Kadaba

ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾನೂನು ಸಲಹೆಗಾರ ಹುದ್ದೆಗೆ ನೇಮಕಾತಿ

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.10.ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಭೂಸ್ವಾಧೀನ ಹಾಗೂ ಇತರೆ ಕಾನೂನು ಸಂಬಂಧಿತ ಪ್ರಕರಣಗಳಲ್ಲಿ ಕಾನೂನು ಸಲಹೆ ನೀಡಲು ಕಾನೂನು ಕೋಶ ನಿರ್ಮಿಸಲಾಗಿದೆ. ಈ ಕಾನೂನು ಕೋಶದಲ್ಲಿ ಒಬ್ಬ ನಿವೃತ್ತ ಜಿಲ್ಲಾ ನ್ಯಾಯಾಧೀಶರು ಅಥವಾ ನಿವೃತ್ತ ಹಿರಿಯ ಸಿವಿಲ್ ನ್ಯಾಯಾಧೀಶರು ಅಥವಾ ಕಾನೂನು ಪದವೀಧರರಾಗಿರುವ (ಎಲ್ ಎಲ್ ಬಿ) ಕಂದಾಯ ಇಲಾಖೆಯ ನಿವೃತ್ತ ವಿಶೇಷ ಜಿಲ್ಲಾಧಿಕಾರಿ/ ನಿವೃತ್ತ ಉಪತಹಶೀಲ್ದಾರ್/ ನಿವೃತ್ತ ಸಿವಿಲ್ ನ್ಯಾಯಾಧೀಶರನ್ನು ಕರ್ನಾಟಕ ನಾಗರಿಕ ಸೇವಾ ನಿಯಮಗಳು 1958 ರ ನಿಯಮ 313(ಬಿ) […]

ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾನೂನು ಸಲಹೆಗಾರ ಹುದ್ದೆಗೆ ನೇಮಕಾತಿ Read More »

ಕರಾವಳಿ

ದಿಲೀಪ್ ವೇದಿಕ್ ಗೆ ಕಾವ್ಯಶ್ರೀ ಪ್ರಶಸ್ತಿ ಪ್ರಧಾನ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ,,ಅಕ್ಟೋಬರ್.7.ಸುಳ್ಯ ಚಂದನ ಸಾಹಿತ್ಯ ವೇದಿಕೆ, ದ.ಕ. ಮಾನವರು ಸಹೋದರರು ಸೌಹಾರ್ದ ವೇದಿಕೆ, ಲಾಲ್ ಬಹುದ್ದೂರ್ ಶಾಸ್ತ್ರೀ ಸಾಂಸ್ಕೃತಿಕ ಮತ್ತು ಕಲಾ ಸಂಘ ಹಾಗೂ ಪುತ್ತೂರು ಸಾಹಿತ್ಯ ಇದರ ಆಶ್ರಯದಲ್ಲಿ ಶನಿವಾರ ಕುಂಬ್ರದಲ್ಲಿ ನಡೆದ ಸ್ನೇಹ ಸಮ್ಮಿಲನ 2019 ಕಾರ್ಯಕ್ರಮದಲ್ಲಿ ನೂಜಿಬಾಳ್ತಿಲದ ದಿಲೀಪ್ ವೇದಿಕ್ ಅವರಿಗೆ ಅಕ್ಟೋಬರ್ 6 ರಂದು ಕಾವ್ಯ ಶ್ರೀ ಪ್ರಶಸ್ತಿ ಪ್ರಧಾನ ಮಾಡಲಾಯಿತು. ನೂಜಿಬಾಳ್ತಿಲದ ಯುವ ಸಾಹಿತಿ, ರಾಜ್ಯ ಕವಿವೃಕ್ಷ ಬಳಗದ ದ.ಕ. ಜಿಲ್ಲಾಧ್ಯಕ್ಷ ದಿಲೀಪ್ ಇವರಿಗೆ ಸುಳ್ಯ ಸಮಾಜ

ದಿಲೀಪ್ ವೇದಿಕ್ ಗೆ ಕಾವ್ಯಶ್ರೀ ಪ್ರಶಸ್ತಿ ಪ್ರಧಾನ Read More »

ಕರಾವಳಿ

ತುಳು ನಾಡಿನ ಹಳ್ಳಿ ಪ್ರತಿಭೆ- ಯಕ್ಷ ಮಾಣಿಕ್ಯ- ಯಕ್ಷ ಹಾಸ್ಯ ರಸಿಕ ಕಡಬ ದಿನೇಶ್ರೈ

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.7.ಕರಾವಳಿ ಪ್ರದೇಶದಲ್ಲಿ ಜನ ಮೆಚ್ಚುಗೆಯನ್ನ ಗಳಿಸಿರುವಂತಹ ವಿಶಿಷ್ಟವಾದ ಕಲೆ ಈ ಯಕ್ಷಗಾನ. ಈ ಕಲೆಯ ಮೂಲಕ ಧಾರ್ಮಿಕ ಚಿಂತನೆ, ಸಂಸ್ಕೃತಿಕ ಪರಿಚಯ ಸಮಾಜಕ್ಕೆ ನೀಡುವ ವಂತಹ ಕೆಲಸವನ್ನು ಮಾಡುತ್ತಿದ್ದರೆ, ಈ ಕಲಾವಿದರು. ದೂರರ್ದಶನ ಅಂದರೆ(ಟಿವಿ) ಈ ಮಾಧ್ಯಮಗಳ ಸಹವಾಸದಿಂದ ಇಂದಿನ ಯುವಪೀಳಿಗೆಗೆ ಇದರ ಅರಿವೆ ಇಲ್ಲದಂತಾಗಿದೆ. ಈ ಕಲೆಯಲ್ಲಿ ವಿವಿಧ ಪಾತ್ರಗಳನ್ನು ನೋಡಬಹುದು.ಅದರಲ್ಲೂ ಜನರನ್ನು ಹೆಚ್ಚು ಆಕರ್ಷಿಸುವಂತೆ ಮಾಡುವುದು ಹಾಸ್ಯ. ಯಕ್ಷರಂಗದಲ್ಲಿ ಹಾಸ್ಯದ ಮೂಲಕ ದೇಶ ವಿದೇಶಗಳಲ್ಲಿ ತನ್ನದೆಛಾಪನ್ನು ಮೂಡಿಸಿರುವ ಉದಯೋನ್ಮುಖ ಪ್ರತಿಭೆ

ತುಳು ನಾಡಿನ ಹಳ್ಳಿ ಪ್ರತಿಭೆ- ಯಕ್ಷ ಮಾಣಿಕ್ಯ- ಯಕ್ಷ ಹಾಸ್ಯ ರಸಿಕ ಕಡಬ ದಿನೇಶ್ರೈ Read More »

ಕರಾವಳಿ

ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಆಚರಣೆ ➤ ಜಿಲ್ಲಾ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.5.ಜಿಲ್ಲಾಡಳಿತದ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಹಾಗೂ ಅನುಪಮ ಸೇವೆ ಸಾಧನೆಗೈದ ವ್ಯಕ್ತಿಗಳನ್ನು ಗುರುತಿಸಿ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ಆಚರಣೆಯ ಸಂಧರ್ಭದಲ್ಲಿ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗುತ್ತದೆ. 2019ನೇ ಸಾಲಿನ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಆಚರಣೆಯ ಸಂದರ್ಭದಲ್ಲಿ ನೀಡುವ ಜಿಲ್ಲಾ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸಾಹಿತ್ಯ, ಶಿಕ್ಷಣ, ಸಂಗೀತ, ನೃತ್ಯ, ಕ್ರೀಡೆ, ಕೃಷಿ, ಲಲಿತ ಕಲೆಗಳು, ಸಮಾಜ ಸೇವೆ, ಜಾನಪದ, ಪರಿಸರ – ವಿಜ್ಞಾನ, ವೈದ್ಯಕೀಯ,

ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಆಚರಣೆ ➤ ಜಿಲ್ಲಾ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಯುವತಿ ನಾಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.5.ಯುವತಿ ನಾಪತ್ತೆಯಾಗಿರುವ ಬಗ್ಗೆ ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೇಖ(19) ಎಂಬ ಯುವತಿ ಪೆರ್ಮುದೆ ಹುಣ್ಸೆ ಕಟ್ಟೆ ಯ ತನ್ನ ಮನೆಯಿಂದ ಎಂಬಲ್ಲಿಂದ ಕಾಣೆಯಾಗಿದ್ದಾರೆ. ಕಾಣೆಯಾದ ಯುವತಿಯ ಚಹರೆ ಇಂತಿವೆ:- ಹೆಸರು- ಮೇಖ ಎಚ್.ಎ, ಪ್ರಾಯ-19 ವರ್ಷ, ಎತ್ತರ-5 ಅಡಿ 3 ಇಂಚು, ಗೋಧಿ ಮೈಬಣ್ಣ, ಸಾಧಾರಣ ಶರೀರ, ಕಪ್ಪು ಕೂದಲು, ಧರಸಿದ ಬಟ್ಟೆ- ಕಪ್ಪು ಮತ್ತು ಬಿಳಿ ಬಣ್ಣದ ಚೂಡಿದಾರ, ಕಡು ನೀಲಿ ಬಣ್ಣದ ಪ್ಯಾಂಟ್, ಮಾತಾನಾಡುವ ಭಾಷೆ- ಇಂಗ್ಲೀಷ್, ಕನ್ನಡ, ಮಾಲಯಾಳಂ.ಕಾಣೆಯಾದ

ಯುವತಿ ನಾಪತ್ತೆ Read More »

ಕರಾವಳಿ

ಭೂ ಒಡೆತನ ಯೋಜನೆ ➤ ಭೂಮಾಲಕರಿಂದ ಪ್ರಸ್ತಾವನೆ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.5.ಮಹಿಳೆಯರಿಗಾಗಿ ಅನುಷ್ಟಾನಗೊಳಿಸುತ್ತಿರುವ ಭೂ ಒಡೆತನ ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಜಮೀನು ಹೊಂದಿದ್ದು, ಜಮೀನು ಮಾರಾಟ ಮಾಡಲು ಇಚ್ಛಿಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಸೇರಿಲ್ಲದ ಭೂ ಮಾಲೀಕರಿಂದ ಪ್ರಸ್ತಾವನೆಯನ್ನು ಆಹ್ವಾನಿಸಲಾಗಿದೆ. ಮಾರಾಟ ಮಾಡಲು ಇಚ್ಛಿಸುವ ಭೂ ಮಾಲೀಕರು ರೂ. 20 ಗಳ ಬಾಂಡ್ ಪೇಪರಿನಲ್ಲಿ ಒಪ್ಪಿಗೆ ಪತ್ರವನ್ನು ಪಹಣಿ ಪತ್ರಿಕೆ, ಮುಟ್ಯೇಷನ್ ನಕಲು, ಆಧಾರ್ ಕಾರ್ಡ್ ಪ್ರತಿ, ಪಾಸ್ ಪೋರ್ಟ್ ಅಳತೆಯ ಭಾವ ಚಿತ್ರದೊಂದಿಗೆ ಜಿಲ್ಲಾ ವ್ಯವಸ್ಥಾಪಕರು, ದಕ್ಷಿಣ

ಭೂ ಒಡೆತನ ಯೋಜನೆ ➤ ಭೂಮಾಲಕರಿಂದ ಪ್ರಸ್ತಾವನೆ ಆಹ್ವಾನ Read More »

ಕರಾವಳಿ

ಕಚೇರಿ ಆಡಳಿತ ಮತ್ತು ರಿಟೈಲ್ ಸೇಲ್ಸ್ ಕೋರ್ಸ್ ಇದರ ವತಿಯಿಂದ ಉಚಿತ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.5.ಡಾ. ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ದಕ್ಷಿಣಕನ್ನಡ ಜಿಲ್ಲೆಯಲ್ಲಿ 2019-20ನೇ ಸಾಲ್ಲಿನಲ್ಲಿ ಐಸಿಐಸಿಐ ಅಕಾಡೆಮಿ ಫಾರ್ ಸ್ಕಿಲ್ಸ್, ಐಸಿಐಸಿಐ ಫೌಂಡೇಶನ್ ಬೆಂಗಳೂರು ಸಂಸ್ಥೆಯು ನಿರುದ್ಯೋಗಿ ಯುವಕ/ಯುವತಿಯರಿಗಾಗಿ ಅತ್ಯಂತ ಬೇಡಿಕೆಯಲ್ಲಿರುವ ಆಫೀಸ್ ಅಡ್ಮಿನಿಸ್ಟ್ರೇಷನ್ ಮತ್ತು ರಿಟೈಲ್ ಸೇಲ್ಸ್ ಕೋರ್ಸ್‍ಗಳಿಗೆ ಉಚಿತ ತರಬೇತಿ ನೀಡುತ್ತಿದೆ. 10ನೇ ತರಗತಿ ಪಾಸಾಗಿರುವ, ಪಿ.ಯು.ಸಿ ಹಾಗೂ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ, 18 ರಿಂದ 30 ವರ್ಷ ವಯಸ್ಸಿನ ಪರಿಶಿಷ್ಟ ಜಾತಿಯ ಯುವಕ/ಯುವತಿಯರು ಈ ಕೋರ್ಸ್‍ಗೆ ಅರ್ಜಿ ಸಲ್ಲಿಸಬಹುದಾಗಿದೆ. ಸದರಿ ಕೋರ್ಸ್

ಕಚೇರಿ ಆಡಳಿತ ಮತ್ತು ರಿಟೈಲ್ ಸೇಲ್ಸ್ ಕೋರ್ಸ್ ಇದರ ವತಿಯಿಂದ ಉಚಿತ ತರಬೇತಿ Read More »

ಕರಾವಳಿ

ಪರಿಶ್ರಮದಿಂದ ಆರ್ಥಿಕ ಪುನ:ಶ್ಚೇತನ ಸಾಧ್ಯ ➤ ಮೀನಾಕ್ಷಿ ಶಾಂತಿಗೋಡು

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.5.ಪರಿಶ್ರಮದಿಂದ ಆರ್ಥಿಕ ಪುನ:ಶ್ಚೇತನ ಸಾಧ್ಯ. ಉದ್ಯಮಶೀಲ ಗುಣಗಳನ್ನು ಮೈಗೂಡಿಸಿಕೊಂಡು ಕೌಶಲ್ಯ ತರಬೇತಿ ಪಡೆದು ಸರ್ಕಾರ ಹಾಗೂ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ದೊರೆಯುವ ಸಾಲ ಸಹಾಯಧನಗಳ ಸೌಲಭ್ಯಗಳನ್ನು ಪಡೆದು ಆರ್ಥಿಕ ಸ್ವಾವಲಂಬನೆಯನ್ನು ಸಾಧಿಸಿಕೊಳ್ಳಬೇಕೆಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡುರವರು ಕರೆ ನೀಡಿದರು. ಅವರು ಕರ್ನಾಟಕ ಸರಕಾರದ ಕೈಮಗ್ಗ ಮತ್ತು ಜವಳಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು ಹಾಗೂ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಇವರ ಸಹಯೋಗದೊಂದಿಗೆ ಸುಳ್ಯ ತಾಲೂಕು

ಪರಿಶ್ರಮದಿಂದ ಆರ್ಥಿಕ ಪುನ:ಶ್ಚೇತನ ಸಾಧ್ಯ ➤ ಮೀನಾಕ್ಷಿ ಶಾಂತಿಗೋಡು Read More »

ಕರಾವಳಿ

ಉದ್ಯೋಗ : ನೇರ ನೇಮಕಾತಿ

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.5.ಮುತ್ತೋಟ್ಟು ಫೈನಾನ್ಸ್ ಪ್ರೈವೆಟ್ ಲಿಮಿಟೆಡ್ ಇದರ ವತಿಯಿಂದ ಅಕ್ಟೋಬರ್ 9ರಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಂಗಳೂರು ಮಹಾನಗರಪಾಲಿಕೆ ಕಟ್ಟಡ, ಲಾಲ್‍ಬಾಗ್ ಇಲ್ಲಿ ನೇರ ನೇಮಕಾತಿ ಆಯೋಜಿಸಲಾಗಿದೆ. 2017-18 ಹಾಗೂ 2018-19 ನೇ ಸಾಲಿನಲ್ಲಿ ತೇರ್ಗಡೆಯಾದ ಎಂ.ಬಿ.ಎ. ಮತ್ತು ಎಂ.ಕಾಂ. ಆಸಕ್ತ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ ವಿವರವುಳ್ಳ ಬಯೋಡಾಟಾ ಹಾಗೂ ಆಧಾರ್ ಕಾರ್ಡ್‍ನೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು hಣಣಠಿs://ಛಿಚಿಡಿeeಡಿ.muಣhooಣಜಿiಟಿಚಿಟಿಛಿe.ಛಿom ವೆಬ್‍ಸೈಟ್‍ನಲ್ಲಿ ಹೆಸರು ನೋಂದಣಿ ಮಾಡಬಹುದು.ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಹಾನಗರಪಾಲಿಕೆ

ಉದ್ಯೋಗ : ನೇರ ನೇಮಕಾತಿ Read More »

ಕರಾವಳಿ

ಅ. 9ರಂದು ಅತಿಥಿ ಶಿಕ್ಷಕರ ನೇಮಕ

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.5.ಮಂಗಳೂರು ಉತ್ತರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ವ್ಯಾಪ್ತಿಯ ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿಮಾಡಲು ಅತಿಥಿ ಶಿಕ್ಷಕರಿಂದ ನೇಮಕ ಮಾಡಲಿದೆ. ಪ್ರಾಥಮಿಕ ಸಹ ಶಿಕ್ಷಕ/ಪದವೀಧರ ಸಹ ಶಿಕ್ಷಕ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಲಿದ್ದು, ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 9 ರಂದು ಬೆಳಿಗ್ಗೆ 10 ಗಂಟೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಲ್ಮಠ, ಜ್ಯೋತಿಚಿತ್ರ ಮಂದಿರದ ಹತ್ತಿರ ಇಲ್ಲಿ ಶೈಕ್ಷಣಿಕ ದಾಖಲೆಗಳೊಂದಿಗೆ ಹಾಜರಾಗಬೇಕು ಎಂದು ಮಂಗಳೂರು ಉತ್ತರ ಕ್ಷೇತ್ರ ಶಿಕ್ಷಣಾಧಿಕಾರಿಗಳ

ಅ. 9ರಂದು ಅತಿಥಿ ಶಿಕ್ಷಕರ ನೇಮಕ Read More »

ಕರಾವಳಿ
Scroll to Top