Kadaba

ಜೂನ್ 1ರಿಂದ ರಾಜ್ಯದ ಜನತೆಗೆ ಕೊಂಚ ರಿಲೀಫ್..!!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.29. ಕೊರೋನಾ ಹಿನ್ನಲೆಯಲ್ಲಿ 5.0 ಹಂತದ ಲಾಕ್ ಡೌನ್ ಜೂನ್.1 ರಿಂದ ಮತ್ತೆ ಮುಂದುವವರಿಯಲಿದೆ. ಮುಂದಿನ ಲಾಕ್‍ಡೌನ್ ರಾಜ್ಯದಲ್ಲಿ ಕೊಂಚ ಸಡಿಲಿಕೆ ಕಾಣಲಿದ್ದು, ಹೊಟೇಲ್, ಜಿಮ್, ಹಾಗೂ ಎಲ್ಲಾ ಧರ್ಮದ ದೇವಾಲಯಗಳನ್ನು ತೆರೆಯಲು ಅನುಮತಿ ದೊರಕಿದೆ. ರಾಜ್ಯದ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳು ಈ ಬಗ್ಗೆ ತೀರ್ಮಾಣ ತೆಗೆದು ಕೊಂಡಿದ್ದಾರೆ, ಮುಂದಿನ ಹಂತದ ಲಾಕ್‍ಡೌನ್ ಸಡಿಲಿಕೆ ಬಗ್ಗೆ ಕ್ಯಾಬಿನೆಟ್ ಸಭೆಯಲ್ಲಿ ಎಲ್ಲಾ ಸಚಿವರಿಂದ ಅಭಿಪ್ರಾಯ ಸಂಗ್ರಹಿಸಿ ಹೊಟೇಲ್, ಜಿಮ್, ದೇವಸ್ಥಾನ, ಮಸೀದಿ, ಚರ್ಚ್ […]

ಜೂನ್ 1ರಿಂದ ರಾಜ್ಯದ ಜನತೆಗೆ ಕೊಂಚ ರಿಲೀಫ್..!!! Read More »

ಕರ್ನಾಟಕ

5ನೇ ಹಂತದ ಲಾಕ್ ಡೌನ್ ತಯಾರಿ ➤ ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ಗೃಹ ಸಚಿವರ ಮಾತುಕತೆ

(ನ್ಯೂಸ್ ಕಡಬ) newskadaba.com ನವದೆಹಲಿ ,ಮೇ.29: ದೇಶಾದ್ಯಂತ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಲಾಕ್ ಡೌನ್ ವಿಧಿಸಲಾಗಿದ್ದು, 4 ಹಂತದ ನೇ ಲಾಕ್ ಡೌನ್ ಮೇ 31ಕ್ಕೆ ಮುಕ್ತಾಯಗೊಳ್ಳುತ್ತಿದೆ. 5 ನೇ ಹಂತದ ಲಾಕ್ಡೌನ್ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಕಳೆದ ರಾತ್ರಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಿದರು. ಮುಖ್ಯಮಂತ್ರಿಗಳ ಜೊತೆ ದೂರವಾಣಿ ಮೂಲಕ ಮಾತನಾಡಿದ ಅಮಿತ್ ಶಾ ಲಾಕ್ ಡೌನ್  ಬಗ್ಗೆ ಮೇ 31ರ ಬಳಿಕ ಯಾವ ರೀತಿಯ ನಿಯಮಾವಳಿಗಳಿರಬೇಕು? ನೂತನ

5ನೇ ಹಂತದ ಲಾಕ್ ಡೌನ್ ತಯಾರಿ ➤ ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ಗೃಹ ಸಚಿವರ ಮಾತುಕತೆ Read More »

ರಾಷ್ಟ್ರೀಯ ನ್ಯೂಸ್

ನವಜಾತ ಶಿಶುವನ್ನು ಜೀವಂತ ಸಮಾಧಿ ಮಾಡಲು ಹೊರಟ ಕಲ್ಲೆದೆಯ ಪೋಷಕರು…!!!

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಮೇ.29. ಆಗ ತಾನೆ ಹುಟ್ಟಿದ ಗಂಡು ಮಗುವನ್ನು ಕೃಷಿ ಭೂಮಿಯಲ್ಲಿ ಹೂತಿಟ್ಟ ಹೃದಯವಿದ್ರಾಕ ಘಟನೆ ಉತ್ತರ ಪ್ರದೇಶದ ಸಿದ್ಧಾರ್ಥನಗರದಲ್ಲಿ ನಡೆದಿದೆ. ಭೂಮಿಯೊಳಗಿನಿಂದ ಮಗುವೊಂದು ಅಳುತ್ತಿರುವ ಶಬ್ದ ಕೇಳಿ ಮಣ್ಣು ಅಗೆದು ನೋಡಿದಾಗ ಗಂಡು ಮಗುವೊಂದು ಇರುವುದು ಬೆಳಕಿಗೆ ಬಂದಿದೆ. ಮಗುವಿನ ಕಣ್ಣು, ಮೂಗು, ಬಾಯಲ್ಲಿ ಮಣ್ಣು ತುಂಬಿದ್ದು ಉಸಿರಾಡಲು ಸಮಸ್ಯೆಯಾಗಿತ್ತು. ಸ್ಥಳೀಯರ ಸಹಾಯದಿಂದ ಕೂಡಲೇ ಮಗುವನ್ನು ಆಸ್ಪತ್ರೆಗೆ ಸಾಗಿಸಿ ಮುಖದಲ್ಲಿದ್ದ ಮಣ್ಣನ್ನು ಶುಚಿಗೊಳಿಸಿ ಸೂಕ್ತ ಚಿಕಿತ್ಸೆ ನೀಡಲಾಯಿತು. ಜೀವಂತವಾಗಿ ಸಮಾಧಿ

ನವಜಾತ ಶಿಶುವನ್ನು ಜೀವಂತ ಸಮಾಧಿ ಮಾಡಲು ಹೊರಟ ಕಲ್ಲೆದೆಯ ಪೋಷಕರು…!!! Read More »

ರಾಷ್ಟ್ರೀಯ ನ್ಯೂಸ್

ಮತ್ತೆ ಚಿನ್ನದ ದರದಲ್ಲಿ ಏರಿಕೆ ➤ ಗ್ರಾಹಕರಿಗೆ ನಿರಾಸೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.29: ಕೊರೋನಾ ಮಹಾಮಾರಿ ನಡುವೆ ಚಿನ್ನದ ಬೆಲೆಯಲ್ಲಿ ಸ್ವಲ್ಪ ಮಟ್ಟಿಗೆ ಇಳಿಕೆ ಕಂಡು ಗ್ರಾಹಕರು ಚಿನ್ನ ಕೊಳ್ಳಲು ಮುಂದಾಗಿದ್ದರು. ಆದ್ರೆ, ಇದೀಗಾ ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ. ಇದರಿಂದಗಿ ಚಿನ್ನ ಕೊಳ್ಳಲ್ಲು ಮುಂದಾಗಿದ್ದ ಗ್ರಾಹಕರಿಗೆ ನಿರಾಸೆಯಾಗಿದೆ. , ಹೌದು ಕಳೆದ ಮೂರ್ನಾಲ್ಕು ದಿನಗಳಿಂದ ಚಿನ್ನದ ದರದಲ್ಲಿ ಭಾರೀ ಇಳಿಕೆ ಕಾಣುತ್ತಲೇ ಇತ್ತು. ಹೀಗಾಗಿ, ಚಿನ್ನ ಕೊಂಡುಕೊಳ್ಳುವವರು ತುಂಬಾನೇ ಉತ್ಸಾಹ ತೋರಿಸಿದ್ದರು.       ಆದರೆ, ಈಗ ಚಿನ್ನದ ದರದಲ್ಲಿ ಮತ್ತೆ

ಮತ್ತೆ ಚಿನ್ನದ ದರದಲ್ಲಿ ಏರಿಕೆ ➤ ಗ್ರಾಹಕರಿಗೆ ನಿರಾಸೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್

ಜೂ. 1ರಿಂದ ಖಾಸಗಿ ಬಸ್‍ಗಳು ರಸ್ತೆಗೆ ➤ ದರ ಏರಿಕೆ ಸಾಧ್ಯತೆ

(ನ್ಯೂಸ್ ಕಡಬ) newskadaba.com ಮಂಗಳೂರು/ಉಡುಪಿ ಮೇ,29: ದ.ಕ ಜಿಲ್ಲೆಯಲ್ಲಿ ಸಿಟಿ ಬಸ್ಸ್ ಗಳು, ಸರ್ವೀಸ್ ಖಾಸಗಿ ಬಸ್ಗಳು, ಎಕ್ಸ್ ಪ್ರೆಸ್ ಖಾಸಗಿ ಬಸ್ ಗಳು ಜೂನ್ 1 ರಿಂದ ಸೀಮಿತ ಸಂಖ್ಯೆಯಲ್ಲಿ ದೈಹಿಕ ಅಂತರ ಕಾಯ್ದುಕೊಳ್ಳುವ ಪರಿಸತ್ತಿನೊಂದಿಗೆ ಭಾಗಶ: ಕಾರ್ಯಾರಂಭಿಸಲಿದೆ. ಸರ್ಕಾರ ಬಸ್ ಕಾರ್ಯಾಚರಣೆಗೆ ಈಗಾಗಲೇ ಅನುಮತಿ ನೀಡಿರುವ ನಿಟ್ಟಿನಲ್ಲಿ ಜಿಲ್ಲಾ ಸಾರಿಗೆ ಪ್ರಾಧಿಕಾರ ನಡೆಸಿದ ದ.ಕ ಜಿಲ್ಲಾ ಬಸ್ ಮಾಲೀಕರ ಸಂಘದವರ ಸಭೆಯಲ್ಲಿ ಸೂಚನೆ ಸಿಕ್ಕಿದೆ. ಇನ್ನು ಬಸ್ಸಿನಲ್ಲಿ 30 ಪ್ರಯಾಣಿಕರು ಮಾತ್ರ ಪ್ರಯಾಣಿಸಬೇಕು.ಪ್ರತಿಯೊಬ್ಬ ಪ್ರಯಾಣಿಕ,

ಜೂ. 1ರಿಂದ ಖಾಸಗಿ ಬಸ್‍ಗಳು ರಸ್ತೆಗೆ ➤ ದರ ಏರಿಕೆ ಸಾಧ್ಯತೆ Read More »

ಕರಾವಳಿ, ಕರ್ನಾಟಕ

ಕೇರಳದ ರಾಜಕಾರಣಿ ಎಂ.ಪಿ. ವೀರೇಂದ್ರ ಕುಮಾರ್ ನಿಧನ ➤ ಧೀಮಂತ ನಾಯಕನಿಗೆ ಗಣ್ಯರಿಂದ ಸಂತಾಪ ವ್ಯಕ್ತ

(ನ್ಯೂಸ್ ಕಡಬ) newskadaba.com ತಿರುವನಂತಪುರಂ ಮೇ,29: ಕೇರಳ ರಾಜ್ಯದ ಧೀಮಂತ ರಾಜಕಾರಣಗಳಲ್ಲೊಬ್ಬರೆಂದು ಪರಿಗಣಿಸಲಾದ ಎಂ.ಪಿ. ವೀರೇಂದ್ರ ಕುಮಾರ್ ನಿನ್ನೆ ರಾತ್ರಿ ನಿಧನರಾಗಿದ್ದಾರೆ. ಕನ್ನಡಿಗರಾದ 83 ವರ್ಷದ ವೀರೇಂದ್ರ ಕುಮಾರ್ ಅವರು ಹೃದಯಾಘಾತದಿಂದ ಮೃತಪಟ್ಟರೆಂದು ಅವರು ಕುಟುಂಬ ಮೂಲಗಳು ಹೇಳಿದ್ಧಾಗಿ ಐಎಎನ್ಎಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ.       ಕೇರಳದ ಸಮಾಜವಾದಿ ಮುಖಂಡರಲ್ಲಿ ವೀರೇಂದ್ರ ಕುಮಾರ್ ಅಗ್ರಗಣ್ಯರೆನಿಸಿದ್ದಾರೆ. ಸಂಸದರು, ಕೇಂದ್ರ ಸಚಿವರಾಗಿ ಸಾಕಷ್ಟು ಜನಪ್ರಿಯರಾಗಿದ್ಧಾರೆ. ಎರಡು ದಿನಗಳ ಹಿಂದಷ್ಟೇ ಅವರು ಕೇರಳ ಸಿಎಂ ಪಿಣಾರಯಿ ವಿಜಯನ್

ಕೇರಳದ ರಾಜಕಾರಣಿ ಎಂ.ಪಿ. ವೀರೇಂದ್ರ ಕುಮಾರ್ ನಿಧನ ➤ ಧೀಮಂತ ನಾಯಕನಿಗೆ ಗಣ್ಯರಿಂದ ಸಂತಾಪ ವ್ಯಕ್ತ Read More »

ರಾಷ್ಟ್ರೀಯ ನ್ಯೂಸ್

ಲಕ್ಷದ್ವೀಪದಲ್ಲಿ ಬಾಕಿಯಾಗಿದ್ದ 19 ಜನ ಕಾರ್ಮಿಕರ ರಕ್ಷಣೆ

(ನ್ಯೂಸ್ ಕಡಬ) newskadaba.com ಕಡಬ, ಮೇ.28. ಮಂಗಳೂರು : ಸಾಗರದಾಚೆಗೆ ಅತಂತ್ರರಾಗಿದ್ದ  ಕಾರ್ಮಿಕರನ್ನು ಇಂಡಿಯನ್ ಕೋಸ್ಟ್ ಗಾರ್ಡ್ ಗಳು ರಕ್ಷಣೆ ಮಾಡಿ  ಎರಡು ತಿಂಗಳ ಬಳಿಕ  ಮಂಗಳೂರಿಗೆ  ಕರೆತಂದಿದ್ದಾರೆ. ಲಕ್ಷದ್ವೀಪದಲ್ಲಿ ಬಾಕಿಯಾಗಿದ್ದ ಮೂವರು ಮಹಿಳೆಯರು ಸೇರಿದಂತೆ 19 ಮಂದಿ ಕಾರ್ಮಿಕರು ಇಂದು ಅಮಿನ್ ದಿವಿ  ನೌಕೆಯಲ್ಲಿ ಮಂಗಳೂರಿಗೆ ವಾಪಾಸ್ಸಾಗಿದ್ದಾರೆ. ಈ ಕಾರ್ಮಿಕರು ತಮ್ಮ ಹೊಟ್ಟೆ ಪಾಡಿಗಾಗಿ  ವ್ಯಾಪಾರ, ಟೈಲ್ಸ್ ಕೆಲಸ, ಗುಜುರಿ ಸಂಗ್ರಹ ಸೇರಿದಂತೆ ವಿವಿಧ ಕೆಲಸಕ್ಕೆಂದು  ಲಕ್ಷದ್ವೀಪಕ್ಕೆ ತೆರಳಿದ್ದರು. ಆದರೆ, ಲಾಕ್ಡೌನ್ ಹಿನ್ನಲೆ ಅವರು ಅಲ್ಲೆ

ಲಕ್ಷದ್ವೀಪದಲ್ಲಿ ಬಾಕಿಯಾಗಿದ್ದ 19 ಜನ ಕಾರ್ಮಿಕರ ರಕ್ಷಣೆ Read More »

ಕರಾವಳಿ

ತನ್ನ ಕಾರ್ಮಿಕರನ್ನ ವಿಮಾನದಲ್ಲಿ ಕಳುಹಿಸಿದ ರೈತ ➤ ದೆಹಲಿಯಿಂದ ತಾಯ್ನಾಡಿಗೆ ಮರಳಿದ ಕಾರ್ಮಿಕರು

(ನ್ಯೂಸ್ ಕಡಬ) newskadaba.com ದೆಹಲಿ,ಮೇ.28: ಲಾಕ್ ಡೌನ್ ನಿಂದಾಗಿ ಅದೆಷ್ಟೋ ದೊಡ್ಡ ದೊಡ್ಡ ಕಂಪನಿಗಳು ನೌಕರರ ವೇತನ ಕಡಿತಗೊಳಿಸಿ, ನೌಕರರನ್ನು ಬೀದಿಗೆ ತಳ್ಳಿದೆ. ಅಂತಹ ಕಂಪನಿಯ ಮಾಲೀಕರಿಗೆ ಸೆಡ್ಡು ಹೊಡೆಯುವ ಕೆಲಸವನ್ನ ಇಲ್ಲೋಬ್ಬ ರೈತ ಮಾಡಿ ದಿಟ್ಟತನ ಮೆರೆದಿದ್ದಾನೆ. ಹೌದು ದೆಹಲಿಯ ರೈತನೊಬ್ಬ ತನ್ನಲ್ಲಿ ಕೆಲಸ ಮಾಡುತ್ತಿದ್ದ 10 ಮಂದಿ ಕಾರ್ಮಿಕರನ್ನ ವಿಮಾನದ ಮೂಲಕ ತವರಿಗೆ ಕಳುಹಿಸಿ ಎಲ್ಲಾರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ.     ಎರಡು ತಿಂಗಳಿನಿಂದ ತವರಿಗೆ ಮರಳಲಾಗದೇ ಪರಿತಪಿಸುತ್ತಿದ್ದ ಬಿಹಾರದ ಕಾರ್ಮಿಕರ ಖುಷಿಗೆ ಪಾರವೇ

ತನ್ನ ಕಾರ್ಮಿಕರನ್ನ ವಿಮಾನದಲ್ಲಿ ಕಳುಹಿಸಿದ ರೈತ ➤ ದೆಹಲಿಯಿಂದ ತಾಯ್ನಾಡಿಗೆ ಮರಳಿದ ಕಾರ್ಮಿಕರು Read More »

ಅಂತರ್ರಾಷ್ಟ್ರೀಯ ನ್ಯೂಸ್

ಕ್ವಾರಂಟೈನ್‍ನಿಂದ ಮನೆಗೆ ಹಿಂತಿರುಗಿ ಬಂದವನಿಗೆ ಮತ್ತೆ ಶಾಕ್..!!! ➤  ತಡವಾಗಿ ಬಂದ ವರದಿಯಲ್ಲಿ ಪಾಸಿಟೀವ್ ಕೇಸ್

(ನ್ಯೂಸ್ ಕಡಬ) newskadaba.com ರಾಯಚೂರು, ಮೇ.28,. ಮುಂಬೈನಿಂದ ಬಂದಿದ್ದ ರಾಯಚೂರಿನ ವ್ಯಕ್ತಿಯಲ್ಲಿ ಕೊರೊನಾ ವೈರಸ್ ಸೋಂಕು ಇರುವುದು ಇಂದು ಬಂದಿರುವ ವರದಿಯಲ್ಲಿ ದೃಢವಾಗಿದೆ. ಈ ಮೂಲಕ ರಾಯಚೂರಿನ ಕೊರೊನಾ ಸೋಂಕಿತರ ಸಂಖ್ಯೆ 72ಕ್ಕೇರಿಕೆಯಾಗಿದೆ. ಕ್ವಾರಂಟೈನ್ ಅವಧಿ ಮುಗಿಸಿ ಹೊರ ಬಂದ 39 ವರ್ಷದ ವ್ಯಕ್ತಿ ರಾಯಚೂರು ನಗರದಲ್ಲಿ ಓಡಾಡಿದ್ದಾನೆ. ಕ್ವಾರಂಟೈನ್ ಅವಧಿ ಮುಗಿದ ಬಳಿಕ ಬಂದಿರುವ ವರದಿಯಲ್ಲಿ ಪಾಸಿಟಿವ್ ಬಂದಿದ್ದು, ಪ್ರಯೋಗಾಲಯದ ವರದಿ ತುಂಬಾ ತಡವಾಗಿ ಬಂದಿದ್ದು ಆಂತಂಕಕ್ಕೆ ಕಾರಣವಾಗಿದೆ. ಮೇ 11ರಂದು ತಾಯಿಯೊಂದಿಗೆ ಮುಂಬೈನಿಂದ ಬಂದಿದ್ದ ವ್ಯಕ್ತಿ.

ಕ್ವಾರಂಟೈನ್‍ನಿಂದ ಮನೆಗೆ ಹಿಂತಿರುಗಿ ಬಂದವನಿಗೆ ಮತ್ತೆ ಶಾಕ್..!!! ➤  ತಡವಾಗಿ ಬಂದ ವರದಿಯಲ್ಲಿ ಪಾಸಿಟೀವ್ ಕೇಸ್ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಜೂನ್ 1ರಿಂದ ಪುತ್ತೂರು ಮಹಾಲಿಂಗೇಶ್ವರನ ದರ್ಶನ ಸಾಧ್ಯವೇ..??

(ನ್ಯೂಸ್ ಕಡಬ) newskadaba.com ಕಡಬ, ಮೇ.28,. ಕೊರೋನಾ ಮುನ್ನೆಚ್ಚರಿಕೆ ಕ್ರಮವಾಗಿ ಮಾ. 23 ರ ಲಾಕ್‍ಡೌನ್ ಘೋಷಣೆಯ ಬಳಿಕ ಭಕ್ತರಿಗೂ ದೇವರ ದರ್ಶನಕ್ಕೆ ನಿರ್ಭಂಧ ಹಾಕಲಾಗಿತ್ತು. ಇದೀಗ ಸರಕಾರದ ಆದೇಶದಂತೆ ಜೂನ್ 1 ರಿಂದ ಎ ಗ್ರೇಡ್  ದೇವಸ್ಥಾನಗಳಿಗೆ ಪ್ರವೇಶಾವಕಾಶ ನೀಡುವ ಕುರಿತು ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಗೇಶ್ವರ ದೇವಸ್ಥಾನ ಆಡಳಿತ ಕಚೇರಿಯಲ್ಲಿ ಮೇ. 29ರಂದು ದೇವಳ್ಯದ ಆಡಳಿತ ಅಧಿಕಾರಿಯೂ ಸಹಾಯಕ ಕಮೀಷನರರೂ ಆದ ಡಾ. ಯತೀಶ್ ಉಳ್ಳಾಲ್ ನೇತೃತ್ವದಲ್ಲಿ ಸಭೆ ಕರೆಯಲಾಗಿದೆ. ಜೂನ್ 1ರಿಂದ

ಜೂನ್ 1ರಿಂದ ಪುತ್ತೂರು ಮಹಾಲಿಂಗೇಶ್ವರನ ದರ್ಶನ ಸಾಧ್ಯವೇ..?? Read More »

ಕರಾವಳಿ
Scroll to Top