Kadaba

ಮಣಿಪಾಲಕ್ಕೆ ಹೊಸ ಯಂತ್ರ ➤ಕೋವಿಡ್ ಪರೀಕ್ಷಾ ಸಾರ್ಮಥ್ಯ ಹೆಚ್ಚಳ

(ನ್ಯೂಸ್ ಕಡಬ) newskadaba.com ಉಡುಪಿ, ಮೇ26: ಕೋವಿಡ್ 19ಸೋಂಕಿತರ ಸಂಖ್ಯೆ ಉಡುಪಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಕೋವಿಡ್ ಶಂಕಿತರ ಗಂಟಲ ದ್ರವಸಂಗ್ರಹದ ಸಂಖ್ಯೆ ಏರಿಕೆಯಾಗುತ್ತಿರುವಾಗಲೇ , ಪರೀಕ್ಷ ವರದಿಗಳೂ ಅಷ್ಟೇ ಪ್ರಮಾಣದಲ್ಲಿ ಬಾಕಿಯಾಗುತ್ತಿದೆ. ಇನ್ನು ಇದರ ಪರಿಹಾರಕ್ಕೆ ಪ್ರಯತ್ನಗಳು ನಡೆಯುತ್ತಿದೆ.       ಇನ್ನು ಶಿವಮೊಗ್ಗದಲ್ಲಿ ಸರಕಾರಿ ಸ್ವಾಮ್ಯದಲ್ಲಿ ಎರಡು ಪ್ರಯೋಗಾಲಯಗಳಗ ಸ್ಥಾಪನೆಯಾಗುತ್ತಿದ್ದು, ಅವರು ಹೆಚ್ಚಿನ ಸಂಖ್ಯೆಯಲ್ಲಿ ಪ್ರಯೋಗ ನಡೆಸಿ ವರದಿ ಕಳುಹಿಸುವುದಾಗಿ ತಿಳಿಸಿದ್ದಾರೆ. ಮಣಿಪಾಲ ಆಸ್ಪತ್ರೆಯಲ್ಲಿ ಅದಷ್ಟು ಬೇಗ್ಲ ಸ್ವಯಂ ಚಾಲಿತ […]

ಮಣಿಪಾಲಕ್ಕೆ ಹೊಸ ಯಂತ್ರ ➤ಕೋವಿಡ್ ಪರೀಕ್ಷಾ ಸಾರ್ಮಥ್ಯ ಹೆಚ್ಚಳ Read More »

ಕರಾವಳಿ

ಜುಲೈನಲ್ಲಿ ಶಾಲೆಗಳನ್ನು ಆರಂಭಿಸಲು ಚಿಂತನೆ ➤ಕೇಂದ್ರ ಶಿಕ್ಷಣ ತಜ್ಞರ ಸಮಿತಿ ಶಿಫಾರಸ್ಸು

(ನ್ಯೂಸ್ ಕಡಬ) newskadaba.com ನವದೆಹಲಿ, ಮೇ26: ಲಾಕ್ ಡೌನ್ ಜಾರಿಯಲ್ಲಿದ್ದರೂ ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಈಗಾಗಲೆ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆ ಕಂಡಿದ್ದು, ವೈರಾಣು ಕೇಸುಗಳಿರುವ ಪಟ್ಟಿಯಲ್ಲಿ ಭಾರತ 10ನೇ ಸ್ಥಾನದಲ್ಲಿದೆ. ಇದರ ಎಫೆಕ್ಟ್ ಶಾಲಾ ಕಾಲೇಜುಗಳ ಮೇಲೂ ಬೀರಿದೆ.     ಮಾರ್ಚ್ 16ನೇ ತಾರೀಕಿನಿಂದಲೇ ದೇಶದಾದ್ಯಂತ ಎಲ್ಲಾ ಶಾಲಾ ಕಾಲೇಜುಗಳನ್ನ ಮುಚ್ಚಲಾಗಿದೆ. ಇದಕ್ಕೆ ಸಂಬಂಧ ಪಟ್ಟಂತೆ ದೇಶಾದ್ಯಂತ ಜುಲಾಯಿನಿಂದಲೇ ಶಾಲೆಗಳನ್ನು ಪುನರಾರಂಭ ಮಾಡುವಂತೆ ಪ್ರಧಾನಿ

ಜುಲೈನಲ್ಲಿ ಶಾಲೆಗಳನ್ನು ಆರಂಭಿಸಲು ಚಿಂತನೆ ➤ಕೇಂದ್ರ ಶಿಕ್ಷಣ ತಜ್ಞರ ಸಮಿತಿ ಶಿಫಾರಸ್ಸು Read More »

ರಾಷ್ಟ್ರೀಯ ನ್ಯೂಸ್

ಪುತ್ತೂರಿನ ಎಂಟು ಕೋರೊನಾ ವಾರಿಯರ್ಸ್ ಹೋಂಕ್ವಾರಂಟೈನ್ಗೆ

(ನ್ಯೂಸ್ ಕಡಬ) newskadaba.com ಕಡಬ, ಮೇ.26: ಪುತ್ತೂರು ನಗರ ಸಂಚಾರ, ಮಹಿಳಾ ಪೊಲೀಸ್‌ ಠಾಣೆಯ  ನಾಲ್ವರು ಸಿಬ್ಬಂದಿಗಳು ಜ್ವರದಿಂದಾಗಿ ಹೋಂಕ್ವಾರಂಟೈನ್‌ಗೆ  ತೆರಳಿದ್ದಾರೆ ಠಾಣಾ ವ್ಯಾಪ್ತಿಗೆ ಸಂಬಂಧಪಟ್ಟಂತೆ ಹೊರರಾಜ್ಯದಿಂದ ಬಂದು ವಸತಿ ನಿಲಯಗಳಲ್ಲಿ ಹೋಂಕ್ವಾರಂಟೈನ್‌ ಆಗಿರುವ ಹಾಗೂ ಮನೆಯಲ್ಲಿ ಹೋಂಕ್ವಾರಂಟೈನ್‌ನಲ್ಲಿರುವವರ ಮಾಹಿತಿ ಪಡೆಯುವ ಕಾರ್ಯ ನಡೆಸಿದ ಹಾಗೂ ಗುಂಡ್ಯ ಮತ್ತು ಸಂಪಾಜೆ ಸೇರಿದಂತೆ ಬೇರೆ ಬೇರೆ ಗಡಿ ಭಾಗದ ಚೆಕ್‌ಪೋಸ್ಟ್‌ನಲ್ಲಿ ಕಾರ್ಯನಿರ್ವಹಿಸಿದ್ದರು. ಪೊಲೀಸ್‌ ಸಿಬ್ಬಂದಿಗಳಿಗೆ ಇಲಾಖೆಯ ನಿರ್ದೇಶನದಂತೆ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದ್ದು, ಈ ನಡುವೆ ಕೆಲವರಿಗೆ ಗಂಟಲು ನೋವು,

ಪುತ್ತೂರಿನ ಎಂಟು ಕೋರೊನಾ ವಾರಿಯರ್ಸ್ ಹೋಂಕ್ವಾರಂಟೈನ್ಗೆ Read More »

ಕರಾವಳಿ

ಗಂಡಿಬಾಗಿಲು: ಶಾಲಾ ದುರಸ್ಥಿ ಕಾಮಗಾರಿಗೆ ರೂ. 3.50 ಲಕ್ಷ ಮಂಜೂರು

(ನ್ಯೂಸ್ ಕಡಬ) newskadaba.com ಕಡಬ, ಮೇ.25. ಕೊಯಿಲ ಗ್ರಾಮದ ಗಂಡಿಬಾಗಿಲು ಸರ್ಕಾರಿ ದ.ಕ.ಜಿ.ಪ. ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಕಾಮಗಾರಿಗೆ 3 ಲಕ್ಷದ 50 ಸಾವಿರ ರೂಪಾಯಿ ಮಂಜೂರು ಆಗಿದೆ ಎಂದು ನೆಲ್ಯಾಡಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಸದಸ್ಯ ಸರ್ವೋತ್ತಮ ಗೌಡ ತಿಳಿಸಿದ್ದಾರೆ. ಶಾಲೆಯ ಕಟ್ಟಡದ ಮಾಡು ಸಂಪೂರ್ಣವಾಗಿ ಹಳೆಯದಾಗಿ, ನಾದುರಸ್ಥಿಯಲ್ಲಿತ್ತು.ಮಳೆಗಾಲದಲ್ಲಿ ತೀರಾ ಅಪಾಯ ಕಾಡುವಂತಿತ್ತು, ಅದರ ಸಲುವಾಗಿ ದ.ಕ. ಜಿಲ್ಲಾ ಪಂಚಾಯಿತಿ ಮತ್ತು ಜಿಲ್ಲಾಧಿಕಾರಿ ಮಳೆಹಾನಿ ನಿಧಿಯಿಂದ ಕಟ್ಟಡದ ಮಾಡು ರಿಪೇರಿಗೆ 2 ಲಕ್ಷ ರೂಪಾಯಿ

ಗಂಡಿಬಾಗಿಲು: ಶಾಲಾ ದುರಸ್ಥಿ ಕಾಮಗಾರಿಗೆ ರೂ. 3.50 ಲಕ್ಷ ಮಂಜೂರು Read More »

ಕರಾವಳಿ

ಧಾರಾವಾಹಿ ಪ್ರೀಯರಿಗೆ ಗುಡ್ ನ್ಯೂಸ್ ➤ಇಂದಿನಿಂದ ಸೀರಿಯಲ್ ಶೂಟಿಂಗ್ ಪ್ರಾರಂಭ.

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ25 : ಮಹಾಮಾರಿ ಕೊರೋನಾ ವೈರಸ್ ಹಾವಳಿಯಿಂದಾಗಿ ಎಲ್ಲಾ ಕೆಲಸ ಕಾರ್ಯಗಳು ಸ್ಥಗಿತಗೊಂಡಿದ್ದವು. ಇದರನ್ವಯ ಧಾರಾವಾಹಿ ಪ್ರೀಯರ ನೆಚ್ಚಿನ ಧಾರಾವಾಹಿಗಳ ಮೇಲೆ ಕೊರೋನಾ ವೈರಸ್, ಲಾಕ್ ಡೌನ್ ಪರಿಣಾಮ ಬಿರಿತ್ತು. ಯಾವುದೇ ಕೆಲ್ಸ ಇದ್ರು ಪಕ್ಕಕ್ಕಿಟ್ಟು, ಸೀರಿಯಲ್ ನೋಡಲು ಮುಗಿ ಬಿಳುತ್ತಿದ್ದ ನಾರಿಮಣಿಯರಿಗೆ  ಕೊಂಚ ನಿರಾಸೆಯು ಆಗಿತ್ತು. ಆದ್ರೀಗಾ ಧಾರಾವಾಹಿ ಪ್ರೀಯರಿಗೆ ಒಂದು ಗುಡ್ ನ್ಯೂಸ್. ಹೌದು ಇಂದಿನಿಂದ ಸೀರಿಯಲ್ ಶೂಟಿಂಗ್ ಪ್ರಾರಂಭವಾಗುತ್ತಿದೆ.       ಸುಮಾರು ಎರಡು ತಿಂಗಳಿನಿಂದ

ಧಾರಾವಾಹಿ ಪ್ರೀಯರಿಗೆ ಗುಡ್ ನ್ಯೂಸ್ ➤ಇಂದಿನಿಂದ ಸೀರಿಯಲ್ ಶೂಟಿಂಗ್ ಪ್ರಾರಂಭ. Read More »

ಲೈಫ್‍ಸ್ಟೈಲ್

ಲಾಕ್‍ಡೌನ್ ಸಂಕಷ್ಠ ಎದುರಿಸುತ್ತಿರುವ 92 ಮಂದಿಗೆ ಈದ್ ಕಿಟ್ ವಿತರಣೆ

(ನ್ಯೂಸ್ ಕಡಬ) newskadaba.com ಕಡಬ, ಮೇ.25. ಹೆಲ್ಪ್‍ಲೈನ್ ಗ್ರೂಪ್ ಗಂಡಿಬಾಗಿಲು ವತಿಯಿಂದ ಕೊರೊನ ಜಾಗೃತಿ ಹಿನ್ನೆಲೆಯ ಲಾಕ್‍ಡೌನ್ ಸಲುವಾಗಿ ತೀರಾ ಸಂಕಷ್ಠ ಎದುರಿಸುತ್ತಿರುವ ಜಮಾಅತ್ ವ್ಯಾಪ್ತಿಯ 92 ಮಂದಿಗೆ ವಿದೇಶ ಮತ್ತು ಸ್ಥಳೀಯ ದಾನಿಗಳ ಸಹಕಾರದೊಂದಿಗೆ ಈದ್ ಕಿಟ್ ವಿತರಣೆ ಮಾಡಲಾಯಿತು.  ಗಂಡಿಬಾಗಿಲು ಕುತುಬಿಯಾ ಜುಮಾ ಮಸೀದಿ ಖತೀಬ್ ಹಾದಿ ಅನಸ್ ತಂಙಳ್ ದುವಾಃ ನೆರವೇರಿಸಿ ಕಿಟ್ ವಿತರಣೆಗೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಹಿಮಾಯತುಲ್ ಇಸ್ಲಾಂ ಕಮಿಟಿ ಕಾರ್ಯದರ್ಶಿ ಮಹಮ್ಮದ್ ರಫೀಕ್, ಯಂಗ್‍ಮೆನ್ಸ್ ಅಧ್ಯಕ್ಷ ಅಬ್ದುಲ್ ಲತೀಫ್,

ಲಾಕ್‍ಡೌನ್ ಸಂಕಷ್ಠ ಎದುರಿಸುತ್ತಿರುವ 92 ಮಂದಿಗೆ ಈದ್ ಕಿಟ್ ವಿತರಣೆ Read More »

ಕರಾವಳಿ

ಕೊರೊನಾಗೆ ತತ್ತರಿಸಿದ ಕೃಷ್ಣನಗರಿ: ಉಡುಪಿಯಲ್ಲಿ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 93 ಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com ಕಡಬ, ಮೇ.25.  :  ಉಡುಪಿ ಜಿಲ್ಲೆಯಲ್ಲಿ ಸೋಮವಾರ 16 ಕೊರೊನಾ ಪ್ರಕರಣ ದಾಖಲಾಗಿದ್ದು, 16 ಪ್ರಕರಣಗಳ ಪೈಕಿ 14 ಹೊರರಾಜ್ಯದ ಸಂಪರ್ಕ ಹಾಗೂ ಇಬ್ಬರಿಗೆ ಹೊರ ದೇಶದ ಸಂಪರ್ಕದಿಂದ ಸೋಂಕು ಹರಡಿದೆ.   ಮಹಾರಾಷ್ಟ್ರ ರಾಜ್ಯದಿಂದ ಬಂದ 8 ಮಕ್ಕಳು, 4 ಮಹಿಳೆಯರಲ್ಲಿ ಹಾಗೂ  2 ಮಂದಿ ಗಂಡಸರಲ್ಲಿ ಸೋಂಕು ದೃಢವಾಗಿದೆ. ಇನ್ನು ದುಬೈನಿಂದ ಹಿಂತಿರುಗಿದ ಇಬ್ಬರು ಮಹಿಳೆಯಲ್ಲಿ ಸೋಂಕು ದೃಢಪಟ್ಟಿದೆ. ಇಂದಿನ ಪ್ರಕರಣ ಸೇರಿ ಉಡುಪಿ ಜಿಲ್ಲೆಯಲ್ಲಿ ಓಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 93 ಕ್ಕೆ

ಕೊರೊನಾಗೆ ತತ್ತರಿಸಿದ ಕೃಷ್ಣನಗರಿ: ಉಡುಪಿಯಲ್ಲಿ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 93 ಕ್ಕೆ ಏರಿಕೆ Read More »

ಕರಾವಳಿ

ಕರ್ನಾಟಕದಲ್ಲಿ ಸಂಡೇ ಲಾಕ್ ಡೌನ್ ರಿಲೀಫ್ ➤ ಮತ್ತೆ ಸಹಜ ಸ್ಥಿತಿಯತ್ತ ಜನ ಜೀವನ

(ನ್ಯೂಸ್ ಕಡಬ) newskadaba.com ಬೆಂಗಳೂರು: ಸಿಎಂ ಬಿ.ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಜಾರಿಗೊಳಿಸಿದ್ದ 36 ಗಂಟೆ ಕಫ್ರ್ಯೂ ಮಾದರಿ ಸಂಡೇ ಲಾಕ್ ಡೌನ್ ಮುಕ್ತಾಯವಾಗಿದೆ. ಶನಿವಾರ ಸಂಜೆ 7 ಗಂಟೆಯಿಂದ ಇಂದು ಬೆಳಗ್ಗೆ 7 ಗಂಟೆಯ ವರಗೂ ಕಫ್ರ್ಯೂ ಮಾದರಿ ಸಂಡೇ ಲಾಕ್ ಡೌನ್ ಜಾರಿಗೊಳಿಸಲಾಗಿತ್ತು.   ಇಂದು ಬೆಳಗ್ಗೆ 7 ಗಂಟೆಯ ವೇಳೆಗೆ ಲಾಕ್ ಡೌನ್ ಮುಕ್ತಾಯಗೊಂಡಿದೆ. ಎಂದಿನಂತೆಯೇ ಇಂದಿನಿಂದ ಸಹಜ ಸ್ಥಿತಿಯತ್ತ ಜನ ಜೀವನ ಮರಳಿದೆ. ಇನ್ನು ಇಂದಿನಿಂದ ಮುಂದಿನ ಶನಿವಾರದ

ಕರ್ನಾಟಕದಲ್ಲಿ ಸಂಡೇ ಲಾಕ್ ಡೌನ್ ರಿಲೀಫ್ ➤ ಮತ್ತೆ ಸಹಜ ಸ್ಥಿತಿಯತ್ತ ಜನ ಜೀವನ Read More »

ಕರ್ನಾಟಕ

ಭಾರತಕ್ಕೆ ಕೊರೋನಾ ಕಂಟಕ ➤ ಒಂದೇ ದಿನ 6977 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ

(ನ್ಯೂಸ್ ಕಡಬ) newskadaba.com ದೆಹಲಿ. ಮೇ.25, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯು ಏರಿಕೆ ಕಂಡಿದ್ದು, ಇದರನ್ವಯ ಸತತ 3ನೇ ದಿನ ಕೂಡ ಭಾರತದಲ್ಲಿ 6000ಕ್ಕೂ ಅಧಿಕ ಮಂದಿಯಲ್ಲಿ ಕೊರೋನಾ ಕೇಸ್ ಪತ್ತೆಯಾಗಿದೆ. ಇಂದು (ಸೋಮವಾರ) ದಾಖಲೆಯ 6,977 ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಒಟ್ಟು ಕೊರೋನಾ ಸೋಂಕಿತರ ಸಂಖ್ಯೆ 1,38,845ಕ್ಕೆ ಏರಿಕೆಯಾಗಿದೆ. ಇದರ ಜೊತೆಗೆ, 24 ಗಂಟೆಯಲ್ಲಿ ಕೊರೋನಾ ವೈರಸ್ 154 ಮಂದಿಯನ್ನು ಬಲಿ ಪಡೆದುಕೊಂಡಿದ್ದು, ಇದರಿಂದ ಸಾವಿನ ಸಂಖ್ಯೆ 4021ಕ್ಕೆ ಏರಿಕೆಯಾಗಿದೆ. ಒಂದೇ ದಿನ

ಭಾರತಕ್ಕೆ ಕೊರೋನಾ ಕಂಟಕ ➤ ಒಂದೇ ದಿನ 6977 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ಕೊರೋನಾ ತಡೆಗಟ್ಟಲು ವೈದ್ಯರ ಸಲಹೆಯೇನು..? ಉತ್ತರ ‘ನ್ಯೂಸ್ ಕಡಬ’ದ ಗ್ರೌಂಡ್ ರಿಪೋರ್ಟ್ ನಲ್ಲಿ

➤➤ ವೀಡಿಯೋ | Video ಲಾಕ್ ಡೌನ್ ನಿಂದಾಗಿ ಕಡಬದ ಈಗಿನ ಪರಿಸ್ಥಿತಿ ಹೇಗಿದೆ..? ➤ ಕೊರೋನಾ ತಡೆಗಟ್ಟಲು ವೈದ್ಯರ ಸಲಹೆಯೇನು..? ➤ ನೂಕುನುಗ್ಗಲು ತಡೆಯಲು ವ್ಯಾಪಾರಸ್ಥರು ಮಾಡಿದ್ದೇನು..? ➤ ಪೊಲೀಸರು ಪರಿಸ್ಥಿತಿಯನ್ನು ನಿಭಾಯಿಸಿದ್ದು ಹೇಗೆ..? ಎಲ್ಲದಕ್ಕೂ ಉತ್ತರ ‘ನ್ಯೂಸ್ ಕಡಬ’ದ ಗ್ರೌಂಡ್ ರಿಪೋರ್ಟ್ ನಲ್ಲಿ

ಕೊರೋನಾ ತಡೆಗಟ್ಟಲು ವೈದ್ಯರ ಸಲಹೆಯೇನು..? ಉತ್ತರ ‘ನ್ಯೂಸ್ ಕಡಬ’ದ ಗ್ರೌಂಡ್ ರಿಪೋರ್ಟ್ ನಲ್ಲಿ Read More »

ಬ್ರೇಕಿಂಗ್ ನ್ಯೂಸ್, ವಿಶೇಷ ಲೇಖನಗಳು
Scroll to Top