Kadaba

ಕಳಾರ ತಡೆಗೋಡೆಗೆ ಗುದ್ದಲಿಪುಜೆ

(ನ್ಯೂಸ್ ಕಡಬ) newskadaba.com ಕಡಬ, ಮಾ.27. ಕಡಬ ಗ್ರಾ.ಪಂ. ವ್ಯಾಪ್ತಿಯ ಕಳಾರ ದಲಿತ ಕಾಲೋನಿಯಲ್ಲಿ ಸುಳ್ಯ ಶಾಸಕರ ಅನುದಾನದಲ್ಲಿ ತಡೆಗೋಡೆ ನಿರ್ಮಾಣಕ್ಕಾಗಿ ಸೋಮವಾರ ಗುದ್ದಲಿಪುಜೆ ನೆರವೇರಿಸಲಾಯಿತು. ಶಾಸಕರ ಸುಮಾರು 5 ಲಕ್ಷ ರೂ.ಅನುದಾನದಲ್ಲಿ ನಿರ್ಮಾಣವಾಗಲಿರುವ ತಡೆಗೋಡೆಗೆ ತಾ.ಪಂ.ಮಾಜಿ ಅಧ್ಯಕ್ಷ ಎಪಿಎಂಸಿ ನಿರ್ದೇಶಕಿ ಪುಲಸ್ತ್ಯಾ ರೈ ಗುದ್ದಲಿಪುಜೆ ನೆರವೇರಿಸಿ ಮಾತನಾಡಿ ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ಸಮಾಜದ ಎಲ್ಲಾ ವರ್ಗದ ಜನತೆ ನೆಮ್ಮದಿಯ ಬದುಕನ್ನು ಕಾಣಬೇಕು ಎಂಬ ದೃಷ್ಟಿಯಿಂದ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದು ಜನ ಮೆಚ್ಚುಗೆಯನ್ನು ಪಡೆದಿದ್ದಾರೆ. ಮುಂದೆ […]

ಕಳಾರ ತಡೆಗೋಡೆಗೆ ಗುದ್ದಲಿಪುಜೆ Read More »

ಕರಾವಳಿ

ರಾಜಕೀಯದ ಮೇಲಾಟವೋ…? ಸರಕಾರದ ಇಚ್ಚಾಶಕ್ತಿಯ ಕೊರತೆಯೋ..? ► ಅಂತೂ ಕಡಬ ತಾಲೂಕು ಉದ್ಘಾಟನೆಗೆ ಬಿತ್ತು ಬ್ರೇಕ್….!!

(ನ್ಯೂಸ್ ಕಡಬ) newskadaba.com ಕಡಬ, ಮಾ.27. ಕಳೆದ ಹಲವು ದಶಕಗಳ ಬೇಡಿಕೆಯಾಗಿದ್ದ ನೂತನ ಕಡಬ ತಾಲೂಕು ರಚನೆಯ ಕನಸು ನನಸಾಗುವ ಹಂತಕ್ಕೆ ತಲುಪಿದ್ದರೂ ಇದೀಗ ರಾಜಕೀಯದ ಮೇಲಾಟದಿಂದಲೋ..? ಸರಕಾರದ ಇಚ್ಚಾಶಕ್ತಿಯ ಕೊರತೆಯಿಂದಲೋ..? ಕಡಬ ತಾಲೂಕು ಉದ್ಘಾಟನೆಗೆ ಬ್ರೇಕ್ ಬಿದ್ದಿದೆ. ಎರಡೆರಡು ಬಾರಿ ದಿನಾಂಕ ನಿಗದಿಯಾಗಿ ಕಾರಣಾಂತರಗಳಿಂದಾಗಿ ಮುಂದೂಡಲಾಗಿದ್ದ ಕಡಬ ತಾಲೂಕು ಉದ್ಘಾಟನೆಯು ಮಾರ್ಚ್ 27 ರಂದು ನಡೆಯಲಿದೆ ಎಂದು ಜಿಲ್ಲಾಡಳಿತದ ವತಿಯಿಂದ ಅಧಿಕೃತ ದಿನಾಂಕ ಘೋಷಣೆಯಾದ ನಂತರ ಕಡಬದಲ್ಲಿ ಸಮಾಧಾನಕರ ವಾತಾವರಣ ಸೃಷ್ಟಿಯಾಗಿತ್ತು. ಆದರೆ ಕೊನೆಯ ಕ್ಷಣದಲ್ಲಿ

ರಾಜಕೀಯದ ಮೇಲಾಟವೋ…? ಸರಕಾರದ ಇಚ್ಚಾಶಕ್ತಿಯ ಕೊರತೆಯೋ..? ► ಅಂತೂ ಕಡಬ ತಾಲೂಕು ಉದ್ಘಾಟನೆಗೆ ಬಿತ್ತು ಬ್ರೇಕ್….!! Read More »

ಕರಾವಳಿ

ವರ್ಗಾವಣೆ ವಿಚಾರದಲ್ಲಿ ಮೂಗು ತೂರಿಸಿದ ರಾಜ್ಯ ಸರ್ಕಾರಕ್ಕೆ ಮುಖಭಂಗ ► ಹಾಸನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಮುಂದುವರಿಕೆ

(ನ್ಯೂಸ್ ಕಡಬ) newskadaba.com ಮಾ.21. ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಯವರ ವರ್ಗಾವಣೆ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಮುಖಭಂಗವಾಗಿದ್ದು,  ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಮುಂದುವರಿಯಲಿದ್ದಾರೆ. ಅವಧಿಗಿಂತಲು ಮೊದಲೇ ವರ್ಗಾವಣೆ ಮಾಡಿರುವುದನ್ನು ಪ್ರಶ್ನಿಸಿ ಮಾ.8 ರಂದು ರೋಹಿಣಿ ಸಿಂಧೂರಿ ಯವರು ಸಿಎಟಿ ಮೊರೆ ಹೋಗಿದ್ದರು. ಈ ಹಿನ್ನಲೆಯಲ್ಲಿ ಸಿಎಟಿಯು ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ  ನೀಡಿತ್ತು. ಮಾ.13ಕ್ಕೆ ನಡೆಯಬೇಕಿದ್ದ ವಿಚಾರಣೆಯನ್ನು ಇಂದಿಗೆ ಮುಂದೂಡಲಾಗಿದ್ದು, ಇದರ ಬಗ್ಗೆ ವಿಚಾರಣೆಯು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿಯಲ್ಲಿ ನಡೆದಿದೆ. ಹಾಸನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಮುಂದುವರಿಯುವಂತೆ ನ್ಯಾಯಮಂಡಳಿಯು

ವರ್ಗಾವಣೆ ವಿಚಾರದಲ್ಲಿ ಮೂಗು ತೂರಿಸಿದ ರಾಜ್ಯ ಸರ್ಕಾರಕ್ಕೆ ಮುಖಭಂಗ ► ಹಾಸನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಮುಂದುವರಿಕೆ Read More »

ಕರಾವಳಿ

ಸುಳ್ಶ ಶಾಸಕರನ್ನು ಅಭಿನಂದಿಸಿದ ಕುದಲೂರು ಮುಸ್ಲಿಮ್ ಮುಖಂಡರು

(ನ್ಯೂಸ್ ಕಡಬ) newskadaba.com ಮಾ.20. ಕುದುಲೂರಿಗೆ ಅಲ್ಪ ಸಂಖ್ಯಾತ ಅಭಿವೃದ್ಧಿ ನಿಗಮದಡಯಲ್ಲಿ ರಸ್ತೆ ಕಾಂಕ್ರೀಟೀಕರಣಗೊಳಿಸಿ ಸಹಕರಿಸಿದ ಸುಳ್ಯ ಶಾಸಕ ಎಸ್.ಅಂಗಾರ ಅವರನ್ನು ಸ್ಥಳೀಯ ಅಲ್ಪಸಂಖ್ಯಾತ ಮುಖಂಡರು ಭಾನುವಾರ ರಸ್ತೆ ಉದ್ಘಾಟನೆ ಬಳಿಕ ಅಭಿನಂದಿಸಿದರು. ಸ್ಥಳೀಯ ಧರ್ಮಗುರು ಅಬೂಬಕ್ಕರ್ ಹಾಜಿ, ಇಬ್ರಾಹಿಂ ಹಾಜಿ ಸೇರಿದಂತೆ, ಐದಾರು ಮುಸ್ಲಿಮ್ ಮುಖಂಡರುಗಳು ಶಾಸಕರನ್ನು ಹಾರ ಹಾಕಿ ಗೌರವಿಸಿ ಅಭಿನಂದಿಸಿದರು. ಶಾಸಕರನ್ನು ಆತ್ಮೀಯವಾಗಿ ಬರಮಾಡಿಕೊಂಡ ಮುಸ್ಲಿಮ್ ಮುಖಂಡರು ಹತ್ತಿರದಲ್ಲೇ ಇರುವ ಅಬೂಬಕ್ಕರ್ ಅವರ ಮನೆಗೆ ಆಹ್ವಾನಿಸಿ ಲಘು ಪಾನೀಯ ನೀಡಿ ಉಪಚರಿಸಿದರು. ಈ ಸಂದರ್ಭದಲ್ಲಿ

ಸುಳ್ಶ ಶಾಸಕರನ್ನು ಅಭಿನಂದಿಸಿದ ಕುದಲೂರು ಮುಸ್ಲಿಮ್ ಮುಖಂಡರು Read More »

ಕರಾವಳಿ

ಮಾ.23 ರಿಂದ ಎ.06 ರ ವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ► ಪರೀಕ್ಷಾ ಕೇಂದ್ರ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಮಾ.20.ಮಾರ್ಚ್ 23 ರಿಂದ ಎಪ್ರಿಲ್ 6 ರವರೆಗೆ ಜಿಲ್ಲೆಯ 94 ಪರೀಕ್ಷಾ ಕೇಂದ್ರಗಳಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯಲಿದ್ದು, ಸದ್ರಿ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಅಹಿತಕರ ಘಟನೆಗಳನ್ನು ತಡೆಗಟ್ಟುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ ಜೆರಾಕ್ಸ್ ಕೆಂದ್ರಗಳನ್ನು ಮುಚ್ಚಿಸಲು ಹಾಗೂ ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ದ.ಕ ಜಿಲ್ಲೆಯಲ್ಲಿ ಪೊಲೀಸು ಕಮಿಷನರೇಟ್ ವ್ಯಾಪ್ತಿಯನ್ನು

ಮಾ.23 ರಿಂದ ಎ.06 ರ ವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ► ಪರೀಕ್ಷಾ ಕೇಂದ್ರ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ Read More »

ಕರಾವಳಿ

ಡೆಕ್ಸಾ ಸ್ಕ್ಯಾನಿಂಗ್ ಎಂದರೇನು? ► ಡಾ|| ಮುರಲೀ ಮೋಹನ್ ಚೂಂತಾರುರವರ ವಿಶೇಷ ಲೇಖನ

(ನ್ಯೂಸ್ ಕಡಬ) newskadaba.com ಆರೋಗ್ಯ ಮಾಹಿತಿ, ಮಾ.19. ನಮ್ಮ ದೇಹದ ಮೂಳೆಗಳು ಬಹಳ ಶಕ್ತಿಶಾಲಿಯಾದ ಅಂಗವಾಗಿದೆ. ದೇಹದ ಚಲನೆಗೆ ಬೇಕಾದ ಭದ್ರತೆಯನ್ನು ನೀಡುವುದು ಈ ಎಲುಬುಗಳೇ ಆಗಿರುತ್ತದೆ. ಈ ಎಲುಬುಗಳು ಸಾಮಾನ್ಯವಾಗಿ ಕ್ಯಾಲ್ಸಿಯಂ, ಪ್ರೋಟೀನ್ ಮತ್ತು ಕೋಲ್ಯಾಜನ್ ಮುಂತಾದವುಗಳಿಂದ ಮಾಡಲ್ಪಟ್ಟಿದೆ. ಸಣ್ಣ ಮಕ್ಕಳಲ್ಲಿ ಎಲುಬು ಬಹಳ ಮೃದುವಾಗಿರುತ್ತದೆ ಮತ್ತು ಕೊಲ್ಯಾಜನ್ ಅಂಶ ಜಾಸ್ತಿ ಇರುತ್ತದೆ. ಮತ್ತು ಬಹಳ ಬೇಗ ಮುರಿಯುದಿಲ್ಲ. ಎಲುಬು ಬೆಂಡಾಗುತ್ತದೆಯೇ (ಬಾಗುವುದು) ಹೊರತು ತುಂಡಾಗುವ ಸಾಧ್ಯತೆ ಕಡಮೆ ಇರುತ್ತದೆ. ವಯಸ್ಸಾದಂತೆಲ್ಲಾ ಎಲುಬಿನ ಸಾಂದ್ರತೆ ಹೆಚ್ಚುತ್ತಲೇ ಹೋಗುತ್ತದೆ.

ಡೆಕ್ಸಾ ಸ್ಕ್ಯಾನಿಂಗ್ ಎಂದರೇನು? ► ಡಾ|| ಮುರಲೀ ಮೋಹನ್ ಚೂಂತಾರುರವರ ವಿಶೇಷ ಲೇಖನ Read More »

ಆರೋಗ್ಯ ಮಾಹಿತಿ

ನಾಳೆ ಕಡಬ ಸಿ.ಎ. ಬ್ಯಾಂಕ್ ನೂತನ ಸುಸಜ್ಜಿತ ಕಟ್ಟಡ ಉದ್ಘಾಟನೆ ► 2 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ‘ಯೋಗಕ್ಷೇಮ’ ಸಹಕಾರ ಸೌಧ

(ನ್ಯೂಸ್ ಕಡಬ) newskadaba.com ಕಡಬ, ಡಿ.23. ಸುಮಾರು ಎರಡು ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡ ‘ಯೋಗಕ್ಷೇಮ’ ಸಹಕಾರ ಸೌಧದ ಉದ್ಘಾಟನಾ ಸಮಾರಂಭವು ನಾಳೆ (ಡಿಸೆಂಬರ್ 24 ನೇ ಭಾನುವಾರ) ನಡೆಯಲಿದೆ. ನೂತನ ಕಟ್ಟಡವನ್ನು ಜಿಲ್ಲಾ ಕೇಂದ್ರ ಬ್ಯಾಂಕಿನ ಅಧ್ಯಕ್ಷ ಡಾ| ಎಂ.ಎನ್.ರಾಜೇಂದ್ರಕುಮಾರ್ ಉದ್ಘಾಟಿಸಲಿದ್ದು, ಸುಳ್ಯ ಶಾಸಕ ಎಸ್.ಅಂಗಾರ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಭದ್ರತಾ ಕೊಠಡಿಯನ್ನು ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಲಿದ್ದಾರೆ. ಆಡಳಿತ ಸಭಾ ಭವನವನ್ನು

ನಾಳೆ ಕಡಬ ಸಿ.ಎ. ಬ್ಯಾಂಕ್ ನೂತನ ಸುಸಜ್ಜಿತ ಕಟ್ಟಡ ಉದ್ಘಾಟನೆ ► 2 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ‘ಯೋಗಕ್ಷೇಮ’ ಸಹಕಾರ ಸೌಧ Read More »

ಕರಾವಳಿ

ನೆಟ್ಟಣ, ಬಿಳಿನೆಲೆ ಪರಿಸರದಲ್ಲಿ ಕಾಡಾನೆ ಪ್ರತ್ಯಕ್ಷ ► ಕಿದು CPCRIನಲ್ಲಿ ಆನೆ ದಾಳಿ

(ನ್ಯೂಸ್ ಕಡಬ) newskadaba.com ಕಡಬ, ಡಿ.21. ಇಲ್ಲಿಗೆ ಸಮೀಪದ ನೆಟ್ಟಣದಲ್ಲಿರುವ ಕಿದು ಸಿ.ಪಿ.ಸಿ.ಆರ್.ಐ ತೆಂಗು ಹಾಗೂ ಅಡಕೆ ಸಂಶೋಧನಾ ಕೇಂದ್ರಕ್ಕೆ ಆನೆಗಳ ಹಿಂಡು ಲಗ್ಗೆ ಇಟ್ಟು ಅಲ್ಲಿನ ಕೃಷಿ ನಾಶ ಮಾಡಿದ ಘಟನೆ ಮಂಗಳವಾರ ತಡ ರಾತ್ರಿ ನಡೆದಿದೆ. ಕೇಂದ್ರದ ತಡೆ ಬೇಲಿ ಮುರಿದು ಒಳನುಗ್ಗಿರುವ ಆನೆಗಳು ಆರು ತೆಂಗಿನ ಮರ, ಹತ್ತಾರು ಬಾಳೆ ಗಿಡ ಹಾಗೂ ಅಡಕೆ ಸಸಿಗಳನ್ನು ನಾಶ ಮಾಡಿವೆ. ಈ ಬಗ್ಗೆ ಅಲ್ಲಿನ ಅಧಿಕಾರಿಗಳು ಅರಣ್ಯ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ನೆಟ್ಟಣ, ಬಿಳಿನೆಲೆ

ನೆಟ್ಟಣ, ಬಿಳಿನೆಲೆ ಪರಿಸರದಲ್ಲಿ ಕಾಡಾನೆ ಪ್ರತ್ಯಕ್ಷ ► ಕಿದು CPCRIನಲ್ಲಿ ಆನೆ ದಾಳಿ Read More »

ಕರಾವಳಿ

ಕೇಪು ಶಾಲೆಯಲ್ಲಿ ವಾರ್ಷಿಕೋತ್ಸವ ಪ್ರಯುಕ್ತ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಕಡಬ, ಡಿ.20. ಕುಟ್ರುಪ್ಪಾಡಿ ಗ್ರಾಮದ ಕೇಪು ಸರಕಾರಿ ಹಿ.ಪ್ರಾ.ಶಾಲೆಯ ವಾರ್ಷಿಕೋತ್ಸವ ಪೂರ್ವಭಾವಿಯಾಗಿ ಶಾಲಾ ಹಿರಿಯ ವಿದ್ಯಾರ್ಥಿಗಳಿಗೆ, ವಿದ್ಯಾರ್ಥಿಗಳ ಪೋಷಕರಿಗೆ ಹಾಗೂ ಊರವರಿಗೆ ಆಯೋಜಿಸಲಾಗಿದ್ದ  ಕ್ರೀಡಾಕೂಟವು ಇತ್ತೀಚೆಗೆ ಶಾಲಾ ಮೈದಾನದಲ್ಲಿ ಜರಗಿತು. ಜೇಸಿಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ನಾಗರಾಜ್ ಎನ್.ಕೆ. ದೀಪ ಬೆಳಗಿಸಿ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ, ಕ್ರೀಡೆಯಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯ ವೃದ್ಧಿಸುತ್ತದೆ. ಗ್ರಾಮದ ಎಲ್ಲರೂ ಸೇರಿಕೊಂಡು ಕಾರ್ಯಕ್ರಮಗಳನ್ನು ನಡೆಸಿದಾಗ ಗ್ರಾಮದೊಳಿಗನ ಬಾಂಧವ್ಯವೂ ವೃದ್ಧಿಸುತ್ತದೆ ಎಂದರು. ಕ್ರೀಡಾಕೂಟಕ್ಕೆ  ತೆಂಗಿನಕಾಯಿ ಒಡೆದು

ಕೇಪು ಶಾಲೆಯಲ್ಲಿ ವಾರ್ಷಿಕೋತ್ಸವ ಪ್ರಯುಕ್ತ ಕ್ರೀಡಾಕೂಟ Read More »

ಕರಾವಳಿ

ಗುಜರಾತ್ ಹಾಗೂ ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ► ಕಡಬದಲ್ಲಿ ಬಿಜೆಪಿಯಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಡಿ.18. ಗುಜರಾತ್ ಹಾಗೂ ಹಿಮಾಚಲ ಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಬಹುಮತದೊಂದಿಗೆ ವಿಜಯದ ನಗೆ ಬೀರುತ್ತಿದ್ದಂತೆ ರಾಷ್ಟ್ರದಾದ್ಯಂತ ಬಿಜೆಪಿಯಲ್ಲಿ ಸಂಭ್ರಮಾಚರಣೆ ಮನೆಮಾಡಿದೆ. ಕಡಬ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಕಡಬ ಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಸಮಿತಿಯ ಸದಸ್ಯರಾದ ಕೃಷ್ಣ ಶೆಟ್ಟಿ, ಮಾಜಿ‌ ಅಧ್ಯಕ್ಷರಾದ ಸತೀಶ್ ನಾಯ್ಕ್, ಎಪಿಎಂಸಿ ಸದಸ್ಯರಾದ ಪುಲಸ್ತ್ಯಾ ರೈ, ಮೇದಪ್ಪ ಗೌಡ ಡೆಪ್ಪುಣಿ, ಹಿಂದೂ ಮುಖಂಡ ರವಿರಾಜ್ ಶೆಟ್ಟಿ,

ಗುಜರಾತ್ ಹಾಗೂ ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ► ಕಡಬದಲ್ಲಿ ಬಿಜೆಪಿಯಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ Read More »

ಕರಾವಳಿ
Scroll to Top