ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿವತಿಯಿಂದ ➤ ತುಳು ಅಕಾಡೆಮಿ ಚಾವಡಿ ಸನ್ಮಾನ : ವಸಂತ ವಿ. ಅಮೀನ್
(ನ್ಯೂಸ್ ಕಡಬ) newskadaba.com ಮಂಗಳೂರು, ಜು.24.ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿವತಿಯಿಂದ ತುಳುನಾಡಿನ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಸಾಧಕರನ್ನು ಗುರುತಿಸಿ ಪ್ರತಿ ತಿಂಗಳ ಚಾವಡಿ ಕಾರ್ಯಕ್ರಮದಲ್ಲಿ ಒಬ್ಬ ಸಾಧಕರನ್ನು ಸನ್ಮಾನಿಸಲು ತೀರ್ಮಾನಿಸಲಾಗಿದೆ. ಅದರ ಪ್ರಕಾರ ಜುಲಾಯಿ 26 ರ ಶುಕ್ರವಾರ ಅಪರಾಹ್ನ 3.30 ಕ್ಕೆ ಅಕಾಡೆಮಿ ಸಿರಿಚಾವಡಿಯಲ್ಲಿ ನಾಟಕ ನಿರ್ದೇಶಕರು ಹಾಗೂ ಬರಹಗಾರರಾದ ವಸಂತ ವಿ. ಅಮೀನ್ ಇವರನ್ನು ಸನ್ಮಾನಿಸಲಾಗುವುದು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ. ಸಿ. ಭಂಡಾರಿ ಇವರು ಕಾರ್ಯಕ್ರಮದ ಅಧ್ಯಕ್ಷತೆ […]
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿವತಿಯಿಂದ ➤ ತುಳು ಅಕಾಡೆಮಿ ಚಾವಡಿ ಸನ್ಮಾನ : ವಸಂತ ವಿ. ಅಮೀನ್ Read More »
ಕರಾವಳಿ



