ಡೆಂಗ್ಯೂ ಪ್ರಕರಣದ ಬಗ್ಗೆ ಮುನ್ನೆಚ್ಚರಿಕೆ ➤ ಧಾರ್ಮಿಕ ಕ್ಷೇತ್ರದಲ್ಲಿ ಸ್ವಚ್ಛತೆ
(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.1.ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಡೆಂಗ್ಯೂ ಪ್ರಕರಣಗಳು ಹೇರಳವಾಗಿ ಹರಡಿದೆ. ಇದನ್ನು ತಡೆಗಟ್ಟುವ ಕೆಲಸವನ್ನು ನಾವೆಲ್ಲರೂ ಮಾಡಬೇಕಾಗಿದೆ. ಸೊಳ್ಳೆಗಳು ನೀರು ನಿಲ್ಲುವ ಸ್ಥಳಗಳಲ್ಲಿ ಮೊಟ್ಟೆ ಇಟ್ಟು 7 ರಿಂದ 10 ದಿನಗಳಲ್ಲಿ ಸೊಳ್ಳೆಗಳಾಗಿ ಪರಿವರ್ತನೆ ಹೊಂದುತ್ತದೆ. ಇದಕ್ಜಿಕಾಗಿ ಮುನ್ನೆಚ್ಚರಿಕೆ ನೀಡಿದೆ. ಸೊಳ್ಳೆಗಳ ಸಂತನೋತ್ಪತ್ತಿಗೆ ಪೂರಕವಾಗುವ ನೀರು ನಿಲ್ಲುವ ಪ್ರದೇಶಗಳನ್ನು ದೇವಸ್ಥಾನದ ಹಿಂಭಾಗ/ಮುಂಭಾಗಗಳಲ್ಲಿ ಪರಿಶೀಲಿಸಿ ಕೂಡಲೇ ನಿವಾರಿಸಬೇಕು. ನೀರು ನಿಂತಿರುವುದು ಕಂಡು ಬಂದಲ್ಲಿ ಅದನ್ನು ತೆರವುಗೊಳಿಸಬೇಕು. ಸೀಯಾಳದ ಚಿಪ್ಪನ್ನು ಎರಡು ಹೋಳುಗಳಾಗಿ ಮಾಡಿ, ಮಹಾನಗರ […]
ಡೆಂಗ್ಯೂ ಪ್ರಕರಣದ ಬಗ್ಗೆ ಮುನ್ನೆಚ್ಚರಿಕೆ ➤ ಧಾರ್ಮಿಕ ಕ್ಷೇತ್ರದಲ್ಲಿ ಸ್ವಚ್ಛತೆ Read More »
ಕರಾವಳಿ





