Kadaba

ಪುತ್ತೂರಿನಲ್ಲಿ “ ಪೊಲೀಸರ ಕುಟುಂಬ ಸಮ್ಮಿಲನ ” ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಪುತ್ತೂರು , ಅ.28. ಪುತ್ತೂರು ನಗರದ “ ಪೊಲೀಸರ ಕುಟುಂಬ ಸಮ್ಮಿಲನ ” ಕಾರ್ಯಕ್ರಮವು ಬ್ರಹ್ಮಶ್ರೀ ನಾರಾಯಣಗುರು ಸಭಾಂಗಣ, ಪುತ್ತೂರು ಇಲ್ಲಿ ಶನಿವಾರದಂದು ನಡೆದಿದೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರಿಗಾಗಿ ಹಮ್ಮಿಕೊಂಡಿರುವ “ ಜಿಲ್ಲಾ ಪೊಲೀಸರ ಕುಟುಂಬ ಸಮ್ಮಿಲನ “ ಎಂಬ   ಕಾರ್ಯಕ್ರಮದ ಎರಡನೆ ಹಂತವಾಗಿ ಪುತ್ತೂರು ನಗರ ಠಾಣೆ, ಪುತ್ತೂರು ಪೊಲೀಸ್ ಉಪವಿಭಾಗ ಕಛೇರಿ, ಸಂಚಾರ ಪೊಲೀಸ್ ಠಾಣೆ ಮತ್ತು ಮಹಿಳಾ ಪೊಲೀಸ್ ಠಾಣೆ ಪುತ್ತೂರು ಇಲ್ಲಿನ ಅಧಿಕಾರಿಗಳು, ಸಿಬ್ಬಂದಿಗಳು ಮತ್ತು […]

ಪುತ್ತೂರಿನಲ್ಲಿ “ ಪೊಲೀಸರ ಕುಟುಂಬ ಸಮ್ಮಿಲನ ” ಕಾರ್ಯಕ್ರಮ Read More »

ಕರಾವಳಿ

ಪಾದಚಾರಿಗೆ ಬೈಕ್ ಡಿಕ್ಕಿ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಅ.28.  ರಸ್ತೆಯನ್ನು ದಾಟಲು ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದಾಗ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದು ಕುಮಾರಿ ಶ್ರಾವ್ಯನಿಗೆ ಗಾಯಗೊಂಡ ಘಟನೆ ಉಜಿರೆ ಪೇಟೆಯಲ್ಲಿ ಶನಿವಾರದಂದು ನಡೆದಿದೆ. ಎಂ ಜಿ ಬಾಸ್ಕರ ಎಂಬವರು ತನ್ನ ಪತ್ನಿ, ಮಗಳು, ಹಾಗೂ ಮೊಮ್ಮಗಳಾದ ಶ್ರಾವ್ಯ ಎಂಬವರೊಂದಿಗೆ ಉಜಿರೆ ಪೇಟೆಯ ಅಮೃತ ಟೆಕ್ಸ್ ಟೈಲ್ಸ್ ಅಂಗಡಿಯ ಮುಂಭಾಗದಲ್ಲಿ ರಸ್ತೆಯನ್ನು ದಾಟಲು ನಿಂತಿದ್ದಾಗ ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ಬೈಕೊಂದು ಶ್ರಾವ್ಯ ನಿಗೆ ಡಿಕ್ಕಿ ಹೊಡೆದು, ನೆಲಕ್ಕೆ ಬಿದ್ದ ಪರಿಣಾಮ ಹಣೆಗೆ

ಪಾದಚಾರಿಗೆ ಬೈಕ್ ಡಿಕ್ಕಿ Read More »

ಕರಾವಳಿ

ಬೈಕ್ ಗಳೆರಡರ ನಡುವೆ ಡಿಕ್ಕಿ

(ನ್ಯೂಸ್ ಕಡಬ) newskadaba.com ಪುತ್ತೂರು, ಅ.28.  ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿದ ಪರಿಣಾಮ, ಬೈಕ್ ಗ ಳೆರಡರ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಪೇರಮುಗೇರು ಗ್ರಾಮದ ದರ್ಬೆ ಎಂಬಲ್ಲಿ ಶನಿವಾರದಂದು ನಡೆದಿದೆ. ರುಕ್ಮಯ್ಯ ಬಿ ಎಂಬವರು ಮುರ ಕಡೆಯಿಂದ ಪೇರಮುಗೇರು ಕಡೆಗೆ ಬೈಕ್ ನಲ್ಲಿ ಚಲಿಸುತ್ತಿದ್ದಾಗ ಮೋಟಾರು ಸೈಕಲ್ ಸವಾರ ಮಹೇಂದ್ರ ಎಂಬವರು ಎದುರಿನಿಂದ ಬರುತ್ತಿದ್ದು ಎರಡೂ ಬೈಕ್ ಗಳ ನಡುವೆ ಅಪಘಾತ ಸಂಭವಿಸಿದೆ. ಇಬ್ಬರೂ ಗಾಯಗೊಂಡಿದ್ದು ಗಾಯಾಳುಗಳನ್ನು ಪುತ್ತೂರು ಮಹಾವೀರ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲು ಮಾಡಿರುವುದಾಗಿ ಪ್ರಕರಣ

ಬೈಕ್ ಗಳೆರಡರ ನಡುವೆ ಡಿಕ್ಕಿ Read More »

ಕರಾವಳಿ

ಬೆಳ್ತಂಗಡಿಯ ಕಿಂಡಿ ಅಣೆಕಟ್ಟುಗಳ ಮರುನಿರ್ಮಾಣಕ್ಕೆ 30 ಕೋ.ರೂ. ಬಿಡುಗಡೆ ➤ಸಣ್ಣ ನೀರಾವರಿ ಇಲಾಖಾ ಸಚಿವ ಜೆ.ಸಿ ಮಾಧುಸ್ವಾಮಿ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಅ.26. ಪ್ರವಾಹದಿಂದ ಹಾನಿಯಾಗಿರುವ ಕಿಂಡಿ ಅಣೆಕಟ್ಟುಗಳ ಮರು ನಿರ್ಮಾಣಕ್ಕೆ ಸಣ್ಣ ನೀರಾವರಿ ಇಲಾಖೆಯಿಂದ 30 ಕೋ.ರೂ.ಗಳನ್ನು ಬಿಡುಗಡೆಗೊಳಿಸಲಾಗುವುದು ಎಂದು ಹಾಗೂ ಸಣ್ಣ ನೀರಾವರಿ ಇಲಾಖಾ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ. ಶನಿವಾರದಂದು ಬೆಳ್ತಂಗಡಿ ತಾಲೂಕಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಅವರು, ಪ್ರವಾಹದಿಂದ ಹಾನಿಯಾಗಿರುವ ಪ್ರದೇಶದಲ್ಲಿ ನದಿಗಳಿಗೆ ತಡೆಗೋಡೆ ನಿರ್ಮಾಣಕ್ಕೆ ಬೇಡಿಕೆ ಬರುತ್ತಿದ್ದು, ಈ ಬಗ್ಗೆ ತಜ್ಞರು ಅಧ್ಯಯನ ನಡೆಸಿ ಅವರ ವರದಿಯ ಆಧಾರದಲ್ಲಿ ತಡೆಗೋಡೆಗೆ ಅನುದಾನ ನೀಡುವ ಕಾರ್ಯ

ಬೆಳ್ತಂಗಡಿಯ ಕಿಂಡಿ ಅಣೆಕಟ್ಟುಗಳ ಮರುನಿರ್ಮಾಣಕ್ಕೆ 30 ಕೋ.ರೂ. ಬಿಡುಗಡೆ ➤ಸಣ್ಣ ನೀರಾವರಿ ಇಲಾಖಾ ಸಚಿವ ಜೆ.ಸಿ ಮಾಧುಸ್ವಾಮಿ Read More »

ಕರಾವಳಿ

ಬಸ್ ಮತ್ತು ಕಾರ್ ನಡುವೆ ಡಿಕ್ಕಿ

(ನ್ಯೂಸ್ ಕಡಬ) newskadaba.com ಸುಳ್ಯ , ಅ.26. ಕಾರು ಹಾಗೂ ಬಸ್ ನಡುವೆ ಡಿಕ್ಕಿ ಸಂಭವಿಸಿದುದರ ಪರಿಣಾಮ ಕಾರಿನಲ್ಲಿರುವವರಿಗೆ ಗಾಯಗೊಂಡ ಘಟನೆ ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದಲ್ಲಿ ಸಂಭವಿಸಿದೆ. ಕೊಡಗು ಜಿಲ್ಲೆಯ ಚಂದ್ರಪ್ರಸಾದ್ ಜೆ ಎಸ್ ಎಂಬವರು ತನ್ನ ಸ್ನೇಹಿತ ವಿಷ್ಣುಮೂರ್ತಿ ರಾವ್ ರೊಂದಿಗೆ ಕಾರಿನಲ್ಲಿ ಚಲಿಸುತ್ತಿದ್ದಾಗ ಸುಳ್ಯ  ತಾಲೂಕಿನ ಜಾಲ್ಸೂರು  ಎಂಬಲ್ಲಿ ಬಸ್ಸಿನ ಚಾಲಕ ಅಜಾಗರೂಕತೆ ಮತ್ತು ನಿರ್ಲಕ್ಷತನದಿಂದ ಚಲಾಯಿಸಿ ಆಟೋ ರಿಕ್ಷಾವನ್ನು ಓವರ್ ಟೇಕ್ ಮಾಡಿ ಕಾರಿಗೆ ಡಿಕ್ಕಿ ಹೊಡೆದುದರಿಂದ ಕಾರು ಜಖಂಗೊಂಡು ಕಾರಿನಲ್ಲಿದ್ದವರು

ಬಸ್ ಮತ್ತು ಕಾರ್ ನಡುವೆ ಡಿಕ್ಕಿ Read More »

ಕರಾವಳಿ

ಕಾಲು ಜಾರಿ ಹಳ್ಳಕ್ಕೆ ಬಿದ್ದು ಮೃತಪಟ್ಟ ಬಾಲಕ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ , ಅ.26. ರವಿಯವರ ಹಿರಿಯ ಮಗ ಅಭಿಷೇಕ್ (12 ವರ್ಷ) ತನ್ನ ತಮ್ಮ ದೀಕ್ಷಿತ್ ನ  ಜೊತೆ ನಿನ್ನೆ ಬೆಳಗ್ಗೆ ಮನೆಯಿಂದ ಆಟ ಆಡಲೆಂದು ಹೋಗಿ, ಹಳ್ಳದ ನೀರಿಗೆ ಬಿದ್ದು ಮೃತಪಟ್ಟಿರುವ ಘಟನೆ  ಹೊಸಂಗಡಿ ಗ್ರಾಮ, ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ಕೂಲಿಕೆಲಸಗಾರನಾದ ರವಿಯು ಮಗ ಅಭಿಷೇಕ್ ಸಂಜೆಯಾದರೂ ಮನೆಗೆ ಬಾರದದ್ದನ್ನು ಗಮನಿಸಿ, ನೆರೆಯವರ ಸಹಾಯದಿಂದ ಹುಡುಕಾಡಿದಾಗ  ಮನೆಯ ಹತ್ತಿರದ ಪೇರಿಬೊಟ್ಟು ಎಂಬಲ್ಲಿ ಮಳೆ ನೀರು ನಿಂತಿದ್ದ ಹಳ್ಳದ ನೀರಿನ ಬದಿಯಲ್ಲಿ ಅಭಿಷೇಕ್

ಕಾಲು ಜಾರಿ ಹಳ್ಳಕ್ಕೆ ಬಿದ್ದು ಮೃತಪಟ್ಟ ಬಾಲಕ Read More »

ಕರಾವಳಿ

ವಿಜಯ್ ಹಜಾರೆ ಟ್ರೋಫಿ ಪಂದ್ಯದಲ್ಲಿ ಕರ್ನಾಟಕಕ್ಕೆ ಚಾಂಪಿಯನ್ ಶಿಪ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.26. ಶುಕ್ರವಾರದಂದು ನಡೆದ ವಿಜಯ್ ಹಜಾರೆ ಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡವು ತಮಿಳುನಾಡಿನ ವಿರುದ್ದ ಚಾಂಪಿಯನ್ ಶಿಪ್ ಪಡೆದಿದೆ. ಮೊದಲು ಬ್ಯಾಟಿಂಗ್ ಮಾಡಿದ ತಮಿಳುನಾಡು 49.5 ಓವರ್ ಗಳಲ್ಲಿ 252 ರನ್ ಗೆ ಆಲ್ ಔಟ್ ಆಯಿತು. ಮಿಥುನ್ ಹ್ಯಾಟ್ರಿಕ್ ಸಹಿತ ಮೂರು ವಿಕೆಟ್ ಪಡೆದರು.   ಕರ್ನಾಟಕ ಒಂದು ವಿಕೆಟ್ ನಷ್ಟಕ್ಕೆ 146 ರನ್ ಗಳಿಸಿದ್ದ ವೇಳೆ ಮಳೆ ಅಡ್ಡಿಯಾಯಿತು. ಮಳೆ ನಿಲ್ಲದ ಕಾರಣ ವಿಜೆಡಿ ನಿಯಮದ ಪ್ರಕಾರ ಕರ್ನಾಟಕ

ವಿಜಯ್ ಹಜಾರೆ ಟ್ರೋಫಿ ಪಂದ್ಯದಲ್ಲಿ ಕರ್ನಾಟಕಕ್ಕೆ ಚಾಂಪಿಯನ್ ಶಿಪ್ Read More »

ಕ್ರೀಡಾ ನ್ಯೂಸ್

ಸರಸ್ವತಿ ಕ್ರೆ.ಸೌ.ಸ.ನಿ. ವತಯಿಂದ ಆಫೀಸ್ ಚಯರ್ ಕೊಡುಗೆ

(ನ್ಯೂಸ್ ಕಡಬ) newskadaba.com ಕಡಬ, ಅ.25. ಸರಸ್ವತಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಡಬ ಠಾಣೆಗೆ ಕುರ್ಚಿಯೊಂದನ್ನು ಕೊಡುಗೆ ನೀಡಲಾಯಿತು. ಈ ಸಂದರ್ಭದಲ್ಲಿ ಕಡಬ ಠಾಣಾ ಎಎಸ್ಐ ಚಂದ್ರಶೇಖರ, ಹೆಡ್ ಕಾನ್ಸ್‌ಟೇಬಲ್ ನೇತ್ರ ಕುಮಾರ್, ಪೊಲೀಸ್ ಕಾನ್ ಸ್ಟೇಬಲ್ ಭವಿತ್ ಕುಮಾರ್, ಕಡಬ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ನಿಯಮಿತ ಇದರ ಶಾಖಾ ವ್ಯವಸ್ಥಾಪಕ ಸುಪ್ರೀತ್ ರೈ ಉಪಸ್ಥಿತರಿದ್ದರು.

ಸರಸ್ವತಿ ಕ್ರೆ.ಸೌ.ಸ.ನಿ. ವತಯಿಂದ ಆಫೀಸ್ ಚಯರ್ ಕೊಡುಗೆ Read More »

ಕರಾವಳಿ

ಇಂದು ವಿಜಯ್ ಹಜಾರೆ ಫೈನಲ್ ಟ್ರೋಫಿ ➤ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಸೆಣಸಾಟ

(ನ್ಯೂಸ್ ಕಡಬ) newskadaba.com ಬೆಂಗಳೂರು , ಅ.25. ದಕ್ಷಿಣ ಭಾರತದ ಬಲಿಷ್ಠ ಕ್ರಿಕೆಟ್ ತಂಡಗಳಾದ ಕರ್ನಾಟಕ ಹಾಗೂ ತಮಿಳುನಾಡು ದೇಶೀಯ ಏಕದಿನ ಟೂರ್ನಿ ವಿಜಯ್ ಹಜಾರೆ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಇಂದು ಎದುರಾಗಲಿವೆ. . ಎರಡೂ ತಂಡಗಳಲ್ಲೂ ಸ್ಟಾರ್ ಆಟಗಾರರಿರುವುದರಿಂದ ಚಿನ್ನಸ್ವಾಮಿ ಅಂಗಳದಲ್ಲಿ ನಡೆಯಲಿರುವ ‘ಸೌತ್ ಇಂಡಿಯನ್ ಡರ್ಬಿ’ ಕುತೂಹಲ ಮೂಡಿಸಿದೆ. . ಮೇಲ್ನೋಟಕ್ಕೆ ಎರಡೂ ತಂಡಗಳು ಸಮತೋಲನದಿಂದ ಕೂಡಿವೆ. ಜತೆಗೆ ಸ್ಟಾರ್ ಆಟಗಾರರೇ ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಅಭಿಮಾನಿಗಳ ಕುತೂಹಲ ಇಮ್ಮಡಿಯಾಗಿದೆ. ಸಂಘಟಿತ ಹೋರಾಟವೇ ರಾಜ್ಯದ ಬಲ,

ಇಂದು ವಿಜಯ್ ಹಜಾರೆ ಫೈನಲ್ ಟ್ರೋಫಿ ➤ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಸೆಣಸಾಟ Read More »

ಕ್ರೀಡಾ ನ್ಯೂಸ್

ಪ್ರಮುಖ ಹುದ್ದೆಗಳೆಲ್ಲ ಖಾಲಿಯಿದೆ ಕುಕ್ಕೆ ದೇಗುಲದಲ್ಲಿ

(ನ್ಯೂಸ್ ಕಡಬ) newskadaba.com  ಸುಬ್ರಹ್ಮಣ್ಯ, ಅ.25. ಪ್ರವಾಸಿಗರ ಮೊದಲ ಆದ್ಯತೆ ದೇಗುಲವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರಮುಖ ಹುದ್ದೆಗಳು ಖಾಲಿ ಇವೆ. ಪ್ರವಾಸಿಗರಿಗೆ ಸೂಕ್ತ ಸೌಲಭ್ಯಗಳನ್ನು ಒದಗಿಸಲು ಅಧಿಕಾರಿಗಳು ಹಾಗೂ ಸಿಬಂದಿ ವರ್ಗದವರು ಅಗತ್ಯವಾಗಿದ್ದಾರೆ. ಆದಾಯದಲ್ಲಿ   ಮೊದಲ ದೇಗುಲ ಎನಿಸಿರುವ ಸುಬ್ರಹ್ಮಣ್ಯದಲ್ಲಂತೂ ಮುಖ್ಯಕಾರ್ಯ ನಿರ್ವಹಣಾಧಿಕಾರಿ, ಆಡಳಿತಾಧಿ ಕಾರಿ ಇಲ್ಲ; ಆಡಳಿತ ಸಮಿತಿಯೂ ಇಲ್ಲ. ಪ್ರಧಾನ ಅರ್ಚಕ ಹುದ್ದೆಯೂ ಪ್ರಭಾರ ನೆಲೆಯಲ್ಲಿದೆ. ಕೆಲವೆಡೆ 3 ರಿಂದ 5 ದೇಗುಲಗಳಿಗೆ ಒಬ್ಬರೇ ಅಧಿಕಾರಿಯಿದ್ದು, ಎರಡೆರಡು ಕಡೆ ಸಮರ್ಪಕವಾಗಿ ಕೆಲಸ

ಪ್ರಮುಖ ಹುದ್ದೆಗಳೆಲ್ಲ ಖಾಲಿಯಿದೆ ಕುಕ್ಕೆ ದೇಗುಲದಲ್ಲಿ Read More »

ಕರಾವಳಿ
Scroll to Top