Kadaba

ಕುಕ್ಕೆಗೆ ಹರಿದು ಬರುತ್ತಿದೆ ಭಕ್ತ ಜನ ಸಾಗರ ► ಅನ್ನದಾನ, ಸರ್ಪಸಂಸ್ಕಾರ ದಾಖಲೆ

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ,ಡಿ. 26. ಕ್ರಿಸ್‌ಮಸ್ ರಜೆಯ ಕಾರಣ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಂಗಳವಾರವೂ ಭಕ್ತಸಾಗರ ಮುಂದುವರಿದಿದ್ದು, ಕ್ಷೇತ್ರದಲ್ಲಿ ನಾಲ್ಕು ದಿನಗಳ ಅನ್ನದಾನ ದಾಖಲೆ ಸೃಷ್ಟಿಸಿದೆ. ಸರ್ಪಸಂಸ್ಕಾರ ಸಹಿತ ಪ್ರಮುಖ ಸೇವೆಗಳೂ ಅಧಿಕ ದಾಖಲಾಗಿವೆ.ಶನಿವಾರ 35 ಸಾವಿರ, ಭಾನುವಾರು 40, ಸೋಮವಾರ 45, ಮಂಗಳವಾರ 60 ಸಾವಿರ ಸಹಿತ ನಾಲ್ಕು ದಿನಗಳಲ್ಲಿ 1.80 ಲಕ್ಷಕ್ಕೂ ಅಧಿಕ ಭಕ್ತರು ದೇವರ ದರ್ಶನ ಪಡೆದಿರಬಹುದು ಎಂದು ಅಂದಾಜಿಸಲಾಗಿದೆ. ಈ ನಾಲ್ಕು ದಿನಗಳಲ್ಲಿ ಕ್ರಮವಾಗಿ ಶನಿವಾರ 31, ಭಾನುವಾರ 30, ಸೋಮವಾರ […]

ಕುಕ್ಕೆಗೆ ಹರಿದು ಬರುತ್ತಿದೆ ಭಕ್ತ ಜನ ಸಾಗರ ► ಅನ್ನದಾನ, ಸರ್ಪಸಂಸ್ಕಾರ ದಾಖಲೆ Read More »

ಕರಾವಳಿ

ಬೆಥನಿ ಸಮೂಹ ಶಿಕ್ಷಣ ಸಂಸ್ಥೆ: ಕ್ರಿಸ್ಮಸ್‌ ಆಚರಣೆ, ಹಬ್ಬಗಳೆಂದರೆ ಬರೇ ಆಡಂಬರಗಳೇ ಆಗದೆ ಪ್ರೀತಿ ಸಂತೋಷಗಳನ್ನುಹಂಚುವಂತಾಗಲಿ.

(ನ್ಯೂಸ್ ಕಡಬ) newskadaba.com .ಕೊಕ್ಕಡ, ಡಿ. 26 . ಸುಮಾರು 2,000 ವರ್ಷಗಳ ಹಿಂದೆ ಸರಳ ಜೀವನಕ್ಕೆ ಬಹುದೊಡ್ಡ ಮಾದರಿಯಾಗಿ ಹಟ್ಟಿಯಲ್ಲಿ ಹುಟ್ಟಿ ಮನುಕುಲದ ಉದ್ಧಾರಕ್ಕೆ ಆಗಮಿಸಿದ ಪ್ರಭು ಯೇಸುಕ್ರಿಸ್ತರ ಜನನದ ಆಚರಣೆಯೇ ಕ್ರಿಸ್ಮಸ್‌. ಸಿಹಿ ಹಂಚುತ್ತಾ ಮನೆ ಮನೆಗೆ ತಿರುಗುವ ಸಾಂತಾಕ್ಲಾಸ್‌ ಪ್ರೀತಿಯ ಸಂಕೇತ. ಹಬ್ಬಗಳೆಂದರೆ ಬರೇ ಆಡಂಬರಗಳೇ ಆಗದೆ ಪ್ರೀತಿ ಸಂತೋಷಗಳನ್ನು ಹಂಚುವಂತಾಗಲಿ. ಕ್ರಿಸ್ಮಸ್‌ ಶಾಂತಿ ಸಹಬಾಳ್ವೆಯ – ಪ್ರೀತಿ, ಸಂತೋಷದ ಬದುಕಿಗೆ ಪ್ರಚೋದನೆಯಾಗಲಿ ಎಂದು ಮಲಂಕರ ಕ್ಯಾಥೋಲಿಕ್‌ ಪುತ್ತೂರು ಧರ್ಮ ಪ್ರಾಂತ್ಯದ ವಿಕಾರ್‌ ಜನರಲ್‌

ಬೆಥನಿ ಸಮೂಹ ಶಿಕ್ಷಣ ಸಂಸ್ಥೆ: ಕ್ರಿಸ್ಮಸ್‌ ಆಚರಣೆ, ಹಬ್ಬಗಳೆಂದರೆ ಬರೇ ಆಡಂಬರಗಳೇ ಆಗದೆ ಪ್ರೀತಿ ಸಂತೋಷಗಳನ್ನುಹಂಚುವಂತಾಗಲಿ. Read More »

ಕರಾವಳಿ

ಕೋಡಿಂಬಾಳ: ಸ.ಉ.ಹಿ.ಪ್ರಾ ಶಾಲಾ ವಾರ್ಷಿಕೋತ್ಸವ  ► ಊರವರ ಸಹಕಾರವಿದ್ದಾಗ ಸರಕಾರಿ ಶಾಲೆಗಳ ಉಳಿವು ಸಾಧ್ಯ – ಪಿ.ಪಿ.ವರ್ಗೀಸ್

(ನ್ಯೂಸ್ ಕಡಬ) newskadaba.com ಕಡಬ,  ಡಿ.25.ಕೋಡಿಂಬಾಳ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ ಹಾಗೂ ಸನ್ಮಾನ ಕಾರ್ಯಕ್ರಮ ದ.22ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು. ಜಿ.ಪಂ.ಸದಸ್ಯ ಪಿ.ಪಿ.ವರ್ಗೀಸ್ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಪುಟಾಣಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದ ಅವರು ಸರಕಾರ ಇಂದು ಶಿಕ್ಷಣಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಜೊತೆಗೆ ಮಕ್ಕಳ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಿ ಅವರಿಗೆ ಬೇಕಾದ ಪೌಷ್ಠಿಕ ಆಹಾರ ವಿತರಿಸುತ್ತಿದೆ. ಇದು ಮಕ್ಕಳ ಕಲಿಕೆಗೆ ಸಹಕಾರಿಯಾಗಿದ್ದು, ಸರಕಾರ ಈ ರೀತಿಯಾಗಿ

ಕೋಡಿಂಬಾಳ: ಸ.ಉ.ಹಿ.ಪ್ರಾ ಶಾಲಾ ವಾರ್ಷಿಕೋತ್ಸವ  ► ಊರವರ ಸಹಕಾರವಿದ್ದಾಗ ಸರಕಾರಿ ಶಾಲೆಗಳ ಉಳಿವು ಸಾಧ್ಯ – ಪಿ.ಪಿ.ವರ್ಗೀಸ್ Read More »

ಕರಾವಳಿ

ಕಡಬ: ಕರ್ನಾಟಕ ದ.ಸಂ.ಸ. ವತಿಯಿಂದ ಅಂಬೇಡ್ಕರ್ ಪರಿನಿಬ್ಬಾನ ದಿನಾಚರಣೆ

(ನ್ಯೂಸ್ ಕಡಬ) newskadaba.com  ಡಿ.  25. ಕಡಬ. ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೋ. ಕೃಷ್ಣಪ್ಪ ಸ್ಥಾಪಿತ 47.74/75) ಕಡಬ ತಾಲ್ಲೂಕು ಶಾಖೆ ವತಿಯಿಂದ 62 ನೇ ವರ್ಷದ ಅಂಬೇಡ್ಕರ್ ಪರಿನಿಬ್ಬಾನದಿನಾಚರಣೆಯನ್ನು ಕಡಬದ ಅಂಬೇಡ್ಕರ್ ಭವನದಲ್ಲಿ ದ.16ರಂದು ಆಚರಿಸಲಾಯಿತು. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ದಸಂಸ ಹಿರಿಯ ಮುಖಂಡ ಆನಂದ ಮಿತ್ತಬೈಲ್ ಬಾಬಾ ಸಾಹೇಬರು ತನ್ನ ಇಡೀ ಜೀವನವನ್ನೇ ನಮ್ಮ ಏಳಿಗೆಗಾಗಿ ಮುಡಿಪಿಟ್ಟ ಧೀಮಂತ ವಿಶ್ವ ನಾಯಕರಾಗಿದ್ದು, ತನ್ನ ಮಗನ ಶವಕ್ಕೆ ಹಾಕಲು ಬಟ್ಟೆ ಇಲ್ಲದಿದ್ದರೂ

ಕಡಬ: ಕರ್ನಾಟಕ ದ.ಸಂ.ಸ. ವತಿಯಿಂದ ಅಂಬೇಡ್ಕರ್ ಪರಿನಿಬ್ಬಾನ ದಿನಾಚರಣೆ Read More »

ಕರಾವಳಿ

ಕಡಬದಿಂದ ಶಬರಿಮಲೆಗೆ ಪಾದಯಾತ್ರೆ

(ನ್ಯೂಸ್ ಕಡಬ) newskadaba.com  ಡಿ.  25. ಕಡಬ. ಶ್ರೀ ಶಬರಿಮಲೆ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆಯಲು ಕಡಬದಿಂದ ನಾಲ್ವರು ಭಕ್ತರು ಪಾದಯಾತ್ರೆಯನ್ನು ಸೋಮವಾರದಿಂದ ಕೈಗೊಂಡಿದ್ದಾರೆ.ಕಡಬ ಶ್ರೀ ದುರ್ಗಾಂಬಿಕಾ ಭಜನಾ ಮಂಡಳಿಯ ಕಾರ್ಯದರ್ಶಿ ಮನೋಹರ್ ರೈ ಬೆದ್ರಾಜೆ, ಜತೆ ಕಾರ್ಯದರ್ಶಿ ದಿನೇಶ್ ಶೆಟ್ಟಿ ಕಳಾರ ಹಾಗೂ ಕಡಬ ಶ್ರೀ ದೇವಿ ಪ್ರೈಬ್ರೀಕೇಶನ್‍ನ ಸಹನ್ ಮತ್ತು ಇಚ್ಲಂಪಾಡಿಯ ವೇಣುಗೋಪಾಲ ರೈ ಪಾದಯಾತ್ರೆಯ ಮೂಲಕ ಶಬರಿಮಲೆಗೆ ಹೊರಟವರು. ಸೋಮವಾರ ಕಡಬ ಬೆದ್ರಾಜೆ ಮನೆಯಲ್ಲಿ ಗೋಳಿಯಡ್ಕ ಶ್ರೀ ರವೀಂದ್ರನ್ ಗುರುಸ್ವಾಮಿಯವರ ನೇತೃತ್ವದಲ್ಲಿ ಇರುಮುಡಿ ಕಟ್ಟಿ ಹೊರಟಿದ್ದಾರೆ, ಮನೋಹರ್

ಕಡಬದಿಂದ ಶಬರಿಮಲೆಗೆ ಪಾದಯಾತ್ರೆ Read More »

ಕರಾವಳಿ

ಬಂಟ್ವಾಳ ಗೃಹರಕ್ಷಕ ಕವಾಯತಿಗೆ ಜಿಲ್ಲಾ ಕಮಾಡೆಂಟ್ ಡಾ||ಮುರಳಿ ಮೋಹನ್ ಚೂಂತಾರು ಭೇಟಿ

(ನ್ಯೂಸ್ ಕಡಬ) newskadaba.com  ಬಂಟ್ವಾಳ ಡಿ. 22. ದಿನಾಂಕ 21-12-2018ರ ಶುಕ್ರವಾರ ಬಂಟ್ವಾಳ ಗೃಹರಕ್ಷಕ ಘಟಕದ ವಾರದ ಕವಾಯತಿಗೆ ಜಿಲ್ಲಾ ಕಮಾಡೆಂಟ್ ಡಾ||ಮುರಳಿ ಮೋಹನ್ ಚೂಂತಾರು ರವರು ಭೇಟಿ ನೀಡಿ ವಾರದ ಕವಾಯತು ವೀಕ್ಷಣೆ ನಡೆಸಿದರು. ನಂತರ ಬಂಟ್ವಾಳ ಘಟಕದಲ್ಲಿ ಸುಮಾರು 26 ವರ್ಷ ಸೇವೆ ಸಲ್ಲಿಸಿದ ಐತ್ತಪ್ಪರವರನ್ನು ತಿಂಗಳ ಗೃಹರಕ್ಷಕರಾಗಿ ಜಿಲ್ಲಾ ಕಮಾಡೆಂಟ್ ಡಾ||ಮುರಳಿ ಮೋಹನ್ ಚೂಂತಾರುರವರು ಸನ್ಮಾನಿಸಿದರು. ಈ ವೇಳೆ ಮಾತನಾಡಿದ ಜಿಲ್ಲಾ ಕಮಾಡೆಂಟ್  ಗೃಹರಕ್ಷಕ ಐತ್ತಪ್ಪರವರ 26 ವರ್ಷದ ಸೇವೆ ಇಲಾಖೆ ಗೌರವ ತಂದಿದೆ.

ಬಂಟ್ವಾಳ ಗೃಹರಕ್ಷಕ ಕವಾಯತಿಗೆ ಜಿಲ್ಲಾ ಕಮಾಡೆಂಟ್ ಡಾ||ಮುರಳಿ ಮೋಹನ್ ಚೂಂತಾರು ಭೇಟಿ Read More »

ಕರಾವಳಿ

ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಮತ್ತು ಕನ್ನಡ ಮಾಧ್ಯಮ ಪ್ರೌಢಶಾಲಾ ವಾರ್ಷಿಕೋತ್ಸವ ಸಮಾರಂಭ

(ನ್ಯೂಸ್ ಕಡಬ) newskadaba.com ರಾಮಕುಂಜ, ಡಿ. 22 ಪ್ರತಿಯೊಬ್ಬ ವಿದ್ಯಾರ್ಥಿಯು ನಾಯಕನಾಗಬೇಕೆಂಬ ಅಧ್ಬುತ ಕನಸುಗಳನ್ನು ಕಟ್ಟಿಕೊಳ್ಳಬೇಕು. ಈ ನಿಟ್ಟಿನಲ್ಲಿ ವಿದ್ಯಾರ್ಥಿ ಜೀವನವನ್ನು ಸದುಪಯೋಗಿಸಿಕೊಂಡು ಜೀವನ ಮೌಲ್ಯಗಳನ್ನು ವೃದ್ದಿಸಿಕೊಂಡು ಗುರಿಮುಟ್ಟಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು. ಕಡಬ ತಾಲೂಕು ಶ್ರೀ ರಾಮಕುಂಜೇಶ್ವರ ಪದವಿಪೂರ್ವ ಮತ್ತು ಕನ್ನಡ ಮಾಧ್ಯಮ ಪ್ರೌಢಶಾಲಾ ವಾರ್ಷಿಕೋತ್ಸವ ಸಮಾರಂಭದ ಪ್ರತಿಭಾ ಪುರಸ್ಕಾರಸಾಧಕರಿಗೆ ಸನ್ಮಾನ ಬಹುಮಾನ ವಿತರಣಾ ಕಾರ್ಯಮದಲ್ಲಿ ಅತಿಥಿಯಾಗಿ ಮಾತನಾಡಿದರು. ಬದುಕಿನ ಚೌಕಟ್ಟು ನಿರ್ಮಿಸುವ ಪಕ್ವವಾದ ವಿದ್ಯಾರ್ಥಿ ಜೀವನದ ಕಾಲಘಟ್ಟದಲ್ಲಿ

ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಮತ್ತು ಕನ್ನಡ ಮಾಧ್ಯಮ ಪ್ರೌಢಶಾಲಾ ವಾರ್ಷಿಕೋತ್ಸವ ಸಮಾರಂಭ Read More »

ಕರಾವಳಿ

ಬ್ಯಾರಿ ಭಾಷೆ ಉಳಿಸಿ – ಬೆಳೆಸಿ ► ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಮಿತ್ತೂರಿನಲ್ಲಿ ಸಾಹಿತ್ಯ ಕಮ್ಮಟ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 21.  ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಮಾಣಿ ದಾರಲ್ ಇರ್ಶಾದ್ ಎಜುಕೇಶನ್ ಸೆಂಟರ್  ಸಹಯೋಗದಲ್ಲಿ ಬ್ಯಾರಿ ಸಾಹಿತ್ಯ ಕಮ್ಮಟ ಮತ್ತು ಬ್ಯಾರಿ ಪ್ರತಿಭಾ ಸ್ಪರ್ಧೆ ಮಿತ್ತೂರಿನ ಕೆಜಿಎನ್ ಕ್ಯಾಂಪಸ್‍ನಲ್ಲಿ ಗುರುವಾರ ಜರುಗಿತು.ಬಂಟ್ವಾಳ ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಅಲಿ ಕಾರ್ಯಕ್ರಮ ಉದ್ಘಾಟಿಸಿ, ಯುವ ಮನಸ್ಸಿನಲ್ಲಿ ಬ್ಯಾರಿ ಭಾಷೆಯ ಬಗ್ಗೆ ಅಭಿಮಾನ ಮೂಡಿಸುವ ಕೆಲಸ ನಡೆಯಬೇಕು. ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯಕ್ರಮ ಆಯೋಜಿಸುವುದು ಉತ್ತಮ ಬೆಳವಣಿಗೆ. ಮನಸ್ಸಿನೊಳಗೆ ಭಾಷೆ ಬಗ್ಗೆ ಅಭಿಮಾನ ಮೂಡಿಸಿ,

ಬ್ಯಾರಿ ಭಾಷೆ ಉಳಿಸಿ – ಬೆಳೆಸಿ ► ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಮಿತ್ತೂರಿನಲ್ಲಿ ಸಾಹಿತ್ಯ ಕಮ್ಮಟ Read More »

ಕರಾವಳಿ

ಉಪ್ಪಿನಂಗಡಿ: ಬಾಲಕ ನಾಪತ್ತೆ ► ಅಪಹರಣ ಶಂಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.20. ಮಂಜನಾಡಿ ಅಲ್ ಮದೀನಾ ವಿದ್ಯಾರ್ಥಿನಿಲಯದಲ್ಲಿದ್ದ ಬಾಲಕ ನಾಪತ್ತೆಯಾಗಿರುವ ಬಗ್ಗೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಉಪ್ಪಿನಂಗಡಿ ಮೂಲದ ಜಾಫರ್ ಸಾಧೀಕ್ (15) ಎಂಬಾತನು ಡಿ. 5ರಂದು ಸ್ಥಳೀಯ ಮಸೀದಿಯಲ್ಲಿ ವಿದ್ಯಾರ್ಥಿಗಳು ಪ್ರಾರ್ಥನೆಯಲ್ಲಿದ್ದಾಗ ಹೊರಗಡೆ ಹೋದವನು ವಾಪಾಸು ಬಂದಿಲ್ಲ. ಬಾಲಕನು ಅಪ್ರಾಪ್ತ ವಯಸ್ಕನಾಗಿದ್ದು, ಯಾರೋ ಪುಸಲಾಯಿಸಿ ಅಪಹರಿಸಿರುವ ಬಗ್ಗೆ ದೂರು ನೀಡಲಾಗಿದೆ. ಅಪಹರಕ್ಕೊಳಗಾದ ಬಾಲಕನ ಚಹರೆ ಇಂತಿವೆ: ಪ್ರಾಯ-15 ವರ್ಷ, ಎತ್ತರ-152 ಸೆಂ.ಮೀ, ಮೈಬಣ್ಣ-ಗೋಧಿ ಮೈಬಣ್ಣ, ಮುಖ-ಕೋಲು ಮುಖ, ಬಲಕಾಲು ಊನ(ಅಂಗವಿಕಲ) ಸಾಧಾರಣ ಮೈಕಟ್ಟು

ಉಪ್ಪಿನಂಗಡಿ: ಬಾಲಕ ನಾಪತ್ತೆ ► ಅಪಹರಣ ಶಂಕೆ Read More »

ಕರಾವಳಿ

ತನ್ನ ಯಾತ್ರೆಯ ಮೂಲಕ ಕ್ರಿಸ್‍ಮಸ್ ಸಂದೇಶ ಸಾರುವ ಕೊಕ್ಕಡದ ವಿನ್ಸೆಂಟ್ ಮಿನೇಜಸ್ ► 19 ನೇ ವರ್ಷದ ಸಾಂತಾಕ್ಲಾಸ್ ಯಾತ್ರೆಗೆ ಚಾಲನೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ , ಡಿ.20 ಸಾಂತಕ್ಲಾಸ್ ಯಾತ್ರೆಯ ಖ್ಯಾತಿಯ ಕೊಕ್ಕಡದ ವಿನ್ಸೆಂಟ್ ಮಿನೇಜಸ್ ಅವರ 19 ನೇ ವರ್ಷದ ಸಾಂತಾಕ್ಲಾಸ್ ಯಾತ್ರೆಗೆ ಬುಧವಾರದಂದು ನೆಲ್ಯಾಡಿಯಲ್ಲಿ ಚಾಲನೆಯನ್ನು ನೀಡಲಾಯಿತು. ನೆಲ್ಯಾಡಿ ಗ್ರಾ.ಪಂ. ಅಧ್ಯಕ್ಷ ಗಂಗಾಧರ ಶೆಟ್ಟಿ ಹೊಸಮನೆ ಇವರು ಗ್ರಾ.ಪಂ. ಪರವಾಗಿ  ಶಾಲು ಹೊದೆಸಿ ಗೌರವಿಸಿ , ಇವರ 5 ದಿನದ ಸಾಂತಾಕ್ಲಾಸ್ ಯಾತ್ರೆಯನ್ನು ಉದ್ಘಾಟಿಸಿದರು. ಕೌಕ್ರಾಡಿ ಗ್ರಾ.ಪಂ. ಅಧ್ಯಕ್ಷ ಎಂ.ಕೆ. ಇಬ್ರಾಹಿಂ, ನೆಲ್ಯಾಡಿ ತಾ.ಪಂ. ಸದಸ್ಯೆ ಉಷಾ ಅಂಚನ್ , ನೆಲ್ಯಾಡಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ

ತನ್ನ ಯಾತ್ರೆಯ ಮೂಲಕ ಕ್ರಿಸ್‍ಮಸ್ ಸಂದೇಶ ಸಾರುವ ಕೊಕ್ಕಡದ ವಿನ್ಸೆಂಟ್ ಮಿನೇಜಸ್ ► 19 ನೇ ವರ್ಷದ ಸಾಂತಾಕ್ಲಾಸ್ ಯಾತ್ರೆಗೆ ಚಾಲನೆ Read More »

ಕರಾವಳಿ
Scroll to Top