Kadaba

ಕಡಬ ಸಂತ ಪೌಲರ ಸೀರೋ ಮಲಂಕರ ಕಥೋಲಿಕ್ ದೇವಾಲಯದ ವಾರ್ಷಿಕ ಹಬ್ಬ ಸಮಾಪನ ➤ ನಾವು ಏಸು ಕ್ರಿಸ್ತರ ಪ್ರತಿರೂಪವಾಗಬೇಕು-ಫಾ| ರೊನಾಲ್ಡ್ ಲೋಬೊ

(ನ್ಯೂಸ್ ಕಡಬ) newskadaba.comಕಡಬ,ಫೆ.12. ನಾವು ಏಸು ಕ್ರಿಸ್ತರ ಅನುಯಾಯಿ ಮಾತ್ರ ಆಗದೆ ಅವರ ಪ್ರತಿರೂಪವಾಗಬೇಕು ಎಂದು ಕಡಬ ಸಂತ ಜೋಕಿಮರ ಚರ್ಚಿನ ಧರ್ಮಗುರು ಫಾ| ರೊನಾಲ್ಡ್ ಲೋಬೊ ಹೇಳಿದರು. ಸಂತ ಪೌಲರ ಸೀರೋ ಮಲಂಕರ ಕಥೋಲಿಕ್ ದೇವಾಲಯದ ವಾರ್ಷಿಕ ಹಬ್ಬದ ಮೆರವಣಿಗೆ ಬಳಿಕ ಕಡಬ ಸಂತ ಜೋಕಿಮರ ಚರ್ಚ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು. ಸಂತ ಪೌಲರು ಏಸು ಕ್ರಿಸ್ತರ ಕಟ್ಟಾ ಅನುಯಾಯಿಯಾಗಿದ್ದರು, ಅವರ ಆದರ್ಶ ನಡೆ ನುಡಿಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.   ಬೆಳಿಗ್ಗೆ ದೇವಾಲಯದಲ್ಲಿ […]

ಕಡಬ ಸಂತ ಪೌಲರ ಸೀರೋ ಮಲಂಕರ ಕಥೋಲಿಕ್ ದೇವಾಲಯದ ವಾರ್ಷಿಕ ಹಬ್ಬ ಸಮಾಪನ ➤ ನಾವು ಏಸು ಕ್ರಿಸ್ತರ ಪ್ರತಿರೂಪವಾಗಬೇಕು-ಫಾ| ರೊನಾಲ್ಡ್ ಲೋಬೊ Read More »

ಕರಾವಳಿ

ನೆಲ್ಯಾಡಿ ಶಾಲಾ ವಿದ್ಯಾರ್ಥಿ ನಾಪತ್ತೆ

(ನ್ಯೂಸ್ ಕಡಬ) newskadaba.comವೇಣೂರು, ಫೆ.12.ನೆಲ್ಯಾಡಿ ಖಾಸಗಿ ಶಾಲಾ 9ನೇ ತರಗತಿ ವಿದ್ಯಾರ್ಥಿ ಶಾಲೆಗೆಂದು ಹೋದವನು ನಾಪತ್ತೆಯಾದ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣೆ ಯಿಂದ ವರದಿಯಾಗಿದೆ.ನಾಪತ್ತೆಯಾದ ವಿದ್ಯಾರ್ಥಿಯನ್ನು ಪುತ್ತೂರು ತಾಲೂಕು, ಕೊಣಾಲು ಗ್ರಾಮದ ಆರ್ಲ ನಿವಾಸಿ ಜಾರ್ಜ್‌ ಕುಟ್ಟಿ ಎಂಬವರ ಪುತ್ರ ಸೆಬಾಸ್ಟಿನ್ ಜಿ. ವಿ. ಎಂದು ಗುರುತಿಸಲಾಗಿದೆ.     ಸೋಮವಾರ ಮನೆಯಿಂದ ಬೆಳಗ್ಗೆ ಶಾಲಾ ಸಮವಸ್ತ್ರವನ್ನು ಧರಿಸಿಕೊಂಡು ಸ್ಕೂಲ್ ಬ್ಯಾಗಿನೊಂದಿಗೆ ಶಾಲೆಗೆಂದು ಹೋದವನು ಮನೆಗೆ  ಬರಲೇ ಇಲ್ಲ .ಪೋಷಕರು ಶಾಲಾ ಶಿಕ್ಷಕರಲ್ಲಿ ವಿಚಾರಿಸಿದಾಗ  ಸೆಬಾಸ್ಟಿನ್ ಜಿ. ವಿ

ನೆಲ್ಯಾಡಿ ಶಾಲಾ ವಿದ್ಯಾರ್ಥಿ ನಾಪತ್ತೆ Read More »

ಕರಾವಳಿ

ಸರ್ಕಾರಿ ವಾಹನಗಳ ಹರಾಜು ಮತ್ತು ಟೆಂಡರ್ ಆಹ್ವಾನ

(ನ್ಯೂಸ್ ಕಡಬ) newskadaba.comಮಂಗಳೂರು,ಫೆ.12.ಅಬಕಾರಿ ಉಪ ಆಯುಕ್ತರರವರ ಕಚೇರಿ, ದಕ್ಷಿಣ ಕನ್ನಡ ಜಿಲ್ಲೆ ಅಬಕಾರಿ ಭವನ ಮೇರಿಹಿಲ್ ಇಲ್ಲಿ ದುರಸ್ತಿಗೆ ಒಳಪಡಿಸಿದ ಅನುಪಯುಕ್ತಗೊಳಿಸಲಾದ ಸರ್ಕಾರಿ ವಾಹನಗಳಾದ ಮಹೀಂದ್ರ ಸ್ಕಾರ್ಪಿಯೋ ಸಂ. ಏಂ-19-ಉ-8080, ಟಾಟಾ ಸುಮಾ ಜೀಪು ಏಂ-19-ಉ-668, ಟಾಟಾ ಸುಮಾ ಜೀಪು ಏಂ-19-ಉ-357 ವಾಹನಗಳನ್ನು ಟೆಂಡರ್ ಕಮ್ ಬಹಿರಂಗ ಹರಾಜು ಅರ್ಜಿ ಆಹ್ವಾನಿಸಿದೆ.   ಟೆಂಡರ್ ಗೆ ಅರ್ಜಿ ಸ್ವೀಕರಿಸುವ ಕಡೆಯ ದಿನ ಪೆಬ್ರವರಿ 18 ರಂದು ಮದ್ಯಾನ 2 ಗಂಟೆಗೆ. ಮತ್ತು ಹರಾಜು ಸಮಯ ಪೆಬ್ರವರಿ 18

ಸರ್ಕಾರಿ ವಾಹನಗಳ ಹರಾಜು ಮತ್ತು ಟೆಂಡರ್ ಆಹ್ವಾನ Read More »

ಕರಾವಳಿ

ಕೊಂಬಾರು ಮುಗೇರಡ್ಕ ಶಾಲಾ ನೀರಿನ ಸಮಸ್ಯೆಗೆ ಶಾಲಾಭಿವೃದ್ದಿ ಸಮಿತಿಯಿಂದ ಜಿಲ್ಲಾಧಿಕಾರಿಗಳ ಭೇಟಿ.

(ನ್ಯೂಸ್ ಕಡಬ) newskadaba.comಕಡಬ,ಫೆ.12. ಕೊಂಬಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮುಗೇರಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ನೀರಿನ ಸಮಸ್ಯೆಯನ್ನು ಪರಿಹರಿಸುವಂತೆ ಸಮಿತಿ ಜಿಲ್ಲಾಧಿಕಾರಿಗಳನ್ನು ಸೋಮವಾರ ಭೇಟಿ ನೀಡಿ ಮನವಿ ಸಲ್ಲಿಸಿದಾಗ ಪೂರಕ ಸ್ಪಂದನೆ ದೊರೆತಿದೆ. ಸ್ಥಳೀಯ ತಾಲೂಕು ಪಂಚಾಯತ್ ಸದಸ್ಯೆ ಆಶಾಲಕ್ಷ್ಮಣ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಯವರನ್ನು ಭೇಟಿ ಮಾಡಿದ ಸಮಿತಿ ಶಾಲೆಯಲ್ಲಿನ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸುವಂತೆ ಕೋರಿದೆ ಶಾಲೆಯಲ್ಲಿ ಈ ಬೇಸಿಗೆ ಸಂದರ್ಭದಲ್ಲಿ ನೀರಿನ ಮೂಲವಾಗಿದ್ದ ಬಾವಿ ಭತ್ತಿ ಹೋಗಿದೆ ಅದರ ಬದಲಿ ವ್ಯವಸ್ಥೆಯಾಗಿದ್ದಂತಹ ಕೊಳವೆ ಬಾವಿ ಕೂಡಾ

ಕೊಂಬಾರು ಮುಗೇರಡ್ಕ ಶಾಲಾ ನೀರಿನ ಸಮಸ್ಯೆಗೆ ಶಾಲಾಭಿವೃದ್ದಿ ಸಮಿತಿಯಿಂದ ಜಿಲ್ಲಾಧಿಕಾರಿಗಳ ಭೇಟಿ. Read More »

ಕರಾವಳಿ

ಬಿಳಿನೆಲೆಯಲ್ಲಿ ಉಚಿತ ಎಲ್‍ಪಿಜಿ ಗ್ಯಾಸ್ ವಿತರಣೆ

(ನ್ಯೂಸ್ ಕಡಬ) newskadaba.comಬಿಳಿನೆಲೆ, ಫೆ.12. ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಉಜ್ವಲ ಯೋಜನೆಯಡಿ ಉಚಿತ ಅನಿಲ ವಿತರಣೆ ಕಾರ್ಯಕ್ರಮ ಬಿಳಿನೆಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಭಾನುವಾರ ಸಂಜೆ ನಡೆಯಿತು. ಗ್ಯಾಸ್ ಅಂಡೆ ಹಾಗೂ ಸ್ಟವ್ ವಿತರಿಸಿದ ಸುಳ್ಯ ಶಾಸಕ ಎಸ್. ಅಂಗಾರ ಮಾತನಾಡಿ ದೇಶದ ಪ್ರಧಾನಿ ನರೇಂದ್ರ ಮೋದಿಯವರು ಗ್ರಾಮೀಣ ಪ್ರದೇಶದ ಅಬಿವೃದ್ದಿ ಹಾಗೂ ಜನರ ಸಂರಕ್ಷಣೆಗಾಗಿ ಹತ್ತು ಹಲವು ಯೋಜನೆಗಳನ್ನು ಜಾರಿ ಮಾಡಿ ದೇಶಾದ್ಯಂತ ಮನೆಮಾತಗಿದೆ. ಅದರಲ್ಲಿ ಮುಖ್ಯವಾಗಿ ಮಹಿಳೆಯರು ಹೊಗೆಮುಕ್ತ ಸೌಧೆ ರಹಿತ ಅಡುಗೆ

ಬಿಳಿನೆಲೆಯಲ್ಲಿ ಉಚಿತ ಎಲ್‍ಪಿಜಿ ಗ್ಯಾಸ್ ವಿತರಣೆ Read More »

ಕರಾವಳಿ

ಹಿಂದಿ ಭಾಷೆಗೆ ಮೂರನೇ ಸ್ಥಾನ ನೀಡಿದ ಅಬುಧಾಬಿ ನ್ಯಾಯಾಲಯ

(ನ್ಯೂಸ್ ಕಡಬ) newskadaba.com ದುಬೈ , ಫೆ.11. ಅಬುಧಾಬಿ  ನ್ಯಾಯಾಲಯದಲ್ಲಿ ಹಿಂದಿ ಭಾಷೆಯನ್ನು ಮೂರನೇ ಅಧಿಕೃತ ಭಾಷೆಯನ್ನಾಗಿ ಬಳಸುವ ಐತಿಹಾಸಿಕ ನಿರ್ಣಯವನ್ನು ಅಬುಧಾಬಿ ನ್ಯಾಯಾಂಗ ಇಲಾಖೆ ತೆಗೆದುಕೊಂಡಿದೆ. ಅಬುಧಾಬಿ ನ್ಯಾಯಾಂಗ ಇಲಾಖೆ ಈ ಕುರಿತು ಆದೇಶ ಹೊರಡಿಸಿದೆ. ಅಬುಧಾಬಿಯಲ್ಲಿ ಭಾರತೀಯರು ಸೇರಿ ಏಷ್ಯಾದ ಅನೇಕ ಭಾಗಗಳ ಜನರು ಇದ್ದು ಕಾರ್ಮಿಕ  ವರ್ಗದವರು ಹಿಂದಿಯನ್ನೇ ಹೆಚ್ಚು ಬಳಸುವ ಕಾರಣ ಹಿಂದಿಯನ್ನು ನ್ಯಾಯಾಲಯದಲ್ಲಿ ಬಳಸಿದ್ದಾದರೆ ವಾದ-ಪ್ರತಿವಾದಗಳನ್ನು ಸಮರ್ಪಕವಾಗಿ ನಡೆಸಲು ಅನುಕೂಲವಾಗಲಿದೆ.  ಅರೇಬಿಕ್ ಹಾಗೂ  ಇಂಗ್ಲೀಷ್  ಭಾಷೆಗಳು ಮೊದಲೆರಡು ಅಧಿಕೃತ ಭಾಷೆಗಳಾಗಿದ್ದು ಇದೀಗ

ಹಿಂದಿ ಭಾಷೆಗೆ ಮೂರನೇ ಸ್ಥಾನ ನೀಡಿದ ಅಬುಧಾಬಿ ನ್ಯಾಯಾಲಯ Read More »

ಅಂತರ್ರಾಷ್ಟ್ರೀಯ ನ್ಯೂಸ್

ಏನೆಕಲ್ಲು : ಬೋರವೆಲ್ ನಲ್ಲಿ ನೀರು ಬಾರದಿದದ್ದಕ್ಕೆ ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಕಡಬ, ಫೆ.11.ಸುಬ್ರಹ್ಮಣ್ಯ ಬೋರವೆಲ್ ನಲ್ಲಿ ನೀರು ಬಾರದಿದದ್ದಕ್ಕೆ ವ್ಯಕ್ತಿಯೊಬ್ಬರು ಮಾನಸಿವಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಬ್ರಹ್ಮಣ್ಯ ಪೊಲೀಸ್ ಠಾಣೆ ಯಿಂದ ವರದಿಯಾಗಿದೆ. ಮೃತಪಟ್ಟ ವ್ಯಕ್ತಿಯನ್ನು ಸುಳ್ಯತಾಲೂಕು ಏನೆಕಲ್ಲು  ಗ್ರಾಮ ಅಲೆಪ್ಪಾಡಿ ನಿವಾಸಿಯಾದ  ಚಿನ್ನಪ್ಪ ಗೌಡ ಎಂದು ಗುರುತಿಸಲಾಗಿದೆ. ಚಿನ್ನಪ್ಪ ಗೌಡರು ಸುಮಾರು ದಿನಗಳ ಹಿಂದೆ ಕುಡಿಯುವ ನೀರಿಗಾಗಿ ಬೋರವೆಲ್ ತೆಗೆಸಿದ್ದರು.ಆದರೆ ಬೋರವೆಲ್ ನಲ್ಲಿ ನೀರು ದೊರೆತಿರಲಿಲ್ಲ.ಇದರಿಂದ ಮಾನಸಿವಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಏನೆಕಲ್ಲು : ಬೋರವೆಲ್ ನಲ್ಲಿ ನೀರು ಬಾರದಿದದ್ದಕ್ಕೆ ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ

ಆಪರೇಷನ್ ಆಡಿಯೋದ ಬಗ್ಗೆ ಚಾಟಿ ಬೀಸಿದ ಸ್ಪೀಕರ್ ➤ಸದನದಲ್ಲಿ ಭಾವುಕರಾದ ರಮೇಶ್ ಕುಮಾರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.11. ಆಪರೇಷನ್ ಆಡಿಯೋ ಕುರಿತು ವಿಧಾನಸಭಾ ಕಲಾಪದಲ್ಲಿ ಸ್ಪೀಕರ್ ರಮೇಶ್ ಕುಮಾರ್ ಅಸಮಾಧಾನ ಹೊರಹಾಕಿದ್ದಾರೆ.ಆಪರೇಷನ್ ಆಡಿಯೋವನ್ನು ನನ್ನ ಗಮನಕ್ಕೆ ತಂದ ಸಿಎಂ ಕುಮಾರಸ್ವಾಮಿ ಅವರಿಗೆ ಧನ್ಯವಾದಗಳು. ಸದನದ ಎಲ್ಲ ಸದಸ್ಯರಿಂದ ಅವಿರೋಧವಾಗಿ ಆಯ್ಕೆಯಾಗಿದ್ದೇನೆ. ಹೀಗಾಗಿ ಗೌರವ ಪೂರಕವಾಗಿ ನಡೆದುಕೊಳ್ಳಬೇಕಾಗುತ್ತದೆ. ಇದಕ್ಕೆ ಅಪಚಾರವಾಗುವಂತೆ ನೀವು ನಡೆದುಕೊಳ್ಳಬಾರದು. ದೌರ್ಭಾಗ್ಯಕ್ಕೆ ಆಪರೇಷನ್ ಡೀಲ್‍ನಲ್ಲಿ ಮಾತನಾಡಿರುವವರು ನನ್ನ ಹೆಸರು ಪ್ರಸ್ತಾಪಿಸಿದ್ದಾರೆ. ಶಾಸಕರು ರಾಜೀನಾಮೆ ನೀಡಿದರೆ ತಕ್ಷಣವೇ ಒಪ್ಪಿಕೊಳ್ಳಲು ಸ್ಪೀಕರ್ ಗೆ 50 ಕೋಟಿ ನೀಡಿ ಸರಿಮಾಡಿಕೊಂಡಿದ್ದೇವೆ ಎಂದು ಆಡಿಯೋದಲ್ಲಿ

ಆಪರೇಷನ್ ಆಡಿಯೋದ ಬಗ್ಗೆ ಚಾಟಿ ಬೀಸಿದ ಸ್ಪೀಕರ್ ➤ಸದನದಲ್ಲಿ ಭಾವುಕರಾದ ರಮೇಶ್ ಕುಮಾರ್ Read More »

ಕರ್ನಾಟಕ

ಕುಕ್ಕೆ: ಪುಣ್ಯನದಿ ದರ್ಪಣ ತೀರ್ಥದಲ್ಲಿ ಅಸಂಖ್ಯ ಮೀನುಗಳು ಸಾವು ➤ ಕ್ರಿಮಿ ನಾಶಕ ಮಿಶ್ರಣ ಶಂಕೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ,ಫೆ.11.ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಪಕ್ಕದಲ್ಲೆ ಹರಿಯುವ ಪುಣ್ಯನದಿ ದರ್ಪಣ ತೀರ್ಥದ ಕೆಳಭಾಗದ ನೀರಿನಲ್ಲಿ ನೂರಾರು ಮೀನುಗಳುಮೃತಪಟ್ಟಿವೆ.ದುಷ್ಕರ್ಮಿಗಳು ನದಿ ನೀರಿಗೆ ಕ್ರಿಮಿ ನಾಶಕ ಮಿಶ್ರಣ ಮಾಡಿರುವ ಶಂಕೆ ವ್ಯಕ್ತವಾ ಗಿದ್ದರೆ, ಇನ್ನೊಂದೆಡೆ ನದಿ ನೀರು ಬತ್ತಿ ಕಲುಷಿತಗೊಂಡು ಜಲಚರಗಳು ಸತ್ತಿರುವ ಸಂಶಯವೂ ಇದೆ. ಶನಿವಾರ ಸಂಜೆ ವೇಳೆಗೆ ನೂರಾರು ಮೀನುಗಳು ನದಿಯಲ್ಲಿ ಸತ್ತಿರು ವುದು ಮತ್ತು ಅಸಂಖ್ಯ ಮೀನುಗಳು ಸಾವು ಬದುಕಿನ ನಡುವೆ ನೀರಿನಲ್ಲಿ ವಿಲವಿಲನೆ ಒದ್ದಾಡುತ್ತಿರುವ ದೃಶ್ಯಗಳು ಕಂಡುಬಂದಿವೆ.   ಸುಬ್ರಹ್ಮಣ್ಯ ದೇವಸ್ಥಾನದ

ಕುಕ್ಕೆ: ಪುಣ್ಯನದಿ ದರ್ಪಣ ತೀರ್ಥದಲ್ಲಿ ಅಸಂಖ್ಯ ಮೀನುಗಳು ಸಾವು ➤ ಕ್ರಿಮಿ ನಾಶಕ ಮಿಶ್ರಣ ಶಂಕೆ Read More »

ಕರಾವಳಿ

ರಾಷ್ರ್ಟೀಯ ಜಂತು ಹುಳ ನಿರ್ಮೂಲನಾ ದಿನ – ಫೆಬ್ರವರಿ 10✍? ಡಾ| ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadaba.com ಕಡಬ, ಫೆ.11.ಪ್ರತೀ ವರ್ಷ ಫೆಬ್ರವರಿ 10ರಂದು ರಾಷ್ರ್ಟೀಯ ಜಂತು ಹುಳ ನಿರ್ಮೂಲನ ದಿನ ಎಂದು ಆಚರಿಸಿ ಜಂತು ಹುಳಗಳಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. ಭಾರತ ಸರಕಾರದ ಆರೋಗ್ಯ ಮತ್ತು ಕುಟುಂಬಕಲ್ಯಾಣ ಇಲಾಖೆಯ ವತಿಯಿಂದ ಈ ಆಚರಣೆ ತರಲಾಗಿದ್ದು ದೇಶದಲ್ಲಿನ ಪ್ರತಿಯೊಬ್ಬ ಮಗುವೂ ಕೂಡಾ ಜಂತು ಹುಳಗಳ ಕಾಟದಿಂದ ವಿಮುಖ್ತಿಗೊಳಿಸುವ ಮಹದಾಶೆಯನ್ನು ಈ ಆಚರಣೆ ಹೊಂದಿದೆ. ಇದೊಂದು ದೇಶದ ಐತಿಹಾಸಿಕ ಕಾರ್ಯಕ್ರಮವಾಗಿದ್ದು ಲಕ್ಷಾಂತರ ಮಕ್ಕಳನ್ನು ಏಕಕಾಲಕ್ಕೆ ಅತ್ಯಂತ ಕಡಿಮೆ ಅವಧಿಯಲ್ಲಿ ತಲುಪುವ

ರಾಷ್ರ್ಟೀಯ ಜಂತು ಹುಳ ನಿರ್ಮೂಲನಾ ದಿನ – ಫೆಬ್ರವರಿ 10✍? ಡಾ| ಮುರಲೀ ಮೋಹನ್ ಚೂಂತಾರು Read More »

ಕರಾವಳಿ
Scroll to Top