Kadaba

ಕುಂತೂರು: ಮಾರ್ ಇವಾನಿಯೋಸ್ ಕಾಲೇಜಿನಲ್ಲಿ ಪ್ರೆಶರ್ಸ್ ಡೇ

(ನ್ಯೂಸ್ ಕಡಬ) newskadaba.com, ಕಡಬ. ನ.05. ಇಲ್ಲಿನ ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಲ್ಲಿ 2019-20 ನೇ ಸಾಲಿನ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿ ಶಿಕ್ಷಕರನ್ನು ಸ್ವಾಗತಿಸುವ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಹಿರಿಯ ವಿದ್ಯಾರ್ಥಿ ಶಕ್ಷಕರು ಬಹಳ ವೈಶಿಷ್ಟ್ಯ ಪೂರ್ಣವಾಗಿ ನೂತನ ವಿದ್ಯಾರ್ಥಿಗಳನ್ನು ಸ್ವಾಗತಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಸಂಚಾಲಕರಾದ ವಂ|ಫಾ|ಡಾ| ಎಲ್ದೋ ಪುತ್ತನ್ ಕಂಡತ್ತಿಲ್ ವಿದ್ಯಾರ್ಥಿ ಶಿಕ್ಷಕರ ಸರ್ವತೋಮುಖ ಅಭಿವೃದ್ಧಿಗೆ ಸಹಾಯಕವಾಗುವ ಅಂಶಗಳ ಬಗ್ಗೆ ಮಾತನಾಡಿದರು. ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಶ್ರೀಮತಿ ಉಷಾ ಎಂ. ಎಲ್, ಕಾರ್ಯಕ್ರಮದ […]

ಕುಂತೂರು: ಮಾರ್ ಇವಾನಿಯೋಸ್ ಕಾಲೇಜಿನಲ್ಲಿ ಪ್ರೆಶರ್ಸ್ ಡೇ Read More »

ಕರಾವಳಿ

ಬಸ್ಸುಗಳೆರಡು ಡಿಕ್ಕಿ ಆಶ್ಚರ್ಯಗೊಂಡ ಪ್ರಯಾಣಿಕರು

(ನ್ಯೂಸ್ ಕಡಬ) newskadaba.com ಕಡಬ, ನ.5    ಕೆಎಸ್‌ಆರ್‌ಟಿಸಿ ಬಸ್ಸು ತಂಗುದಾಣದಲ್ಲಿ ಏಕಾಏಕಿ 2 ಕೆಎಸ್‌ಆರ್‌ಟಿಸಿ ಬಸ್ಸುಗಳ ಡಿಕ್ಕಿಯಿಂದ ಡಮಾರ್ ಎಂಬ ಶಬ್ಧಕ್ಕೆ ಪೇಟೆಯಾದ್ಯಂತ ಸಾರ್ವಜನಿಕರು ಓಡಿ ಬಂದು ಅಚ್ಚರಿಪಟ್ಟ ಘಟನೆ ನ.4ರಂದು ಕಡಬ ಬಸ್ಸು ತಂಗುದಾಣದಲ್ಲಿ ನಡೆಯಿತು. ಕಡಬ -ಉಪ್ಪಿನಂಗಡಿ ಕೆಎಸ್‌ಆರ್‌ಟಿಸಿ ಬಸ್ಸು ಸ್ಯಾಂಡಿನಲ್ಲಿ ನಿಂತಿದ್ದು ಏಕಾಏಕಿ ಮಂಗಳೂರು ಎಕ್ಸ್ ಪ್ರೆಸ್ ಬಸ್ಸ್ ಹಿಂದಿನಿಂದ ಡಿಕ್ಕಿಯಾಗಿ ಭಯಾನಕ ಶಬ್ಧ ಕೇಳಿಸಿದ್ದರೂ ಯಾವುದೇ ಅಪಾಯವಿಲ್ಲದೆ ಪ್ರಯಾಣಿಕರು ಪಾರಾಗುವುದರೊಂದಿಗೆ ದೊಡ್ಡ ಪ್ರಮಾಣದ ಅಪಾಯವೊಂದು ತಪ್ಪಿದಂತಾಗಿದೆ. ಸ್ಥಳದಲ್ಲಿದ್ದ ಕಡಬ ಪೋಲೀಸ್ ಠಾಣೆಯ

ಬಸ್ಸುಗಳೆರಡು ಡಿಕ್ಕಿ ಆಶ್ಚರ್ಯಗೊಂಡ ಪ್ರಯಾಣಿಕರು Read More »

ಕರಾವಳಿ

ಹೊಸ ತುಳು ಸಿನಿಮಾ “ಜಬರದಸ್ತ್ ಶಂಕರ” ಬಿಡುಗಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ.4  ತುಳು ಚಿತ್ರರಂಗ ಬಹುನಿರೀಕ್ಷೆಯಿಂದ ಕಾಯುತ್ತಿರುವ “ಜಬರದಸ್ತ್ ಶಂಕರ” ಹೊಸ ತುಳು ಸಿನಿಮಾ ನವೆಂಬರ್ 8 ರಂದು ಬಿಡುಗಡೆಯಾಗಲಿದೆ. ಪ್ರೇಕ್ಷಕರಲ್ಲಿ ಕುತೂಹಲ ಕೆರಳಿಸಿರುವ “ಜಬರದಸ್ತ್ ಶಂಕರ” ತುಳು ಸಿನಿಮಾ ದಿನಾಂಕವನ್ನು ಚಿತ್ರದ ನಿರ್ದೇಶಕರಾಗಿರುವ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ಅವರು ಪ್ರಕಟಿಸಿದ್ದಾರೆ. ಜಲನಿಧಿ ಫಿಲ್ಸ್ ಬ್ಯಾನರಿನಲ್ಲಿ ಇದೇ ಮೊದಲ ಬಾರಿಗೆ ಅನಿಲ್ ಕುಮಾರ್ ಮತ್ತು ಲೊಕೇಶ್ ಕೋಟ್ಯಾನ್ ಚಿತ್ರ ನಿರ್ಮಾಪಕರಾಗುತ್ತಿದ್ದು, ಸಂಗೀತ  ನಿರ್ದೇಶಕ ಕದ್ರಿ ಮಣಿಕಾಂತ್ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ತುಳು

ಹೊಸ ತುಳು ಸಿನಿಮಾ “ಜಬರದಸ್ತ್ ಶಂಕರ” ಬಿಡುಗಡೆ Read More »

ಕರಾವಳಿ

ಮಾನವೀಯತೆ ಮೆರೆದ ಪೊಲೀಸ್ ಕಾನ್‌ಸ್ಟೇಬಲ್

(ನ್ಯೂಸ್ ಕಡಬ) newskadaba.com ಕಡಬ, ನ.4  ತನ್ನ ಮದುವೆ ದಿನ ಬಡವನ ಮನೆ ನಿರ್ಮಾಣಕ್ಕೆ ಸಹಾಯಧನ ವಿತರಿಸಿ ಪೊಲೀಸ್ ಕಾನ್‌ಸ್ಟೇಬಲ್ ಓರ್ವರು ಮಾನವೀಯತೆ ಮೆರೆದಿದ್ದಾರೆ. ಪುತ್ತೂರು ಸಂಚಾರಿ ಠಾಣೆಯಲ್ಲಿ ಕಾನ್‌ಸ್ಟೇಬಲ್ ಆಗಿರುವ ರಾಮಕುಂಜ ಗ್ರಾಮದ ರಾಮಕುಂಜ ನಿವಾಸಿ ಚೆನ್ನಪ್ಪ ಮೂಲ್ಯರ ಪುತ್ರ ರೋಹಿತ್ ಮತ್ತು ಅಮಿತಾ ಅವರ ಮದುವೆ ಸಮಾರಂಭ ಉಪ್ಪಿನಂಗಡಿ ಶಕ್ತಿ ಸಭಾಭವನದಲ್ಲಿ ಭಾನುವಾರ ನಡೆದಿತ್ತು. ಈ ಸಮಾರಂಭದಲ್ಲಿ ದಂಪತಿಗಳು ಮದುವೆ ಮಂಟಪದಲ್ಲಿ ಕಡಬ ತಾಲೂಕು ಕೇನ್ಯ ಗ್ರಾಮದ ಕಣ್ಣು ಕಾಣಿಸಿದ ತೀರಾ ಬಡತನದಲ್ಲಿರುವ ಲಿಂಗು

ಮಾನವೀಯತೆ ಮೆರೆದ ಪೊಲೀಸ್ ಕಾನ್‌ಸ್ಟೇಬಲ್ Read More »

ಕರಾವಳಿ

ಮಾದಕ ವ್ಯಸನದ ವಿರುದ್ಧ ಜನ ಸಂಚಲನ ➤ಗೋಳಿತ್ತಡಿಯ ಎಸ್.ಕೆ.ಎಸ್.ಎಸ್.ಎಫ್ ವತಿಯಿಂದ

(ನ್ಯೂಸ್ ಕಡಬ) newskadaba.com ರಾಮಕುಂಜ, ನ.2   ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಮಾದಕ ವ್ಯಸನದ ವಿರುದ್ಧ ಜನ ಸಂಚಲನ ಕಾರ್ಯಕ್ರಮವು ಆರೋಗ್ಯ ಕರ್ನಾಟಕ ಯುವ ಜನ ಜಾಗೃತಿ ಎಸ್.ಕೆ.ಎಸ್.ಎಸ್.ಎಫ್ ಆತೂರು ಕ್ಲಸ್ಟರ್ ವತಿಯಿಂದ ಶುಕ್ರವಾರ ಸಂಜೆ ರಾಮಕುಂಜ ಗ್ರಾಮದ ಗೋಳಿತ್ತಡಿಯಲ್ಲಿ ನಡೆಯಿತು. ಮುಅಲ್ಲಿಮೀನ್ ಆತೂರು ವಲಯದ ಅಧ್ಯಕ್ಷ ಸಯ್ಯಿದ್ ಅನಸ್ ತಂಙಳ್ ಗಂಡಿಬಾಗಿಲು ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕನ್ನಡದ ಆಚರಣೆ ನವೆಂಬರ್ ಒಂದಕ್ಕೆ ಮಾತ್ರ ಸೀಮಿತವಾಗದೆ ನಿತ್ಯ ನಿರಂತರ ಹಬ್ಬವಾಗಬೇಕು, ಇಂದು ಕನ್ನಡದ ಬಳಕೆ ಎಲ್ಲಾ ಕ್ಷೇತ್ರದಲ್ಲೂ

ಮಾದಕ ವ್ಯಸನದ ವಿರುದ್ಧ ಜನ ಸಂಚಲನ ➤ಗೋಳಿತ್ತಡಿಯ ಎಸ್.ಕೆ.ಎಸ್.ಎಸ್.ಎಫ್ ವತಿಯಿಂದ Read More »

ಕರಾವಳಿ

ಬಿಸಿಯೂಟ ಮೆನು ಬದಲಾವಣೆಯ ಆದೇಶವನ್ನು ಮರುಪರಿಶೀಲಿಸುವಂತೆ ಮನವಿ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ,  ನ.1  ಸರಕಾರಿ ಶಾಲೆಗಳಲ್ಲಿನ ಬಿಸಿಯೂಟ ಮೆನು ಬದಲಾವಣೆಯ ಆದೇಶವನ್ನು ಮರುಪರಿಶೀಲಿಸುವಂತೆ ನೂಜಿಬಾಳ್ತಿಲ ತೆಗ್‍ರ್ ತುಳುಕೂಟ ಸಂಚಾಲಕ ಉಮೇಶ್ ಸಾಯಿರಾಮ್ ಅವರು ರಾಜ್ಯ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಅವರಿಗೆ ಮನವಿ ಮಾಡಿದ್ದಾರೆ. ಸರಕಾರವು ನ.1 ರಿಂದ ಸರಕಾರಿ ಶಾಲೆಗಳ ಬಿಸಿಯೂಟದ ಮೆನು ಬದಲಾವಣೆಗೆ ಆದೇಶಿಸಿದ್ದು, ಈ ಆದೇಶವು ಇಡೀ ರಾಜ್ಯಕ್ಕೆ ಒಂದೇ ರೀತಿಯ ಆಹಾರ ಪದ್ಧತಿಯನ್ನು ಸೂಚಿಸುತ್ತದೆ. ಆದರೆ ಈ ಆಹಾರ ಪದ್ಧತಿಯು ಕೇವಲ ಕೆಲವೇ ಜಿಲ್ಲೆಗಳಿಗೆ ಅನ್ವಯವಾಗುತ್ತಿದೆ. ಈ ಆಹಾರ

ಬಿಸಿಯೂಟ ಮೆನು ಬದಲಾವಣೆಯ ಆದೇಶವನ್ನು ಮರುಪರಿಶೀಲಿಸುವಂತೆ ಮನವಿ Read More »

ಕರಾವಳಿ

ರಾಷ್ಟ್ರೀಯ ಐಕ್ಯತಾ ದಿನ ಅಕ್ಟೋಬರ್ -31

(ನ್ಯೂಸ್ ಕಡಬ) newskadaba.com  ಅ.31  ಪ್ರತಿ ವರ್ಷ ಅಕ್ಟೋಬರ್ 31 ರಂದು ರಾಷ್ಟ್ರೀಯ ಏಕತಾ ದಿವಸ್ ಅಥವಾ ರಾಷ್ಟ್ರೀಯ ಐಕ್ಯತಾ ದಿನ ಎಂದು ಆಚರಿಸಲಾಗುತ್ತದೆ. ಅಖಂಡ ಭಾರತದ ಒಗ್ಗೂಡುವಿಕೆಗೆ ಕಾರಣೀಭೂತರಾದ ಭಾರತದ ಸ್ವಾತಂತ್ರ್ಯ ಇತಿಹಾಸದ ಉಕ್ಕಿನ ಮನುಷ್ಯ ಶ್ರೀ ಸರ್ದಾರ್ ವಲ್ಲಭ ಬಾಯ್ ಪಟೇಲ್ ಅವರ ಜನ್ಮ ಶತಾಬ್ದಿಯ ನೆನಪಿಗಾಗಿ ಈ ಆಚರಣೆಯನ್ನು 2014 ರಲ್ಲಿ ಭಾರತ ಸರಕಾರ ಆರಂಭಿಸಿತ್ತು. ಬ್ರಿಟಿಷರನ್ನು ಭಾರತದಿಂದ ಒಡ್ಡೋಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ನಾಯಕರ ಸಾಲಿನಲ್ಲಿ ಅಗ್ರಪಂಕ್ತಿಯಲ್ಲಿ ಎದ್ದುಕಾಣುವ ಹೆಸರೇ ಸರ್ದಾರ್

ರಾಷ್ಟ್ರೀಯ ಐಕ್ಯತಾ ದಿನ ಅಕ್ಟೋಬರ್ -31 Read More »

ವಿಶೇಷ ಲೇಖನಗಳು

ಕನ್ನಡವು ರೈಲ್ವೆ ಮಂಡಳಿಯ ಪ್ರಾದೇಶಿಕ ಭಾಷೆಯಾಗಿ ಜಾರಿಗೆ ತರಲು ಕ್ರಮ ➤ರೈಲ್ವೆ ರಾಜ್ಯ ಸಚಿವ ಸುರೇಶ ಅಂಗಡಿ

(ನ್ಯೂಸ್ ಕಡಬ) newskadaba.com ಬೆಳಗಾವಿ, ಅ.29  ರಾಜ್ಯ ಭಾಷೆಯಾದ ಕನ್ನಡವನ್ನು ರೈಲ್ವೆ ಮಂಡಳಿಯ ಆಡಳಿತ ವ್ಯವಸ್ಥೆಯಲ್ಲಿ ಪ್ರಾದೇಶಿಕ ಭಾಷೆಯಾಗಿ ಜಾರಿಗೆ ತರಲಾಗುವುದು ಎಂದು ರೈಲ್ವೆ ರಾಜ್ಯ ಸಚಿವ ಸುರೇಶ ಅಂಗಡಿ ಅವರು ಹೇಳಿದರು. ಮುಂದಿನ ದಿನಗಳಲ್ಲಿ ಕನ್ನಡ ಭಾಷೆಯನ್ನು ಬಲ್ಲ ಅಧಿಕಾರಿಗಳನ್ನೇ ರಾಜ್ಯದಲ್ಲಿ ನೇಮಕ ಮಾಡಲಾಗುವುದು. ಇದಕ್ಕೆ ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಸಚಿವ ಸುರೇಶ ಅಂಗಡಿ ತಿಳಿಸಿದರು. ರಾಜ್ಯದ ಎಲ್ಲ ರೈಲು ನಿಲ್ದಾಣಗಳಲ್ಲಿ ಈಗಾಗಲೇ ಕನ್ನಡದಲ್ಲೇ ಮಾಹಿತಿ ನೀಡಲಾಗುತ್ತಿದೆ. ದೇಶದಲ್ಲಿರುವ ರೈಲು ನಿಲ್ದಾಣಗಳಿಗೆ ವಿದೇಶಿ ಜನರು

ಕನ್ನಡವು ರೈಲ್ವೆ ಮಂಡಳಿಯ ಪ್ರಾದೇಶಿಕ ಭಾಷೆಯಾಗಿ ಜಾರಿಗೆ ತರಲು ಕ್ರಮ ➤ರೈಲ್ವೆ ರಾಜ್ಯ ಸಚಿವ ಸುರೇಶ ಅಂಗಡಿ Read More »

ಕರ್ನಾಟಕ

ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ಎಸ್.ಎ. ಬೊಬ್ಡೆ ನೇಮಕ ➤ಪ್ರಮಾಣವಚನ ಸ್ವೀಕಾರ ನ.18ಕ್ಕೆ

(ನ್ಯೂಸ್ ಕಡಬ) newskadaba.com  ನವದೆಹಲಿ, ಅ.29  ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸುಪ್ರಿಂಕೋರ್ಟ್ ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಶರಾದ್ ಅರವಿಂದ್ ಬೊಬ್ಡೆ ಅವರನ್ನು ಮಂಗಳವಾರದಂದು ಅಧಿಕೃತವಾಗಿ ನೇಮಕ ಮಾಡಿದ್ದಾರೆ. ಈಗಿನ ಮುಖ್ಯ ನ್ಯಾಯಮೂರ್ತಿಯಾಗಿರುವ ರಂಜನ್ ಗೊಗೊಯ್ ಅವರು ನವೆಂಬರ್ 17ರಂದು ನಿವೃತ್ತಿಯಾಗಲಿದ್ದು, ನ.18ಕ್ಕೆ ಮುಂದಿನ ಸಿಜೆಐ ಆಗಿ ಎಸ್.ಎ.ಬೊಬ್ಡೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನ್ಯಾಯಮೂರ್ತಿ ಬೊಬ್ಡೆ ಅವರು 47ನೇ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕರಿಸಲಿದ್ದು, ಏಪ್ರಿಲ್ 23, 2021ಕ್ಕೆ ನಿವೃತ್ತಿ ಹೊಂದಲಿರುವ ಇವರು ಒಟ್ಟು 18

ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ಎಸ್.ಎ. ಬೊಬ್ಡೆ ನೇಮಕ ➤ಪ್ರಮಾಣವಚನ ಸ್ವೀಕಾರ ನ.18ಕ್ಕೆ Read More »

ರಾಷ್ಟ್ರೀಯ ನ್ಯೂಸ್

ಸ್ಟ್ರೋಕ್ (ಪಾಶ್ರ್ವವಾಯು)

(ನ್ಯೂಸ್ ಕಡಬ) newskadaba.com  ಅ.29  ಜಗತ್ತಿನಲ್ಲಿ ಅಂಗವೈಕಲ್ಯಕ್ಕೆ ಕಾರಣವಾಗಿರುವ ಎರಡನೇ ಅತೀ ದೊಡ್ಡ ಕಾರಣ ಎಂದರೆ ಮೆದುಳಿಗೆ ಸಂಬಂಧಪಟ್ಟ ಸ್ಟ್ರೋಕ್ ಅಥವಾ ಮೆದುಳಿನ ಆಘಾತ. ಪ್ರತಿ ವರ್ಷ 15 ಮಿಲಿಯನ್ ಮಂದಿ ಈ ಸ್ಟ್ರೋಕ್ ಖಾಯಿಲೆಗೆ ತುತ್ತಾಗುತ್ತಾರೆ ಇದರ ಮೂರನೇ ಒಂದಂಶದಷ್ಟು ಜನ ಸತ್ತರೆ ಇನ್ನುಳಿದ ಮೂರನೇ ಒಂದಂಶದಷ್ಟು ಜನ ಶಾಶ್ವತವಾಗಿ ಅಂಗ ವೈಕಲ್ಯಕ್ಕೆ ತುತ್ತಾಗುತ್ತಾರೆ. ಉಳಿದ ಮೂರನೇ ಒಂದಂಶದಷ್ಟು ಜನರಿಗೆ ಮಾತ್ರ ಸೂಕ್ತ ಚಿಕಿತ್ಸೆ ದೊರಕಿ ಮೊದಲಿನಂತಾಗುವ ಸಾಧ್ಯತೆ ಇರುತ್ತದೆ. ಯಾವುದೇ ವಯಸ್ಸಿನಲ್ಲಿ ಈ ಖಾಯಿಲೆ

ಸ್ಟ್ರೋಕ್ (ಪಾಶ್ರ್ವವಾಯು) Read More »

ವಿಶೇಷ ಲೇಖನಗಳು
Scroll to Top