Kadaba

ಮೂರನೇ ಅಲೆಗೆ ಸಿದ್ಧತೆ ➤ ಮಕ್ಕಳಿಗೆ ಚಿಕಿತ್ಸೆ ನೀಡಲು ವೈದ್ಯರಿಗೆ ತರಬೇತಿ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.01:ಕೊರೋನಾ ಸೋಂಕಿನ ಮೊದಲನೇ ಅಲೆಗಿಂತ ಎರಡನೇ ಅಲೆ ಭಿನ್ನವಾಗಿತ್ತು. 2ನೇ ಅಲೆಗಿಂತ 3ನೇ ಅಲೆ ವಿಭಿನ್ನವಾಗಿರುತ್ತದೆ. ಈಗಾಗಲೇ ತಜ್ಞರು ಮೂರನೇ ಅಲೆ ಬಗ್ಗೆ ಎಚ್ಚರಿಕೆ ನೀಡಿದ್ದು, ಈ ಹಿನ್ನಲೆಯಲ್ಲಿ ನಾವು ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ ಎಂದು ಆರೋಗ್ಯ ಸಚಿವ ಕೆ ಸುಧಾಕರ್​ ತಿಳಿಸಿದ್ದಾರೆ.   ಈ ಸಂಬಂಧ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಆಕ್ಸಿಜನ್​ ಸಮಸ್ಯೆ ಉದ್ಭವಿಸದಂತೆ ಪ್ರತಿ ಜಿಲ್ಲೆಯಲ್ಲೂ ಆಕ್ಸಿಜನ್ ಪ್ಲಾಂಟ್ ನಿರ್ಮಾಣಕ್ಕೆ ಮುಂದಾಗಿದ್ದೇವೆ. ಪ್ರತಿ ಪ್ರಾಥಮಿಕ ಕೇಂದ್ರಗಳಲ್ಲಿ ಬೆಡ್​ಗಳ ಹೆಚ್ಚಳ […]

ಮೂರನೇ ಅಲೆಗೆ ಸಿದ್ಧತೆ ➤ ಮಕ್ಕಳಿಗೆ ಚಿಕಿತ್ಸೆ ನೀಡಲು ವೈದ್ಯರಿಗೆ ತರಬೇತಿ Read More »

ಕರ್ನಾಟಕ

ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ➤ ಆಸ್ಪತ್ರೆಗೆ ಕರೆದೊಯ್ದ ಪುತ್ರ ಯತೀಂದ್ರ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.01:ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆರೋಗ್ಯ ತಪಾಸಣೆಗಾಗಿ ಮಣಿಪಾಲ್ ಆಸ್ಪತ್ರೆಗೆ ತೆರಳಿದ್ದು, ಪುತ್ರ ಯತೀಂದ್ರ ಅವರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.       ಸಿದ್ದರಾಮಯ್ಯನವರಿಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆ ವೈದ್ಯರ ಸಲಹೆ ಮೇರೆಗೆ ತಪಾಸಣೆಗೆ ಒಳಗಾಗುತ್ತಿದ್ದು, ಪುತ್ರ ಡಾ.ಯಂತೀಂದ್ರ ಸಿದ್ದರಾಮಯ್ಯ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ವೈದ್ಯಕೀಯ ತಪಾಸಣೆ ನಂತರ ಅಡ್ಮಿಟ್ ಆಗಲು ಹೇಳಿದರೆ 2 ದಿನಗಳ ಕಾಲ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗುವ ಸಾಧ್ಯತೆ ಇದೆ.ಮಣಿಪಾಲ್ ಆಸ್ಪತ್ರೆಯಲ್ಲಿ ವೈದ್ಯರು ಸಿಟಿ

ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ➤ ಆಸ್ಪತ್ರೆಗೆ ಕರೆದೊಯ್ದ ಪುತ್ರ ಯತೀಂದ್ರ Read More »

ಕರ್ನಾಟಕ

ಮುಂದಿನ 5 ದಿನಗಳು ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ➤ ಕರಾವಳಿಯಲ್ಲಿ ಯೆಲ್ಲೋ ಅಲರ್ಟ್‌

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.01:ರಾಜ್ಯದ ಕರಾವಳಿಯಲ್ಲಿ ಮೇ.31ರಿಂದ ಜೂನ್‌ 4ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್‌ ಘೋಷಿಸಿರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.     ನೈರುತ್ಯ ಮಾನ್ಸೂನ್‌ ಜೂನ್‌ 3ರ ಸುಮಾರಿಗೆ ಕೇರಳ ಕರಾವಳಿಯನ್ನು ಪ್ರವೇಶಿಸುವ ಸಾಧ್ಯತೆ ಇದ್ದು, ರಾಜ್ಯಕ್ಕೆ ಜೂನ್‌ 5 ರಂದು ಬರುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 5 ದಿನಗಳು ರಾಜ್ಯದ ಒಳನಾಡಿನ ಹಲವು ಕಡೆ ಮಳೆಯಾಗುವ ಸಾಧ್ಯತೆ ಇದ್ದು, ವಿಶೇಷವಾಗಿ ಬೀದರ್‌, ಕಲಬುರಗಿ,

ಮುಂದಿನ 5 ದಿನಗಳು ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ➤ ಕರಾವಳಿಯಲ್ಲಿ ಯೆಲ್ಲೋ ಅಲರ್ಟ್‌ Read More »

ಕರಾವಳಿ, ಕರ್ನಾಟಕ

ಕರ್ನಾಟಕದ ಮಕ್ಕಳಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆ..!

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.01: ರಾಜ್ಯದಲ್ಲಿ ದಿನೇ ದಿನೇ ಬ್ಲ್ಯಾಕ್​​ ಫಂಗಸ್​ಗೆ ಹೆಚ್ಚಿನ ಜನ ತುತ್ತಾಗುತ್ತಿದ್ದಾರೆ. ಅತಿಯಾದ ಮಧುಮೇಹವುಳ್ಳ ಸೋಂಕಿತರಲ್ಲಿ ಕಾಣಿಸಿಕೊಳ್ಳುತ್ತಿದ್ದ ಕಪ್ಪು ಶಿಲೀಂಧ್ರಿ ಕಾಯಿಲೆ ಈಗ ಮಕ್ಕಳಲ್ಲೂ ಕಾಣಿಸಿಕೊಂಡಿದೆ. ಬಳ್ಳಾರಿಯ 11 ವರ್ಷ ಬಾಲಕಿ ಹಾಗೂ ಚಿತ್ರದುರ್ಗದ 14 ವರ್ಷ ಬಾಲಕನಲ್ಲಿ ಬ್ಲ್ಯಾಕ್​​ ಫಂಗಸ್​ ಕಾಣಿಸಿಕೊಂಡಿದೆ. ಇಬ್ಬರೂ ಮಕ್ಕಳು ಒಂದು ಕಣ್ಣನಾದ್ರೂ ಕಳೆದುಕೊಳ್ಳುತ್ತಾರೆ ಎಂದು ವೈದ್ಯರು ತಿಳಿಸಿರುವುದು ಎಲ್ಲರನ್ನೂ ಬೆಚ್ಚಿ ಬೀಳಿಸಿದೆ. ಇಬ್ಬರೂ ಮಕ್ಕಳಿಗೆ ಸದ್ಯ ಬೆಂಗಳೂರಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದ

ಕರ್ನಾಟಕದ ಮಕ್ಕಳಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆ..! Read More »

ಕರ್ನಾಟಕ

ಕರ್ನಾಟಕದಲ್ಲಿ ಲಾಕ್​ಡೌನ್ ವಿಸ್ತರಣೆ ಕುರಿತು ಸಿಎಂ ಮಹತ್ವದ ಸಭೆ.?!

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.01: ನಿತ್ಯದ ಸೋಂಕಿನ ಪ್ರಮಾಣ 5 ಸಾವಿರದೊಳಗೆ ಬರಬೇಕು ಹಾಗೂ ಪಾಸಿಟಿವಿಟಿ ದರ ಶೇ.5 ಮತ್ತು ಸಾವಿನ ದರ ಶೇ.1ರ ಮಿತಿಯೊಳಗೆ ಬರಬೇಕು. ಇಷ್ಟು ಬೆಳವಣಿಗೆಗಳು ಕಂಡು ಬರುವವರೆಗೂ ರಾಜ್ಯದಲ್ಲಿ ಲಾಕ್ಡೌನ್ ಮುಂದುವರೆಸಬೇಕು.ಈ ಗುರಿ ಸಾಧನೆ ಜೂ.7ರೊಳಗೆ ಅಸಂಭವವಾದ ಕಾರಣ ಕನಿಷ್ಟ ಒಂದು ವಾರ ಲಾಕ್ಡೌನ್ ವಿಸ್ತರಿಸಿ ಎಂದು ಕೊರೋನಾ ತಾಂತ್ರಿಕ ಸಮಿತಿ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಅದರಂತೆ ಕರ್ನಾಟಕದಲ್ಲಿ ಲಾಕ್​ಡೌನ್ ವಿಸ್ತರಣೆ ಬಗ್ಗೆ ಇಂದು ಹಿರಿಯ ಸಚಿವರ ಜೊತೆ ಸಿಎಂ

ಕರ್ನಾಟಕದಲ್ಲಿ ಲಾಕ್​ಡೌನ್ ವಿಸ್ತರಣೆ ಕುರಿತು ಸಿಎಂ ಮಹತ್ವದ ಸಭೆ.?! Read More »

ಕರಾವಳಿ, ಕರ್ನಾಟಕ

ರಾಜ್ಯದಲ್ಲಿ ಇಳಿಯತ್ತ ಕೋವಿಡ್ ಕೇಸ್ ➤ ಹೆಚ್ಚಿದ ಮರಣ ಪ್ರಕರಣ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.01: ರಾಜ್ಯದಲ್ಲಿ ಕಳೆದ ದಿನ 16,604 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 26,04,431ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 411 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ಮೃತರ ಸಂಖ್ಯೆ 29 ಸಾವಿರ ಗಡಿ ದಾಟಿ, 29,090ಕ್ಕೆ ತಲುಪಿದೆ. ಸೋಂಕಿನ ಪ್ರಕರಣ ಕಡಿಮೆ ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಪಾಸಿಟಿವಿಟಿ ದರ ನಿರಂತರವಾಗಿ ಇಳಿಕೆಯಾಗುತ್ತಲೇ ಇದೆ.ಆದರೆ ಸಾವಿನ ಪ್ರಮಾಣ ಮಾತ್ರ ಇಳಿಕೆಯಾಗುತ್ತಲೇ ಇಲ್ಲ.

ರಾಜ್ಯದಲ್ಲಿ ಇಳಿಯತ್ತ ಕೋವಿಡ್ ಕೇಸ್ ➤ ಹೆಚ್ಚಿದ ಮರಣ ಪ್ರಕರಣ Read More »

ಕರ್ನಾಟಕ

ಹುಲಿ ಚರ್ಮ ಹಾಗೂ ಉಗುರು ಸಾಗಿಸುತ್ತಿದ್ದ ಐವರ ಬಂಧನ

(ನ್ಯೂಸ್ ಕಡಬ) newskadaba.com ಹೆಬ್ರಿ, ಎ. 07. ಹುಲಿಯ ಚರ್ಮ ಹಾಗೂ ಉಗುರು ಸಾಗಿಸುತ್ತಿದ್ದ ಐವರು ಆರೋಪಿಗಳನ್ನು ಸೋಮೇಶ್ವರ ಚೆಕ್ ಪೋಸ್ಟ್‌ ಬಳಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಹುಬ್ಬಳ್ಳಿಯಿಂದ ಮಂಗಳೂರಿನ ಕಡೆ ಬೈಕ್‍ ಗಳಲ್ಲಿ ಹುಲಿಯ ಎರಡು ಚರ್ಮ ಮತ್ತು ಉಗುರುಗಳನ್ನು ಸಾಗಿಸುತ್ತಿದ್ದ ವೇಳೆ ಚೆಕ್‍ಪೋಸ್ಟ್‌ನಲ್ಲಿ ತಪಾಸಣೆ ನಡೆಸುತ್ತಿದ್ದ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಆರೋಪಿಗಳಿಂದ ಹುಲಿಯ ಉಗುರು, ಚರ್ಮ ಅಲ್ಲದೇ ಬೈಕ್ ಮತ್ತು ಮೊಬೈಲ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ. ಚರ್ಮ ಮತ್ತು ಉಗುರುಗಳನ್ನು ಪರೀಕ್ಷೆಗಾಗಿ ಫೋರೆನ್ಸಿಕ್ ಪ್ರಯೋಗಾಯಲಕ್ಕೆ ಕಳುಹಿಸಲಾಗಿದೆ. ಆರೋಪಿಗಳ ವಿಚಾರಣೆ

ಹುಲಿ ಚರ್ಮ ಹಾಗೂ ಉಗುರು ಸಾಗಿಸುತ್ತಿದ್ದ ಐವರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ರಸ್ತೆ ಬದಿಯ ಮೀನು ಮಾರಾಟದ ಸ್ಟಾಲ್ ಗಳು ಸಂತೆ ಮಾರುಕಟ್ಟೆಗೆ ಸ್ಥಳಾಂತರ

(ನ್ಯೂಸ್ ಕಡಬ) newskadaba.com ಕಡಬ, ಜ. 07. ರಸ್ತೆ ಬದಿಯಲ್ಲಿದ್ದ ಹಸಿಮೀನು ಮಾರಾಟದ ಸ್ಟಾಲ್ ಗಳನ್ನು ಸಂತೆಕಟ್ಟೆಯ ಬಳಿ ಇರುವ ಮೀನು ಮಾರುಕಟ್ಟೆಗೆ ಸ್ಥಳಾಂತರಿಸಲಾಗಿದೆ. ಮೀನು ಮಾರುಕಟ್ಟೆಯ ದುರಸ್ತಿ ಮಾಡದ ಮತ್ತುಕಳೆದ ಮೂರು ವರ್ಷಗಳಿಂದ ರಸ್ತೆ ಬದಿಯಲ್ಲಿ ಮೀನು ಮಾರಾಟ ಮಾಡುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿದ್ದು, ಇದೀಗ ಕಡಬದ ರಸ್ತೆ ಬದಿಯಲ್ಲಿ ಕಾರ್ಯಾಚರಿಸುತ್ತಿದ್ದ ಸ್ಟಾಲ್ ಗಳು ಸಂತೆ ಮಾರುಕಟ್ಟೆಗೆ ಬಂದಿವೆ.

ಕಡಬ: ರಸ್ತೆ ಬದಿಯ ಮೀನು ಮಾರಾಟದ ಸ್ಟಾಲ್ ಗಳು ಸಂತೆ ಮಾರುಕಟ್ಟೆಗೆ ಸ್ಥಳಾಂತರ Read More »

ಕರಾವಳಿ, ಕರ್ನಾಟಕ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆ ಸಾಧ್ಯತೆ

(ನ್ಯೂಸ್ ಕಡಬ) newskadaba.com ಬೆಂಗಳೂರು , ಜ.06: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿರುವ ಕಾರಣದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಮಳೆಯಾಗುವ ಸಾಧ್ಯತೆ ಇದ್ದು, ನಾಲ್ಕು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.   ರಾಜ್ಯದ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೊ ಅಲರ್ಟ್

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆ ಸಾಧ್ಯತೆ Read More »

ಕರಾವಳಿ

ಕೇಂದ್ರ ಸಚಿವ ಡಿ.ವಿ. ಸದಾನಂದಗೌಡರ ಆರೋಗ್ಯದಲ್ಲಿ ಸುಧಾರಣೆ ➤ ಆಸ್ಪತ್ರೆಯಿಂದ ಡಿಸ್ಚಾರ್ಜ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.06: ಲೋ ಬಿಪಿಯಿಂದ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದ ಕೇಂದ್ರ ಸಚಿವ ಡಿ ವಿ ಸದಾನಂದಗೌಡ ಅವರು ಬಿಡುಗಡೆಯಾಗಿದ್ದಾರೆ.ಕಾರ್ಯಕ್ರಮದ ನಿಮಿತ್ತ ಚಿತ್ರದುರ್ಗಕ್ಕೆ ತೆರಳಿದ್ದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ ಸದಾನಂದ ಗೌಡರು, ಲೋ ಶುಗರ್ನಿಂದ ಅಸ್ವಸ್ಥಗಿದ್ದರು. ಅವರನ್ನ ಹತ್ತಿರದ ಆಸ್ಪತ್ರೆಗೆ ಸೇರಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ಝೀರೋ ಟ್ರಾಫಿಕ್ನಲ್ಲಿ ಬೆಂಗಳೂರಿಗೆ ಕರೆದುಕೊಂಡು ಬರಲಾಗಿತ್ತು. ನಗರದ ಅಸ್ಟರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಸಚಿವರು  ಎರಡು ದಿನದ ಚಿಕಿತ್ಸೆಯ ಬಳಿಕ ಈಗ

ಕೇಂದ್ರ ಸಚಿವ ಡಿ.ವಿ. ಸದಾನಂದಗೌಡರ ಆರೋಗ್ಯದಲ್ಲಿ ಸುಧಾರಣೆ ➤ ಆಸ್ಪತ್ರೆಯಿಂದ ಡಿಸ್ಚಾರ್ಜ್ Read More »

ಕರಾವಳಿ
Scroll to Top