ಮೂರನೇ ಅಲೆಗೆ ಸಿದ್ಧತೆ ➤ ಮಕ್ಕಳಿಗೆ ಚಿಕಿತ್ಸೆ ನೀಡಲು ವೈದ್ಯರಿಗೆ ತರಬೇತಿ
(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.01:ಕೊರೋನಾ ಸೋಂಕಿನ ಮೊದಲನೇ ಅಲೆಗಿಂತ ಎರಡನೇ ಅಲೆ ಭಿನ್ನವಾಗಿತ್ತು. 2ನೇ ಅಲೆಗಿಂತ 3ನೇ ಅಲೆ ವಿಭಿನ್ನವಾಗಿರುತ್ತದೆ. ಈಗಾಗಲೇ ತಜ್ಞರು ಮೂರನೇ ಅಲೆ ಬಗ್ಗೆ ಎಚ್ಚರಿಕೆ ನೀಡಿದ್ದು, ಈ ಹಿನ್ನಲೆಯಲ್ಲಿ ನಾವು ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ ಎಂದು ಆರೋಗ್ಯ ಸಚಿವ ಕೆ ಸುಧಾಕರ್ ತಿಳಿಸಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಆಕ್ಸಿಜನ್ ಸಮಸ್ಯೆ ಉದ್ಭವಿಸದಂತೆ ಪ್ರತಿ ಜಿಲ್ಲೆಯಲ್ಲೂ ಆಕ್ಸಿಜನ್ ಪ್ಲಾಂಟ್ ನಿರ್ಮಾಣಕ್ಕೆ ಮುಂದಾಗಿದ್ದೇವೆ. ಪ್ರತಿ ಪ್ರಾಥಮಿಕ ಕೇಂದ್ರಗಳಲ್ಲಿ ಬೆಡ್ಗಳ ಹೆಚ್ಚಳ […]
ಮೂರನೇ ಅಲೆಗೆ ಸಿದ್ಧತೆ ➤ ಮಕ್ಕಳಿಗೆ ಚಿಕಿತ್ಸೆ ನೀಡಲು ವೈದ್ಯರಿಗೆ ತರಬೇತಿ Read More »
ಕರ್ನಾಟಕ









