Kadaba

ಕಡಬ ಪಟ್ಟಣ ಪಂಚಾಯತ್ ಚುನಾವಣೆ ಹಿನ್ನೆಲೆ, SDPI ನಿಯೋಗದಿಂದ ತಹಶೀಲ್ದಾರ್ ಭೇಟಿ

(ನ್ಯೂಸ್ ಕಡಬ) newskadaba.com, ಆ. 01: ಕಡಬ ಪಟ್ಟಣ ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ಕಡಬ ತಹಶೀಲ್ದಾರ್ ರನ್ನು ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ನೇತೃತ್ವದ ನಿಯೋಗವು ಭೇಟಿಯಾಗಿ ಚುನಾವಣಾ ಪ್ರಕ್ರಿಯೆಯ ಲೋಪಗಳ ಬಗ್ಗೆ ತಹಶೀಲ್ದಾರರ ಗಮನಕ್ಕೆ ತಂದು, ಸುದೀರ್ಘ ಚರ್ಚೆ ನಡೆಸಿದರು. ನಿಯೋಗದಲ್ಲಿ ಕಡಬ ಬ್ಲಾಕ್ ಸಮಿತಿ ಅಧ್ಯಕ್ಷ ಬಶೀರ್ ಕಡಬ, ಸದಸ್ಯರಾದ ಹಾರಿಸ್ ಕಳಾರ ಮತ್ತು ರಮ್ಲ ಸನ್ ರೈಸ್ ಮತ್ತಿತರರು ಉಪಸ್ಥಿತರಿದ್ದರು.

ಕಡಬ ಪಟ್ಟಣ ಪಂಚಾಯತ್ ಚುನಾವಣೆ ಹಿನ್ನೆಲೆ, SDPI ನಿಯೋಗದಿಂದ ತಹಶೀಲ್ದಾರ್ ಭೇಟಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ʼಕಾರ್ಗಿಲ್ ವಿಜಯ್ ದಿವಸʼಕ್ಕೆ ಇಂದು 26ನೇ ವರ್ಷ

(ನ್ಯೂಸ್‌ ಕಡಬ)newskadaba.com ಜು.26: ಪ್ರತಿವರ್ಷ ಜುಲೈ 26ನ್ನು ಕಾರ್ಗಿಲ್‌ ವಿಜಯ್‌ ದಿವಸ್‌ ಎಂದು ಆಚರಿಸಲಾಗುತ್ತದೆ. ಸತತ ಮೂರು ತಿಂಗಳ ಸಮರದ ಬಳಿಕ ಭಾರತೀಯ ಸೇನೆ ಪಾಕಿಸ್ತಾನವನ್ನು ಸೆದೆಬಡಿದು, 1999 ರಲ್ಲಿ ಈ ದಿನದಂದು, ಭಾರತೀಯ ಸೇನೆಯು ಆಪರೇಷನ್ ವಿಜಯ್‌ನ ಯಶಸ್ಸನ್ನು ಘೋಷಿಸಿತು. ಪಾಕಿಸ್ತಾನಿ ಒಳನುಸುಳುಕೋರರು ಮತ್ತು ಸೈನಿಕರು ಕಾರ್ಗಿಲ್‌ನ ಎತ್ತರದ ಪರ್ವತ ಶಿಖರಗಳನ್ನು ಅಕ್ರಮವಾಗಿ ಆಕ್ರಮಿಸಿಕೊಂಡಾಗ ಪ್ರಾರಂಭವಾದ ಈ ಯುದ್ಧವು ಭಾರತೀಯ ಸೇನೆಯ ದೃಢ ಸಂಕಲ್ಪ ಮತ್ತು ಅಸಾಧಾರಣ ಧೈರ್ಯಕ್ಕೆ ಸಾಕ್ಷಿಯಾಯಿತು. 1998-99ರ ಚಳಿಗಾಲದಲ್ಲಿ ಕಾರ್ಗಿಲ್‌ನ ಕಣಿವೆಗಳಲ್ಲಿ

ʼಕಾರ್ಗಿಲ್ ವಿಜಯ್ ದಿವಸʼಕ್ಕೆ ಇಂದು 26ನೇ ವರ್ಷ Read More »

ರಾಷ್ಟ್ರೀಯ ನ್ಯೂಸ್, ವಿಶೇಷ ಲೇಖನಗಳು

ಥೈಲ್ಯಾಂಡ್‌ನಲ್ಲಿ ಶೂಟಿಂಗ್‌ ಮುಗಿಸಿ ಬೆಂಗಳೂರಿಗೆ ನಟ ದರ್ಶನ್ ವಾಪಸ್

(ನ್ಯೂಸ್‌ ಕಡಬ)newskadaba.com ಜು.26: ‘ಡೆವಿಲ್’ ಸಿನಿಮಾ ಶೂಟಿಂಗ್ ಸಲುವಾಗಿ ಥೈಲ್ಯಾಂಡ್‌ಗೆ ತೆರಳಿದ್ದ ನಟ ದರ್ಶನ್ ಶುಕ್ರವಾರ ರಾತ್ರಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ರಾತ್ರಿ 11:45ರ ವಿಮಾನದಲ್ಲಿ ದೇವನಹಳ್ಳಿಯ ಬಳಿಯ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ನಟ ದರ್ಶನ್, ಪತ್ನಿ ವಿಜಯಲಕ್ಷ್ಮಿ ಆಗಮಿಸಿದ್ದಾರೆ. ಕಳೆದ 10 ದಿನಗಳ ಹಿಂದೆ ‘ಡೆವಿಲ್’ ಸಿನಿಮಾ ಶೂಟಿಂಗ್‌ಗೆಂದು ನಟ ದರ್ಶನ್, ಪತ್ನಿ ಹಾಗೂ ಮಗನೊಂದಿಗೆ ಥೈಲ್ಯಾಂಡ್‌ಗೆ ತೆರಳಿದ್ದರು. ಇನ್ನು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ಗೆ ರಾಜ್ಯ ಹೈಕೋರ್ಟ್ ನೀಡಿದ್ದ ಜಾಮೀನು ಆದೇಶ ಪ್ರಶ್ನಿಸಿ ಬೆಂಗಳೂರು

ಥೈಲ್ಯಾಂಡ್‌ನಲ್ಲಿ ಶೂಟಿಂಗ್‌ ಮುಗಿಸಿ ಬೆಂಗಳೂರಿಗೆ ನಟ ದರ್ಶನ್ ವಾಪಸ್ Read More »

ಸಿನಿಮಾ

ರೇಣುಕಾಸ್ವಾಮಿ ಪರ ಧ್ವನಿಯೆತ್ತಿದ ರಮ್ಯಾ..!

(ನ್ಯೂಸ್‌ ಕಡಬ)newskadaba.com ಜು.25: ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬಹುದು ಎಂದು ನಾನು ನಂಬಿದ್ದೇನೆ. ಭಾರತದ ಸಾಮಾನ್ಯ ಪ್ರಜೆಗೂ ಸುಪ್ರೀಂ ಕೋರ್ಟ್ ಆಶಾಕಿರಣ ಎಂದು ರಮ್ಯಾ ಇನ್‌ಸ್ಟಾದಲ್ಲಿ ಸ್ಟೇಟಸ್‌ ಹಾಕಿದ್ದಾರೆ. ರಮ್ಯಾ ಬರೆದುಕೊಂಡಿರುವ ಪೋಸ್ಟ್ ಬಗ್ಗೆ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಈ ಹಿಂದೆ ದರ್ಶನ್ ಬಂಧನವಾದಾಗ ನಟಿ ರಮ್ಯಾ ಜಾಲತಾಣದಲ್ಲಿ ಪೋಸ್ಟ್ ಮೂಲಕ ಪ್ರತಿಕ್ರಿಯೆ ನೀಡಿದ್ದರು. ಇದೀಗ ಸುಪ್ರೀಂ ಕೋರ್ಟ್‌ ನಡೆದ ವಿಚಾರಣೆಯ ಬಗ್ಗೆಯ ಪೋಸ್ಟ್‌ ಹಾಕಿದ್ದಾರೆ. ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ದರ್ಶನ್, ಪವಿತ್ರ ಸೇರಿ 17

ರೇಣುಕಾಸ್ವಾಮಿ ಪರ ಧ್ವನಿಯೆತ್ತಿದ ರಮ್ಯಾ..! Read More »

ಕರ್ನಾಟಕ

ವಿಮಾನ ಏರಿ ಜಪಾನ್‌ಗೆ ಹೊರಟ ಬನ್ನೇರುಘಟ್ಟದ ಆನೆಗಳು

(ನ್ಯೂಸ್‌ ಕಡಬ)newskadaba.com ಜು.25: ಪ್ರಾಣಿ ವಿನಿಮಯ ಕಾರ್ಯಕ್ರಮದಡಿ ಬನ್ನೇರುಘಟ್ಟ ಜೈವಿಕ ಉದ್ಯಾನದ ನಾಲ್ಕು ಆನೆಗಳನ್ನು ಗುರುವಾರ ವಿಮಾನದ ಮೂಲಕ ಜಪಾನ್‌ಗೆ ಕಳುಹಿಸಿಕೊಡಲಾಯಿತು. ‘ಬನ್ನೇರುಘಟ್ಟ ಉದ್ಯಾನವು ಜಪಾನ್‌ನ ಹಿಮೇಜಿ ಸೆಂಟ್ರಲ್‌ ಪಾರ್ಕ್ನೊಂದಿಗೆ ಪ್ರಾಣಿ ವಿನಿಮಯ ಒಪ್ಪಂದ ಮಾಡಿಕೊಂಡಿದೆ. ಸುರೇಶ್‌ (8 ವರ್ಷ), ಗೌರಿ (9 ವರ್ಷ), ಶ್ರುತಿ (7 ವರ್ಷ) ಮತ್ತು ತುಳಸಿ (5 ವರ್ಷ) ಎಂಬ ಆನೆಗಳನ್ನು ಜಪಾನ್‌ನ ಹಿಮೇಜಿ ಸೆಂಟ್ರಲ್‌ ಪಾರ್ಕ್ಗೆ ಕೊಡಲಾಗುತ್ತಿದೆ. ಇದಕ್ಕೆ ಪ್ರತಿಯಾಗಿ ಹಿಮೇಜಿ ಸೆಂಟ್ರಲ್‌ ಪಾರ್ಕ್ ಬನ್ನೇರುಘಟ್ಟ ಜೈವಿಕ ಉದ್ಯಾನಕ್ಕೆ ತಲಾ

ವಿಮಾನ ಏರಿ ಜಪಾನ್‌ಗೆ ಹೊರಟ ಬನ್ನೇರುಘಟ್ಟದ ಆನೆಗಳು Read More »

ಕರ್ನಾಟಕ

ಕುಂತೂರು : ಮಾರ್ ಇವಾನಿಯೋಸ್ ದಿನಾಚರಣೆ

ಇಲ್ಲಿನ ಮಾರ್ ಇವಾನಿಯೋಸ್ ಶಿಕ್ಷಕ-ಶಿಕ್ಷಣ ಮಹಾವಿದ್ಯಾಲಯದಲ್ಲಿ ಸಂಸ್ಥೆಯ ಸ್ಥಾಪನೆಗೆ ಕಾರಣಕರ್ತರಾದ ಮಾರ್ ಇವಾನಿಯೋಸ್ ಅವರ 72ನೇ ಪುಣ್ಯಸ್ಮರಣೆಯನ್ನು ಮಾಡುವುದರ ಮೂಲಕ ‘ಮಾರ್ ಇವಾನಿಯೋಸ್’ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಮಾರ್ ಇವಾನಿಯೋಸ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡುವುದರೊಂದಿಗೆ ಮೊಂಬತ್ತಿಯನ್ನು ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಪ್ರಶಿಕ್ಷಣಾರ್ಥಿಗಳಾದ ಸೌಮ್ಯ ಎಂ ಮತ್ತು ಫಾ| ಬೆನ್ಸನ್ ಥಾಮಸ್ ಸಂಕ್ಷಿಪ್ತ ಮಾತುಗಳನ್ನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ವ್ಯವಸ್ಥಾಪಕರಾದ ರೆ|ಫಾ|ಡಾ| ಎಲ್ದೋ ಪುತ್ತನ್ ಕಂಡತ್ತಿಲ್ ಅವರು ಮಾರ್ ಇವಾನಿಯೋಸ್ ಅವರ ಜೀವನ, ಸಾಧನೆ ಮತ್ತು ಸಮಾಜಕ್ಕೆ

ಕುಂತೂರು : ಮಾರ್ ಇವಾನಿಯೋಸ್ ದಿನಾಚರಣೆ Read More »

ಕರಾವಳಿ

ಸಾಧಕ ವಿದ್ಯಾರ್ಥಿಗಳಿಗೆ ಕ. ಸಾ ಪ. ಕಡಬ ತಾಲೂಕು ಘಟಕದಿಂದ ಸನ್ಮಾನ

(ನ್ಯೂಸ್ ಕಡಬ) newskadaba.com, ಜು. 14. 2024- 25 ನೇ ಸಾಲಿನ ಎಸ್‌.ಎಸ್‌.ಎಲ್‌.ಸಿ. ವಾರ್ಷಿಕ ಪರೀಕ್ಷೆಯ ಪ್ರಥಮ ಮತ್ತು ದ್ವಿತೀಯ ಭಾಷೆ ಕನ್ನಡದಲ್ಲಿ ಪೂರ್ಣ ಅಂಕಗಳಿಸಿದ ಹಾಗೂ ಅತ್ಯುತ್ತಮ ಸಾಧನೆಗೈದ ಕಡಬ ತಾಲೂಕಿನ ವಿದ್ಯಾರ್ಥಿಗಳಿಗೆ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಡಬ ತಾಲೂಕು ಘಟಕದ ವತಿಯಿಂದ ಅಭಿನಂದನಾ ಕಾರ್ಯಕ್ರಮವು ಜುಲೈ 12 2025 ಶನಿವಾರದಂದು  ರಾಮಕುಂಜ ವಸತಿ ಶಾಲಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಸಾಪ ಕಡಬ ತಾಲೂಕು ಘಟಕದ ಅಧ್ಯಕ್ಷರಾದ ಶ್ರೀ

ಸಾಧಕ ವಿದ್ಯಾರ್ಥಿಗಳಿಗೆ ಕ. ಸಾ ಪ. ಕಡಬ ತಾಲೂಕು ಘಟಕದಿಂದ ಸನ್ಮಾನ Read More »

ಕರಾವಳಿ, ಕರ್ನಾಟಕ

ಸಾಹಿತಿ ಎಚ್ ಎಸ್ ವೆಂಕಟೇಶಮೂರ್ತಿಯವರಿಗೆ ಕಸಾಪ ಕಡಬ ಘಟಕದಿಂದ ನುಡಿ ನಮನ

(ನ್ಯೂಸ್ ಕಡಬ) newskadaba.com, ಜು. 14. ಬೆಳಗಾವಿ: ಕಡಬ, ಜು.14. ಇತ್ತೀಚೆಗೆ ನಿಧನರಾದ ನವೋದಯ ಕಾಲದ ಖ್ಯಾತ ಕವಿ,ಬರಹಗಾರರಾದ ಎಚ್ಎಸ್ ವೆಂಕಟೇಶ್ ಮೂರ್ತಿಯವರಿಗೆ ಕನ್ನಡ ಸಾಹಿತ್ಯ ಪರಿಷತ್ ಕಡಬ ತಾಲೂಕು ಘಟಕದ ವತಿಯಿಂದ ರಾಮಕುಂಜದಲ್ಲಿ ನಡೆದ ಕಸಾಪ ಕಾರ್ಯಕ್ರಮದಲ್ಲಿ ನುಡಿ ನಮನ ಸಲ್ಲಿಸಲಾಯಿತು. ಕನ್ನಡ ಸಾಹಿತ್ಯ ಪರಿಷತ್ ಕಡಬ ತಾಲೂಕು ಅಧ್ಯಕ್ಷ ಶ್ರೀ ಕೆ.ಶೇಷಪ್ಪ ರೈ ಅವರು ನುಡಿ ನಮನ ಸಲ್ಲಿಸಿ ಎಚ್ಎಸ್ ವೆಂಕಟೇಶ್ ಮೂರ್ತಿಯವರು ಕನ್ನಡ ಸಾಹಿತ್ಯ ಕ್ಷೇತ್ರವನ್ನು ಹಳೆಯ ಸಂಪ್ರದಾಯದಲ್ಲಿ ಕೃಷಿ ಮಾಡಿ ಆಧುನಿಕ ಸಾಹಿತ್ಯದ

ಸಾಹಿತಿ ಎಚ್ ಎಸ್ ವೆಂಕಟೇಶಮೂರ್ತಿಯವರಿಗೆ ಕಸಾಪ ಕಡಬ ಘಟಕದಿಂದ ನುಡಿ ನಮನ Read More »

ಕರಾವಳಿ, ಕರ್ನಾಟಕ

ಕಡಬ: ತುಷಿ ಮೋಟಾರ್ ಡ್ರೈವಿಂಗ್ ಸ್ಕೂಲ್ ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ, ಜು.05. ಕಳೆದ ಕೆಲವು ಸಮಯಗಳಿಂದ ಮರ್ಧಾಳದಲ್ಲಿ‌ ಕಾರ್ಯಾಚರಿಸುತ್ತಿದ್ದ ತುಷಿ ಮೋಟಾರ್ ಡ್ರೈವಿಂಗ್ ಸ್ಕೂಲ್ ಕಡಬದ ಝೂಬಿ ಗೋಲ್ಡ್ ಹಿಂಭಾಗದ ಜ್ಞಾನೇಶ್ ಟವರ್ ನಲ್ಲಿ‌ ಶುಕ್ರವಾರದಂದು ಸ್ಥಳಾಂತರಗೊಂಡು ಶುಭಾರಂಭಗೊಂಡಿತು. ನೂತನ ಸಂಸ್ಥೆಯನ್ನು ಜ್ಞಾನೇಶ್ ಟವರ್ ನ ಮಾಲಕರಾದ ದಯಾನಂದ ನಾಯ್ಕ್ ಮೇಲಿನಮನೆ ದೀಪ ಬೆಳಗಿಸಿ ಉದ್ಘಾಟಿಸಿದರು. ಪ್ರಮುಖರಾದ ಮಹಾಬಲ‌ ನಾಯ್ಕ್ ಮೇಲಿನಮನೆ, ಸತೀಶ್ ನಾಯ್ಕ್ ಮೇಲಿನ ಮನೆ, ಅಭಿಲಾಷ್ ಪಿ.ಕೆ., ಹಿರಿಯರಾದ ಲಕ್ಷ್ಮಣ ಗೌಡ ಪಡೆಜ್ಜಾರು, ಶೋಭಾ ಶ್ರೀಧರ್ ಪದವು, ಚಂದ್ರಶೇಖರ್ ಸಾರಕೆರೆ

ಕಡಬ: ತುಷಿ ಮೋಟಾರ್ ಡ್ರೈವಿಂಗ್ ಸ್ಕೂಲ್ ಶುಭಾರಂಭ Read More »

ಕರಾವಳಿ

ಕಡಬ: ಸೈಂಟ್ ಜೋಕಿಮ್ಸ್ ಪದವಿ ಪೂರ್ವ ಕಾಲೇಜಿನಲ್ಲಿ ರಕ್ಷಕ-ಶಿಕ್ಷಕ ಸಂಘದ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಜು. 05. ಇಲ್ಲಿನ ಸೈಂಟ್ ಜೋಕಿಮ್ಸ್ ಪದವಿ ಪೂರ್ವ ಕಾಲೇಜಿನ ಪ್ರಸಕ್ತ ವರ್ಷದ ರಕ್ಷಕ- ಶಿಕ್ಷಕ ಸಂಘದ ಪ್ರಥಮ ಸಭೆಯು ಸಂಸ್ಥೆಯ ಸಭಾಭವನದಲ್ಲಿ ನೆರವೇರಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಗಳ ಸಂಚಾಲಕರಾದ ವಂ|ಪ್ರಕಾಶ್ ಪಾವ್ಲ್ ಡಿಸೋಜ ರವರು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಸಂಸ್ಥೆಯ ಪ್ರತಿ ಕಾರ್ಯ ಚಟುವಟಿಕೆಗಳಿಗೆ ಪೋಷಕರು ಸಹಕಾರ ನೀಡಬೇಕು ಎಂದು ಹೇಳಿದರು. ಕಳೆದ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡ ವಿದ್ಯಾರ್ಥಿಗಳನ್ನು

ಕಡಬ: ಸೈಂಟ್ ಜೋಕಿಮ್ಸ್ ಪದವಿ ಪೂರ್ವ ಕಾಲೇಜಿನಲ್ಲಿ ರಕ್ಷಕ-ಶಿಕ್ಷಕ ಸಂಘದ ಸಭೆ Read More »

ಕರಾವಳಿ
Scroll to Top