Kadaba

ಮಹಿಳೆಯರು ಹೈನುಗಾರಿಕೆಯಲ್ಲಿ ತೊಡಗಿಸಿಕೊಳ್ಳಬೇಕು: ಸೀತಾರಾಮ ರೈ ► ಸರಸ್ವತೀ ವಿದ್ಯಾಲಯದಲ್ಲಿ ‘ಹೈನುರಾಸು ನಿರ್ವಹಣಾ ತರಬೇತಿ ಕಾರ್ಯಗಾರ’

(ನ್ಯೂಸ್ ಕಡಬ) newskadaba.com ಕಡಬ, ಡಿ.18. ಹೈನುಗಾರಿಕೆಯು ಒಂದು ಉತ್ತಮ ಉದ್ಯೋಗವಾಗಿದ್ದು, ವೈಜ್ಞಾನಿಕ ಕಾಲಘಟ್ಟದಲ್ಲಿ ದನಗಳಿಗೆ ಉತ್ತಮ ಪಶು ಆಹಾರವನ್ನು ನೀಡಿ ಅದರ ಆರೋಗ್ಯವನ್ನು ಕಾಪಾಡುವುದು ಕೂಡ ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ದ.ಕ.ಸ.ಹಾ.ಉ ಒಕ್ಕೂಟ ಮಂಗಳೂರು ಇದರ ನಿರ್ದೇಶಕರಾದ ಸೀತಾರಾಮ ರೈ ಸವಣೂರು ಹೇಳಿದರು. ಅವರು ಭಾನುವಾರದಂದು ಕಡಬದ ಶ್ರೀ ಸರಸ್ವತೀ ವಿದ್ಯಾಲಯದ ಸಭಾಂಗಣದಲ್ಲಿ ನಡೆದ ಹೈನುರಾಸು ನಿರ್ವಹಣಾ ತರಬೇತಿ ಕಾರ್ಯಾಗಾರವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಹೈನುಗಾರಿಕೆ ಉದ್ಯಮದಲ್ಲಿ ತೊಡಗಿಸಿಕೊಳ್ಳುವ […]

ಮಹಿಳೆಯರು ಹೈನುಗಾರಿಕೆಯಲ್ಲಿ ತೊಡಗಿಸಿಕೊಳ್ಳಬೇಕು: ಸೀತಾರಾಮ ರೈ ► ಸರಸ್ವತೀ ವಿದ್ಯಾಲಯದಲ್ಲಿ ‘ಹೈನುರಾಸು ನಿರ್ವಹಣಾ ತರಬೇತಿ ಕಾರ್ಯಗಾರ’ Read More »

ಕರಾವಳಿ

ಕಡಬದ ಹಿರಿಯ ಬಿಜೆಪಿ ಮುಖಂಡ ಮನವಳಿಕೆ ಉಮೇಶ್ ರೈ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ಕಡಬ, ಡಿ.17. ಕಡಬದ ಹಿರಿಯ ಬಿಜೆಪಿ ಮುಖಂಡ ನೂಜಿಬಾಳ್ತಿಲ ಗ್ರಾಮದ ಪದಕ ನಿವಾಸಿ ಮನವಳಿಕೆ ಉಮೇಶ್ ರೈ(72) ಭಾನುವಾರ ರಾತ್ರಿ ವಿಧಿವಶರಾದರು. ಮೂಲತ ಆಲಂಕಾರು ಮನವಳಿಕೆ ಗುತ್ತು ಮನೆತನದ ಉಮೇಶ್ ರೈ ಕಡಬ ಪರಿಸರದಲ್ಲಿ ಬಿಜೆಪಿ ಪಕ್ಷವನ್ನು ಕಟ್ಟಿ ಬೆಳೆಸುವಲ್ಲಿ ಅಪಾರ ಶ್ರಮ ವಹಿಸಿದ್ದರು. ಜಿಲ್ಲಾ ಸ್ಕ್ಯಾಡ್ಸ್ ಅಧ್ಯಕ್ಷರಾಗಿ, ಪಿಎಲ್ಡಿ ಬ್ಯಾಂಕ್ ನಿರ್ದೇಶಕರಾಗಿ ಸಹಕಾರಿ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ್ದ ಇವರು ಕೆಲದಿನಗಳ ಅಸೌಖ್ಯದಿಂದಾಗಿ ಭಾನುವಾರ ರಾತ್ರಿ ನೂಜಿಬಾಳ್ತಿಲ ಗ್ರಾಮದ ಪದಕದ ತನ್ನ

ಕಡಬದ ಹಿರಿಯ ಬಿಜೆಪಿ ಮುಖಂಡ ಮನವಳಿಕೆ ಉಮೇಶ್ ರೈ ಇನ್ನಿಲ್ಲ Read More »

ಕರಾವಳಿ

ವಿಜೃಂಭಣೆಯಿಂದ ನಡೆದ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ► ಕನ್ನಡದ ಕಂಪನ್ನು ಬೀರಿದ ಕದಂಬರ ನಾಡು

(ನ್ಯೂಸ್ ಕಡಬ) newskadaba.com ಕಡಬ, ಡಿ.16. ಕನ್ನಡವನ್ನು ಧರಿಸಬೇಕು ಮತ್ತು ಆಧರಿಸಬೇಕು. ಸಾಹಿತ್ಯ ಸಮ್ಮೇಳನ ವೈಭವಕ್ಕೆ ಸೀಮಿತವಾಗದೆ ಸಾಹಿತ್ಯ ಉಳಿಸುವುದಕ್ಕೆ ಪ್ರೇರಣೆಯಾಗಬೇಕು. ಎಂದು ನಿವೃತ್ತ ಶಿಕ್ಷಕ ಪಾದೆಕಲ್ಲು ವಿಷ್ಣು ಭಟ್ ಹೇಳಿದರು. ಅವರು ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ನ ಪುತ್ತೂರು ತಾಲೂಕು ಘಟಕದ ಆಶ್ರಯದಲ್ಲಿ ಕಡಬದ ಸರಕಾರಿ ಪದವಿ ಪುರ್ವ ಕಾಲೇಜಿನ ಆವರಣದಲ್ಲಿ ಬಿ.ಟಿ.ಆರಿಗ ಜೈನಿ ಸಭಾಂಗಣದಲ್ಲಿ ಕುಲ್ಕುಂದ ಶಿವರಾಮ ವೇದಿಕೆಯಲ್ಲಿ ಶನಿವಾರದಂದು ನಡೆದ ಅವಿಭಜಿತ ಪುತ್ತೂರು ತಾಲೂಕಿನ 17 ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು

ವಿಜೃಂಭಣೆಯಿಂದ ನಡೆದ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ► ಕನ್ನಡದ ಕಂಪನ್ನು ಬೀರಿದ ಕದಂಬರ ನಾಡು Read More »

ಕರಾವಳಿ

ಇಂದು ಕಡಬದಲ್ಲಿ 17 ನೆ ಕನ್ನಡ ಸಾಹಿತ್ಯ ಸಮ್ಮೇಳನ ► ಭಾಗವಹಿಸುವ ಉಪನ್ಯಾಸಕರಿಗೆ ಒ.ಒ.ಡಿ ಸೌಲಭ್ಯ

(ನ್ಯೂಸ್ ಕಡಬ) newskadaba.com ಕಡಬ, ಡಿ.16. ಇಂದು ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜರಗಲಿರುವ ಪುತ್ತೂರು ತಾಲೂಕು 17ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವ ಪುತ್ತೂರು ತಾಲೂಕಿನ ಎಲ್ಲಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಿಗೆ ಒ.ಒ.ಡಿ ಸೌಲಭ್ಯವನ್ನು  ಪದವಿಪೂರ್ವ ಮತ್ತು ವೃತ್ತಿ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಮಂಜೂರುಗೊಳಿಸಿದ್ದಾರೆ. ಉಪನ್ಯಾಸಕರು ಈ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳಬಹುದೆಂದು ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇಂದು ಕಡಬದಲ್ಲಿ 17 ನೆ ಕನ್ನಡ ಸಾಹಿತ್ಯ ಸಮ್ಮೇಳನ ► ಭಾಗವಹಿಸುವ ಉಪನ್ಯಾಸಕರಿಗೆ ಒ.ಒ.ಡಿ ಸೌಲಭ್ಯ Read More »

ಕರಾವಳಿ

ಜೂನಿಯರ್ ಅಥ್ಲೆಟಿಕ್ ಮೀಟ್ ಡಿಸ್ಕಸ್ ಥ್ರೋ ► ಕಡಬದ ಸೈಂಟ್ ಆನ್ಸ್ ಶಾಲೆಯ ಗುರುಕಿರಣ್ ಗೆ ಕಂಚು

(ನ್ಯೂಸ್ ಕಡಬ) newskadaba.com ಕಡಬ, ಡಿ.15. ಜೂನಿಯರ್ ಅಥ್ಲೆಟಿಕ್ ಮೀಟ್ ನ ಡಿಸ್ಕಸ್ ಥ್ರೋದಲ್ಲಿ ಕಡಬದ ಸೈಂಟ್ ಆನ್ಸ್‌ ಆಂಗ್ಲಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಗುರುಕಿರಣ್ ಕಂಚಿನ ಪದಕ ಪಡೆದಿರುತ್ತಾರೆ. ಇತ್ತೀಚೆಗೆ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ದಕ್ಷಿಣ ಕನ್ನಡ ಅಥ್ಲೆಟಿಕ್ ಅಸೋಶಿಯೇಶನ್ ಸಾರಥ್ಯದಲ್ಲಿ ದಕ್ಷಿಣ ಕನ್ನಡ, ಉಡುಪಿ, ಶ್ರೀಲಂಕಾ ಅತಿಥಿ ಕ್ರೀಡಾಪಟುಗಳನ್ನೊಳಗೊಂಡ ಜೂನಿಯರ್ ಅಥ್ಲೆಟಿಕ್ ಮೀಟ್ ಡಿಸ್ಕಸ್ ಥ್ರೋ ದಲ್ಲಿ ಗುರುಕಿರಣ್ ಕಂಚಿನ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ.

ಜೂನಿಯರ್ ಅಥ್ಲೆಟಿಕ್ ಮೀಟ್ ಡಿಸ್ಕಸ್ ಥ್ರೋ ► ಕಡಬದ ಸೈಂಟ್ ಆನ್ಸ್ ಶಾಲೆಯ ಗುರುಕಿರಣ್ ಗೆ ಕಂಚು Read More »

ಕರಾವಳಿ

ನಾಳೆ(ಡಿ.16) ಕಡಬದಲ್ಲಿ 17ನೇ ಕನ್ನಡ ಸಾಹಿತ್ಯ ಸಮ್ಮೇಳನ ► ಅವಿಭಜಿತ ಪುತ್ತೂರು ತಾಲೂಕಿನ ಕೊನೆಯ ಕನ್ನಡ ಸಾಹಿತ್ಯ ಸಮ್ಮೇಳನ

(ನ್ಯೂಸ್ ಕಡಬ) newskadaba.com ಕಡಬ, ಡಿ.15. ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪುತ್ತೂರು ತಾಲೂಕು ಘಟಕದ ಆಶ್ರಯದಲ್ಲಿ ಅವಿಭಜಿತ ಪುತ್ತೂರು ತಾಲೂಕಿನ 17 ನೇ ಹಾಗೂ ಕೊನೆಯ ಕನ್ನಡ ಸಾಹಿತ್ಯ ಸಮ್ಮೇಳನ ಕಡಬದ ಸರಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಡಿಸೆಂಬರ್ 16 ನೇ ಶನಿವಾರದಂದು ಬೆಳಿಗ್ಗಿನಿಂದ ಸಂಜೆಯ ತನಕ ನಡೆಯಲಿದೆ. ಕಡಬದಲ್ಲಿ ಇದು ತಾಲೂಕು ಮಟ್ಟದ ಎರಡನೇ ಸಾಹಿತ್ಯ ಸಮ್ಮೇಳನವಾಗಿದೆ. ಕಡಬ ಈಗಾಗಲೇ ತಾಲೂಕು ಕೇಂದ್ರವಾಗಿ ಘೋಷಣೆಯಾಗಿದ್ದು ಬರುವ ಜನವರಿ ತಿಂಗಳಿನಿಂದ ಪೂರ್ಣ ಪ್ರಮಾಣದ

ನಾಳೆ(ಡಿ.16) ಕಡಬದಲ್ಲಿ 17ನೇ ಕನ್ನಡ ಸಾಹಿತ್ಯ ಸಮ್ಮೇಳನ ► ಅವಿಭಜಿತ ಪುತ್ತೂರು ತಾಲೂಕಿನ ಕೊನೆಯ ಕನ್ನಡ ಸಾಹಿತ್ಯ ಸಮ್ಮೇಳನ Read More »

ಕರಾವಳಿ

ಕಡಬದಲ್ಲಿ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ ಸ್ಥಳದ ಗಡಿಗುರುತು ► ತಿಂಗಳೊಳಗೆ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ: ಪಿ.ಪಿ.ವರ್ಗೀಸ್

(ನ್ಯೂಸ್ ಕಡಬ) newskadaba.com ಕಡಬ, ಡಿ.15. ಕಡಬ ಅಂಬೇಡ್ಕರ್ ಭವನದ ಹತ್ತಿರ ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ಖಾದಿರಿಸಿದ 1.73 ಎಕ್ರೆ ಸ್ಥಳವನ್ನು ಭೂಮಾಪನಾ ಇಲಾಖೆಯಿಂದ ಸರ್ವೇ ಮಾಡಿ ಗಡಿ ಗುರುತು ಮಾಡುವ ಕಾರ್ಯ ಬುಧವಾರದಂದು ನಡೆಯಿತು. ಕಡಬ ತಹಶೀಲ್ದಾರ್ ಜಾನ್ ಪ್ರಕಾಶ್ ರವರ ನೇತೃತ್ವದಲ್ಲಿ ಭೂಮಾಪನಾ ಇಲಾಖೆ ಹಾಗೂ ಕೆಎಸ್ಆರ್ಟಿಸಿ ವತಿಯಿಂದ ಜಂಟಿ ಸರ್ವೇ ನಡೆಸಿ ಬಸ್ ನಿಲ್ದಾಣಕ್ಕೆ ಗಡಿ ಗುರುತು ಮಾಡುವುದರ ಮೂಲಕ ಭೂಮಿ ಕಾದಿರಿಸಲಾಯಿತು. ಈ ಸಂದರ್ಭ ಮಾತನಾಡಿದ ಕಡಬ ಜಿ.ಪಂ.ಸದಸ್ಯ ಪಿ.ಪಿ ವರ್ಗೀಸ್

ಕಡಬದಲ್ಲಿ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ ಸ್ಥಳದ ಗಡಿಗುರುತು ► ತಿಂಗಳೊಳಗೆ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ: ಪಿ.ಪಿ.ವರ್ಗೀಸ್ Read More »

ಕರಾವಳಿ

ಕಡಬ: ಕಾಮಕೇಳಿಯಲ್ಲಿ ತೊಡಗಿದ್ದ ನಾಲ್ವರು ಪೊಲೀಸ್ ವಶಕ್ಕೆ ► ಇಬ್ಬರು ಪರಾರಿ

(ನ್ಯೂಸ್ ಕಡಬ) newskadaba.com ಕಡಬ, ಡಿ.09. ಒಬ್ಬಾಕೆ ಮಹಿಳೆಯೊಂದಿಗೆ ಆರು ಯುವಕರು ಕಾಮಕೇಳಿಯಲ್ಲಿ ತೊಡಗಿ ನಾಲ್ವರು ಕಡಬ ಪೊಲೀಸರ ಅತಿಥಿಗಳಾದ ಘಟನೆ ಠಾಣಾ ವ್ಯಾಪ್ತಿಯ ನಾಡೋಳಿ ಎಂಬಲ್ಲಿ ಶನಿವಾರದಂದು ನಡೆದಿದೆ. ನಾಡೋಳಿಯಲ್ಲಿ ಹರಿಯುವ ಗುಂಡ್ಯ ನದಿಯ ದಡದಲ್ಲಿ ಕಡಬ ಸಮೀಪದ ಕಳಾರದ ಕೆಲವು ಯುವಕರು ಮಜಾ ಉಡಾಯಿಸುವಾಗ ಸಿಕ್ಕಿಬಿದ್ದಿದ್ದಾರೆ. ಮಹಿಳೆಯನ್ನು ಕೋಲಾರ ಮೂಲದವರೆಂದು ಹೇಳಲಾಗಿದ್ದು. ಈಕೆ ಕಲ್ಲಡ್ಕದಲ್ಲಿ ತನ್ನ ತಂಗಿಯ ಮದುವೆಗೆಂದು ದೇಣಿಗೆ ಸಂಗ್ರಹಿಸುತ್ತಿದ್ದ ವೇಳೆ ಕಳಾರದ ಯುವಕರ ಕಣ್ಣಿಗೆ ಬಿದ್ದಿದ್ದಾಳೆ. ಈಕೆಯನ್ನು ಪಟಾಯಿಸಿದ ಯುವಕರು ತಮ್ಮೂರಿನ ಹತ್ತಿರ

ಕಡಬ: ಕಾಮಕೇಳಿಯಲ್ಲಿ ತೊಡಗಿದ್ದ ನಾಲ್ವರು ಪೊಲೀಸ್ ವಶಕ್ಕೆ ► ಇಬ್ಬರು ಪರಾರಿ Read More »

ಕರಾವಳಿ

ಹೆತ್ತವರೊಂದಿಗೆ ಕೂಲಿ ಮಾಡುತ್ತಿದ್ದಾತ ಇದೀಗ ಕೊಣಾಜೆ ಠಾಣೆಯ ಎಸ್ಐ ► ಯುವಕರಿಗೆ ರೋಲ್ ಮಾಡೆಲ್ ಆದ ಸಾಧಕನ ಯಶೋಗಾಥೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.09. ಸುಮಾರು 13 ವರ್ಷಗಳ ಹಿಂದೆ ಬಂಜರು ಭೂಮಿಯಲ್ಲಿ ಬೆಳೆ ಬೆಳೆಯಲಾಗದೆ ಬಾಗಲಕೋಟೆಯಿಂದ ಕುಟುಂಬ ಸಮೇತರಾಗಿ ಮಂಗಳೂರಿಗೆ ಬಂದ ಪೀರು ಪವಾರ್‌‌ ಎಂಬಾತ ತನ್ನ ಮಗನಿಂದಾಗಿ ಕನಸಲ್ಲೂ ಅಂದುಕೊಳ್ಳದ ಎತ್ತರಕ್ಕೆ ಬೆಳೆದು ನಿಂತಿದ್ದಾರೆಂದರೆ ನಿಜಕ್ಕೂ ಆಶ್ಚರ್ಯವಾದೀತು. ಹಾಗಾದರೆ ಅವರು ಮಾಡಿದ ಸಾಧನೆ ಏನು ಗೊತ್ತಾ? ಈ ಯಶೋಗಾಥೆಯ ಡೀಟೈಲ್ಸ್‌ ಇಲ್ಲಿದೆ. ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಸುನಗ ಗ್ರಾಮದ ಪೀರು ಪವಾರ್‌ ಹಾಗೂ ಸುಮಿತ್ರಾ ಅವರ ನಾಲ್ವರು ಮಕ್ಕಳಲ್ಲಿ ಓರ್ವನಾದ ರವಿ

ಹೆತ್ತವರೊಂದಿಗೆ ಕೂಲಿ ಮಾಡುತ್ತಿದ್ದಾತ ಇದೀಗ ಕೊಣಾಜೆ ಠಾಣೆಯ ಎಸ್ಐ ► ಯುವಕರಿಗೆ ರೋಲ್ ಮಾಡೆಲ್ ಆದ ಸಾಧಕನ ಯಶೋಗಾಥೆ Read More »

ಕರಾವಳಿ

ಡಿ.24 ರಂದು ಕಡಬ ಸಿ.ಎ. ಬ್ಯಾಂಕ್ ನೂತನ ಕಟ್ಟಡ ಉದ್ಘಾಟನೆ ► 2 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ‘ಯೋಗಕ್ಷೇಮ’ ಸಹಕಾರ ಸೌಧ

(ನ್ಯೂಸ್ ಕಡಬ) newskadaba.com ಕಡಬ, ಡಿ.08. ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡ ‘ಯೋಗಕ್ಷೇಮ’ ಸಹಕಾರ ಸೌಧದ ಉದ್ಘಾಟನಾ ಸಮಾರಂಭ ಡಿಸೆಂಬರ್ 24 ನೇ ಭಾನುವಾರದಂದು ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಸುಂದರ ಗೌಡ ಮಂಡೆಕರ ಹೇಳಿದರು. ಅವರು ಶುಕ್ರವಾರ ಕಟ್ಟಡದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಕಡಬ ಶ್ರೀಕಂಠ ಸ್ವಾಮಿ ಮಹಾಗಣಪತಿ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಿದ ಬಳಿಕ ಬ್ಯಾಂಕಿನ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು. ಸಂಘದ ನೂತನ ಕಟ್ಟಡ ಸುಮಾರು ಎರಡು ಕೋಟಿ

ಡಿ.24 ರಂದು ಕಡಬ ಸಿ.ಎ. ಬ್ಯಾಂಕ್ ನೂತನ ಕಟ್ಟಡ ಉದ್ಘಾಟನೆ ► 2 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ‘ಯೋಗಕ್ಷೇಮ’ ಸಹಕಾರ ಸೌಧ Read More »

ಕರಾವಳಿ
Scroll to Top