Kadaba

ಇಂಟರ್ನೆಟ್ ನೋ ಕನೆಕ್ಟ್ ಹಳ್ಳಿಜನರ ಗೋಳು

(ನ್ಯೂಸ್ ಕಡಬ) newskadaba.com ಕಡಬ, ಮೇ.25.ಬೆಳ್ತಂಗಡಿ:  ನಗರಗಳಲ್ಲಿರುವ ಜನರು 5ಜಿಯತ್ತ ಮುಖಮಾಡಿದರೆ ಹಳ್ಳಿಗಳಲ್ಲಿ ಮಾತ್ರ ಇಂಟರ್ನೆಟ್ ಸಂಪರ್ಕ ಇನ್ನೂ ಸಮಸ್ಯೆಯಾಗಿಯೇ ಉಳಿದಿದೆ. ಸ್ಥಿರ ದೂರವಾಣಿ ಸಂಪರ್ಕ ಕಲ್ಪಿಸಿದ ಬಳಿಕ ಮೊಬೈಲ್ ಇಂಟರ್ನೆಟ್ ಯುಗಕ್ಕೆ ಬಂದರೂ ಅದು ನಗರಕ್ಕೆ ಮಾತ್ರ ಸೀಮಿತವಾಗಿದೆ. ಹಳ್ಳಿಗಳಲ್ಲಿ ಸ್ಥಿರ ದೂರವಾಣಿ ಮೂಲಕ ಬ್ರಾಡ್ಬ್ಯಾಂಡ್, ಮೊಬೈಲ್ ಇಂಟರ್ನೆಟ್ ಸಂಪರ್ಕಗಳಿವೆ. ಆದರೆ ಇವುಗಳಲ್ಲಿ ಸಂಪರ್ಕ ಸಮಸ್ಯೆ, ವೇಗದ ಸಮಸ್ಯೆ ಇನ್ನೂ ಕೊನೆಗೊಂಡಿಲ್ಲ. ಡೋಂಗಲ್ಗಳೂ ಇದ್ದರೂ ಬರಿ ಹೆಸರಿಗಷ್ಟೆ ಸಿಮಿತವಾಗಿದೆ. ಮುಂಡಾಜೆ, ಕಕ್ಕಿಂಜೆ, ದಿಡುಪೆ, ನೆರಿಯ, ಚಾರ್ಮಾಡಿ, […]

ಇಂಟರ್ನೆಟ್ ನೋ ಕನೆಕ್ಟ್ ಹಳ್ಳಿಜನರ ಗೋಳು Read More »

ಕರಾವಳಿ

ರಾಜ್ಯದಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ► ಹವಾಮಾನ ಇಲಾಖೆ

(ನ್ಯೂಸ್ ಕಡಬ) newskadaba.com ಬೆಂಗಳೂರು,ಮೇ27: ರಾಜ್ಯಾದ್ಯಂತ ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆಯೆಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಬೆಂಗಳೂರು ಸೇರಿದಂತೆ ಕರಾವಳಿ ಪ್ರದೇಶ ಹಾಗೂ ಉತ್ತರ ಓಳನಾಡು ಪ್ರದೇಶಗಳಲ್ಲಿಯೂ ಗುರುಡು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ.       ಪ್ರತೀ ಗಂಟೆಗೊಮ್ಮೆ 40 ಕಿಲೋ ಮೀಟರ್ ವೇಗದಲ್ಲಿ ಬಿರುಗಾಳಿ ಬೀಸಲಿದೆ ಎಂದು ಹವಾಮಾನ ವರದಿಯಲ್ಲಿ ತಿಳಿಸಿದೆ. ಇನ್ನು ಮಂಗಳವಾರ ರಾಜ್ಯದ ಬಹುತೇಕ ಕಡೆ ಗುಡುಗು ಸಹಿತ ಭಾರೀ ಮಳೆಯಾಗಿದ್ದು ಜನಜೀವನ

ರಾಜ್ಯದಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ► ಹವಾಮಾನ ಇಲಾಖೆ Read More »

ಕರ್ನಾಟಕ

ಭೀಕರ ರಸ್ತೆ ಅಪಘಾತ ► ಪ್ಯಾಟೇ ಹುಡ್ಗೀರ ಹಳ್ಳಿ ಲೈಫ್ ವಿನ್ನರ್ ದುರ್ಮರಣ

(ನ್ಯೂಸ್ ಕಡಬ) newskadaba.com ಕೊಡಗು, ಮೇ 27: ಒಂದು ಕಾಲದಲ್ಲಿ ಸಿಕ್ಕಾಪಟ್ಟೆ ಕ್ರೇಜ್ ಕ್ರಿಯೇಟ್ ಮಾಡಿದ್ದ ಪ್ಯಾಟೇ ಹುಡ್ಗೀರ್ ಹಳ್ಳಿ ಲೈಫು ಸೀಸನ್ 4ರ ವಿನ್ನರ್ ಮೆಬೀನಾ ಮೈಕಲ್ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಹುಟ್ಟೂರು ಕೊಡಗಿಗೆ ಸೋಮವಾರ ತೆರಳಿದ್ದ ವೇಳೆ, ಬೆಳ್ಳೂರು ಕ್ರಾಸ್ ಬಳಿ ಅಪಘಾತವಾಗಿ ಮೃತಪಟ್ಟಿದ್ದಾರೆ.         ಇನ್ನು ಮೆಬೀನಾ ಮೈಕೇಲ್ ಸೀಸನ್ 4ರ ವಿನ್ನರ್ ಕಿರೀಟ ವನ್ನು ಮುಡಿಗೇರಿಸಿಕೊಂಡು ಟ್ರೋಫಿ ಜತೆಗೆ ಅವರಿಗೆ ಬಹುಮಾನದ ಮೊತ್ತವಾಗಿ 7 ಲಕ್ಷ ರೂ.

ಭೀಕರ ರಸ್ತೆ ಅಪಘಾತ ► ಪ್ಯಾಟೇ ಹುಡ್ಗೀರ ಹಳ್ಳಿ ಲೈಫ್ ವಿನ್ನರ್ ದುರ್ಮರಣ Read More »

ಕರಾವಳಿ

ಮೇ 31ಕ್ಕೆ ಲಾಕ್ ಡೌನ್ ಅಂತ್ಯ ಡೌಟ್ ➤ ಜೂನ್ 15ರವರೆಗೂ ವಿಸ್ತರಣೆ ಸಾಧ್ಯತೆ

(ನ್ಯೂಸ್ ಕಡಬ) newskadaba.com ನವದೆಹಲಿ, ಮೇ26: ಕರ್ನಾಟಕದಲ್ಲಿ ಕೊವೀಡ್ 19 ಅರ್ಭಟ ಮುಂದುವರಿದಿದೆ. ಹೀಗಿರುವಾಗ ಮೇ 31ಕ್ಕೆ ಲಾಕ್ ಡೌನ್ ಅಂತ್ಯವಾಗುತ್ತಾ? ಅಥವಾ ಮತ್ತೆ ಮುಂದುವರಿಯುತ್ತಾ? ಎಂಬ ಪ್ರಶ್ನೆ ಕಾಡುತ್ತಿದೆ. ತಿಂಗಳ ಹಿಂದೆ ವಿಶ್ವದ ಪಟ್ಟಿಯಲ್ಲಿ ಬಹಳ ಹಿಂದೆಯಿದ್ದ ಭಾರತ ನೋಡನೋಡುತ್ತಿದ್ದಂತೆಯೇ ಟಾಪ್ 10 ರ ಪಟ್ಟಿಯಲ್ಲಿ ಸೇರ್ಪಡೆಯಾಗಿದೆ.       ಚೀನಾ, ಆಮೇರಿಕಕ್ಕೆ ಪೈಪೋಟಿ ನೀಡುವಷ್ಟು ವೇಗದಲ್ಲಿ ಹೊಸ ಹೊಸ ಕೊರೋನಾ ಪ್ರಕರಣಗಳು ದಾಖಲಾಗುತ್ತಿದೆ. ಇದರಿಂದ ಹೆಚ್ಚಿನ ಆತಂಕ ಉಂಟಾಗಿದೆ. ಇನ್ನು ಮಾರ್ಚ್ 4ನೇ

ಮೇ 31ಕ್ಕೆ ಲಾಕ್ ಡೌನ್ ಅಂತ್ಯ ಡೌಟ್ ➤ ಜೂನ್ 15ರವರೆಗೂ ವಿಸ್ತರಣೆ ಸಾಧ್ಯತೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರ್ನಾಟಕ

ಕರ್ನಾಟಕಕ್ಕೆ ಕೊರೋನಾ ಅಘಾತ ➤ ಒಂದೇ ದಿನ 100 ಮಂದಿಗೆ ವೈರಾಸ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ26: ಕರ್ನಾಟಕದಲ್ಲಿ ಕೊವೀಡ್ 19 ಅರ್ಭಟ ಮುಂದುವರಿದಿದೆ. ಹೌದು, ಇಂದು ಒಂದೇ ದಿನ 100 ಮಂದಿಯಲ್ಲಿ ಕೊರೋನಾ ವೈರಾಸ್ ಪಾಸಿಟಿವ್ ದೃಢ ಪಟ್ಟಿದೆ. ಇದರಿಂದಾಗಿ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆಯೂ 2,282 ರ ಗಡಿ ದಾಟಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಬುಲೆಟಿನ್ ನಿಂದ ತಿಳಿದು ಬಂದಿದೆ. ಇನ್ನು ಚಿತ್ರದುರ್ಗವೊಂದರಲ್ಲೇ ಇಂದು ಒಂದೇ ದಿನ 20 ಮಂದಿಗೆ ಕೊರೋನಾ ವಕ್ಕರಿಸಿದೆ. ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ಹಲವೆಡೆ ಕೋವಿಡ್-19 ಪ್ರಕರಣಗಳು

ಕರ್ನಾಟಕಕ್ಕೆ ಕೊರೋನಾ ಅಘಾತ ➤ ಒಂದೇ ದಿನ 100 ಮಂದಿಗೆ ವೈರಾಸ್ Read More »

ಕರ್ನಾಟಕ

ಮಂಗನಿಗೆ ಕೊರೋನಾ ಲಸಿಕೆ ➤ ಕೊರೋನಾ ಲಸಿಕೆ ಪ್ರಯೋಗ ಯಶಸ್ವಿ

(ನ್ಯೂಸ್ ಕಡಬ) newskadaba.com ನ್ಯೂಯಾರ್ಕ್, ಮೇ26: ಇಡೀ ಮನುಕುಲಕ್ಕೆ ಮಾರಕವಾಗಿರುವ ಕೊರೋನಾ ವೈರಾಣು ಕೊವೀಡ್ -19 ತಡೆಗಟ್ಟವ ಸಲುವಾಗಿ ಲಸಿಕೆ ಕಂಡು ಹಿಡಿಯಲು ಸಮರೋಪಾದಿಯಲ್ಲಿ ವಿವಿಧ ಪ್ರಯತ್ನ ನಡೆಯುತ್ತಿದೆ. ಈ ಸಂಬಂಧ ಜಗತ್ತಿನೆಲ್ಲೆಡೆ ನೂರಾರೂ ಸಾವಿರಾರು ಸಂಶೋಧನೆ ಹಾಗೂ ವಿವಿಧ ರೀತಿಯಲ್ಲಿ ಅಧ್ಯಯನಗಳು ನಡೆಯುತ್ತಿದೆ.       ಈಗ ನ್ಯೂರ್ಯಾಕ್ ನಿಂದ ಬಂದ ಮಾಹಿತಿ ಪ್ರಕಾರ, ಕೊರೋನಾ ಲಸಿಕೆಯನ್ನ ಮಾನವರ ಮೇಲೆ ಪ್ರಯೋಗವನ್ನು ಈಗಾಗಲೇ ಆರಂಭಿಸಿದ್ದು, ಸುರಕ್ಷತೆಯ ದೃಷ್ಟಿಯಿಂದ ಕೊರೋನಾ ಲಸಿಕೆಯ ಮೊದಲ ಮಾದರಿಯನ್ನ ಮಂಗನ

ಮಂಗನಿಗೆ ಕೊರೋನಾ ಲಸಿಕೆ ➤ ಕೊರೋನಾ ಲಸಿಕೆ ಪ್ರಯೋಗ ಯಶಸ್ವಿ Read More »

ಅಂತರ್ರಾಷ್ಟ್ರೀಯ ನ್ಯೂಸ್

ಕೊರೋನಾ ಅಟ್ಟಹಾಸ ➤ಮಹಾರಾಷ್ಟ್ರದಲ್ಲಿ ಒಂದೇ ದಿನ 60 ಬಲಿ  

(ನ್ಯೂಸ್ ಕಡಬ) newskadaba.com  ಮುಂಬೈ, ಮೇ.26., ಮಾರಕ ಕೊರೋನಾ ವೈರಸ್ ಗೆ ಮಹಾರಾಷ್ಟ್ರ ತತ್ತರಿಸಿ ಹೋಗಿದ್ದು, ನಿನ್ನೆ ಒಂದೇ ದಿನ ಮಹಾರಾಷ್ಟ್ರದಲ್ಲಿ ಬರೊಬ್ಬರಿ 60 ಮಂದಿ ಕೊರೋನಾ ಬಲಿ ಪಡೆಯುವ ಮೂಲಕ ಹೊಸ ದಾಖಲೆ ನಿರ್ಮಾಣವಾಗಿದೆ. ದೇಶದಲ್ಲಿನ ಕೊರೋನಾ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯವೊಂದರಲ್ಲಿ ಒಂದೇ ದಿನ ಇಷ್ಟು ಪ್ರಮಾಣದ ಸಾವು ಸಂಭವಿಸಿದೆ. ನಿನ್ನೆ ದೇಶಾದ್ಯಂತ 146 ಮಂದಿ ಕೊರೋನಾ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ದೇಶದಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ  ಸಂಖ್ಯೆ 4,167ಕ್ಕೆ ಏರಿಕೆಯಾಗಿದೆ.

ಕೊರೋನಾ ಅಟ್ಟಹಾಸ ➤ಮಹಾರಾಷ್ಟ್ರದಲ್ಲಿ ಒಂದೇ ದಿನ 60 ಬಲಿ   Read More »

ಅಂತರ್ರಾಷ್ಟ್ರೀಯ ನ್ಯೂಸ್

ಉಡುಪಿಯಲ್ಲಿಂದು 3ಮಂದಿಗೆ ಕೊರೋನಾ ಪಾಸಿಟಿವ್ ➤ ಸೋಂಕಿತರ ಸಂಖ್ಯೆ 111ಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com ,ಉಡುಪಿ ಮೇ26: ರಾಜ್ಯದಲ್ಲಿ ಕೊರೋನ ವೈರಸ್ ತಾಂಡವಾಗುತ್ತಲೆ ಇದೆ. ಗ್ರೀನ್ ಝೋನ್ ನಲ್ಲಿ ಸೇಫ್ ಆಗಿದ್ದ ಕೃಷ್ಣನಗರಿಗೆ ಇದ್ದಕ್ಕಿದ್ದಂತೆ ಕೊರೋನಾ ಅಪ್ಪಳಿಸಿದ್ದು, ಉಡುಪಿ ಜಿಲ್ಲೆಯನ್ನು ಮಾತ್ರ ಕಳೆದ ದಿನಗಳಿಂದ ಬೆಂಬಿಡದೆ ಕಾಡುತ್ತಿದೆ.     ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೆ ಇದೆ. ಇಂದು(ಮಂಗಳವಾರ) ಮತ್ತೆ ಉಡುಪಿ ಜಿಲ್ಲೆಗೆ ವಕ್ಕರಿಸಿದ ಕೊರೋನಾ ವೈರಾಸ್, 3ಮಂದಿಯಲ್ಲಿ ಕೋವಿಡ್ -19 ಪಾಸಿಟಿವ್ ದೃಡ ಪಟ್ಟಿದೆ, ಉಡುಪಿ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 111ಕ್ಕೆರೀದೆ. ಇವರೆಲ್ಲರೂ

ಉಡುಪಿಯಲ್ಲಿಂದು 3ಮಂದಿಗೆ ಕೊರೋನಾ ಪಾಸಿಟಿವ್ ➤ ಸೋಂಕಿತರ ಸಂಖ್ಯೆ 111ಕ್ಕೆ ಏರಿಕೆ Read More »

ಕರಾವಳಿ

SSLC ಪರೀಕ್ಷೆ ರದ್ದು ಗೊಳಿಸಿ ➤ 15 ಸಂಘಟನೆಗಳಿಂದ ಪತ್ರಕ್ಕೆ ಸಹಿ

(ನ್ಯೂಸ್ ಕಡಬ) newskadaba.com ಬೆಂಗಳೂರು ಮೇ26: ರಾಜ್ಯದಲ್ಲಿ ಕೊರೋನಾ ಕೇಸ್ ಹೆಚ್ಚುತ್ತಿರುವ ಹಿನ್ನಲೆಯಲ್ಲಿ SSLC ಪರೀಕ್ಷೆ ನಡೆಸದಂತೆ ಕನ್ನಡ ಅಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಪ್ರೊ.ಜಿ. ಸಿದ್ದರಾಮಯ್ಯನವರು ಸೇರಿದಂತೆ ವಿವಿಧ ಗಣ್ಯರು ಸಿಎಂ ಬಿ.ಎಸ್ ಯಡಿಯೂರಪ್ಪನವರಿಗೆ ಮನವಿ ಮಾಡಿಕೊಂಡಿದ್ದಾರೆ.     ಸುಮಾರು 15 ಪ್ರಮುಖ ಸಂಘಟನೆಗಳ ಮುಖಂಡರ ಸಹಿ ಹೊಂದಿರುವ ಪತ್ರವೊಂದನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರಿಗೆ ಕಳುಹಿಸಲಾಗಿದ್ದು, ಇದರಲ್ಲಿ ಮುಖ್ಯವಾಗಿ SSLC ಪರೀಕ್ಷಾ ಕೇಂದ್ರಕ್ಕೆ ಮಕ್ಕಳನ್ನು ಹೇಗೆ ಕಳುಹಿಸುವುದು ಎಂಬ ಆತಂಕ ಪಾಲಕರಲ್ಲಿದೆ. ಇನ್ನು ಕೊರೋನಾ

SSLC ಪರೀಕ್ಷೆ ರದ್ದು ಗೊಳಿಸಿ ➤ 15 ಸಂಘಟನೆಗಳಿಂದ ಪತ್ರಕ್ಕೆ ಸಹಿ Read More »

ಕರ್ನಾಟಕ

ಕೊಡಗಿನಲ್ಲಿ ಹುಲಿ ದಾಳಿ ➤ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

(ನ್ಯೂಸ್ ಕಡಬ) newskadaba.com ಮಡಿಕೇರಿ, ಮೇ26: ಕೊಡಗಿನಲ್ಲಿ ಇತ್ತೀಚೆಗಷ್ಟೆ ಜಾನುವಾರುಗಳ ಮೇಲೆ ದಾಳಿ ನಡೆಸಿದ್ದ ಹುಲಿಯೊಂದನ್ನ ಸೆರೆಹಿಡಿದು ಸಖತ್ ಸುದ್ದಿಯಾಗಿತ್ತು. ಸ್ವಲ್ಪ ಮಟ್ಟಿಗೆ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದರು. ಆದ್ರೀಗಾ ಜಾನುವರುಗಳ ಮೇಲೆ ಮತ್ತೊಂದು ಹುಲಿ ದಾಳಿ ನಡೆಸಿದ ಪ್ರಕರಣ ಸುದ್ದಿಯಾಗಿದೆ.     ಕೊಡಗಿನ ಪೊನ್ನಂಪೇಟೆ ಸಮೀಪದ ಚಿಕ್ಕಮುಂಡೂರು ಗ್ರಾಮದ ನಿವೃತ್ತ ಪೋಸ್ಟ್ ಮಾಸ್ಟರ್ ಕಳ್ಳಿಚಂಡ ಜಗದೀಶ್ (ರಘು) ಆವರಿಗೆ ಸೇರಿದ ಹಸುವನ್ನು ಸಮೀಪದ ತೋಟಕ್ಕೆ ಕೊಂಡೊಯ್ಯುದ ಹುಲಿ ಹಸುವನ್ನ ಕೊಂದು ಹಾಕಿದೆ. ಎರಡು ದಿನದ ಹಿಂದೆಯೇ

ಕೊಡಗಿನಲ್ಲಿ ಹುಲಿ ದಾಳಿ ➤ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ Read More »

ಕರಾವಳಿ
Scroll to Top