗಂಭೀರವಾಗಿ ಪರಿಗಣಿಸಿದೆ. ಕಳೆದ ಭಾನುವಾರ ಲಾಕ್ ಡೌನ್ ಇದ್ದರೂ ಜನರು ಆರಾಮವಾಗಿ ಓಡಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಈ ಬಾರಿ ಎಚ್ಚರಿಕೆ ವಹಿಸುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಇವತ್ತು ಶನಿವಾರ ಸಂಜೆ 7ಗಂಟೆಯಿಂದ ಸೋಮವಾರ ಬೆಳಗ್ಗೆ 7 ಗಂಟೆವರೆಗೂ ಕರ್ಫ್ಯೂ ಜಾರಿ ಮಾಡಲಾಗಿದೆ.   ಭಾನುವಾರ

ಭಾನುವಾರದ ಕೊರೋನಾ ಕರ್ಫ್ಯೂ ➤ ಈ ಭಾನುವಾರ ಲಾಕ್ಡೌನ್ನಲ್ಲಿ ಏನಿರುತ್ತೆ ಏನಿರಲ್ಲ? Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಗುಡುಗು, ಬಿರುಗಾಳಿಸಹಿತ ಭಾರೀ ಮಳೆ ➤ ಬೆಚ್ಚಿ ಬಿದ್ದ ಬೆಂಗಳೂರಿಗರು

(ನ್ಯೂಸ್ ಕಡಬ) newskadaba.com ಬೆಂಗಳೂರು. ಮೇ,29:  ಕಳೆದೊಂದು ವಾರದಿಂದ ಬೆಂಗಳೂರಿನಲ್ಲಿ ಸಂಜೆಯ ವೇಳೆ ಮಳೆಯ ಅಬ್ಬರ ಜೋರಾಗಿದೆ. 2-3 ದಿನಗಳಿಂದ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುತ್ತಿದೆ. ಇಂದು ಸಂಜೆ ಕೂಡ ಬೆಂಗಳೂರಿನ ಹಲವು ಭಾಗಗಳಲ್ಲಿ ಗಾಳಿ ಸಹಿತ ಮಳೆಯಾಗಿದೆ.     ಬೆಂಗಳೂರಿನ ದಕ್ಷಿಣ ಭಾಗಗಳಾದ ಬಸವನಗುಡಿ, ಜಯನಗರ, ಬನಶಂಕರಿ, ಬಿಟಿಎಂ ಲೇಔಟ್ ಸುತ್ತಮುತ್ತ ಸುರಿಯುತ್ತಿದ್ದ ಮಳೆ ಇಂದು ಬೆಂಗಳೂರು ಉತ್ತರ ಭಾಗದತ್ತ ತಿರುಗಿದೆ. ಮೆಜೆಸ್ಟಿಕ್, ಯಶವಂತಪುರ, ಮಲ್ಲೇಶ್ವರಂ, ಹೆಬ್ಬಾಳದ ಸುತ್ತಮುತ್ತ ಮಿಂಚು, ಗುಡುಗು, ಬಿರುಗಾಳಿ ಸಹಿತ

ಗುಡುಗು, ಬಿರುಗಾಳಿಸಹಿತ ಭಾರೀ ಮಳೆ ➤ ಬೆಚ್ಚಿ ಬಿದ್ದ ಬೆಂಗಳೂರಿಗರು Read More »

ಕರ್ನಾಟಕ

ನಿಂದಿಸಿದ್ದಕ್ಕೆ ಆಸಿಡ್‌ ದಾಳಿ ➤ ಆರೋಪಿ ಪೋಲಿಸರ ವಶಕ್ಕೆ

(ನ್ಯೂಸ್ ಕಡಬ)newskadaba.com ಮೈಸೂರು ,ಮೇ.29:  ನಿಂದಿಸಿದ್ದ ಕಾರಣಕ್ಕೆ ವ್ಯಕ್ತಿಯೊಬ್ಬರ ಮೇಲೆ ಆಸಿಡ್ ದಾಳಿ ನಡೆಸಿರುವ ಘಟನೆ ಹುಣಸೂರಿನ ಬಿಳಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಬಿಳಿಕೆರೆಯ ನಿವಾಸಿ ಕಾಳಪ್ಪ ನಾಯಕ್(35) ಆಸಿಡ್ ದಾಳಿಗೆ ಒಳಗಾದವರು. ಆಸಿಡ್ ದಾಳಿಯಿಂದ ಮುಖದ ಬಲ ಭಾಗ, ಕಿವಿ ಹಾಗೂ ಬೆನ್ನಿಗೆ ಗಾಯವಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.     ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಆಸಿಡ್ ದಾಳಿ ನಡೆಸಿದ ಬಿಳಿಕೆರೆಯ ಚಂದ್ರಶೇಖರಾಚಾರಿ(40) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಕಾಳಪ್ಪ ನಾಯಕ ನಿಂದಿಸಿದ್ದಕ್ಕೆ

ನಿಂದಿಸಿದ್ದಕ್ಕೆ ಆಸಿಡ್‌ ದಾಳಿ ➤ ಆರೋಪಿ ಪೋಲಿಸರ ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉದ್ಯಾವರ ಸೇತುವೆಗೆ ಕೆಎಸ್ ಆರ್ ಟಿಸಿ ಡಿಕ್ಕಿ ➤ ಪ್ರಯಾಣಿಕರು ಅಪಾಯದಿಂದ ಪಾರು..!!!

(ನ್ಯೂಸ್ ಕಡಬ) newskadaba.com ಉಡುಪಿ, ಮೇ.29., ಕೆ.ಎಸ್‍ಆರ್. ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದ ಘಟನೆ ಉಡುಪಿ ಉದ್ಯಾವರದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಶುಕ್ರವಾರ ನಡೆದಿದೆ. ಮಂಗಳೂರಿನಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಕೆ.ಎಸ್‍ಆರ್. ಟಿಸಿ ಬಸ್ಸು ಚಾಲಕನ ನಿಯತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ಅಪಘಾತದಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಉಳಿದವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಸದ್ಯ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದೆ.

ಉದ್ಯಾವರ ಸೇತುವೆಗೆ ಕೆಎಸ್ ಆರ್ ಟಿಸಿ ಡಿಕ್ಕಿ ➤ ಪ್ರಯಾಣಿಕರು ಅಪಾಯದಿಂದ ಪಾರು..!!! Read More »

ಕರಾವಳಿ

ಯಾದಗಿರಿಯಲ್ಲಿ ಕೋವಿಡ್ ಸ್ಪೋಟ ➤ ಬರೋಬ್ಬರಿ 60 ಜನರಿಗೆ ಸೋಂಕು ದೃಢ

(ನ್ಯೂಸ್ ಕಡಬ) newskadaba.com ಯಾದಗಿರಿ, ಮೇ.29: ಜಿಲ್ಲೆಯಲ್ಲಿ ಶುಕ್ರವಾರ ಕೋವಿಡ್-19 ಮಹಾಸ್ಪೋಟ ಸಂಭವಿಸಿದ್ದು, ಬರೋಬ್ಬರಿ 60 ಜನರಲ್ಲಿ ಸೋಂಕು ತಾಗಿರುವುದು ದೃಡವಾಗಿದೆ. ಎರಡು ವರ್ಷದ ಬಾಲಕ, ಮೂರು ವರ್ಷದ ಬಾಲಕಿ ಪಿ ಮತ್ತಿಬ್ಬವರು ಬಾಲಕರಾ ಮತ್ತು ಪಿ -2699, 5 ವರ್ಷದ ಬಾಲಕ ಪಿ-2670, 8 ವರ್ಷದ ಬಾಲಕಿ 2669 ಹಾಗೂ ಬಾಲಕ ಪಿ- 2682 ಸೇರಿ 17 ಜನ ಅಪ್ರಾಪ್ತರಲ್ಲಿ ಸೋಂಕು ವಕ್ಕರಿಸಿದೆ.   ಜಿಲ್ಲೆಯಲ್ಲಿ ಒಂದಂಕಿಗೆ ಇಳಿದಿದ್ದ ಸೋಂಕಿತರ ಸಂಖ್ಯೆ ಇಂದು ಏಕಾಏಕಿ 60

ಯಾದಗಿರಿಯಲ್ಲಿ ಕೋವಿಡ್ ಸ್ಪೋಟ ➤ ಬರೋಬ್ಬರಿ 60 ಜನರಿಗೆ ಸೋಂಕು ದೃಢ Read More »

ಕರ್ನಾಟಕ

ಕಡಬ ತಾಲೂಕು ಮಟ್ಟದ ನೆರೆ ಮುಂಜಾಗ್ರತಾ ಸಭೆ ➤ ಸಮಿತಿ ರಚನೆಗೆ ತಹಸೀಲ್ದಾರ್ ಸೂಚನೆ

(ನ್ಯೂಸ್ ಕಡಬ) newskadaba.com ಕಡಬ,ಮೇ.29:  ಗ್ರಾಮ ಪಂಚಾಯತ್ ಮಟ್ಟದಲ್ಲಿ ನೆರೆ ಮುಂಜಾಗ್ರತಾ ಸಮಿತಿ ರಚಿಸಿಕೊಂಡು ಮುಂದಿನ ಮಳೆಗಾಲದಲ್ಲಿ ಯಾವುದೇ ಪರಿಸ್ಥಿತಿ ಬಂದರೂ ಸಮರ್ಥವಾಗಿ ಎದುರಿಸಲು ಸನ್ನದ್ದರಾಗುವಂತೆ ಅಧಿಕಾರಿಗಳಿಗೆ ತಹಸೀಲ್ದಾರ್ ಜಾನ್ ಪ್ರಕಾಶ್ ರೋಡ್ರಿಗಸ್ ಸೂಚನೆ ನೀಡಿದ್ದಾರೆ. ಅವರು ಕಡಬ ತಾಲೂಕು ಮಟ್ಟದ ನೆರೆ ಮುಂಜಾಗ್ರತಾ ಸಭೆಯಲ್ಲಿ ಮಾತನಾಡಿ, ಮುಂಬರುವ ಮಳೆಗಾಲದಲ್ಲಿ ನೆರೆ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಗ್ರಾಮ ಪಂಚಾಯತ್ ಮಟ್ಟದಲ್ಲಿ ಸಮಿತಿಯೊಂದನ್ನು ರಚಿಸಿಕೊಂಡು ಸ್ಥಳೀಯವಾಗಿ ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಕೆಲಸ ನಿರ್ವಹಿಸಲು ಅಗತ್ಯವಿರುವ ಸಾರ್ವಜನಿಕರನ್ನು ಗುರುತಿಸಿಕೊಂಡು ಅವರ

ಕಡಬ ತಾಲೂಕು ಮಟ್ಟದ ನೆರೆ ಮುಂಜಾಗ್ರತಾ ಸಭೆ ➤ ಸಮಿತಿ ರಚನೆಗೆ ತಹಸೀಲ್ದಾರ್ ಸೂಚನೆ Read More »

ಕರಾವಳಿ

ಮಂಗಳೂರಿನಲ್ಲಿ ನಡು ರಸ್ತೆಯಲ್ಲಿ 50ಮೀ ಎತ್ತರಕ್ಕೆ ಚಿಮ್ಮಿದ ಗ್ಯಾಸ್ ಸಿಲಿಂಡರ್…!!!

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.29., ನಡು ರಸ್ತೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು 50 ಮೀ ಎತ್ತರಕ್ಕೆ ಚಿಮ್ಮಿದ ಘಟಣೆ ಮಂಗಳೂರಿನ ಜಪ್ಪು ಮಾರ್ಕೆಟ್ ಬಳಿ ಶುಕ್ರವಾರ ನಡೆದಿದೆ. ಮಾರ್ಕೆಟ್‍ನ ಗ್ಯಾಸ್ ಸಿಲಿಂಡರ್ ಏಜೆನ್ಸಿ ಅಂಗಡಿಯಲ್ಲಿ ಲೀಕ್ ಆಗಿದ್ದ ಸಿಲಿಂಡರನ್ನು ಸ್ಥಳೀಯರು ಅಂಗಡಿಯಿಂದ ಹೊರಗೆ ತಂದಿದ್ದರು. ಅಷ್ಟರಲ್ಲೇ ಗ್ಯಾಸ್ ಸಿಲಿಂಡರ್ ಗೆ ಬೆಂಕಿ ಹೊತ್ತಿಕೊಂಡು ಕೆಲವೇ ಕ್ಷಣದಲ್ಲಿ ಸ್ಪೋಟಗೊಂಡಿದೆ. ಸ್ಪೋಟದ ತೀವ್ರತೆಗೆ ಸಿಲಿಂಡರ್ ಸುಮಾರು 50 ಮೀಟರ್ ಎತ್ತರಕ್ಕೆ ಚಿಮ್ಮಿದ್ದು, ಅದೃಷ್ಟವಶಾತ್ ಪಕ್ಕದಲ್ಲೇ ಇದ್ದ ಜನರಿಗೆ ಯಾವುದೇ

ಮಂಗಳೂರಿನಲ್ಲಿ ನಡು ರಸ್ತೆಯಲ್ಲಿ 50ಮೀ ಎತ್ತರಕ್ಕೆ ಚಿಮ್ಮಿದ ಗ್ಯಾಸ್ ಸಿಲಿಂಡರ್…!!! Read More »

ಕರಾವಳಿ

ಕರಾವಳಿಯಲ್ಲಿ ಸೋಂಕಿತರ ಸಂಖ್ಯೆ ಏರಿಕೆ ➤ ಉಡುಪಿಯಲ್ಲಿ 15, ದ.ಕ 0

(ನ್ಯೂಸ್ ಕಡಬ) newskadaba.com ಉಡುಪಿ/ದಕ್ಷಿಣ ಕನ್ನಡ ,ಮೇ.29: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪಾಸಿಟಿವ್ ಸಂಖ್ಯೆ ಹೆಚ್ಚುತ್ತಲೇ ಇದೆ. ಇಂದು ದಕ್ಷಿಣ ಕನ್ನಡಕ್ಕೆ ಕೊರೋನಾ ಶುಭ ಶುಕ್ರವಾರವಾಗಿದೆ. ಆದ್ರೇ ಕೃಷ್ಣ ನಗರಿ ಉಡುಪಿ ಗೆ ಅಶುಭವಾಗೆದೆ. ಯಾಕಂದ್ರೇ ಇಂದು ಮಧ್ಯಾಣ್ನದ ವೇಳೆ ಗೆ ಉಡುಪಿಯಲ್ಲಿ 15 ಹೊಸ ಸೋಂಕು ಪ್ರಕರಣಗಳು ದೃಢವಾಗಿದ್ದು, ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 164ಕ್ಕೆ ಏರಿಕೆಯಾಗಿದೆ. ದಕ್ಷಿಣ ಕನ್ನಡದಲ್ಲಿ ಇಂದು ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿಲ್ಲ.       ಇಂದಿನ ಎಲ್ಲಾ

ಕರಾವಳಿಯಲ್ಲಿ ಸೋಂಕಿತರ ಸಂಖ್ಯೆ ಏರಿಕೆ ➤ ಉಡುಪಿಯಲ್ಲಿ 15, ದ.ಕ 0 Read More »

ಕರಾವಳಿ, ಕರ್ನಾಟಕ
Scroll to Top