Kadaba

ನ. 1ರಂದು ಸುಬ್ರಹ್ಮಣ್ಯದಲ್ಲಿ ನಡೆಯಲಿದೆ ಮಕ್ಕಳ ಸಾಹಿತ್ಯ ಸಮ್ಮೇಳನ ➤ ಅಧ್ಯಕ್ಷೆಯಾಗಿ ಗಾನಶ್ರೀ ಆಯ್ಕೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ.ಅ.25  ಮಕ್ಕಳ ಸಾಹಿತ್ಯ ಸಮ್ಮೇಳನ ಅಧ್ಯಕ್ಷೆಯಾಗಿ ಗಾನಶ್ರೀ ಆಯ್ಕೆ ಕಡಬ: ಸುವಿಚಾರ ಸಾಹಿತ್ಯ ವೇದಿಕೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಸುಬ್ರಹ್ಮಣ್ಯದ ಮಕ್ಕಳ ಸಾಹಿತ್ಯ ಸಮ್ಮೇಳನ ಅಧ್ಯಕ್ಷೆಯಾಗಿ ಗಾನಶ್ರೀ ಆಯ್ಕೆಯಾಗಿದ್ದಾರೆ. ನ.1ರಂದು ನಡೆಯಲಿರುವ ಮಕ್ಕಳ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಗೆ ಅರಂತೋಡು ಎನ್ನೆಂಸಿ ಪಿಯು ಕಾಲೇಜು ವಿದ್ಯಾರ್ಥಿನಿ ಗಾನಶ್ರೀ ಆಯ್ಕೆಯಾಗಿದ್ದಾರೆ. ಅವರು ಕಡಬ ಪೋಲೀಸ್ ಠಾಣಾ ಹೆಡ್‍ಕಾನ್ ಸ್ಟ್ರಬಲ್ ಚಿನ್ನಪ್ಪ ಕರ್ಲಪ್ಪಾಡಿ ಹಾಗೂ ಕಲಾ ದಂಪತಿ ಪುತ್ರಿ.

ನ. 1ರಂದು ಸುಬ್ರಹ್ಮಣ್ಯದಲ್ಲಿ ನಡೆಯಲಿದೆ ಮಕ್ಕಳ ಸಾಹಿತ್ಯ ಸಮ್ಮೇಳನ ➤ ಅಧ್ಯಕ್ಷೆಯಾಗಿ ಗಾನಶ್ರೀ ಆಯ್ಕೆ Read More »

ಕರಾವಳಿ

ಪ್ರಾಥಮಿಕ ಶಾಲಾ ವಿಭಾಗದ ತಾಲೂಕು ಮಟ್ಟದ ಕ್ರೀಡಾ ಕೂಟ ಜ್ಞಾನೋದಯ ಬೆಥನಿಗೆ ಅವಳಿ ಸಮಗ್ರ  ಪ್ರಶಸ್ತಿ

  (ನ್ಯೂಸ್ ಕಡಬ) newskadaba.com ನೆಲ್ಯಾಡಿ ಅ.24. ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ  , ವಿವೇಕಾನಂದ ಕಾಲೇಜು ತೆಂಕಿಲ  ಪುತ್ತೂರು ಇಲ್ಲಿ ಗುರುವಾರ ಮತ್ತು ಶುಕ್ರವಾರ ನಡೆದ  ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಜ್ಞಾನೋದಯ ಬೆಥನಿ ಪಿ ಯು ಕಾಲೇಜಿನ ವಿದ್ಯಾರ್ಥೀಗಳಿಗೆ ಪ್ರಾಥಮಿಕ ಶಾಲಾ ಬಾಲಕರ ವಿಭಾಗ ಮತ್ತು 8ನೇ ತರಗತಿ ಬಾಲಕರ ವಿಭಾಗದಲ್ಲಿ ಅವಳಿ ಸಮಗ್ರ  ಪ್ರಶಸಿಯನ್ನು  ಪಡೆದುಕೊಂಡಿದೆ. ಪ್ರಾಥಮಿಕ ಬಾಲಕರ ವಿಭಾಗದಲ್ಲಿ  7ನೇ ತರಗತಿ ವಿದ್ಯಾರ್ಥಿ ಸಚಿನ್ ಸಂತೋಷ್ 100ಮೀಟರ್, 200ಮೀಟರ್, ಓಟದಲ್ಲಿ ಪ್ರಥಮ ಸ್ಥಾನ

ಪ್ರಾಥಮಿಕ ಶಾಲಾ ವಿಭಾಗದ ತಾಲೂಕು ಮಟ್ಟದ ಕ್ರೀಡಾ ಕೂಟ ಜ್ಞಾನೋದಯ ಬೆಥನಿಗೆ ಅವಳಿ ಸಮಗ್ರ  ಪ್ರಶಸ್ತಿ Read More »

ಕರಾವಳಿ

ಕಾಂಗ್ರೆಸ್ ಮುಖಂಡ ಡಿಕೆಶಿಗೆ ಜಾಮೀನು ➤ 50 ದಿನಗಳ ಜೈಲು ವಾಸಕ್ಕೆ ಕೊನೆಗೂ ಮುಕ್ತಿ

(ನ್ಯೂಸ್ ಕಡಬ) newskadaba.com ನವದೆಹಲಿ: .23 ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಅವರಿಗೆ ದೆಹಲಿ ಹೈಕೋರ್ಟ್  ಜಾಮೀನು ಮಂಜೂರು ಮಾಡಿದೆ. ಕಳೆದ 50 ದಿನಗಳಿಂದ ತಿಹಾರ್ ಜೈಲಿನಲ್ಲಿದ್ದ ಡಿಕೆ ಶಿವಕುಮಾರ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ವಶಕ್ಕೆ ಪಡೆದಿತ್ತು. ಈ ಹಿಂದೆ ಹಲವು ಬಾರಿ ಡಿಕೆ ಶಿವಕುಮಾರ್ ಜಾಮೀನು ಅರ್ಜಿ ಕುರಿತು ವಾದ, ಪ್ರತಿವಾದ ಆಲಿಸಿದ್ದ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸುರೇಶ್ ಕುಮಾರ್ ಕೈಟ್ ಅವರು

ಕಾಂಗ್ರೆಸ್ ಮುಖಂಡ ಡಿಕೆಶಿಗೆ ಜಾಮೀನು ➤ 50 ದಿನಗಳ ಜೈಲು ವಾಸಕ್ಕೆ ಕೊನೆಗೂ ಮುಕ್ತಿ Read More »

ರಾಷ್ಟ್ರೀಯ ನ್ಯೂಸ್

ಸುಳ್ಯ: ವ್ಯಕ್ತಿ ನಾಪತ್ತೆ

(ನ್ಯೂಸ್ ಕಡಬ) newskadaba.com ಸುಳ್ಯ, ಅ.23. ಸುಳ್ಯಕ್ಕೆಂದು ಹೋದ ವ್ಯಕ್ತಿ ವಾಪಾಸ್ ಮನೆಗೆ ಬಾರದೆ ನಾಪತ್ತೆಯಾದ ಘಟನೆ ಸುಳ್ಯದಿಂದ ವರದಿಯಾಗಿದೆ. ನಾಪತ್ತೆಯಾದವರನ್ನು ಸುಳ್ಯ ತಾಲೂಕಿನ ಉಬರಡ್ಕ ಮಿತ್ತೂರು ಗ್ರಾಮದ ಕುತ್ತಮೊಟ್ಟೆ ನಿವಾಸಿ ನಾರಾಯಣ ಪಾಟಾಳಿ (59) ಎಂದು ಗುರುತಿಸಲಾಗಿದೆ. ಮಾಜಿ ಸೈನಿಕರಾಗಿದ್ದ  ಇವರು, ಪ್ರತಿದಿನ ಮನೆಯಿಂದ ಸುಳ್ಯ ಪೇಟೆಗೆ ಹೋಗುತ್ತಿದ್ದು ದಿನಾಂಕ 19 –10 – 2019ರಂದು ಬೆಳಿಗ್ಗೆ 9 ಗಂಟೆಗೆ ಮನೆಯಿಂದ ಸುಳ್ಯಕ್ಕೆಂದು ಹೋದವರು ವಾಪಾಸು ಮನೆಗೆ ಬಾರದೇ ಇದ್ದುದರಿಂದ ಇವರ ಪತ್ನಿ ಪರಿಚಯಸ್ಥರಲ್ಲಿ ಹಾಗೂ

ಸುಳ್ಯ: ವ್ಯಕ್ತಿ ನಾಪತ್ತೆ Read More »

ಕರಾವಳಿ

ದ್ವಿಚಕ್ರ ವಾಹನಕ್ಕೆ ಅಡ್ಡ ಬಂದ ದನ ➤ ಸಹ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಅ.23. ದನವೊಂದು ಅಡ್ಡ ಬಂದ ಪರಿಣಾಮ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಸಹಸವಾರನೋರ್ವ ಬಿದ್ದು ಗಾಯಗೊಂಡ ಘಟನೆ ಉಪ್ಪಿನಂಗಡಿ – ಕಡಬ ರಾಜ್ಯ ಹೆದ್ದಾರಿಯಲ್ಲಿ ಮಂಗಳವಾರದಂದು ನಡೆದಿದೆ. ಗಾಯಗೊಂಡವರನ್ನು ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಬದಿಬಾಗಿಲು ನಿವಾಸಿ ವಿಶ್ವನಾಥ ಗೌಡ ಎಂದು ಗುರುತಿಸಲಾಗಿದೆ. ಇವರು ಮೋಹನ್ ಎಂಬವರೊಂದಿಗೆ ಮೋಟಾರ್ ಸೈಕಲ್ ನಲ್ಲಿ ಪುತ್ತೂರಿನಿಂದ ಉಪ್ಪಿನಂಗಡಿ ಮಾರ್ಗವಾಗಿ ಉಪ್ಪಿನಂಗಡಿ – ಕಡಬ ರಾಜ್ಯ ರಸ್ತೆಯಲ್ಲಿ ಬರುತ್ತಿರುವಾಗ ದನವೊಂದು ಅಡ್ಡ ಬಂದ ಪರಿಣಾಮ ಮೋಹನ್ ರವರು

ದ್ವಿಚಕ್ರ ವಾಹನಕ್ಕೆ ಅಡ್ಡ ಬಂದ ದನ ➤ ಸಹ ಸವಾರನಿಗೆ ಗಾಯ Read More »

ಕರಾವಳಿ

ಪೇರಡ್ಕ: ರಾಜ್ಯ ಹೆದ್ದಾರಿಯಲ್ಲೊಂದು ಅಗಲ ಕಿರಿದಾದ ಸೇತುವೆ ! ➤ ಅಪಾಯಕ್ಕೆ ಆಹ್ವಾನ! ಅಗಲೀಕರಣಕ್ಕೆ ಸಾರ್ವಜನಿಕರ ಆಗ್ರಹ

(ನ್ಯೂಸ್ ಕಡಬ) newskadaba.com ಕಡಬ ಅ.23: ನೂಜಿಬಾಳ್ತಿಲ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಾದು ಹೋಗುತ್ತಿರುವ ಸುಬ್ರಹ್ಮಣ್ಯ-ಧರ್ಮಸ್ಥಳ ರಾಜ್ಯ ಹೆದ್ದಾರಿಯಲ್ಲಿ ರೆಂಜಿಲಾಡಿ ಗ್ರಾಮದ ಪೇರಡ್ಕ ಬಳಿಯ ಕಾಜರಕಟ್ಟೆ ಸೇತುವೆ ಅಗಲ ಕಿರಿದಾಗಿದ್ದು, ಅಪಘಾತವಾಗುವ ಸಂಭವವಿರುವುದರಿಂದ ಸೇತುವೆಯನ್ನು ಅಗಲೀಕರಣ ಅಥವಾ ಬೃಹತ್ ಸೇತುವೆ ನಿರ್ಮಾಣ ಮಾಡುವಂತೆ ಆಗ್ರಹ ವ್ಯಕ್ತವಾಗಿದೆ. ರಾಜ್ಯದ ಪ್ರಸಿದ್ಧ ಪುಣ್ಯ ಕ್ಷೇತ್ರಗಳಾದ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳ ದೇವಸ್ಥಾನಗಳನ್ನು ಸಂಪರ್ಕಿಸುವ ಸುಬ್ರಹ್ಮಣ್ಯ-ಮರ್ದಾಳ-ಪೆರಿಯಶಾಂತಿ-ಧರ್ಮಸ್ಥಳ ರಾಜ್ಯ ಹೆದ್ದಾರಿ ಡಾಮರೀಕರಣಗೊಂಡು ಅಭಿವೃದ್ಧಿ ಹೊಂದಿದ್ದು, ಪೇರಡ್ಕ ಬಳಿಯ ಕಾಜರಕಟ್ಟೆ ಸೇತುವೆ ಅಗಲ ಕಿರಿದಾಗಿದ್ದು, ತಡೆಗೋಡೆಗಳೂ ಶಿಥಿಲಾವಸ್ಥೆಯಿಂದ

ಪೇರಡ್ಕ: ರಾಜ್ಯ ಹೆದ್ದಾರಿಯಲ್ಲೊಂದು ಅಗಲ ಕಿರಿದಾದ ಸೇತುವೆ ! ➤ ಅಪಾಯಕ್ಕೆ ಆಹ್ವಾನ! ಅಗಲೀಕರಣಕ್ಕೆ ಸಾರ್ವಜನಿಕರ ಆಗ್ರಹ Read More »

ಕರಾವಳಿ

ಯಂತ್ರಗಳಿದ್ದರೂ ಕಾರ್ಮಿಕರ ಕೊರತೆಯನ್ನು ಎದುರಿಸುತ್ತಿರುವ ಕೃಷಿ ಕ್ಷೇತ್ರ ✍? ಸದಾನಂದ ಆಲಂಕಾರು

(ನ್ಯೂಸ್ ಕಡಬ) newskadaba.com ಆಲಂಕಾರು.ಅ.23,   ಕೊನೆಯ ಕ್ಷಣದಲ್ಲಿ ಅಬ್ಬರಿಸಿದ ವರುಣನು ಈ ವರ್ಷವು  ರೈತರಿಗೆ ಮರಣ ಶಾಸನವನ್ನೇ ಬರೆದಿದ್ದಾನೆ. ಈ ಬಾರಿಯ ಬೇಸಾಯದ ಆರಂಭದಿಂದ ಅಂತ್ಯದವರೆಗೆ ವರುಣ ಒಂದಲ್ಲ ಒಂದು ರೀತಿಯಲ್ಲಿ ರೈತರನ್ನು ಸತಾಯಿಸಿದ್ದು, ಇದೀಗ ಭತ್ತ ಕಟಾವು ಬರುವ ಹಂತ ತಲುಪಿದ್ದು ನಿರಂತರವಾಗಿ ಸಂಜೆ ಸುರಿಯುತ್ತಿರುವ ಮಳೆಯಿಂದಾಗಿ ಕಟಾವಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಬೇಸಾಯದ ಆರಂಭದಲ್ಲಿ ಮಳೆ ಒಂದು ತಿಂಗಳು ತಡವಾದ ಪರಿಣಾಮ ಸೂಕ್ತ ಸಮಯದಲ್ಲಿ ನೇಜಿ ನಾಟಿ ಮಾಡಲು ಸಾಧ್ಯವಾಗದೆ ರೈತರನ್ನು ಒತ್ತಡಕ್ಕೆ ತಳ್ಳಿತ್ತು.

ಯಂತ್ರಗಳಿದ್ದರೂ ಕಾರ್ಮಿಕರ ಕೊರತೆಯನ್ನು ಎದುರಿಸುತ್ತಿರುವ ಕೃಷಿ ಕ್ಷೇತ್ರ ✍? ಸದಾನಂದ ಆಲಂಕಾರು Read More »

ವಿಶೇಷ ಲೇಖನಗಳು

ಮಹಿಳೆಯರಿಗೆ ಇಂಡಸ್ಟ್ರಿಯಲ್ ಟೈಲರಿಂಗ್ ಮೆಷಿನ್ ಖರೀದಿಗೆ ಸಹಾಯಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.21. ಕೈಮಗ್ಗ ಮತ್ತು ಜವಳಿ ಇಲಾಖೆಯ ನೂತನ ಜವಳಿ ನೀತಿ ಯೋಜನೆಯಡಿ ಇಂಡಸ್ಟ್ರಿಯಲ್ ಸೀವಿಂಗ್ ಮೆಷಿನ್ ಅಪರೇಟರ್ ತರಬೇತಿ ಪಡೆದ ಸಾಮಾನ್ಯ/ಪರಿಶಿಷ್ಟಜಾತಿ/ಪರಿಶಿಷ್ಟಪಂಗಡ ಮಹಿಳಾ ಫಲಾನುಭವಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಇಂಡಸ್ಟ್ರಿಯಲ್ ಸೀವಿಂಗ್ ಮೆಷಿನ್ ಖರೀದಿಸಲು ಶೇ. 50 ರಷ್ಟು ಸಹಾಯಧನದೊಂದಿಗೆ 2019-20ನೇ ಸಾಲಿನ ಆಯವ್ಯಯದಲ್ಲಿ ನಿಧಿ ಯೋಜನೆ ಜಾರಿಗೊಳಿಸಲಾಗಿದೆ. ಗಾರ್ಮೆಂಟ್ಸ್ ಕಾರ್ಖಾನೆಗಳಲ್ಲಿ ಕೆಲಸ ಮಾಡಲಾಗದ ಗ್ರಾಮೀಣ ಮಹಿಳೆಯರಿಗೆ ಸ್ವಯಂ ಉದ್ಯೋಗ ಕಲ್ಪಿಸಲು ರೂ. 30,000/- ಘಟಕ ವೆಚ್ಚದಲ್ಲಿ ಒಂದು ಇಂಡಸ್ಟ್ರಿಯಲ್ ಹೊಲಿಗೆ ಯಂತ್ರ

ಮಹಿಳೆಯರಿಗೆ ಇಂಡಸ್ಟ್ರಿಯಲ್ ಟೈಲರಿಂಗ್ ಮೆಷಿನ್ ಖರೀದಿಗೆ ಸಹಾಯಧನ Read More »

ಕರಾವಳಿ

ವ್ಯಕ್ತಿ ಕಾಣೆಯಾಗಿದ್ದಾರೆ

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.11.ಯುವಕ ನಾಪತ್ತೆಯಾಗಿರುವ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಮ್ಮರ್ ಫಾರೂಕ್ (24) ಎಂಬ ಯುವಕ ಮಂಗಳೂರು ತಾಲೂಕು, ಹರೇಕಳ ಗ್ರಾಮದಲ್ಲಿರುವ ಮನೆಯಿಂದ ಕಾಣೆಯಾಗಿದ್ದಾರೆ. ಕಾಣೆಯಾದ ವ್ಯಕ್ತಿಯ ಎತ್ತರ 5 ಅಡಿ 6 ಇಂಚು, ಕೋಲು ಮುಖ, ಸಪೂರ ಶರೀರ, ಎಣ್ಣೆಗಪ್ಪು ಮೈಬಣ್ಣ, ಕುರುಚಲು ಗಡ್ಡ, ಧರಿಸಿದ ಬಟ್ಟೆ ಬಿಳಿ ಬಣ್ಣದ ತುಂಬು ತೋಳಿನ ಅಂಗಿ, ಖಾಕಿ ಬಣ್ಣದ ಕಾಟನ್ ಪ್ಯಾಂಟ್, ಮಾತಾನಾಡುವ ಭಾಷೆ- ತುಳು, ಕನ್ನಡ, ಬ್ಯಾರಿ. ಕಾಣೆಯಾದ ಯುವಕನ

ವ್ಯಕ್ತಿ ಕಾಣೆಯಾಗಿದ್ದಾರೆ Read More »

ಕರಾವಳಿ

ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮ ➤ ಉಚಿತ ಟ್ಯಾಲಿ ಮತ್ತು ಜಿಎಸ್ಟಿ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.11.ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮ ನಿಯಮಿತ ಇವರ ವತಿಯಿಂದ ಕೌಶಲ್ಯ ಕರ್ನಾಟಕ 3 ತಿಂಗಳ ಉಚಿತ ಟ್ಯಾಲಿ ಮತ್ತು ಜಿಎಸ್‍ಟಿ ತರಬೇತಿ ನಡೆಯಲಿದೆ. ಕರ್ನಾಟಕ ಸರ್ಕಾರವು ಅಲ್ಪಸಂಖ್ಯಾತರ ಅಭಿವೃದ್ಧಿಗೋಸ್ಕರ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಮತ್ತು ಮಹಿಳೆಯರಿಗೆ ಮುಖ್ಯ ಮಂತ್ರಿಗಳ ಕೌಶಲ್ಯ ಯೋಜನೆ ಅಡಿಯಲ್ಲಿ ಸಂಪೂರ್ಣ ಉಚಿತ ತರಬೇತಿ ನೀಡಿ, ಉದ್ಯೋಗ ನೀಡಲಾಗುವುದು. ತರಬೇತಿ ಪ್ರವೇಶಕ್ಕೆ ಬೇಕಾಗುವ ದಾಖಲಾತಿಗಳು : ಎಸ್.ಎಸ್.ಎಲ್.ಸಿ/ ಪಿ.ಯು.ಸಿ/ ಡಿಗ್ರಿ ಮಾಕ್ರ್ಸ್ ಕಾರ್ಡ್, ಜಾತಿ ಮತ್ತು

ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮ ➤ ಉಚಿತ ಟ್ಯಾಲಿ ಮತ್ತು ಜಿಎಸ್ಟಿ ತರಬೇತಿ Read More »

ಕರಾವಳಿ
Scroll to Top