Kadaba

ಸದನದಲ್ಲಿ ಮುಂದುವರಿದ ಬಿ.ಜೆ.ಪಿ. ಪ್ರತಿಭಟನೆ

(ನ್ಯೂಸ್ ಕಡಬ) newskadaba.comಸುಬ್ರಹ್ಮಣ್ಯ,ಫೆ.07. ರಾಜ್ಯ ವಿಧಾನಸಭೆ ಅಧಿವೇಶನದಲ್ಲಿ ರಾಜಕೀಯ ಬೆಳವಣಿಗೆಗಳು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಗುರುವಾರದ ಕಲಾಪದ ವೇಳೆ 175 ಶಾಸಕರ ಹಾಜರಿದ್ದರು. ಜೆಡಿಎಸ್ 25, ಕಾಂಗ್ರೆಸ್ 60, ಬಿಜೆಪಿ 90 ಶಾಸಕರು ಉಪಸ್ಥಿತರಿದ್ದರು. ಬುಧವಾರ ಗೈರಾಗಿದ್ದ ಸೌಮ್ಯಾರೆಡ್ಡಿ, ಕೃಷ್ಣಪ್ಪ ಹಾಜರಾಗಿದ್ದರೆ, ಕಾಂಗ್ರೆಸ್ ನಿಂದ ಇವತ್ತು ಪ್ರತಾಪ್ ಗೌಡ ಪಾಟೀಲ್ ಗೈರಾಗಿದ್ದಾರೆ. ಬಿಜೆಪಿ ಬಾಲಚಂದ್ರ ಜಾರಕಿಹೊಳಿ, ಅರವಿಂದ ಲಿಂಬಾವಳಿ, ಅಶ್ವಥ್ ನಾರಾಯಣ್ ಗೈರು ಹಾಜರಿ ಹಾಕಿದ್ದಾರೆ.ಸದನ ಆರಂಭಗೊಳ್ಳುತ್ತಲೇ ಬಿಜೆಪಿ ಶಾಸಕರು ಸರ್ಕಾರಕ್ಕೆ ಶಾಸಕರ ಬೆಂಬಲ ಇಲ್ಲ. ಸಿಎಂ ಕುಮಾರಸ್ವಾಮಿ […]

ಸದನದಲ್ಲಿ ಮುಂದುವರಿದ ಬಿ.ಜೆ.ಪಿ. ಪ್ರತಿಭಟನೆ Read More »

ಕರಾವಳಿ

ಕರಾವಳಿಯಲ್ಲಿ ಮುಂದಿನ ಎರಡು ದಿನಗಳಲ್ಲಿ ಮಳೆ ಸಾಧ್ಯತೆ

(ನ್ಯೂಸ್ ಕಡಬ) newskadaba.comಕಡಬ,ಫೆ.07.ಕರಾವಳಿ ಜಿಲ್ಲೆಯಲ್ಲಿ ಬುಧವಾರ (ಫೆ.6) ರಂದು ಮೋಡ ಕವಿದ ಬಿಸಿಲಿನ ವಾತಾವರಣ ಕಾಣಿಸಿಕೊಂಡಿತ್ತು. ದಕ್ಷಿಣ ಒಳನಾಡಿನಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿರುವ ಪರಿಣಾಮ ಇದಾಗಿದ್ದು, ಎರಡು ದಿನ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಯ ಹಲವೆಡೆ ಬುಧವಾರ ಮಧ್ಯಾಹ್ನದ ಬಳಿಕ ತುಂತುರು, ದಕ್ಷಿಣ ಕನ್ನಡ -ಉಡುಪಿ ಜಿಲ್ಲೆಯಲ್ಲಿ ಮಳೆಯಾಗಿಲ್ಲ. ಇಂದು ಕೂಡಾ ಇದೇ ವಾತಾವರಣ ಮುಂದುವರಿದರೆ, ಮಳೆಯ ಸಾಧ್ಯತೆ ಹೆಚ್ಚಾಗಿದೆ. ದಕ್ಷಿಣ ಒಳನಾಡಿನಲ್ಲಿ ಮೇಲ್ಮೈ ಸುಳಿಗಾಳಿಯಿಂದ

ಕರಾವಳಿಯಲ್ಲಿ ಮುಂದಿನ ಎರಡು ದಿನಗಳಲ್ಲಿ ಮಳೆ ಸಾಧ್ಯತೆ Read More »

ಕರಾವಳಿ

ಕುಕ್ಕೆ ಸುಬ್ರಹ್ಮಣ್ಯ ಹೆಸರಿನಲ್ಲಿ ಭಕ್ತರಿಗೆ ವಂಚಿಸಿದ ಆರೋಪ► ಸಂಪುಟ ನರಸಿಂಹ ಸ್ವಾಮಿ ಮಠದ ವಿರುದ್ಧದ ಎಫ್‌ಐಆರ್ ಹೈಕೋರ್ಟ್ ತಡೆ

(ನ್ಯೂಸ್ ಕಡಬ) newskadaba.comಸುಬ್ರಹ್ಮಣ್ಯ,ಫೆ.07.ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿರುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹೆಸರಿನಲ್ಲಿ ಭಕ್ತರಿಗೆ ವಂಚಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಸಂಪುಟನರಸಿಂಹ ಸ್ವಾಮಿ ಸುಬ್ರಹ್ಮಣ್ಯ ಮಠದ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಹಾಗೂ ಮುಂದಿನ ವಿಚಾರಣೆಗೆ ಹೈಕೋರ್ಟ್ ಬುಧವಾರ ತಡೆಯಾಜ್ಞೆ ನೀಡಿದೆ. ಸಂಪುಟ ನರಸಿಂಹ ಸ್ವಾಮಿ ಸುಬ್ರಹ್ಮಣ್ಯ ಮಠ ಹಾಗೂ ಸಂಪುಟ ಟ್ರಸ್ಟ್‌ನ ಕಾರ್ಯನಿರ್ವಾಹಕ ಅಧಿಕಾರಿ ಆರ್.ಸಂತೋಷ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ಪೀಠ, ಮಠದ ವಿರುದ್ಧ ದಾಖಲಾಗಿರುವ  ಎ ಪ್ ಐ

ಕುಕ್ಕೆ ಸುಬ್ರಹ್ಮಣ್ಯ ಹೆಸರಿನಲ್ಲಿ ಭಕ್ತರಿಗೆ ವಂಚಿಸಿದ ಆರೋಪ► ಸಂಪುಟ ನರಸಿಂಹ ಸ್ವಾಮಿ ಮಠದ ವಿರುದ್ಧದ ಎಫ್‌ಐಆರ್ ಹೈಕೋರ್ಟ್ ತಡೆ Read More »

ಕರಾವಳಿ

ಸರ್ಕಾರದ ಸವಲತ್ತು ತಲುಪಲು ಹಾಗೂ ಸರ್ಕಾರಕ್ಕೆ ಜನನ ಮರಣದ ಸಮಗ್ರ ಮಾಹಿತಿ ಒಂದೇ ಕಡೆ ಸಿಗುವಂತಾಗಲು► ಇ-ಜನ್ಮ ತಂತ್ರಾಂಶ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಮಂಗಳೂರು,ಫೆ.07.ಸರ್ಕಾರದ ಸವಲತ್ತು ತಲುಪಲು ಹಾಗೂ ಸರ್ಕಾರಕ್ಕೆ ಜನನ ಮರಣದ ಸಮಗ್ರ ಮಾಹಿತಿ ಒಂದೇ ಕಡೆ ಸಿಗುವಂತಾಗಲು ಇ-ಜನ್ಮ ತಂತ್ರಾಂಶದಿಂದ ಸಾಧ್ಯವಾಗಲಿದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಸೆಲ್ವಮಣಿ ಹೇಳಿದರು.ಅವರಿಂದು ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಜನನ ಮರಣ ನೋಂದಣಿ ನಿಯಮಗಳು ಮತ್ತು ಇ-ಜನ್ಮ ತಂತ್ರಾಂಶ ಕುರಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಕಾರ್ಯಾಗಾರಗಳಿಂದ ಎಲ್ಲರಿಗೂ ಪ್ರಯೋಜನವಾಗಲಿದೆ. ಜನರಿಗೆ ಹಾಗೂ ಸರ್ಕಾರಗಳಿಗೆ ಯೋಜನೆ ರೂಪಿಸಲು ಅಗತ್ಯ ಅಂಕಿಅಂಶಗಳ ಮಾಹಿತಿ ಪಡೆಯಲು ಇ- ತಂತ್ರಜ್ಞಾನ ನೆರವಾಗಲಿದೆ

ಸರ್ಕಾರದ ಸವಲತ್ತು ತಲುಪಲು ಹಾಗೂ ಸರ್ಕಾರಕ್ಕೆ ಜನನ ಮರಣದ ಸಮಗ್ರ ಮಾಹಿತಿ ಒಂದೇ ಕಡೆ ಸಿಗುವಂತಾಗಲು► ಇ-ಜನ್ಮ ತಂತ್ರಾಂಶ ಕಾರ್ಯಾಗಾರ Read More »

ಕರಾವಳಿ

ಮಂಗಳೂರು: ನೂತನ ಬಾಲಕಿಯರ ಕ್ರೀಡಾ ವಸತಿ ನಿಲಯಕ್ಕೆ  ಆದ್ಯತೆ

(ನ್ಯೂಸ್ ಕಡಬ) newskadaba.com ಮಂಗಳೂರು,ಫೆ.06. ಮಂಗಳೂರಿನಲ್ಲಿ ರೂ. 150.00 ಲಕ್ಷ ವೆಚ್ಚದಲ್ಲಿ ಬಾಲಕಿಯರಿಗಾಗಿ ಪ್ರತ್ಯೇಕ ಕ್ರೀಡಾ ವಸತಿ ನಿಲಯ ಸ್ಥಾಪಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವರಾದ ರಹೀಂ ಖಾನ್ ಹೇಳಿದರು. ಅವರಿಂದು ಜಿಲ್ಲಾ ಕ್ರೀಡಾಂಗಣಕ್ಕೆ ಭೇಟಿ ನೀಡಿ ಕ್ರೀಡಾಸಕ್ತರು ಮತ್ತು ತರಬೇತುದಾರರೊಡನೆ ಮಾತುಕತೆ ನಡೆಸಿ ಸ್ಟೇಡಿಯಂ ಪರಿಶೀಲನೆ ನಡೆಸಿದರು.ಕ್ರೀಡಾ ಹಾಸ್ಟೆಲ್‍ಗಳಿಗೆ ತರಬೇತುದಾರರ ನೇಮಕ ಸೇರಿದಂತೆ, ಗುಣಮಟ್ಟದ ಆಹಾರ ಪೂರೈಕೆ ಬಾಲಕ ಬಾಲಕಿಯರ ಪ್ರತ್ಯೇಕ ಹಾಸ್ಟೇಲ್ ಸಹಿತ ಕ್ರೀಡಾ ಕ್ಷೇತ್ರದ ಸಮಗ್ರ ಅಭಿವೃದ್ಧಿ

ಮಂಗಳೂರು: ನೂತನ ಬಾಲಕಿಯರ ಕ್ರೀಡಾ ವಸತಿ ನಿಲಯಕ್ಕೆ  ಆದ್ಯತೆ Read More »

ಕರಾವಳಿ

ಕಡಬ: ಕೇಂದ್ರದ ಬಜೆಟ್‍ನ ಕಿಸಾನ್ ಸಮ್ಮಾನ್ ಅಲ್ಲ ಅದು ಕಿಸಾನ್ ನಿರ್ನಾಮ್► ರೈತ ಸಂಘ ಲೇವಡಿ

(ನ್ಯೂಸ್ ಕಡಬ) newskadaba.comಕಡಬ,ಫೆ.06.ಕೇಂದ್ರ ಸರಕಾರ ಮಂಡಿಸಿರುವ ಬಜೆಟ್‍ನಲ್ಲಿ ರೈತರ ಖಾತೆ ನೇರವಾಗಿ 6000 ರೂ ಜಮೆ ಮಾಡುವ ಕಿಸಾನ್ ಸಮ್ಮಾನ್ ಯೋಜನೆ ರೈತರ ಅಭ್ಯುದಯಕ್ಕೆಪ್ರೇರಣೆಯಾಗುವುದಿಲ್ಲ, ಅದು ರೈತರ ಸಮ್ಮಾನ್ ಬದಲು ರೈತರ ನಿರ್ಮಾಮ್‍ಎಂದು ಗೋಚರಿಸುತ್ತದೆ, ಇದು ಸ್ವಾಭಿಮಾನಿ ರೈತರಿಗೆ ಮಾಡಿದ ಅಪಮಾನ ಎಂದು ರಾಜ್ಯ ರೈತ ಸಂಘ ಹಸಿರು ಸೇನೆಯ ಕಡಬ ತಾಲುಕು ಅಧ್ಯಕ್ಷ ವಿಕ್ಟರ್ ಮಾರ್ಟಿಸ್ ಲೇವಡಿ ಮಾಡಿದರು.   ಕಡಬದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ರೈತರಿಗಾಗಿ ಘೋಷಿಸಿರುವ ಕೇಂದ್ರ ಯೋಜನೆಯನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ, ದೇಶದ

ಕಡಬ: ಕೇಂದ್ರದ ಬಜೆಟ್‍ನ ಕಿಸಾನ್ ಸಮ್ಮಾನ್ ಅಲ್ಲ ಅದು ಕಿಸಾನ್ ನಿರ್ನಾಮ್► ರೈತ ಸಂಘ ಲೇವಡಿ Read More »

ಕರಾವಳಿ

ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢ ಶಾಲೆಯಲ್ಲಿ ಸೈಕಲ್ ವಿತರಣೆ

(ನ್ಯೂಸ್ ಕಡಬ) newskadaba.comರಾಮಕುಂಜ,ಫೆ.06.  ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಸೈಕಲ್ ವಿತರಣಾ ಕಾರ್ಯಕ್ರಮ ನಡೆಯಿತು.ರಾಮಕುಂಜ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಶಾಂತ್ .ಆರ್.ಕೆ ವಿದ್ಯಾರ್ಥಿಗಳಿಗೆ ಸೈಕಲ್ ವಿತರಿಸಿ ಶುಭಹಾರೈಸಿದರು. ಶಾಲಾ ಮುಖ್ಯಗುರು ಸತೀಶ್.ಭಟ್ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ  ಗಣೇಶ್ ಕಟ್ಟಪುಣಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಶ್ರೇಯಾ ಮತ್ತು ಮಯೂರಿ ಪ್ರಾರ್ಥಿಸಿದರು. ಶಿಕ್ಷಕಿ ರಶ್ಮಿ.ಬಿ.ಎಸ್ ವಂದಿಸಿದರು. ಶಿಕ್ಷಕಿ ನಿಶ್ಚಿತಾ.ಎಸ್.ಜಿ ಕಾರ್ಯಕ್ರಮವನ್ನು ನಿರೂಪಿಸಿದರು.

ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢ ಶಾಲೆಯಲ್ಲಿ ಸೈಕಲ್ ವಿತರಣೆ Read More »

ಕರಾವಳಿ

ಮದ್ಯ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ► ಮದ್ಯವರ್ಜನ ಶಿಬಿರ ಸಮಾರೋಪ ಸಮಾರಂಭದಲ್ಲಿ ಬಾಲಕೃಷ್ಣ ಬಳ್ಳೇರಿ

(ನ್ಯೂಸ್ ಕಡಬ) ‌‌‌‌‌ newskadaba.com ಕಡಬ, ಫೆ.06. ನಾವು ಎಷ್ಟೇ ಪ್ರಯತ್ನಪಟ್ಟರೂ ಮದ್ಯಮುಕ್ತ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗುತ್ತಿಲ್ಲ, ದುಷ್ಚಟಗಳ ಮಹಾಮಾರಿಯಾಗಿರುವ ಮದ್ಯವ್ಯಸನದ ನಿರ್ಮೂಲನೆ ಮಾಡಿ ಸಮೃದ್ಧ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಕುಕ್ಕೇಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯ ಬಾಲಕೃಷ್ಣ ಗೌಡ ಬಳ್ಳೇರಿ ಹೇಳಿದರು. ಅವರು ಮಂಗಳವಾರ ಕಡಬ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಒಂದು ವಾರದಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಆಶ್ರಯದಲ್ಲಿ

ಮದ್ಯ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ► ಮದ್ಯವರ್ಜನ ಶಿಬಿರ ಸಮಾರೋಪ ಸಮಾರಂಭದಲ್ಲಿ ಬಾಲಕೃಷ್ಣ ಬಳ್ಳೇರಿ Read More »

ಕರಾವಳಿ

ಫೆ 7 ರಂದು ಆತೂರಿನಲ್ಲಿ ಏಕದಿನ ಮತಪ್ರಭಾಷಣ►ನೌಶಾದ್ ಬಾಖವಿ ಪ್ರಮುಖ ಭಾಷಣ

(ನ್ಯೂಸ್ ಕಡಬ) newskadaba.comಆತೂರು,ಫೆ.06.ಆತೂರು ಶಂಸುಲ್ ಉಲಾಮ ಕ್ರಿಯಾ ಸಮಿತಿಯ ಪಂಚ ವಾರ್ಷಿಕೋತ್ಸವ ಪ್ರಯುಕ್ತ ಏಕದಿನ ಮತ ಪ್ರಭಾಷಣ ಆತೂರು ಸಂಶುಲ್ ಉಲಾಮ ನಗರದ ಜೆಎಮ್‍ಜೆ ವಠಾರದಲ್ಲಿ ಫೆ 7 ರಂದು ನಡೆಯಲಿದೆ, ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ ವಾಗ್ಮಿ ಕೇರಳ ತಿರುವನಂತಪುರದ ಎ.ಎಂ.ನೌಶಾದ್ ಬಾಖವಿ ಭಾಗವಹಿಸಲಿದ್ದಾರೆ ಎಂದು ಆತೂರು ಎಮ್‍ಜೆಎಂ ಕಾರ್ಯದರ್ಶಿ ಫಲೂಲುದ್ದೀನ್ ಹೇಂತಾರು ಹೇಳಿದರು. ಅವರು ಮಂಗಳವಾರ ಕಡಬದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಆತೂರಿನಲ್ಲಿ ಕುರಾನ್ ಕಂಠಪಾಠಮಾಡುವ ವಿಫುಲ್ ಕಾಲೇಜು ಸ್ಥಾಪನೆಯ ಹಿನ್ನೆಯಲ್ಲಿ ಈ ಮತಪ್ರಭಾಷಣವನ್ನು ಏರ್ಪಡಿಸಲಾಗಿದೆ ಎಂದರು. ಬೆಳಿಗ್ಗೆ

ಫೆ 7 ರಂದು ಆತೂರಿನಲ್ಲಿ ಏಕದಿನ ಮತಪ್ರಭಾಷಣ►ನೌಶಾದ್ ಬಾಖವಿ ಪ್ರಮುಖ ಭಾಷಣ Read More »

ಕರಾವಳಿ

ಇನ್ಮುಂದೆ ‘ಕೆಜಿಎಫ್’ ಸಿನಿಮಾವನ್ನು ಮೊಬೈಲಿನಲ್ಲೇ ವೀಕ್ಷಿಸಬಹುದು ► ಹೇಗೆಂದು ಗೊತ್ತೇ?

(ನ್ಯೂಸ್ ಕಡಬ) newskadaba.comಬೆಂಗಳೂರು,ಫೆ.05.ವಿಶ್ವಾದ್ಯಂತ ಸದ್ದು ಮಾಡಿದ ರಾಕಿಂಗ್ ಸ್ಟಾರ್ ಯಶ್ ನಟಿಸಿದ ‘ಕೆಜಿಎಫ್’ ಚಿತ್ರ ಈಗ ಮೊಬೈಲಿ`ನಲ್ಲೇ ವೀಕ್ಷಿಸಬಹುದು. ಅಮೆಜಾನ್ ಪ್ರೈಂ ವಿಡಿಯೋ ಭಾನುವಾರ ತನ್ನ ಟ್ವಿಟ್ಟರ್ ಖಾತೆಯಲ್ಲಿ ಫೆಬ್ರವರಿ 5ರಂದು ಕೆಜಿಎಫ್ ಸಿನಿಮಾ ಬಿಡುಗಡೆ ಮಾಡುವುದಾಗಿ ಟ್ವೀಟ್ ಮಾಡಿತ್ತು. ಅಲ್ಲದೇ ಕನ್ನಡ, ತಮಿಳು, ತೆಲುಗು ಹಾಗೂ ಮಲೆಯಾಳಂ ಭಾಷೆಯಲ್ಲಿ ಸಿನಿಮಾ ಬಿಡುಗಡೆ ಮಾಡುವುದಾಗಿ ಟ್ವೀಟ್ ಮಾಡಿತ್ತು. ಕೆಜಿಎಫ್ ಚಿತ್ರ ಅಮೆಜಾನ್ ಪ್ರೈಂನಲ್ಲಿ ಹಿಂದಿ ಹೊರತುಪಡಿಸಿ ಕನ್ನಡ, ತಮಿಳು, ತೆಲುಗು ಹಾಗೂ ಮಲೆಯಾಳಂ ಭಾಷೆಯಲ್ಲಿರುವ ಚಿತ್ರವನ್ನು ವೀಕ್ಷಿಸಬಹುದು.ಹಿಂದಿಯ ಖಾಸಗಿ

ಇನ್ಮುಂದೆ ‘ಕೆಜಿಎಫ್’ ಸಿನಿಮಾವನ್ನು ಮೊಬೈಲಿನಲ್ಲೇ ವೀಕ್ಷಿಸಬಹುದು ► ಹೇಗೆಂದು ಗೊತ್ತೇ? Read More »

ಕರ್ನಾಟಕ
Scroll to Top