Kadaba

ಕದ್ರಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನದ ಹಿನ್ನೆಲೆ ► ದೀಪಾಲಂಕಾರ, ಶಾಮಿಯಾನ ಮತ್ತು ಪೀಠೋಪಕರಣಗಳಿಗೆ ಟೆಂಡರ್ ಆಹ್ವಾನ.

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.20.  ಕದ್ರಿ ಉದ್ಯಾನವನದಲ್ಲಿ ನಡೆಯುವ ಫಲಪುಷ್ಪ ಪ್ರದರ್ಶನದಲ್ಲಿ ದಿವಸಗಳಿಗೆ ದೀಪಾಲಂಕಾರಗಳ ವ್ಯವಸ್ಥೆ ಕಲ್ಪಿಸಲು ಹಾಗೂ  ಶಾಮಿಯಾನ ಮತ್ತು  ಪೀಠೋಪಕರಣಗಳ ವ್ಯವಸ್ಥೆ ಕಲ್ಪಿಸಲು ದ್ವಿ ಲಕೋಟೆ ಪದ್ದತಿಯಲ್ಲಿ ಟೆಂಡರನ್ನು ಆಹ್ವಾನಿಸಲಾಗಿದೆ.ಟೆಂಡರ್ ಫಾರಂ ಅನ್ನು ಡಿಸೆಂಬರ್ 18 ರಿಂದ ದಿನಾಂಕ 14-01-2019 ಬೆಳಿಗ್ಗೆ 11 ಗಂಟೆಯ ವರೆಗೆ ಪಡೆಯಬಹುದಾಗಿದೆ ಹಾಗೂ ಭರ್ತಿ ಮಾಡಿದ ಟೆಂಡರನ್ನು ಸಲ್ಲಿಸಲು ಕೊನೆಯ ದಿನ  ಜನವರಿ 14 ಅಪರಾಹ್ನ ಗಂಟೆ 4 ಆಗಿರುತ್ತದೆ. ಹೆಚ್ಚಿನ ಮಾಹಿತಿಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ […]

ಕದ್ರಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನದ ಹಿನ್ನೆಲೆ ► ದೀಪಾಲಂಕಾರ, ಶಾಮಿಯಾನ ಮತ್ತು ಪೀಠೋಪಕರಣಗಳಿಗೆ ಟೆಂಡರ್ ಆಹ್ವಾನ. Read More »

ಕರಾವಳಿ

ಇನ್ಮುಂದೆ ಸಹಕಾರ ಸಂಘ ಹಾಗೂ ಬ್ಯಾಂಕ್ ಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ..?

 (ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ. 19 . ಸಹಕಾರ ಸಂಘಗಳು ಮತ್ತು ಬ್ಯಾಂಕ್‌ಗಳಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ಇಲ್ಲದಿರುವ ಕಾರಣ ಸಹಕಾರ ಕಾನೂನಿಗೆ ತಿದ್ದುಪಡಿ ತಂದು ಸ್ಥಳೀಯ ಸಂಸ್ಥೆಗಳ ಮಾದರಿಯಲ್ಲಿಯೇ ಮೀಸಲಾತಿ ನೀಡಬೇಕು ಎಂದು ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯು ಶಿಫಾರಸ್ಸುಮಾಡಿದೆ. ಸಮಿತಿ ಅಧ್ಯಕ್ಷ ಎಚ್‌.ಕೆ.ಕುಮಾರಸ್ವಾಮಿ ಕೆಳಮನೆಯಲ್ಲಿ ವರದಿಯನ್ನು ಮಂಡಿಸಿದರು. ಸಹಕಾರ ಸಂಘಗಳು ಮತ್ತು ಬ್ಯಾಂಕ್‌ಗಳಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನೀಡದಿರುವ ಕಾರಣ ಎಸ್‌ಸಿ/ಎಸ್‌ಟಿ ಜನಾಂಗದವರು ಅವಕಾಶ

ಇನ್ಮುಂದೆ ಸಹಕಾರ ಸಂಘ ಹಾಗೂ ಬ್ಯಾಂಕ್ ಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ..? Read More »

ಕರ್ನಾಟಕ

ಶಕ್ತಿ ಶಿಕ್ಷಣ ಸಂಸ್ಥೆಗಳ ಕ್ರೀಡಾಕೂಟ ► ಮಾನಸಿಕ ಹಾಗೂ ಶಾರೀರಿಕ ದೃಢತೆಗಾಗಿ ಆಟೋಟಗಳಲ್ಲಿ ನಿತ್ಯ ಪಾಲ್ಗೊಳ್ಳಿ – ದಿನೇಶ್ ಕುಂದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.18.ಒಂದು ಆರೋಗ್ಯಕರ ದೇಹದಲ್ಲಿ ಆರೋಗ್ಯಯುಕ್ತ ಮನಸ್ಸು ಅಡಗಿರುತ್ತದೆ ಎಂಬುದು ಸುಳ್ಳಲ್ಲ. ನೀವು ಜೀವನದಲ್ಲಿ ಏನಾದರೂ ಸಾಧನೆ ಮಾಡಬೇಕೆಂದಿದ್ದರೆ, ಸಾಧನೆಯ ಗುರಿಯನ್ನು ಯಶಸ್ವಿಯಾಗಿ ತಲುಪಬೇಕಾದರೆ ಓದಿನೊಂದಿಗೆ ದೈಹಿಕ ವ್ಯಾಯಾಮ ಅತ್ಯಗತ್ಯ. ಆಟ-ಪಾಠ ಎರಡೂ ವಿಷಯಗಳಿಗೆ ಸಮಾನ ಆದ್ಯತೆ ನೀಡಿ ನಿಮ್ಮ ಪರಿಪೂರ್ಣ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಿ ಎಂದು ನಾಡಿನ ಹೆಸರಾಂತ ಕ್ರೀಡಾ ತರಬೇತುದಾರ, ಕಸ್ಟಮ್ಸ್ ಇಲಾಖೆಯ ಅಧೀಕ್ಷಕ ದಿನೇಶ್ ಕುಂದರ್ ಶಕ್ತಿನಗರದ ಶಕ್ತಿ ಶಿಕ್ಷಣ ಸಂಸ್ಥೆಗಳ ಕ್ರೀಡಾಕೂಟವನ್ನು ಉದ್ಘಾಟಿಸಿ ಹೇಳಿದರು. ಕೆನರಾ ಪ್ರೌಢ ಶಾಲೆ

ಶಕ್ತಿ ಶಿಕ್ಷಣ ಸಂಸ್ಥೆಗಳ ಕ್ರೀಡಾಕೂಟ ► ಮಾನಸಿಕ ಹಾಗೂ ಶಾರೀರಿಕ ದೃಢತೆಗಾಗಿ ಆಟೋಟಗಳಲ್ಲಿ ನಿತ್ಯ ಪಾಲ್ಗೊಳ್ಳಿ – ದಿನೇಶ್ ಕುಂದರ್ Read More »

ಕರಾವಳಿ

ಮಂಗಳೂರಿನ ಮೀನುಗಾರಿಕಾ ಕಾಲೇಜಿನಲ್ಲಿ ‘ರೈತ-ವಿಜ್ಞಾನಿ’ ಸಂವಾದ ಸಮಾಲೋಚನೆ

 (ನ್ಯೂಸ್ ಕಡಬ) newskadaba.com ಮಂಗಳೂರು ಡಿ .18.ಸುವರ್ಣೋತ್ಸವದ ಅಂಗವಾಗಿ ಮಂಗಳೂರಿನ ಮೀನುಗಾರಿಕಾ ಕಾಲೇಜು ದ.ಕ. ಜಿಲ್ಲೆಯ ಕೃಷಿ ವಿಜ್ಞಾನ ಕೇಂದ್ರ, ಹೈದರಾಬಾದ್‍ನ ಕೇಂದ್ರೀಯ ಮೀನುಗಾರಿಕೆ ಅಭಿವೃದ್ದಿ ಮಂಡಳಿ ಮತ್ತು ಮೀನುಗಾರಿಕಾ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘದ ಸಹಯೋಗದಿಂದ ಒಂದು ದಿನದ ‘ರೈತ-ವಿಜ್ಞಾನಿ’ ಸಂವಾದ ಕಾರ್ಯಕ್ರಮವನ್ನು ಕಾಲೇಜಿನ ಪ್ರೋ. ಎಚ್.ಪಿ.ಸಿ.ಶೆಟ್ಟಿ ಸಭಾಂಗಣದಲ್ಲಿ ನಡೆಸಲಾಯಿತು. ಮೀನುಗಾರಿಕಾ ಕಾಲೇಜಿನಲ್ಲಿ 50ನೇ ವರ್ಷದ ಸುವರ್ಣ ಮಹೋತ್ಸವದ ಅಂಗವಾಗಿ ನಡೆಸಲಾದ ಈ ‘ರೈತ-ವಿಜ್ಞಾನಿ’ ಸಂವಾದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಮೀನುಗಾರಿಕಾ ಕಾಲೇಜಿನ ಡೀನ್ ಡಾ.

ಮಂಗಳೂರಿನ ಮೀನುಗಾರಿಕಾ ಕಾಲೇಜಿನಲ್ಲಿ ‘ರೈತ-ವಿಜ್ಞಾನಿ’ ಸಂವಾದ ಸಮಾಲೋಚನೆ Read More »

ಕರಾವಳಿ

ಸರ್ಕಾರಿ ಹುದ್ದೆಯಲ್ಲಿ ವಿನೂತನ ಸಾಧನೆಗೈದವರಿಗೆ ಮನ್ನಣೆ  ►ಸಾಧಕರಿಂದ ಸರ್ವೋತ್ತಮ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿಸೆಂಬರ್, 17 . ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ತಮ್ಮ ಹುದ್ದೆಯಲ್ಲಿ ಸಲ್ಲಿಸಿದ ಅತ್ಯುನ್ನತ ಸೇವೆಯನ್ನು ಆಧರಿಸಿ ಮತ್ತು ಸರ್ಕಾರಿ ಕೆಲಸದಲ್ಲಿ ವಿನೂತನ ಸಾಧನೆ ಮಾಡಿ ಹೊಸ ಬದಲಾವಣೆಗೈದ ಸಾಧಕರನ್ನು ಗುರುತಿಸಿ ಸರ್ವೋತ್ತಮ ಪ್ರಶಸ್ತಿಯನ್ನು ಜನವರಿ 26 ರಂದು ನೀಡಲಾಗುತ್ತದೆ. ಅದರಂತೆ 2018-19 ನೇ ಸಾಲಿನಲ್ಲಿ ಸರ್ವೋತ್ತಮ ಪ್ರಶಸ್ತಿಯನ್ನು ನೀಡುವರೇ ಆಸಕ್ತ ಅಧಿಕಾರಿ/ನೌಕರರು ತಮ್ಮ ಸಾಧನೆಗಳ ಕುರಿತು ಪ್ರಸ್ತಾವನೆಯನ್ನು ತಮ್ಮ ಮೇಲಾಧಿಕಾರಿಗಳ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ದಿನಾಂಕ 10/01/2019 ರೊಳಗೆ ಸಲ್ಲಿಸಬೇಕು

ಸರ್ಕಾರಿ ಹುದ್ದೆಯಲ್ಲಿ ವಿನೂತನ ಸಾಧನೆಗೈದವರಿಗೆ ಮನ್ನಣೆ  ►ಸಾಧಕರಿಂದ ಸರ್ವೋತ್ತಮ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರ್ನಾಟಕ

ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸರಬರಾಜಿನ ಹಿನ್ನೆಲೆ ► ಅಬಕಾರಿ ಇಲಾಖೆಯಿಂದ ಸಿಎಲ್-5 ಸನ್ನದು ಕಡ್ಡಾಯ

(ನ್ಯೂಸ್ ಕಡಬ) newskadaba.com ಮಂಗಳೂರು ಡಿ .17.  ಸಾರ್ವಜನಿಕರು ಸಮುದಾಯ ಭವನ, ಸಭಾಭವನದಲ್ಲಿ ಮದುವೆ, ಔತಣಕೂಟ, ಹುಟ್ಟುಹಬ್ಬ ಇನ್ನಿತರ ಆಚರಣೆಗಳ ಸಂದರ್ಭದಲ್ಲಿ ಆಮಂತ್ರಿತ ಅತಿಥಿಗಳಿಗೆ ಮದ್ಯ ಸರಬರಾಜು ಮಾಡುವುದಾದಲ್ಲಿ ಅಬಕಾರಿ ಇಲಾಖೆಯಿಂದ ನಿಯಮಗಳ ಅನ್ವಯ ಅನುಮತಿಯನ್ನು ಅಂದರೆ ಸಾಂದರ್ಭಿಕ (ಸಿಎಲ್-5) ಸನ್ನದನ್ನು ಕಡ್ಡಾಯವಾಗಿ ಪಡೆಯಬೇಕಾಗಿರುತ್ತದೆ. ಸಿಎಲ್-5 ಸನ್ನದುದಾರರುಗಳು ಒಂದು ವಾರದ ಮುಂಚಿತವಾಗಿ ಅರ್ಜಿಯನ್ನು ಸಲ್ಲಿಸಿ, ಅದರಂತೆ ನಿಗಧಿತ ಸನ್ನದು ಶುಲ್ಕವನ್ನು ಸರಕಾರಕ್ಕೆ ಪಾವತಿಸಿ ಇಲಾಖಾ ಅನುಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ. ಸನ್ನದು ಮಂಜೂರಾತಿ ಪಡೆದ ನಂತರ ಕೆ.ಎಸ್.ಬಿ.ಸಿ.ಎಲ್ ನಿಂದ ಮಾತ್ರ

ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸರಬರಾಜಿನ ಹಿನ್ನೆಲೆ ► ಅಬಕಾರಿ ಇಲಾಖೆಯಿಂದ ಸಿಎಲ್-5 ಸನ್ನದು ಕಡ್ಡಾಯ Read More »

ಕರಾವಳಿ

ಸ್ವಂತ ಮನೆ ಇಲ್ಲವೆಂಬ ಚಿಂತೆಯೇ? ► ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು ಡಿಸೆಂಬರ್.15, ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಸ್ವಂತ ಜಮೀನು ಇರುವ ವಸತಿ ರಹಿತ ಅರ್ಹ ಫಲಾನುಭವಿಗಳಿಗೆ ಮನೆ ನಿರ್ಮಿಸಿಕೊಳ್ಳಲು, ಇರುವ ಮನೆ ವಿಸ್ತರಿಸಲು ಬಯಸುವ, ವಾರ್ಷಿಕ 3 ಲಕ್ಷ ಆದಾಯ ಹೊಂದಿರುವ ಕುಟುಂಬಗಳಿಗೆ ಕೇಂದ್ರ ಸರಕಾರದ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ತಲಾ ಒಂದು ಕುಟುಂಬಕ್ಕೆ ರೂ. 1.50 ಲಕ್ಷ ಸಹಾಯಧನ ದೊರೆಯಲಿದೆ. ಸರ್ವರಿಗೂ ಸೂರು ಒದಗಿಸುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯನ್ನು ಜೂನ್ 2015 ರಲ್ಲಿ ಜಾರಿಗೊಳಿಸಲಾಗಿದೆ. ಹೊಸದಾಗಿ ಮನೆ ನಿರ್ಮಿಸಿಕೊಳ್ಳುವುದಾದಲ್ಲಿ ಅಂಥಹ

ಸ್ವಂತ ಮನೆ ಇಲ್ಲವೆಂಬ ಚಿಂತೆಯೇ? ► ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ Read More »

ರಾಷ್ಟ್ರೀಯ ನ್ಯೂಸ್

ದ.28 ಮಂಗಳೂರಿನಲ್ಲಿ ಯುವ ಕಾಂಗ್ರೇಸ್ ವತಿಯಿಂದ ಬೃಹತ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಡಿ.15.  ಬಿಜೆಪಿ ಬೆಂಬಲಿತ ನರೇಂದ್ರ ಮೋದಿ ಸರಕಾರದ ದುರಾಡಳಿತದ ವಿರುದ್ಧ ದ.28ರಂದು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಸುಳ್ಯ ವಿಧಾನ ಸಭಾ ಕ್ಷೇತ್ರದ ಯುವಕ ಕಾಂಗ್ರೆಸ್ ಅಧ್ಯಕ್ಷ ಸಿದ್ದಿಕ್ ತಿಳಿಸಿದ್ದಾರೆ. ಅವರು ಕಡಬ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ದ.13ರಂದು ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ ದೇಶದಲ್ಲಿ ಕಳೆದ ನಾಲ್ಕುವರೆ ವರ್ಷದಿಂದ ಆಡಳಿತ ನಡೆಸುತ್ತಿರುವ ನರೇಂದ್ರ ಮೋದಿ ಸರಕಾರ ನಮ್ಮ ದೇಶವನ್ನು ದೀವಾಳಿತನದ ಅಂಚಿಗೆ ತಳ್ಳುತ್ತಿದೆ. ದಿನಬಳಕೆಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ. ಬ್ಯಾಂಕ್‍ಗಳು

ದ.28 ಮಂಗಳೂರಿನಲ್ಲಿ ಯುವ ಕಾಂಗ್ರೇಸ್ ವತಿಯಿಂದ ಬೃಹತ್ ಪ್ರತಿಭಟನೆ Read More »

ಕರಾವಳಿ

ರಂಗ ನಿರ್ದೇಶಕ ಶೀನಾ ನಾಡೋಳಿ ರವರಿಗೆ ಜ್ಞಾನ ಸಂಜೀವಿನಿ ಪ್ರಶಸ್ತಿ ಪ್ರದಾನ

(ನ್ಯೂಸ್ ಕಡಬ) newskadaba.com ಕಡಬ, ಡಿ.14 ಶಿಕ್ಷಣ ಜ್ಞಾನ ಮಾಸಪತ್ರಿಕೆಯ ವತಿಯಿಂದ ಶೈಕ್ಷಣಿಕ ರಂಗದಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ ಮತ್ತು ಸಂಘನಾತ್ಮಕವಾಗಿ ಕೆಲಸ ಮಾಡಿದ ಸಾಧಕರಿಗೆ ವರ್ಷಂಪ್ರತಿ ನೀಡುವ ಜ್ಞಾನಸಂಜೀವಿನಿ ಪ್ರಶಸ್ತಿಯನ್ನು ಕಡಬ ತಾಲೂಕಿನ ಕುಟ್ರುಪಾಡಿ ಗ್ರಾಮದ ನಾಡೋಳಿಯ ಪ್ರಸ್ತುತ ಪುಂಜಲಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಂಗ್ಲಬಾಷಾ ಉಪನ್ಯಾಸಕರು, ರಂಗನಿರ್ದೇಶಕರೂ ಆಗಿರುವ ಶೀನಾ ನಾಡೋಳಿರವರಿಗೆ ದ.8ರಂದು ಹುಬ್ಬಳ್ಳಿಯಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿರುವ ಡಾ.ಕೆ.ಎಸ್.ಶರ್ಮಾ ಶೈಕ್ಷಣಿಕ ಸಂಕೀರ್ಣದಲ್ಲಿರುವ ವಿಶ್ವಶ್ರಮ ಚೇತನದಲ್ಲಿ

ರಂಗ ನಿರ್ದೇಶಕ ಶೀನಾ ನಾಡೋಳಿ ರವರಿಗೆ ಜ್ಞಾನ ಸಂಜೀವಿನಿ ಪ್ರಶಸ್ತಿ ಪ್ರದಾನ Read More »

ಕರಾವಳಿ

ಕುಬಲಾಡಿ: ಅಂಬೇಡ್ಕರ್ ಪರಿನಿರ್ಮಾಣ ದಿನ ಆಚರಣೆ ► ಕಾಯರಡ್ಕ – ಪೇರಡ್ಕ ರಸ್ತೆ ದುಸ್ತಿತಿ ಬಗ್ಗೆ ಪ್ರತಿಭಟನೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಕಡಬ, ಡಿ.14.  ನೂಜಿಬಾಳ್ತಿಲ ಗ್ರಾಮದ ಕುಬಲಾಡಿ ಓಡಿ ಮುಗೇರ ರವರ ಮನೆಯಲ್ಲಿ ಅಂಬೇಡ್ಕರ್ ಪರಿನಿರ್ಮಾಣ ದಿನವನ್ನು ದ.9ರಂದು ಆಚರಿಸಲಾಯಿತು. ದಲಿತ ಮುಖಂಡ ಗುರುವಪ್ಪ ಕಲ್ಲುಗುಡ್ಡೆ ಅಂಬೇಡ್ಕರ್ ರವರ ಜೀವನ ಚರಿತ್ರೆಯನ್ನು ವಿವರಿಸಿದರು. ಓಡಿ ಮುಗೇರ ರವರು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಸಭೆಯಲ್ಲಿ ದಲಿತ ಮುಖಂಡರು ಪೇರಡ್ಕ – ಕಾಯರಡ್ಕ ರಸ್ತೆಯ ದುಸ್ಥಿತಿ ಬಗ್ಗೆ ಪ್ರಸ್ತಾಪ ಮಾಡಿ ಶಾಸಕರಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ, ಈ ಭಾಗಕ್ಕೆ ಸಂಸದ ನಳೀನ್ ಕುಮಾರ್

ಕುಬಲಾಡಿ: ಅಂಬೇಡ್ಕರ್ ಪರಿನಿರ್ಮಾಣ ದಿನ ಆಚರಣೆ ► ಕಾಯರಡ್ಕ – ಪೇರಡ್ಕ ರಸ್ತೆ ದುಸ್ತಿತಿ ಬಗ್ಗೆ ಪ್ರತಿಭಟನೆ ಎಚ್ಚರಿಕೆ Read More »

ಕರಾವಳಿ
Scroll to Top