Kadaba

ಮುಂದಿನ ಲಾಕ್ಡೌನ್ ನಿರ್ಧಾರದಿಂದ ಅನ್ಲಾಕ್ ಆದ ಕೇಂದ್ರ ಸರಕಾರ >ಲಾಕ್ಡೌನ್ ನಿರ್ಧರಿಸಲಿದೆಯೇ? ರಾಜ್ಯ ಸರಕಾರ

(ನ್ಯೂಸ್ ಕಡಬ) newskadaba.com ಕಡಬ, ಮೇ.27.  ಹೊಸದಿಲ್ಲಿ:ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಜಾರಿಗೊಳಿಸಿರುವ ಲಾಕ್ಡೌನ್ ನಿಯಮಗಳನ್ನು ಮೇ 31ರ ನಂತರ ರೂಪಿಸುವ ನಿರ್ಧಾರವನ್ನು ರಾಜ್ಯ ಸರಕಾರಗಳಿಗೆ ಬಿಡಲು ಕೇಂದ್ರ ಮುಂದಾಗುವ ಸಾಧ್ಯತೆ ಇದೆ. ಕೇಂದ್ರದ ಉನ್ನತ ಮೂಲಗಳ ಪ್ರಕಾರ . ತಮ್ಮ ರಾಜ್ಯದ ಪರಿಸ್ಥಿತಿ ಆಧರಿಸಿ ನಿಯಮಗಳನ್ನು ರಾಜ್ಯಗಳು ರೂಪಿಸಬಹುದು ಎಂದು ತಿಳಿಸಬಹುದು ಎನ್ನಲಾಗುತ್ತಿದೆ. ಮೇ 31ರ ನಂತರ ಲಾಕ್ಡೌನ್ ಮುಂದುವರೆಸುವುದೋ ಬೇಡವೋ ಎಂಬ ಆಯ್ಕೆಯನ್ನು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ನೀಡಲು ಮುಂದಾಗಿದೆ ಎನ್ನಲಾಗುತ್ತಿದೆ. ಆದರೆ, […]

ಮುಂದಿನ ಲಾಕ್ಡೌನ್ ನಿರ್ಧಾರದಿಂದ ಅನ್ಲಾಕ್ ಆದ ಕೇಂದ್ರ ಸರಕಾರ >ಲಾಕ್ಡೌನ್ ನಿರ್ಧರಿಸಲಿದೆಯೇ? ರಾಜ್ಯ ಸರಕಾರ Read More »

ಕರಾವಳಿ

ಜೂನ್ 1ರಿಂದ ದೇವರ ದರ್ಶನಕ್ಕೆ ಅನುಮತಿ ➤ ಬಿ.ಎಸ್ ಯಡಿಯೂರಪ್ಪ

(ನ್ಯೂಸ್ ಕಡಬ) newskadaba.com ಕಡಬ, ಮೇ.27, ರಾಜ್ಯದಲ್ಲಿ ದೇವಸ್ಥಾನಗಳು ಜೂನ್ 1ನೇ ತಾರೀಖಿನಿಂದ ಸಾರ್ವಜನಿಕರ ದರ್ಶನಕ್ಕೆ ಲಭ್ಯವಾಗಲಿವೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಬುಧವಾರ ಹೇಳಿದರು. ಕೇಂದ್ರ ಸರಕಾರಕ್ಕೆ ಈ ಬಗ್ಗೆ ಪತ್ರ ಬರೆಯಲಾಗಿದೆ. ​ಜೂನ್ 1ನೇ ತಾರೀಖಿನ ಬಳಿಕ ಎಲ್ಲದಕ್ಕೂ ಬಹುಪಾಲು ಕೇಂದ್ರದಿಂದ ಅನುಮತಿ ಸಿಗಬಹುದು. ದೇವಸ್ಥಾನಗಳು ಓಪನ್ ಆದರೆ ಚರ್ಚ್​​, ಮಸೀದಿಗಳು ಆಗಲೇಬೇಕು ಎಂದು ಅವರು ತಿಳಿಸಿದ್ದಾರೆ. ಧಾರ್ಮಿಕ ಶ್ರದ್ಧಾಕೇಂದ್ರಗಳನ್ನು ತೆರೆದ ಬಳಿಕ ಅನುಸರಿಸಬೇಕಾದ ನಿಭಂದನೆಗಳ ಕುರಿತು ಧರ್ಮಸ್ಥಳದ ಧರ್ಮಾಧಿಕಾರಿಗಳು ಡಾ.ವೀರೇಂದ್ರ ಹೆಗ್ಗಡೆಯವರು ಕೆಲವು

ಜೂನ್ 1ರಿಂದ ದೇವರ ದರ್ಶನಕ್ಕೆ ಅನುಮತಿ ➤ ಬಿ.ಎಸ್ ಯಡಿಯೂರಪ್ಪ Read More »

ಕರಾವಳಿ

ಇಂದಿನ ಹೆಲ್ತ್ ಬುಲೆಟಿನ್ ► ದ.ಕ. 11, ಉಡುಪಿ 9 ಕೊರೋನಾ ಪ್ರಕರಣ

(ನ್ಯೂಸ್ ಕಡಬ) newskadaba.com  ಮಂಗಳೂರು ,ಮೇ27 : ರಾಜ್ಯದಲ್ಲಿ ಕೊರೋನಾ ರೌದ್ರ ನರ್ತನ ಮುಂದುವರಿಯುತ್ತಲೆ ಇದೆ. ಎಂದಿನಂತೆ ಇಂದು ಕೂಡ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಕೊರೋನಾ ಕೊವೀಡ್ -19 ಪ್ರಕರಣ ದೃಢ ಪಟ್ಟಿದೆ. ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 11 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಒಟ್ಟು ದಕ್ಷಿಣ ಕನ್ನಡಲ್ಲಿ ಸೋಂಕಿತರ ಸಂಖ್ಯೆ 81ಕ್ಕೆ ಏರಿಕೆಯಾಗಿದೆ.     ಜತೆಗೆ, ಉಡುಪಿಯಲ್ಲಿ ಇಂದು 9 ಮಂದಿಯಲ್ಲಿ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು ಕೊರೋನಾ

ಇಂದಿನ ಹೆಲ್ತ್ ಬುಲೆಟಿನ್ ► ದ.ಕ. 11, ಉಡುಪಿ 9 ಕೊರೋನಾ ಪ್ರಕರಣ Read More »

ಕರಾವಳಿ, ಕರ್ನಾಟಕ

ಚಂದನ ಸಾಹಿತ್ಯ ವೇದಿಕೆ ವತಿಯಿಂದ ಆನ್ ಲೈನಲ್ಲಿ ರಾಜ್ಯಮಟ್ಟದ ಕವಿಗೋಷ್ಠಿ

(ನ್ಯೂಸ್ ಕಡಬ) newskadaba.com  ಕಡಬ,ಮೇ.27:  ಸುಳ್ಯದ ಚಂದನ ಸಾಹಿತ್ಯ ವೇದಿಕೆಯು ಸಾಮಾಜಿಕ ಜಾಲತಾಣವಾದ ವಾಟ್ಸಪ್ಪನಲ್ಲಿ ರಾಜ್ಯಮಟ್ಟದ ಚಂದನ ಕವಿಗೋಷ್ಠಿ ಯು ಇತ್ತೀಚೆಗೆ ನಡೆಯಿತು. ರಾಜ್ಯಮಟ್ಟದ ಚಂದನ ಆನ್ ಲೈನ್ ಕವಿಗೋಷ್ಠಿ ಉದ್ಘಾಟನೆಯನ್ನು ಹರಿನರಸಿಂಹ ಉಪಾಧ್ಯಾಯ  ಬೆಂಗಳೂರು ಇವರು ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಸಾಹಿತಿ ಮತ್ತು ಶಿಕ್ಷಕರಾದ ಜಮಖಂಡಿಯ ದಾಮೋದರ್ ಬಡಿಗೇರ್ ಮತ್ತು ಮಂಗಳೂರಿನ  ಖ್ಯಾತ ಮದರಂಗಿ ಪತ್ರಿಕಾ ಸಂಪಾದಕರಾದ ಅಬೂಬಕರ್ ಕೈರಂಗಳ ರವರು ಮುಖ್ಯ ಅತಿಥಿಗಳಾಗಿ ಮಾತನಾಡಿದರು . ಕವಿಗೋಷ್ಠಿ ಅಧ್ಯಕ್ಷತೆಯನ್ನು ಖ್ಯಾತ ಕವಿಗಳು, ಪತ್ರಕರ್ತರೂ ಆದ

ಚಂದನ ಸಾಹಿತ್ಯ ವೇದಿಕೆ ವತಿಯಿಂದ ಆನ್ ಲೈನಲ್ಲಿ ರಾಜ್ಯಮಟ್ಟದ ಕವಿಗೋಷ್ಠಿ Read More »

ಕರಾವಳಿ

ಮಾಸ್ಕ್ ವಿಚಾರ ಗುಂಪುಗಳ ಮಧ್ಯೆ ಮಾರಾಮಾರಿ

(ನ್ಯೂಸ್ ಕಡಬ) newskadaba.com ಕಡಬ, ಮೇ.27. ಪುತ್ತೂರು: ಮಾಸ್ಕ್ ಹಾಕದೆ ಖಾಸಗಿ ಮಳಿಗೆಗೆ ಆಗಮಿಸಿದ ಗ್ರಾಹಕನೊಂದಿಗೆ ವಿಚಾರಿಸಿದ್ದಕ್ಕೆ  ಹೊಡೆದಾಟ ನಡೆದಿರುವ ಘಟನೆ ಮಂಗಳವಾರದಂದು  ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ  ನಡೆದಿದೆ. ಪುತ್ತೂರಿನಲ್ಲಿರುವ ಖಾಸಗಿ ಮಳಿಗೆಯ ಮುಂಭಾಗದಲ್ಲಿ ಖರೀದಿಗೆ ಆಗಮಿಸಿದ್ದ ಗ್ರಾಹಕನೊಬ್ಬ ಮಾಸ್ಕ್ ಹಾಕದೇ ಸಾಲಿನಲ್ಲಿ ನಿಂತಿದ್ದ. ಕೋವಿಡ್ ವೈರಸ್ ಸೋಂಕು ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯವಾಗಿರುವುದರಿಂದ ಮಾಸ್ಕ್ ಧರಿಸದ ಗ್ರಾಹನಿಗೆ ಮಳಿಗೆಯ ಸಿಬ್ಬಂದಿಗಳು ಖರೀದಿಗೆ ಪ್ರವೇಶ

ಮಾಸ್ಕ್ ವಿಚಾರ ಗುಂಪುಗಳ ಮಧ್ಯೆ ಮಾರಾಮಾರಿ Read More »

ಕರಾವಳಿ

ಪಂಚಾಯತ್ ಚುನಾವಣೆ ನಡೆಸಲು ಒತ್ತಾಯ► ಇಲ್ಲದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಸುಳ್ಯ ,ಮೇ27:ಈಗಾಗಲೇ ಪಂಚಾಯತ್ ನಲ್ಲಿ ಸದಸ್ಯರುಗಳ ಆಡಳಿತ ಅವಧಿ ಕೊನೆಗೊಂಡಿದ್ದು, ಹೀಗಿರುವಾಗ ಸರ್ಕಾರ ಇದೀಗ ಪಂಚಾಯತ್ ಗಳಿಗೆ ನಾಮ ನಿರ್ದೇಶನ ಸದಸ್ಯರುಗಳನ್ನು ನೇಮಿಸಲು ಮುಂದಾಗಿದೆ. ಇದರ ಬದಲಿಗೆ ರಾಜ್ಯ ಸರ್ಕಾರ ಹಾಗೂ ಚುನಾವಣಾ ಆಯೋಗ ಗ್ರಾಮ ಪಂಚಾಯತ್ ಗೆ ಚುನಾವಣೆ ನಡೆಸಬೇಕೆಂದು ಸರಕಾರಕ್ಕೆ ಒತ್ತಾಯಿಸುತ್ತೇವೆ. ಒಂದೋ ಸರ್ಕಾರ ಚುನಾವಣೆ ನಡೆಸಬೇಕು, ತಪ್ಪಿದ್ದಲ್ಲಿ ಆಡಳಿತಾಧಿಕಾರಿಯನ್ನು ನೇಮಿಸಬೇಕು. ಇಲ್ಲದಿದ್ದಲ್ಲಿ ಆಯಾಯ ಗ್ರಾಮ ಪಂಚಾಯತ್ ಎದುರು ಪ್ರತಿಭಟನೆಯನ್ನು ಕಾಂಗ್ರೇಸ್ ಪಕ್ಷದ ವತಿಯಿಂದ ನಡೆಸಲಾಗುವುದೆಂದು ಸುಳ್ಯ ಬ್ಲಾಕ್ ಕಾಂಗ್ರೇಸ್

ಪಂಚಾಯತ್ ಚುನಾವಣೆ ನಡೆಸಲು ಒತ್ತಾಯ► ಇಲ್ಲದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ Read More »

ಕರಾವಳಿ, ಕರ್ನಾಟಕ

ಪಲ್ಟಿ ಹೊಡೆದ ಟೆಂಪೋ

(ನ್ಯೂಸ್ ಕಡಬ) newskadaba.com ಕಡಬ, ಮೇ.27. ಉಡುಪಿ: ಶಿವಮೊಗ್ಗದಿಂದ ಮಂಗಳೂರು ಕಡೆ ಬಾಳೆಹಣ್ಣು ತುಂಬಿಸಿಕೊಂಡು ಸಾಗುತ್ತಿದ್ದ ಪಿಕ್ಆಪ್ ವಾಹನವೊಂದು ಹೆದ್ದಾರಿ ಮದ್ಯೆ ಪಲ್ಟಿ ಹೊಡೆದು ಮತ್ತೊಂದು ವಾಹನಕ್ಕೆ ಢಿಕ್ಕಿ ಹೊಡೆದ ಘಟನೆ ರಾ.ಹೆ. 66 ರ ಮೂಳೂರು ಸರ್ವೇಶ್ವರ ಬಬ್ಬರ್ಯ ಕೊಡಮಣಿತ್ತಾಯ ದೇವಸ್ಥಾನದ ಬಳಿ ಬುಧವಾರ ಮುಂಜಾನೆ ನಡೆದಿದೆ. ಮಂಗಳೂರಿಗೆ ತೆರಳುತ್ತಿದ್ದ ಮಿನಿ ಟೆಂಫೋ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಹಿಂಬದಿಯಲ್ಲಿ ಮೀನು ತುಂಬಿಸಿಕೊಂಡು ಕಿನ್ನಿಗೋಳಿ ಕಡೆಗೆ ಸಾಗುತ್ತಿದ್ದ ವಾಹನ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.

ಪಲ್ಟಿ ಹೊಡೆದ ಟೆಂಪೋ Read More »

ಕರಾವಳಿ

ಚಿರತೆ ದಾಳಿ ► ಯಜಮಾನನ ಪ್ರಾಣ ಉಳಿಸಿದ ಗೋಮಾತೆ

(ನ್ಯೂಸ್ ಕಡಬ) newskadaba.com ರಾಮನಗರ,ಮೇ27 : ಚಿರತೆಯ ದಾಳಿಗೆ ಸಿಲುಕಿ ಪ್ರಾಣಾಪಾಯಕ್ಕೆ ಸಿಲುಕ್ಕಿದ್ದ ತನ್ನ ಯಜಮಾನನ್ನು ತಾನೇ ಸಾಕಿದ ಗೋಮಾತೆ ರಕ್ಷಿಸಿದ ಘಟನೆಯೊಂದು ನಡೆದಿದೆ. ಆನೆಹೊಸಹಳ್ಳಿಯ ಮಾದೇಗೌಡರು ಎಂಬುವವರು ತಮ್ಮ ಜಮೀನಿನ ಪಕ್ಕದಲ್ಲೇ ಹಸು ಮೇಯುಸುತ್ತಿದ್ದ ವೇಳೆ ಏಕಾಏಕಿಯಾಗಿ, ಕಾಡಿನಿಂದ ಬಂದ ಚಿರತೆಯೊಂದು ಹಸುವಿನ ಮೇಲೆ ದಾಳಿ ಮಾಡಿದೆ.         ಪರಿಣಾಮ ಹಸುವನ್ನ ರಕ್ಷಿಸಲು ಹೋದ ಮಾದೇಗೌಡರ ಮೇಲೆ ಎಗರಿದ ಚಿರತೆ ಅವರನ್ನೇ ಕಚ್ಚಿ ಎಳೆದಾಡತೊಡಗಿತ್ತು. ತಕ್ಷಣ ತನ್ನ ಮಾಲೀಕ ಅಪಾಯಕ್ಕೆ ಸಿಲುಕಿರುವುದನ್ನು

ಚಿರತೆ ದಾಳಿ ► ಯಜಮಾನನ ಪ್ರಾಣ ಉಳಿಸಿದ ಗೋಮಾತೆ Read More »

ಕರ್ನಾಟಕ

ಮೀನುಗಾರಿಕೆಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರಕಾರ

(ನ್ಯೂಸ್ ಕಡಬ) newskadaba.com ಕಡಬ, ಮೇ.27. ಮಂಗಳೂರು:  ಮುಂಗಾರು ಅವಧಿಯಲ್ಲಿ ಆಳ ಸಮುದ್ರ ಯಾಂತ್ರೀಕೃತ ಮೀನುಗಾರಿಕೆ ನಿಷೇಧದ ಅವಧಿಯನ್ನು ಕೇಂದ್ರ ಸರಕಾರದ ಆದೇಶದ ಮೇರೆಗೆ  ಜೂನ್ 14ರ ವರೆಗೆ ಮುಂದೂಡಲಾಗಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ಅವರು ಟ್ವೀಟ್ ಮಾಡಿದ್ದಾರೆ. ಮೀನುಗಾರಿಕಾ ಇಲಾಖೆ ಋತುವಿನಂತೆ ಪಶ್ಚಿಮ ಕರಾವಳಿಯಲ್ಲಿ ಮೇ 31 ಆ ವರ್ಷದ ಮೀನುಗಾರಿಕೆಗೆ ಕೊನೆಯ ದಿನ.  ಆ ಬಳಿಕ 61 ದಿನಗಳ ಕಾಲ ನಿಷೇಧ ಇರುತ್ತಿತ್ತು. ಆದರೆ ಈ ವರ್ಷ ಲಾಕ್ಡೌನ್ ಕಾರಣದಿಂದ ಮೀನುಗಾರರು ಅಪಾರ

ಮೀನುಗಾರಿಕೆಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರಕಾರ Read More »

ಕರಾವಳಿ

‘ಎಣ್ಣೆ’ಗಾಗಿ ಸರ್ಕಸ್ ► ನದಿಯಲ್ಲಿ ಈಜಿ ಬರ್ತಿರೋ ಕೇರಳಿಗರು

(ನ್ಯೂಸ್ ಕಡಬ) newskadaba.com ಮೈಸೂರು,ಮೇ27: ಕೊರೋನಾ ಹಾವಳಿಯ ನಡುವೆಯು, ಸರ್ಕಾರ ಹಲವಾರು ಮುಂಜಾಗೃತ ಕ್ರಮಗಳನ್ನು ಕೈಗೊಂಡು, ಆನೇಕ ನಿಯಮಗಳನ್ನು ಅನುಸರಿಸಿಕೊಂಡು ಮದ್ಯ ಪ್ರೀಯರ ಬೇಡಿಕೆಯಂತೆ ಮದ್ಯದಂಗಡಿಗಳನ್ನು ತೆರೆಯುವಂತೆ ಸೂಚನೆ ನೀಡಿತ್ತು. ಆದರೂ ಅಕ್ರಮ ಮದ್ಯ ಮಾರಾಟಕ್ಕೆ ಪಾರವೇ ಇರಲಿಲ್ಲ. ಎಲ್ಲಂದರಲ್ಲಿ ಮದ್ಯ ಪ್ರೀಯರು ನಾನಾ ಕಸರತ್ತು ಮಾಡಿ ಎಣ್ಣೆ ಖರೀದಿಗಾಗಿ ಮುಗಿಬೀಳುತ್ತಿದ್ದರು. ಆದರೆ ಇದೀಗಾ ಎಣ್ಣೆ ಕರಿದಿಸಲು ಕುಡುಕರು ಕಳ್ಳ ದಾರಿ ಪ್ರವೇಶಿಸಿರುವುದು ಜನರಲ್ಲಿ ಆತಂಕ ಹೆಚ್ಚಿಸಿದೆ.     ಹೌದು “ಎಣ್ಣೆಗಾಗಿ” ಕೇರಳಿಗರು ಮೈಸೂರಿನ ಹೆಚ್.

‘ಎಣ್ಣೆ’ಗಾಗಿ ಸರ್ಕಸ್ ► ನದಿಯಲ್ಲಿ ಈಜಿ ಬರ್ತಿರೋ ಕೇರಳಿಗರು Read More »

ಕರ್ನಾಟಕ
Scroll to Top