ಕಳಾರ ತಡೆಗೋಡೆಗೆ ಗುದ್ದಲಿಪುಜೆ
(ನ್ಯೂಸ್ ಕಡಬ) newskadaba.com ಕಡಬ, ಮಾ.27. ಕಡಬ ಗ್ರಾ.ಪಂ. ವ್ಯಾಪ್ತಿಯ ಕಳಾರ ದಲಿತ ಕಾಲೋನಿಯಲ್ಲಿ ಸುಳ್ಯ ಶಾಸಕರ ಅನುದಾನದಲ್ಲಿ ತಡೆಗೋಡೆ ನಿರ್ಮಾಣಕ್ಕಾಗಿ ಸೋಮವಾರ ಗುದ್ದಲಿಪುಜೆ ನೆರವೇರಿಸಲಾಯಿತು. ಶಾಸಕರ ಸುಮಾರು 5 ಲಕ್ಷ ರೂ.ಅನುದಾನದಲ್ಲಿ ನಿರ್ಮಾಣವಾಗಲಿರುವ ತಡೆಗೋಡೆಗೆ ತಾ.ಪಂ.ಮಾಜಿ ಅಧ್ಯಕ್ಷ ಎಪಿಎಂಸಿ ನಿರ್ದೇಶಕಿ ಪುಲಸ್ತ್ಯಾ ರೈ ಗುದ್ದಲಿಪುಜೆ ನೆರವೇರಿಸಿ ಮಾತನಾಡಿ ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ಸಮಾಜದ ಎಲ್ಲಾ ವರ್ಗದ ಜನತೆ ನೆಮ್ಮದಿಯ ಬದುಕನ್ನು ಕಾಣಬೇಕು ಎಂಬ ದೃಷ್ಟಿಯಿಂದ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದು ಜನ ಮೆಚ್ಚುಗೆಯನ್ನು ಪಡೆದಿದ್ದಾರೆ. ಮುಂದೆ […]
ಕಳಾರ ತಡೆಗೋಡೆಗೆ ಗುದ್ದಲಿಪುಜೆ Read More »
ಕರಾವಳಿ








