Kadaba

ಪಣೋಲಿಬೈಲ್ ಕ್ಷೇತ್ರಕ್ಕೆ ಚಿತ್ರನಟಿ ತಾರಾ ಅನೂರಾಧ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.06: ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ತಾರಾ ಅನುರಾಧ ಅವರು ಕುಟುಂಬ ಸಹಿತ ಸೋಮವಾರ ಬಂಟ್ವಾಳ ತಾಲೂಕಿನ ಪ್ರಸಿದ್ಧ ಕಾರಣಿಕದ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನಕ್ಕೆ ಭೇಟಿ ನೀಡಿದರು.   ಕ್ಷೇತ್ರದ ಕಾರಣಿಕ ಶಕ್ತಿಯನ್ನು ನಂಬಿ ಇಲ್ಲಿಗೆ ಬಂದಿದ್ದು, ಪಣೋಲಿಬೈಲಿನ ತಾಯಿ ದರ್ಶನ ಪಡೆಯುವುದಕ್ಕೆ ಇದೇ ಮೊದಲ ಬಾರಿಗೆ ಕ್ಷೇತ್ರಕ್ಕೆ ಭೇಟಿ ನೀಡಿದ್ದೇನೆ ಎಂದು ಈ ಸಂದರ್ಭ ಅವರು ಹೇಳಿದರು. ತಾರ ಅವರ ತಾಯಿ ಪುಷ್ಪಮ್ಮ, ಉದ್ಯಮಿ ವೆಂಕಟೇಶ್, […]

ಪಣೋಲಿಬೈಲ್ ಕ್ಷೇತ್ರಕ್ಕೆ ಚಿತ್ರನಟಿ ತಾರಾ ಅನೂರಾಧ ಭೇಟಿ Read More »

ಕರಾವಳಿ

ಮಂಗಳೂರು: ಲಂಚ ಪಡೆಯುತ್ತಿದ್ದ ದ್ವಿತೀಯ ದರ್ಜೆ ಸಿಬ್ಬಂದಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.06:  ಲಂಚ ಪಡೆಯುತ್ತಿದ್ದ ಮಂಗಳೂರು ತಹಶೀಲ್ದಾರ್ ಕಚೇರಿಯ ದ್ವಿತೀಯ ದರ್ಜೆ ಸಿಬ್ಬಂದಿಯನ್ನು ಎಸಿಬಿ ಅಧಿಕಾರಿಗಳು ರೆಡ್‌ಹ್ಯಾಂಡ್ ಆಗಿ ಬಂಧಿಸಿದ್ದಾರೆ.   ಬಂಧಿತನ್ನು ಮಂಗಳೂರು ಎಸ್‌ಡಿಎ ಸಿಬ್ಬಂದಿ ರಫೀಕ್ ಅಬ್ದುಲ್(42) ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ. ಕಚೇರಿಯ ಕೆಲಸ ಮಾಡಿಕೊಡಲು ವ್ಯಕ್ತಿಯೊಬ್ಬರಿಂದ 40 ಸಾವಿರ ರೂ. ಬೇಡಿಕೆ ಇಟ್ಟಿದ್ದ. ಈ ಹಿನ್ನೆಲೆಯಲ್ಲಿ ಸಂತ್ರಸ್ತರು ಎಸಿಬಿಗೆ ದೂರು ನೀಡಿದ್ದರು. ಎಸಿಬಿ ಅಧಿಕಾರಿಗಳ ಸೂಚನೆಯಂತೆ ಇಂದು ಸಂತ್ರಸ್ತ ರಫೀಕ್ ಅವರಿಗೆ 40 ಸಾವಿರ ರೂ. ಲಂಚ

ಮಂಗಳೂರು: ಲಂಚ ಪಡೆಯುತ್ತಿದ್ದ ದ್ವಿತೀಯ ದರ್ಜೆ ಸಿಬ್ಬಂದಿಯ ಬಂಧನ Read More »

ಕರಾವಳಿ

ಬಂಟ್ವಾಳ :ನಾಪತ್ತೆಯಾದ ಶಾಲಾ ಬಾಲಕ ಮಂಗಳೂರಿನಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.06: ನಾಪತ್ತೆಯಾಗಿದ್ದ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಒಡಿಯೂರು ಶಾಲೆಯಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಗಣೇಶ ಎಂಬಾತ ಮಂಗಳೂರಲ್ಲಿ ಪತ್ತೆಯಾಗಿದ್ದಾನೆ. ಮಂಗಳೂರಿನಲ್ಲಿ ಗಣೇಶ್ ಪತ್ತೆಯಾಗಿದ್ದು ಬಳಿಕ ಆತನನ್ನು ವಿಟ್ಲ ಠಾಣೆಗೆ ಕರೆದೊಯ್ಯುದು ಬಾಲಕನಿಗೆ ಬುದ್ಧಿವಾದ ಹೇಳಿ ಪೋಷಕರಿಗೆ ಹಸ್ತಾಂತರಿಸಲಾಗಿದೆ. ವಿಟ್ಲ ಪೋಲೀಸರು ಸುರಕ್ಷಿತವಾಗಿ ಬಾಲಕನನ್ನು ಪೋಷಕರಿಗೆ ಒಪ್ಪಿಸಿದ್ದಾರೆ.ಈತ ಕರೋಪ್ಪಾಡಿ ಗ್ರಾಮದ ಹನುಮಂತ ಎಸ್ ಸುಡುಗಾಡಸಿದ್ದ ರವರ ಮಗ ಕೊರೊನಾ ಕಾರಣದಿಂದಾಗಿ ಶಾಲೆಗೆ ರಜೆ ಇದ್ದುದರಿಂದ ಮನೆಯಲ್ಲಿದ್ದ ಗಣೇಶ ಆನ್ ಲೈನ್

ಬಂಟ್ವಾಳ :ನಾಪತ್ತೆಯಾದ ಶಾಲಾ ಬಾಲಕ ಮಂಗಳೂರಿನಲ್ಲಿ ಪತ್ತೆ Read More »

ಕರಾವಳಿ

ಆತೂರು: ಲೋ ವೋಲ್ಟೇಜ್ ಸಮಸ್ಯೆ ಬಗೆಹರಿಸುವಂತೆ ಎಸ್‌.ಡಿಪಿಐ ಆತೂರು ವಲಯದ ವತಿಯಿಂದ ಮೆಸ್ಕಾಂ ಗೆ ಮನವಿ

(ನ್ಯೂಸ್ ಕಡಬ) newskadaba.com ಕಡಬ,ಜ. 04. ಕೊಯಿಲ ಮತ್ತು ರಾಮಕುಂಜ ಗ್ರಾಮ ವ್ಯಾಪ್ತಿಯ ಹಲವಾರು ಹಳ್ಳಿ ಪ್ರದೇಶಗಳಿಗೆ ಲೋ ವೋಲ್ಟೇಜ್ ಸಮಸ್ಯೆ ಉದ್ಭವಿಸಿದ್ದು, ಶೀಘ್ರದಲ್ಲೇ ಸಮಸ್ಯೆ ಬಗೆಹರಿಸುವಂತೆ ಪುತ್ತೂರು ಮೆಸ್ಕಾಂ ಇಲಾಖೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಆತೂರು ವಲಯದ ವತಿಯಿಂದ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಎಸ್‌.ಡಿಪಿಐ ಗ್ರಾಮ ಪಂಚಾಯತ್ ಸದಸ್ಯ ಹಸನ್ ಸಜ್ಜಾದ್ ಮಾತನಾಡಿ ಲೋ ವೋಲ್ಟೇಜ್ ಸಮಸ್ಯೆ ಇವತ್ತು ನಿನ್ನೆಯದಲ್ಲ, ಹಲವಾರು ವರ್ಷಗಳಿಂದ ಮೆಸ್ಕಾಂ ಗೆ ಎಸ್‌.ಡಿಪಿಐ ಸೇರಿದಂತೆ ಹಲವಾರು ನಾಗರಿಕರು

ಆತೂರು: ಲೋ ವೋಲ್ಟೇಜ್ ಸಮಸ್ಯೆ ಬಗೆಹರಿಸುವಂತೆ ಎಸ್‌.ಡಿಪಿಐ ಆತೂರು ವಲಯದ ವತಿಯಿಂದ ಮೆಸ್ಕಾಂ ಗೆ ಮನವಿ Read More »

ಕರಾವಳಿ, ಕರ್ನಾಟಕ

ವಿಟ್ಲ: ಅಪ್ರಾಪ್ತ ಬಾಲಕ ನಾಪತ್ತೆ

(ನ್ಯೂಸ್ ಕಡಬ) newskadaba.com ವಿಟ್ಲ, ಜ. 04. ಅಪ್ರಾಪ್ತ ಬಾಲಕನೋರ್ವ ಕಾಣೆಯಾದ ಘಟನೆ ಕರೋಪಾಡಿಯಿಂದ ವರದಿಯಾಗಿದೆ. ಬಾಲಕನನ್ನು ಹನುಮಂತ ಎಂಬವರ ಮಗ ಗಣೇಶ್ (15) ಎಂದು ಗುರುತಿಸಲಾಗಿದೆ. ಕೊರೋನಾ ಕಾರಣದಿಂದ ಶಾಲೆಗೆ ರಜೆ ಇದ್ದ ವೇಳೆ ಆನ್-ಲೈನ್ ಕ್ಲಾಸಿಗೆಂದು ಮೊಬೈಲ್ ತಗೊಂಡು ಪಬ್ ಜೀ ಆಟ ಆಡುತ್ತಿದ್ದುದ್ದನ್ನು ಗಮನಿಸಿದ ತಂದೆಯು ಬುದ್ದಿವಾದ ಹೇಳಿದ್ದರು. ಇದನ್ನು ಲೆಕ್ಕಿಸದೇ ಇದ್ದ ಕಾರಣ ಶಾಲಾ ಶಿಕ್ಷಕರಿಗೆ ವಿಷಯ ತಿಳಿಸಿ ಗಣೇಶನಿಗೆ ಬುದ್ದಿವಾದ ಹೇಳಿದ ಶಿಕ್ಷಕರು ಸೋಮವಾರ ಶಾಲೆಗೆ ಬರುವಂತೆ ಹೇಳಿದ್ದರು. ಮಧ್ಯಾಹ್ನ

ವಿಟ್ಲ: ಅಪ್ರಾಪ್ತ ಬಾಲಕ ನಾಪತ್ತೆ Read More »

ಕರಾವಳಿ, ಕರ್ನಾಟಕ

ಜ. 08ರವರೆಗೆ ಕಡಬ ತಾಲೂಕು ಭೂಮಿ ಕೇಂದ್ರದಲ್ಲಿ ಆರ್.ಟಿ.ಸಿ. ವಿತರಣೆ ಸ್ಥಗಿತ

(ನ್ಯೂಸ್ ಕಡಬ) newskadaba.com ಕಡಬ, ಜ. 04. ಇಲ್ಲಿನ ತಾಲೂಕು ಕಛೇರಿಯ ಭೂಮಿ ಕೇಂದ್ರದಲ್ಲಿ ಜನವರಿ 8ರ ವರೆಗೆ ಪಹಣಿ (ಆರ್‌ಟಿಸಿ)ಗಳ ಡಿಜಿಟಲ್ ಸಹಿ ಪ್ರಕ್ರಿಯೆ ನಡೆಯಲಿದ್ದು, ಭೂಮಿ ಕೇಂದ್ರದ ಎಲ್ಲಾ ಕೆಲಸಗಳು ಸ್ಥಗಿತಗೊಳ್ಳಲಿದೆ. ಸಾರ್ವಜನಿಕರು ಈ ಬಗ್ಗೆ ಸಹಕರಿಸಿ ಆರ್.ಟಿ.ಸಿಗಳನ್ನು ಆನ್‌-ಲೈನ್ ಸೆಂಟರ್‌ಗಳಲ್ಲಿ ಪಡೆದುಕೊಳ್ಳಬಹುದು ಎಂದು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜ. 08ರವರೆಗೆ ಕಡಬ ತಾಲೂಕು ಭೂಮಿ ಕೇಂದ್ರದಲ್ಲಿ ಆರ್.ಟಿ.ಸಿ. ವಿತರಣೆ ಸ್ಥಗಿತ Read More »

ಕರಾವಳಿ, ಕರ್ನಾಟಕ

ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನದಿಂದ ಕುಮಾರ ಪರ್ವತ ಯಾತ್ರೆ ಆರಂಭ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜ. 04. ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಿಂದ ಇಂದು ಮುಂಜಾನೆ ಕುಮಾರ ಪರ್ವತ ಯಾತ್ರೆಯನ್ನು ಆರಂಭಿಸಲಾಯಿತು. ಅಭಿವೃದ್ದಿ ಸಮಿತಿಯ ಸದಸ್ಯ ಮೋಹನ್ ರಾಮ್ ಸುಳ್ಮಿಯವರು ತೆಂಗಿನಕಾಯಿ ಒಡೆದು, ಧ್ವಜ ಹಸ್ತಾಂತರಿಸುವ ಮೂಲಕ ಯಾತ್ರೆಗೆ ಚಾಲನೆ ನೀಡಿದರು. ಅಪಾರ ಸಂಖ್ಯೆಯಲ್ಲಿ ಭಕ್ತರು ಹಾಗೂ ಸಿಬ್ಬಂದಿಗಳು ಯಾತ್ರೆಯನ್ನು ಕೈಗೊಂಡಿದ್ದಾರೆ.

ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನದಿಂದ ಕುಮಾರ ಪರ್ವತ ಯಾತ್ರೆ ಆರಂಭ Read More »

ಕರಾವಳಿ, ಕರ್ನಾಟಕ

ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನ ಕೊಂದ ಯುವತಿ

(ನ್ಯೂಸ್ ಕಡಬ) newskadaba.com ಚೆನ್ನೈ, ಜ.04. ಅತ್ಯಾಚಾರಕ್ಕೆ ಯತ್ನಿಸಿದ ದುಷ್ಕರ್ಮಿಯನ್ನು ಚಾಕುವಿನಿಂದ ಇರಿದು ಕೊಂದ ಘಟನೆ ತಮಿಲಕುನಾಡಿನ ತಿರುವಳ್ಳೂರು ಜಿಲ್ಲೆಯಲ್ಲಿ ನಡೆದಿದೆ. ಯುವತಿಯು ಶೋಲಾವರಂನಲ್ಲಿನ ಚಿಕ್ಕಮ್ಮನ ಮನೆಗೆ ತೆರಳಿದ್ದ ವೇಳೆ ಅಲ್ಲಿದ್ದ ಅಜಿತ್ ಎಂಬಾತನು ಆಕೆಯ ಅತ್ಯಾಚರಾಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ. ಈತನ ಕೃತ್ಯಕ್ಕೆ ಆಕೆ ವಿರೋಧಿಸಿದಾಗ ಚಾಕು ತೋರಿಸಿ ಬೆದರಿಕೆ ಹಾಕಿದ್ದು, ಈ ಸಂದರ್ಭ ಆತನಿಂದ ಚಾಕುವನ್ನು ಕಸಿದು ಆತನ ಕುತ್ತಿಗೆಗೆ ಇರಿದಿದ್ದಾಳೆ. ಪರಿಣಾಮ ಅಜಿತ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನ ಕೊಂದ ಯುವತಿ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಫಲ್ಗುಣಿ ನದಿಯಲ್ಲಿ ನವಜಾತ ಶಿಶುವಿನ‌ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 03, ನವಜಾತ ಶಿಶುವಿನ ಮೃತದೇಹವೊಂದು ಫಲ್ಗುಣಿ ನದಿಯಲ್ಲಿ ತೇಲುತ್ತಿದ್ದುದನ್ನು ಕಂಡ ಮೀನುಗಾರರು ಈ ಕುರಿತು ಪಣಂಬೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೀನುಗಾರಿಕೆಯಿಂದ ಮರಳುತ್ತಿದ್ದ ಮೀನುಗಾರರಿಗೆ ನದಿಯು ಸಮುದ್ರವನ್ನು ಸೇರುವ ತೋಟ ಬೆಂಗ್ರೆಯಲ್ಲಿ ಮಗುವಿನ ಮೃತದೇಹ ಕಂಡುಬಂದಿದ್ದು, ಮೃತದೇಹವನ್ನು ಮೇಲಕ್ಕೆತ್ತಿದ ಮೀನುಗಾರರು ಪಣಂಬೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಕುರಿತಂತೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು: ಫಲ್ಗುಣಿ ನದಿಯಲ್ಲಿ ನವಜಾತ ಶಿಶುವಿನ‌ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕೇಶವಾನಂದ ಭಾರತಿ ಶ್ರೀಗಳ ಹೆಸರಿನಲ್ಲಿ ಅಧ್ಯಯನ ಪೀಠ ಸ್ಥಾಪನೆ ➤ ಎಡನೀರು ಮಠದ ಪೀಠಾಧಿಪತಿ ಸಚ್ಚಿದಾನಂದ ಭಾರತಿ ಶ್ರೀ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.27: 400 ವರ್ಷಗಳ ಪುರಾತನ ಕಾಸರಗೋಡಿನ ಎಡನೀರು ಮಠದ ಈ ಹಿಂದಿನ ಪೀಠಾಧಿಪತಿಗಳಾಗಿದ್ದ ಕೇಶವಾನಂದ ಭಾರತಿ ಶ್ರೀಗಳ ಹೆಸರಿನಲ್ಲಿ ದೊಡ್ಡ ಮಟ್ಟದಲ್ಲಿ ಅಧ್ಯಯನ ಪೀಠ ಸ್ಥಾಪಿಸುವ ಬಹುದೊಡ್ಡ ಬಯಕೆ ಇದೆ ಎಂದು ಎಡನೀರು ಸಂಸ್ಥಾನದ ನೂತನ ಪೀಠಾಧಿಪತಿ ಸಚ್ಚಿದಾನಂದ ಭಾರತಿ ಶ್ರೀಗಳು ತಿಳಿಸಿದರು.ಅವರು ಶನಿವಾರ ಸಂಜೆ ನಗರದ ಗಣಪತಿ ಹೈಸ್ಕೂಲ್ ರಸ್ತೆಯಲ್ಲಿರುವ ಶ್ವೇತಾ ಜುವೆಲ್ಲರ್ಸ್ ಸ್ವರ್ಣಾಭರಣ ಮಳಿಗೆಗೆ ಭೇಟಿ ನೀಡಿದ ಸಂದರ್ಭ ಆಶೀರ್ವಚನ ನೀಡಿದರು. ಕೇಶವಾನಂದ ಭಾರತಿ ಶ್ರೀಗಳು ತಮ್ಮ ಕಾರ್ಯಾವೈಕರಿಯಿಂದ

ಕೇಶವಾನಂದ ಭಾರತಿ ಶ್ರೀಗಳ ಹೆಸರಿನಲ್ಲಿ ಅಧ್ಯಯನ ಪೀಠ ಸ್ಥಾಪನೆ ➤ ಎಡನೀರು ಮಠದ ಪೀಠಾಧಿಪತಿ ಸಚ್ಚಿದಾನಂದ ಭಾರತಿ ಶ್ರೀ Read More »

ಕರಾವಳಿ
Scroll to Top