Kadaba

ತೋಟದಲ್ಲಿ ಬಾವಲಿಗಳ ಹೆಣದ ರಾಶಿ ► ಇನ್ನೇನು ಕಾದಿದೆಯೋ ಆಪತ್ತು !

(ನ್ಯೂಸ್ ಕಡಬ) newskadaba.com ಗೋರಖ್ ಪುರ,ಮೇ.27:  ಇಡೀ ವಿಶ್ವವೇ ಕೊರೋನಾಕ್ಕೆ ತತ್ತರಿಸಿ ಹೋಗಿದೆ. ದಿನದಿಂದ ದಿನಕ್ಕೆ ವೈರಸ್ ಭೀತಿಯಲ್ಲೆ ಜನ ಜೀವನ ನಡೆಸುತ್ತಿದ್ದಾರೆ. ಈ ವೈರಸ್ ಹರಡಲು ಮೂಲ ಕಾರಣ ಏನು ಎಂಬ ಗುಟ್ಟು ಮಾತ್ರ ಇನ್ನೂ ಬಹಿರಂಗವಾಗಿಲ್ಲ.ವೈರಸ್‍ನ ತವರು ಚೀನಾದ ಬಾವಲಿಗಳಿಂದಲೇ ಈ ವೈರಸ್ ಹರಡಿದೆ ಎಂಬ ವಾದಗಳೂ ಇವೆ.         ಹೌದು, ಅದೇನೇ ಇರಲಿ ಕೊರೋನಾ ವೈರಸ್ ಅಲ್ಲದಿದ್ದರೂ ಬಾವಲಿಗಳಿಂದ ಹರಡಿದ್ದ ನಿಫಾ ವೈರಸ್ ಕೂಡ ಭಾರತ ಸೇರಿದಂತೆ ಅನೇಕ […]

ತೋಟದಲ್ಲಿ ಬಾವಲಿಗಳ ಹೆಣದ ರಾಶಿ ► ಇನ್ನೇನು ಕಾದಿದೆಯೋ ಆಪತ್ತು ! Read More »

ಅಂತರ್ರಾಷ್ಟ್ರೀಯ ನ್ಯೂಸ್

ಕತಾರ್ನಲ್ಲಿ ಸಿಲುಕಿಕೊಂಡ ಹಳ್ಳಿ ಹೈದರ ಕುಟುಂಬ

(ನ್ಯೂಸ್ ಕಡಬ) newskadaba.com ಕಡಬ, ಮೇ.28.ಬೆಂಗಳೂರು: ಮೈಸೂರು ಜಿಲ್ಲೆಯ ಹಕ್ಕಿ ಪಿಕ್ಕಿ ಸಮುದಾಯಕ್ಕೆ ಸೇರಿದ ಆರು ಜನರ 2 ಕುಟುಂಬಗಳು ಲಾಕ್‍ಡೌನ್‍ನಿಂದಾಗಿ ಎರಡೂವರೆ ತಿಂಗಳಿನಿಂದ ಕತಾರ್ನಲ್ಲಿ ಸಿಲುಕಿಕೊಂಡು ಒದ್ದಾಡುತ್ತೀವೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಪಕ್ಷರೇಶ್ವರ ಎಂಬ ಹಳ್ಳಿಯ ಕಾಡಂಚಿನಲ್ಲಿರುವ ಹಕ್ಕಿಪಿಕ್ಕಿ ಸಮುದಾಯಕ್ಕೆ ಸೇರಿದ ಕುಟುಂಬ ಕಾಡಲ್ಲಿ ಸಿಗುವ ಗಿಡಮೂಲಿಕೆಗಳಿಂದ ವನೌಷಧ, ಮಸಾಜ್ ಮಾಡುವ ತೈಲ ತಯಾರಿಸಿ ವಿವಿಧೆಡೆಯ ಆಯುರ್ವೇದ ಮೇಳಗಳಲ್ಲಿ ಮಾರುತ್ತದೆ. ಇದೇ ರೀತಿಯ ಮೇಳ ಕತಾರ್ನಲ್ಲಿಯೂ ಇದ್ದುದರಿಂದ ಹೋಗಿದ್ದವು. ಆದರೆ ಈ ಬಾರಿ ಅಲ್ಲಿ

ಕತಾರ್ನಲ್ಲಿ ಸಿಲುಕಿಕೊಂಡ ಹಳ್ಳಿ ಹೈದರ ಕುಟುಂಬ Read More »

ಕರ್ನಾಟಕ

ಪುತ್ತೂರು ಕ್ವಾರಂಟೈನಲ್ಲಿದ್ದ ಮೂವರಲ್ಲಿ ಕೊರೋನಾ ಧೃಢ….!!

(ನ್ಯೂಸ್ ಕಡಬ) newskadaba.com ಪುತ್ತೂರು, ಮೇ.28.,  ದೂರದ ಊರು ಮುಂಬೈಯಿಂದ ಪುತ್ತೂರಿಗೆ ಮರಳಿದ ಮೂವರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು,  ಇವರನ್ನು ಮಂಗಳೂರಿನ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಕೆಲ ದಿನಗಳ ಹಿಂದೆ ಮುಂಬೈಯಿಂದ ಊರಿಗೆ ಮರಳಿದ ಇಬ್ಬರು ದಂಪತಿ ಹಾಗೂ ಮಗುವನ್ನು ಪುತ್ತೂರಿನ ಸರ್ವೆ ಹಾಸ್ಟೆಲ್‍ನಲ್ಲಿ ಕ್ವಾರಂಟೈನ್‍ನಲ್ಲಿರಿಸಲಾಗಿತ್ತು. ಇದೀಗ ಮೂವರಲ್ಲಿ ಸೋಕು ಇರುವುದು ಧೃಢವಾಗಿದೆ ಎಂದು ಹೆಲ್ತ್ ಬುಲೆಟಿನ್‍ನಲ್ಲಿ ತಿಳಿಸಲಾಗಿತ್ತು.

ಪುತ್ತೂರು ಕ್ವಾರಂಟೈನಲ್ಲಿದ್ದ ಮೂವರಲ್ಲಿ ಕೊರೋನಾ ಧೃಢ….!! Read More »

ಕರಾವಳಿ

ಕೋಲಾರಕ್ಕೆ ಲಗ್ಗೆಯಿಟ್ಟ ಮಿಡತೆ ►ಮಹಾರಾಷ್ಟ್ರ ದಿಂದ ಕರ್ನಾಟಕದತ್ತ ಮಿಡತೆ ದಂಡು

(ನ್ಯೂಸ್ ಕಡಬ) newskadaba.com ಕೋಲಾರ, ಮೇ.28: ನಾಗ್ಪುರದಲ್ಲಿ ಮಿಡತೆಗಳ ಹಿಂಡು ಇರುವ ಬಗ್ಗೆ ಸರ್ಕಾರದಿಂದಲೇ ಬೀದರ್ ಜಿಲ್ಲಾಡಳಿತಕ್ಕೆ ಮಾಹಿತಿ ಲಭಿಸಿದೆ. ಈ ಭಯಾನಕ ಮಿಡತೆ ದಂಡು ಬೀದರ್ ಜಿಲ್ಲೆಗೂ ಲಗ್ಗೆಯಿಡುವ ಸಾದ್ಯತೆಯಿದೆಯೆಂದು ಜಿಲ್ಲಾಧಿಕಾರಿ ಎಚ್. ಆರ್ ಮಹದೇವ್ ಹೇಳಿದ್ದಾರೆ.  ಇನ್ನು ಕೋರೋನಾ ಭೀತಿಯ ನಡುವೆಯು ಪಂಜಾಬ್, ಹರ್ಯಾಣ , ರಾಜಸ್ಥಾನ, ಸೇರಿದಂತೆ ಭಾರತದ ಕೆಲ ರಾಜ್ಯಗಳಲ್ಲಿ ಡೆಸರ್ಟ್ ಲೋಕಸ್ಟ್ ಮಿಡತೆಗಳು ಹಿಂಡು ಹಿಂಡಾಗಿ ರೈತನನ್ನು ಕಾಡುತ್ತಿದೆ. ಮುಖ್ಯವಾಗಿ ಹಸಿರು ಹೊಲವನ್ನು ನಾಶ ಮಾಡುವ ಈ ಮಿಡತೆ ಸದ್ಯ ಮಹಾರಾಷ್ಟ್ರದ

ಕೋಲಾರಕ್ಕೆ ಲಗ್ಗೆಯಿಟ್ಟ ಮಿಡತೆ ►ಮಹಾರಾಷ್ಟ್ರ ದಿಂದ ಕರ್ನಾಟಕದತ್ತ ಮಿಡತೆ ದಂಡು Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಚಿಲ್ಲರೆ ಕಿರಿಕಿರಿಗೆ ಬ್ರೇಕ್ ಹಾಕಲು ಸನ್ನದ್ಧವಾದ ಸಿಟಿ ಬಸ್ ಗಳು

(ನ್ಯೂಸ್ ಕಡಬ) newskadaba.com ಕಡಬ, ಮೇ.28.ಮಂಗಳೂರು: ಮಂಗಳೂರು ನಗರದಲ್ಲಿ ಓಡಾಡುವ ಸಿಟಿ ಬಸ್ಗಳಲ್ಲಿ ಪ್ರಯಾಣಿಸಲು ಇನ್ನುಮುಂದೆ, ನೀವೂ ನಗದು ಹಣ ನೀಡಬೇಕಾಗಿಲ್ಲ. ಇದರ ಬದಲಾಗಿ, ವಿನೂತನ ಸ್ಮಾರ್ಟ್ ಕಾರ್ಡ್ ವ್ಯವಸ್ಥೆಯನ್ನು ಪರಿಚಯಿಸುವ ಸಿದ್ದತೆಯಲ್ಲಿದೆ ಸಿಟಿ ಬಸ್‍ಗಳು. ಆ ಕಾರ್ಡ್ಗೆ ಹಣ ವರ್ಗಾಯಿಸಿಕೊಂಡು ನಗದು ವ್ಯವಹಾರ ವಿಲ್ಲದೆ ಸಂಚರಿಸಬಹುದಾಗಿದೆ. ಚಿಲ್ಲರೆ ಕಿರಿಕಿರಿಯಿಲ್ಲದೆ ಎಲ್ಲೆಡೆ ಸಂಚರಿಸಬಹುದಾಗಿದೆ. ನಗರದಲ್ಲಿ ಓಡಾಟ ನಡೆಸುವ ಎಲ್ಲಾ  ಸಿಟಿ ಬಸ್ ಗಳಲ್ಲಿ ಸ್ಮಾರ್ಟ್ ಕಾರ್ಡ್ ವ್ಯವಸ್ಥೆ ಜಾರಿಗೆ ತರಲು ಚಲೋ ಸಂಸ್ಥೆ ಸಹಯೋಗದೊಂದಿಗೆ ಸಿಟಿ ಬಸ್

ಚಿಲ್ಲರೆ ಕಿರಿಕಿರಿಗೆ ಬ್ರೇಕ್ ಹಾಕಲು ಸನ್ನದ್ಧವಾದ ಸಿಟಿ ಬಸ್ ಗಳು Read More »

ಕರಾವಳಿ

ಜೂನ್ 1ರಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಓಪನ್ ► ಭಕ್ತರ ಪ್ರವೇಶಕ್ಕೆ ಅವಕಾಶ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮೇ.28: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಜೂನ್ 1ರಿಂದ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು, ಸರ್ಕಾರದ ನಿಯಮಗಳಿಗೆ ಅನುಸಾರವಾಗಿ ಕ್ಷೇತ್ರದಲ್ಲಿ ಅಧಿಕ ಕಾಳಜಿ ವಹಿಸಲಾಗಿದ್ದು,       ಕೊರೋನಾ ನಿಯಂತ್ರಣಕ್ಕೆ ಸಂಪೂರ್ಣ ಒತ್ತು ನೀಡಲಾಗುತ್ತಿದೆ. ಸಾಮಾಜಿಕ ಅಂತರ ಕಾಪಾಡುವುದರ ಜತೆಗೆ ಸ್ಯಾನಿಟೈಸರ್ ಬಳಕೆ ,ಮಾಸ್ಕ್ ಕಡ್ಡಾಯ ಒಳಗೊಂಡಂತೆ ಭಕ್ತರ ಸಂಖ್ಯೆಯಲ್ಲಿ ನಿಯಂತ್ರಣ ಕಾಪಾಡಲಾಗುವುದು. ಭಕ್ತರಿಗೆ ಯಾವುದೇ ರೀತಿಯಲ್ಲು ವಸತಿ ವ್ಯವಸ್ಥೆಯ ಬಗ್ಗೆ ಸದ್ಯಕ್ಕೆ ಯಾವುದೇ ತೀರ್ಮಾನವಿಲ್ಲ ವೆಂದು ಡಾ. ವಿರೇಂದ್ರ ಹೆಗ್ಗಡೆಯವರ

ಜೂನ್ 1ರಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಓಪನ್ ► ಭಕ್ತರ ಪ್ರವೇಶಕ್ಕೆ ಅವಕಾಶ Read More »

ಕರಾವಳಿ

ಆಯುಷ್ ಇಲಾಖೆಯ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಆಯುರ್ವೇದ ಔಷಧಿ ವಿತರಣೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮೇ.28.,  ಕೊರೋನಾ ವೈರಸ್ ತಡೆಗಟ್ಟಲು ಆರೋಗ್ಯ ಇಲಾಖೆಯ ಸಿಬ್ಬಂದಿ, ವೈದ್ಯರು, ಆಶಾ ಕಾರ್ಯಕರ್ತೆಯರು ಸೇರಿದಂತೆ ಅನೇಕ ಜನರು ಶ್ರಮಿಸುತ್ತಿದ್ದು ಅವರ ಸೇವೆ ಅನನ್ಯವಾಗಿದೆ. ಹೀಗಾಗಿ ಪ್ರತಿಯೊಬ್ಬರೂ ಅವರ ಸೇವೆಯನ್ನು ಗುರುತಿಸಿ ಅಭಿನಂದಿಸಬೇಕು ಎಂದು ಸರ್ಕಾರಿ ಆಯುರ್ವೇದ ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ.ಸಹನಾ ಹೇಳಿದರು. ಬೆಳ್ತಂಗಡಿ ತಾಲೂಕಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ ಇಲಾಖೆಯ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ರೋಗ ನಿರೋಧಕ ಶಕ್ತಿ ವೃದ್ಧಿಸುವ ಚ್ಯವನಪ್ರಾಶ ಅವಲೇಹವನ್ನು ವಿತರಿಸಿ ಮಾತನಾಡಿದ ಅವರು, ಹಿಂದೆ ಋಷಿ

ಆಯುಷ್ ಇಲಾಖೆಯ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಆಯುರ್ವೇದ ಔಷಧಿ ವಿತರಣೆ Read More »

ಕರಾವಳಿ

ಮೂಳೆ ಮುರಿತಕ್ಕೊಳಗಾಗಿ ಆರ್ಥಿಕ ಸಂಕಷ್ಟದಲ್ಲಿದ್ದ ವ್ಯಕ್ತಿಗೆ ಧನಸಹಾಯ ಹಸ್ತಾಂತರ

(ನ್ಯೂಸ್ ಕಡಬ) newskadaba.com ಕಡಬ, ಮೇ.27.,  ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿ ಹಿರಿಯ ಸದಸ್ಯರಾದ ಉಮೇಶ ಕೆ. ಸಣ್ಣಾರ ಅವರು ತೋಟದಲ್ಲಿ ಕೆಲಸ ಮಾಡುತ್ತಿರುವಾಗ ಬಿದ್ದು ಅವರ ಕಾಲಿನ ಮೂಳೆ ಮುರಿತವಾಗಿದ್ದು,  ಆರ್ಥಿಕ ಸಂಕಷ್ಟದಲ್ಲಿರುವ ಇವರಿಗೆ ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿ ಸದಸ್ಯರಿಂದ ಧನ ಸಂಗ್ರಹ ಮಾಡಿ ಅವರಿಗೆ ಹಸ್ತಾಂತರಿಸಲಾಯಿತು. ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿ ಅಧ್ಯಕ್ಷರಾದ ಜನಾರ್ದನ ಸೂಡ್ಲು, ಕಾರ್ಯದರ್ಶಿ ಸುಂದರ ಒಗ್ಗು, ಪದಾಧಿಕಾರಿಗಳು ಉಪಸ್ಥಿತರಿದ್ದರು.

ಮೂಳೆ ಮುರಿತಕ್ಕೊಳಗಾಗಿ ಆರ್ಥಿಕ ಸಂಕಷ್ಟದಲ್ಲಿದ್ದ ವ್ಯಕ್ತಿಗೆ ಧನಸಹಾಯ ಹಸ್ತಾಂತರ Read More »

ಕರಾವಳಿ

‘ಮಿತ್ರೋ‘ ಮುಂದೆ ಧೂಳಿಪಟವಾದ ಟಿಕ್ ಟಾಕ್ ► ಕೇವಲ ಒಂದೇ ತಿಂಗಳಿನಲ್ಲಿ 50ಲಕ್ಷ ಡೌನ್ಲೋಡ್

(ನ್ಯೂಸ್ ಕಡಬ) newskadaba.com ಭಾರತ, ಮೇ.27:ನಿಂತಲ್ಲಿ , ಕುಂತಲ್ಲಿ , ಹೋದಲ್ಲಿ, ಬಂದಲ್ಲಿ, ಕೊನೆಗೆ ಸಾವಿನ ಮನೆಯಲ್ಲು ಟಿಕ್ ಟಾಕ್ ರಾಜಾಜಿಸುತ್ತಿತ್ತು. ಆದ್ರೇ ಕೇಳ ದಿನಗಳಿಂದ ಟಿಕ್ ಟಾಕ್ ಆ್ಯಪ್ ತನ್ನ ರೇಂಟಿಗ್ ಕಳೆದುಕೊಳ್ಳುತ್ತಿದೆ. ಹೌದು, ಭಾರತದಲ್ಲಿ ಕೆಳ ದಿನಗಳಿಂದ ಟಿಕ್ಟಾಕ್ ಆ್ಯಪ್ ಬಳಕೆದಾರರ ಸಂಖ್ಯೆ ತೀರಾ ಇಳಿಮುಖವಾಗಿದೆ. ಸ್ವದೇಶಿ ವಸ್ತುಗಳ ಬಳಕೆ ಮತ್ತು ಚೀನಾ ವಸ್ತುಗಳ ನಿಷೇಧ ಮಾಡುವ ಕಾರಣದಿಂದ ಅನೇಕರು ಟಿಕ್ಟಾಕ್ ಆ್ಯಪ್ ಬಳಸುವುದನ್ನು ನಿಲ್ಲಿಸಿದ್ದಾರೆ. ಮತ್ತೊಂಡೆದೆ ಸಾಮಾಜಿಕ ಜಾಲತಾಣದಲ್ಲಿ ಬ್ಯಾನ್ ಟಿಕ್ ಟಾಕ್

‘ಮಿತ್ರೋ‘ ಮುಂದೆ ಧೂಳಿಪಟವಾದ ಟಿಕ್ ಟಾಕ್ ► ಕೇವಲ ಒಂದೇ ತಿಂಗಳಿನಲ್ಲಿ 50ಲಕ್ಷ ಡೌನ್ಲೋಡ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೀದರ್ ನಲ್ಲಿ ಕೊರೋನಾಗೆ ಮತ್ತೊಂದು ಬಲಿ ► ರಾಜ್ಯದಲ್ಲಿ ಮೃತರ ಸಂಖ್ಯೆ 45ಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com  ಬೀದರ್,ಮೇ 27: ಹೆಮ್ಮಾರಿ ಕೊರೋನಾ ವೈರಸ್ ಬೀದರ್ ಜಿಲ್ಲೆಯಲ್ಲಿ ಮತ್ತೊಂದು ಬಲಿ ಪಡೆದುಕೊಂಡಿದ್ದು, ರಾಜ್ಯದಲ್ಲಿ ಮೃತರ ಸಂಖ್ಯೆ 45ಕ್ಕೆ ಏರಿಯಾಗಿದೆ.  ಬೀದರ್  ವಿದ್ಯಾನಗರ ಕಾಲೋನಿಯ ನಿವಾಸಿ 49 ವರ್ಷದ ವ್ಯಕ್ತಿಗೆ ಮೇ 22ರಂದು ಕೊರೋನಾ ಸೋಂಕು ಪತ್ತೆಯಾಗಿತ್ತು. ಅವರನ್ನು ರೋಗಿ-1712 ಎಂದು ಗುರುತಿಸಲಾಗಿತ್ತು. ಸೋಂಕಿನಿಂದಾಗಿ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.       ಮೃತ ವ್ಯಕ್ತಿಯು ಕಿಡ್ನಿ ವೈಫಲ್ಯ ಹಾಗೂ ಗ್ಯಾಂಗ್ರೀನ್ ಸಮಸ್ಯೆಯಿಂದ ಬಳಲುತ್ತಿದ್ದರು

ಬೀದರ್ ನಲ್ಲಿ ಕೊರೋನಾಗೆ ಮತ್ತೊಂದು ಬಲಿ ► ರಾಜ್ಯದಲ್ಲಿ ಮೃತರ ಸಂಖ್ಯೆ 45ಕ್ಕೆ ಏರಿಕೆ Read More »

ಕರ್ನಾಟಕ
Scroll to Top