Kadaba

ವ್ಯಕ್ತಿ ಕಾಣೆಯಾಗಿದ್ದಾರೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.25.ಮಂಗಳೂರು ತಾಲೂಕು, ಕೊಂಪದವು ಗ್ರಾಮದ ಹುಣ್ಸೆದಡಿ ನಿವಾಸಿ ಶೀನ ಗೌಡ (86) ಎಂಬವರು ಆಗಸ್ಟ್ 18 ರಂದು ಮಂಗಳೂರಿಗೆ ಹೋದವರು ಮನೆಗೆ ಹಿಂದಿರುಗಿ ಬಾರದೇ ಕಾಣೆಯಾಗಿದ್ದಾರೆ ಎಂದು ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದ ವ್ಯಕ್ತಿಯ ಚಹರೆ ಇಂತಿವೆ ; ಎತ್ತರ 5 ಅಡಿ, 4 ಇಂಚು, ಗೋಧಿ ಮೈಬಣ್ಣ ಸಾಧಾರಣ ಮೈಕಟ್ಟು, ಕೋಲು ಮುಖ, ಬಿಳಿ ಕೂದಲು, ನೀಲಿ ಬಣ್ಣದ ಶರ್ಟ್ ಮತ್ತು ಮಾಸಿದ ಗೆರೆಗಳಿರುವ ಲುಂಗಿ ಧರಿಸಿದ್ದಾರೆ, ಕನ್ನಡ, […]

ವ್ಯಕ್ತಿ ಕಾಣೆಯಾಗಿದ್ದಾರೆ Read More »

ಕರಾವಳಿ

ಮನುಕುಲದ ಶ್ವಾಸಕೋಶ ಅರಣ್ಯ ➤ ಕೋಟಾ ಶ್ರೀನಿವಾಸ್ ಪೂಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.25.ಮನುಷ್ಯನ ಜೀವನ ಉತ್ತಮವಾಗಿರಲು ಪರಿಸರದ ಸಂರಕ್ಷಣೆ ಅಗತ್ಯ. ಮನುಕುಲದ ಶ್ವಾಸಕೋಶವಿರುವುದು ಪರಿಸರದಲ್ಲಿ ಎಂದು ರಾಜ್ಯ ಬಂದರು, ಮೀನುಗಾರಿಕೆ, ಒಳನಾಡು ಜಲ ಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಮಂಗಳವಾರ ನಗರದ ಪುರಭವನದಲ್ಲಿ ಜಿಲ್ಲಾಡಳಿತ, ದ.ಕ ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಂಗಳೂರು, ರಾಷ್ಟೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ವಿಜಯ ಕರ್ನಾಟಕ ಪತ್ರಿಕೆ, ಅರಣ್ಯ ಇಲಾಖೆ

ಮನುಕುಲದ ಶ್ವಾಸಕೋಶ ಅರಣ್ಯ ➤ ಕೋಟಾ ಶ್ರೀನಿವಾಸ್ ಪೂಜಾರಿ Read More »

ಕರಾವಳಿ

ನಗರಪಾಲಿಕೆ ಜಂಟಿ ಆಯುಕ್ತರಾಗಿ ಸಂತೋಷ್ ಕುಮಾರ್

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.25.ಮಂಗಳೂರು, ಮಹಾನಗರಪಾಲಿಕೆ ಜಂಟೀ ಆಯುಕ್ತರಾಗಿ ಕೆ.ಎ.ಎಸ್ ಕಿರಿಯ ಶ್ರೇಣಿಯ ಅಧಿಕಾರಿ ಜಿ. ಸಂತೋಷ್ ಕುಮಾರ್ ಅವರು ಇತ್ತೀಚೆಗೆ ಅಧಿಕಾರ ಸ್ವೀಕರಿಸಿದರು. ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲಾ ಸಮಾಜ ಕಲ್ಯಾಣಧಿಕಾರಿಯಾಗಿದ್ದ ಸಂತೋಷ್ ಕುಮಾರ್ ಬಳಿಕ ಕೆ.ಎ.ಎಸ್ ಅಧಿಕಾರಿಯಾಗಿ ಆಯ್ಕೆಯಾಗಿ, ಉಡುಪಿ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು.

ನಗರಪಾಲಿಕೆ ಜಂಟಿ ಆಯುಕ್ತರಾಗಿ ಸಂತೋಷ್ ಕುಮಾರ್ Read More »

ಕರಾವಳಿ

ವ್ಯಕ್ತಿ ನಾಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.25.ನಿಶ್ಚಿತಾರ್ಥಕ್ಕೆಂದು ಹೋದವರು ಮನೆಗೆ ಬಾರದೇ ಕಾಣೆಯಾಗಿರುವ ಬಗ್ಗೆ ಮಂಗಳೂರು ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಂದಾಧರ ಕೆ ಮಣಿಯಾಣಿ, (55) ಎಂಬವರು ಸೆಪ್ಟೆಂಬರ್ 20 ರಂದು ಕಾಸರಗೋಡು, ನೀಲೇಶ್ವರದಲ್ಲಿ ಕಾಣೆಯಾದ ವ್ಯಕ್ತಿ. ಇವರ ಎತ್ತರ 5.2 ಅಡಿ, ಎಣ್ಣೆ ಕಪ್ಪು ಮೈಬಣ್ಣ, ಧರಿಸಿದ ಬಟ್ಟೆ ಗುಲಾಬಿ ಕೆಂಪು ಬಣ್ಣದ ಟೀ ಶರ್ಟ್ ಮತ್ತು ಕಪ್ಪು ಪ್ಯಾಂಟ್, ಭಾಷೆ ಕನ್ನಡ, ಮಳಿಯಾಳಿ, ಕೊಂಕಣಿ, ತುಳು ಮಾತಾಡುತ್ತಾರೆ.ಈ ಚಹರೆಯುಳ್ಳ ವ್ಯಕ್ತಿಯ ಪತ್ತೆಯಾದಲ್ಲಿ ಪೊಲೀಸ್ ನಿರೀಕ್ಷಕರು, ಮಂಗಳೂರು

ವ್ಯಕ್ತಿ ನಾಪತ್ತೆ Read More »

ಕರಾವಳಿ

ನೀರಿನ ಬಾಕಿ ಬಿಲ್ಲು ಪಾವತಿಸಲು ಪಾಲಿಕೆ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.25.ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ನೀರಿನ ಬಳಕೆದಾರರು ತಾವು ಉಪಯೋಗಿಸಿದ ನೀರಿನ ಬಾಬ್ತು ಬಿಲ್ಲನ್ನು ಪಾವತಿಸದೇ, ಅನೇಕ ಪ್ರಕರಣಗಳಲ್ಲಿ ರೂ. 25,000/- ಕ್ಕಿಂತಲೂ ಹೆಚ್ಚು ಮೊತ್ತದ ಬಿಲ್ ಬಾಕಿ ಉಳಿಸಿಕೊಂಡಿರುವುದು ಕಂಡು ಬಂದಿರುತ್ತದೆ. ಇದರಿಂದ ಮಹಾನಗರಪಾಲಿಕೆಯ ಅಭಿವೃದ್ಧಿ ಕಾರ್ಯಗಳಿಗೆ ಆರ್ಥಿಕ ಅಡಚಣೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಈ ಪತ್ರಿಕಾ ಪ್ರಕಟಣೆಯನ್ನೇ 7 ದಿನದ ನೋಟೀಸ್ ಎಂದು ಪರಿಗಣಿಸಿ ಬಾಕಿ ಇರುವ ಬಿಲ್‍ಗಳನ್ನು ಕೂಡಲೇ ಪಾವತಿಸಬೇಕು. ನೀರಿನ ಶುಲ್ಕ ವಸೂಲಾತಿಗೆ ಈಗಾಗಲೇ ಇಂಜಿನಿಯರ್‍ಗಳ ನೇತೃತ್ವದಲ್ಲಿ ತಂಡಗಳನ್ನು ರಚಿಸಲಾಗಿದ್ದು

ನೀರಿನ ಬಾಕಿ ಬಿಲ್ಲು ಪಾವತಿಸಲು ಪಾಲಿಕೆ ಸೂಚನೆ Read More »

ಕರಾವಳಿ

ಕಲಾಶ್ರೀ ಆಯ್ಕೆ ಶಿಬಿರದ ಅರ್ಜಿ ಸಲ್ಲಿಕೆ ದಿನ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.25. ಬಾಲಭವನ ಸಂಸ್ಥೆಯು 2019 ನೇ ಸಾಲಿನ ತಾಲೂಕು ಮಟ್ಟದ ಮಕ್ಕಳ ಕಲಾ ಉತ್ಸವ ಹಾಗೂ ಕಲಾಶ್ರೀ ಪ್ರಶಸ್ತಿ ಶಿಬಿರ ಹಮ್ಮಿಕೊಂಡಿದ್ದು, ಅರ್ಜಿ ಸಲ್ಲಿಸುವ ದಿನವನ್ನು ಅಕ್ಟೋಬರ್ 16 ರವರೆಗೆ ಮುಂದೂಡಲಾಗಿದೆ. ಸ್ಪರ್ಧೆ ಅಕ್ಟೋಬರ್ 19 ರಂದು ಮಂಗಳಜ್ಯೋತಿ ಸಮಗ್ರ ಶಾಲೆ, ವಾಮಂಜೂರು ಇಲ್ಲಿ ನಡೆಯಲಿದೆ. ಮಂಗಳೂರು ಗ್ರಾಮಾಂತರ ವ್ಯಾಪ್ತಿಗೆ ಒಳಪಟ್ಟ ಮಕ್ಕಳು ಮಾತ್ರ ಚಟುವಟಿಕೆಯಲ್ಲಿ ಭಾಗವಹಿಸಲು ಅವಕಾಶವಿದೆ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0824-2263199 ಸಂಪರ್ಕಿಸಬೇಕು ಎಂದು ಮಂಗಳೂರು ಶಿಶು ಅಭಿವೃದ್ಧಿ

ಕಲಾಶ್ರೀ ಆಯ್ಕೆ ಶಿಬಿರದ ಅರ್ಜಿ ಸಲ್ಲಿಕೆ ದಿನ ವಿಸ್ತರಣೆ Read More »

ಕರಾವಳಿ

ರುಡ್ ಸೆಟ್ ಸಂಸ್ಥೆ, ಉಜಿರೆ ಇದರ ವತಿಯಿಂದ ಉಚಿತ ಕಂಪ್ಯೂಟರ್ ತರಬೇತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.25.ರುಡ್‍ಸೆಟ್ ಸಂಸ್ಥೆ, ಉಜಿರೆಯಲ್ಲಿ ಅಕ್ಟೋಬರ್ 10 ರಿಂದ ನವೆಂಬರ್ 24 ರವರೆಗೆ ಉಚಿತ ಕಂಪ್ಯೂಟರ್ ಹಾರ್ಡ್‍ವೇರ್ ಮತ್ತು ನೆಟ್‍ವರ್ಕಿಂಗ್ ತರಬೇತಿ ಕಾರ್ಯಕ್ರಮ ಪ್ರಾರಂಭವಾಗಲಿದೆ. ಈ ಕ್ಷೇತ್ರದಲ್ಲಿ ಸ್ವ ಉದ್ಯೋಗ ಕೈಗೊಳ್ಳಲು ಆಸಕ್ತಿ ಇರುವ ಅಭ್ಯರ್ಥಿಗಳು ಅಕ್ಟೋಬರ್ 5 ರಂದು ರುಡ್‍ಸೆಟ್ ಸಂಸ್ಥೆ, ಉಜಿರೆಯಲ್ಲಿ ಸಂದರ್ಶನಕ್ಕೆ ಹಾಜರಾಗಬೇಕು. ತರಬೇತಿಗೆ ಪಡೆಯಲು 18 ರಿಂದ 45 ವರ್ಷಗಳ ವಯೋಮಿತಿ, ಕನ್ನಡ ಓದು ಬರಹ ಬಲ್ಲ ಯುವಕರು ಸಂಸ್ಥೆಯ ಅರ್ಜಿ ನಮೂನೆಯಲ್ಲಿ  ಸಲ್ಲಿಸಬಹುದು. ಅಥವಾ ಬಿಳಿ ಹಾಳೆಯಲ್ಲಿ

ರುಡ್ ಸೆಟ್ ಸಂಸ್ಥೆ, ಉಜಿರೆ ಇದರ ವತಿಯಿಂದ ಉಚಿತ ಕಂಪ್ಯೂಟರ್ ತರಬೇತಿ ಕಾರ್ಯಕ್ರಮ Read More »

ಕರಾವಳಿ

ಸಿರಿ ತೋಟಗಾರಿಕೆ ಸಂಘದ ವತಿಯಿಂದ ಅಣಬೆ ಬೇಸಾಯ ತರಬೇತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.25.ಸಿರಿ ತೋಟಗಾರಿಕೆ ಸಂಘದ ವತಿಯಿಂದ ಅಕ್ಟೋಬರ್ 5 ರಂದು ಅಣಬೆ ಬೇಸಾಯದ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ಬಾಲಭವನ, ಕದ್ರಿ ಉದ್ಯಾನವನದ ಹತ್ತಿರ ಆಯೋಜಿಸಲಾಗಿದೆ. ಆಸಕ್ತರು ಸಿರಿ ತೋಟಗಾರಿಕೆ ಸಂಘ, ಬೆಂದೂರುವೆಲ್ ನಲ್ಲಿ ತರಬೇತಿ ಶುಲ್ಕ ನೀಡಿ ಅಕ್ಟೋಬರ್ 4 ರೊಳಗೆ ನೊಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ರುಕ್ಮಯ ದೂರವಾಣಿ ಸಂಖ್ಯೆ: 9845523944 ಸಂಪರ್ಕಿಸಬೇಕು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ರಾಜ್ಯವಲಯ, ಹಾಗೂ ಪದನಿಮಿತ್ತ ಕಾರ್ಯದರ್ಶಿಗಳು ಸಿರಿ ತೋಟಗಾರಿಕೆ ಸಂಘ (ರಿ), ಮಂಗಳೂರು ಇವರ

ಸಿರಿ ತೋಟಗಾರಿಕೆ ಸಂಘದ ವತಿಯಿಂದ ಅಣಬೆ ಬೇಸಾಯ ತರಬೇತಿ ಕಾರ್ಯಕ್ರಮ Read More »

ಕರಾವಳಿ

ಓದುವ ಹವ್ಯಾಸ ಬೆಳೆಸಿಕೊಳ್ಳಿ ➤ ಡಾ|| ಚೂಂತಾರು

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.24.ರಾಷ್ತ್ರೀಯ ಸೇವಾ ಯೋಜನೆ ದಿನ ಸೆಪ್ಟೆಂಬರ್ 24 ಇದರ ಅಂಗವಾಗಿ ಚೂಂತಾರು ಸರೋಜಿನಿ ಪ್ರತಿಷ್ಠಾನ (ರಿ) ಮಂಗಳೂರು ಇದರ ವತಿಯಿಂದ ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಕೃಷ್ಣಾಪುರ ಕಾಟಿಪಳ್ಳ ಇಲ್ಲಿನ ಶಾಲಾ ಗ್ರಂಥಾಲಯಕ್ಕೆ 24-09-2019 ರಂದು 350 ಪುಸ್ತಕ ಕೊಡುಗೆ ನೀಡಲಾಯಿತು. ಹಾಗೂ  ವಿದ್ಯಾರ್ಥಿಗಳಿಗೆ ಆರೋಗ್ಯ ಮಾಹಿತಿ ಶಿಬಿರ ನಡೆಸಲಾಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ದ.ಕ. ಜಿಲ್ಲಾ ಗೃಹರಕ್ಷಕ ದಳ ಇದರ ಸಮಾದೇಷ್ಟರು ಮತ್ತು ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ

ಓದುವ ಹವ್ಯಾಸ ಬೆಳೆಸಿಕೊಳ್ಳಿ ➤ ಡಾ|| ಚೂಂತಾರು Read More »

ಕರಾವಳಿ

ಪನ್ಯ ಗುರಿಯಡ್ಕ ರಸ್ತೆ ಎಸ್ಸಿ/ಎಸ್ಟಿ ಅನುದಾನದಲ್ಲಿ 10ಲಕ್ಷ

(ನ್ಯೂಸ್ ಕಡಬ) newskadaba.com ಕಡಬ,ಸಪ್ಟೆಂಬರ್.24.ಕೋಡಿಂಬಾಳ ಗ್ರಾಮದ ಪನ್ಯ ಗುರಿಯಡ್ಕ ರಸ್ತೆ ಕಾಂಕ್ರಿಟೀಕರಣಕ್ಕೆ ಎಸ್‍ಸಿ/ಎಸ್‍ಟಿ ಯಲ್ಲಿ 10ಲಕ್ಷ ಅನುದಾನ ನೀಡಲಾಗಿದ್ದು ಸೆ.23 ರಂದು ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನಡೆಸಿ ಚಾಲನೆ ನೀಡಲಾಯಿತು. ಸ್ಥಳೀಯ ಗ್ರಾ.ಪಂ ಸದಸ್ಯ ಆದಂ ಕುಂಡೋಳಿಯವರು ತೆಂಗಿನ ಕಾಯಿ ಹೊಡೆಯುವ ಮೂಲಕ ಹಾಗೂ ಸ್ಥಳೀಯ ಗ್ರಾ.ಪಂ ಸದಸ್ಸಯೆ ಜಯಲಕ್ಷ್ಮೀ ಗುದ್ದಲಿ ಪೂಜೆ ನೆರವೇರಿಸಿದರು. ಕಡಬ ಜಿ.ಪಂ ಮಾಜಿ ಸದಸ್ಯ ಕೃಷ್ಣ ಶೆಟ್ಟಿಯವರು ಮಾತನಾಡಿ ಈ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿರುವ ಈ ರಸ್ತೆಯು ಹಂತ

ಪನ್ಯ ಗುರಿಯಡ್ಕ ರಸ್ತೆ ಎಸ್ಸಿ/ಎಸ್ಟಿ ಅನುದಾನದಲ್ಲಿ 10ಲಕ್ಷ Read More »

ಕರಾವಳಿ
Scroll to Top